Headlines

Chanakya Niti: ಚಾಣಕ್ಯರ ಪ್ರಕಾರ ಮಹಿಳೆಯರಿಗೆ ಇಷ್ಟವಾಗುವುದೇ ಈ ಗುಣಗಳಿರುವ ಪುರುಷರಂತೆ – Kannada News | Chanakya Niti: According to Chanakya, women are more attracted to men with these qualities

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ, ಯಶಸ್ಸು, ವೃತ್ತಿ ಜೀವನ,  ಮಾತ್ರವಲ್ಲ ಪುರುಷರು ಮತ್ತು ಮಹಿಳೆಯರ ವೈಯಕ್ತಿಕ ಜೀವನ,  ಸ್ವಭಾವ, ಜೀವನಶೈಲಿ ಮತ್ತು ಸಂಬಂಧಗಳ ಬಗ್ಗೆಯೂ ಸಾಕಷ್ಟು ಮಾಹಿತಿಯನ್ನು ತಿಳಿಸಿಕೊಟ್ಟಿದ್ದಾರೆ. ಅದೇ ರೀತಿ ಅವರು ಉತ್ತಮ ಮನುಷ್ಯನಾಗಲು ಮಾತ್ರವಲ್ಲದೆ ವಿಶ್ವಾಸಾರ್ಹ ಜೀವನ ಸಂಗಾತಿಯಾಗಲು ಒಬ್ಬ ಪುರುಷನಿಗೆ ಯಾವೆಲ್ಲಾ ಗುಣಗಳು ಇರಬೇಕು, ಒಬ್ಬ ಪುರುಷನ ಯಾವ ಗುಣಗಳು ಮಹಿಳೆಯರಿಗೆ ಇಷ್ಟವಾಗುತ್ತದೆ ಎಂಬುದರ ಬಗ್ಗೆಯೂ ಹೇಳಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಮಹಿಳೆಯರಿಗೆ ಇಷ್ಟವಾಗುವುದೇ ಪುರುಷರ…

Read More

ಚಹಾ ತಯಾರಿಸುವಾಗ, ಸೇವಿಸುವಾಗ ಮಾಡುವ ಈ ತಪ್ಪುಗಳು ಅನೇಕ ಸಮಸ್ಯೆಗಳಿಗೆ ಕಾರಣವಾಗಬಹುದು – Kannada News | Do not make these mistakes while making and drinking tea

ಚಹಾ (tea) ಬಹುತೇಕ ಎಲ್ಲರ ಅಚ್ಚುಮೆಚ್ಚಿನ ಪಾನೀಯವಾಗಿದೆ. ಹೆಚ್ಚಿನವರ ಮನೆಯಲ್ಲಿ ಚಹಾ ಇಲ್ಲದೆ ದಿನ ಪ್ರಾರಂಭವಾಗೋದೇ ಇಲ್ಲ. ಈ ಒಂದು ಪಾನೀಯ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿಬಿಟ್ಟಿದೆ. ಒಂದು ಕಪ್‌ ಟೀ ಕುಡಿಯೋದರಿಂದ ದೇಹ ಮತ್ತು ಮನಸ್ಸಿಗೆ ಅದೇನೋ ಎನರ್ಜಿ ಬಂದಂತಾಗುತ್ತದೆ. ಹೀಗೆ ಚಹಾಗೆ ಮನಸ್ಸನ್ನು ರಿಫ್ರೆಶ್‌ ಮಾಡುವ ಶಕ್ತಿಯಿದೆ. ಅದೇ ಚಹಾ ತಯಾರಿಸುವಾಗ ಮತ್ತು ಚಹಾ ಸೇವನೆ ಮಾಡುವಾಗ ಮಾಡುವ ಒಂದಷ್ಟು ತಪ್ಪುಗಳು ಆರೋಗ್ಯ ಸಮಸ್ಯೆಗಳನ್ನು ಸಹ ತಂದೊಡ್ಡುತ್ತವೆ. ಹೌದು ಚಹಾಗೆ ಸಂಬಂಧಿಸಿದ ಈ ಕೆಲವೊಂದಿಷ್ಟು…

Read More

ಚುನಾವಣೆ ಸಮಯದಲ್ಲಿ ವಿಜಯ್ ವಿರುದ್ಧ ದ್ವೇಷ ತೀರಿಸಿಕೊಂಡರೇ ನಟ ಅಜಿತ್ ಕುಮಾರ್? – Kannada News | Did Ajith Kumar indirectly said do not vote for Thalapathy Vijay

ತಮಿಳುನಾಡಿನಲ್ಲಿ ಚುನಾವಣೆ ಚಾಲ್ತಿಯಲ್ಲಿದೆ. ಇಂದು (ಏಪ್ರಿಲ್ 23) ಮತದಾನ ನಡೆದಿದೆ. ತಮಿಳು ಚಿತ್ರರಂಗದ ಹಲವಾರು ಸೆಲೆಬ್ರಿಟಿಗಳು ಸಹ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ. ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ (Thalapathy Vijay) ಸಹ ಚುನಾವಣೆಗೆ ಸ್ಪರ್ಧಿಸಿದ್ದಾರೆ. ತಮಿಳು ಚಿತ್ರರಂಗದಲ್ಲಿ ಹಲವು ವರ್ಷಗಳಿಂದಲೂ ದಳಪತಿ ವಿಜಯ್ ಮತ್ತು ಅಜಿತ್ ಕುಮಾರ್ ಪರಸ್ಪರ ಎದುರಾಳಿಗಳು. ಪರಸ್ಪರರ ಅಭಿಮಾನಿಗಳು ಸಹ ಎದುರಾಳಿಗಳಂತೇ ವರ್ತಿಸುತ್ತಾರೆ. ಇದೆಲ್ಲ ಹೀಗಿರುವಾಗ, ಅಜಿತ್ ಅವರು ಪರೋಕ್ಷವಾಗಿ ದಳಪತಿ ವಿಜಯ್​​ಗೆ ಮತ ಹಾಕಬೇಡಿ ಎಂಬ ಸಂದೇಶ…

Read More

ನಿಜ್ಜರ್ ಹತ್ಯೆ, ಭಾರತಕ್ಕೆ ಕ್ಲೀನ್ ಚಿಟ್, ಸಂಪೂರ್ಣ ಚಿತ್ರಣವನ್ನೇ ಬದಲಿಸಿದ ಆಪರೇಷನ್ ಹಾರ್ಡ್ ಬಾಲ್ – Kannada News | Operation Hardball: US Led Global Crackdown Dismantles Lawrence Bishnoi Gangster Network

ವಾಷಿಂಗ್ಟನ್, ಜುಲೈ 08: ಭಾರತದ ಜೈಲಿನಲ್ಲಿ ಕುಳಿತು ಜಾಗತಿಕ ಅಪರಾಧ ಜಾಲವನ್ನು ನಿರ್ವಹಿಸುತ್ತಿದ್ದ ಗ್ಯಾಂಗ್​ಸ್ಟರ್ ಲಾರೆನ್ಸ್​ ಬಿಷ್ಣೋಯ್(Lawrence Bishnoi) ಮತ್ತು ಆತನ ಸಹಚರರಿಗೆ ಅಮೆರಿಕ ಭಾರಿ ಹೊಡೆತ ನೀಡಿದೆ. ಅಮರಿಕ, ಕೆನಡಾ ಮತ್ತು ಯುರೋಪ್​ನ ಕಾನೂನು ಜಾರಿ ಸಂಸ್ಥೆಗಳು ಜಂಟಿಯಾಗಿ ನಡೆಸಿದ ಆಪರೇಷನ್ ಹಾರ್ಡ್​ ಬಾಲ್ ಎಂಬ ಜಾಗತಿಕ ಕಾರ್ಯಾಚರಣೆಯಲ್ಲಿ ಬಿಷ್ಣೋಯ್ ಸಿಂಡಿಕೇಟ್​​ನ 24 ಅಂತಾರಾಷ್ಟ್ರೀಯ ಶೂಟರ್​ಗಳು ಹಾಗೂ ಅಪರಾಧಿಗಳನ್ನು ಬಂಧಿಸಲಾಗಿದೆ. 2023 ರಲ್ಲಿ ಕೆನಡಾದಲ್ಲಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಾದಾಗ, ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ…

Read More

600 ಕ್ಕೂ ಹೆಚ್ಚು ರನ್‌ಗಳ ಹ್ಯಾಟ್ರಿಕ್; ಮಹಾ ದಾಖಲೆ ಬರೆದ ದೇವದತ್ ಪಡಿಕ್ಕಲ್

ವಿಜಯ್ ಹಜಾರೆ ಟ್ರೋಫಿಯಲ್ಲಿ ತನ್ನ ಆರನೇ ಪಂದ್ಯವನ್ನು ಆಡಿದ ಕರ್ನಾಟಕ ತಂಡ ರಾಜಸ್ಥಾನ ವಿರುದ್ಧ 150 ರನ್​ಗಳ ಜಯ ಸಾಧಿಸಿದೆ. ಎಂದಿನಂತೆ ಈ ಪಂದ್ಯದಲ್ಲೂ ಕರ್ನಾಟಕ ಪರ ಮಿಂಚಿದ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ 82 ಎಸೆತಗಳಲ್ಲಿ 91 ರನ್​ಗಳ ಇನ್ನಿಂಗ್ಸ್ ಆಡಿದರು. ಆದರೆ ಕೇವಲ 9 ರನ್​ಗಳಿಂದ ಈ ಟೂರ್ನಿಯ ಐದನೇ ಶತಕದಿಂದ ವಂಚಿತರಾದರು. ಆದಾಗ್ಯೂ ಈ ಪಂದ್ಯದಲ್ಲಿ ಪಡಿಕ್ಕಲ್ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದರು. ಪ್ರಸ್ತುತ ಈ ಟೂರ್ನಿಯಲ್ಲಿ ಆಡಿರುವ 6 ಪಂದ್ಯಗಲ್ಲಿ 600 ಕ್ಕೂ…

Read More

ಪೂಜಾ ಹೆಗ್ಡೆ ಕ್ಯಾರಾವ್ಯಾನ್​ಗೆ ನುಗ್ಗಿದ್ದರೇ ಪ್ರಭಾಸ್? ಸತ್ಯಾಂಶವೇನು? – Kannada News | Did Pooja Hegde says that a star entered her caravan forcefully

ಸಿನಿಮಾ ರಂಗದಲ್ಲಿ (Cinema) ಮಹಿಳೆಯರ ಮೇಲೆ ದೌರ್ಜನ್ಯ ದಶಕಗಳಿಂದಲೂ ನಡೆದುಕೊಂಡು ಬರುತ್ತಲೇ ಇದೆ. ನಟಿಯರು, ಚಿತ್ರರಂಗದಲ್ಲಿ ದೈಹಿಕ ಹಾಗೂ ಮಾನಸಿಕ ಹಿಂಸೆಗಳನ್ನು ಅನುಭವಿಸುತ್ತಲೇ ಬರುತ್ತಿದ್ದಾರೆ. ಆದರೆ ಮೀ ಟೂ ಚಳವಳಿ ಬಂದ ಬಳಿಕ ಹಲವು ನಟಿಯರು ಈ ಬಗ್ಗೆ ಬಹಿರಂಗವಾಗಿ ಮಾತನಾಡಲು ಆರಂಭಿಸಿದರು. ಆದರೆ ಕೆಲವರು ಇದೇ ಚಳವಳಿಯನ್ನು ಋಣಾತ್ಮಕವಾಗಿಯೂ ಬಳಸಿಕೊಂಡು, ಸುಳ್ಳು ಆರೋಪ, ತೇಜೋ ವಧೆಗಳನ್ನು ಸಹ ಮಾಡಿದರು. ಇನ್ನು ಕೆಲವರು ಮತ್ತೊಬ್ಬರ ಮೇಲೆ ತಪ್ಪು ಅಭಿಪ್ರಾಯ ಭಿತ್ತಲು ನಟಿಯರನ್ನು ಬಳಸಿಕೊಂಡರು. ಇತ್ತೀಚೆಗೆ ಪೂಜಾ ಹೆಗ್ಡೆ…

Read More

ಮೊದಲ ಎಸೆತದಲ್ಲೇ ಅಭಿಷೇಕ್ ವಿಕೆಟ್ ಕಬಳಿಸಿ ವಿಶ್ವ ದಾಖಲೆ ಬರೆದ ಮ್ಯಾಟ್ ಹೆನ್ರಿ – Kannada News | Matt Henry Creates New World Record With Abhishek Sharma’ Wicket

ವಿಶಾಖಪಟ್ಟಣದಲ್ಲಿ ನಡೆದ ಭಾರತದ ವಿರುದ್ಧದ 4ನೇ ಟಿ20 ಪಂದ್ಯದ ಮೂಲಕ ನ್ಯೂಝಿಲೆಂಡ್ ವೇಗಿ ಮ್ಯಾಟ್ ಹೆನ್ರಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಮೊದಲ ಓವರ್​ನ ಮೊದಲ ಎಸೆತದಲ್ಲೇ ಅಭಿಷೇಕ್ ಶರ್ಮಾ ಅವರ ವಿಕೆಟ್ ಕಬಳಿಸುವ ಮೂಲಕ ಎಂಬುದು ವಿಶೇಷ. ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಸರಣಿಯಲ್ಲಿ ಇಬ್ಬರು ಬ್ಯಾಟರ್​ಗಳನ್ನು ಪಂದ್ಯದ ಮೊದಲ ಎಸೆತದಲ್ಲಿ ಔಟ್ ಮಾಡಿದ ಬೌಲರ್ ಎಂಬ ವಿಶ್ವ ದಾಖಲೆ ಮ್ಯಾಟ್ ಹೆನ್ರಿ ಪಾಲಾಗಿದೆ. ಜನವರಿ 25 ರಂದು ನಡೆದ ಮೂರನೇ…

Read More

ಸೋತರೂ ಅಮೆರಿಕ ತಂಡಕ್ಕೆ 152 ಕೋಟಿ ರೂ. ಬಹುಮಾನ! – Kannada News | How much do USA players get paid for the World Cup 2026?

ಫಿಫಾ ವಿಶ್ವಕಪ್ 2026ರ ಪ್ರಿ-ಕ್ವಾರ್ಟರ್ ಫೈನಲ್​ ಪಂದ್ಯದಲ್ಲಿ ಬೆಲ್ಜಿಯಂ ವಿರುದ್ಧ 4-1 ಗೋಲುಗಳಿಂದ ಸೋತು ಹೊರಬಿದ್ದಿರುವ ಅಮೆರಿಕ ತಂಡಕ್ಕೆ ಬರೋಬ್ಬರಿ 152 ಕೋಟಿ ರೂಪಾಯಿ ($16 ಮಿಲಿಯನ್) ಬಹುಮಾನ ಸಿಗಲಿದೆ. ಈ ಬಹುಮಾನದ ಅರ್ಧದಷ್ಟು ಭಾಗವನ್ನು ಅಮೆರಿಕದ ಮಹಿಳಾ ಫುಟ್‌ಬಾಲ್ ತಂಡಕ್ಕೂ (USWNT) ಹಂಚಲಾಗುತ್ತಿದೆ! ಹೌದು, ಪಂದ್ಯ ಆಡದೆಯೇ ಮಹಿಳಾ ಆಟಗಾರ್ತಿಯರ ಖಾತೆಗೆ ಕೋಟಿ ಕೋಟಿ ಹಣ ಜಮೆಯಾಗುತ್ತಿದೆ. ಇದಕ್ಕೆ ಕಾರಣ ಯುಎಸ್ ಸಾಕರ್ ಫೆಡರೇಶನ್ ಜಾರಿಗೆ ತಂದಿರುವ ಹೊಸ ಕಾನೂನು. ಏನಿದು ಸಮಾನ ವೇತನ ಒಪ್ಪಂದ?…

Read More

ಮತ್ತೆ ಒಂದಾಗಿ ಸಿನಿಮಾ ಮಾಡ್ತಾರಾ ಅಜಯ್ ದೇವಗನ್, ಓಂ ರಾವುತ್? ಸಿಕ್ತು ಸ್ಪಷ್ಟನೆ

ಬಾಲಿವುಡ್‌ನ ಬ್ಲಾಕ್‌ಬಸ್ಟರ್ ಸಿನಿಮಾ ‘ತನಾಜಿ: ದಿ ಅನ್​ಸಂಗ್ ವಾರಿಯರ್’ ಮೂಲಕ ನಟ ಅಜಯ್ ದೇವಗನ್ ಅವರು ದೊಡ್ಡ ಮಟ್ಟದ ಯಶಸ್ಸು ಕಂಡಿದ್ದರು. ಆ ಸಿನಿಮಾಗೆ ನಿರ್ದೇಶಕ ಓಂ ರಾವುತ್ (Om Raut) ಅವರು ಆ್ಯಕ್ಷನ್-ಕಟ್ ಹೇಳಿದ್ದರು. ಈಗ ಓಂ ರಾವುತ್ ಮತ್ತು ಅಜಯ್ ದೇವಗನ್ ಮತ್ತೆ ಒಂದಾಗಲಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿತ್ತು. ಆದರೆ, ಈ ವರದಿಗಳ ಬಗ್ಗೆ ಈಗ ಅಜಯ್ ದೇವಗನ್ (Ajay Devgn) ಅವರ ಕಡೆಯಿಂದ ಅಧಿಕೃತ ಸ್ಪಷ್ಟನೆ…

Read More

ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ – Kannada News | Dileep Raj Special Moment A journey of Legend actor

ದಿಲೀಪ್ ರಾಜ್ ಅವರು ಕೇವಲ ನಟರಾಗಿ ಮಾತ್ರವಲ್ಲದೆ, ‘ಪಾರು’, ‘ಹಿಟ್ಲರ್ ಕಲ್ಯಾಣ’ದಂತಹ ಜನಪ್ರಿಯ ಧಾರಾವಾಹಿಗಳ ಮೂಲಕ ನಿರ್ಮಾಣ ಮತ್ತು ನಿರ್ದೇಶನ ಕ್ಷೇತ್ರದಲ್ಲೂ ಗುರುತಿಸಿಕೊಂಡಿದ್ದರು. ಜೀ ಕನ್ನಡದ ಜೊತೆ ಅವರಿಗೆ ವಿಶೇಷ ನಂಟಿತ್ತು. ಈ ವಿಶೇಷ ವಿಡಿಯೋದಲ್ಲಿ ಅವರ ವೃತ್ತಿಜೀವನದ ಸುವರ್ಣ ಕ್ಷಣಗಳನ್ನು ಮೆಲುಕು ಹಾಕಲಾಗಿದೆ. ಅನೇಕ ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಟ್ಟ ಅವರ ಅಗಲಿಕೆಗೆ ಇಡೀ ಕಲಾ ಲೋಕ ಕಂಬನಿ ಮಿಡಿದಿದೆ. ಜೀ ಕನ್ನಡ ಅವರಿಗೆ ವಿಶೇಷ ಗೌರವ ಸಲ್ಲಿಸಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​…

Read More