Headlines

ವಿಜಯಪುರದಲ್ಲಿ ಮತ್ತೆ ಗುಂಡಿನ ಸದ್ದು: 6 ಸುತ್ತು ಫೈರಿಂಗ್ ಮಾಡಿ ಗ್ರಾ.ಪಂ ಸದಸ್ಯನ ಹತ್ಯೆ – Kannada News | Vijayapura: Gram Panchayat Member Brutally Murdered with 6 Rounds Fired and Stones

ವಿಜಯಪುರ, ಏಪ್ರಿಲ್​ 14: ನಗರದಲ್ಲಿ ಮತ್ತೆ ಗುಂಡಿನ ಸದ್ದು (Gun Fire) ಕೇಳಿ ಬಂದಿದೆ. 6 ಸುತ್ತು ಗುಂಡು ಹಾರಿಸಿದ್ದಲ್ಲದೆ ಕಲ್ಲು ಎತ್ತಿಹಾಕಿ ಗ್ರಾಮ ಪಂಚಾಯಿತಿ ಸದಸ್ಯನನ್ನು ದುರುಳರು ಭೀಕರವಾಗಿ ಹತ್ಯೆ ಮಾಡಿರುವಂತಹ ಘಟನೆ ವಿಜಯಪುರದ ಹೊರಭಾಗದ ಅಲಿಯಾಬಾದ್ ಬಳಿ ನಡೆದಿದೆ. ತಾಂಗರುನ ದೊಡ್ಡಿ ನಿವಾಸಿ ರಾಜು ಹತ್ಯೆಗೊಳಗಾದ ವ್ಯಕ್ತಿ. ಸದ್ಯ ಸ್ಥಳಕ್ಕೆ ವಿಜಯಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. Source link

Read More

ಅಂಬರೀಷ್ ಬೈದರೂ ಜನರಿಗೆ ಏಕೆ ಇಷ್ಟ ಆಗುತ್ತಿತ್ತು? ವಿವರಿಸಿದ್ದ ರೆಬೆಲ್ ಸ್ಟಾರ್ – Kannada News | Rebel Star Ambareesh: Why Fans Loved His Scolding and Unique Personality

ನಟ ಅಂಬರೀಷ್ ಅವರು ಇಂದು ನಮ್ಮ ಜೊತೆ ಇಲ್ಲ ಎಂಬುದು ದುಃಖದ ವಿಷಯ. ಅವರು ನಟನಾಗಿ, ರಾಜಕಾರಣಿ ಆಗಿ ಇಷ್ಟ ಆಗಿದ್ದರು. ಅವರು ನಮ್ಮನ್ನು ಅಗಲಿ ಹಲವು ವರ್ಷಗಳೇ ಕಳೆದಿವೆ. ಅಂಬರೀಷ್ ಅವರುದ್ದು ಭಿನ್ನ ವ್ಯಕ್ತಿತ್ವ ಆಗಿತ್ತು. ಅವರು ಬೈದರೂ ಜನರಿಗೆ ಇಷ್ಟ ಆಗುತ್ತಿತ್ತು. ಅದು ಹೇಗೆ ಮತ್ತು ಏಕೆ ಎಂಬುದನ್ನು ಸ್ವತಃ ಅಂಬರೀಷ್ ಅವರೇ ವಿವರಿಸಿದ್ದರು. ಆ ಬಗ್ಗೆ ಇಲ್ಲಿದೆ ವಿವರ. ಎಲ್ಲ ಹೀರೋಗಳು ಪ್ರೀತಿ ತೋರಿಸುತ್ತಾ ಇದ್ದಿದ್ದು ತಮ್ಮ ಪ್ರೀತಿಯ ಮಾತುಗಳಿಂದ. ಆದರೆ, ಅಂಬರೀಷ್…

Read More

ರೋಹಿತ್ ಶರ್ಮಾ ಕಣಕ್ಕಿಳಿಯದಿರಲು ಇದುವೇ ಅಸಲಿ ಕಾರಣ! – Kannada News | Why rohit sharma is not playing in ipl 2026

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡವು ಈಗಾಗಲೇ 8 ಪಂದ್ಯಗಳನ್ನಾಡಿದೆ. ಈ ಎಂಟು ಮ್ಯಾಚ್​ಗಳಲ್ಲಿ ರೋಹಿತ್ ಶರ್ಮಾ (Rohit Sharma) ಕಾಣಿಸಿಕೊಂಡಿರುವುದು ಮೊದಲ ನಾಲ್ಕು ಪಂದ್ಯಗಳಲ್ಲಿ ಮಾತ್ರ. ಇದಾದ ಬಳಿಕ ಸತತ ನಾಲ್ಕು ಪಂದ್ಯಗಳಿಂದ ಹೊರಗುಳಿದಿದ್ದಾರೆ. ಇದಾಗ್ಯೂ ಪ್ರತಿ ಪಂದ್ಯದ ವೇಳೆ ರೋಹಿತ್ ಶರ್ಮಾ ಡ್ರೆಸ್ಸಿಂಗ್ ರೂಮ್​ ಹಾಗೂ ಡಗೌಟ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿಯೇ ಹಿಟ್​ಮ್ಯಾನ್ ಯಾಕೆ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುತ್ತಿಲ್ಲ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಇಲ್ಲಿದೆ ಉತ್ತರ… ಏಪ್ರಿಲ್…

Read More

‘ಡೆವಿಲ್’ ಬಳಿಕ ರೇಟಿಂಗ್ ಕೊಡದಂತೆ ಕೋರ್ಟ್​​ನಿಂದ ಆರ್ಡರ್ ತಂದ ‘45’, ‘ಮಾರ್ಕ್​​’ – Kannada News | Kannada Films Block BookMyShow Ratings: Mark and 45 Use Court Order to Combat Hate Reviews

ಬುಕ್ ಮೈ ಶೋ ಮೊದಲಾದ ರೇಟಿಂಗ್ ನೋಡಿ ಜನರು ಸಿನಿಮಾ ವೀಕ್ಷಿಸಲು ತೆರಳೋದು ಸಾಮಾನ್ಯ. ಆದರೆ, ಈಗ ಅದಕ್ಕೆ ಬ್ರೇಕ್ ಬೀಳುತ್ತಿದೆ. ಬುಕ್ ಮೈ ಶೋನಲ್ಲಿ ಬರೋ ರೇಟಿಂಗ್ ಎಂದು ಹೇಳಲು ಸಾಧ್ಯವಾಗದ ಪರಿಸ್ಥಿತಿ ಇದೆ. ದ್ವೇಷದ ಕಾರಣಕ್ಕೆ ಅನೇಕರು ಸುಳ್ಳು ರೇಟಿಂಗ್ ಕೊಟ್ಟ ಉದಾಹರಣೆ ಇದೆ. ಇದೇ ಕಾರಣದಿಂದ ಸಿನಿಮಾ ತಂಡದವರು ಈ ವಿಷಯದಲ್ಲಿ ಎಚ್ಚೆತ್ತುಕೊಳ್ಳುತ್ತಿದ್ದಾರೆ. ಈಗ ‘45’ (45 Movie) ಹಾಗೂ ‘ಮಾರ್ಕ್’ ಟೀಂ ಇದೇ ತಂತ್ರ ಉಪಯೋಗಿಸಿದೆ. ಡಿಸೆಂಬರ್ 11ರಂದು ತೆರೆಗೆ ಬಂದ…

Read More

ಅಶ್ಲೀಲ ಹಾಡಿನ ವಿವಾದ: ಕ್ಷಮೆ ಕೇಳಿ, 50 ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸಹಾಯ ಮಾಡಲು ಮುಂದಾದ ಬಾದ್​ಶಾ

ವಿಭಿನ್ನ ರ‍್ಯಾಪ್ ಹಾಡುಗಳ ಮೂಲಕ ಜನಪ್ರಿಯರಾದ ಗಾಯಕ ಬಾದ್‌ಶಾ ಅವರು ಇತ್ತೀಚೆಗೆ ‘ಟಟೀರಿ’ (Tateeree) ಹಾಡಿನಿಂದ ದೊಡ್ಡ ವಿವಾದ ಮಾಡಿಕೊಂಡಿದ್ದರು. ಆ ಹಾಡಿನಲ್ಲಿ ಅಶ್ಲೀಲತೆ ಇದೆ ಎಂಬ ಕಾರಣಕ್ಕೆ ಭಾರಿ ವಿರೋಧ ವ್ಯಕ್ತವಾಗಿತ್ತು. ಅಲ್ಲದೇ, ಆ ಹಾಡನ್ನು ಡಿಲೀಟ್ ಮಾಡಿಸಲಾಗಿತ್ತು. ಈ ವಿವಾದಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ (NCW) ಮುಂದೆ ಹಾಜರಾದ ಬಾದ್​ಶಾ (Badshah) ಅವರು ಕ್ಷಮೆಯಾಚಿಸಿದ್ದಾರೆ. ಹಾಡಿನಲ್ಲಿರುವ ಅಶ್ಲೀಲತೆ ಮತ್ತು ಅಸಭ್ಯ ಸಾಹಿತ್ಯದ ಕುರಿತು ಆಯೋಗವು ನೀಡಿದ್ದ ಸಮನ್ಸ್‌ಗೆ ಪ್ರತಿಕ್ರಿಯೆಯಾಗಿ ಅವರು ಈ ಕ್ರಮ…

Read More

‘ಡಕಾಯತ್’ ಸಿನಿಮಾ ಆಫರ್ ಮೊದಲು ಹೋಗಿದ್ದು ದಕ್ಷಿಣದ ಈ ಸ್ಟಾರ್ ನಟನಿಗೆ

‘ಡಕಾಯತ್’ ಸಿನಿಮಾದಲ್ಲಿ ಟಾಲಿವುಡ್‌ನ ಯುವ ಮತ್ತು ಪ್ರತಿಭಾನ್ವಿತ ನಾಯಕ ಅಡಿವಿ ಶೇಷ್ ನಟಿಸಿದ್ದಾರೆ. ಶನಿಲ್ ಡಿಯೋ ನಿರ್ದೇಶನದ ಈ ಲವ್ ಮತ್ತು ಆಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ಮೃಣಾಲ್ ಠಾಕೂರ್ ನಾಯಕಿ. ಬಾಲಿವುಡ್ ನಿರ್ದೇಶಕ-ನಟ ಅನುರಾಗ್ ಕಶ್ಯಪ್ ಕೂಡ ಈ ಚಿತ್ರದ ಮೂಲಕ ತೆಲುಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಶಕ್ತಿಶಾಲಿ ಖಳನಾಯಕನ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಇಂದು (ಏಪ್ರಿಲ್ 10) ರಿಲೀಸ್ ಆಗಿದೆ. ಈ ಸಿನಿಮಾದ ಆಫರ್ ಹೋಗಿದ್ದು ಮೊದಲು ಯುವ ಹೀರೋಗೆ….

Read More

ಬಸ್ಸಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಇನ್ಮುಂದೆ ಆಧಾರ್ ಬದಲಿಗೆ ಸ್ಮಾರ್ಟ್​ಕಾರ್ಡ್ – Kannada News | Karnataka cabinet Approves Smart Card for Free Bus Travel for Women, Replaces Aadhaar Requirement

ಬೆಂಗಳೂರು, ಫೆಬ್ರವರಿ 13: ಕರ್ನಾಟಕ ಸಾರಿಗೆ ಬಸ್​ಗಳಲ್ಲಿ ಆಧಾರ್ ಕಾರ್ಡ್ ತೋರಿಸಿ ಉಚಿತವಾಗಿ ಪ್ರತಿನಿತ್ಯ ಲಕ್ಷಾಂತರ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ. ಈಗ ಆಧಾರ್ ಬದಲಿಗೆ ಶಕ್ತಿ ಯೋಜನೆಯಡಿ (Shakti Scheme) ಸ್ಮಾರ್ಟ್‌ ಕಾರ್ಡ್‌ (Smart Card) ವಿತರಣೆಗೆ ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಇದರ ಜತೆಗೆ, ಹಲವು ಮತ್ವದ ನಿರ್ಣಯಗಳನ್ನು ಕ್ಯಾಬಿನೆಟ್​​ನಲ್ಲಿ ಕೈಗೊಳ್ಳಲಾಗಿದೆ. ಮಹಿಳೆಯರ ಉಚಿತ ಪ್ರಯಾಣಕ್ಕೆ 4 ಸಾರಿಗೆ ನಿಗಮಗಳು ಸ್ಮಾರ್ಟ್​ಕಾರ್ಡ್ ವಿತರಿಸಲಿವೆ. ಶಕ್ತಿ ಸ್ಮಾರ್ಟ್​ಕಾರ್ಡ್ ತೋರಿಸಿ ಮಹಿಳೆಯರು ಉಚಿತವಾಗಿ…

Read More

ಹುಬ್ಬಳ್ಳಿ: ಕೆಲಸಕ್ಕಾಗಿ ಅಲೆದಾಡುವವರೇ ಇವರ ಟಾರ್ಗೆಟ್​; ಚೈನ್ ಲಿಂಕ್ ಬಿಜಿನೆಸ್​​ ಹೆಸ್ರಲ್ಲಿ ವಂಚನೆ – Kannada News | Hubballi Locals Protest Against Alleged Chain Link Employment Fraud

ಹುಬ್ಬಳ್ಳಿ, ಫೆಬ್ರವರಿ 20: ಎಲ್ಲರೂ ಚೆನ್ನಾಗಿರುವ ಉದ್ಯೋಗ ಮಾಡಬೇಕು, ಕೈ ತುಂಬಾ ಹಣ ಪಡೆಯಬೇಕು ಅನ್ನೋ ಕನಸು ಕಂಡಿರುತ್ತಾರೆ. ಆದರೆ ಡಿಗ್ರಿ ಮುಗಿದ್ರು ಕೆಲಸ ಸಿಗದೇ ಇದ್ದಾಗ ಜೀವನ ನಿರ್ವಹಣೆಗಾಗಿ ಪರದಾಡುತ್ತಾರೆ. ಇಂತವರನ್ನು ಟಾರ್ಗೆಟ್ ಮಾಡಿರುವ ಕೆಲ ಚೈನ್ ಲಿಂಕ್ ಬಿಜಿನೆಸ್ (Chain Link Scam) ಕಂಪನಿಗಳು, ನೀವು ಚೆನ್ನಾಗಿ ಹಣ ಮಾಡಬಹುದು, ಸ್ವಲ್ಪ ಹಣ ಹೂಡಿಕೆ ಮಾಡಿದರೆ ಸಾಕು ಅಂತ ಹೇಳುವ ಬಣ್ಣದ ಮಾತುಗಳಿಗೆ ಯುವ ಜನತೆ ಮರಳಾಗುತ್ತಾರೆ. ಇಂತಹ ಬಣ್ಣದ ಮಾತುಗಳನ್ನು ಹೇಳಿ ಸಾವಿರಾರ…

Read More

ಬಿಗ್ ಬಾಸ್ ಮುಗಿದ ಬಳಿಕ ಹೊಸ ರಿಯಾಲಿಟಿ ಶೋಗೆ ರಕ್ಷಿತಾ ಶೆಟ್ಟಿ ಎಂಟ್ರಿ – Kannada News | Rakshitha Shetty New Reality Show After Bigg Boss Kannada

ರಕ್ಷಿತಾ ಶೆಟ್ಟಿ ಅವರು ‘ಬಿಗ್ ಬಾಸ್’ ಶೋ ಮೂಲಕ ಫೇಮಸ್ ಆದವರು. ಬಿಗ್ ಬಾಸ್​ ರನ್ನರ್ ಅಪ್ ಆದ ಬಳಿಕ ಅವರ ಜನಪ್ರಿಯತೆ ಹೆಚ್ಚಿದೆ. ಹೋದಲ್ಲಿ, ಬಂದಲ್ಲಿ ಅವರನ್ನು ಜನರು ಮುತ್ತಿಕೊಳ್ಳುತ್ತಿದ್ದಾರೆ. ಈಗ ಅವರು ಹೊಸ ಶೋನ ಭಾಗ ಆಗುತ್ತಿದ್ದಾರೆ. ಅದುವೇ ‘ಕ್ವಾಟ್ಲೆ ಕಿಚನ್ ಸೀಸನ್ 2’. ಸೂರಜ್ ಸಿಂಗ್, ತುಕಾಲಿ ಸಂತೋಷ್, ಓಂ ಪ್ರಕಾಶ್ ರಾವ್ ಮೊದಲಾದವರು ಶೋನ ಭಾಗ ಆಗುತ್ತಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Astrological Impact: ಮಕ್ಕಳಲ್ಲಿ ಏಕಾಗ್ರತೆ ಕೊರತೆಯೇ? ಜಾತಕದಲ್ಲಿ ‘ಬುಧ’ ದುರ್ಬಲನಾಗಿದ್ದರೆ ಹೀಗಾಗುತ್ತೆ! – Kannada News | Boost Kids’ Intellect: Astrological Impact of Mercury and Remedies for Learning Issues

ಮಕ್ಕಳಲ್ಲಿ ಏಕಾಗ್ರತೆ ಕೊರತೆImage Credit source: vecteezy.com ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಅವರ ಬುದ್ಧಿಶಕ್ತಿ, ಏಕಾಗ್ರತೆ ಮತ್ತು ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಪ್ರಮುಖ ಪಾತ್ರ ವಹಿಸುತ್ತವೆ. ಆದರೆ, ಕೆಲವು ಮಕ್ಕಳಲ್ಲಿ ಓದಿದ್ದನ್ನು ನೆನಪಿಟ್ಟುಕೊಳ್ಳಲು ಕಷ್ಟವಾಗುವುದು, ಕೇಳಿದ ಪ್ರಶ್ನೆಗೆ ತಕ್ಷಣ ಉತ್ತರಿಸಲು ತಿಳಿಯದೆ ಗೊಂದಲಕ್ಕೀಡಾಗುವುದು ಅಥವಾ ತೀವ್ರ ಏಕಾಗ್ರತೆಯ ಕೊರತೆ ಕಾಣಿಸಿಕೊಳ್ಳುವುದು ಸಾಮಾನ್ಯ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮಕ್ಕಳಲ್ಲಿ ಇಂತಹ ವರ್ತನೆಗಳು ಕಂಡುಬಂದರೆ ಅವರ ಜನ್ಮ ಕುಂಡಲಿಯಲ್ಲಿ ‘ಬುಧ’ ಗ್ರಹವು ದುರ್ಬಲವಾಗಿದೆ ಎಂದರ್ಥ. ಜ್ಯೋತಿಷ್ಯದ ಆಳವಾದ ಹಿನ್ನೆಲೆಯಲ್ಲಿ ಬುಧ…

Read More