Headlines

ಮದುವೆ ಬಳಿಕ ‘ರಣಬಾಲಿ’ ಚಿತ್ರೀಕರಣಕ್ಕೆ ಬಂದ ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ

ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಮದುವೆ ಸಲುವಾಗಿ ಇಷ್ಟು ದಿನ ಬ್ರೇಕ್ ಪಡೆದುಕೊಂಡಿದ್ದರು. ಈಗ ಅವರ ‘ರಣಬಾಲಿ’ (Ranabaali) ಸಿನಿಮಾದ ಚಿತ್ರೀಕರಣಕ್ಕೆ ಮರಳಿದ್ದಾರೆ. ಶೂಟಿಂಗ್ ಸೆಟ್‌ನಲ್ಲಿ ಚಿತ್ರತಂಡದ ಜೊತೆ ಅವರು ತೆಗೆದುಕೊಂಡ ಫೋಟೋ ವೈರಲ್ ಆಗಿದೆ. ವಿವಾಹದ ನಂತರ ಮೊದಲ ಬಾರಿಗೆ ಚಿತ್ರೀಕರಣಕ್ಕೆ ಹಾಜರಾದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರಿಗೆ ಚಿತ್ರತಂಡದವರು ಅತ್ಯಂತ ಪ್ರೀತಿಯಿಂದ ಸ್ವಾಗತ ಕೋರಿದ್ದಾರೆ. ಶೂಟಿಂಗ್ ಸೆಟ್‌ನಲ್ಲಿ ವಿಶೇಷವಾಗಿ ಕೇಕ್ ಕತ್ತರಿಸುವ ಮೂಲಕ…

Read More

ಅವಳಿ ಮಕ್ಕಳಿಗೆ ದೇವರ ಹೆಸರಿಟ್ಟ ರಾಮ್ ಚರಣ್-ಉಪಾಸನಾ ದಂಪತಿ – Kannada News | Ram Charan’s Twins Named Shivaram and Anveera Devi: Meaning Revealed

ರಾಮ್ ಚರಣ್ (Ram Charan) ಹಾಗೂ ಉಪಾಸನಾ ದಂಪತಿ ಇತ್ತೀಚೆಗೆ ಅವಳಿ ಮಕ್ಕಳಿಗೆ ಪಾಲಕರಾಗಿದ್ದಾರೆ. ಈ ಮೊದಲು ಹುಟ್ಟಿದ ಮಗಳಿಗೆ ಕ್ಲಿನ್​ಕಾರ ಎಂದು ಹೆಸರು ಇಟ್ಟಿದ್ದರು. ಈ ಬಾರಿ ಅವಳಿ ಮಕ್ಕಳಿಗೂ ಇವರು ಭಿನ್ನ ಹೆಸರನ್ನೇ ಆಯ್ಕೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಅವರು ಮಕ್ಕಳಿಗೆ ದೇವರ ಹೆಸರನ್ನೇ ಇಟ್ಟಿದ್ದಾರೆ ಎಂಬುದು ವಿಶೇಷ. ರಾಮ್ ಚರಣ್ ಅವರು ಅವಳಿ ಮಕ್ಕಳಿಗೆ ಹೆಸರನ್ನು ಇಡಲು ಖ್ಯಾತ ಜ್ಯೋತಿಷಿ ಬಳಿ ತೆರಳಿದ್ದರು ಎನ್ನಲಾಗಿದೆ. ಮಕ್ಕಳಿಗೆ ಯಾವ…

Read More

27 ಕ್ರೀಡೆಗಳು: ಕರ್ನಾಟಕದ ಹೊಸ ಕ್ರಿಕೆಟ್ ಸ್ಟೇಡಿಯಂ ವಿಶೇಷತೆಗಳೇನು ಗೊತ್ತಾ? – Kannada News | Karnataka’s New Cricket Stadium: 27 Disciplines Under One Roof

ಬೆಂಗಳೂರಿನ ಆನೇಕಲ್ ಬಳಿಯ ಸೂರ್ಯನಗರದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ (ಮೇ 23) ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಕರ್ನಾಟಕ ಗೃಹ ಮಂಡಳಿ (KHB) ವತಿಯಿಂದ ನಿರ್ಮಾಣವಾಗಲಿರುವ ಈ ಮಹತ್ವಾಕಾಂಕ್ಷಿ ಯೋಜನೆಯ ಪ್ರಮುಖ ಮುಖ್ಯಾಂಶಗಳು ಮತ್ತು ಉದ್ದೇಶಗಳು ಕೆಳಗಿನಂತಿವೆ… ಒಟ್ಟು ವಿಸ್ತೀರ್ಣ: ಒಟ್ಟು 75 ಎಕರೆ (ಸುಮಾರು 1,21,713 ಚದರ ಮೀಟರ್) ವಿಶಾಲವಾದ ಜಾಗದಲ್ಲಿ ಈ ಕ್ರೀಡಾಂಗಣ ತಲೆಯೆತ್ತಲಿದೆ. ಇದರಲ್ಲಿ ಕ್ರೀಡಾಂಗಣದ ಮುಖ್ಯ ಪೋಡಿಯಂ ವಲಯವೇ 12,750 ಚದರ ಮೀಟರ್ ವ್ಯಾಪ್ತಿಯನ್ನು ಹೊಂದಿರಲಿದೆ. ಆಸನ ಸಾಮರ್ಥ್ಯ: 80,000…

Read More

ಫ್ರಾನ್ಸ್‌ನ ಜಿ7 ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ – Kannada News | PM Modi joins world leaders for G7 group photo at France with Trump and Macron

ಎವಿಯಾನ್, ಜೂನ್ 16: ಫ್ರಾನ್ಸ್‌ನ ಎವಿಯಾನ್‌ನಲ್ಲಿರುವ ಜಿ7 ಶೃಂಗಸಭೆ 2026ರ ವೇದಿಕೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡರು. ಇದಾದ ಬಳಿಕ ಜಿ7 ಶೃಂಗಸಭೆಗೆ ಆಗಮಿಸಿದ್ದ ಜಾಗತಿಕ ನಾಯಕರೆಲ್ಲ ಒಟ್ಟಿಗೇ ಗ್ರೂಪ್ ಫೋಟೋಗೆ ನಿಂತರು. ವಿಶೇಷವೆಂದರೆ, ಈ ಸಂದರ್ಭದಲ್ಲೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ಮೋದಿ ಅಕ್ಕಪಕ್ಕದಲ್ಲೇ ನಿಂತಿದ್ದರೂ ಮಾತನಾಡದೆ ಮೌನವಾಗಿಯೇ ಇದ್ದರು. ಪ್ರಧಾನಿ ಮೋದಿ ಬೇರೆ ದೇಶಗಳ…

Read More

ಮೆಟಾ ಉದ್ಯೋಗಿ ಇಂದು ಆಟೋ ಚಾಲಕ?: ವೈರಲ್​​ ವಿಡಿಯೋ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬಿಸಿ ಬಿಸಿ ಚರ್ಚೆ

ಬೆಂಗಳೂರು, ಮಾರ್ಚ್​​ 20: ಇತ್ತೀಚಿನ ದಿನಗಳಲ್ಲಿ ಯಾರ ಉದ್ಯೋಗಕ್ಕೂ ಖಾತರಿ ಇಲ್ಲ. ಯಾವುದೇ ಸಂದರ್ಭವೂ ಲೇ ಆಫ್​​ ಆಗಬಹುದೆಂಬ ಸ್ಥಿತಿ ಇದೆ. ಹೀಗಿರುವಾಗ ಬೆಂಗಳೂರಿನ ಆಟೋವೊಂದರ ಮುಂಭಾಗ ತೂಗಿಹಾಕಲಾಗಿರುವ ಮೆಟಾ ಐಡಿ ಕಾರ್ಡ್​​ನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ನಾನಾ ಚರ್ಚೆಗೆ ಕಾರಣವಾಗಿದೆ. ಪ್ರಯಾಣದ ವೇಳೆ ಆಟೋದಲ್ಲಿರುವ ಈ ಗುರುತಿನ ಚೀಟಿಯನ್ನು ಗಮನಿಸಿದ ವ್ಯಕ್ತಿಯೋರ್ವರು ಅದರ ದೃಶ್ಯವನ್ನು ಸೆರೆ ಹಿಡಿದು, ಇದು ಟೆಕ್ ಉದ್ಯಮದ ಉದ್ಯೋಗ ಕಡಿತದ ಕಠಿಣ ವಾಸ್ತವತೆಯನ್ನು ತೋರಿಸುತ್ತದೆ ಎಂಬ ಶೀರ್ಷಿಕೆಯ ಜೊತೆ ಪೋಸ್ಟ್​​ ಮಾಡಿದ್ದಾರೆ….

Read More

ನಿಮ್ಮ ಮನೆಯ ಮಿಕ್ಸರ್ ಸರಿಯಾಗಿ ಕೆಲಸ ಮಾಡುತ್ತಿಲ್ಲವೇ? ಈ ರೀತಿ ಮಾಡಿ ನೋಡಿ – Kannada News | How to Sharpen your Kitchen Mixer Grinder Blades Instantly check this hack

ನವದೆಹಲಿ, ಮೇ 25: ಅಡುಗೆಮನೆಯಲ್ಲಿ ಬಳಸುವ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಮಿಕ್ಸರ್ (Mixer) ಮತ್ತು ಗ್ರೈಂಡರ್‌ಗಳು ಪ್ರಮುಖವಾಗಿವೆ. ಚಟ್ನಿಗಳು, ಮಸಾಲೆಗಳು, ಸಾಂಬಾರ್ ಪುಡಿಗಳಂತಹ ವಿವಿಧ ಆಹಾರ ಪದಾರ್ಥಗಳನ್ನು ಪುಡಿ ಮಾಡಲು ನಾವು ಪ್ರತಿದಿನ ಅವುಗಳನ್ನು ಬಳಸುತ್ತೇವೆ. ಆದರೆ, ನಿರಂತರ ಬಳಕೆಯಿಂದಾಗಿ ಮಿಕ್ಸರ್ ಬ್ಲೇಡ್‌ಗಳು ಕಾಲಾನಂತರದಲ್ಲಿ ಹರಿತ ಕಡಿಮೆಯಾಗುತ್ತವೆ. ಇದರಿಂದಾಗಿ, ನಾವು ಎಷ್ಟೇ ರುಬ್ಬಿದರೂ, ಪದಾರ್ಥಗಳು ನುಣ್ಣಗಾಗುವುದಿಲ್ಲ. ಸಾಮಾನ್ಯವಾಗಿ, ಮಿಕ್ಸರ್ ಜಾರ್ ಹರಿತವಾಗದಿದ್ದರೆ ನಾವೆಲ್ಲರೂ ಅದನ್ನು ಮೆಕ್ಯಾನಿಕ್‌ಗೆ ಕರೆದೊಯ್ಯುತ್ತೇವೆ. ಅಥವಾ ಜಾರ್ ಅನ್ನು ಬದಲಾಯಿಸುತ್ತೇವೆ. ಆದರೆ ಒಂದು ರೂ. ಕೂಡ…

Read More

Video: ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು

ಪಂಜಾಬ್, ಡಿಸೆಂಬರ್ 30: ಪಂಜಾಬ್​ನ ಅಮೃತಸರದಲ್ಲಿರುವ ಆಭರಣದಂಗಡಿಯಲ್ಲಿ ಬೆಳ್ಳಂಬೆಳಗ್ಗೆ ಕದಿಯಲೆಂದು ಹೋದ ಕಳ್ಳರು ಫಜೀತಿಗೆ ಸಿಲುಕಿರುವ ಘಟನೆ ನಡೆದಿದೆ. ಸಂಧು ಕಾಲೋನಿಯಲ್ಲಿರುವ ಅಂಗಡಿಗೆ ನುಗ್ಗಿದ ದರೋಡೆಕೋರರು ಆಭರಣ ವ್ಯಾಪಾರಿಯ ಮೇಲೆ ಗುಂಡು ಹಾರಿಸಿ, ಆವರಣದೊಳಗೆ ಎರಡು ಬಾರಿ ಗುಂಡು ಹಾರಿಸಿದರು. ಅದೃಷ್ಟವಶಾತ್, ಯಾವುದೇ ಗುಂಡುಗಳು ಆಭರಣ ವ್ಯಾಪಾರಿಗೆ ತಾಗಲಿಲ್ಲ. ಬುದ್ಧಿವಂತಿಕೆಯನ್ನು ಪ್ರದರ್ಶಿಸಿ, ಆಭರಣ ವ್ಯಾಪಾರಿ ದಾಳಿಕೋರರಲ್ಲಿ ಒಬ್ಬನನ್ನು ಸೋಲಿಸುವಲ್ಲಿ ಯಶಸ್ವಿಯಾದರು. ಈ ಘಟನೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆರೋಪಿಗಳು ಮೋಟಾರ್ ಸೈಕಲ್‌ನಲ್ಲಿ ಬಂದಿದ್ದರು. ಪರಾರಿಯಾಗುವ ವೇಳೆ ಒಬ್ಬ…

Read More

ಕದನ ವಿರಾಮ ಘೋಷಿಸಿ ಅಮೆರಿಕ, ಇರಾನ್ ಹೇಳಿದ್ದೇನು? ಇಲ್ಲಿದೆ ಪೂರ್ಣ ವಿವರ

ವಾಷಿಂಗ್ಟನ್/ಟೆಹ್ರಾನ್, ಏಪ್ರಿಲ್ 8: ವಿಶ್ವವೇ ಕುತೂಹಲದಿಂದ ಕಾಯುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಣಭೀಕರ ದಾಳಿಯ ಡೆಡ್​​ಲೈನ್ ಮುಗಿದಿದೆ. ಅಷ್ಟರಲ್ಲಿ ಅಮೆರಿಕ, ಇರಾನ್ 2 ವಾರಗಳ ಕದನ ವಿರಾಮ ಘೋಷಣೆ (US Iran Ceasefire) ಒಪ್ಪಂದಕ್ಕೆ ಬಂದಿವೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಇರಾನ್ ಮೇಲೆ ಅಮೆರಿಕದ ಫೈಟರ್ ಜೆಟ್‌ಗಳು ದಾಳಿ ಮಾಡಬೇಕಿತ್ತು, ಅಷ್ಟರಲ್ಲಿ ತ್ಕಾಲಿಕ ಕದನ ವಿರಾಮ ಘೋಷಣೆಯಾಗಿದೆ. ಪಾಕಿಸ್ತಾನದ ಪ್ರಧಾನಿ ಮತ್ತು ಸೇನಾ ಮುಖ್ಯಸ್ಥರ ಮನವಿಯ ಮೇರೆಗೆ ಟ್ರಂಪ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ದಾಳಿ ಎರಡು…

Read More

ರಾಜ್ಯದಲ್ಲಿ ಸುಸೂತ್ರವಾಗಿ ನಡೆದ ನೀಟ್‌ ಮರು ಪರೀಕ್ಷೆ: ಎಕ್ಸಾಂ ಬಗ್ಗೆ ವಿದ್ಯಾರ್ಥಿಗಳು ಹೇಳಿದ್ದೇನು? – Kannada News | NEET Re Examination Conducted Smoothly Across the State: What Did Students Say About the Exam

ಬೆಂಗಳೂರು, ಜೂನ್​​ 21: ಪ್ರಶ್ನೆ ಪತ್ರಿಕೆ ಲೀಕ್​ನಿಂದ ರದ್ದಾಗಿದ್ದ ನೀಟ್ ಮರುಪರೀಕ್ಷೆ (NEET Re-Exam) ಇಂದು ರಾಜ್ಯಾದ್ಯಂತ ನಡೆದಿದೆ. ಯಾವುದೇ ಗೊಂದಲ, ಸೋರಿಕೆ ಇಲ್ಲದೆ ಬಿಗಿ ಭದ್ರತೆ ನಡುವೆ ವಿದ್ಯಾರ್ಥಿಗಳು (Students) ಪರೀಕ್ಷೆ ಬರೆದು ಇದೀಗ ಹೊರಬಂದಿದ್ದಾರೆ. ಬೆಂಗಳೂರಿನ 68 ಕೇಂದ್ರಗಳು ಸೇರಿದಂತೆ ರಾಜ್ಯದ 31 ನಗರಗಳ 200ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5.15 ರವರೆಗೂ ಪರೀಕ್ಷೆ ನಡೆಯಿತು. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಪರೀಕ್ಷೆ ಕಠಿಣವಾಗಿತ್ತು ಅಂತಾ ಅಭ್ಯರ್ಥಿಗಳು ಹೇಳುತ್ತಿದ್ದಾರೆ….

Read More

ಬೆಂಗಳೂರು: ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ, 5.15 ಕೋಟಿ ರೂ. ಮೌಲ್ಯದ ಡ್ರಗ್ಸ್​, ನೈಜೀರಿಯಾ ಪ್ರಜೆ ವಶಕ್ಕೆ – Kannada News | Bengaluru CCB Busts Drug Racket, Seizes Drugs Worth Rs 5.15 Crore; Nigerian National Arrested

ಬೆಂಗಳೂರು, ಜನವರಿ 21: ಬೆಂಗಳೂರಿನಲ್ಲಿ (Bangalore) ಮಾದಕವಸ್ತು ಕಳ್ಳಸಾಗಣೆ ಜಾಲದ ಮೇಲೆ ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ದಾಳಿ ನಡೆಸಿದ್ದು, ನೈಜೀರಿಯಾದ ಪ್ರಜೆಯೊಬ್ಬನನ್ನು ಬಂಧಿಸಿ 5.15 ಕೋಟಿ ರೂ. ಮೌಲ್ಯದ 2.5 ಕೆಜಿ ಎಂಡಿಎಂಎ ಜೊತೆಗೆ 300 ಎಕ್​ಸ್ಟಸಿ ಪಿಲ್ಸ್ ವಶಪಡಿಸಿಕೊಂಡಿದ್ದಾರೆ. ಮಾರತ್ತಹಳ್ಳಿ ಬಳಿಯ ಮುನೆಕೊಳಲುವಿನ ಬಾಡಿಗೆ ಮನೆಯಿಂದ ಅಕ್ರಮವಾಗಿ ಸಾಗಿಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಯನ್ನು ನೈಜೀರಿಯಾ ಮೂಲದ ಅರ್ನೆಸ್ಟ್ ಒನ್ಯೆಕಾಚಿ ಉಗಾ (45) ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ…

Read More