Headlines

ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯಕ್ಕೆ ಮಿಜೋರಾಂನ ಆರೋಗ್ಯ ಸಚಿವೆ ಶ್ರೀಮತಿ ಲಾಲ್ರಿನ್‌ಪುಯಿ ಭೇಟಿ – Kannada News | Lalrinpuii at Presidency University: Empowering Students for Future Success

ಮಿಜೋರಾಂ ಆರೋಗ್ಯ ಸಚಿವೆ ಲಾಲ್ರಿನ್‌ಪುಯಿ ಭೇಟಿ ಬೆಂಗಳೂರು, ಆ.4: ಹೊಸ ಶೈಕ್ಷಣಿಕ ಅವಧಿಯ ಆರಂಭದ ಅಂಗವಾಗಿ, ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯವು ಮಿಜೋರಾಂನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವೆ ಶ್ರೀಮತಿ ಲಾಲ್ರಿನ್‌ಪುಯಿ ಅವರನ್ನು ಸ್ವಾಗತಿಸಿತು. ಕ್ಯಾಂಪಸ್‌ಗೆ ಭೇಟಿ ನೀಡಿದ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು ಮತ್ತು ಸಮರ್ಪಣಾ ಭಾವ, ಪ್ರಾಮಾಣಿಕತೆ ಹಾಗೂ ಬಲವಾದ ಸಾಮಾಜಿಕ ಜವಾಬ್ದಾರಿಯೊಂದಿಗೆ ಶಿಕ್ಷಣವನ್ನು ಮುಂದುವರಿಸುವಂತೆ ಅವರಿಗೆ ಕರೆ ನೀಡಿದರು. ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ನಿಸಾರ್ ಅಹ್ಮದ್, ಉಪಾಧ್ಯಕ್ಷೆ ಡಾ. ನಫೀಸಾ ಅಹ್ಮದ್, ಕುಲಪತಿ…

Read More

ತ್ರಿಶಾ ಕುರಿತು ಆಕ್ಷೇಪಾರ್ಹ ಹೇಳಿಕೆ; ಬಂಧನಕ್ಕೊಳಗಾದ ಕೆಲವೇ ಗಂಟೆಯಲ್ಲಿ ಉದಯನಿಧಿ ಸ್ಟಾಲಿನ್ ಬಿಡುಗಡೆ – Kannada News | Udhayanidhi Stalin released hours after arrest in Remark against Trisha Case

ಚೆನ್ನೈ, ಆಗಸ್ಟ್ 4: ಕಾವೇರಿ ನೀರು ಹಂಚಿಕೆ ವಿವಾದದ ಪ್ರತಿಭಟನೆಯಲ್ಲಿ ನಟಿ ತ್ರಿಶಾ (Trisha Krishnan) ಕುರಿತು ಆಡಿದ ವಿವಾದಾತ್ಮಕ ಹೇಳಿಕೆಗಾಗಿ ಬಂಧನಕ್ಕೊಳಗಾಗಿದ್ದ ತಮಿಳುನಾಡು ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ (Udhayanidhi Stalin), ಬಂಧನವಾದ ಕೆಲವೇ ಗಂಟೆಗಳಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ವಿಚಾರಣೆ ನಡೆಸಿದ ತಕ್ಷಣವೇ ಅವರನ್ನು ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್ ಪೊಲೀಸರಿಗೆ ನಿರ್ದೇಶನ ನೀಡಿದ್ದು, ಡಿಎಂಕೆ ನಾಯಕನಿಗೆ ತಕ್ಷಣದ ರಿಲೀಫ್ ಸಿಕ್ಕಂತಾಗಿದೆ. ಪೋಲಿಸರು ಬಂಧಿಸಿ ಕರೆದೊಯ್ಯುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಉದಯನಿಧಿ, “ನಾನು…

Read More

ಭಾರೀ ಮಳೆ ಹಿನ್ನೆಲೆ ಕುದುರೆಮುಖದಲ್ಲಿ ಟ್ರೆಕ್ಕಿಂಗ್‌ಗೆ ತಾತ್ಕಾಲಿಕ ಬ್ರೇಕ್: ಚಾರಣಿಗರಿಗೆ ನಿರಾಸೆ – Kannada News | Kudremukh Trekking Suspended Temporarily; Forest Department Promises Full Refund

ಕುದುರೆಮುಖದಲ್ಲಿ ಟ್ರೆಕ್ಕಿಂಗ್‌ಗೆ ತಾತ್ಕಾಲಿಕ ಬ್ರೇಕ್ ಚಿಕ್ಕಮಗಳೂರು, ಆಗಸ್ಟ್​​ 04: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಕುದುರೆಮುಖ ವನ್ಯಜೀವಿ ವಿಭಾಗದ ವ್ಯಾಪ್ತಿಯ ಟ್ರೆಕ್ಕಿಂಗ್ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವನ್ಯಜೀವಿ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ. ಕುದುರೆಮುಖ, ಬೆಳ್ತಂಗಡಿ ಹಾಗೂ ಕೆರೆಕಟ್ಟೆ ವಲಯಗಳ ವ್ಯಾಪ್ತಿಯಲ್ಲಿರುವ ಟ್ರೆಕ್ಕಿಂಗ್ ಮಾರ್ಗಗಳನ್ನು ಸುರಕ್ಷತಾ ಕಾರಣಗಳಿಂದ ಮುಚ್ಚಲಾಗಿದೆ. ನಿರಂತರ ಮಳೆಯಿಂದಾಗಿ ಜಾರು ಹಾದಿಗಳು, ಉಕ್ಕಿ ಹರಿಯುತ್ತಿರುವ ಹೊಳೆಗಳು ಹಾಗೂ ಮರ ಮತ್ತು ಕೊಂಬೆಗಳು ಬೀಳುವ ಅಪಾಯ ಹೆಚ್ಚಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ…

Read More

ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ – Kannada News | Belagavi: Malaprabha River Swells After Heavy Rain, Akka Gangambika Aikya Sthala Submerged

ಬೆಳಗಾವಿ, ಆಗಸ್ಟ್​ 04: ಜಿಲ್ಲೆಯ ಖಾನಾಪುರ ಮತ್ತು ಕಣಕುಂಬಿ ಭಾಗದಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮಲಪ್ರಭಾ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕಿತ್ತೂರು ತಾಲೂಕಿನ ಇಟಗಿ ಗ್ರಾಮದ ಬಳಿ ಹರಿಯುವ ಮಲಪ್ರಭಾ ನದಿಗೆ ಸದ್ಯ 7000 ಕ್ಯೂಸೆಕ್ ನೀರು ಹರಿದುಬರುತ್ತಿದೆ. ನದಿಯ ತಟದಲ್ಲಿರುವ ಅಕ್ಕ ಗಂಗಾಂಬಿಕಾ ಐಕ್ಯ ಸ್ಥಳವು ಸಂಪೂರ್ಣವಾಗಿ ಮಲಪ್ರಭಾ ನದಿಯಿಂದ ಸುತ್ತುವರೆದಿದೆ. ಒಂದು ತಿಂಗಳ ಹಿಂದೆ ಸಂಪೂರ್ಣವಾಗಿ ಬತ್ತಿ ಹೋಗಿದ್ದ ನದಿಗೆ ಇದೀಗ ಜೀವಕಳೆ ಬಂದಿದೆ. ನದಿ…

Read More

ಗೆಳೆಯರನ್ನು ಸಿನಿಮಾ ನಿರ್ಮಾಪರನ್ನಾಗಿಸಿದ ಅಲ್ಲು ಅರ್ಜುನ್ – Kannada News | Allu Arjun made his close friends his movie producers

ಇತ್ತೀಚೆಗಷ್ಟೆ ಸ್ನೇಹಿತರ ದಿನ ಮುಗಿದಿದೆ. ಸ್ನೇಹಿತರ ದಿನದಂದು ಸಾಮಾನ್ಯ ಆಚರಣೆಯೆಂದರೆ ಹಳೆಯ ಸ್ನೇಹಿತರೆಲ್ಲ ಸೇರಿ ಎಣ್ಣೆ ಹೊಡೆಯುತ್ತಾರೆ, ಹಳೆಯ ದಿನಗಳನ್ನು ನೆನಪು ಮಾಡಿಕೊಳ್ಳುತ್ತಾರೆ. ಪರಸ್ಪರ ಶುಭ ಸಂದೇಶಗಳನ್ನು ಕಳಿಸಿಕೊಳ್ಳುತ್ತಾರೆ. ಆದರೆ ಸ್ಟಾರ್ ನಟ ಅಲ್ಲು ಅರ್ಜುನ್, ಸ್ನೇಹಿತರ ದಿನದಂದು ತಮ್ಮ ಗೆಳೆಯರಿಂದ ಅದ್ಭುತವಾದ ಅವಕಾಶವೊಂದನ್ನು ಸೃಷ್ಟಿಸಿ ಕೊಟ್ಟಿದ್ದಾರೆ. ಯಾರೂ ನೀಡದ ಅಪರೂಪದ ಉಡುಗೊರೆಯೊಂದನ್ನು ತಮ್ಮ ಆಪ್ತ ಸ್ನೇಹಿತರಿಗೆ ಅಲ್ಲು ಅರ್ಜುನ್ (Allu Arjun) ನೀಡಿದ್ದಾರೆ. ಟಾಲಿವುಡ್‌ನ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಕೈಯಲ್ಲಿ ಹಲವು ಸಿನಿಮಾಗಳಿವೆ. ಭಾರತದ…

Read More

ನಟಿ ಪ್ರೀತಿ ಜಿಂಟಾ ಜೊತೆ ಡೇಟಿಂಗ್ ಮಾಡಿದ್ದು ನಿಜವೇ? ಉತ್ತರಿಸಿದ ಬ್ರೆಟ್ ಲೀ – Kannada News | Brett Lee clarifies old Dating rumours with actress Preity Zinta

ಬಾಲಿವುಡ್ ಮತ್ತು ಕ್ರಿಕೆಟ್ ಲೋಕದ ಹಳೆಯ ವದಂತಿಗಳಿಗೆ ಇದೀಗ ಆಸ್ಟ್ರೇಲಿಯಾದ ಮಾಜಿ ವೇಗಿ ಬ್ರೆಟ್ ಲೀ (Brett Lee) ಪೂರ್ಣವಿರಾಮ ಇಟ್ಟಿದ್ದಾರೆ. ಬಾಲಿವುಡ್ ನಟಿ ಪ್ರೀತಿ ಜಿಂಟಾ (Preity Zinta) ಜೊತೆಗಿನ ತಮ್ಮ ಲಿಂಕ್-ಅಪ್ ವದಂತಿಗಳ ಕುರಿತು ಬ್ರೆಟ್ ಲೀ ಇತ್ತೀಚಿನ ಸಂದರ್ಶನವೊಂದರಲ್ಲಿ ಮುಕ್ತವಾಗಿ ಮಾತನಾಡಿದ್ದಾರೆ. ಅಭಿಮಾನಿಗಳು ಮತ್ತು ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದ ಪ್ರೇಮ ಪುಕಾರುಗಳನ್ನು ತಳ್ಳಿಹಾಕಿದ ಬ್ರೆಟ್ ಲೀ, ‘ನಾನು ಯಾವುದೇ ಬಾಲಿವುಡ್ ನಟಿಯೊಂದಿಗೂ ಡೇಟಿಂಗ್ ಮಾಡಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರೀತಿ ಜಿಂಟಾ ಅವರೊಂದಿಗಿನ ಸಂಬಂಧದ ಕುರಿತು…

Read More

ಆಕಾಶದಿಂದ 300 ಅಡಿ ಕುಸಿದ ಫುಕೆಟ್-ದೆಹಲಿ ಏರ್ ಇಂಡಿಯಾ ವಿಮಾನ; 14 ಜನರಿಗೆ ಗಾಯ – Kannada News | Air India Phuket Delhi Flight Drops 300 Feet after Turbulence 14 Injured

ನವದೆಹಲಿ, ಆಗಸ್ಟ್ 4: ಫುಕೆಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ (Air India) ವಿಮಾನವು ಆಗಸದಲ್ಲಿ ತೀವ್ರ ಸ್ವರೂಪದ ಗಾಳಿಗೆ ಸಿಲುಕಿ, ಕ್ಷಣಾರ್ಧದಲ್ಲಿ ಬರೋಬ್ಬರಿ 300 ಅಡಿ ಕೆಳಕ್ಕೆ ಕುಸಿದ ಪರಿಣಾಮವಾಗಿ ಪ್ರಯಾಣಿಕರು ಮತ್ತು ವಿಮಾನದ ಸಿಬ್ಬಂದಿ ಸೇರಿದಂತೆ 14 ಜನರು ಗಾಯಗೊಂಡಿದ್ದಾರೆ. ವಿಮಾನವು ಇದ್ದಕ್ಕಿದ್ದಂತೆ ಸುಮಾರು 300 ಅಡಿಗಳಷ್ಟು ಆಳಕ್ಕೆ ಧುಮುಕಿದ್ದರಿಂದ ಒಳಗಿದ್ದ ಪ್ರಯಾಣಿಕರು ತೀವ್ರ ಆತಂಕಕ್ಕೊಳಗಾದರು. ಸೀಟ್ ಬೆಲ್ಟ್ ಧರಿಸದಿದ್ದ ಪ್ರಯಾಣಿಕರು ಹಾಗೂ ಕರ್ತವ್ಯದಲ್ಲಿದ್ದ ವಿಮಾನದ ಸಿಬ್ಬಂದಿ ವಿಮಾನದ ಸೀಲಿಂಗ್​ಗೆ ಬಡಿದು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ…

Read More

ನೂತನ ಸಚಿವರ ಪ್ರಮಾಣವಚನ ಸಮಾರಂಭಕ್ಕೆ ಸಿದ್ದರಾಮಯ್ಯ ಗೈರಾಗಿದ್ದೇಕೆ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ – Kannada News | Why Siddaramaiah Skipped New Ministers’ Swearing In? Shivalingegowda Reveals the Real Reason

ಬೆಂಗಳೂರು, ಆಗಸ್ಟ್​​ 04: ಮಾಣವಚನ ಸಮಾರಂಭಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು ಹಾಜರಿ ಬಗ್ಗೆ ಹರಿದಾಡುತ್ತಿದ್ದ ಅಸಮಾಧಾನದ ವದಂತಿಗಳ ಸಂಬಂಧ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ ನೀಡಿದ್ದಾರೆ. ಸಿದ್ದರಾಮಯ್ಯನವರು ಸಂತೋಷವಾಗಿದ್ದು, ಅವರು ಶಿಫಾರಸ್ಸು ಮಾಡಿದ್ದ ಬಹುತೇಕ ಎಲ್ಲರಿಗೂ ಸಚಿವ ಸ್ಥಾನ ದೊರಕಿದೆ. ಯಾವುದೋ ಒಂದು ಸಣ್ಣ ಘಟನೆ ಅವರ ಮನಸ್ಸಿಗೆ ಬೇಸರ ತಂದಿರಬಹುದೇ ಹೊರತು, ಅಸಮಾಧಾನದ ಪ್ರಶ್ನೆಯೇ ಇಲ್ಲ ಎಂದವರು ತಿಳಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

Spiritual Significance: ನೆಡದೆಯೇ ತಾನಾಗಿಯೇ ತುಳಸಿ ಗಿಡ ಬೆಳೆದರೆ ಏನರ್ಥ? ಆಧ್ಯಾತ್ಮಿಕ ರಹಸ್ಯ ಇಲ್ಲಿದೆ – Kannada News | Spontaneous Tulsi Growth at Home: Spiritual Significance and Auspicious Signs Revealed

ಹಿಂದೂ ಧರ್ಮದಲ್ಲಿ ತುಳಸಿ ಗಿಡಕ್ಕೆ ಅತ್ಯಂತ ಪವಿತ್ರ ಹಾಗೂ ಪೂಜನೀಯ ಸ್ಥಾನವಿದೆ. ತುಳಸಿಯನ್ನು ಸಾಕ್ಷಾತ್ ಲಕ್ಷ್ಮಿ ದೇವಿಯ ಸ್ವರೂಪವೆಂದು ಹಾಗೂ ಭಗವಾನ್ ವಿಷ್ಣುವಿಗೆ ಅತ್ಯಂತ ಪ್ರಿಯವಾದದ್ದು ಎಂದು ಆರಾಧಿಸಲಾಗುತ್ತದೆ. ಸಾಮಾನ್ಯವಾಗಿ ತುಳಸಿಯನ್ನು ಕಟ್ಟೆಯಲ್ಲಿ ಬೀಜ ಬಿತ್ತಿ ಬೆಳೆಸಲಾಗುತ್ತದೆ. ಆದರೆ ನಿಮ್ಮ ಮನೆಯ ಅಂಗಳ ಅಥವಾ ಸುತ್ತಮುತ್ತ ಪರಿಸರದಲ್ಲಿ ನೀವು ನೆಡದೆಯೇ ತುಳಸಿ ಗಿಡವು ತಾನಾಗಿಯೇ ಬೆಳೆದರೆ, ಅದನ್ನು ಸಾಮಾನ್ಯ ಘಟನೆಯೆಂದು ನಿರ್ಲಕ್ಷಿಸಬೇಡಿ. ಇದು ಮನೆಗೆ ಸಾಕ್ಷಾತ್ ದೇವತಾ ಕೃಪೆ ಪ್ರಾಪ್ತಿಯಾಗಿರುವುದರ ದಿವ್ಯ ಸಂಕೇತವಾಗಿದೆ. ಮನೆಗೆ ತರಲಿದೆ ಅತಿಯಾದ…

Read More

ಹೈದರಾಬಾದ್ ನಿಮ್ಸ್ ಆಸ್ಪತ್ರೆ ಐತಿಹಾಸಿಕ ಸಾಧನೆ: 3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ – Kannada News | Hyderabad’s NIMS Leads with 1000 Robotic Surgeries, Boosting Public Healthcare

ಹೈದರಾಬಾದ್ ಆ. 4, 2026: ತೆಲಂಗಾಣದ ಪ್ರತಿಷ್ಠಿತ ಸರ್ಕಾರಿ ವೈದ್ಯಕೀಯ ಸಂಸ್ಥೆಯಾದ ಹೈದರಾಬಾದ್‌ನ ನಿಝಾಮ್ಸ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (NIMS) ವೈದ್ಯಕೀಯ ರಂಗದಲ್ಲಿ ಮತ್ತೊಂದು ಅಪರೂಪದ ಮೈಲಿಗಲ್ಲು ನೆಟ್ಟಿದೆ. ಕಳೆದ ಮೂರು ವರ್ಷಗಳಲ್ಲಿ ಆಸ್ಪತ್ರೆಯ ವೈದ್ಯರ ತಂಡವು 1,000 ರೋಬೋಟಿಕ್ ಶಸ್ತ್ರಚಿಕಿತ್ಸೆಗಳನ್ನು (Robotic Surgeries) ಯಶಸ್ವಿಯಾಗಿ ಪೂರ್ಣಗೊಳಿಸಿ ಹೊಸ ದಾಖಲೆ ನಿರ್ಮಿಸಿದೆ. ನಿಮ್ಸ್ ಆಸ್ಪತ್ರೆಯಲ್ಲಿ 2023 ರ ಆಗಸ್ಟ್ ತಿಂಗಳಿನಲ್ಲಿ ಪ್ರಥಮ ಬಾರಿಗೆ ಅತ್ಯಾಧುನಿಕ ರೋಬೋಟಿಕ್ ಶಸ್ತ್ರಚಿಕಿತ್ಸಾ ವಿಭಾಗಕ್ಕೆ ಚಾಲನೆ ನೀಡಲಾಗಿತ್ತು. ಅತ್ಯಂತ ಸಂಕೀರ್ಣವಾದ ಶಸ್ತ್ರಚಿಕಿತ್ಸೆಗಳನ್ನು…

Read More