Headlines

ಮುಂಗಾರು ಮಳೆಗೆ ಶುದ್ಧವಾದ ರಾಜ್ಯದ ಗಾಳಿ; ಗರಿಷ್ಠ ನಗರಗಳಲ್ಲಿ ‘ಉತ್ತಮ’ ಶ್ರೇಣಿ ದಾಖಲು – Kannada News | Bengaluru AQI ‘Good’: Monsoon Cleanses Air Across Karnataka, Safe for Outdoors

ಬೆಂಗಳೂರು, ಜೂ.13: ರಾಜ್ಯಾದ್ಯಂತ ಮುಂಗಾರು ಮಳೆ ಇರುವುದರಿಂದ ಕರ್ನಾಟಕದ ಬಹುತೇಕ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯದ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಹಾಗೂ ಜಾಗತಿಕ ವಾಯು ಗುಣಮಟ್ಟ ಟ್ರ್ಯಾಕರ್ ಪ್ರಕಟಿಸಿರುವ ಇಂದಿನ ವಾಯುಗುಣಮಟ್ಟದ ಪ್ರಕಾರ, ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಪ್ರಮುಖ ಜಿಲ್ಲೆಗಳಲ್ಲಿ ಹವಾಮಾನವು ಅತ್ಯಂತ ಸ್ವಚ್ಛ ಮತ್ತು ಆರೋಗ್ಯಕರವಾಗಿದೆ. ಸಿಲಿಕಾನ್ ಸಿಟಿಯಲ್ಲಿ ಇಂದು ವಾಯು ಗುಣಮಟ್ಟವು ಅತ್ಯುತ್ತಮ ಮಟ್ಟದಲ್ಲಿದೆ. ಕೇವಲ ಸಿಲ್ಕ್ ಬೋರ್ಡ್ ಮತ್ತು ಕಡಬೀಸನಹಳ್ಳಿಯಂತಹ ಕೆಲವು ಕಡೆಗಳಲ್ಲಿ ವಾಹನ…

Read More

ಮತ್ತೊಂದು ಬೆಲೆ ಏರಿಕೆ ಬಿಸಿ: ಗ್ಯಾಸ್ ಬೆನ್ನಲ್ಲೇ ಗಗನಕ್ಕೇರಿದ ಅಕ್ಕಿ ದರ, ಕೆಜಿಗೆ 10 ರಿಂದ 20 ರೂ. ಹೆಚ್ಚಳ – Kannada News | Rice Prices Skyrocket in Karnataka: Rates Increased by Rs 10 to Rs 20 Per KG; Check Out New Price List of Top Varieties

ಬೆಂಗಳೂರು, ಜೂನ್ 13: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ದಿನಬಳಕೆಯ ತರಕಾರಿ ಬೆಲೆ ಏರಿಕೆಯಿಂದ ಈಗಾಗಲೇ ಕಂಗಾಲಾಗಿರುವ ಜನಸಾಮಾನ್ಯರಿಗೆ ಇದೀಗ ಮತ್ತೊಂದು ಭಾರಿ ಆಘಾತ ಎದುರಾಗಿದೆ. ನಿತ್ಯದ ಊಟಕ್ಕೆ ಅತಿ ಅತ್ಯಗತ್ಯವಾಗಿರುವ ಅಕ್ಕಿಯ ಬೆಲೆಯಲ್ಲಿ (Rice Price) ದಿಢೀರ್ ಭಾರಿ ಏರಿಕೆ ಕಂಡುಬಂದಿದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ವಿವಿಧ ತಳಿಯ ಅಕ್ಕಿಗಳ ದರವು ಪ್ರತಿ ಕೆಜಿಗೆ 10 ರೂಪಾಯಿಯಿಂದ 20 ರೂಪಾಯಿಯವರೆಗೆ ದುಬಾರಿಯಾಗಿದ್ದು, ಮಧ್ಯಮ ಹಾಗೂ ಬಡ ವರ್ಗದ ಕುಟುಂಬಗಳ ಬಜೆಟ್ ಸಂಪೂರ್ಣ ಏರುಪೇರಾಗುವಂತೆ ಮಾಡಿದೆ….

Read More

ಕೇವಲ 1 ಕೋಟಿ ರೂ. ಕಲೆಕ್ಷನ್; ಬಾಕ್ಸ್ ಆಫೀಸ್​​ನಲ್ಲಿ ಡಿಸಾಸ್ಟರ್ ಆದ ಕಂಗನಾ ಸಿನಿಮಾ – Kannada News | Kangana Ranaut’s Bharat Bhagyavidhata Box Office Disaster, Day 1 Collection Shocks Fans

ಬಾಲಿವುಡ್‌ನ ವಿವಾದಿತ ಹಾಗೂ ಪ್ರತಿಭಾವಂತ ನಟಿ ಕಂಗನಾ ರಣಾವತ್ (Kangana Ranaut) ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಭಾರತ ಭಾಗ್ಯವಿಧಾತ’ ಸಿನಿಮಾ ಜೂನ್ 12ರಂದು ದೇಶಾದ್ಯಂತ ಬಿಡುಗಡೆಯಾಗಿದೆ. ಆದರೆ, ಚಿತ್ರಕ್ಕೆ ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷಿತ ಮಟ್ಟದ ಆರಂಭ ಸಿಕ್ಕಿಲ್ಲ. ಪ್ರೇಕ್ಷಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮೊದಲ ದಿನವೇ ಸಿನಿಮಾ ಕಲೆಕ್ಷನ್ ಮಾಡಲು ತೀವ್ರವಾಗಿ ಪರದಾಡಿದೆ. ಚಿತ್ರಮಂದಿರಗಳಲ್ಲಿ ಪ್ರೇಕ್ಷಕರ ಕೊರತೆ ಎದ್ದು ಕಾಣುತ್ತಿದ್ದು, ಸಿನಿಮಾ ಮೊದಲ ದಿನವೇ ಡಿಸಾಸ್ಟರ್ ಹಾದಿ ಹಿಡಿದಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಮೊದಲ ದಿನದ ಕಲೆಕ್ಷನ್…

Read More

Weather Report: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ – Kannada News | Karnataka Weather Update: Monsoon Intensifies, Coastal and Malenadu on High Alert

ಬೆಂಗಳೂರು, ಜೂ,13: ಕರ್ನಾಟಕದಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಇಂದು (ಶನಿವಾರ, ಜೂನ್ 13) ರಾಜ್ಯಾದ್ಯಂತ ಮಿಶ್ರ ಹವಾಮಾನ ವಾತಾವರಣ ಕಂಡುಬರಲಿದೆ. ಸದ್ಯ ರಾಜ್ಯದಲ್ಲಿ ಪ್ರಸ್ತುತ 24°C ತಾಪಮಾನ ದಾಖಲಾಗಿದ್ದು, ಭಾಗಶಃ ಬಿಸಿಲಿನ ವಾತಾವರಣವಿದೆ. ಆದರೆ ಮಧ್ಯಾಹ್ನದ ನಂತರ ಹವಾಮಾನದಲ್ಲಿ ತೀವ್ರ ಬದಲಾವಣೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ದೈನಂದಿನ ಮುನ್ಸೂಚನೆ ತಿಳಿಸಿದೆ. ಇಂದಿನ ಮುನ್ಸೂಚನೆಯ ಪ್ರಕಾರ, ಹಗಲಿನಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಶೇಕಡಾ 50 ರಷ್ಟು ಸಾಧ್ಯತೆಯಿದೆ. ಹಗಲಿನಲ್ಲಿ ಗರಿಷ್ಠ…

Read More

ನಿತ್ಯ ಭವಿಷ್ಯ: ಇಂದು ಈ ರಾಶಿಯವರು ಅನ್ಯರ ಕಾರ್ಯದಲ್ಲಿ ತೊಡಗಿ, ಸ್ವಕಾರ್ಯ ನಷ್ಟ – Kannada News | June 13 Daily Horoscope: Uncover Your Zodiac Predictions and Astrological Insights Today

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ಗ್ರೀಷ್ಮ ಋತುವಿನ ಅಧಿಕ ಜ್ಯೇಷ್ಠ ಮಾಸದ ಕೃಷ್ಣ ಪಕ್ಷದ ತ್ರಯೋದಶೀ ತಿಥಿಯ ಶನಿವಾರದಂದು ಅಧಿಕಾರಕ್ಕೆ ಪ್ರಯತ್ನ, ವಸ್ತು ದಾನ, ವಾಹನ ದುರಸ್ತಿ, ಲೆಕ್ಕಪತ್ರ ಸಿದ್ಧತೆ, ಅಸ್ಪಷ್ಟ ಚಿಂತನೆ, ಧಾರ್ಮಿಕ ನಂಬಿಕೆ ಇವೆಲ್ಲ ಈ ದಿನದ ಭವಿಷ್ಯ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಮೃಗಶಿರಾ, ವಾರ : ಶನಿ, ಪಕ್ಷ :…

Read More

ನಿಪಾ ವೈರಸ್ ಭೀತಿ ಹೆಚ್ಚಳ; ಕೇರಳ-ತಮಿಳುನಾಡು ಗಡಿಯಲ್ಲಿ ತೀವ್ರ ಕಟ್ಟೆಚ್ಚರ – Kannada News | Nipah Virus Scare; Intensifies High Alert Along Kerala Tamil Nadu Karnataka Border

ನವದೆಹಲಿ, ಜೂನ್ 12: ಕೇರಳದಲ್ಲಿ ನಿಪಾ (Nipah) ವೈರಸ್ ಹರಡಿದ ನಂತರ ರಾಜ್ಯ ಆರೋಗ್ಯ ಅಧಿಕಾರಿಗಳು ಕೇರಳ- ತಮಿಳುನಾಡು ಗಡಿಯಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. ಕರ್ನಾಟಕದ ಗಡಿಯಲ್ಲೂ ಹೆಚ್ಚಿನ ಅಲರ್ಟ್ ವಹಿಸಲಾಗಿದೆ. ಕೇರಳದಿಂದ ಬರುವ ಜನರಿಗೆ ಪರೀಕ್ಷೆ ನಡೆಸಿದ ನಂತರವೇ ತಮಿಳುನಾಡಿಗೆ ಪ್ರವೇಶಿಸಲು ಅವಕಾಶ ನೀಡಲಾಗುತ್ತಿದೆ. ಕೇರಳದ ಕೋಝಿಕ್ಕೋಡ್‌ನಲ್ಲಿ ಒಬ್ಬ ವ್ಯಕ್ತಿಗೆ ನಿಪಾ ವೈರಸ್ ತಗುಲಿರುವುದು ದೃಢಪಟ್ಟಿದೆ . ಆತನ ಸಂಪರ್ಕಕ್ಕೆ ಬಂದ ಸುಮಾರು 77 ಜನರನ್ನು ಪ್ರತ್ಯೇಕಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪರಿಸ್ಥಿತಿಯಲ್ಲಿ, ಕೇರಳದ ನೆರೆಯ ರಾಜ್ಯಗಳಾದ…

Read More

ಅಮರನಾಥ ಯಾತ್ರೆ ಭದ್ರತೆ ಪರಿಶೀಲನೆ; ಯಾತ್ರಾರ್ಥಿಗಳಿಗೆ ಹೆಚ್ಚಿನ ರಕ್ಷಣೆ ನೀಡಲು ಅಮಿತ್ ಶಾ ಆದೇಶ – Kannada News | Home Minister Amit Shah Reviews Amarnath Yatra Preparation and Security in delhi

ನವದೆಹಲಿ, ಜೂನ್ 12: ಅಮರನಾಥ ಯಾತ್ರೆಯ ಭದ್ರತೆ ಕುರಿತು ಗೃಹ ಸಚಿವ ಅಮಿತ್ ಶಾ (Amit Shah) ಅವರು ಉನ್ನತ ಮಟ್ಟದ ಸಭೆ ನಡೆಸಿದರು. ಇದರಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಸೇನಾ ಮುಖ್ಯಸ್ಥರಂತಹ ಅಧಿಕಾರಿಗಳು ಭಾಗವಹಿಸಿದ್ದರು. ಈ ಯಾತ್ರೆಯ ಮಾರ್ಗದಲ್ಲಿ ಬಹು-ಪದರದ ಭದ್ರತಾ ಗ್ರಿಡ್ ಸ್ಥಾಪನೆ, ಡ್ರೋನ್‌ಗಳು ಮತ್ತು ಸಿಸಿಟಿವಿಗಳಂತಹ ಆಧುನಿಕ ತಂತ್ರಜ್ಞಾನಗಳ ವ್ಯಾಪಕ ಬಳಕೆ ಮತ್ತು ಎಲ್ಲಾ ಭದ್ರತಾ ಸಂಸ್ಥೆಗಳ ನಡುವೆ ಸಮನ್ವಯವನ್ನು ಸುಧಾರಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಯಾತ್ರಿಕರಿಗೆ ಅತ್ಯಂತ…

Read More

‘ಕಾಲಾ ಹಿರಣ್’ ಚಿತ್ರದ ತಡೆ ಕೋರಿ ಸಲ್ಮಾನ್ ಖಾನ್ ಅರ್ಜಿ: ದೆಹಲಿ ಹೈಕೋರ್ಟ್‌ನಲ್ಲಿ ಜೂನ್ 19ರಂದು ವಿಚಾರಣೆ – Kannada News | Salman Khan Vs Kala Hiran Case Delhi High Court to hear actors Plea on 19 June

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ 1998ರ ಕೃಷ್ಣಮೃಗ ಬೇಟೆ ಪ್ರಕರಣದ ಹಿನ್ನೆಲೆಯನ್ನು ಆಧರಿಸಿ ಸಿದ್ಧವಾಗುತ್ತಿರುವ ‘ಕಾಲಾ ಹಿರಣ್: ದಿ ಬ್ಯಾಟಲ್ ಫಾರ್ ಲೆಗಸಿ’ (Kala Hiran: The Battle for Legacy) ಸಿನಿಮಾ ವಿವಾದ ಈಗ ನ್ಯಾಯಾಲಯದ ಅಂಗಳ ತಲುಪಿದೆ. ಸಲ್ಮಾನ್ ಖಾನ್ ಸಲ್ಲಿಸಿರುವ ತುರ್ತು ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಜೂನ್ 19ಕ್ಕೆ ನಿಗದಿಪಡಿಸಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸಲ್ಮಾನ್ ಖಾನ್ (Salman Khan) ಮತ್ತು ‘ಕಾಲಾ ಹಿರಣ್’ ಸಿನಿಮಾ ನಿರ್ಮಾಪಕ ನಡುವೆ…

Read More

IND vs AFG: ಧರ್ಮಶಾಲಾದಲ್ಲಿ ಭಾರೀ ಮಳೆ; ಮೊದಲ ಏಕದಿನ ಪಂದ್ಯ ನಡೆಯುವುದು ಅನುಮಾನ! – Kannada News | IND vs AFG ODI: Rain Threatens Dharamshala Opener; Match Preview and Weather Update

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಾಳೆಯಿಂದ ಪ್ರಾರಂಭವಾಗಲಿದೆ. ಉಭಯ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯ ಜೂನ್ 13 ರಂದು ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಆದಾಗ್ಯೂ, ಈ ಪಂದ್ಯ ನಡೆಯುವುದು ಅನುಮಾನವಾಗಿದೆ. ಏಕೆಂದರೆ ಪಂದ್ಯ ಪ್ರಾರಂಭವಾಗುವ ಮೊದಲೇ, ಧರ್ಮಶಾಲಾದಲ್ಲಿ ಭಾರೀ ಮಳೆಯಾಗುತ್ತಿದ್ದು (Rain threat Dharamshala), ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆಗಳಿವೆ. ಪಂದ್ಯದ ದಿನ ಎಲ್ಲೋ ಅಲರ್ಟ್ ಧರ್ಮಶಾಲಾದಲ್ಲಿ ಇಂದು ಅಂದರೆ…

Read More

ಬ್ರೇನ್ ಟ್ಯೂಮರ್ ಲಕ್ಷಣಗಳು ಹೇಗಿರುತ್ತೆ ಗೊತ್ತಾ? ಮೈಗ್ರೇನ್ ಅಥವಾ ಸ್ಟ್ರೆಸ್ ಎಂದು ನಿರ್ಲಕ್ಷ್ಯ ಮಾಡದಿರಿ – Kannada News | Early Signs Of Brain Tumor That People Commonly Ignore

ಇತ್ತೀಚಿನ ದಿನಗಳಲ್ಲಿ ತಲೆನೋವು, ಒತ್ತಡ ಮತ್ತು 0 (Migraine) ಸಮಸ್ಯೆಗಳು ಸಾಮಾನ್ಯವಾಗಿವೆ. ಆದರೆ ಕೆಲವೊಮ್ಮೆ ಇದೇ ಲಕ್ಷಣಗಳು ಬ್ರೇನ್ ಟ್ಯೂಮರ್ (Brain Tumor) ಎಂಬ ಗಂಭೀರ ಸಮಸ್ಯೆಯ ಸೂಚನೆಯಾಗಿರಬಹುದು. ಹೌದು, ಆರಂಭಿಕ ಹಂತದಲ್ಲಿ ಬ್ರೇನ್ ಟ್ಯೂಮರ್ ಲಕ್ಷಣಗಳು ಸಾಮಾನ್ಯ ತಲೆನೋವಿನಂತೆ ಕಾಣುವುದರಿಂದ ಹಲವರು ಇದನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ನ್ಯೂರೋ ಸರ್ಜನ್‌ಗಳ ಪ್ರಕಾರ, ನಿರಂತರ ತಲೆನೋವು, ದೃಷ್ಟಿ ಸಮಸ್ಯೆ, ವಾಂತಿ, ಸಮತೋಲನ ಕಳೆದುಕೊಳ್ಳುವುದು ಅಥವಾ ಮಾತಿನಲ್ಲಿ ತೊಂದರೆ ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಅಗತ್ಯ. ಹಾಗಾದರೆ ಸಾಮಾನ್ಯ ತಲೆನೋವು…

Read More