Headlines

IPL 2026: ಆರ್​ಸಿಬಿ- ಎಸ್‌ಆರ್‌ಎಚ್ ಮುಖಾಮುಖಿ ದಾಖಲೆ ಹೇಗಿದೆ? ಕಳೆದ 5 ಪಂದ್ಯಗಳ ಫಲಿತಾಂಶವೇನು?

ಇಂಡಿಯನ್ ಪ್ರೀಮಿಯರ್ ಲೀಗ್​ನ 19 ನೇ ಸೀಸನ್​ನ (IPL 2026)  ಮೊದಲ ಪಂದ್ಯ ಮಾರ್ಚ್ 28 ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB vs SRH) ನಡುವೆ ನಡೆಯಲಿದೆ. ಒಂದೆಡೆ ಆರ್​ಸಿಬಿ ಹಾಲಿ ಚಾಂಪಿಯನ್ ಆಗಿದ್ದರೆ, ಮತ್ತೊಂದೆಡೆ ಸನ್‌ರೈಸರ್ಸ್ ಹೈದರಾಬಾದ್‌ ಕಳೆದ ಆವೃತ್ತಿಯಲ್ಲಿ 5ನೇ ಸ್ಥಾನಕ್ಕೆ ತೃಪ್ತಿಪಡೆದುಕೊಂಡಿತ್ತು. ಆದಾಗ್ಯೂ ಬಲಿಷ್ಠ ಬ್ಯಾಟಿಂಗ್‌ ವಿಭಾಗವನ್ನು ಹೊಂದಿರುವ ಎಸ್‌ಆರ್‌ಎಚ್ ತಂಡವನ್ನು ಕಡಿಮೆ ಅಂದಾಜು ಮಾಡುವಂತಿಲ್ಲ. ಇತ್ತ ಬ್ಯಾಟಿಂಗ್‌ ಹಾಗೂ…

Read More

ಸೋಮನಾಥ ಸ್ವಾಭಿಮಾನ ಪರ್ವ, ಎಲ್ಲರೂ ಸೋಮನಾಥ ಭೇಟಿಯ ಫೋಟೊಗಳ ಹಂಚಿಕೊಳ್ಳಲು ಪ್ರಧಾನಿ ಮೋದಿ ಕರೆ – Kannada News | Prime Minister Sends Message to Nation as Somnath Swabhiman Parv Begins

ಸೋಮನಾಥ ದೇವಾಲಯದಲ್ಲಿ ವಾಜಪೇಯಿ ಮತ್ತು ಮೋದಿ ಅಹಮದಾಬಾದ್, ಜನವರಿ 08: ಗುಜರಾತಿನಲ್ಲಿರುವ ಸೋಮನಾಥ ದೇವಾಲಯ(Somnath Temple)ದಲ್ಲಿ ಇಂದಿನಿಂದ ‘ಸೋಮನಾಥ ಸ್ವಾಭಿಮಾನ ಪರ್ವ’ ಕಾರ್ಯಕ್ರಮ ಶುರುವಾಗಲಿದ್ದು, ನೀವೂ ಕೂಡ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿದ್ದರೆ ಆ ಫೋಟೊವನ್ನು ಹಂಚಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪ್ರಧಾನಿ ಜನವರಿ 11ರಂದು ಸೋಮನಾಥಕ್ಕೆ ಭೇಟಿ ನೀಡಲಿದ್ದಾರೆ. ಸಾವಿರ ವರ್ಷಗಳ ಹಿಂದೆ, ಜನವರಿ 1026 ರಲ್ಲಿ, ಸೋಮನಾಥ ದೇವಾಲಯವು ಅದರ ಇತಿಹಾಸದಲ್ಲಿ ಮೊದಲ ದಾಳಿಯನ್ನು ಎದುರಿಸಿತು. 1026ರ ದಾಳಿ ಮತ್ತು ನಂತರದ…

Read More

ಅದು ನನಗೆ ಗೊತ್ತಿದೆ: ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ – Kannada News | CM economic adviser and Yelburga MLA Basavaraj Rayareddy Talks about two months gruha Lakshmi Money Pending

ಕೊಪ್ಪಳ, (ಡಿಸೆಂಬರ್ 19): ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದ ಕುರಿತು ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆ ಮತ್ತು ವಿವಾದ ಮುಂದುವರಿದಿದೆ. ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಹಣ ಹಾಕಿಲ್ಲ. ಆದ್ರೆ, ಆಗಸ್ಟ್​ ವರೆಗೂ ಹಾಕಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಸದನದಲ್ಲಿ ಸುಳ್ಳು ಹೇಳಿ ಸಿಕ್ಕಿಬಿದ್ದಿದ್ದು, ಇದನ್ನೇ ಅಸ್ತ್ರ ಮಾಡಿಕೊಂಡ ವಿಪಕ್ಷ ಬಿಜೆಪಿ, ಏಕೆ ಸದನಕ್ಕೆ ತಪ್ಪು ನೀಡಿದ್ರು? ಕೂಡಲೇ ಸಚಿವರು ಕ್ಷಮೆ ಕೇಳಿಬೇಕೆಂದು ಆಗ್ರಹಿಸಿದ್ದಾರೆ. ಅಲ್ಲದೇ ಎರಡು ತಿಂಗಳ 5 ಸಾವಿರ ಕೋಟಿ ರೂಪಾಯಿ ಹಣ ಎಲ್ಲಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 23ರ ದಿನಭವಿಷ್ಯ

ನಿಮ್ಮಲ್ಲಿ ಯಾರು ಆಸ್ತ೦- ಮನೆ ಮೊದಲಾದ ಖರೀದಿಗೆ ಪ್ರಯತ್ನ ಮಾಡುತ್ತಾ ಇದ್ದೀರಿ ಅಂಥವರು ಬೆಲ್ಲವನ್ನು ದಾನ ಮಾಡಿ. ಇದರಿಂದ ನಿಮ್ಮ ಮನಸಿಗೆ ಒಪ್ಪುವಂಥದ್ದು ಆಸ್ತಿ- ಮನೆ ದೊರೆಯಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಜತೆಗೆ ಕೆಲಸ ಮಾಡುವವರು ನಿಮ್ಮ ಸಾಮರ್ಥ್ಯದ ಬಗ್ಗೆ ಅಚ್ಚರಿ ವ್ಯಕ್ತಪಡಿಸಲಿದ್ದಾರೆ. ನಿಮ್ಮಲ್ಲಿ ಯಾರು ಸೈಟು, ಮನೆ ಅಥವಾ ಅಪಾರ್ಟ್ ಮೆಂಟ್ ಖರೀದಿ ಮಾಡುವ ಸಲುವಾಗಿ ಪ್ರಯತ್ನವನ್ನು ಮಾಡುತ್ತಿದ್ದೀರಿ ಅಂಥವರಿಗೆ ಮನಸ್ಸಿಗೆ ಒಪ್ಪುವಂಥದ್ದು…

Read More

ಮೊನಾಲಿಸಾ ಮದುವೆ ಆದ ಮೊಹಮ್ಮದ್ ಫರ್ಮಾನ್ ಯಾರು? ಲವ್ ಆಗಿದ್ದು ಹೇಗೆ?

ಕುಂಬಮೇಳದಲ್ಲಿ ವೈರಲ್ ಆಗಿದ್ದ ಮೊನಾಲಿಸಾ ಭೋಸ್ಲೆ (Monalisa Bhosle) ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಇಂಟರ್​ನೆಟ್​​ನಲ್ಲಿ ಅವರು ಆ ಪರಿ ಸೆನ್ಸೇಷನ್ ಸೃಷ್ಟಿ ಮಾಡಿದ್ದರು. ಈಗ ಅವರ ಮದುವೆಯ (Monalisa Bhosle Marriage) ವಿಷಯ ಸಖತ್ ಚರ್ಚೆ ಆಗುತ್ತಿದೆ. ಯಾವುದೇ ಸೂಚನೆ ನೀಡಿದೇ ಸಡನ್ ಆಗಿ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮುಸ್ಲಿಂ ಸಮುದಾಯದ ಮೊಹಮ್ಮದ್ ಫರ್ಮಾನ್ ಜೊತೆ ಮೊನಾಲಿಸಾ ಅವರು ದಾಂಪತ್ಯ ಜೀವನ ಆರಂಭಿಸಿದ್ದಾರೆ. ಅಷ್ಟಕ್ಕೂ ಈ ಮೊಹಮ್ಮದ್ ಫರ್ಮಾನ್ (Muhammad Farman) ಯಾರು? ಈ ಪ್ರಶ್ನೆಗೆ…

Read More

ಚಲಿಸುತ್ತಿದ್ದ KSRTC ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ – Kannada News | Narrow Escape for Passengers as KSRTC Bus Catches Fire Near Huliyar, Tumakuru

ತುಮಕೂರು, ಏಪ್ರಿಲ್​​ 16: ಚಲಿಸುತ್ತಿದ್ದ ಕೆಎಸ್ಆರ್​ಟಿಸಿ ಬಸ್​ನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಬಳಿ ನಡೆದಿದೆ. ಹುಳಿಯಾರಿನಿಂದ ಅರಸೀಕೆರೆಗೆ ತೆರಳುತ್ತಿದ್ದ ಬಸ್​​ನಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಪ್ರಯಾಣಿಕರನ್ನು ಕೆಳೆಗೆ ಇಳಿಸಲಾಗಿದ್ದು, ಡೀಸೆಲ್ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿರುವ ಅನುಮಾನ ವ್ಯಕ್ತವಾಗಿದೆ. ಕೂಡಲೇ ಎಚ್ಚೆತ್ತ ಸ್ಥಳೀಯರು ತಕ್ಷಣ ನೀರು ಹಾಕಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಇದರಿಂದ ಹೆಚ್ಚಿನ ಅನಾಹುತ ತಪ್ಪಿದ್ದು, ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮತ್ತಷ್ಟು ವಿಡಿಯೋ…

Read More

ಬಿಗ್​​ಬಾಸ್: ಗಿಲ್ಲಿಯ ಗುಟ್ಟು ರಟ್ಟು ಮಾಡಿದ ಸುದೀಪ್ – Kannada News | Bigg Boss Kannada: Gilli inspired by Hanumanthu and Drone Prathap

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಮುಗಿಯಲು ಕೆಲವೇ ದಿನಗಳು ಬಾಕಿ ಇವೆ. ಈಗಾಗಲೇ 98 ದಿನಗಳು ಪೂರ್ಣವಾಗಿವೆ. ಪ್ರಸ್ತುತ ಬಿಗ್​​ಬಾಸ್ ಮನೆಯಲ್ಲಿ ಉಳಿದಿರುವ ಜನರೂ ಕಡಿಮೆ. ಉಳಿದಿರುವವರಲ್ಲಿ ಗಿಲ್ಲಿ ಈ ಬಾರಿಯ ವಿಜೇತ ಎನ್ನಲಾಗುತ್ತಿದೆ. ಪಕ್ಕಾ ಫಿನಾಲೆಗೆ ಬರುವ ಸ್ಪರ್ಧಿ ಎಂಬ ಮಾತುಗಳು ಕೇಳಿ ಬರುತ್ತಿದೆ. ಆದರೆ ಗಿಲ್ಲಿ ಅದು ಹೇಗೆ ಇಷ್ಟು ಚೆನ್ನಾಗಿ ಆಡುತ್ತಿದ್ದಾರೆ. ಅದಕ್ಕಾಗಿ ಏನಾದರೂ ವಿಶೇಷ ತಯಾರಿ ಮಾಡಿಕೊಂಡು ಬಂದಿದ್ದಾರಾ? ಈ ಗುಟ್ಟನ್ನು ರಟ್ಟು ಮಾಡಿದ್ದಾರೆ ಸುದೀಪ್. ಕಳೆದ…

Read More

IPL 2026: ಪ್ಲೇಆಫ್​ ಆಡಲಿರುವ 4 ತಂಡಗಳನ್ನು ಹೆಸರಿಸಿದ ಅಂಬಾಟಿ ರಾಯುಡು

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಶುರುವಾಗಿದೆ. ಮೊದಲ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದರೆ, ದ್ವಿತೀಯ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಭರ್ಜರಿ ಗೆಲುವು ದಾಖಲಿಸಿದೆ. ಈ ಎರಡು ಅಮೋಘ ಗೆಲುವುಗಳ ಬೆನ್ನಲ್ಲೇ ಸಿಎಸ್​ಕೆ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು ಈ ಬಾರಿಯ ಐಪಿಎಲ್​ನಲ್ಲಿ ಪ್ಲೇಆಫ್ ಪ್ರವೇಶಿಸಲಿರುವ 4 ತಂಡಗಳನ್ನು ಹೆಸರಿಸಿದ್ದಾರೆ. ಆ ತಂಡಗಳೆಂದರೆ… ಕೊಲ್ಕತ್ತಾ ನೈಟ್ ರೈಡರ್ಸ್: ಕೆಕೆಆರ್ ತಂಡವು ಈ…

Read More

ಬೆಂಗಳೂರಿನಲ್ಲಿ ಆಟೋ ಗ್ಯಾಸ್ ಹಾಹಾಕಾರ: ಕಿಲೋಮೀಟರ್‌ಗಟ್ಟಲೆ ರಿಕ್ಷಾ ಸಾಲು! ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ ಎಚ್ಚರಿಕೆ

ಬೆಂಗಳೂರು, ಏಪ್ರಿಲ್ 3: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಆಟೋ ಎಲ್‌ಪಿಜಿ ಗ್ಯಾಸ್ ಅಭಾವ (Auto LPG Crisis) ವಿಕೋಪಕ್ಕೆ ತಲುಪಿದ್ದು, ಆಟೋ ಚಾಲಕರ ಬದುಕು ಬೀದಿಗೆ ಬಂದಿದೆ. ಗ್ಯಾಸ್ ಕೊರತೆ ಮತ್ತು ಅನಿಯಂತ್ರಿತ ದರ ಏರಿಕೆಯಿಂದ ಚಾಲಕರು ಕಂಗಾಲಾಗಿದ್ದಾರೆ. ಏತನ್ಮಧ್ಯೆ, ಸೋಮವಾರದೊಳಗೆ ಸಮಸ್ಯೆ ಬಗೆಹರಿಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ ‘ಪೀಸ್ ಆಟೋ’ ಸಂಘಟನೆ ಗಡುವು ನೀಡಿದೆ. ಇಲ್ಲದಿದ್ದರೆ ಸಚಿವರ ಮನೆಗೆ ಆಟೋ ಸಮೇತ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆಯನ್ನೂ ನೀಡಿದೆ….

Read More

ಅಲ್ಲು ಅರ್ಜುನ್ ವ್ಯಕ್ತಿತ್ವ ಎಂಥದ್ದು? ವಿವರಿಸಿದ ಮ್ಯಾನೇಜರ್

ಕೆಲವು ದಿನಗಳ ಹಿಂದೆ, ಟಾಲಿವುಡ್ ಸ್ಟಾರ್ ಹೀರೋ ಅಲ್ಲು ಅರ್ಜುನ್ ಬಗ್ಗೆ ಬ್ರಾಂಡ್ ಸ್ಟ್ರಾಟಜಿಸ್ಟ್ ಕಾವೇರಿ ಬರುವಾ ಅವರ ಹೇಳಿಕೆಗಳು ಚಿತ್ರರಂಗದಲ್ಲಿ ಸಂಚಲನ ಮೂಡಿಸಿದವು. ಅಲ್ಲು ಅರ್ಜುನ್ ಅವರನ್ನು ಭೇಟಿಯಾಗಲು 42 ನಿಯಮಗಳನ್ನು ಪಾಲಿಸಬೇಕು ಎಂಬ ಅವರ ಹೇಳಿಕೆಗಳು ಸಂಚಲನ ಸೃಷಟಿಸಿದವು. ಆದಾಗ್ಯೂ, ಅಲ್ಲು ಅರ್ಜುನ್ ತಂಡವು ತಕ್ಷಣವೇ ಇವುಗಳಿಗೆ ಪ್ರತಿಕ್ರಿಯಿಸಿ ಕಾವೇರಿ ಬರುವಾ ಅವರ ಹೇಳಿಕೆಗಳನ್ನು ನಿರಾಕರಿಸಿತು. ಇತ್ತೀಚೆಗೆ, ಅಲ್ಲು ಅರ್ಜುನ್ ಅವರ ಮ್ಯಾನೇಜರ್ ಶರತ್ಚಂದ್ರ ನಾಯ್ಡು ಅವರು ಇದೇ ವಿಷಯಕ್ಕೆ ಪ್ರತಿಕ್ರಿಯಿಸಿದ್ದಾರೆ. ಸಿನಿಮಾಗೆ ಸಂಬಂಧಿಸಿದ…

Read More