Headlines

15 ವರ್ಷಗಳ ಕಾಲ ಕತ್ತಲೆ ಕೋಣೆಯಲ್ಲಿ ಕಳೆದ ಮಹಿಳೆ, ಜೇಡಿಮಣ್ಣಿನಲ್ಲೇ ಹೊಸ ಜಗತ್ತು ಸೃಷ್ಟಿಸಿ ಇತಿಹಾಸ ಬರೆದ ಸೋನಾಬಾಯಿ – Kannada News | Sonabai Rajwar: Tribal Artist Who Created Art From Darkness, Won National Awards

ರಾಯ್‌ಪುರ, ಜುಲೈ 06: ಸಿನಿಮಾ ಕಥೆಯನ್ನೂ ಮೀರಿಸುವಂತಿದೆ ಛತ್ತೀಸ್‌ಗಢದ ಬುಡಕಟ್ಟು ಕಲಾವಿದೆ ಸೋನಾಬಾಯಿ ರಾಜ್‌ವರ್ ಅವರ ಜೀವನದ ನೈಜ ಕಥೆ. ಕ್ರೂರ ಪತಿಯಿಂದಾಗಿ ಬರೋಬ್ಬರಿ 15 ವರ್ಷಗಳ ಕಾಲ ಕಿಟಕಿಗಳೂ ಇಲ್ಲದ ಕತ್ತಲೆ ಕೋಣೆಯಲ್ಲಿ ಮಗನೊಂದಿಗೆ ಬಂಧಿಯಾಗಿದ್ದ ಮಹಿಳೆಯೊಬ್ಬರು, ಗೋಡೆಯ ಮಣ್ಣನ್ನೇ ಅಗೆದು ಜಗತ್ತೇ ಬೆರಗುಗೊಳ್ಳುವಂತಹ ಅದ್ಭುತ ಕಲಾ ಜಗತ್ತನ್ನು ಸೃಷ್ಟಿಸಿದ್ದಾರೆ. ಇಂದು ಅವರ ಕಥೆ ಮತ್ತು ಕಲೆ ಸಾವಿರಾರು ಜನರಿಗೆ ಸ್ಫೂರ್ತಿಯಾಗಿದೆ. 14ನೇ ವಯಸ್ಸಿಗೆ ಮದುವೆ, 25ಕ್ಕೆ ಜೈಲು ವಾಸ ಸೋನಾಬಾಯಿ ರಾಜ್ವರ್ ಅವರು 1930…

Read More

‘ಪೆದ್ದಿ’: ಜಾನ್ಹವಿ ಕಪೂರ್ ಮಾದಕ ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಧಾರ – Kannada News

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಜೂನ್ 4 ರಂದು ಬಿಡುಗಡೆ ಆಗಿದ್ದು, ಸಿನಿಮಾದ ಬಗ್ಗೆ ಸಾಕಷ್ಟು ಧನಾತ್ಮಕ ಅಭಿಪ್ರಾಯಗಳು ವ್ಯಕ್ತವಾಗಿವೆ. ಸಿನಿಮಾ ಗ್ರಾಮೀಣ ಭಾಗದ ಕ್ರೀಡಾಪಟುವಿನ ಕತೆಯನ್ನು ಒಳಗೊಂಡಿದೆ. ಯುವಕನೊಬ್ಬ ಕ್ರೀಡೆಯನ್ನು ಬಳಸಿ ಹೇಗೆ ತಮ್ಮ ಹೆಸರಿಲ್ಲದ ಊರಿಗೆ ಗುರುತು ತಂದುಕೊಡುತ್ತಾನೆ ಎಂಬುದು ಸಿನಿಮಾದ ಕತೆ. ಸಿನಿಮಾನಲ್ಲಿ ಸಾಕಷ್ಟು ಧನಾತ್ಮಕ ಅಂಶಗಳು, ಒಳ್ಳೆಯ ಸಂದೇಶಗಳು ಇವೆ. ಆದರೆ ಇವೆಲ್ಲವೂ ಇದ್ದಾಗಿಯೂ ಸಹ ಸಿನಿಮಾನಲ್ಲಿ ನಾಯಕಿಯನ್ನು ತೋರಿಸಿರುವ ರೀತಿಯ ಬಗ್ಗೆ ತೀವ್ರ ಟೀಕೆ ವ್ಯಕ್ತವಾಗಿದೆ….

Read More

ಸೈಕಲ್ ಓಡಿಸುತ್ತಿದ್ದ ಬಾಲಕನಿಗೆ ಸಾಕು ನಾಯಿ ಕಡಿತ; ನಾಯಿ ಮಾಲೀಕರ ಮೇಲೆ ಎಫ್ಐಆರ್!

ಬೆಂಗಳೂರು, ಏಪ್ರಿಲ್ 07: ನಗರದಲ್ಲಿ ನಾಯಿಗಳ ಹಾವಳಿ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಬೀದಿ ನಾಯಿಗಳ (Stray Dogs) ಜೊತೆಗೆ ಸಾಕು ನಾಯಿಗಳ ದಾಳಿಯೂ ಹೆಚ್ಚಾಗಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ರಾಜಾಜಿನಗರದ 1ನೇ ಬ್ಲಾಕ್‌ನಲ್ಲಿ 11 ವರ್ಷದ ಬಾಲಕನ ಮೇಲೆ ಸಾಕು ನಾಯಿ ದಾಳಿ ನಡೆಸಿದ್ದು, ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಬಾಲಕ ಒದ್ದಾಡುತ್ತಿದ್ದರೂ ಕ್ಯಾರೇ ಎನ್ನದ ಮಾಲೀಕರು ಮಾರ್ಚ್ 21ರಂದು ಬೆಳಗ್ಗೆ ಬ್ರೆಡ್ ತರಲು ಸೈಕಲ್‌ನಲ್ಲಿ ತೆರಳುತ್ತಿದ್ದ ಬಾಲಕನ ಮೇಲೆ ವಾಕ್‌ಗೆ ಕರೆತಂದ ನಾಯಿಯು ಏಕಾಏಕಿ ದಾಳಿ ಮಾಡಿ…

Read More

ಕನ್ನಡದ ಕೋಟ್ಯಧಿಪತಿಯಿಂದ ಪುನೀತ್​​​ಗೆ ಸಿಕ್ಕಿದ್ದ ಸಂಭಾವನೆ ಎಷ್ಟು? ಅದರಿಂದ ಅವರು ಮಾಡಿದ್ದೇನು?

ಪುನೀತ್​ ರಾಜ್​ಕುಮಾರ್ (Puneeth Rajkumar)​ ಅವರಿಗೆ ಇಂದು (ಮಾರ್ಚ್ 17) ಜನ್ಮದಿನ. ನಟನೆ, ಗಾಯನ, ಸಿನಿಮಾ ನಿರ್ಮಾಣ ಮಾತ್ರವಲ್ಲದೇ ಅವರು ನಿರೂಪಕನಾಗಿಯೂ ಜನಪ್ರಿಯತೆ ಪಡೆದುಕೊಂಡಿದ್ದು ಗೊತ್ತೇ ಇದೆ. ‘ಕನ್ನಡದ ಕೋಟ್ಯಧಿಪತಿ’ ಶೋನ ಅವರು ನಡೆಸಿಕೊಟ್ಟಿದ್ದರು. ಈ ಶೋ ನಡೆಸಿಕೊಟ್ಟಿದ್ದಕ್ಕೆ ಅವರಿಗೆ ಒಳ್ಳೆಯ ಸಂಭಾವನೆ ಸಿಕ್ಕಿತ್ತು. ಇದನ್ನು ಅವರು ಧರ್ಮದ ಕೆಲಸಕ್ಕೆ ಬಳಸಿಕೊಂಡಿದ್ದರು. ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಿಂದ ಪುನೀತ್​​ ಅವರಿಗೆ ಸಿಕ್ಕಿದ್ದು ಬರೋಬ್ಬರಿ 8 ಕೋಟಿ ರೂಪಾಯಿ ಸಂಭಾವನೆ ಆಗಿತ್ತು. ಈ ಬಗ್ಗೆ ಭಗವಾನ್​ ಹೇಳಿದ್ದರು. ಪುನೀತ್​ ಅವರು…

Read More

ಟೀಯನ್ನು ಪದೇ ಪದೇ ಬಿಸಿ ಮಾಡಿ ಕುಡಿಯುವ ಒಂದು ಸಣ್ಣ ಅಭ್ಯಾಸ ಆರೋಗ್ಯದ ಮೇಲೆ ಬಹುದೊಡ್ಡ ಪರಿಣಾಮ ಬೀರಬಹುದು ಎಚ್ಚರ! – Kannada News | The Truth About Reheating Tea & Health Risks

ಬೆಳಿಗ್ಗೆ ಎದ್ದ ಕೂಡಲೇ ಬಿಸಿ ಬಿಸಿ ಚಹಾ (Tea) ಕುಡಿಯುವುದು ಹಲವರ ಅಭ್ಯಾಸ. ಚಹಾ ಕೇವಲ ಪಾನೀಯವಲ್ಲ, ಅದು ಒಂದು ಭಾವನೆ. ಆದರೆ ಈ ಚಹಾವೇ ಆರೋಗ್ಯಕ್ಕೆ ದೊಡ್ಡ ಬೆದರಿಕೆಯಾಗುತ್ತಿದೆ ಎಂದು ತಜ್ಞರು ಈಗ ಎಚ್ಚರಿಸುತ್ತಿದ್ದಾರೆ. ಹೌದು, ನಿರ್ದಿಷ್ಟವಾಗಿ ಹೇಳುವುದಾದರೆ, ಇತ್ತೀಚಿನ ಅಧ್ಯಯನಗಳು ಚಹಾ ತಯಾರಿಸಿದ 15 ರಿಂದ 20 ನಿಮಿಷಗಳ ಒಳಗೆ ಸೇವಿಸಬೇಕು. ಅದರ ನಂತರ ಚಹಾ ಕುಡಿಯುವುದರಿಂದ ಯಕೃತ್ತು ಮತ್ತು ಜೀರ್ಣಾಂಗ ವ್ಯವಸ್ಥೆಗೆ ಹಾನಿಯಾಗುತ್ತದೆ ಎಂದು ಹೇಳುತ್ತವೆ. ನೀವು ಕೂಡ ತಣ್ಣಗಾದ ಚಹಾವನ್ನು ಮತ್ತೆ…

Read More

ಸುಬ್ರಹ್ಮಣ್ಯಕ್ಕೆ ಹೋಗುವ ಭಕ್ತರ ಗಮನಕ್ಕೆ: ಬೆಂಗಳೂರು – ಮಂಗಳೂರು ರೈಲು ಸಂಚಾರದಲ್ಲಿ ಮಹತ್ವದ ಬದಲಾವಣೆ

ಮಂಗಳೂರು, ಮಾರ್ಚ್ 19: ನೈಋತ್ಯ ರೈಲ್ವೆಯಲ್ಲಿ ಭಾರೀ ಬದಲಾವಣೆಯನ್ನು ಇಲಾಖೆ ತಂದಿದೆ. ತುರ್ತು ಹಳಿ ನಿರ್ವಹಣಾ ಕಾರ್ಯ ನಿಗದಿಯಾಗಿರುವುದರಿಂದ, ಮಂಗಳೂರು ಮತ್ತು ಸುಬ್ರಹ್ಮಣ್ಯ ನಡುವೆ ಕಾರ್ಯನಿರ್ವಹಿಸುವ ಪ್ರಯಾಣಿಕ ರೈಲು ಸೇವೆಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಲಾಗಿದೆ. ಮಂಗಳೂರು ಸೆಂಟ್ರಲ್ ಮತ್ತು ಸುಬ್ರಹ್ಮಣ್ಯ ಮಾರ್ಗವಾಗಿ ಸಂಚಾರಿಸುವ ಪ್ಯಾಸೆಂಜರ್ ರೈಲುಗಳನ್ನು ಒಟ್ಟು 35 ದಿನಗಳವರೆಗೆ ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ರೈಲು ಸಂಖ್ಯೆ 56629 (ಮಂಗಳೂರು – ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್) ಮತ್ತು ರೈಲು ಸಂಖ್ಯೆ 56630 (ಸುಬ್ರಹ್ಮಣ್ಯ ರಸ್ತೆ – ಮಂಗಳೂರು ಪ್ಯಾಸೆಂಜರ್)…

Read More

ಈ ಆಹಾರ ಪದಾರ್ಥಗಳನ್ನು ಪ್ರೆಶರ್‌ ಕುಕ್ಕರ್‌ನಲ್ಲಿ ಬೇಯಿಸುವ ತಪ್ಪನ್ನು ಎಂದಿಗೂ ಮಾಡಬೇಡಿ – Kannada News | Foods that should not be cooked in a pressure cooker

ಈಗಂತೂ ಎಲ್ಲರ ಮನೆಗಳಲ್ಲೂ ಅನ್ನ ಬೇಯಿಸುವುದರಿಂದ ಹಿಡಿದು ಸಾಂಬಾರ್‌ ಮಾಡುವವರೆಗೆ ಬಹುತೇಕ ಎಲ್ಲಾ ಅಡುಗೆ ಮಾಡಲು ಪ್ರತಿನಿತ್ಯ ಪ್ರೆಶರ್‌ ಕುಕ್ಕರ್‌ (pressure cooker) ಬಳಸಲಾಗುತ್ತದೆ. ಇದು ಆಹಾರವನ್ನು ತ್ವರಿತವಾಗಿ ಬೇಯಿಸುವ ಮೂಲಕ ಸಮಯ ಉಳಿತಾಯ ಮತ್ತು ಗ್ಯಾಸ್‌ ಉಳಿತಾಯ ಮಾಡಲು ಸಹಕಾರಿ ನಿಜ, ಆದರೆ ಅಡುಗೆ ಬೇಗನೇ ಆಗಿ ಹೋಗುತ್ತದೆ ಎಂಬ ಕಾರಣಕ್ಕೆ ಎಲ್ಲಾ ಬಗೆಯ ಆಹಾರಗಳನ್ನು ಕುಕ್ಕರ್‌ನಲ್ಲಿಯೇ ಬೇಯಿಸುವುದು ಸರಿಯಲ್ಲ. ಹೌದು ಕೆಲವೊಂದು ಆಹಾರಗಳನ್ನು ಕುಕ್ಕರ್‌ನಲ್ಲಿ ಬೇಯಿಸುವುದರಿಂದ ಅವುಗಳ ಪೋಷಕಾಂಶ ನಾಶವಾಗುವುದಲ್ಲದೆ  ಅಂತಹ ಆಹಾರವನ್ನು ಸೇವಿಸುವುದರಿಂದ…

Read More

ವಿಧಾನಸೌಧ ಮುಖ್ಯ ರಸ್ತೆಯಲ್ಲಿಯೇ ತಡರಾತ್ರಿ ಬೈಕ್​​ ವ್ಹೀಲಿಂಗ್​​ ನಡೆಸಿ ಪುಂಡಾಟ – Kannada News | Late Night Wheeling and Rash Driving Menace Near Vidhana Soudha in Bengaluru

ಬೆಂಗಳೂರು, ಫೆಬ್ರವರಿ 04: ವಿಧಾನಸೌಧದ ಮುಖ್ಯ ರಸ್ತೆಯಲ್ಲಿಯೇ ತಡರಾತ್ರಿ ಪುಂಡರು ವ್ಹೀಲಿಂಗ್​​ ನಡೆಸಿ ಹುಚ್ಚಾಟ ನಡೆಸಿದ್ದಾರೆ. ಹೈಗ್ರೌಂಡ್ ಸಂಚಾರ ಠಾಣಾ ವ್ಯಾಪ್ತಿಯಲ್ಲಿ, ರಾತ್ರಿ 2:30ರ ಸುಮಾರಿಗೆ ಘಟನೆ ನಡೆದಿದ್ದು, ರಾಶ್ ಡ್ರೈವಿಂಗ್ ಮಾಡಿದ್ದಲ್ಲದೆ, ವ್ಹೀಲಿಂಗ್ ಕೂಡ ಮಾಡುವ ಮೂಲಕ ಟ್ರಾಫಿಕ್ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಹೆಲ್ಮೆಟ್ ಧರಿಸದೆ, ತ್ರಿಬಲ್ ರೈಡಿಂಗ್ ಮಾಡಲಾಗಿರುವ ದೃಶ್ಯಗಳು ಟಿವಿ9 ಕ್ಯಾಮರಾದಲ್ಲಿ ಸೆರೆಯಾಗಿವೆ. ಬೈಕ್​​ಗಳ ಸೈಲೆನ್ಸರ್‌ಗಳನ್ನು ಆಲ್ಟರ್ ಮಾಡಿ ಕರ್ಕಶ ಶಬ್ದದೊಂದಿಗೆ ಪುಂಡಾಟ ನಡೆಸಲಾಗಿದ್ದು, ಕ್ಯಾಮೆರಾ ಕಂಡ ತಕ್ಷಣ ನಂಬರ್ ಪ್ಲೇಟ್‌ಗಳನ್ನು ಕೈಯಿಂದ…

Read More

T20 World Cup 2026: ಟಿ20 ವಿಶ್ವಕಪ್​ಗೆ 2 ಬಾರಿಯ ಚಾಂಪಿಯನ್ ತಂಡ ಪ್ರಕಟ – Kannada News | West Indies Squad for 2026 T20 World Cup Revealed

ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸುತ್ತಿರುವ 2026 ರ ಟಿ20 ವಿಶ್ವಕಪ್ (2026 T20 World Cup) ಫೆಬ್ರವರಿ 7 ರಿಂದ ಆರಂಭವಾಗಲಿದೆ. ಒಟ್ಟು 20 ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿದ್ದು, ಈಗಾಗಲೇ ಭಾಗಶಃ ತಂಡಗಳನ್ನು ಘೋಷಿಸಲಾಗಿದೆ. ಇದೀಗ 17ನೇ ತಂಡವಾಗಿ ವೆಸ್ಟ್ ಇಂಡೀಸ್ 15 ಸದಸ್ಯರ ತಂಡವನ್ನು ( West Indies squad) ಘೋಷಿಸಿದೆ. ವೆಸ್ಟ್ ಇಂಡೀಸ್ ಈ ಟೂರ್ನಿಯಲ್ಲಿ ಎರಡು ಬಾರಿ ಚಾಂಪಿಯನ್ ಆಗಿದ್ದು, 2016 ರಲ್ಲಿ ಭಾರತದಲ್ಲಿ ಆಯೋಜಿಸಲಾಗಿದ್ದ ಟಿ20 ವಿಶ್ವಕಪ್​ನಲ್ಲಿ ಇಂಗ್ಲೆಂಡ್…

Read More

Video: ನಂಗೆ ಮನೆಗೆ ಹೋಗೆಬೇಕು ಅಷ್ಟೇ; ಕ್ಲಾಸ್ ರೂಮ್ ಕಿಟಕಿ ಹತ್ತಿ ರಂಪಾಟ ಮಾಡಿದ ಪುಟಾಣಿ – Kannada News | A little boy tried to climb out of the classroom window and escape.

ಈ ಮಕ್ಕಳನ್ನು (children) ಬೆಳಗ್ಗೆ ಎಬ್ಬಿಸಿ ರೆಡಿ ಮಾಡಿ ಶಾಲೆಗೆ ಕಳುಹಿಸುವುದು ಅಮ್ಮಂದಿರ ಕಷ್ಟದ ಕೆಲಸ. ಈ ಪುಟಾಣಿಗಳು ಶಾಲೆಗೆ ಹೋಗಲ್ಲ ಎಂದು ಬೆಳ್ಳಗೆ ಅಳುತ್ತಾ ಕುಳಿತುಕೊಂಡರೆ ಹೆತ್ತವರ ಕಥೆ ಮುಗಿದೇ ಹೋಯ್ತು. ಅಮ್ಮಂದಿರಂತೂ ಸಮಾಧಾನ ಪಡಿಸಿ ಕಳಿಸುವಷ್ಟರಲ್ಲಿ ಸಾಕಾಗಿ ಹೋಗಿರುತ್ತದೆ. ಇನ್ನು ಹೆತ್ತವರು ಶಾಲೆಗೆ ಬಿಟ್ಟು ಬರಲು ಹೋದಾಗ ರಚ್ಚೆ ಹಿಡಿದು ಅಳುವುದಿದೆ. ಈ ಪುಟಾಣಿಯದ್ದು ಅದೇ ಕಥೆ. ಪುಟ್ಟ ಬಾಲಕನು ಅಮ್ಮನನ್ನು ಕಂಡು ಅಳುತ್ತಿದ್ದು, ಕ್ಲಾಸ್‌ ರೂಮ್‌ ಬಾಗಿಲು ಮುಚ್ಚಿದ್ದಂತಿದೆ. ಹೀಗಾಗಿ ಕ್ಲಾಸ್ ರೂಮ್…

Read More