Headlines

ಅಭಿಮಾನಿಗಳು ಗದ್ದಲ ಮಾಡಿದರೂ ಸಿಹಿ ಕೊಟ್ಟು ಕಳುಹಿಸಿದ ರಾಮ್ ಚರಣ್ – Kannada News | Ram Charan and Upasana Welcome Twins, Delight Fans with Sweet Surprise

ಮೆಗಾ ಕುಟುಂಬದಲ್ಲಿ ಹಬ್ಬದ ವಾತಾವರಣವಿದೆ. ಇತ್ತೀಚೆಗೆ ರಾಮ್ ಚರಣ್ (Ram Charan) ಪತ್ನಿ ಉಪಾಸನಾ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಉಪಾಸನಾ ಗಂಡು ಮತ್ತು ಹೆಣ್ಣು ಮಗುವಿಗೆ ಜನ್ಮ ನೀಡಿದ ನಂತರ ಮೆಗಾ ಕುಟುಂಬ ಮತ್ತು ಅಭಿಮಾನಿಗಳು ಕೂಡ ಸಂತೋಷದಿಂದ ಮುಳುಗಿದ್ದರು.ಈ ವೇಳೆ ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಆಸ್ಪತ್ರೆ ಹೊರಗೆ ನೆರೆದಿದ್ದರು. ಈ ವೇಳೆ ಫ್ಯಾನ್ಸ್​​ಗೆ ಸಿಹಿ ಪೆಟ್ಟಿಗೆಯ ಬಾಕ್ಸ್ ನೀಡಲಾಗಿದೆ ಎಂಬುದು ವಿಶೇಷ. ಇತ್ತೀಚೆಗೆ ಉಪಾಸನಾಗೆ ಅವಳಿ ಮಕ್ಕಳು ಜನಿಸಿದರು. ಈ ಶುಭ ಸಂದರ್ಭದಲ್ಲಿ, ರಾಮ್…

Read More

‘ಮಾ ಇಂಟಿ ಬಂಗಾರಂ’ ಬಿಡುಗಡೆ ಮುಂದೂಡಿಕೆ: ಹೊಸ ದಿನಾಂಕದತ್ತ ಚಿತ್ರತಂಡದ ಚಿತ್ತ – Kannada News | Samantha Ruth Prabhu starrer Maa Inti Bangaram movie release date postpone

ಇತ್ತೀಚೆಗೆ ಸಿನಿಮಾಗಳ ಬಿಡುಗಡೆ ದಿನಗಳು ಪದೇ ಪದೇ ಬದಲಾವಣೆ ಆಗುತ್ತಲೇ ಇವೆ. ‘ಟಾಕ್ಸಿಕ್’ (Toxic) ಸಿನಿಮಾದ ದಿನಾಂಕ ಬದಲಾವಣೆ ಆದ ಬಳಿಕ ಅದರ ಪರಿಣಾಮದಿಂದಲೋ ಏನೋ ಎಷ್ಟೋಂದು ಸಿನಿಮಾಗಳ ಬಿಡುಗಡೆ ದಿನಾಂಕ ಬದಲಾವಣೆ ಆಗಿವೆ, ಈಗಲೂ ಆಗುತ್ತಲೇ ಇವೆ. ‘ಉಸ್ತಾದ್ ಭಗತ್ ಸಿಂಗ್’, ‘ಡಕಾಯತ್’, ‘ಪೆದ್ದಿ’ ಸಿನಿಮಾಗಳ ಬಿಡುಗಡೆ ದಿನಾಂಕದಲ್ಲಿ ಬದಲಾವಣೆ ಆಯ್ತು. ಇದೀಗ ಸಮಂತಾ ಋತ್ ಪ್ರಭು ನಟಿಸಿರುವ ಬಹುನಿರೀಕ್ಷಿತ ಚಿತ್ರ ‘ಮಾ ಇಂಟಿ ಬಂಗಾರಂ’ (Maa Inti Bangaram) ಬಿಡುಗಡೆಯ ದಿನಾಂಕದಲ್ಲಿ ಬದಲಾವಣೆಯಾಗಿದೆ. ಈ…

Read More

ಒಮಾನ್ ನಮ್ಮ ಆಯ್ಕೆಯಾಗಿರಲಿಲ್ಲ, ಐಆರ್​ಜಿಸಿ ಸೇನೆಯ ಅಂಗವಲ್ಲ, ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತೆ: ಇರಾನ್ ವಿದೇಶಾಂಗ ಸಚಿವ – Kannada News | Iran: IRGC Acted Independently in Oman Drone Attack, Foreign Minister Denies Govt Role

ಇರಾನ್ ವಿದೇಶಾಂಗ ಸಚಿವImage Credit source: China Daily ಒಮಾನ್, ಮಾರ್ಚ್​ 02: ಒಮಾನ್ ಮೇಲೆ ಇರಾನ್​​(Iran)ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಡ್ರೋನ್ ದಾಳಿ ನಡೆಸಿದೆ. ಅದಕ್ಕೆ ಪ್ರತಿಕ್ರಿಯಿಸಿರುವ ಇರಾನ್ ವಿದೇಶಾಂಗ ಸಚಿವ ಒಮಾನ್ ನಮ್ಮ ಆಯ್ಕೆಯಾಗಿರಲಿಲ್ಲ, ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಒತ್ತಿ ಹೇಳಿದ್ದಾರೆ. ಇರಾನಿನ ಕ್ರಾಂತಿಯ ನಂತರ ಮೇ 1979 ರಲ್ಲಿ ರುಹೊಲ್ಲಾ ಖೊಮೇನಿ ಸ್ಥಾಪಿಸಿದ ಐಆರ್​​ಜಿಸಿ, ಸಾಂಪ್ರದಾಯಿಕ ಇರಾನಿನ ಸೈನ್ಯದಿಂದ ಪ್ರತ್ಯೇಕವಾಗಿದೆ. ಅಮೆರಿಕ-ಇಸ್ರೇಲ್ ದಾಳಿಯ ಸಮಯದಲ್ಲಿ…

Read More

ವಿವಾಹದ ಬಳಿಕವೂ ಸಂಸ್ಕೃತಿ ಮರೆಯದ ರಶ್ಮಿಕಾ-ವಿಜಯ್; ಅಭಿಮಾನಿಗಳಿಂದ ಮೆಚ್ಚುಗೆ – Kannada News | Rashmika Mandanna and Vijay Deverakonda Wedding: Tirupati Visit, Hometown Pooja and Annadana

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಇತ್ತೀಚೆಗೆ ವಿವಾಹ ಆಗಿದ್ದಾರೆ. ಇವರ ಮದುವೆ ಬಗ್ಗೆ ಎಲ್ಲ ಕಡೆಗಳಲ್ಲೂ ಚರ್ಚೆ ಆಯಿತು. ಇವರ ವಿವಾಹ ಫೋಟೋಗೆ ಕೋಟಿ ಕೋಟಿ ಲೈಕ್ಸ್ ಸಿಕ್ಕಿದೆ. ರಶ್ಮಿಕಾ ಮಂದಣ್ಣ ಅವರು ವಿವಾಹದ ಬಳಿಕ ಪತಿ ವಿಜಯ್ ಜೊತೆ ತಿರುಪತಿಗೆ ಭೇಟಿ ಕೊಟ್ಟಿದ್ದರು. ಈಗ ಇವರು ಮದುವೆ ಬಳಿಕವೂ ಸಂಪ್ರದಾಯವನ್ನು ಮುಂದುವರಿಸಿದ್ದಾರೆ. ಕೆಲವರು ಕೆಲಸದ ಕಾರಣಕ್ಕೆ ಬೇರೆ ಕಡೆಗಳಿಗೆ ತೆರಳುತ್ತಾರೆ. ಆದರೆ, ಮದುವೆ ಬಳಿಕ ಹುಟ್ಟೂರಿಗೆ ಭೇಟಿ ಕೊಡೋದು ಸಂಪ್ರದಾಯ. ಈ ಸಂಪ್ರದಾಯವನ್ನು ವಿಜಯ್…

Read More

ಆಂಧ್ರದ ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು – Kannada News | Russian Devotees Offer Prayers at Tirupati Srikalahasti Temple Follows Traditional Rahu Ketu Puja

ತಿರುಪತಿ, ಡಿಸೆಂಬರ್ 19: ಆಂಧ್ರಪ್ರದೇಶದ ಶ್ರೀ ಕಾಳಹಸ್ತಿ ದೇವಸ್ಥಾನದಲ್ಲಿ (Srikalahasti Temple) ಡಜನ್​​ಗಟ್ಟಲೆ ರಷ್ಯನ್ನರು ರಾಹು ಕೇತು ಪೂಜೆಯನ್ನು ಮಾಡಿದ್ದಾರೆ. ಈ ವೇಳೆ ರಷ್ಯಾದ ಭಕ್ತರು ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ ದೇವಾಲಯದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ್ದಾರೆ. ಶಿಲ್ಪಗಳಿಂದ ಅಲಂಕರಿಸಲ್ಪಟ್ಟ ಐತಿಹಾಸಿಕ ಕಲಾಕೃತಿಗಳನ್ನು ನೋಡಿ ಅವರು ಸಂತೋಷಗೊಂಡಿದ್ದಾರೆ. ಪುರೋಹಿತರಿಂದ ದೇವಾಲಯದ ವಿಶಿಷ್ಟತೆಯ ಬಗ್ಗೆ ತಿಳಿದುಕೊಂಡ ನಂತರ ದೇವರ ಮೇಲಿನ ಅವರ ಭಕ್ತಿ ಮತ್ತು ನಂಬಿಕೆ ಹೆಚ್ಚಾಯಿತು. ರಷ್ಯಾದಿಂದ ಬಂದ ಸುಮಾರು 40 ಭಕ್ತರು ಶಿಲ್ಪಗಳಿಂದ ನಿರ್ಮಿಸಲಾದ…

Read More

ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ವ್ಯತ್ಯಯ, ಆಸ್ಪತ್ರೆಗೆ ದಾಖಲು – Kannada News | Actor Vinod Prabhakar hospitalized due BP fluctuation

‘ಬಲರಾಮನ ದಿನಗಳು’ ಸಿನಿಮಾದ ಪ್ರಚಾರದಲ್ಲಿ ನಿರತವಾಗಿದ್ದ ನಟ ವಿನೋದ್ ಪ್ರಭಾಕರ್ (Vinod Prabhakar) ಅವರ ಆರೋಗ್ಯದಲ್ಲಿ ಹಠಾತ್ ಏರುಪೇರು ಕಂಡು ಬಂದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿನೋದ್ ಪ್ರಭಾಕರ್ ಅವರ ರಕ್ತದೊತ್ತಡದಲ್ಲಿ ಏರು-ಪೇರು ಕಂಡು ಬಂದಿದ್ದು ಅವರನ್ನು ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಿಸಲಾಗಿದ್ದು, ವೈದ್ಯರು ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡುತ್ತಿದ್ದಾರೆ ಎನ್ನಲಾಗಿದೆ. ಸಿನಿಮಾ ಪ್ರಚಾರಕ್ಕಾಗಿ ತೆರಳುತ್ತಿದ್ದಾಗ ವಿನೋದ್ ಅವರ ಆರೋಗ್ಯದಲ್ಲಿ ವ್ಯತ್ಯಯ ಕಂಡು ಬಂದಿದ್ದು ಕೂಡಲೇ ಅವರನ್ನು ನಾಗರಬಾವಿಯಲ್ಲಿರುವ ಖಾಸಗಿ ಆಸ್ಪತ್ರೆಯೊಂದನ್ನು ದಾಖಲಿಸಲಾಗಿದೆ. ವಿನೋದ್…

Read More

T20 World Cup 2026: ಜಾಹೀರಾತಿನಿಂದಲೇ 1500 ಕೋಟಿ ರೂ. ಆದಾಯ..!

2026 ರ ಟಿ20 ವಿಶ್ವಕಪ್​ಗೆ ಅದ್ಧೂರಿ ತೆರೆಬಿದ್ದಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತು. ಈ ಗೆಲುವಿಗಾಗಿ ಭಾರತ ತಂಡಕ್ಕೆ ಐಸಿಸಿ ಹಾಗೂ ಬಿಸಿಸಿಐ ಎರಡರಿಂದಲೂ ಭರ್ಜರಿ ಬಹುಮಾನ ಸಿಕ್ಕಿದೆ. ಇನ್ನು ಈ ಟೂರ್ನಿ ಆಯೋಜಿಸಿದ್ದ ಐಸಿಸಿಗೆ ಸಿಕ್ಕ ಹಣವೆಷ್ಟು ಎಂಬುದು ಇದುವರೆಗೂ ತಿಳಿದುಬಂದಿಲ್ಲ. ಆದಾಗ್ಯೂ ಸದ್ಯ ಹೊರಬಿದ್ದಿರುವ ಮಾಹಿತಿ ಪ್ರಕಾರ, ಕೇವಲ ಜಾಹೀರಾತು ಪ್ರಸಾರದಿಂದಲೇ ಐಸಿಸಿ ಖಜಾನೆಗೆ…

Read More

Daily Devotional: ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ? – Kannada News | Is Baldness a Sign of Good Luck? Astrological Benefits and Insights by Dr. Basavaraja Guruji

ಬೋಳು ತಲೆ ಇದ್ದವರಿಗೆ ಅದೃಷ್ಟ ಯಾವ ರೀತಿ ಇರಲಿದೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ವೈಜ್ಞಾನಿಕವಾಗಿ, ಆಹಾರ ಪದ್ಧತಿ, ವಾಸಿಸುವ ಸ್ಥಳ, ಮತ್ತು ಅನುವಂಶೀಯತೆ (ಹೆರಿಡಿಟ್ರಿ) ಕೂದಲು ಉದುರುವಿಕೆಗೆ ಪ್ರಮುಖ ಕಾರಣಗಳಾಗಿವೆ. ಆದರೆ ಜ್ಯೋತಿಷ್ಯದ ಪ್ರಕಾರ, ರವಿ, ಮಂಗಳ ಮತ್ತು ಕೇತು ಗ್ರಹಗಳ ಪ್ರಭಾವ ಅಥವಾ ಅವುಗಳ ನೀಚ ದೃಷ್ಟಿಯು ಬೋಳುತಲೆಗೆ ಕಾರಣವಾಗಬಹುದು. ಜಾತಕದಲ್ಲಿ ಮೊದಲನೇ ಮನೆಯಾದ ಶಿರಸ್ಸಿಗೆ ಸಂಬಂಧಿಸಿದಂತೆ ಈ ಗ್ರಹಗಳ ಸ್ಥಾನಗಳು ಮಹತ್ವಪೂರ್ಣವಾಗಿವೆ. ಆಧ್ಯಾತ್ಮಿಕವಾಗಿ, ಬೋಳುತಲೆಯನ್ನು ಸೂರ್ಯ…

Read More

BSF Recruitment 2025: ಗಡಿ ಭದ್ರತಾ ಪಡೆಯಲ್ಲಿ ಕಾನ್ಸ್‌ಟೇಬಲ್ ಹುದ್ದೆಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು! – Kannada News | BSF Sports Quota Recruitment 2025: 549 Constable Vacancies Out, Apply Online

ಕೇಂದ್ರ ಸರ್ಕಾರದ ಗಡಿ ಭದ್ರತಾ ಪಡೆ (BSF) 2025 ರ ಕ್ರೀಡಾ ಕೋಟಾದಡಿಯಲ್ಲಿ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಗ್ರೂಪ್ ‘ಸಿ’ ನಾನ್-ಗೆಜೆಟೆಡ್, ನಾನ್-ಮಿನಿಸ್ಟೀರಿಯಲ್ ಅಡಿಯಲ್ಲಿ. ಈ ಅಧಿಸೂಚನೆಯಡಿಯಲ್ಲಿ ಒಟ್ಟು 549 ಕ್ರೀಡಾ ಕೋಟಾದ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಇವುಗಳಲ್ಲಿ 277 ಹುದ್ದೆಗಳು ಪುರುಷರಿಗೆ ಮತ್ತು 272 ಹುದ್ದೆಗಳು ಮಹಿಳೆಯರಿಗೆ. ಅರ್ಹ ಪುರುಷ ಮತ್ತು ಮಹಿಳಾ ಕ್ರೀಡಾಪಟುಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಅರ್ಜಿಗಳು ಡಿಸೆಂಬರ್ 27 ರಿಂದ…

Read More

MI vs RR: ಮೊದಲ ಓವರ್​ನಲ್ಲಿ ಸಿಕ್ಸರ್; ರೋಹಿತ್ ದಾಖಲೆ ಮುರಿದ ಯಶಸ್ವಿ ಜೈಸ್ವಾಲ್ – Kannada News | Yashasvi Jaiswal Shatters Rohit Sharma’s Record Amidst Intense IPL 2026 Playoff Battle

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ. Read More Source link

Read More