Headlines

Video: ಉಡುಪಿ ನೇಮೋತ್ಸವದಲ್ಲಿ ವೃದ್ಧೆಯ ಚಿನ್ನದ ಸರ ಕಳ್ಳತನ, ಸಿಸಿಟಿವಿಯಲ್ಲಿ ಸೆರೆ – Kannada News | Hejamadi Temple Theft: 2 Lakh Gold Chain Snatched from Woman During Nemotsava

ಉಡುಪಿ, ಡಿ.26: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಗರಡಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವ ವೇಳೆ ವೃದ್ದೆಯ ಚಿನ್ನದ ಸರವನ್ನು ಕಳ್ಳಿಯರು ಎಗರಿಸಿದ್ದಾರೆ. ಮೂವರು ಕಳ್ಳಿಯರ ಕರಾಮತ್ತು ಸಿ ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೃದ್ಧೆಯನ್ನು ಮೂರು ಕಡೆಯಿಂದ ಸುತ್ತುವರಿದು ಚಿನ್ನದ ಸರ ಕದ್ದಿದ್ದಾರೆ. ಹೆಜಮಾಡಿ ನಿವಾಸಿ ಕಮಲ ಎಂಬುವವರ ಕುತ್ತಿಗೆಯಲ್ಲಿದ್ದ ಬಂಗಾರದ ಸರವನ್ನು ಪೂಜೆಯ ವೇಳೆ ಮೂರು ಕಡೆಯಿಂದ ಸುತ್ತುವರಿದ ಕಳ್ಳಿಯರು ಗಂಟೆ ಹೊಡೆಯುವ ನೆಪದಲ್ಲಿ ಚಿನ್ನದ ಸರ ಎಗರಿಸಿದ್ದಾರೆ. 2 ಲಕ್ಷ ಮೌಲ್ಯದ…

Read More

PM Modi Speech in WITT 2026: ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ

ನವದೆಹಲಿ, (ಮಾರ್ಚ್ 23): ದೆಹಲಿಯಲ್ಲಿ ನಡೆಯುತ್ತಿರುವ ಟಿವಿ9 ವಾರ್ಷಿಕ ಶೃಂಗಸಭೆ  ‘ವಾಟ್​ ಇಂಡಿಯಾ ಥಿಂಕ್ಸ್​ ಟುಡೆ’ ಸಮಿಟ್​​ನಲ್ಲಿ (‘TV9 What India Thinks Today Summit- 2026’) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಇದರೊಂದಿಗೆ ಪ್ರಧಾನಿ ಮೋದಿಯವರು ಟಿವಿ9ನ ನಾಲ್ಕು ಶೃಂಗಸಭೆಗಳ ಪೈಕಿ ಸತತ ಮೂರನೇ ಬಾರಿಗೆ ಟಿವಿ9 ಶೃಂಗಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುರುವುದು ವಿಶೇಷವಾಗಿದೆ. ಇನ್ನು ಈ ಟಿವಿ9 ವಾರ್ಷಿಕ ಶೃಂಗಸಭೆ  ‘ವಾಟ್​ ಇಂಡಿಯಾ ಥಿಂಕ್ಸ್​ ಟುಡೆ’ ಸಮಿಟ್​​ನಲ್ಲಿ…

Read More

ಬೆಂಗಳೂರು ಕರಗ 2026: ಏನಿದು ಅಲಗು ಸೇವೆ? ವೀರಕುಮಾರರು ಖಡ್ಗದಿಂದ ಎದೆಗೆ ಬಡಿದುಕೊಳ್ಳುವುದರ ಹಿಂದಿದೆ ರೋಚಕ ಇತಿಹಾಸ!

ಬೆಂಗಳೂರು, ಮಾರ್ಚ್​ 31: ಬೆಂಗಳೂರಿನ ಅತ್ಯಂತ ಹಳೆಯ ಮತ್ತು ಸಾಂಪ್ರದಾಯಿಕ ಉತ್ಸವವಾದ ‘ಬೆಂಗಳೂರು ಕರಗ ಶಕ್ತ್ಯೋತ್ಸವ’ಕ್ಕೆ (Karaga Shaktyotsava) ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಧರ್ಮರಾಯಸ್ವಾಮಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚಲಕರಿ ನಾರಾಯಣಸ್ವಾಮಿ ಅವರು ಕರಗದ ಪೌರಾಣಿಕ ಹಿನ್ನೆಲೆ ಮತ್ತು ವೀರಕುಮಾರರ ಆಚರಣೆಗಳ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಏನಿದು ಅಲಗು ಸೇವೆ? ಇದರ ಹಿನ್ನೆಲೆ ಏನು? ಪೌರಾಣಿಕ ನಂಬಿಕೆಯಂತೆ, ಚೈತ್ರ ಪೂರ್ಣಿಮೆಯ ಮೂರು ದಿನಗಳ ಮೊದಲು ತಾಯಿ ದ್ರೌಪದಿ ದೇವಿ ಭೂಮಿಗೆ ಬರುತ್ತಾಳೆ ಎಂಬ…

Read More

Vastu Tips: ಅಡುಗೆಮನೆಯಲ್ಲಿರುವ ಈ ವಸ್ತುಗಳೇ ಆರ್ಥಿಕ ನಷ್ಟ ಹಾಗೂ ಅನಾರೋಗ್ಯಕ್ಕೆ ಕಾರಣ! – Kannada News | Vastu Tips for Your Kitchen: Things to Avoid for Health and Prosperity

ಮನೆಯಲ್ಲಿ ಅತ್ಯಂತ ಪ್ರಮುಖ ಮತ್ತು ಶಕ್ತಿಶಾಲಿ ಸ್ಥಳಗಳಲ್ಲಿ ಅಡಿಗೆಮನೆ ಒಂದಾಗಿದೆ. ಅಡಿಗೆಮನೆಯು ಕೇವಲ ಅಡುಗೆಯನ್ನು ತಯಾರಿಸುವ ಸ್ಥಳವಲ್ಲ, ಇದು ನಮ್ಮ ದೇಹಕ್ಕೆ ಶಕ್ತಿ, ಒಳ್ಳೆಯ ಆಲೋಚನೆಗಳು ಮತ್ತು ನಿರ್ದಿಷ್ಟವಾಗಿ ಆರೋಗ್ಯವನ್ನು ಒದಗಿಸುವ ಕೇಂದ್ರವಾಗಿದೆ. ಆರೋಗ್ಯವಿದ್ದಾಗ ಮಾತ್ರ ನಮ್ಮ ಶ್ರೇಯಸ್ಸು, ಕೀರ್ತಿ ಮತ್ತು ಪ್ರತಿಷ್ಠೆ ಹೆಚ್ಚುತ್ತವೆ. ಆರೋಗ್ಯ ನಷ್ಟವಾದರೆ ಎಲ್ಲವೂ ಕಳೆದುಹೋಗುತ್ತದೆ ಎಂಬುದನ್ನು ಮರೆಯಬಾರದು. ಈ ಆರೋಗ್ಯವನ್ನು ಸೃಷ್ಟಿಸುವ ಶಕ್ತಿ ಅಡಿಗೆಮನೆಯಲ್ಲಿದೆ. ಹಾಗಾಗಿ ಅಡಿಗೆಮನೆಯಲ್ಲಿ ಇರಬಾರದ ವಸ್ತುಗಳು ಮತ್ತು ಸ್ಥಿತಿಗಳ ಬಗ್ಗೆ ತಿಳಿಯುವುದು ಬಹಳ ಮುಖ್ಯ ಎಂದು ಖ್ಯಾತ…

Read More

ಕಮಲಾಕರ ಭಟ್​ ಗುರೂಜಿ ಜೊತೆ ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು – Kannada News | SP Deepan on Siddapura Murder: Astrologer Kamalakar Bhat Under Scrutiny in Family Dispute

ಸಿದ್ದಾಪುರ, ಫೆ.3: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ಇಂದು (ಫೆಬ್ರವರಿ 2) ರಂದು ನಡೆದ ಹಲ್ಲೆ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಜ್ಯೋತಿಷಿ ಕಮಲಾಕರ್ ಭಟ್, ಸುಚಿತ್ರಾ ಮತ್ತು ಆಕೆಯ ತಂದೆ ಲೋಕನಾಥ್ ಚೌಳಪ್ಪ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಘಟನೆಯಲ್ಲಿ ವಸಂತ್ ನಾಯ್ಕ್ (43) ಮೃತಪಟ್ಟಿದ್ದು, ಮಹೇಶ್ ನಾಯ್ಕ್ (37) ಮತ್ತು ಕುಮಾರ್ (35) ಗಾಯಗೊಂಡಿದ್ದಾರೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಗುಣೇ ನಂಬರ್ 23/26…

Read More

Pourakarmika Recruitment 2026: ತುಮಕೂರು ಮಹಾನಗರ ಪಾಲಿಕೆಯಲ್ಲಿ 238 ಪೌರಕಾರ್ಮಿಕ ಹುದ್ದೆಗಳಿಗೆ ನೇಮಕಾತಿ

ತುಮಕೂರು: ಕರ್ನಾಟಕ ಸರ್ಕಾರದಲ್ಲಿ ಉದ್ಯೋಗ ಬಯಸುವವರಿಗೆ ತುಮಕೂರು ಮಹಾನಗರ ಪಾಲಿಕೆಯು ಸಿಹಿ ಸುದ್ದಿ ನೀಡಿದೆ. ನಗರದ ಸ್ವಚ್ಛತೆ ಮತ್ತು ನಾಗರಿಕ ಸೇವೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಖಾಲಿ ಇರುವ 238 ಪೌರಕಾರ್ಮಿಕ (ನಾಗರಿಕ ಸೇವಕ) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಹುದ್ದೆಗಳ ವಿವರ ಮತ್ತು ಸ್ಥಳ: ತುಮಕೂರು ಮಹಾನಗರ ಪಾಲಿಕೆಯಲ್ಲಿ ಒಟ್ಟು 238 ಪೌರಕಾರ್ಮಿಕ ಹುದ್ದೆಗಳು ಲಭ್ಯವಿದ್ದು, ಆಯ್ಕೆಯಾದ ಅಭ್ಯರ್ಥಿಗಳು ತುಮಕೂರು ಜಿಲ್ಲೆಯ ವ್ಯಾಪ್ತಿಯಲ್ಲಿ…

Read More

ಕೆಮ್ಮಿನ ಶಬ್ದದಿಂದಲೇ ಕಾಯಿಲೆ ಪತ್ತೆ ಹಚ್ಚುತ್ತೆ ಈ ಎಐ ಟೂಲ್! ಏಮ್ಸ್ ನಿಂದಲೂ ಸಿಕ್ಕಿದೆ ಗ್ರೀನ್ ಸಿಗ್ನಲ್! – Kannada News | New AI Tool for Asthma and COPD Diagnosis

ಆರೋಗ್ಯ ವಲಯದಲ್ಲೂ ಎಐ (AI ) ಹೆಚ್ಚು ಪ್ರಯೋಜನಕಾರಿ ಎಂಬುದು ಸಾಬೀತಾಗುತ್ತಿದೆ. ಇದರ ಸಹಾಯದಿಂದ, ಕಡಿಮೆ ಸಮಯದಲ್ಲಿ ರೋಗಗಳನ್ನು ಪತ್ತೆಹಚ್ಚಲು ಸಹಾಯ ಮಾಡುವ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಕೆಮ್ಮಿನಿಂದಲೇ ಉಸಿರಾಟಕ್ಕೆ ಸಂಬಂಧಪಟ್ಟ ಕಾಯಿಲೆಗಳನ್ನು ಪತ್ತೆಹಚ್ಚುವ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲಾಗಿದ್ದು, ಕೆಮ್ಮಿನ ಶಬ್ದವನ್ನು ಕೇಳುವ ಮೂಲಕ ಉಸಿರಾಟಕ್ಕೆ ಸಂಬಂಧ ಪಟ್ಟ ಕಾಯಿಲೆಗಳನ್ನು ಗುರುತಿಸುತ್ತದೆ. ಈ ಸ್ವಾಸ ಎಂಬ ಎಐ ಅಪ್ಲಿಕೇಶನ್ (AI Tool) ನಿಮಿಷಗಳಲ್ಲಿಯೇ ರಿಪೋರ್ಟ್ ನೀಡುವುದರಿಂದ ರೋಗಗಳನ್ನು ಬೇಗ ಪತ್ತೆ ಹಚ್ಚಬಹುದಾಗಿದೆ. ಈ ತಂತ್ರಜ್ಞಾನವನ್ನು ಏಮ್ಸ್ ಸಹ…

Read More

Ashes 2025: 14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..! – Kannada News | England Won 4th Ashes Test vs Australia

ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಪಂದ್ಯ ಗೆಲ್ಲುವ ಇಂಗ್ಲೆಂಡ್ ತಂಡದ 14 ವರ್ಷಗಳ ಕನಸು ಕೊನೆಗೂ ಈಡೇರಿದೆ. ಮೆಲ್ಬೋರ್ನ್​ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ಆ್ಯಶಸ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ ಭರ್ಜರಿ ಜಯ ಸಾಧಿಸಿದೆ. ಇದಕ್ಕೂ ಮುನ್ನ ಇಂಗ್ಲೆಂಡ್ ತಂಡ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಪಂದ್ಯ ಗೆದ್ದಿದ್ದು 2011 ರಲ್ಲಿ. 2011 ರಲ್ಲಿ ನಡೆದ ಆ್ಯಶಸ್ ಸರಣಿಯ  ಐದನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಆಸ್ಟ್ರೇಲಿಯಾವನ್ನು ಇನ್ನಿಂಗ್ಸ್ ಮತ್ತು 83 ರನ್‌ಗಳಿಂದ ಸೋಲಿಸಿತ್ತು. ಈ ಅಮೋಘ ಗೆಲುವಿನ…

Read More

ಶುಕ್ರ ಹಾಗೂ ರವಿಯ ಅಪರೂಪದ ಸಂಯೋಗ, ಗುರುದೃಷ್ಟಿಯ ಯೋಗ – Kannada News | Sun and Venus in Jupiter’s Sign: Astrological Effects on Your Zodiac Signs

ಸೂರ್ಯ ಹಾಗು ಶುಕ್ರರು ಗುರುವಿನ ರಾಶಿಯಲ್ಲಿ ಇರುವುದು ಅಪರೂಪದ ಸಂಯೋಜನ. ಪರಮ‌ಮಿತ್ರರೂ ಪರಮಶತ್ರುಗಳೂ ಒಂದೇ ರಾಶಿಯಲ್ಲಿ ಇದೆ. ಸೂರ್ಯ ಹಾಗೂ ಶುಕ್ರ ಪರಸ್ಪರ ಶತ್ರುಗಳು. ಗುರು ಹಾಗೂ ಸೂರ್ಯರು ಪರಸ್ಪರ ಮಿತ್ರರು. ಶುಕ್ರ ಹಾಗೂ ಗುರು ಶತ್ರುವೂ ಮಿತ್ರರೂ ಅಲ್ಲದವರು. ಮಧ್ಯಮ. ಹೀಗಿರುವಾಗ ಗುರುವಿನ ರಾಶಿಯಲ್ಲಿ ಇರುವ ಈ ಗ್ರಹರು ಮತ್ತು ಗುರುವಿನ ದೃಷ್ಟಿಯುಳ್ಳವರು ಯಾವ ರಾಶಿಯವರಿಗೆ ಏನು ಫಲವನ್ನು ಕೊಟ್ಟಾರು ಎನ್ನುವದನ್ನು ಚಿಂತಿಸಬೇಕಿದೆ. ರವಿ ಹಾಗು ಶುಕ್ರರ ಕಾರಕತ್ವ ಭಿನ್ನ. ಆದರೆ ಒಂದಕ್ಕೊಂದು ಪೂರಕ. ಸೂರ್ಯನು…

Read More

‘ಜನ ನಾಯಗನ್’ ಸಿನಿಮಾದ 20 ನಿಮಿಷ ದೃಶ್ಯಕ್ಕೆ ಕತ್ತರಿ? ವಿಜಯ್​​​ಗೆ ನಿರಾಸೆ – Kannada News | Producer agrees to cut 20 minutes scene from Jana Nayagan movie

ದಳಪತಿ ವಿಜಯ್ (Thalapathy Vijay) ನಟನೆಯ ಕೊನೆಯ ಸಿನಿಮಾ ಎನ್ನಲಾಗಿರುವ ‘ಜನ ನಾಯಗನ್’ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದೆ. ರೀಮೇಕ್ ಸಿನಿಮಾ ಆಗಿದ್ದರೂ ಸಹ ಸಿನಿಮಾಕ್ಕೆ ಸೆನ್ಸಾರ್ ಪ್ರಮಾಣ ಪತ್ರವನ್ನು ಸಿಬಿಎಫ್​​ಸಿ ನಿರಾಕರಿಸಿದ್ದು, ಚಿತ್ರತಂಡ ನ್ಯಾಯಾಲಯದ ಮೆಟ್ಟಿಲೇರಿದೆ. ಆದರೆ ನ್ಯಾಯಾಲಯದಲ್ಲಿ ಸಹ ಚಿತ್ರತಂಡಕ್ಕೆ ನ್ಯಾಯ ವಿಳಂಬ ಆಗುತ್ತಿದೆ. ತಮಿಳುನಾಡು ವಿಧಾನಸಭೆ ಚುನಾವಣೆ ಸಹ ಸನಿಹದಲ್ಲೇ ಇದ್ದು, ಒಂದೊಮ್ಮೆ ಚುನಾವಣೆ ಘೋಷಣೆ ಆಗಿಬಿಟ್ಟರೆ ಸಿನಿಮಾ ಬಿಡುಗಡೆ ಎರಡು ತಿಂಗಳು ಮುಂದೂಡಲೇ ಬೇಕಾಗುತ್ತದೆ. ಇದೇ ಕಾರಣಕ್ಕೆ ಇದೀಗ ಚಿತ್ರತಂಡವು, ಆಗಿದ್ದು ಆಗಲೆಂದು…

Read More