Headlines

Weekly Love Astrology: ಈ ರಾಶಿಯ ಪ್ರೇಮ ಸಂಬಂಧ ವಿವಾಹ ಹಂತಕ್ಕೆ ತಲುಪಲು ಈ ವಾರ ಸುಸಮಯ! – Kannada News

ವಾರದ ಪ್ರೇಮ – ಪ್ರೀತಿ ಭವಿಷ್ಯImage Credit source: Pinterest ಜೂನ್ 07ರಿಂದ ಜೂನ್ 13ರವರೆಗೆ ಈ ತಿಂಗಳ ಎರಡನೇ ವಾರವಾಗಿದ್ದು, ಶುಕ್ರನು ಚಂದ್ರನ ರಾಶಿಯಲ್ಲಿಯೂ ಶನಿಯ ಆಧಿಪತ್ಯದ ನಕ್ಷತ್ರದಲ್ಲಿಯೂ ಇರುವನು. ಪ್ರೇಮ ಅಥವಾ ದಾಂಪತ್ಯದಲ್ಲಿ ಸುಮಧುರ ಕ್ಷಣಗಳನ್ನು ಕಳೆಯಬಹುದಾದರೂ ಭಯ ಆತಂಕಗಳು ನಿಮ್ಮೊಳಗೆ ಕಾಡುವುದು. ವನದುರ್ಗೆಯನ್ನು ಪ್ರಾರ್ಥಿಸಿ, ಭಯವನ್ನು ದೂರಮಾಡಿ. ​​ಮೇಷ ರಾಶಿ: ನಿಮ್ಮ ರಾಶ್ಯಧಿಪತಿ ಮಂಗಲ ಸ್ವಕ್ಷೇತ್ರದಲ್ಲಿದ್ದಾನೆ. ಪ್ರೇಮ ಜೀವನದಲ್ಲಿ ಉತ್ಸಾಹ ಮತ್ತು ಆಕರ್ಷಣೆ ಹೆಚ್ಚಾಗಲಿದೆ. ಸಂಗಾತಿಯೊಂದಿಗೆ ನೇರ ನಡೆ ಹಾಗೂ ಮಾತುಕತೆ ಬಾಂಧವ್ಯವನ್ನು…

Read More

ಎತ್ತ ಸಾಗಿದೆ ಪ್ರೀತಿಯೆಂಬ ಮಾಯೆ! – Kannada News | Valentine’s Day: Youth, Love and Navigating Modern Relationships Responsibly

ಪ್ರೀತಿಯಲ್ಲಿ ಹಾಗೂ ಯುದ್ದದಲ್ಲಿ ಎಲ್ಲವೂ ಸರಿ, Everything is fair in Love & War ಅಂತಾ ಅದ್ಯಾವ ಪುಣ್ಯಾತ್ಮ ಈ ಸಾಲುಗಳನ್ನು ಗೀಚಿದನೋ ಗೊತ್ತಿಲ್ಲ. ಇದನ್ನು ಬರೆದವ ಇದನ್ನು ಅದೆಷ್ಟೋ ಗಂಭೀರವಾಗಿ ತೆಗೆದುಕೊಂಡಿದ್ದನ್ನೋ ? ಇಲ್ಲವೋ ? ಗೊತ್ತಿಲ್ಲ ಆದ್ರೆ ನಮ್ಮ ಯುವ ಪೀಳಿಗೆ, ದ ಜೆನ್ಸಿಸ್ ಮಾತ್ರ ಇದನ್ನೇ ವೇದ ವಾಕ್ಯದಂತೆ ಪಾಲಿಸುತ್ತಿದ್ದಾರೆ. ಅದರಲ್ಲೂ ಪ್ರೀತಿ ವಿಚಾರ ಬಂದರೆ ಅವರಿಗೆ ಇದೇ ಭಗವದ್ಗೀತೆ, ಇದೇ ಕುರಾನ್, ಬೈಬಲ್ ಎಲ್ಲವೂ ಆಗಿದೆ. ಪ್ರೀತಿಯ ಮೋಡಿಗೊಳಗಾದವರಿಗೆ ತಾವು…

Read More

Daily Devotional: ಮನೆ ಹತ್ತಿರ ಪಾರಿಜಾತ ಗಿಡ ಇರಬಹುದಾ? – Kannada News | Daily Devotional: The Divine Parijatha, Benefits of Growing This Auspicious Plant Near Your Home

ಬೆಂಗಳೂರು, ಫೆಬ್ರುವರಿ​ 09: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮನೆ ಹತ್ತಿರ ಪಾರಿಜಾತ ಗಿಡ ಇರಬಹುದಾ?ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಮನೆಯ ಹತ್ತಿರ ಸಣ್ಣ ಪುಟ್ಟ ಗಿಡಗಳನ್ನು ಬೆಳೆಸುವುದು ಸಾಮಾನ್ಯ. ಆದರೆ ಕೆಲವು ಗಿಡಗಳು ಆಧ್ಯಾತ್ಮಿಕ ಮತ್ತು ವೈಜ್ಞಾನಿಕವಾಗಿ ವಿಶೇಷ ಮಹತ್ವವನ್ನು ಹೊಂದಿವೆ. ಅವುಗಳಲ್ಲಿ ಪಾರಿಜಾತ ಗಿಡವು ಅತಿ ಪ್ರಮುಖವಾದುದು. ಪಾರಿಜಾತವನ್ನು ದೇವಲೋಕದ ಗಿಡ ಎಂದು ಕರೆಯಲಾಗುತ್ತದೆ. ಇದರ ಹೂವುಗಳು ರಾತ್ರಿಯ ಸಮಯದಲ್ಲಿ ಸುಗಂಧವನ್ನು ಬೀರುತ್ತವೆ. ಮನೆಯಲ್ಲಿ ಪಾರಿಜಾತ ಗಿಡವನ್ನು ಬೆಳೆಸಬಹುದೇ ಎಂಬ ಪ್ರಶ್ನೆಗೆ ಉತ್ತರ ಹೌದು….

Read More

ಬಾಗಲಕೋಟೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32.50 ಲಕ್ಷ ರೂ. ಹಣ ಜಪ್ತಿ!

ಬಾಗಲಕೋಟೆ, ಮಾರ್ಚ್​ 22: ಹೊನ್ನಾಕಟ್ಟಿ ಚೆಕ್ ಪೋಸ್ಟ್‌ನಲ್ಲಿ ಮಾರುತಿ ಎರ್ಟಿಗಾ ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32.50 ಲಕ್ಷ ರೂಪಾಯಿ ನಗದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ವಶಪಡಿಸಿಕೊಂಡ ಹಣ ರಾಯಚೂರಿನ ಬಿ. ವೀರೇಶ್ ಬಾಬು ಅವರಿಗೆ ಸೇರಿದ್ದು ಎಂದು ತಿಳಿದುಬಂದಿದೆ. ಈ ಹಣವನ್ನು ರಾಯಚೂರಿನಿಂದ ಬೆಳಗಾವಿ ಕಡೆಗೆ ಕಾರಿನಲ್ಲಿ ಸಾಗಿಸಲಾಗುತ್ತಿತ್ತು. ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರು ಯಾವುದೇ ಸೂಕ್ತ ದಾಖಲೆಗಳಿಲ್ಲದೆ ನಗದು ಸಾಗಿಸುತ್ತಿರುವುದನ್ನು ಪತ್ತೆ ಹಚ್ಚಿ, ತಕ್ಷಣವೇ ಹಣವನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ರಾಜ್ಯದಲ್ಲಿ ಬಾಗಲಕೋಟೆ ಹಾಗೂ…

Read More

ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾಗೆ ಶ್ರೇಯಸ್ ಅಯ್ಯರ್ ಖಡಕ್ ಸೂಚನೆ..! – Kannada News | Shreyas iyer Post match interview after IND vs IRE Match

ಭಾರತ ಮತ್ತು ಐರ್ಲೆಂಡ್ ನಡುವಣ ಟಿ20 ಸರಣಿಯ ಮೊದಲ ಪಂದ್ಯದಲ್ಲೇ ಟೀಮ್ ಇಂಡಿಯಾ ಮುಗ್ಗರಿಸಿದೆ. ಬೆಲ್​ಫಾಸ್ಟ್​​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 182 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕೇವಲ 148 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಐರ್ಲೆಂಡ್ ತಂಡ 34 ರನ್​ಗಳ ಐತಿಹಾಸಿಕ ಗೆಲುವು ದಾಖಲಿಸಿದೆ. ಇತ್ತ ಇದೇ…

Read More

‘ಗಬ್ಬರ್ ಸಿಂಗ್’ ನೆನಪಿಸುತ್ತಿದೆ ‘ಉಸ್ತಾದ್ ಭಗತ್ ಸಿಂಗ್’: ಟ್ರೈಲರ್ ಬಿಡುಗಡೆ

ನಟ, ಆಂಧ್ರ ಪ್ರದೇಶ ಡಿಸಿಎಂ ಪವನ್ ಕಲ್ಯಾಣ್ (Pawan Kalyan) ನಟನೆಯ ಮತ್ತೊಂದು ಸಿನಿಮಾ ಬಿಡುಗಡೆಗೆ ರೆಡಿಯಾಗಿದ್ದು ಅದುವೇ ‘ಉಸ್ತಾದ್ ಭಗತ್ ಸಿಂಗ್’. ಸಿನಿಮಾದ ಟ್ರೈಲರ್ ಇಂದು ಬಿಡುಗಡೆ ಆಗಿದ್ದು, ಪವನ್ ಕಲ್ಯಾಣ್ ಮತ್ತೊಮ್ಮೆ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪವನ್ ಕಲ್ಯಾಣ್ ಅವರಿಗೆ ದೊಡ್ಡ ಹಿಟ್ ನೀಡಿದ ‘ಗಬ್ಬರ್ ಸಿಂಗ್’ ಸಿನಿಮಾದ ಹಾಸ್ಯಮಯ ಪೊಲೀಸ್ ಪಾತ್ರಧಾರಿ ಪಾತ್ರವೇ ‘ಉಸ್ತಾದ್ ಭಗತ್ ಸಿಂಗ್’ನಲ್ಲಿಯೂ ಇರಲಿದೆ ಎಂಬುದನ್ನು ಟ್ರೈಲರ್ ಸ್ಪಷ್ಟವಾಗಿ ಹೇಳುತ್ತಿದೆ. ಪವನ್ ಕಲ್ಯಾಣ್ ಮತ್ತು ಹರೀಶ್ ಶಂಕರ್ ‘ಗಬ್ಬರ್…

Read More

ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಉತ್ತರ ಕರ್ನಾಟಕದ ಜನಪದ ಕಲಾವಿದರು: ಕಾರಣ ಇಲ್ಲಿದೆ – Kannada News | Uttara Karnataka Artists Demand Ban on Obscene Words in Janapada Songs

ಬಾಗಲಕೋಟೆ, ಜನವರಿ 05: ಉತ್ತರ ಕರ್ನಾಟಕದ ಜನಪದ ಕಲೆಗಳು ತಮ್ಮ ಶ್ರೀಮಂತ ಪರಂಪರೆಗೆ ಹೆಸರುವಾಸಿಯಾಗಿವೆ. ಆದರೆ, ಇತ್ತೀಚೆಗೆ ಹಾಡು, ನೃತ್ಯ ಮತ್ತು ನಾಟಕಗಳಲ್ಲಿ ಅಶ್ಲೀಲ ಪದಗಳ ಬಳಕೆ ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಕುರಿತು ಉತ್ತರ ಕರ್ನಾಟಕದ ಕಲಾವಿದರೇ ಆಕ್ರೋಶ ವ್ಯಕ್ತಪಡಿಸಿದ್ದು, ಅಶ್ಲೀಲತೆಗೆ ಕಡಿವಾಣ ಹಾಕುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ. ಮ್ಯೂಸಿಕ್ ಮೈಲಾರಿ ಬಂಧನದ ನಂತರ ಈ ವಿಷಯ ಮತ್ತಷ್ಟು ಪ್ರಾಮುಖ್ಯತೆ ಪಡೆದಿದೆ. ಅವರ ಕಾರ್ಯಕ್ರಮಗಳಲ್ಲಿ ವೇದಿಕೆ ಮೇಲೆ ಅಶ್ಲೀಲವಾಗಿ ಮಾತನಾಡಿ ನಿಂದಿಸಿದ…

Read More

ಕಾಫಿ ತೋಟದ ಕಾರ್ಮಿಕರನ್ನು ಅಟ್ಟಾಡಿಸಿದ ಗಜರಾಜ! – Kannada News | Hassan Elephant Attack: Coffee Workers Flee Lone Tusker in Bikkodu Plantation

ಹಾಸನ, ಜನವರಿ 11: ಜಿಲ್ಲೆ ಬೇಲೂರು ತಾಲ್ಲೂಕಿನ ಬಿಕ್ಕೋಡು ಸಮೀಪದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಕೊಡಗು ಭಾಗದಿಂದ ಬಂದಿರುವ ಒಂಟಿ ಸಲಗ ಕಾಫಿ ತೋಟದೊಳಗೆ ನುಗ್ಗಿ ಕಾರ್ಮಿಕರನ್ನು ಅಟ್ಟಾಡಿಸಿದೆ. ಕಾಡಾನೆ ಕಾಣುತ್ತಿದ್ದಂತೆ ಕಾರ್ಮಿಕರು ಕೂಗಾಡುತ್ತಾ ಜೀವ ಭಯದಿಂದ ಓಡಿದ್ದಾರೆ. ಮಹಿಳೆಯರು ಹಾಗೂ ಮಕ್ಕಳು ಘೀಳಿಡುತ್ತ ಮನೆಗಳತ್ತ ಓಡಿದ್ದು, ಸಲಗ ಮನೆ ಬಾಗಿಲವರೆಗೂ ಹಿಂಬಾಲಿಸಿದೆ. ಕೊನೆಗೆ ಕಾರ್ಮಿಕರು ಮನೆಗಳೊಳಗೆ ಪ್ರವೇಶಿಸಿ ಜೀವ ಉಳಿಸಿಕೊಂಡು ನಿಟ್ಟುಸಿರು ಬಿಟ್ಟಿದ್ದಾರೆ. ಕರ್ನಾಟಕದ ಮತ್ತಷ್ಟು…

Read More

ಸ್ಟ್ರೆಸ್ ಮಲಬದ್ದತೆಗೆ ಹೇಗೆ ಕಾರಣವಾಗುತ್ತೆ ಗೊತ್ತಾ? ಈ ಬಗ್ಗೆ ಡಾ ಅನುರಾಗ್ ಶೆಟ್ಟಿ ಏನ್ ಹೇಳ್ತಾರೆ ನೋಡಿ – Kannada News | Gut Health and Stress: Dr. Anurag Shetty’s Advice

ಇತ್ತೀಚಿನ ದಿನಗಳಲ್ಲಿ ಸ್ಟ್ರೆಸ್ ಅಥವಾ ಒತ್ತಡ (Stress) ಮನುಷ್ಯನ ಆರೋಗ್ಯವನ್ನು ಅರಿವಿಲ್ಲದಂತೆ ಹಾಳು ಮಾಡುತ್ತಿದೆ. ಆದರೆ ಒತ್ತಡ ಜೀರ್ಣಕಾರಿ ಸಮಸ್ಯೆಗೆ ಹಾನಿ ಮಾಡುತ್ತದೆ ಎಂಬುದು ನಿಮಗೆ ತಿಳಿದಿದೆಯೇ… ಹೌದು, ಕರುಳು ಮತ್ತು ಮೆದುಳಿಗೆ ಪರಸ್ಪರ ಸಂಪರ್ಕವಿರುತ್ತದೆ. ಅದಕ್ಕಾಗಿಯೇ ಇವುಗಳನ್ನು ‘ಗಟ್ ಬ್ರೈನ್ ಎಕ್ಸಿಸ್’ (ಮೆದುಳು ಕರುಳಿನ ಅಕ್ಷ) ಎಂದು ಕರೆಯಲಾಗುತ್ತದೆ. ಇದು ದ್ವಿಮುಖ ಸಂಪರ್ಕ ವ್ಯವಸ್ಥೆಯಾಗಿದ್ದು ನರಗಳು, ಹಾರ್ಮೋನ್ ಗಳು ಮತ್ತು ಕರುಳಿನ ಮೈಕ್ರೊಬೈಟಾ ಈ ಸಂಪರ್ಕವನ್ನು ನಿರ್ವಹಿಸುತ್ತವೆ. ಈ ಗಟ್ ಬ್ರೈನ್ ಎಕ್ಸಿಸ್ ವ್ಯವಸ್ಥೆಯ ಕಾರಣ…

Read More

ಭಾರತದ ಆಹಾರ ಕಲಬೆರಕೆ ದಂಧೆ ಬಿಚ್ಚಿಡಲಿದೆ ‘ದಿ ಇಂಡಿಯಾ ಸ್ಟೋರಿ’; ಗಮನ ಸೆಳೆದ ಟೀಸರ್ – Kannada News

ಭಾರತೀಯ ಚಿತ್ರರಂಗದಲ್ಲಿ ಸಮಾಜದ ಕಣ್ಣು ತೆರೆಸುವಂತಹ ಸಾಮಾಜಿಕ ಕಳಕಳಿಯ ಸಿನಿಮಾಗಳು ಆಗಾಗ ಬರುತ್ತಲೇ ಇರುತ್ತವೆ. ಭ್ರಷ್ಟಾಚಾರ, ಬಡತನ, ಗ್ರಾಮೀಣ ಭಾಗದ ಸಮಸ್ಯೆಗಳು, ಲಿಂಗ ತಾರತಮ್ಯ, ಮಹಿಳಾ ಸಬಲೀಕರಣ ಮುಂತಾದ ವಿಷಯಗಳ ಕುರಿತು ಈಗಾಗಲೇ ಹಲವು ಭಾಷೆಗಳಲ್ಲಿ ನೂರಾರು ಸಿನಿಮಾಗಳು ಮೂಡಿಬಂದು ಪ್ರೇಕ್ಷಕರ ಮೆಚ್ಚುಗೆ ಗಳಿಸಿವೆ. ಆದರೆ, ಇತ್ತೀಚಿನ ದಿನಗಳಲ್ಲಿ ದೇಶವನ್ನು ತೀವ್ರವಾಗಿ ಕಾಡುತ್ತಿರುವ, ಸರ್ಕಾರಗಳು ಹಾಗೂ ಚಿತ್ರರಂಗವೂ ಅಷ್ಟಾಗಿ ಗಮನಹರಿಸದ ಆಹಾರ ಕಲಬೆರಕೆ ಕುರಿತು ಈಗೊಂದು ಸಿನಿಮಾ ಸಿದ್ಧವಾಗಿದೆ. ಈ ಚಿತ್ರಕ್ಕೆ ‘ದಿ ಇಂಡಿಯಾ ಸ್ಟೋರಿ’ (The…

Read More