Headlines

ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ – Kannada News | Tamil Nadu Elections Newlyweds Couple come to vote soon after marriage in Tirunelveli

ಚೆನ್ನೈ, ಏಪ್ರಿಲ್ 23: ತಮಿಳುನಾಡಿನಲ್ಲಿ ಇಂದು ವಿಧಾನಸಭಾ ಚುನಾವಣೆ (Tamil Nadu Assembly Elections) ನಡೆಯುತ್ತಿದೆ. ಇಂದು ನಡೆದ ಚುನಾವಣೆಯಲ್ಲಿ ಮತ ಚಲಾಯಿಸಲು ತಿರುನಲ್ವೇಲಿಯಲ್ಲಿ ನವವಿವಾಹಿತ ದಂಪತಿ ಮದುವೆ ಮಂಟಪದಿಂದ ನೇರವಾಗಿ ಮತಗಟ್ಟೆಗೆ ಬಂದಿದ್ದಾರೆ. ಕೊರಳಲ್ಲಿ ಹಾರ ಹಾಕಿಕೊಂಡೇ ಮತಗಟ್ಟೆಗೆ ಬಂದ ದಂಪತಿ ಮತ ಚಲಾಯಿಸಿದ್ದಾರೆ. ತಮಿಳುನಾಡಿನಲ್ಲಿ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಸಮ್ಮಿಶ್ರ ಸರ್ಕಾರದ ಅವಧಿ ಮೇ 7ರಂದು ಕೊನೆಗೊಳ್ಳುತ್ತದೆ. ಹೀಗಾಗಿ, ತಮಿಳುನಾಡಿನಲ್ಲಿ ಹೊಸ ಸರ್ಕಾರವನ್ನು ಆಯ್ಕೆ ಮಾಡಲು ಚುನಾವಣೆ ನಡೆಯುತ್ತಿದೆ. ಅದರಂತೆ,…

Read More

‘45’ ಚಿತ್ರದ ಬಗ್ಗೆ ಅಪಪ್ರಚಾರ ಮಾಡುವವರಿಗೆ ಕಾನೂನು ಕ್ರಮದ ಎಚ್ಚರಿಕೆ – Kannada News | ’45’ Film: Shivarajkumar Team Warns FIR, Strict Action Against Defamation

ಶಿವರಾಜ್​​ಕುಮಾರ್, ರಾಜ್​ ಬಿ. ಶೆಟ್ಟಿ ಹಾಗೂ ಉಪೇಂದ್ರ ನಟನೆಯ ‘45’ ಸಿನಿಮಾಗೆ (45 Movie) ಅರ್ಜುನ್ ಜನ್ಯ ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಒಳ್ಳೆಯ ವಿಮರ್ಶೆ ಸಿಕ್ಕಿದ್ದು, ಬಾಕ್ಸ್ ಆಫೀಸ್​​ನಲ್ಲಿ ಉತ್ತಮ ಕಲೆಕ್ಷನ್ ಕೂಡ ಮಾಡುತ್ತಿದೆ. ಉದ್ದೇಶಪೂರ್ವಕವಾಗಿ ಸಿನಿಮಾ ಬಗ್ಗೆ ನೆಗೆಟಿವ್ ಹಬ್ಬಿಸೋವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ‘45’ ತಂಡ ನೀಡಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಲಾಗಿದೆ. ‘45 ಚಿತ್ರತಂಡ ಬೆಂಗಳೂರು 9ನೇ ಅಪರ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ಮಧ್ಯಂತರ ಆದೇಶವನ್ನು…

Read More

ಬಿಗ್ ಬಾಸ್​ ಟಿಕೆಟ್​ ಟು ಫಿನಾಲೆಯಲ್ಲಿ ಹಲ್ಲೆ; ಇಬ್ಬರಿಗೆ ರೆಡ್ ಕಾರ್ಡ್ ಕೊಟ್ಟು ಎಲಿಮಿನೇಷನ್ – Kannada News | Red Card To VJ Paaru and Kamrudin In Tamil Bigg Boss Vijay Sethupathi Angry Speech after Sandra Car Task

ತಮಿಳು ಬಿಗ್ ಬಾಸ್ ಸೀಸನ್ 9 ಸಾಕಷ್ಟು ಚರ್ಚೆ ಆಗುತ್ತಿದೆ. ಜನಪ್ರಿಯ ನಾಯಕ ವಿಜಯ್ ಸೇತುಪತಿ ಈ ಶೋ ನಡೆಸಿಕೊಡುತ್ತಿದ್ದಾರೆ. ಅವರು ಪಾರ್ವತಿ ಮತ್ತು ಕಮ್ರುದ್ದೀನ್ ಹೆಸರಿನ ಇಬ್ಬರು ಸ್ಪರ್ಧಿಗಳಿಗೆ ರೆಡ್ ಕಾರ್ಡ್ ತೋರಿಸಿದ್ದಾರೆ. ಆರಂಭದಿಂದಲೂ, ಇಬ್ಬರ ನಡವಳಿಕೆ ಮತ್ತು ಶೈಲಿ ಸರಿಯಾಗಿಲ್ಲ ಎಂಬ ಟೀಕೆ ಇದೆ. ವಿಜಯ್ ಸೇತುಪತಿ ಇಲ್ಲಿಯವರೆಗೆ ಇಬ್ಬರಿಗೆ ಅನೇಕ ಬಾರಿ ಎಚ್ಚರಿಕೆಯನ್ನು ಸಹ ನೀಡಿದ್ದರು. ಆದರೆ, ಇಬ್ಬರಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಈಗ ಇವರು ಎಲಿಮಿನೇಟ್ ಆಗಿದ್ದಾರೆ. ಜನವರಿ 2ರಂದು ಫಿನಾಲೆಯ ಟಿಕೆಟ್‌ಗಾಗಿ…

Read More

Chanchal Bhowmik: ಬಾಂಗ್ಲಾದೇಶದಲ್ಲಿ ಮತ್ತೊಂದು ಹಿಂದೂ ಯುವಕನ ಹತ್ಯೆ; ಗ್ಯಾರೇಜ್‌ನೊಳಗೆ ಸಜೀವ ದಹನ – Kannada News | Bangladesh Hindu Targeted: Chanchal Bhoumik Murdered Amid Rising Violence

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೇಲೆ ನಡೆಯುತ್ತಿರುವ ಹಿಂಸಾಚಾರದ ಘಟನೆಗಳು ಮತ್ತೆ ಆತಂಕ ಮೂಡಿಸುತ್ತಿವೆ. ಜನವರಿ 23ರ ಶುಕ್ರವಾರ ತಡರಾತ್ರಿ, ನರಸಿಂಗ್ಡಿ ಜಿಲ್ಲೆಯಲ್ಲಿ 23 ವರ್ಷದ ಹಿಂದೂ ಯುವಕ ಚಂಚಲ್ ಭೌಮಿಕ್ ಅವರನ್ನು ಗ್ಯಾರೇಜ್‌ನೊಳಗೆ ಜೀವಂತವಾಗಿ ಸುಟ್ಟುಹಾಕಿರುವ ಘಟನೆ ವರದಿಯಾಗಿದೆ. ಸ್ಥಳೀಯರ ಮಾಹಿತಿಯಂತೆ, ನರಸಿಂಗ್ಡಿ ಪೊಲೀಸ್ ಲೈನ್ಸ್ ಸಮೀಪದ ಮಸೀದಿ ಪ್ರದೇಶದಲ್ಲಿರುವ ಗ್ಯಾರೇಜ್‌ನಲ್ಲಿ ಕೆಲಸ ಮಾಡುತ್ತಿದ್ದ ಚಂಚಲ್ ಭೌಮಿಕ್, ಎಂದಿನಂತೆ ಕೆಲಸ ಮುಗಿಸಿ ಗ್ಯಾರೇಜ್ ಒಳಗೇ ಮಲಗಿದ್ದ. ತಡರಾತ್ರಿ ಅಪರಿಚಿತ ವ್ಯಕ್ತಿಯೊಬ್ಬ ಗ್ಯಾರೇಜ್‌ನ ಶಟರ್ ಅನ್ನು ಹೊರಗಿನಿಂದ…

Read More

ಗೃಹೇತರ ಬಳಕೆಯ ಎಲ್​ಪಿಜಿ, ಹೆಚ್ಚುವರಿ ಶೇ. 20 ಹಂಚಿಕೆ; ಒಟ್ಟು ಪೂರೈಕೆ ಶೇ. 70ಕ್ಕೆ ಏರಿಕೆ

ನವದೆಹಲಿ, ಮಾರ್ಚ್ 27: ಹಾರ್ಮುಜ್ ಜಲಸಂಧಿಯಿಂದ ಎಲ್​ಪಿಜಿ ಹೊತ್ತು ಒಂದೊಂದೇ ಭಾರತೀಯ ಎಲ್​ಪಿಜಿ ಟ್ಯಾಂಕರ್​ಗಳು ಹೊರಬರುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಅನಿಲ ಕೊರತೆಯ ಸಮಸ್ಯೆ ಸ್ವಲ್ಪ ಕಡಿಮೆ ಆಗಿದೆ. ಇದರ ಪರಿಣಾಮವಾಗಿ ಕೈಗಾರಿಕೆ ಮತ್ತಿತರ ಗೃಹೇತರ ಕ್ಷೇತ್ರಗಳಿಗೆ ಎಲ್​ಪಿಜಿ ಪೂರೈಕೆಯನ್ನು ಹಂತ ಹಂತವಾಗಿ ಹೆಚ್ಚಿಸುತ್ತಿದೆ. ಪೆಟ್ರೋಲಿಯಂ ಸಚಿವಾಲಯ ಇವತ್ತು ಹೊರಡಿಸಿದ ಪ್ರಕಟಣೆಯಲ್ಲಿ ಗೃಹೇತರ ಎಲ್​ಪಿಜಿ ಹಂಚಿಕೆಯನ್ನು ಶೇ. 20ರಷ್ಟು ಹೆಚ್ಚಿಸುವ ಪ್ರಸ್ತಾವ ಇರುವುದಾಗಿ ತಿಳಿಸಿದೆ. ಈ ಹೆಚ್ಚುವರಿ ಶೇ. 20 ಅನ್ನು ನಿರ್ದಿಷ್ಟ ಕ್ಷೇತ್ರಗಳಿಗೆ ಉದ್ದೇಶಿಸಿ ಹಂಚಿಕೆ ಮಾಡಲಾಗುತ್ತಿದೆ….

Read More

Daily Devotional: ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ – Kannada News | Addressing Childrens Speech Challenges: Insights from Astrology and Traditional Practices

ಬೆಂಗಳೂರು, ಫೆ.19: ಮಕ್ಕಳು ಮಾತನಾಡುವಾಗ ತೊದಲುತ್ತಿದ್ದರೆ ಅಥವಾ ಮಾತು ತಡವಾಗಿದ್ದರೆ ಪೋಷಕರಿಗೆ ಇದು ಸಾಮಾನ್ಯ ಆತಂಕ. ವೈದ್ಯಕೀಯವಾಗಿ ಯಾವುದೇ ಗಂಭೀರ ಸಮಸ್ಯೆ ಇಲ್ಲದಿದ್ದರೂ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕ ದೃಷ್ಟಿಕೋನದಲ್ಲಿ ಇದಕ್ಕೆ ಕೆಲವು ಪರಿಹಾರಗಳಿವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಬುಧ ಗ್ರಹವು ಬುದ್ಧಿಶಕ್ತಿಗೆ ಮತ್ತು ಶುಕ್ರ ಗ್ರಹವು ಮಾತು ಹಾಗೂ ಕಂಠಕ್ಕೆ ಕಾರಕರು. ಇವುಗಳ ಅನುಗ್ರಹ ಮಾತಿನ ಬೆಳವಣಿಗೆಗೆ ಮುಖ್ಯ. ಮಕ್ಕಳ ಕೊಠಡಿಯಲ್ಲಿ ಹಸಿರು ಬಣ್ಣ ಹೆಚ್ಚಾಗಿ ಇರುವಂತೆ ನೋಡಿಕೊಳ್ಳುವುದು, ಅಂದರೆ ವಾಲ್‌ಪೇಪರ್ ಅಥವಾ ಗೋಡೆಗೆ ತಿಳಿ ಹಸಿರು…

Read More

ಆರ್ಥಿಕತೆಗೆ ಪುಷ್ಟಿ ಕೊಡಲು ಇನ್​ಫ್ರಾಸ್ಟ್ರಕ್ಚರ್ ಅಭಿವೃದ್ಧಿಗೆ ಹೆಚ್ಚು ಹಣ ವ್ಯಯಿಸಿ: ತಜ್ಞರ ಸಲಹೆ – Kannada News | Capex on Infrastructure should double for economy to grow faster, says experts

ನವದೆಹಲಿ, ಜನವರಿ 31: ಫೆಬ್ರುವರಿ 1ರಂದು ನಿರ್ಮಲಾ ಸೀತಾರಾಮನ್ ಬಜೆಟ್ (Union Budget) ಮಂಡಿಸುತ್ತಿದ್ದು ಉದ್ಯಮ ವಲಯದಲ್ಲಿ ಅಪಾರ ನಿರೀಕ್ಷೆಗಳಿವೆ. ಜಾಗತಿಕ ಸಂಕಷ್ಟಗಳ ನಡುವೆ ಆರ್ಥಿಕ ಬೆಳವಣಿಗೆಯ ವೇಗ ಹೆಚ್ಚಿಸಲು ಸರ್ಕಾರ ಸಂಕಲ್ಪ ತೊಟ್ಟಿದೆ. ಕಳೆದ ವರ್ಷದ ಬಜೆಟ್​ನಲ್ಲಿ (2025) ಹಲವಾರು ಸೆಕ್ಟರ್​ಗಳ ಮೂಲಸೌಕರ್ಯಕ್ಕಾಗಿ ಸರ್ಕಾರ ಬಹಳಷ್ಟು ಹಣ ವ್ಯಯಿಸಿತ್ತು. ಈ ಬಾರಿಯ ಬಜೆಟ್​ನಲ್ಲೂ ಇದೇ ನಿಲುವು ಮುಂದುವರಿಯಬಹುದು ಎಂದು ಉದ್ಯಮ ವಲಯ ನಿರೀಕ್ಷಿಸುತ್ತಿದೆ. ಇನ್​ಫ್ರಾಸ್ಟ್ರಕ್ಚರ್ ಪ್ರಾಜೆಕ್ಟ್​ಗಳಿಗೆ 3 ಲಕ್ಷ ಕೋಟಿ ರೂ ಬರಲಿ ಭಾರತವು ಜಾಗತಿಕ…

Read More

ಸೋತ RCB ತಂಡದ ಫೈನಲ್​ ಲೆಕ್ಕಾಚಾರ ಹೀಗಿದೆ – Kannada News | RCB’s Final Qualification Scenarios in WPL 2026

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-4 ರಲ್ಲಿ ಸತತ 5 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಕೊನೆಗೂ ಸೋಲುಣಿಸುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಯಶಸ್ವಿಯಾಗಿದೆ. ಈ ಸೋಲಿನೊಂದಿಗೆ ಆರ್​ಸಿಬಿ ತಂಡದ ಫೈನಲ್​ ಲೆಕ್ಕಾಚಾರ ಕೂಡ ಬದಲಾಗಿದೆ. Source link

Read More

Horoscope Today 25 February​: ಇಂದು ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಮಾಡಬೇಕಾದೀತು

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 25, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶುಕ್ಲಪಕ್ಷ ನವಮಿ, ರೋಹಿಣಿ ನಕ್ಷತ್ರದ ವಿಶೇಷ ದಿನವಾಗಿದೆ. ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ವೃಷಭ ರಾಶಿಯ ರೋಹಿಣಿ ನಕ್ಷತ್ರದಲ್ಲಿ ಸಂಚರಿಸುತ್ತಾನೆ. ಡಾ. ಗುರೂಜಿ ಅವರು ಪ್ರತಿ ರಾಶಿಚಕ್ರ ಚಿಹ್ನೆಗೆ ನಿರ್ದಿಷ್ಟವಾದ ಫಲಗಳನ್ನು ವಿವರಿಸಿದ್ದಾರೆ. ಆರ್ಥಿಕ ಪ್ರಗತಿ, ಉದ್ಯೋಗದಲ್ಲಿ ಯಶಸ್ಸು,…

Read More

WPL 2026: 400 ಕ್ಕೂ ಅಧಿಕ ರನ್, 21 ಸಿಕ್ಸರ್; ಮೊದಲ ಪಂದ್ಯದಲ್ಲೇ ಇತಿಹಾಸ ಸೃಷ್ಟಿ – Kannada News | WPL 2026: Gujarat Giants Set Record 207, Beat UP Warriorz by 10 Runs

ಮಹಿಳಾ ಪ್ರೀಮಿಯರ್ ಲೀಗ್ 2026 ರ ಎರಡನೇ ಪಂದ್ಯ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ. ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಒಮ್ಮೆಯೂ ಪ್ರಶಸ್ತಿ ಗೆಲ್ಲದ ಗುಜರಾತ್ ಜೈಂಟ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ ದಾಖಲೆಯ 207 ರನ್ ಕಲೆಹಾಕಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ ನಾಯಕಿ ಆಶ್ಲೇ ಗಾರ್ಡ್ನರ್ ಮತ್ತು ಅನುಷ್ಕಾ ಶರ್ಮಾ ಅವರ ಶತಕದ ಜೊತೆಯಾಟದ ಮೂಲಕ 20…

Read More