Lunar Eclipse 2026: ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಈ ರಾಶಿಗೆ ಡಬಲ್ ಧಮಾಕ! – Kannada News | Lunar Eclipse 2026 : Dr. Basavaraj Gurujis Astrological Predictions for Gemini

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರು 2026ರ ಕೇತುಗ್ರಸ್ತ ಚಂದ್ರಗ್ರಹಣ ಮಿಥುನ ರಾಶಿಯವರ ಮೇಲೆ ಹೇಗಿರಲಿದೆ ಎಂಬುದರ ಕುರಿತು ಮಾಹಿತಿ ನೀಡಿದ್ದಾರೆ. ಈ ಚಂದ್ರಗ್ರಹಣವು ಮಿಥುನ ರಾಶಿಯವರಿಗೆ “ಡಬಲ್ ಧಮಾಕ” ಫಲಿತಾಂಶಗಳನ್ನು ತರಲಿದೆ. ಮೃಗಶಿರಾ, ಆರಿದ್ರ ಮತ್ತು ಪುನರ್ವಸು ನಕ್ಷತ್ರದವರು ಈ ಪ್ರಭಾವಕ್ಕೆ ಒಳಪಡುತ್ತಾರೆ. ಮಿಥುನ ರಾಶಿಯಿಂದ ಮೂರನೇ ಮನೆಯಲ್ಲಿ ಗ್ರಹಣ ಸಂಭವಿಸುತ್ತಿರುವುದರಿಂದ ಇದು ಭ್ರಾತೃ ಸ್ಥಾನದ ಮೇಲೆ ಪರಿಣಾಮ ಬೀರುತ್ತದೆ ಎಂದು ಗುರೂಜಿ ಸೂಚನೆ ನೀಡಿದ್ದಾರೆ. ಈ ಗ್ರಹಣದ ಪ್ರಭಾವದಿಂದ ಮಿಥುನ…

Read More

Important Days in April 2026: ಏಪ್ರಿಲ್‌ನಲ್ಲಿ ಆಚರಿಸಲಾಗುವ ರಾಷ್ಟ್ರೀಯ-ಅಂತಾರಾಷ್ಟ್ರೀಯ ದಿನಾಚರಣೆಗಳ ಪಟ್ಟಿ

ವರ್ಷದ ಪ್ರತಿ ತಿಂಗಳೂ ಸಹ ಹಬ್ಬ ಹರಿ ದಿನಗಳಿರುವಂತೆ, ಪ್ರತಿ ತಿಂಗಳೂ ಸಹ ಸಾಮಾಜಿಕ, ಸಂಸ್ಕೃತಿ, ಪರಿಸರ, ಕಲೆ, ಹವಾಮಾನ, ಆರೋಗ್ಯ ಇತ್ಯಾದಿಗಳಿಗೆ ಸಂಬಂಧಪಟ್ಟ ಒಂದಷ್ಟು ಜಾಗೃತಿ ದಿನಗಳನ್ನು ಆಚರಿಸಲಾಗುತ್ತದೆ. ಈ ಪ್ರತಿಯೊಂದು ಕಾರ್ಯಕ್ರಮಗಳನ್ನು ನಿರ್ದಿಷ್ಟ ಉದ್ದೇಶಗಳಿಗಾಗಿ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಆಚರಿಸಲಾಗುತ್ತದೆ. ಇನ್ನೇನು ಏಪ್ರಿಲ್‌ (April) ತಿಂಗಳು ಆರಂಭವಾಗಲಿದ್ದು, ವರ್ಷದ ಈ ನಾಲ್ಕನೇ ತಿಂಗಳಲ್ಲಿ ಯಾವೆಲ್ಲಾ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತದೆ ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯಿರಿ. ಏಪ್ರಿಲ್‌ನಲ್ಲಿ ಆಚರಿಸಲಾಗುವ ರಾಷ್ಟ್ರೀಯ-ಅಂತಾರಾಷ್ಟ್ರೀಯ ದಿನಾಚರಣೆಗಳು:…

Read More

ಅಣ್ಣಾವ್ರ ಹುಟ್ಟುಹಬ್ಬದ ದಿನ ರಿಲೀಸ್ ಆಗಲಿದೆ ಚಂದನ್ ಶೆಟ್ಟಿ ಹೊಸ ಸಿನಿಮಾ – Kannada News | Chandan Shetty talks about his new film Elra Kaaleliyatte Kaala Kannada Movie

ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಅವರು ಹೀರೋ ಆಗಿ ನಟಿಸಿರುವ ‘ಎಲ್ರ ಕಾಲೆಳೆಯುತ್ತ ಕಾಲ’ (Elra Kaaleliyatte Kaala) ಸಿನಿಮಾ ಈಗ ಬಿಡುಗಡೆಗೆ ಸಿದ್ಧವಾಗಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಏಪ್ರಿಲ್ 17ರಂದು ರಿಲೀಸ್ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ 24ರಂದು ರಿಲೀಸ್ ಆಗುತ್ತಿದೆ. ಅಂದು ಡಾ. ರಾಜ್​ಕುಮಾರ್ ಅವರ ಹುಟ್ಟುಹಬ್ಬ. ಆ ವಿಶೇಷ ದಿನದಂದು ಸಿನಿಮಾ ಬಿಡುಗಡೆ ಆಗುತ್ತಿರುವುದಕ್ಕೆ ಚಂದನ್ ಶೆಟ್ಟಿ (Chandan Shetty) ಅವರಿಗೆ ಖುಷಿ ಇದೆ. ಈ ಸಿನಿಮಾಗೆ ಬೆಂಬಲ ನೀಡಲು…

Read More

ಕ್ರಿಕೆಟ್​ನ ಮೌಲ್ಯಗಳನ್ನೇ ನಿರ್ನಾಮ ಮಾಡಿದ್ದಾರೆ: ಅಮಿರ್ ಆಕ್ರೋಶ

ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ (13 ಮಾರ್ಚ್ 2026) ನಡೆದ ಸಲ್ಮಾನ್ ಅಲಿ ಅಘಾ ಅವರ ವಿವಾದಾತ್ಮಕ ರನ್-ಔಟ್ ಬಗ್ಗೆ ಪಾಕ್ ತಂಡದ ಮಾಜಿ ವೇಗಿ ಮೊಹಮ್ಮದ್ ಅಮಿರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಢಾಕಾದಲ್ಲಿ ನಡೆದ ಈ ಪಂದ್ಯದಲ್ಲಿ ಮೊಹಮ್ಮದ್ ರಿಝ್ವಾನ್ ಹೊಡೆದ ಚೆಂಡನ್ನು ತಡೆಯಲು ಬೌಲರ್ ಮೆಹದಿ ಹಸನ್ ಮಿರಾಝ್ ಪ್ರಯತ್ನಿಸಿದರು. ಈ ವೇಳೆ ಕ್ರೀಸ್​ನಿಂದ ಹೊರಗಿದ್ದ ಅಘಾ ಚೆಂಡು ಬೌಲರ್‌ಗೆ ನೀಡಲು ಮುಂದಾಗಿದ್ದರು. ಸಲ್ಮಾನ್ ಅಲಿ ಅಘಾ ಅವರು ಚೆಂಡನ್ನು…

Read More

ಟ್ರೈನ್ ಟಿಕೆಟ್ ಬೆಲೆ ಪ್ರತೀ ಕಿಮೀಗೆ 1-2 ಪೈಸೆ ಹೆಚ್ಚಳ; ಡಿ. 26ರಿಂದ ಹೊಸ ದರ ಜಾರಿ – Kannada News | Indian Railways hikes fares for long distance travel, revised rates from Dec 26th

ನವದೆಹಲಿ, ಡಿಸೆಂಬರ್ 21: ರೈಲು ಪ್ರಯಾಣ ಮುಂದಿನ ದಿನಗಳಲ್ಲಿ ತುಸು ದುಬಾರಿಯಾಗಲಿದೆ. ರೈಲು ಪ್ರಯಾಣ ಟಿಕೆಟ್ ದರಗಳಲ್ಲಿ ಅಲ್ಪ ಏರಿಕೆ ಮಾಡಲು ಭಾರತೀಯ ರೈಲ್ವೇಸ್ (Indian Railways) ನಿರ್ಧರಿಸಿದೆ. ದೂರ ಪ್ರಯಾಣದ ದರಗಳನ್ನು ಏರಿಕೆ ಮಾಡಲಾಗುತ್ತಿದೆ. ಸಬರ್ಬನ್ ರೈಲುಗಳ ದರಗಳಲ್ಲಿ ಬದಲಾವಣೆ ಇರುವುದಿಲ್ಲ. ಡಿಸೆಂಬರ್ 26ರಿಂದ ಪರಿಷ್ಕೃತ ದರಗಳು ಜಾರಿಗೆ ಬರಲಿವೆ. ವರದಿ ಪ್ರಕಾರ 215 ಕಿಮೀ ದೂರದವರೆಗಿನ ಜನರಲ್ ಕ್ಲಾಸ್ ಕಂಪಾರ್ಟ್ಮೆಂಟ್​ಗಳ ಟಿಕೆಟ್ ಬೆಲೆಗಳಲ್ಲಿ ಬದಲಾವಣೆ ಇರುವುದಿಲ್ಲ. ಅದಕ್ಕೂ ಹೆಚ್ಚಿನ ದೂರದ ಪ್ರಯಾಣವಾದರೆ, 215 ಕಿಮೀ…

Read More

ನಿರ್ಮಲಾ ಸೀತಾರಾಮನ್​ಗಿದು 9ನೇ ಬಜೆಟ್; ಅವರ ಹಿಂದಿನ ಬಜೆಟ್​ಗಳ ವಿಶೇಷತೆಯೇನು? – Kannada News | From 2019 to 2025, Nirmala Sitharaman’s previous 8 budgets and highlights

2019-20ರ ಬಜೆಟ್: ಮೋದಿ 3.0 ಸರ್ಕಾರದಲ್ಲಿ ಹಣಕಾಸು ಮಂತ್ರಿ ಹೊಣೆ ಪಡೆದ ನಿರ್ಮಲಾ ಸೀತಾರಾಮನ್ ಅವರಿಗೆ ಮೊದಲ ಬಜೆಟ್ ಮಂಡನೆ. ಕುಂಠಿತ ಆರ್ಥಿಕ ಪ್ರಗತಿ, ಅಧಿಕ ನಿರುದ್ಯೋಗ, ಅನುಭೋಗದಲ್ಲಿ ಇಳಿಕೆ ಇತ್ಯಾದಿ ಆರ್ಥಿಕ ಸವಾಲುಗಳ ಸಂದರ್ಭದಲ್ಲಿ ಬಜೆಟ್ ರೂಪಿಸುವ ಸವಾಲು ಅವರದ್ದಾಗಿತ್ತು. ಬಂಡವಾಳ ಹಿಂತೆಗೆತ, ಅಧಿಕ ಟ್ಯಾಕ್ಸ್ ಸರ್ಚಾರ್ಜ್ ಇತ್ಯಾದಿ ಕ್ರಮಗಳಿಂದ ಆದಾಯ ಹೆಚ್ಚಳಕ್ಕೆ ಕ್ರಮ ತೆಗೆದುಕೊಂಡರು. ಮುಂದಿನ ಐದು ವರ್ಷಕ್ಕೆ ಹಲವು ಲಕ್ಷ ಕೋಟಿ ರೂಗಳ ಹೂಡಿಕೆ ಯೋಜನೆ ಪ್ರಕಟಿಸಿದರು. ಬಜೆಟ್ ಪತ್ರವನ್ನು ಸೂಟ್​ಕೇಸ್​ನಲ್ಲಿ ಕೊಂಡೊಯ್ಯುವ…

Read More

ರಾಜ್ಯ ಕಡಲೆ ಬೆಳೆಗಾರರ ಬೆನ್ನಿಗೆ ನಿಂತ ಕೇಂದ್ರ ಸರ್ಕಾರ, ಬೆಂಬಲ ಬೆಲೆ ಎಷ್ಟು? – Kannada News | Centre permits Karnataka to procure 1.01 lakh tonnes of Bengal gram

ನವದೆಹಲಿ, (ಜನವರಿ 23): ಸಂಕಷ್ಟಿತ ಸಮಯದಲ್ಲಿ ಸದಾ ಕರ್ನಾಟಕದ (Karnataka) ರೈತರ ಬೆನ್ನಿಗೆ ನಿಲ್ಲುತ್ತಿರುವ ಕೇಂದ್ರ ಸರ್ಕಾರ, ಇದೀಗ ರಾಜ್ಯದ ಕಡಲೆ (Bengal gram) ಬೆಳೆಗಾರರ ಬೆಂಬಲಕ್ಕೂ ಬಂದಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರ ಮನವಿ ಮೇರೆಗೆ ರಾಜ್ಯದಿಂದ ಬೆಂಬಲ ಬೆಲೆಯಲ್ಲಿ 1 ಲಕ್ಷ ಮೆಟ್ರಿಕ್ ಟನ್ ಕಡಲೆ ಖರೀದಿಗೆ ಅಸ್ತು ಎಂದಿದೆ. ಬೆಂಬಲ ಬೆಲೆ ಯೋಜನೆಯಡಿ ಕನಿಷ್ಠ ಬೆಂಬಲ ಬೆಲೆ  5875 ರೂ. ದರದಲ್ಲಿ ಒಟ್ಟು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 16ರ ದಿನಭವಿಷ್ಯ

ಕೆಂಪು ಬಣ್ಣದ ಕಮಲದ ಹೂವನ್ನು ಲಕ್ಷ್ಮೀ ದೇವಿಯ ವಿಗ್ರಹ ಅಥವಾ ಚಿತ್ರಪಟ ಅಥವಾ ದೇವಸ್ಥಾನದಲ್ಲಿನ ವಿಗ್ರಹಕ್ಕೆ ಅರ್ಪಣೆ ಮಾಡಿ. ಇದರಿಂದಾಗಿ ಕಾರ್ಯ ವಿಳಂಬ ದೂರವಾಗಲಿದೆ. ಅದೇ ವೇಳೆ ನಿಮಗೆ ಬರಬೇಕಾದ ಆದಾಯಕ್ಕೆ ತಡೆ ಆಗುತ್ತಿದ್ದಲ್ಲಿ ಅದರ ನಿವಾರಣೆ ಆಗಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ನೀವು ಮಾಡುತ್ತಿರುವ ಪ್ರಯತ್ನ ಹಾಗೂ ಹಾಕುತ್ತಿರುವ ಶ್ರಮಕ್ಕೆ ಪ್ರತಿಫಲವು ಮೇಲ್ನೋಟಕ್ಕೆ ಕಂಡು ಬರುವುದಿಲ್ಲ. ಆದರೆ ದೀರ್ಘಾವಧಿಗೆ ಇದು ನಿಮ್ಮ ಕೈ…

Read More

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಬಿಜೆಪಿ ಶಾಸಕ – Kannada News | Bengaluru rajarajeshwari nagar BJP MLA Munirathna Asks Help In Assembly Session

ಬೆಂಗಳೂರು, (ಜನವರಿ 29):ವಿಧಾನಸಭೆ ಅಧಿವೇಶನದಲ್ಲಿಂದು ( Assembly Session) ಬಳ್ಳಾರಿ ಬ್ಯಾನರ್ ಗಲಾಟೆ (Bellary Banner Row) ಬಾರೀ ಸದ್ದು ಮಾಡಿದ್ದು, ಈ ವೇಳೆ ಮಧ್ಯೆ ಪ್ರವೇಶಿಸಿದ ಬಿಜೆಪಿ ಶಾಸಕ ಮುನಿರತ್ನ (Munirathna) ಸಹ ತಮ್ಮ ರಾಜರಾಜೇಶ್ವರಿ ಕ್ಷೇತ್ರದಲ್ಲಿನ ಪರಿಸ್ಥಿತಿಯನ್ನು ಬಿಚ್ಚಿಟ್ಟಿದ್ದಾರೆ. ನಾನೊಬ್ಬ ಶಾಸಕನಾಗಿ ಗನ್​ಮ್ಯಾನ್ ಬೇಕೆಂದು ಮನವಿ ಮಾಡಿದ್ದೆ. ಸ್ಪೀಕರ್, ಸಿಎಂ, ಗೃಹ ಸಚಿವರು ಸೇರಿ ಎಲ್ಲರಿಗೂ ಮನವಿ ಕೊಟ್ಟಿದ್ದೆ. ಈಗ ಸಿಎಂ ಸಿದ್ದರಾಮಯ್ಯನವರು ಗನ್​ಮ್ಯಾನ್ ನೀಡಿದ್ದಾರೆ. ಅವರು ಚೆನ್ನಾಗಿರಬೇಕು. ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಸೋತಿರುವವರು MLA…

Read More

ಪದೇ ಪದೇ ಶೀತವಾಗುತ್ತಾ, ಕೆಮ್ಮು ಒಮ್ಮೆ ಶುರುವಾದರೆ ಕಡಿಮೆನೇ ಆಗ್ತಾ ಇಲ್ವಾ? ಇದಕ್ಕೆ ಕಾರಣ ಏನು ಗೊತ್ತಾ? – Kannada News | Signs of Weak Immune System

ಚಳಿಗಾಲದಲ್ಲಿ, ಶೀತ, ಕೆಮ್ಮು ಮತ್ತು ಸಣ್ಣಪುಟ್ಟ ಸೋಂಕುಗಳು ಕಂಡುಬರುವುದು ಸಾಮಾನ್ಯ. ಶೀತ ಗಾಳಿ, ಸೂರ್ಯನ ಬೆಳಕು ಸರಿಯಾಗಿ ಸಿಗದಿರುವುದು ಮತ್ತು ಬದಲಾಗುತ್ತಿರುವ ಹವಾಮಾನವು ದೇಹದ ಮೇಲೆ ಬೇಗ ಪರಿಣಾಮ ಬೀರುತ್ತದೆ. ಆದರೆ ಪದೇ ಪದೇ ಶೀತವಾಗುವುದು (Cold) ಕೆಮ್ಮು ಒಮ್ಮೆ ಆರಂಭವಾದರೆ ಅದು ಗುಣವಾಗದಿರುವುದು, ಅಥವಾ ಕಡಿಮೆ ಸಮಯದ ಅಂತರದಲ್ಲಿ ಪದೇ ಪದೇ ಸೋಂಕುಗಳು ಕಂಡುಬರುವುದು ಸಾಮಾನ್ಯವಲ್ಲ. ಇಂತಹ ಲಕ್ಷಣಗಳು ನಿಮ್ಮ ದೇಹ ರೋಗಗಳ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಿದೆ ಎಂಬುದನ್ನು ಸೂಚಿಸಬಹುದು. ಅನೇಕರು ಈ ರೀತಿಯ…

Read More