Headlines

ರಾಜೀನಾಮೆ ನೀಡುತ್ತೇವೆಂದ ಶಾಸಕರಿಗೆ ಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್ – Kannada News | Karnataka CM DK Shivakumar Emphasises Party Loyalty Amidst Cabinet Resentment

ಬೆಂಗಳೂರು ಆ. 4: ನೂತನ ಸಚಿವ ಸಂಪುಟ ರಚನೆ ಬೆನ್ನಲ್ಲೇ ಸಚಿವ ಸ್ಥಾನ ಕೈತಪ್ಪಿ ಅಸಮಾಧಾನಗೊಂಡಿರುವ ಹಾಗೂ ರಾಜೀನಾಮೆ ನೀಡುತ್ತೇವೆ ಎಂದು ಹೇಳಿಕೆ ನೀಡುತ್ತಿರುವ ಶಾಸಕರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಪಕ್ಷದ ಶಿಸ್ತು ಮೀರಿ ರಾಜೀನಾಮೆ ನಾಟಕವಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಬೆಂಗಳೂರಿನಲ್ಲಿ ಕಟ್ಟುನಿಟ್ಟಾಗಿ ಹೇಳಿದ್ದಾರೆ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ನೀಡಲು ಬಂದರೆ, ಕಿಂಚಿತ್ತೂ ವಿಳಂಬ ಮಾಡದೆ ಕ್ಷಣಮಾತ್ರದಲ್ಲೇ ಅವರ ರಾಜೀನಾಮೆಯನ್ನು ಅಂಗೀಕರಿಸಲಾಗುವುದು ಎಂದು…

Read More

ಧಾರಾವಾಹಿ ನಟನಾಗಿದ್ದಾಗ ಕಿಚ್ಚ ಸುದೀಪ್, ಯಾವ ಧಾರಾವಾಹಿ ಗೊತ್ತ? – Kannada News | Actress Sangeetha shared Sudeep’s old photo from serial days

ಸುದೀಪ್ (Sudeep) ಕನ್ನಡ ಚಿತ್ರರಂಗದ ಮಾತ್ರವಲ್ಲ ಭಾರತೀಯ ಚಿತ್ರರಂಗದ ಪ್ರತಿಭಾವಂತ ಸ್ಟಾರ್ ನಟರಲ್ಲಿ ಒಬ್ಬರು. ಪ್ಯಾನ್ ಇಂಡಿಯಾ ಲೆವೆಲ್​​ನಲ್ಲಿ ಅಭಿಮಾನಿಗಳನ್ನು ಕಿಚ್ಚ ಸುದೀಪ್ ಹೊಂದಿದ್ದಾರೆ. ಸುದೀಪ್ ಇಂದು ಚಿತ್ರರಂಗದ ಬಾದ್​ ಶಾ ಎನಿಸಿಕೊಂಡಿದ್ದಾರೆ. ಆದರೆ ಸುದೀಪ್ ಅವರು ಈ ಸ್ಥಾನಕ್ಕೆ ಏರಲು ಸಾಕಷ್ಟು ಕಷ್ಟಪಟ್ಟಿದ್ದಾರೆ. ಹಲವಾರು ಸಣ್ಣ ಪುಟ್ಟ ಪಾತ್ರಗಳಲ್ಲಿ ನಟಿಸಿ ಬಳಿಕ ನಾಯಕನಾದವರು ಸುದೀಪ್. ಸಿನಿಮಾ ಅವಕಾಶ ಎಂಬುದು ಅವರು ಸುಲಭವಾಗಿ ಬಂದಿದ್ದಲ್ಲ, ಮುಂಬೈಗೆ ಹೋಗಿ ತರಬೇತಿ ಪಡೆದು ಬಂದು, ಧಾರಾವಾಹಿ, ಸಿನಿಮಾಗಳಲ್ಲಿ ಸಣ್ಣ-ಪುಟ್ಟ ಪಾತ್ರಗಳಲ್ಲಿ…

Read More

‘ಅಮೆರಿಕಾ ಅಮೆರಿಕಾ’ ಸೀಕ್ವೆಲ್​ನಲ್ಲಿ ಮನೋಮೂರ್ತಿ ಸಂಯೋಜನೆಯಲ್ಲಿ ಐದು ಹಾಡು – Kannada News | Nagathihalli Chandrashekar and Mano Murthy Reunite for ‘America America 2’

ಕನ್ನಡ ಚಿತ್ರರಂಗದ ಅದ್ಭುತ ಮೆಲೋಡಿ ಕಾಂಬಿನೇಷನ್ ಎಂದೇ ಪ್ರಸಿದ್ಧವಾಗಿರುವ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಹಾಗೂ ಸಂಗೀತ ನಿರ್ದೇಶಕ ಮನೋ ಮೂರ್ತಿ ಮತ್ತೆ ಕೈಜೋಡಿಸಿದ್ದಾರೆ. ಈ ಹಿಂದೆ ‘ಅಮೆರಿಕಾ ಅಮೆರಿಕಾ’, ‘ನನ್ನ ಪ್ರೀತಿಯ ಹುಡುಗಿ’, ‘ಅಮೃತಧಾರೆ’ ಹಾಗೂ ‘ಮಾತಾಡ್ ಮಾತಾಡ್ ಮಲ್ಲಿಗೆ’ಯಂತಹ ಸೂಪರ್ ಹಿಟ್ ಸಿನಿಮಾಗಳಲ್ಲಿ ಮಿಂಚಿದ್ದ ಈ ಜೋಡಿ, ಇದೀಗ ‘ಅಮೆರಿಕಾ ಅಮೆರಿಕಾ 2’ ಚಿತ್ರದ ಮೂಲಕ ಮತ್ತೆ ಒಂದಾಗಿದೆ. ವಿಶೇಷವೆಂದರೆ, ಫ್ರೆಂಡ್‌ಶಿಪ್ ಡೇ ಶುಭ ಸಂದರ್ಭದಲ್ಲೇ ಇಬ್ಬರೂ ಮುಖಾಮುಖಿಯಾಗಿ ಈ ಹೊಸ ಸಿನಿಮಾ ಹಾಗೂ ಅದರ…

Read More

‘ಸಿಎಂ ಬದಲಿಸಿದಾಗಲೆಲ್ಲ ಪಕ್ಷಗಳಿಗೆ ಡ್ಯಾಮೇಜ್ ಆಗಿದೆ’: ಸಂಪುಟ ವಿಸ್ತರಣೆ ಬೆನ್ನಲ್ಲೇ ಮಾಜಿ ಸಚಿವ ಕೆಎನ್ ರಾಜಣ್ಣ ಅಚ್ಚರಿಯ ಮಾತು – Kannada News | Congress have suffered damage whenever the CM was changed: KN Rajanna makes a surprising statement following the cabinet expansion

ಕೆಎನ್ ರಾಜಣ್ಣ ಹಾಗೂ ಡಿಕೆ ಶಿವಕುಮಾರ್ (ಸಂಗ್ರಹ ಚಿತ್ರ)Image Credit source: tv9 ಬೆಂಗಳೂರು, ಆಗಸ್ಟ್ 4: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ (Karnataka Cabinet Expansion) ಬೆನ್ನಲ್ಲೇ ಮಾಜಿ ಸಚಿವ ಕೆಎನ್ ರಾಜಣ್ಣ (KN Rajanna) ಮಹತ್ವದ ಮಾತುಗಳನ್ನಾಡಿದ್ದಾರೆ. ಈ ಹಿಂದೆ ಮುಖ್ಯಮಂತ್ರಿಗಳನ್ನು ಬದಲಿಸಿದ ಸಂದರ್ಭಗಳಲ್ಲಿ ಪಕ್ಷಗಳಿಗೆ ಆಗಿರುವ ಪರಿಣಾಮ ಎಲ್ಲರಿಗೂ ಗೊತ್ತಿದೆ. ಸಿದ್ದರಾಮಯ್ಯ ಅವರನ್ನು ಬದಲಿಸಿರುವುದು ಕಾಂಗ್ರೆಸ್‌ಗೆ ಡ್ಯಾಮೇಜ್ ಆಗಬಹುದು ಎಂಬರ್ಥದಲ್ಲಿ ಅವರು ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ (Siddaramaiah) ಮುಂದಿನ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು…

Read More

Apply Now: ರಾಮನಗರ ಜಿಲ್ಲಾ ನ್ಯಾಯಾಲಯ ನೇಮಕಾತಿ; 55 ಟೈಪಿಸ್ಟ್ ಹಾಗೂ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | Ramanagara District Court Recruitment 2026: Apply Online for 55 Typist and Servant Posts by August 31

ರಾಮನಗರ ಜಿಲ್ಲಾ ನ್ಯಾಯಾಲಯ ನೇಮಕಾತಿImage Credit source: Getty Images ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ರಾಮನಗರ ಜಿಲ್ಲಾ ನ್ಯಾಯಾಲಯವು ಉತ್ತಮ ಅವಕಾಶವನ್ನು ತಂದಿದೆ. ರಾಮನಗರ ಜಿಲ್ಲಾ ಕೋರ್ಟ್ (Ramanagara Court) 2026ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಒಟ್ಟು 55 ಟೈಪಿಸ್ಟ್ (Typist) ಮತ್ತು ಸೇವಕರ (Servants) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಹುದ್ದೆಗಳ ಸಂಕ್ಷಿಪ್ತ ಮಾಹಿತಿ: ನೇಮಕಾತಿ ಸಂಸ್ಥೆ: ರಾಮನಗರ ಜಿಲ್ಲಾ ಕೋರ್ಟ್ (Ramanagara District Court)…

Read More

Video: ಕಾಲೇಜಿನ ಕೊನೆಯ ದಿನ ಸೆಕ್ಯೂರಿಟಿ ಗಾರ್ಡ್‌ನ ಆಶೀರ್ವಾದ ಪಡೆದ ವಿದ್ಯಾರ್ಥ – Kannada News | A student received the blessings of the female security guard who used to welcome him with a smile.

ಕಾಲೇಜ್ ಲೈಫ್ (College life) ಇಸ್ ಗೋಲ್ಡನ್ ಲೈಫ್ ಅಂತಾರೆ. ಕಾಲೇಜಿನ ಕೊನೆಯ ದಿನದಂದು ಪ್ರತಿಯೊಬ್ಬ ವಿದ್ಯಾರ್ಥಿಯೂ ಜತೆಯಾಗಿ ಕಳೆದ ಸುಂದರ ಕ್ಷಣಗಳನ್ನು ಮೆಲುಕು ಹಾಕುವುದು ಸಹಜ. ಇನ್ನ  ತನ್ನ ಪ್ರೀತಿಯ ಶಿಕ್ಷಕರಿಗೆ, ಸ್ನೇಹಿತರೊಂದಿಗೆ ಫೋಟೋ ಕ್ಲಿಕಿಸಿಕೊಳ್ಳುತ್ತಾರೆ. ಆದರೆ ಇಲ್ಲೊಬ್ಬ ಪದವಿ ವಿದ್ಯಾರ್ಥಿ ಸೆಕ್ಯೂರಿಟಿ ಗಾರ್ಡ್‌ಗೆ ಕೃತಜ್ಞತೆ ಸಲ್ಲಿಸಿದ್ದಾನೆ.  ಹೌದು, ಕಾಲೇಜ್ ಗೇಟ್ ಹತ್ತಿರ ಬರುತ್ತಿದ್ದಂತೆ ನಗುತ್ತಾ ಸ್ವಾಗತಿಸುತ್ತಿದ್ದ ಮಹಿಳಾ ಭದ್ರತಾ ಸಿಬ್ಬಂದಿಯ ಆಶೀರ್ವಾದ ಪಡೆದ ಕ್ಷಣದ ವಿಡಿಯೋ ವೈರಲ್ ಆಗಿದೆ. ಈ ಹೃದಯ ಸ್ಪರ್ಶಿ ದೃಶ್ಯ…

Read More

Safe Footpath Campaign: 750 ಕಿ.ಮೀ ಪಾದಚಾರಿ ಮಾರ್ಗ ಅತಿಕ್ರಮಣ ತೆರವು; ಪೀಣ್ಯ ಫ್ಲೈಓವರ್‌ನಲ್ಲಿ ರಾತ್ರಿ ಸಂಚಾರ ನಿಷೇಧ! – Kannada News | Bengaluru Reclaims 750 km Footpaths; Night Traffic Curbs on Peenya Flyover

ಪೀಣ್ಯ ಫ್ಲೈಓವರ್‌ನಲ್ಲಿ ರಾತ್ರಿ ಸಂಚಾರ ನಿಷೇಧ! ಬೆಂಗಳೂರು, ಆಗಸ್ಟ್ 04: ಬೆಂಗಳೂರಿನಲ್ಲಿ ‘ಸುರಕ್ಷಿತ ಪಾದಚಾರಿ ಮಾರ್ಗ’ (Safe Footpath) ಅಭಿಯಾನದಡಿ ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್‌ಗೂ ಹೆಚ್ಚು ಪಾದಚಾರಿ ಮಾರ್ಗದ ಅತಿಕ್ರಮಣವನ್ನು ಬಿಬಿಎಂಪಿ ಹಾಗೂ ನಗರಾಡಳಿತ ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಇದರ ಬೆನ್ನಲ್ಲೇ ಮತ್ತೆ ಅತಿಕ್ರಮಣವಾಗದಂತೆ ತಡೆಯಲು ದಿಢೀರ್ ತಪಾಸಣೆ ನಡೆಸಲು ನಿರ್ಧರಿಸಲಾಗಿದೆ. ಇನ್ನೊಂದೆಡೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಡಾ. ಶ್ರೀ ಶಿವಕುಮಾರ ಸ್ವಾಮೀಜಿ (ಪೀಣ್ಯ) ಮೇಲ್ಸೇತುವೆಯ ಡಾಂಬರೀಕರಣ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಆಗಸ್ಟ್ 12 ರವರೆಗೆ ರಾತ್ರಿ…

Read More

ಲಂಕಾದಲ್ಲಿ ಭಾರತ ಟೆಸ್ಟ್ ಸರಣಿ ಗೆಲ್ಲೋದು ಅಂದುಕೊಂಡಷ್ಟು ಸುಲಭವಲ್ಲ! – Kannada News | India Faces Ultimate Litmus Test in Sri Lanka

ಶುಭ್​ಮನ್ ಗಿಲ್ ನೇತೃತ್ವದ ಟೀಮ್ ಇಂಡಿಯಾ ಆಗಸ್ಟ್ 15 ರಿಂದ ಶ್ರೀಲಂಕಾ ವಿರುದ್ಧ 2 ಪಂದ್ಯಗಳ ಮಹತ್ವದ ಟೆಸ್ಟ್ ಸರಣಿಯನ್ನು ಆಡಲು ಸಜ್ಜಾಗುತ್ತಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಫೈನಲ್ ತಲುಪುವ ದೃಷ್ಟಿಯಿಂದ ಭಾರತಕ್ಕೆ ಈ ಸರಣಿ ಅತ್ಯಂತ ನಿರ್ಣಾಯಕ. ಆದರೆ, ಇತಿಹಾಸ ಮತ್ತು ಪ್ರಸ್ತುತ ಪರಿಸ್ಥಿತಿಗಳನ್ನು ಅವಲೋಕಿಸಿದರೆ, ಶ್ರೀಲಂಕಾ ನೆಲದಲ್ಲಿ ಲಂಕಾ ಪಡೆಯನ್ನು ಸೋಲಿಸುವುದು ಭಾರತಕ್ಕೆ ಅಂದುಕೊಂಡಷ್ಟು ಸುಲಭವಲ್ಲ ಎಂಬುದು ಸ್ಪಷ್ಟವಾಗುತ್ತದೆ. ಆರಂಭದಲ್ಲೇ ಆಘಾತ! ಸರಣಿ ಆರಂಭಕ್ಕೂ ಮುನ್ನವೇ ಭಾರತ ತಂಡಕ್ಕೆ ಭಾರಿ ಹಿನ್ನಡೆಯಾಗಿದೆ. ತಂಡದ…

Read More

Udhayanidhi Stalin detained: ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸರ ವಶಕ್ಕೆ! – Kannada News | Udhayanidhi Stalin Detained After TVK Complaint Over Remarks Against Trisha

ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸರ ವಶಕ್ಕೆImage Credit source: PTI ಚೆನ್ನೈ, ಆಗಸ್ಟ್ 04: ತಮಿಳುನಾಡಿನ ಮಾಜಿ ಉಪಮುಖ್ಯಮಂತ್ರಿ ಹಾಗೂ ಪ್ರಸ್ತುತ ವಿರೋಧಪಕ್ಷದ ನಾಯಕರಾಗಿರುವ ಡಿಎಂಕೆ (DMK) ಪಕ್ಷದ ಉದಯನಿಧಿ ಸ್ಟಾಲಿನ್ (Udhayanidhi Stalin) ಅವರನ್ನು ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಂಜಾವೂರಿನಲ್ಲಿ ನಡೆದ ಕಾವೇರಿ ನೀರು ಹಂಚಿಕೆ ಪ್ರತಿಭಟನೆಯಲ್ಲಿ ನಟಿ ತ್ರಿಷಾ ಕೃಷ್ಣನ್ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಮುಖ್ಯಮಂತ್ರಿ ವಿಜಯ್ ನೇತೃತ್ವದ ‘ತಮಿಳಾಗ ವೆಟ್ರಿ ಕಳಗಂ’ (TVK) ಪಕ್ಷ ನೀಡಿದ…

Read More

ಆಸ್ತಿ ವರ್ಗಾವಣೆಗೆ 9,950 ರೂ. ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ – Kannada News | Hagaraga Gram Panchayat Secretary Vedang Arrested by Lokayukta in Kalaburagi Bribe Case

ಕಲಬುರಗಿ ಆ. 4: ಖಾಲಿ ನಿವೇಶನದ ಆಸ್ತಿ ವರ್ಗಾವಣೆ ಮಾಡಿಕೊಡಲು ಲಂಚ ಪಡೆಯುತ್ತಿದ್ದಾಗ ಕಲಬುರಗಿ ತಾಲೂಕಿನ ಹಾಗರಗಾ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ವೇದಾಂಗ್ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ರೆಡ್‌ಹ್ಯಾಂಡ್‌ ಆಗಿ ಬಿದ್ದಿದ್ದಾರೆ. ಕಿಶನ್ ಪವಾರ್ ಅವರ ಹೆಸರಿನಲ್ಲಿದ್ದ ಖಾಲಿ ನಿವೇಶನವನ್ನು ಅವರ ಮರಣದ ನಂತರ ಕುಟುಂಬದವರ ಹೆಸರಿಗೆ ವರ್ಗಾಯಿಸಲು ಅರ್ಜಿ ಸಲ್ಲಿಸಲಾಗಿತ್ತು. ಮರಣ ಪ್ರಮಾಣಪತ್ರ ಹಾಗೂ ಅಗ್ರಿಕಲ್ಚರಲ್/ಸ್ಟಾಂಪ್ ಪತ್ರಗಳು ಸೇರಿದಂತೆ ಅಗತ್ಯ ದಾಖಲೆಗಳನ್ನು ಒದಗಿಸಿದ್ದರೂ, ಕಾರ್ಯದರ್ಶಿ ವೇದಾಂಗ್ ಅವರು ಕೆಲಸ ಮಾಡಿಕೊಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ…

Read More