Headlines

ಉಡುಪಿ ಮಲ್ಪೆ ಬೀಚ್​ನಲ್ಲಿ ಮಗುಚಿ ಬಿದ್ದ ಟೂರಿಸ್ಟ್ ಬೋಟ್! ನಾಲ್ವರ ಸ್ಥಿತಿ ಗಂಭೀರ – Kannada News | Kodibengre Boat Tragedy: Udupi Tourist Boat Overturns, 4 passengers criticle

ಮಲ್ಪೆ ಬೀಚ್​ನಲ್ಲಿ ಮಗುಚಿ ಬಿದ್ದ ಟೂರಿಸ್ಟ್ ಬೋಟ್! ನಾಲ್ವರ ಸ್ಥಿತಿ ಗಂಭೀರ ಉಡುಪಿ, ಜನವರಿ 26: ಜಿಲ್ಲೆಯ ಕೋಡಿಬೆಂಗ್ರೆ ಸಮೀಪದ ಅರಬ್ಬಿ ಸಮುದ್ರದಲ್ಲಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಟೂರಿಸ್ಟ್ ಬೋಟ್ ಮಗುಚಿ ಬಿದ್ದಿದ್ದು (Boat Overturn) , ನಾಲ್ವರು ಪ್ರವಾಸಿಗರ ಸ್ಥಿತಿ ಗಂಭೀರವಾಗಿದೆ. ಈ ಅಪಘಾತದಲ್ಲಿ ಹಲವರು ಅಸ್ವಸ್ಥಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೈಸೂರಿನಿಂದ ಬಂದಿದ್ದ ಬಿಪಿಓ ಉದ್ಯೋಗಿಗಳು ಮೈಸೂರಿನ ಸರಸ್ವತಿಪುರಂನಿಂದ ಪ್ರವಾಸಕ್ಕೆ ಆಗಮಿಸಿದ್ದ ಬಿಪಿಒ ಕಾಲ್ ಸೆಂಟರ್ ಉದ್ಯೋಗಿಗಳ 28 ಮಂದಿಯ ತಂಡವು…

Read More

ಈ ಊರಲ್ಲಿ ಚಾಡಿ ಹೇಳಿದ್ರೆ, ವದಂತಿ ಹಬ್ಬಿಸಿದ್ರೆ ದಂಡ: ಈ ವಿನೂತನ ರೂಲ್ಸ್ ಏಕೆ ಗೊತ್ತಾ? – Kannada News | No ‘chugli’ rule in Chhattisgarh village: Gram committee introduces Rs 5,000 fine

ಛತ್ತೀಸ್‌ಗಢದ (Chhattisgarh )ಬಾಲೋದ್ ಜಿಲ್ಲೆಯ ಮೆಡ್ಡಿ ಎಂಬ ಗ್ರಾಮದಲ್ಲಿ ವಿಶಿಷ್ಟವಾದ ಕಾನೂನನ್ನು ಇತ್ತೀಚೆಗೆ ಅನುಷ್ಠಾನ ಮಾಡಲಾಗಿದೆ. ಅದರಂತೆ ಒಂದು ವೇಳೆ ಸುಳ್ಳು ಸುದ್ದಿ ಅಥವಾ ವದಂತಿ ಹಬ್ಬಿಸುವುದು ಕಂಡುಬಂದಲ್ಲಿ ಅಂತಹವರಿಗೆ 5,000 ರೂ. ದಂಡ ವಿಧಿಸುವ ನಿಯಮ ಜಾರಿ ಮಾಡಲಾಗಿದೆ. ಗ್ರಾಮದ ಸಾರ್ವಜನಿಕ ಸ್ಥಳಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವಂತಹವರಿಗೆ ದಂಡ ವಿಧಿಸುವ ಮೂಲಕ ಸುಳ್ಳು ಸುದ್ದಿಯಿಂದ ಉಂಟಾಗುವ ಘರ್ಷಣೆಗಳನ್ನು ತಡೆದು ಗ್ರಾಮದಲ್ಲಿ ಶಾಂತಿ ನೆಲೆಸುವಂತೆ ಮಾಡುವ ಪ್ರಯತ್ನ ಇದಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ವದಂತಿ ಹರಡಿ ಸಾಮಾಜಿಕ ಸ್ವಾಸ್ಥ್ಯ…

Read More

ಮೈಸೂರಲ್ಲೊಂದು ಮನಕಲಕುವ ಘಟನೆ: ಇರುವೆ ಕಚ್ಚಿ ಐಸಿಯುವಿನಲ್ಲಿದ್ದ ಹಸುಳೆ ಸಾವು? – Kannada News | Cheluvamba Hospital: Mysuru Infant Dies in ICU, Parents Allege Ant Bites and Negligence

ಮೈಸೂರು, ಏಪ್ರಿಲ್​​ 23: ವೈದ್ಯರ ನಿರ್ಲಕ್ಷ್ಯಕ್ಕೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿ ಡಿಸ್ಚಾರ್ಜ್​​ ಆಗಿದ್ದ ರೋಗಿಯೋರ್ವ ನರಳಿ ನರಳಿ ಪ್ರಾಣಬಿಟ್ಟಿರುವ ಆರೋಪ ನಿನ್ನೆಯಷ್ಟೇ ಕೇಳಿಬಂದಿತ್ತು. ಅದು ಮಾಸುವ ಮುನ್ನವೇ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನವಜಾತ ಶಿಶುವೊಂದು ಇರುವೆ ಕಚ್ಚಿ ಮೃತಪಟ್ಟಿರುವ ಬಗ್ಗೆ ಮೈಸೂರಿನಲ್ಲಿ (Mysuru) ದೂರು ಕೇಳಿಬಂದಿದೆ. ಚೆಲುವಾಂಬ ಆಸ್ಪತ್ರೆವಿರುದ್ಧ ಮೃತ ಮಗುವಿನ ಪೋಷಕರು ದೂರಿದ್ದು, ವೈದ್ಯರು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯವೇ ಹಸುಳೆಯ ಸಾವಿಗೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏಪ್ರಿಲ್ 15ರಂದು ಅವಧಿ ಪೂರ್ವ ಗಂಡು…

Read More

Karnataka 2nd PUC Results 2026 Live: ಪಿಯುಸಿ ಫಲಿತಾಂಶದ ಕ್ಷಣಗಣನೆ ಶುರು; ಮಧ್ಯಾಹ್ನ ಪ್ರಕಟವಾಗಲಿದೆ ದ್ವಿತೀಯ ಪಿಯುಸಿ ರಿಸಲ್ಟ್ – Kannada News | Karnataka 2nd PUC Result 2026 Live Check Ranking, Score Toppers and more at karresults.nic.in, digilocker.gov.in online

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿರುವಂತೆ, ಇಂದು (ಏಪ್ರಿಲ್ 9, 2026) ಮಧ್ಯಾಹ್ನದ ವೇಳೆಗೆ ರಾಜ್ಯದ ಎಲ್ಲಾ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಾಗಲಿದೆ. ಸುಮಾರು 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಈ ಪರೀಕ್ಷೆ ಬರೆದಿದ್ದು, ಉನ್ನತ ವ್ಯಾಸಂಗದ ಕನಸು ಕಾಣುತ್ತಿದ್ದಾರೆ. ಫಲಿತಾಂಶದಲ್ಲಿ ಅಂಕಗಳ ಬಗ್ಗೆ ಸಮಾಧಾನವಿಲ್ಲದಿದ್ದರೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು. ನಿಮ್ಮ ಉತ್ತರ ಪತ್ರಿಕೆಯ ಸ್ಕ್ಯಾನ್ಡ್ ಪ್ರತಿಯನ್ನು ಪಡೆಯಲು ಮಂಡಳಿಯ ವೆಬ್‌ಸೈಟ್‌ನಲ್ಲಿ ನಿಗದಿಪಡಿಸಿದ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಫಲಿತಾಂಶಕ್ಕಾಗಿ karresults.nic.in…

Read More

Iran-Israel War: ಯುದ್ಧದ ಪರಿಣಾಮ ಯಾದಗಿರಿಯ 28 ರೈಸ್ ಮಿಲ್‌ಗಳಿಗೆ ಭಾರೀ ಹೊಡೆತ!

ಯಾದಗಿರಿ, ಮಾರ್ಚ್​ 13: ಇರಾನ್–ಇಸ್ರೇಲ್ ನಡುವೆ ನಡೆಯುತ್ತಿರುವ ಭೀಕರ ಯುದ್ಧದ ಪರಿಣಾಮ ಇದೀಗ ಗಲ್ಫ್ ರಾಷ್ಟ್ರಗಳ ಮೇಲಷ್ಟೇ ಅಲ್ಲದೆ ಭಾರತದ ಕೆಲವು ಉದ್ಯಮಗಳ ಮೇಲೂ ಗಂಭೀರ ಪರಿಣಾಮ ಬೀರುತ್ತಿದೆ. ಈಗಾಗಲೆ ಬೆಂಗಳೂರು ಸೇರಿ ದೇಶದ ಹಲವೆಡೆ ಎಲ್​ಪಿಜಿ ಗ್ಯಾಸ್ ಸಿಲಿಂಡರ್ (LPG cylinder crisis) ಕೊರತೆ ತಲೆಯಿತ್ತಿದೆ. ಅದಲ್ಲದೆ ಗಲ್ಫ್ ರಾಷ್ಟ್ರಗಳಿಗೆ ರಫ್ತು ಆಗುತ್ತಿದ್ದ ಅಕ್ಕಿ ವ್ಯಾಪಾರ ಸಂಪೂರ್ಣ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯ ರೈಸ್ ಮಿಲ್ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದು, ಹಲವಾರು ಮಿಲ್‌ಗಳು ಬಂದ್ ಆಗುವ…

Read More

Karnataka Weather Forecast: ನಾಳೆಯಿಂದ ರಾಜ್ಯದಲ್ಲಿ ಮುಂದಿನ ಮೂರು ದಿನ ವರುಣದ್ದೇ ಹಾವಳಿ! – Kannada News | Karnataka Weather Forecast: Heavy Rain Alert Across Coastal and Interior Districts for Next 3 Days

ಮುಂದಿನ ಮೂರು ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗುವ ಮುನ್ನೆಚ್ಚರಿಕೆ Image Credit source: Getty Images ಬೆಂಗಳೂರು, ಜೂನ್ 13: ನಗರದಲ್ಲಿ ಇಂದು ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಮಧ್ಯಾಹ್ನದ ಬಳಿಕ ಹಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗಿದೆ. ಅಂತೆಯೇ ಮುಂದಿನ 3 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯ (Weather) ಅಬ್ಬರ ಜೋರಾಗಿರಲಿದ್ದು, ಭಾರಿ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ. ಕರಾವಳಿ ಮತ್ತು ಮಲೆನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಸಹಿತ ಮಳೆಯಾಗುವ…

Read More

‘ಪೆದ್ದಿ’ ಬಂದಿತು ಒಟಿಟಿಗೆ, ಯಾವಾಗ ಬಿಡುಗಡೆ? ಎಲ್ಲಿ ನೋಡಬಹುದು? – Kannada News | Peddi Movie releasing on OTT on June 09

ರಾಮ್ ಚರಣ್, ಶಿವರಾಜ್ ಕುಮಾರ್, ಜಾನ್ಹವಿ ಕಪೂರ್ ನಟನೆಯ ‘ಪೆದ್ದಿ’ (Peddi) ಸಿನಿಮಾ ಕಳೆದ ತಿಂಗಳು ಬಿಡುಗಡೆ ಆಗಿ ಬಾಕ್ಸ್ ಆಫೀಸಿನಲ್ಲಿ ಭರ್ಜರಿ ಗಳಿಕೆ ಕಂಡಿದೆ. ಆರಂಭದಲ್ಲಿ ಕೆಲ ವಿವಾದಗಳಿಗೆ ಸಿಲುಕಿದರೂ ಸಹ ಸಿನಿಮಾ ಯಶಸ್ಸು ಗಳಿಸಿದೆ. 2026ರ ಈ ವರೆಗಿನ ತೆಲುಗಿನ ದೊಡ್ಡ ಸಿನಿಮಾ ಎನಿಸಿಕೊಂಡಿದೆ ‘ಪೆದ್ದಿ’. ಇದೀಗ ಈ ಸಿನಿಮಾ ತನ್ನ ಬಾಕ್ಸ್ ಆಫೀಸ್ ರನ್ ಅನ್ನು ಮುಕ್ತಾಯ ಮಾಡುವ ಹಂತ ತಲುಪಿದ್ದು, ಇದೀಗ ಸಿನಿಮಾದ ಒಟಿಟಿ ಬಿಡುಗಡೆ ದಿನಾಂಕ ಘೋಷಣೆ ಮಾಡಲಾಗಿದೆ. ‘ಪೆದ್ದಿ’…

Read More

‘ಕೆಜಿಎಫ್’ ಸಿನಿಮಾವನ್ನು ಕೊಂಡಾಡಿದ ಕೊರಿಯನ್ ಸ್ಟಾರ್ ನಟ

ಕೊರಿಯನ್ ಸಿನಿಮಾಗಳು (Cinema) ವಿಶ್ವದಾದ್ಯಂತ ಮೋಡಿ ಮಾಡಿವೆ. ವಿಶ್ವದಲ್ಲಿಯೇ ಅತ್ಯುತ್ತಮ ಸಿನಿಮಾಗಳನ್ನು ನಿರ್ಮಿಸುವ ದೇಶಗಳಲ್ಲಿ ಕೊರಿಯಾ ಸಹ ಒಂದು. ಕೋವಿಡ್ ನಂತರದ ಒಟಿಟಿ ಕ್ರಾಂತಿಯ ಬಳಿಕವಂತೂ ಕೊರಿಯನ್ ಸಿನಿಮಾಗಳು ಸಣ್ಣ ಪುಟ್ಟ ನಗರ-ಪಟ್ಟಣಗಳನ್ನೂ ತಲುಪಿವೆ. ಕೊರಿಯನ್ ಶೋಗಳು, ಕೊರಿಯನ್ ಹಾಡುಗಳು ಭಾರತದಲ್ಲಿಯೂ ಸಹ ಸಖತ್ ಜನಪ್ರಿಯ. ಇತ್ತೀಚೆಗಿನ ‘ಸ್ಕ್ವಿಡ್ ಗೇಮ್ಸ್’ ವೆಬ್ ಸರಣಿ ಸಹ ಭಾರಿ ದೊಡ್ಡ ಹಿಟ್ ಆಗಿತ್ತು. ಇದೀಗ ಈ ‘ಸ್ಕ್ವಿಡ್ ಗೇಮ್’ ಸೇರಿದಂತೆ ಕೊರಿಯಾದ ಹಲವು ಸಿನಿಮಾ, ಶೋಗಳಲ್ಲಿ ನಟಿಸಿರುವ ಸ್ಟಾರ್ ನಟರೊಬ್ಬರು…

Read More

Women’s T20 World Cup 2026: ಟಿ20 ವಿಶ್ವಕಪ್​ನಲ್ಲಿ ದಾಖಲೆ ಬರೆದ ಸ್ಮೃತಿ- ಶಫಾಲಿ ಜೋಡಿ – Kannada News | India Women’s T20 WC 2026: Mandhana Shafali Equal Fastest 50 Record vs Netherlands

2026 ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡ ಗೆಲುವಿನ ಶುಭಾರಂಭ ಮಾಡಿದೆ. ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನವನ್ನು ಏಕಪಕ್ಷೀಯವಾಗಿ ಮಣಿಸಿದ ಹರ್ಮನ್​ಪ್ರೀತ್ ಕೌರ್ ಪಡೆ ಇದೀಗ ತನ್ನ ಎರಡನೇ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ತಂಡವನ್ನು ಎದುರಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನೆದರ್ಲ್ಯಾಂಡ್ಸ್ ಬೌಲಿಂಗ್ ಆಯ್ದುಕೊಂಡಿದ್ದು, ಭಾರತ ತಂಡಕ್ಕೆ ಉತ್ತಮ ಆರಂಭ ಸಿಕ್ಕಿದೆ (PC-PTI). ಲೀಡ್ಸ್‌ನ ಹೆಡಿಂಗ್ಲಿಯಲ್ಲಿ ನಡೆಯುತ್ತಿರುವ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ, ಭಾರತದ ಆರಂಭಿಕ ಆಟಗಾರ್ತಿಯರಾದ ಸ್ಮೃತಿ ಮಂಧಾನ ಮತ್ತು ಶಫಾಲಿ ವರ್ಮಾ ಕೇವಲ 5.1…

Read More