ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್

ಕ್ಯಾಪ್ಟನ್ಸಿ ಟಾಸ್ಕ್ ಈ ವಾರ ತುಂಬಾನೇ ಮುಖ್ಯ. ಈ ಬಾರಿ ಗೆದ್ದವರು ನೇರವಾಗಿ ಫಿನಾಲೆ ವಾರಕ್ಕೆ ಆಯ್ಕೆ ಆಗುತ್ತಾರೆ. ಇದಕ್ಕಾಗಿ ಭಾರೀ ಫೈಟ್ ನಡೆಯುತ್ತಿದೆ. ಈ ಟಾಸ್ಕ್​​ಗೆ ಧ್ರುವಂತ್ ಹಾಗೂ ಕಾವ್ಯಾ ಅವರನ್ನು ಉಸ್ತುವಾರಿ ಆಗಿ ನೇಮಕ ಮಾಡಲಾಗಿತ್ತು. ಇಬ್ಬರ ಮಧ್ಯೆ ಕಿರಿಕ್ ಆಗಿದೆ. ‘ಬಾಯಿ ಮುಚ್ಕೊಂಡು ಕೂತ್ಗೊ’ ಎಂದು ಕಾವ್ಯಾಗೆ ಧ್ರುವಂತ್ ಅವಾಜ್ ಹಾಕಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

13 ಕಿಲೋ ಮೀಟರ್ ಪಾದಯಾತ್ರೆ ಮಾಡಿದ 6 ವರ್ಷದ ಬಾಲಕ! – Kannada News | 6 Year Old Samarth’s 13km Barefoot Pilgrimage to Kuruvatti Basaveshwara Jatre

ಹಾವೇರಿ, ಫೆಬ್ರವರಿ 17: ಕುರವತ್ತಿ ಬಸವೇಶ್ವರ ಜಾತ್ರೆ ಅಂಗವಾಗಿ ಹಾವೇರಿ ತಾಲೂಕಿನ ಗುತ್ತಲ ಗ್ರಾಮದ 6 ವರ್ಷದ ಸಮರ್ಥ ಶಿವಯೋಗಿ ಕಾಗಿನಲ್ಲಿ ಸುಮಾರು 13 ಕಿಮೀ ದೂರವನ್ನು ಬರಿಗಾಲಿನಲ್ಲಿ ಪಾದಯಾತ್ರೆ ನಡೆಸಿ ಜನರ ಗಮನ ಸೆಳೆದಿದ್ದಾನೆ. ಎರಡೂವರೆ ಗಂಟೆಯಲ್ಲಿ ಗುರಿ ತಲುಪಿದ ಬಾಲಕ ಕುಟುಂಬದವರೊಂದಿಗೆ ರಥೋತ್ಸವದಲ್ಲಿ ಭಾಗಿಯಾಗಿದ್ದು, ಭಕ್ತರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ. ವರದಿ: ಅಣ್ಣಪ್ಪ ಬಾರ್ಕಿ, ಟಿವಿ9 ಬೆಂಗಳೂರು ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.     Source link

Read More

‘ಕಲ್ಕಿ 2898 AD’ ಚಿತ್ರಕ್ಕೆ ಹೀರೋಗಿಂತಲೂ ಹೆಚ್ಚು ಸಂಭಾವನೆ ಪಡೆದ ಕಮಲ್ ಹಾಸನ್

2024ರ ಬ್ಲಾಕ್‌ ಬಸ್ಟರ್ ಸಿನಿಮಾ ‘ಕಲ್ಕಿ 2898 AD’ (Kalki 2898 AD) ಕೇವಲ ದೃಶ್ಯ ವೈಭವದಿಂದ ಮಾತ್ರವಲ್ಲದೇ, ಅದರಲ್ಲಿ ನಟಿಸಿದ ಕಲಾವಿದರ ಸಂಭಾವನೆಯ ವಿಚಾರವಾಗಿಯೂ ಈಗ ಸುದ್ದಿಯಲ್ಲಿದೆ. ಪ್ರಭಾಸ್, ಅಮಿತಾಭ್ ಬಚ್ಚನ್, ದೀಪಿಕಾ ಪಡುಕೋಣೆ ಅವರಂತಹ ದಿಗ್ಗಜರ ನಡುವೆ, ತಮಿಳಿನ ಸ್ಟಾರ್ ಹೀರೋ ಕಮಲ್ ಹಾಸನ್ (Kamal Haasan) ಅವರು ಪಡೆದ ಸಂಭಾವನೆ ಎಷ್ಟು ಎಂಬ ಕುತೂಹಲಕ್ಕೆ ಈಗ ಅವರ ಆಪ್ತ ಗೆಳೆಯ ಯುಗಿ ಸೇತು ತೆರೆ ಎಳೆದಿದ್ದಾರೆ. ಕಮಲ್ ಹಾಸನ್ ಅವರ ದಶಕಗಳ ಕಾಲದ…

Read More

ಎನ್​ವಿಡಿಯಾದ ಭಾರತೀಯ ಉದ್ಯೋಗಿಗಳಿಗೆ ಭರ್ಜರಿ ಕೊಡಗೆ; ಒಂದು ಕೋಟಿ ರೂವರೆಗೆ ಸ್ಟಾಕ್ ಗ್ರಾಂಟ್ – Kannada News | Nvidia’s Rs 1 Cr Stock Grant for Indian Employees: AI Talent Retention Strategy

ಬೆಂಗಳೂರು, ಏಪ್ರಿಲ್ 14: ಕೃತಕ ಬುದ್ಧಿಮತ್ತೆ (AI) ಮತ್ತು ಚಿಪ್ ಡಿಸೈನಿಂಗ್ ಕ್ಷೇತ್ರದಲ್ಲಿ ಜಾಗತಿಕ ಮುಂಚೂಣಿಯಲ್ಲಿರುವ ಎನ್​ವಿಡಿಯಾ (Nvidia) ಕಂಪನಿಯು ತನ್ನ ಭಾರತೀಯ ಉದ್ಯೋಗಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಭಾರತ ಮೂಲದ ಹೆಚ್ಚಿನ ಉದ್ಯೋಗಿಗಳಿಗೆ ಒನ್ ಟೈಮ್ ಸ್ಪೆಷಲ್ ‘ಸ್ಟಾಕ್ ಗ್ರಾಂಟ್’ (ಷೇರುಗಳ ಹಂಚಿಕೆ) ಘೋಷಿಸಲಾಗಿದೆ. ಇದರ ಮೌಲ್ಯ 5 ಲಕ್ಷ ರೂನಿಂದ 1 ಕೋಟಿ ರೂವರೆಗಿದೆ ಎನ್ನಲಾಗಿದೆ. ಏನಿದು ‘ಜೆನ್ಸನ್ ಸ್ಪೆಷಲ್ ಗ್ರಾಂಟ್’? ಎನ್​ವಿಡಿಯಾದ ಸಿಇಒ ಜೆನ್ಸನ್ ಹುವಾಂಗ್ ಅವರು 2024…

Read More

Ashes 2025: ಮೂರಕ್ಕೆ ಮೂರು… ಆಸ್ಟ್ರೇಲಿಯಾ ಪಾಲಾದ ಆ್ಯಶಸ್

ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಸರಣಿಯ ಮೂರನೇ ಪಂದ್ಯದಲ್ಲೂ ಆಸ್ಟ್ರೇಲಿಯಾ ತಂಡ ಗೆಲುವು ಸಾಧಿಸಿದೆ. ಈ ಜಯದೊಂದಿಗೆ ಆಸೀಸ್ ಪಡೆ ಆ್ಯಶಸ್ ಸರಣಿಯನ್ನು ವಶಪಡಿಸಿಕೊಂಡಿದೆ. ಇದಕ್ಕೂ ಮುನ್ನ ನಡೆದ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡ ತಲಾ 8 ವಿಕೆಟ್​ಗಳ ಜಯ ಸಾಧಿಸಿತ್ತು. ಇದೀಗ ಮೂರನೇ ಪಂದ್ಯದಲ್ಲಿ 82 ರನ್​ಗಳ ಗೆಲುವು ದಾಖಲಿಸಿದೆ. ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 371 ರನ್ ಕಲೆಹಾಕಿದರೆ, ಇಂಗ್ಲೆಂಡ್ 286…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 7ರ ದಿನಭವಿಷ್ಯ – Kannada News | Daily Horoscope Feb 7: Numerology Insights for Birth Numbers 4, 5, 6 & Rahu Kala Tip

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 7ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ನಿಮ್ಮ ತಿಳಿವಳಿಕೆ- ಅನುಭವ- ಜ್ಞಾನಕ್ಕೆ ಹಾಗೂ ಅದರ ಸರಿಯಾದ ಬಳಕೆಗೆ ಉತ್ತಮವಾದ ಪ್ರತಿಫಲ ದೊರೆಯಲಿದೆ. ವ್ಯಾಪಾರದ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ನೀವು ಕೈಗೊಳ್ಳುವ ಪ್ರಯಾಣವು ಲಾಭದಾಯಕ ಆಗಲಿದೆ. ಅತಿಯಾದ ಖರ್ಚು ಮಾಡುವ ಪ್ರವೃತ್ತಿಯನ್ನು ನಿಯಂತ್ರಿಸಿಕೊಳ್ಳುವುದು ಮುಖ್ಯ….

Read More

ಬಿಳಿ ಬಟ್ಟೆಯ ಮೇಲಿನ ಹಠಮಾರಿ ಕಲೆಗಳನ್ನು ಸುಲಭವಾಗಿ ಹೋಗಲಾಡಿಸಲು ಇಲ್ಲಿವೆ ಸರಳ ಉಪಾಯ – Kannada News | Here are some simple tips to easily remove stubborn stains from white clothes

ಇತರೆ ಬಣ್ಣದ ಬಟ್ಟೆಗಳಿಗೆ ಹೋಲಿಸಿದರೆ ಬಿಳಿ ಬಟ್ಟೆಗಳ (white clothes) ಮೇಲೆ  ಸುಲಭವಾಗಿ ಕಲೆಗಳಾಗುತ್ತದೆ. ಎಣ್ಣೆ, ಪದಾರ್ಥ ಶಾಯಿ, ಚಹಾ ಕಲೆಗಳು, ಬಣ್ಣಗಳು ಸುಲಭವಾಗಿ ಬಿಳಿ ಬಟ್ಟೆಯ ಮೇಲೆ ಅಂಟಿಕೊಳ್ಳುತ್ತದೆ. ಈ ಸಣ್ಣ ಕಲೆ ಕೂಡ ಬಿಳಿ ಬಟ್ಟೆಯ ಅಂದವನ್ನೇ ಹಾಳು ಮಾಡುತ್ತದೆ. ಜೊತೆಗೆ ಕಲೆಗಳನ್ನು ತೊಡೆದುಹಾಕುವುದು ಕೂಡ ದೊಡ್ಡ ಸವಾಲಿನ ಸಂಗತಿ. ಹೌದು ಬಿಳಿ ಬಟ್ಟೆಯ ಮೇಲೆ ಕಲೆಯಾದ್ರೆ ಎಷ್ಟೇ ತಿಕ್ಕಿದ್ರೂ ಸಹ ಆ ಕಲೆಗಳು ಮಾತ್ರ ಹೋಗುವುದೇ ಇಲ್ಲ. ಅಲ್ಲದೆ  ಪದೇ ಪದೇ ತೊಳೆದ…

Read More

IPL 2026: ಚಿನ್ನಸ್ವಾಮಿಯಲ್ಲಿ ಪಂದ್ಯಗಳನ್ನಾಡಲು ಒಪ್ಪಿಗೆ ಸೂಚಿಸಿದ ಆರ್​ಸಿಬಿ ಫ್ರಾಂಚೈಸಿ..! ಆದರೆ? – Kannada News | Breaking! RCB to Play All IPL 2026 Home Matches at Bengaluru’s Chinnaswamy Stadium

19ನೇ ಆವೃತ್ತಿಯ ಐಪಿಎಲ್‌ (IPL 2026) ಆರಂಭಕ್ಕೆ ದಿನಗಳ ಏಣಿಕೆ ಶುರುವಾಗಿದೆ ಹೊಸ ಸೀಸನ್ ಮಾರ್ಚ್ 26 ರಂದು ಪ್ರಾರಂಭವಾಗಲಿದೆ. ಆದರೆ ಅದಕ್ಕೂ ಮೊದಲು ಅಭಿಮಾನಿಗಳ ಮನದಲ್ಲಿ ಮೂಡಿರುವ ಪ್ರಮುಖ ಪ್ರಶ್ನೆಯೆಂದರೆ, ಹಾಲಿ ಚಾಂಪಿಯನ್ ಆರ್​ಸಿಬಿ (RCB) ತನ್ನ ತವರು ಪಂದ್ಯಗಳನ್ನು ಬೆಂಗಳೂರಿನಲ್ಲಿ ಆಡುತ್ತದೆಯೇ? ಎಂಬುದು. ಏಕೆಂದರೆ ಪಂದ್ಯಾವಳ ಸನಿಹವಾಗುತ್ತಾ ಬಂದರೂ ಆರ್​ಸಿಬಿ ಫ್ರಾಂಚೈಸಿ ಮಾತ್ರ ತನ್ನ ತವರು ನೆಲವನ್ನು ಇದುವರೆಗೂ ಖಚಿತಪಡಿಸಿರಲಿಲ್ಲ. ಆದರೀಗ ಅಭಿಮಾನಿಗಳಿಗೆ ಸಂತಸದ ಸುದ್ದಿಯೊಂದು ಸಿಕ್ಕಿದ್ದು, ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ – Kannada News | Bengaluru temperature:Light rain in south part of karnataka

ರಾಜ್ಯದಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಬೆಂಗಳೂರು, ಜನವರಿ 02: ಎರಡು ದಿನಗಳಿಂದ ದಕ್ಷಿಣ ಒಳನಾಡಿನ ಕೆಲವೆಡೆ ಲಘು ಮಳೆಯಾಗುವ (Weather Forecast) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು. ಹಾಗೆಯೇ ಇಂದೂ ಸಹ ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಮಳೆ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ…

Read More

ಕೋಗಿಲು ನಿರಾಶ್ರಿತರ ಮೇಲೆ ಬಹುದೊಡ್ಡ ಅನುಮಾನ: ಒತ್ತುವರಿದಾರರ ಜನ್ಮಜಾಲಾಡಲು ಮುಂದಾದ ಜಿಲ್ಲಾಡಳಿತ, ಪೊಲೀಸ್ – Kannada News | Kogilu Eviction Row: Major Doubts Over Displaced Families, Police and District Administration Begin Verification Drive

ಬೆಂಗಳೂರು, ಜನವರಿ 2: ಕೋಗಿಲು ಲೇಔಟ್‌ನಲ್ಲಿನ (Kogilu Layout) ಸರ್ಕಾರಿ ಜಾಗ ಒತ್ತುವರಿ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರಿಗೆ ಪುನರ್ವಸತಿ ಒದಗಿಸುವ ಕರ್ನಾಟಕ (Karnataka) ಕಾಂಗ್ರೆಸ್ ಸರ್ಕಾರದ ಯೋಜನೆಯ ನಡುವೆ ಮಹತ್ವದ ಬೆಳವಣಿಗೆ ನಡೆದಿದೆ. ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿರುವವರ ಕುರಿತು ಗಂಭೀರ ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಪರಿಶೀಲನೆಗೆ ಮುಂದಾಗಿವೆ. ಪುನರ್ವಸತಿ ಯೋಜನೆಯಡಿ ಅರ್ಜಿ ಸಲ್ಲಿಸಿರುವ ವಸೀಮ್ ಲೇಔಟ್ ಹಾಗೂ ಫಕೀರ್ ಲೇಔಟ್‌ನ ಸಂತ್ರಸ್ತರ ಪೈಕಿ ಕೆಲವರು ಬಾಂಗ್ಲಾದೇಶ (Bangladesh) ಮೂಲದವರಾಗಿರಬಹುದೆಂಬ…

Read More