Headlines

ಬಗೆದಷ್ಟೂ ಬಯಲಾಗ್ತಿದೆ ಬೇಲೂರು ಸರ್ಕಾರಿ ಆಸ್ಪತ್ರೆ ಕರ್ಮಕಾಂಡ; ಸ್ಕ್ಯಾನಿಂಗ್ ಮಷಿನ್ ಕದ್ದೊಯ್ದು ಭ್ರೂಣ ಲಿಂಗ ಪತ್ತೆ ಮಾಡಿದ್ದರಾ ಸಿಬ್ಬಂದಿ? – Kannada News | Hassan Hospital Scam: Scanning Machine Stolen in Beluru, Sex Determination Suspected

ಬಗೆದಷ್ಟೂ ಬಯಲಾಗ್ತಿದೆ ಬೇಲೂರು ಸರ್ಕಾರಿ ಆಸ್ಪತ್ರೆ ಕರ್ಮಕಾಂಡ ಹಾಸನ, ಡಿಸೆಂಬರ್ 21:  ಹಾಸನದ (Hassan) ಬೇಲೂರಿನ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿರುವ ಗಂಭೀರ ಅಕ್ರಮಗಳು ಒಂದೊಂದಾಗಿ ಬಯಲಾಗುತ್ತಿದ್ದು, ಆರೋಗ್ಯ ಇಲಾಖೆಗೆ ಭಾರೀ ಮುಜುಗರ ಉಂಟಾಗಿದೆ. ಆಸ್ಪತ್ರೆಯಲ್ಲಿ ಸ್ಥಾಪಿಸಲಾಗಿದ್ದ ಲಕ್ಷಾಂತರ ರೂ. ಮೌಲ್ಯದ ಸ್ಕ್ಯಾನಿಂಗ್ ಯಂತ್ರ, ಆಕ್ಸಿಜನ್ ಸಿಲಿಂಡರ್‌ಗಳು, ಐಸಿಯು ಮಾನಿಟರ್‌ಗಳು ಸೇರಿದಂತೆ ಹಲವು ಮಹತ್ವದ ವೈದ್ಯಕೀಯ ಉಪಕರಣಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲದೇ ಕದ್ದೊಯ್ದ ಯಂತ್ರದಲ್ಲಿ ಭ್ರೂಣ ಲಿಂಗ ಪತ್ತೆ ಮಾಡಲಾಗುತ್ತಿತ್ತಾ ಎಂಬ ಶಂಕೆ ವ್ಯಕ್ತವಾಗಿದೆ….

Read More

Bihar New CM Sworn In: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಾಮ್ರಾಟ್ ಚೌಧರಿ – Kannada News | New Era in Bihar: Samrat Choudhary Sworn In as First BJP Chief Minister

ಪಾಟ್ನಾ, ಏಪ್ರಿಲ್ 15: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿತೀಶ್ ಕುಮಾರ್ ರಾಜೀನಾಮೆ ನೀಡಿದ ನಂತರ ಅವರು ಬಿಹಾರದ ಮೊದಲ ಬಿಜೆಪಿ ಮುಖ್ಯಮಂತ್ರಿ ಇವರಾಗಿದ್ದಾರೆ. ಬಿಹಾರ ರಾಜಕೀಯದಲ್ಲಿ ಇಂದು ಹೊಸ ಯುಗ ಆರಂಭವಾಗಿದ್ದು, ಬಿಜೆಪಿ ನಾಯಕರೊಬ್ಬರು ಮೊದಲ ಬಾರಿಗೆ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಲಿದ್ದಾರೆ. ಲೋಕ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಸಾಮ್ರಾಟ್ ಚೌಧರಿ ಈ ಐತಿಹಾಸಿಕ ದಾಖಲೆಯನ್ನು ಸ್ಥಾಪಿಸಿದ್ದಾರೆ.ಹೊಸ ಸರ್ಕಾರದ ರೂಪದಲ್ಲಿ, ಜೆಡಿಯು ಕೋಟಾದ ಬಿಜೇಂದ್ರ ಯಾದವ್ ಮತ್ತು ವಿಜಯ್ ಚೌಧರಿ…

Read More

ಒಕ್ಕಲಿಗರ ಸಂಘದಲ್ಲಿ ಅವ್ಯವಹಾರದ ವಾಸನೆ: ನೇಮಕದಲ್ಲಿ ಕೋಟಿ ಕೋಟಿ ಭ್ರಷ್ಟಾಚಾರ – Kannada News | Allegations of corruption in the Karnataka Vokkaliga Sangha

ಬೆಂಗಳೂರು, (ಜುಲೈ 01): ರಾಜ್ಯ ಒಕ್ಕಲಿಗ ಸಂಘದಲ್ಲಿ (Karnataka Vokkaliga Sangha) ಸಾಲು ಸಾಲು ಅಕ್ರಮಗಳು (corruption) ನಡೆದಿವೆ ಎನ್ನುವ ಸ್ಫೋಟಕ ಸತ್ಯಗಳು ಈಗ ಒಂದೊಂದಾಗಿ ಹೊರಬರುತ್ತಿವೆ. ಸಂಘದ ಅಧೀನದಲ್ಲಿರುವ ಕಾಲೇಜುಗಳ ಪ್ರೊಫೆಸರ್ ಹಾಗೂ ನರ್ಸಿಂಗ್ ನೇಮಕಾತಿಯಲ್ಲಿ ಕೋಟ್ಯಂತರ ರೂಪಾಯಿ ಲಂಚದ ಆಟ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಷ್ಟೇ ಅಲ್ಲದೆ, ಆಸ್ಪತ್ರೆಗೆ ‘ನಾಟ್ ಫಾರ್ ಸೇಲ್’ ಎಂದು ಬರೆದಿರುವ ಮೆಡಿಕಲ್ ಎಕ್ವಿಪ್‌ಮೆಂಟ್‌ಗಳನ್ನು ಖರೀದಿಸಿ ನಕಲಿ ದಾಖಲೆ ಸೃಷ್ಟಿಸಿದ್ದಾರೆ. ಸಂಘ ನಡೆಸಲು ಆಗದಿದ್ದರೆ ಕುರ್ಚಿ ಬಿಟ್ಟು…

Read More

ಬೆಂಗಳೂರು ಮ್ಯಾಚ್ ಬಗ್ಗೆ ಆರ್‌ಸಿಬಿ ಬಿಗ್ ಅಪ್‌ಡೇಟ್: ಟಿಕೆಟ್ ಬುಕಿಂಗ್ ಮತ್ತು ಹೊಸ ರೂಲ್ಸ್ ಮಾಹಿತಿ ಇಲ್ಲಿದೆ!

ಬೆಂಗಳೂರು, ಮಾರ್ಚ್ 24: ಐಪಿಎಲ್ 2026 (IPL 2026) ಸೀಸನ್ ಆರಂಭದ ಹಿನ್ನಲೆಯಲ್ಲಿ ಆರ್‌ಸಿಬಿ (Royal Challengers Bengaluru) ಆಡಳಿತ ಮಂಡಳಿ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಿತು. ಈ ವೇಳೆ ತಂಡದ ಉಪಾಧ್ಯಕ್ಷ ರಾಜೇಶ್ ಮೆನನ್ ಹಾಗೂ ಕ್ರಿಕೆಟ್ ಡೈರೆಕ್ಟರ್ ಮೋ ಬೋಬಾಟ್ ಹಲವು ಪ್ರಮುಖ ಮಾಹಿತಿಗಳನ್ನು ಹಂಚಿಕೊಂಡರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜೇಶ್ ಮೆನನ್, ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ…

Read More

Gold Rate Today Bangalore: ಚಿನ್ನದ ಬೆಲೆ ತುಸು ಏರಿಕೆ; ಬೆಳ್ಳಿ ಅಲ್ಪ ಇಳಿಕೆ – Kannada News | Gold Price Today on 1st January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 1: ಸತತ ಮೂರು ದಿನ ಇಳಿಕೆ ಕಂಡಿದ್ದ ಚಿನ್ನದ ಬೆಲೆ (gold rate) ಇಂದು ಗುರುವಾರ ಅಲ್ಪ ಏರಿಕೆ ಕಂಡಿದೆ. 15 ರೂ ಹೆಚ್ಚಳವಾಗಿರುವ ಆಭರಣ ಚಿನ್ನದ ಬೆಲೆ 12,400 ಗಡಿಗಿಂತ ಕೆಳಗೆ ಇಳಿದಿದೆ. ನಿನ್ನೆ ಚಿನ್ನದ ಬೆಲೆ 120 ರೂಗಳಷ್ಟು ಇಳಿಕೆಯಾಗಿತ್ತು. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ಕಡಿಮೆ ಆಗಿದೆ. ಇದೇ ವೇಳೆ, ಬೆಳ್ಳಿ ಬೆಲೆಯ ಇಳಿಕೆಯೂ ಮುಂದುವರಿದಿದೆ. ನಿನ್ನೆ ಒಂದು ರೂ ಇಳಿದಿದ್ದ ಇದರ ಬೆಲೆ ಇವತ್ತು ಕೂಡ ಒಂದು…

Read More

‘ನಿಮ್ಮ ದುಃಖ ಸಂತೋಷವಾಗಿ ಬದಲಾಗುತ್ತೆ’: ಸಂತೆಯಲ್ಲೇ ಮತಾಂತರಕ್ಕೆ ಇಳಿದವರಿಗೆ ಸಾರ್ವಜನಿಕರಿಂದ ಧರ್ಮದೇಟು

ಚಿಕ್ಕಮಗಳೂರು, ಮಾ.31: ಜಿಲ್ಲೆಯ ಹೊಸಪೇಟೆ ಗ್ರಾಮದ ಸಂತೆ ಮೈದಾನದಲ್ಲಿ ಪುಸ್ತಕಗಳನ್ನು ಹಂಚುವ ಮೂಲಕ ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಸಾರ್ವಜನಿಕರು ಹಿಡಿದು ಥಳಿಸಿರುವ ಘಟನೆ ಮಂಗಳವಾರ (ಮಾ.31) ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಮೂಲದ ಓರ್ವ ವೃದ್ಧ ಮತ್ತು ಮಧ್ಯವಯಸ್ಕ ವ್ಯಕ್ತಿ ಹೊಸಪೇಟೆ ಗ್ರಾಮದ ಸಂತೆಯಲ್ಲಿ ‘ನಿಮ್ಮ ದುಃಖ ಸಂತೋಷವಾಗಿ ಬದಲಾಗುತ್ತೆ’ ಎಂಬ ಪುಸ್ತಕಗಳನ್ನು ಹಂಚುತ್ತಿದ್ದರು. ಮನೆ-ಮನೆಗೆ ತೆರಳಿ ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಜನರನ್ನು ಪ್ರಚೋದಿಸುತ್ತಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ಅವರನ್ನು…

Read More

Mark Mobius: ಎಮರ್ಜಿಂಗ್ ಮಾರ್ಕೆಟ್ಸ್ ಕ್ಷೇತ್ರದ ದಂತಕಥೆ ಮಾರ್ಕ್ ಮೋಬಿಯಸ್ ನಿಧನ – Kannada News | Mark Mobius, “Father of Emerging Markets” & Investment Legend, Dies at 89 in Singapore

ಸಿಂಗಾಪುರ್, ಏಪ್ರಿಲ್ 16: ಖ್ಯಾತ ಹೂಡಿಕೆದಾರ ಮತ್ತು ‘ಎಮರ್ಜಿಂಗ್ ಮಾರ್ಕೆಟ್ಸ್’ (ಉದಯೋನ್ಮುಖ ಮಾರುಕಟ್ಟೆ) ಕ್ಷೇತ್ರದ ಪಿತಾಮಹ ಎಂದು ಕರೆಯಲ್ಪಡುವ ಮಾರ್ಕ್ ಮೋಬಿಯಸ್ (89) ಅವರು ಏಪ್ರಿಲ್ 15, ಬುಧವಾರದಂದು ಸಿಂಗಾಪುರದಲ್ಲಿ ನಿಧನರಾಗಿದ್ದಾರೆ. ಅವರ ನಿಧನವನ್ನು ಅವರ ಹೂಡಿಕೆ ಸಂಸ್ಥೆಯಾದ ‘ಮೋಬಿಯಸ್ ಇನ್ವೆಸ್ಟ್‌ಮೆಂಟ್ಸ್’ ಅಧಿಕೃತವಾಗಿ ದೃಢಪಡಿಸಿದೆ. ಭಾರತದ ಮಾರುಕಟ್ಟೆ ಮತ್ತು ಆರ್ಥಿಕತೆಯ ಸಾಮರ್ಥ್ಯದ ಬಗ್ಗೆ ಅತಿಹೆಚ್ಚು ನಂಬಿಕೆ ಇರಿಸಿದ ಕೆಲ ಜಾಗತಿಕ ಹೂಡಿಕೆದಾರರಲ್ಲಿ ಮೋಬಿಯಸ್ (Mark Mobius) ಕೂಡ ಒಬ್ಬರು. ‘ಇಂಡಿಯಾನಾ ಜೋನ್ಸ್’ ಎಂಬ ಖ್ಯಾತರಾಗಿದ್ದ ಮೋಬಿಯಸ್ ಸಾಮಾನ್ಯವಾಗಿ…

Read More

Daily Devotional: ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ? – Kannada News | Which day is the best to do Fasting for spiritual benefits

ಯಾವ ದಿನ ಉಪವಾಸ ಮಾಡಿದರೆ ಏನು ಫಲ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಉಪವಾಸವು ಅನಾದಿ ಕಾಲದಿಂದಲೂ ಭಗವಂತನ ಕೃಪೆಗೆ ಪಾತ್ರವಾಗಲು ಇರುವ ಒಂದು ದೈಹಿಕ ಶಿಸ್ತು ಮತ್ತು ಭಕ್ತಿಯ ಮಾರ್ಗ. ಇದು ಕೇವಲ ಆಹಾರ ತ್ಯಾಗವಲ್ಲ, ಬದಲಿಗೆ ಉಪ ಎಂದರೆ ಸಮೀಪ ಮತ್ತು ವಾಸ ಎಂದರೆ ಜೀವಿಸುವುದು – ಅಂದರೆ ಭಗವಂತನ ಸನ್ನಿಧಿಯಲ್ಲಿ ಜೀವಿಸುವುದು. ನಮ್ಮ ಆಸೆ ಆಕಾಂಕ್ಷೆಗಳು, ವಿವಾಹ, ವಿದ್ಯಾಭ್ಯಾಸ, ಉದ್ಯೋಗ, ಮನೆ ನಿರ್ಮಾಣ, ಅಥವಾ ಗ್ರಹದೋಷ…

Read More

ಹುರೂನ್ ವೆಲ್ತ್ ರಿಪೋರ್ಟ್: ಮುಂಬೈಯನ್ನು ಹಿಂದಿಕ್ಕಿದ ಬೆಂಗಳೂರು ನಂ. 1 – Kannada News | Hurun India Report 2025, Bengaluru edges past Mumbai as new wealth capital

ಐಡಿಎಫ್​ಸಿ ಫಸ್ಟ್ ಪ್ರೈವೇಟ್ ಅಂಡ್ ಹುರೂನ್ ಇಂಡಿಯಾ ವೆಲ್ತ್ ರಿಪೋರ್ಟ್ ನವದೆಹಲಿ, ಡಿಸೆಂಬರ್ 18: ಟ್ರಾಫಿಕ್ ಜಂಜಾಟದ ಸಮಸ್ಯೆ ಏನೇ ಇದ್ದರೂ ಬ್ಯುಸಿನೆಸ್ ಮತ್ತು ಹಣದಲ್ಲಿ ಬೆಂಗಳೂರಿಗೆ ಸಾಟಿಯೇ ಇಲ್ಲದಂತಾಗಿದೆ. ಭಾರತೀಯ ನಗರಗಳ ಪೈಕಿ ಅತಿಹೆಚ್ಚು ಸಂಪತ್ತು ಹೊಂದಿರುವುದು ಬೆಂಗಳೂರೇ. ಹುರೂನ್ ಇಂಡಿಯಾದಿಂದ ಬಿಡುಗಡೆಯಾದ ವೆಲ್ತ್ ರಿಪೋರ್ಟ್ 2025 ವರದಿ (IDFC First Private and Hurun Indias Top-100 self-made entrepreneurs of Millenia 2025) ಪ್ರಕಾರ, ಬೆಂಗಳೂರಿನಲ್ಲೇ ಅತಿಹೆಚ್ಚು ಆಂಟ್ರಪ್ರನ್ಯೂರ್​ಗಳು ಇರುವುದು. ಹಾಗೆಯೇ, ಅತಿಹೆಚ್ಚು…

Read More

ರಾಹುಲ್​​ ಗಾಂಧಿಗೆ ಮತ್ತೊಂದು ಪತ್ರ ಬರೆದ ಮಾಜಿ ಸಚಿವ ಕೆ.ಎನ್​​. ರಾಜಣ್ಣ: ಮಹತ್ವದ ವಿಷಯಗಳ ಉಲ್ಲೇಖ – Kannada News | K.N. Rajanna writes to Rahul Gandhi, clarifying his ‘Vote Chori’ statement

ರಾಹುಲ್​​ ಗಾಂಧಿಗೆ ಮತ್ತೊಂದು ಪತ್ರ ಬರೆದ ರಾಜಣ್ಣ ಬೆಂಗಳೂರು, ಡಿಸೆಂಬರ್​ 23: ಕಾಂಗ್ರೆಸ್​​ ನಾಯಕ ರಾಹುಲ್​ ಗಾಂಧಿಗೆ ಮಾಜಿ ಸಚಿವ ಕೆ.ಎನ್. ರಾಜಣ್ಣ ಮತ್ತೊಂದು ಪತ್ರ ಬರೆದಿದ್ದಾರೆ. ವೋಟ್​​ ಚೋರಿ ಅಭಿಯಾನದ ಬಗ್ಗೆ ತಮ್ಮ ಹೇಳಿಕೆಯನ್ನು ಹೇಗೆ ತಪ್ಪಾಗಿ ಅರ್ಥೈಸಲಾಗಿದೆ ಎಂಬುದರ ಬಗ್ಗೆ ಸಂಭಾಷಣೆ ಸಮೇತ ಪತ್ರದಲ್ಲಿ ಉಲ್ಲೇಖಿಸಲಾಗಿದ್ದು, ಭೇಟಿಗೂ ಸಮಯ ಕೇಳಿದ್ದಾರೆ. ಈಗಾಗಲೇ ನಾಲ್ಕು ಪತ್ರಗಳನ್ನು ಬರೆದಿರುವ ರಾಜಣ್ಣ, ರಾಜ್ಯದಲ್ಲಿನ ವಿದ್ಯಮಾನದಿಂದ ಪಕ್ಷಕ್ಕೆ ಆಗುತ್ತಿರುವ ಡ್ಯಾಮೇಜ್ ಬಗ್ಗೆಯೂ ಅವುಗಳಲ್ಲಿ ಉಲ್ಲೇಖಿಸಿದ್ದರು. ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೈ…

Read More