ದಲಿತ ಯುವಕನ ಪ್ರೀತಿಸಿ ಮದುವೆಯಾಗಿದ್ದಕ್ಕೆ ಗರ್ಭಿಣಿ ಮಗಳ ಕ್ರೂರವಾಗಿ ಹತ್ಯೆಗೈದ ತಂದೆ: ಪೈಶಾಚಿಕ ಕೃತ್ಯಕ್ಕೆ ಬೆಚ್ಚಿಬಿದ್ದ ಧಾರವಾಡ – Kannada News | Honor killing: Father Kills Pregnant Daughter Over Inter Caste Marriage in Dharwad

ಹುಬ್ಬಳ್ಳಿ, ಡಿಸೆಂಬರ್ 22: ಧಾರವಾಡ (Dharawad) ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಭಾನುವಾರ ಸಂಜೆ ನಡೆಯಬಾರದ ಘಟನೆಯೊಂದು ನಡೆದು ಹೋಗಿದೆ. ಅಂತರ್ಜಾತಿ ವಿವಾಹವಾಗಿದ್ದಕ್ಕೆ ಹೆತ್ತ ತಂದೆಯೇ ಮಗಳನ್ನು ಭೀಕರವಾಗಿ ಕೊಲೆ ಮಾಡಿ ಪೈಶಾಚಿಕ ಕೃತ್ಯ ಮೆರೆದಿದ್ದಾನೆ. ಇನಾಂ ವೀರಾಪುರ ಗ್ರಾಮದ ವಿವೇಕಾನಂದ ಮತ್ತು ಅದೇ ಗ್ರಾಮದ ಮಾನ್ಯಾ ಅನೇಕ ವರ್ಷಗಳ ಕಾಲ ಪ್ರೀತಿಸಿದ್ದರು. ಮಾನ್ಯ ವರೂರು ಖಾಸಗಿ ಕಾಲೇಜಿನಲ್ಲಿ ಡಿಗ್ರಿ ಓದುತ್ತಿದ್ದ ಸಮಯದಲ್ಲಿ ವಿವೇಕಾನಂದ ಹುಬ್ಬಳ್ಳಿ ಖಾಸಗಿ ಕಾಲೇಜಿನಲ್ಲಿ ಡಿಗ್ರಿ ಓದುತ್ತಿದ್ದ. ಇಬ್ಬರಿಗೂ ಮೊದಲು…

Read More

Daily Devotional: ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ – Kannada News | Daily Devotional: How to Fulfil Your Own Home Dream, Astrological Insights and Tips

ಬೆಂಗಳೂರು, ಡಿಸೆಂಬರ್ 22: ಪ್ರತಿಯೊಬ್ಬ ವ್ಯಕ್ತಿಗೂ ಸ್ವಂತ ಮನೆ ಹೊಂದುವ ಕನಸು ಸಹಜ. ಅನೇಕರು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ಸ್ವಂತ ಮನೆಗಾಗಿ ನಿರಂತರವಾಗಿ ಪ್ರಯತ್ನಿಸುತ್ತಿರುತ್ತಾರೆ. ಕೆಲವರಿಗೆ ಪೂರ್ವಿಕರ ಆಸ್ತಿ, ಭೂಮಿ ಇದ್ದರೂ ಮನೆ ಕಟ್ಟಲು ಸಾಧ್ಯವಾಗುವುದಿಲ್ಲ. ಹಣ ಕೂಡಿಟ್ಟರೂ ಅದನ್ನು ಮನೆ ನಿರ್ಮಾಣಕ್ಕೆ ಬಳಸಲು ಆಗುವುದಿಲ್ಲ. ಈ ಎಲ್ಲಾ ಸಮಸ್ಯೆಗಳಿಗೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವು ಪರಿಹಾರಗಳನ್ನು ಸೂಚಿಸಲಾಗಿದೆ. ಮನೆ ಯೋಗವನ್ನು ಪ್ರೋತ್ಸಾಹಿಸುವ ಪ್ರಮುಖ ಗ್ರಹಗಳೆಂದರೆ ಕುಜ, ಶುಕ್ರ ಮತ್ತು ಬುಧ. ವಿಶೇಷವಾಗಿ ಕುಜ (ಮಂಗಳ) ಗ್ರಹವು ಪ್ರಮುಖ…

Read More

Horoscope Today 22 December: ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 22 ಡಿಸೆಂಬರ್ 2025 ರ ದ್ವಾದಶ ರಾಶಿಗಳ ಫಲಾಫಲವನ್ನು ವಿವರಿಸಿದ್ದಾರೆ. ಈ ದಿನವು ಸೋಮವಾರವಾಗಿದ್ದು, ವಿಶ್ವಾವಸು ನಾಮ ಸಂವತ್ಸರ, ಪುಷ್ಯ ಮಾಸ, ಶುಕ್ಲ ಪಕ್ಷ, ಬಿದಿಗೆ ತಿಥಿಯನ್ನು ಹೊಂದಿದೆ. ಉತ್ತರಾಷಾಢ ನಕ್ಷತ್ರದಲ್ಲಿ ಚಂದ್ರನ ಸಂಚಾರವು ಎಲ್ಲ ರಾಶಿಗಳ ಮೇಲೆ ವಿಭಿನ್ನ ಪರಿಣಾಮಗಳನ್ನು ಬೀರಲಿದೆ ಎಂದು ಗುರೂಜಿ ತಿಳಿಸಿದ್ದಾರೆ. ಮೇಷ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ವೃಷಭ ರಾಶಿಯವರಿಗೆ ಆಲಸ್ಯ ತ್ಯಜಿಸಲು ಸೂಚಿಸಲಾಗಿದೆ. ಮಿಥುನ ರಾಶಿಯವರು ಸಮಯಕ್ಕೆ ತಕ್ಕಂತೆ ಕೆಲಸಗಳನ್ನು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 22ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಯಾವುದೇ ವಿಚಾರದಲ್ಲಿ ಉಲ್ಲಾಸ- ಉತ್ಸಾಹದಿಂದ ತೊಡಗಿಕೊಳ್ಳಲು ಮನಸ್ಸು ಇರುವುದಿಲ್ಲ. ಆದಾಯದಲ್ಲಿ ಇಳಿಕೆ ಆಗುತ್ತಿದೆ ಎಂಬುದು ಒಂದು ಕಡೆಯ ಚಿಂತೆಯಾದರೆ, ಅದನ್ನು ಹೆಚ್ಚಿಸಲು ಮಾಡುತ್ತಿರುವ ಪ್ರಯತ್ನಗಳು ಫಲ ನೀಡುತ್ತಿಲ್ಲ ಎಂಬುದು ಇನ್ನೊಂದು ಕಡೆಯ ಬೇಸರಕ್ಕೆ ಕಾರಣ ಆಗಲಿದೆ. ಉದ್ಯೋಗ ಸ್ಥಳದಲ್ಲಿ ನಿಮ್ಮನ್ನು ದೂರ ಇಟ್ಟು, ಕೆಲವು ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂಬ ಸಂಗತಿ ಗಮನಕ್ಕೆ ಬರಲಿದ್ದು, ಸಂಬಂಧಪಟ್ಟವರಲ್ಲಿ ಇದನ್ನು ಕೇಳಿಯೂ ಕೇಳಲಿದ್ದೀರಿ. ಪ್ರಾಣಿಗಳಿಂದ…

Read More

Horoscope Today 22 December: ಈ ರಾಶಿಯವರರು ಹೊಸ ಕಾರ್ಯಗಳನ್ನು ಆರಂಭಿಸಲು ಸೂಕ್ತ ದಿನ – Kannada News | Horoscope Today 22 December 2025: This is a good day for people of this zodiac sign to start new works

ಶಾಲಿವಾಹನ ಶಕೆ 1948ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಮೂಲಾ, ವಾರ : ಸೋಮ, ಪಕ್ಷ : ಶುಕ್ಲ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಉತ್ತರಾಷಾಢ, ಯೋಗ : ಧ್ರುವ, ಕರಣ : ಕೌಲವ, ಸೂರ್ಯೋದಯ – 06 – 45 am, ಸೂರ್ಯಾಸ್ತ – 06 – 00 pm, ಇಂದಿನ ಶುಭಾಶುಭ ಕಾಲ : ರಾಹು…

Read More

68ನೇ ವಯಸ್ಸಿನಲ್ಲಿ 2ನೇ ಮದ್ವೆಯಾದ ವ್ಯಕ್ತಿಗೆ ಮಕ್ಕಳ ಕಾಟ, ಮಚ್ಚು ಹಿಡಿದ ಅಪ್ಪ: ಏನಿದು ವೃದ್ಧ ದಂಪತಿಯ ಸಂಘರ್ಷ? – Kannada News | A Hassan Man Second marred In 68 age at holenarasipura, but Children Opposed for asset

ಹಾಸನ, (ಡಿಸೆಂಬರ್ 21): ಆತನಿಗೆ 68, ಆಕೆಗೆ 58 ವರ್ಷ. ಬದುಕಿನ ಸಂಧ್ಯಾಕಾಲದಲ್ಲಿ ಅವರು ಒಂದಾಗಿದ್ದಾರೆ. ಒಂಟಿಯಾಗಿದ್ದ ಇಬ್ಬರು ಹೊಸಜೀವನ ಆರಂಭಿಸಿದ್ದಾರೆ.  ಹೌದು..ಹಾಸನ (Hassan) ಜಿಲ್ಲೆ ಹೊಳೆನರಸೀಪುರ ತಾಲೂಕಿನ ಗಾಳಿಪುರದ 68 ವರ್ಷದ ರಾಜಣ್ಣ ಅವರು ಕಿತ್ತಾನೆಗಡಿಯ 58 ವರ್ಷದ ಗೀತಾಳನ್ನ ಎರಡನೇ ಮದುವೆಯಾಗಿದ್ದಾರೆ (Second Marriage).  ಆದ್ರೆ, ವೃದ್ಧ ನವವಿವಾಹಿತರಿಗೆ ಮಕ್ಕಳೇ ಕಂಟಕವಾಗಿದ್ದು, ಇಳಿವಯಸ್ಸಿಯನಲ್ಲಿ ಎರಡನೇ ಮದುವೆ ಮಾಡಿಕೊಂಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ದಂಪತಿ ಇದೀಗ ರಕ್ಷಣೆಗಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಮಗನ ಕಾಟಕ್ಕೆ…

Read More

ರಾಜಕೀಯ ನಾಯಕನ ಮನೆಗೆ ಬೆಂಕಿ ಇಟ್ಟ ದುರುಳರು; 7 ವರ್ಷದ ಬಾಲಕಿ ಸಜೀವ ದಹನ; ಮೂವರಿಗೆ ಸುಟ್ಟಗಾಯ – Kannada News | Bangladesh violence, mob torches political leader’s house, 7 yr old daughter burnt alive

ಢಾಕಾ, ಡಿಸೆಂಬರ್ 21: ಷರೀಫ್ ಉಸ್ಮಾನ್ ಹದಿ ಹತ್ಯೆ ಬಳಿಕ ಬಾಂಗ್ಲಾದೇಶದಾದ್ಯಂತ ಉದ್ಭವಿಸಿರುವ ಹಿಂಸಾಚಾರ ಹಲವರನ್ನು ಬಲಿತೆಗೆದುಕೊಂಡಿದೆ. ಪ್ರತಿಭಟನಾಕಾರರ ಗುಂಪೊಂದು ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿಯ ಮುಖಂಡ ಬಿಲಾನ್ ಹುಸೇನ್ (Belal Hossain) ಅವರ ಮನೆಗೆ ಕೊಳ್ಳಿ ಇಟ್ಟಿದ್ದಾರೆ. ಲಕ್ಷ್ಮೀಪುರ್​ನಲ್ಲಿರುವ ಅವರ ಮನೆಗೆ ಬೆಂಕಿ ಇಟ್ಟ ಪರಿಣಾಮ, ಮನೆಯೊಳಗಿದ್ದ 7 ವರ್ಷದ ಬಾಲಕಿಯೊಬ್ಬಳು ಸಜೀವವಾಗಿ ಸುಟ್ಟುಹೋಗಿದ್ದಾಳೆ. ಬಿಲಾಲ್ ಹುಸೇನ್ ಹಾಗೂ ಅವರ ಇನ್ನಿಬ್ಬರು ಮಕ್ಕಳು ಪಾರಾದರೂ ಸುಟ್ಟ ಗಾಯಗಳಾಗಿವೆ. ಶನಿವಾರ ಬೆಳಗಿನ ಜಾವ ಈ ಘಟನೆ ನಡೆದಿರುವುದು ತಿಳಿದುಬಂದಿದೆ….

Read More

ಬಿಗ್​​ಬಾಸ್ ಕನ್ನಡ 12: ವೋಟಿಂಗ್ ಇಲ್ಲದೆ ಇಬ್ಬರು ಹೊರಕ್ಕೆ: ಯಾರದು? – Kannada News | Chaithra Kundapur and Rajath came out of Bigg Boss Kannada house

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss) ಮನೆಯಲ್ಲಿ ಕಳೆದ ವಾರ ಎಲಿಮಿನೇಷನ್ ನಡೆದಿಲ್ಲ. ಎಲಿಮಿನೇಷನ್ ಹೆಸರಲ್ಲಿ ರಕ್ಷಿತಾ ಮತ್ತು ಧ್ರುವಂತ್ ಅವರನ್ನು ಹೊರಗೆ ಕಳಿಸಿದ್ದ ಬಿಗ್​​ಬಾಸ್ ಅವರಿಬ್ಬರನ್ನೂ ಸೀಕ್ರೆಟ್ ರೂಂನಲ್ಲಿ ಇರಿಸಿ, ಅವರನ್ನೂ ಸಹ ಟಾಸ್ಕ್​​ನ ಒಂದು ಭಾಗವಾಗಿಸಿದ್ದರು. ನಿನ್ನೆ (ಶನಿವಾರ) ಎಪಿಸೋಡ್​​ನಲ್ಲಿ ರಕ್ಷಿತಾ ಮತ್ತು ಧ್ರುವಂತ್ ಅವರನ್ನು ಮರಳಿ ಮನೆಗೆ ಕರೆಸಿಕೊಂಡ ಬಿಗ್​​ಬಾಸ್ ಇದೀಗ ಈ ವಾರವೂ ಯಾವುದೇ ಎಲಿಮಿನೇಷನ್ ಮಾಡಿಲ್ಲ. ಬದಲಿಗೆ ವೈಲ್ಡ್ ಕಾರ್ಡ್ ಎಂಟ್ರಿ ಆಗಿ ಬಂದಿದ್ದವರನ್ನು ಮನೆಯಿಂದ ಹೊರಗೆ ಕಳಿಸಿದ್ದಾರೆ….

Read More

ಆ ನಿಮ್ಮ ದೇವರಿಗಿಂತ ಮೋದಿಯೇ ಉತ್ತಮ: ಮುಫ್ತಿ ಷಮಾಯಿಲ್ ನದ್ವಿಗೆ ಕುಟುಕಿದ ಜಾವೇದ್ ಅಖ್ತರ್ – Kannada News | Javed Akhtar and Mufti Shamail Nadwi debate on existence of The God

ನವದೆಹಲಿ, ಡಿಸೆಂಬರ್ 21: ಜಗತ್ತಿನ ಎಲ್ಲಾ ಧರ್ಮಗಳನ್ನು ಯಾವುದೇ ಭೇದವಿಲ್ಲದೇ ಕುಟುಕುವ ಬಾಲಿವುಡ್ ಚಿತ್ರ ಸಾಹಿತಿ, ಕವಿ ಹಾಗೂ ವಿಚಾರವಂತರಾದ ಜಾವೇದ್ ಅಖ್ತರ್ (Javed Akhtar), ಮತ್ತೊಮ್ಮೆ ದೇವರ ಅಸ್ತಿತ್ವವನ್ನು ಪ್ರಶ್ನೆ ಮಾಡಿದ್ದಾರೆ. ದಿ ಲಲ್ಲನ್​ಟಾಪ್ ಎನ್ನುವ ಯೂಟ್ಯೂಬ್ ಪೋಡ್​ಕ್ಯಾಸ್ಟ್​ನಲ್ಲಿ ಇಸ್ಲಾಮೀ ವಿದ್ವಾಂಸ ಮುಫ್ತಿ ಷಮಾಯಿಲ್ ನದ್ವಿ (Mufti Shamail Nadwi) ಮತ್ತು ಜಾವೇದ್ ಅಖ್ತರ್ ನಡುವೆ ದೇವರ ಅಸ್ತಿತ್ವ ವಿಚಾರ ಕುರಿತು ನಡೆದ ಚರ್ಚೆ ಸಾಕಷ್ಟು ಪ್ರತಿಕ್ರಿಯೆ ಪಡೆಯುತ್ತಿದೆ. ಈ ವೇಳೆ, ಅಖ್ತರ್ ಅವರು ಪ್ಯಾಲೆಸ್ಟೀನ್…

Read More

ಬಿಗ್​​ಬಾಸ್: ಕೊನೆಯಲ್ಲಿ ಕೈಕೊಟ್ಟ ಅದೃಷ್ಟ, ರನ್ನರ್ ಅಪ್ ಆದ ಕನ್ನಡತಿ ತನುಜಾ – Kannada News | Bigg Boss Telugu Tanuja Puttaswamy became runner up, Kalyan is winner

ತೆಲುಗು ಬಿಗ್​​ಬಾಸ್ (Bigg Boss) ಫಿನಾಲೆ ಇಂದು (ಡಿಸೆಂಬರ್ 21) ನಡೆದಿದೆ. ಬರೋಬ್ಬರಿ 106 ದಿನಗಳ ಶೋ ಇದಾಗಿದ್ದು, ಫಿನಾಲೆಗೆ ಕರ್ನಾಟಕದ ಇಬ್ಬರು ಸ್ಪರ್ಧಿಯರು ಬಂದಿದ್ದರು. ಈ ಕಾರಣಕ್ಕೆ ಈ ಬಾರಿಯ ತೆಲುಗು ಬಿಗ್​​ಬಾಸ್ ಗಮನ ಸೆಳೆದಿತ್ತು. ನಟಿ ಸಂಜನಾ ಗಲ್ರಾನಿ ಮತ್ತು ಕನ್ನಡ ಸಿನಿಮಾ ಮೂಲಕ ನಟನೆ ಆರಂಭಿಸಿದ ಈಗ ತೆಲುಗು ಧಾರಾವಾಹಿಗಳಲ್ಲಿ ಮಿಂಚುತ್ತಿರುವ ಕರ್ನಾಟಕದ ಹುಡುಗಿ ತನುಜಾ ಪುಟ್ಟಸ್ವಾಮಿ ಇಬ್ಬರೂ ಸಹ ತೆಲುಗು ಬಿಗ್​​ಬಾಸ್ ಫಿನಾಲೆಗೆ ಬಂದಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಅದೃಷ್ಟ…

Read More