Headlines

SBI Youth for India Fellowship: SBI ಯೂತ್ ಫಾರ್ ಇಂಡಿಯಾ ಫೆಲೋಶಿಪ್‌ಗೆ ಅರ್ಜಿ ಆಹ್ವಾನ; ತರಬೇತಿಯ ಜೊತೆಗೆ ಆರ್ಥಿಕ ನೆರವು – Kannada News | SBI Youth for India Fellowship: Empowering Rural Development for Young Indians

ಎಸ್‌ಬಿಐ ಫೌಂಡೇಶನ್ ಯೂತ್ ಫಾರ್ ಇಂಡಿಯಾ ಫೆಲೋಶಿಪ್‌ ಎಸ್‌ಬಿಐ ಫೌಂಡೇಶನ್ ಯೂತ್ ಫಾರ್ ಇಂಡಿಯಾ ಫೆಲೋಶಿಪ್‌ನ 13ನೇ ಬ್ಯಾಚ್‌ಗಾಗಿ ನೋಂದಣಿಗಳನ್ನು ಆರಂಭಿಸಿದೆ. ಈ ಫೆಲೋಶಿಪ್‌ ಮೂಲಕ ವಿದ್ಯಾವಂತ ಮತ್ತು ಉತ್ಸಾಹಿ ಯುವಕರಿಗೆ ದೇಶದ ಹಳ್ಳಿಗಳಲ್ಲಿ ಅಭಿವೃದ್ಧಿ ಯೋಜನೆಗಳೊಂದಿಗೆ ನೇರವಾಗಿ ಕೆಲಸ ಮಾಡುವ ಅವಕಾಶ ಸಿಗುತ್ತದೆ. ಆಯ್ಕೆಯಾದ ಫೆಲೋಗಳು ವಿವಿಧ ರಾಜ್ಯಗಳಲ್ಲಿನ ಅನುಭವೀ ಸರ್ಕಾರೇತರ ಸಂಸ್ಥೆಗಳ (NGO) ಜೊತೆಗೆ ಕೈಜೋಡಿಸಿ ಶಿಕ್ಷಣ, ಆರೋಗ್ಯ, ಜೀವನೋಪಾಯ, ಪರಿಸರ ಹಾಗೂ ಮಹಿಳಾ ಸಬಲೀಕರಣ ಮುಂತಾದ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಾರೆ. ಈ ಕಾರ್ಯಕ್ರಮವು ಕೇವಲ…

Read More

ಮಗುವಿನ ಫೋಟೋ ಹಂಚಿಕೊಂಡು ‘ಮದರ್ ಪ್ರಾಮಿಸ್’ ಎಂದ ಡಾಲಿ ಧನಂಜಯ್ – Kannada News | Daali Dhananjaya Shares First Baby Photo, Promotes Mother Promise Movie in Style

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ಡಾಲಿ ಧನಂಜಯ್ (Dhananjay) ಇತ್ತೀಚೆಗೆ ತಂದೆಯಾಗಿ ಬಡ್ತಿ ಪಡೆದಿದ್ದಾರೆ. ಅವರ ಪತ್ನಿ ಧನ್ಯಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದು, ಇದೀಗ ಧನಂಜಯ್ ತಮ್ಮ ಮುದ್ದಾದ ಮಗುವಿನ ಮೊದಲ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮಗುವನ್ನು ಮಲಗಿಸಿ ಆಡಿಸುತ್ತಿರೋ ಚಿತ್ರವನ್ನು ಪೋಸ್ಟ್ ಮಾಡಿರುವ ಅವರು, ತಮ್ಮ ಅಭಿಮಾನಿಗಳೊಂದಿಗೆ ಈ ಸಂತಸದ ಕ್ಷಣವನ್ನು ಹಂಚಿಕೊಂಡಿದ್ದಾರೆ. ವಿಶೇಷವೆಂದರೆ ಈ ಫೋಟೋದಲ್ಲಿ ಧನಂಜಯ್ ಧರಿಸಿರುವ ಶರ್ಟ್ ಎಲ್ಲರ ಗಮನ ಸೆಳೆಯುತ್ತಿದೆ. ಆ ಕಪ್ಪು ಬಣ್ಣದ ಶರ್ಟ್ ಮೇಲೆ…

Read More

ಪದೇ ಪದೇ ತಲೆಸುತ್ತು ಬರುತ್ತಿದೆಯೇ? ಇದು ವಿಟಮಿನ್ ಕೊರತೆಯ ಲಕ್ಷಣವಾಗಿರಬಹುದು! – Kannada News | Feeling Dizzy Frequently? Here’s What Your Body May Be Telling You

ಅನೇಕರು ತಲೆಸುತ್ತು (Frequent Dizziness) ಬರುವುದನ್ನು ಸಾಮಾನ್ಯ ದಣಿವು, ಹವಾಮಾನ ಬದಲಾವಣೆ ಅಥವಾ ಒತ್ತಡದ ಪರಿಣಾಮ ಎಂದು ನಿರ್ಲಕ್ಷಿಸುತ್ತಾರೆ. ಆದರೆ ಕೆಲವೊಮ್ಮೆ ಇದು ದೇಹದಲ್ಲಿ ಅಗತ್ಯ ವಿಟಮಿನ್‌ಗಳ ಕೊರತೆಯ ಸೂಚನೆಯಾಗಿರಬಹುದು. ಆದರೆ ತಲೆಸುತ್ತು ಬರುವುದಕ್ಕೆ ವಿಟಮಿನ್ ಕೊರತೆ ಮಾತ್ರ ಏಕೈಕ ಕಾರಣವಲ್ಲ. ಕಡಿಮೆ ರಕ್ತದೊತ್ತಡ, ರಕ್ತಹೀನತೆ, ದೇಹದಲ್ಲಿ ನೀರಿನ ಕೊರತೆ ಹಾಗೂ ಇತರೆ ಆರೋಗ್ಯ ಸಮಸ್ಯೆಗಳೂ ಕಾರಣವಾಗಬಹುದು. ಹಾಗಾದರೆ ಯಾವ ವಿಟಮಿನ್ ಕೊರತೆಯಾದಾಗ ತಲೆತಿರುಗುವಿಕೆ ಉಂಟಾಗಬಹುದು ಮತ್ತು ಯಾವ ರೀತಿ ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬಾರದು ಎಂಬುದನ್ನು ಸ್ಟೋರಿ…

Read More

ಹಿಂದಿನ ಬಿಜೆಪಿಗಿಂತ ಹಾಲಿ ಕಾಂಗ್ರೆಸ್​​ ಸರ್ಕಾರದಲ್ಲೇ ಭ್ರಷ್ಟಾಚಾರ ಹೆಚ್ಚು: ಗುತ್ತಿಗೆದಾರರ ಸಂಘದ ಆರೋಪ – Kannada News | Karnataka Contractors Allege Higher Corruption in Congress Govt than BJP

ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಆರ್.ಮಂಜುನಾಥ್ Image Credit source: Tv9 Kannada ಮಡಿಕೇರಿ, ಫೆಬ್ರವರಿ 12: ಹಿಂದಿನ ಬಿಜೆಪಿ ಸರ್ಕಾರದ ಅವಧಿಗಿಂತ ಹಾಲಿ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್​​ ನೇತೃತ್ವದ ಸರ್ಕಾರದಲ್ಲಿಯೇ ಭ್ರಷ್ಟಾಚಾರ ಹೆಚ್ಚಾಗಿ ನಡೆಯುತ್ತಿದೆ ಎಂದು ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಆರ್.ಮಂಜುನಾಥ್ ಗಂಭೀರ ಆರೋಪ ಮಾಡಿದ್ದಾರೆ. ನಮ್ಮ ಹೋರಾಟದ ಫಲವಾಗಿ ಸಿದ್ದರಾಮಯ್ಯ ಸಿಎಂ ಆಗಿದ್ದು, ಕೆಂಪಣ್ಣ ನೇತೃತ್ವದಲ್ಲಿ ಹೋರಾಟ ಮಾಡಿದ್ದಕ್ಕಾಗಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಹೀಗಿದ್ದರೂ ನಮಗೆ ಸರಕಾರದಿಂದ ಯಾವುದೇ ರೀತಿಯ ಸಹಕಾರ ಇಲ್ಲ….

Read More

ದಿನ ಭವಿಷ್ಯ: ಈ ರಾಶಿಯವರು ಇಂದು ತಮ್ಮ ದುರ್ವರ್ತನೆಯಿಂದ ಖ್ಯಾತರಾಗುವರು – Kannada News | Horoscope May 01 Friday 2026; Dina Rashi Bhavishya Today, Checkout the details here

ಮೇಷ ರಾಶಿ: ಇಂದು ನಿಮಗೆ ಸ್ವಲ್ಪ ಆಯಾಸವು ಬಾಧಿಸಬಹುದು. ತಕ್ಕ ವಿಶ್ರಾಂತಿಯಿಂದ ಪರಿಹಾರವನ್ನು ಮಾಡಿಕೊಳ್ಳಿ. ನಿಮ್ಮ ಬುದ್ಧಿಯನ್ನು ಬೇಕಾದ ಕಡೆ ಉಪಯೋಗಿಸಿ. ಭೂಮಿಯ ವ್ಯವಹಾರದ ಬಗ್ಗೆ ತಾತ್ಸಾರವು ಯಾರದೋ ಕಾರಣಕ್ಕೆ ಬರಬಹುದು. ಅನಾಯಾಸವಾಗಿ ಸಿಕ್ಕ ಅವಕಾಶದಿಂದ ಗೊಂದಲ ಬರಬಹುದು. ನಿಮ್ಮ ಕಾರ್ಯದ ಮೇಲೆ ಕಾರಣಾಂತರಗಳಿಂದ ಗಮನವು ಕಡಿಮೆ ಆಗಬಹುದು. ಕೆಲವನ್ನು ನೀವು ಮನಸ್ಸಿನಿಂದ ತೆಗೆದರಷ್ಟೇ ನೆಮ್ಮದಿ ಸಾಧ್ಯ. ವೃಷಭ ರಾಶಿ: ನೀವು ಕೊಟ್ಟಿರುವ ಸಂಪತ್ತು ತಾನಾಗಿಯೇ ಬರಲಿದೆ. ಅಧಿಕವಾದ ಉತ್ಸಾಹದಿಂದ ಏನನ್ನಾದರೂ ಮಾಡಲು ಹೋಗಬೇಡಿ. ಸಾಮರ್ಥ್ಯ ಮತ್ತು…

Read More

ಊಟದ ವಿಚಾರಕ್ಕೆ ಗಲಾಟೆ: ಯುವಕನ ಬಡಿದು ಕೊಂದ ಕಿರಾತಕರು; ಆರೋಪಿಗಳು ಅರೆಸ್ಟ್​​

ಆನೇಕಲ್​​, ಮಾರ್ಚ್​​ 15: ಬೆಂಗಳೂರಿನ ಬನ್ನೇರುಘಟ್ಟ ವ್ಯಾಪ್ತಿಯಲ್ಲಿ ಮಾರ್ಚ್ 8ರಂದು ನಡೆದಿದ್ದ ಯುವಕನೊಬ್ಬನ ಕೊಲೆ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೆಂಪನಾಯಕನಹಳ್ಳಿ ನಿವಾಸಿ ತಿಲಕ್(23) ಅಲಿಯಾಸ್​​ ಗುಡ್ಡೆ ಎಂಬಾತನ ತಲೆ ಮೇಲೆ ಇಟ್ಟಿಗೆ ಹಾಕಿ, ದೊಣ್ಣೆಯಿಂದ ಹೊಡೆದು ಕೊಲೆ ಮಾಡಲಾಗಿತ್ತು. ಈ ಸಂಬಂಧ ಬನ್ನೇರುಘಟ್ಟ ಪೊಲೀಸರು ಕೆಂಪನಾಯಕನಹಳ್ಳಿ ವಾಸಿ ಅಜಯ್ ಕುಮಾರ್(25), ರವಿಚಂದ್ರ ನಾಯಕ್ ಅಲಿಯಾಸ್​​ ಪಾಯಿಸನ್ ರವಿ (24), ಸಂಜಯ್ ಅಲಿಯಾಸ್​​ ನಾಯಿಬಾಬಾ(26) ಮತ್ತು ಮೊಹಮ್ಮದ್ ರಜಾಕ್(24) ಎಂಬವರನ್ನು ಬಂಧಿಸಿದ್ದಾರೆ. ಕುಡಿದ ಮತ್ತಿನಲ್ಲಿ…

Read More

ರಾಜಸ್ಥಾನದಲ್ಲಿ‌ ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ ಭಾರತದ ಮೊದಲ ಕ್ರಿಕೆಟ್‌ ಸ್ಟೇಡಿಯಂ ಹೋಟೆಲ್ – Kannada News | India’s first 5 star hotel linked cricket stadium; watch the video here

ರಾಡಿಸನ್‌ ಬ್ಲೂ ಮಿರಾಜ್‌ ಸ್ಟೇಡಿಯಂ Image Credit source: Social Media ಭಾರತದ ಮೊದಲ ಫೈವ್‌ ಸ್ಟಾರ್‌ ಹೋಟೆಲ್ ಸಂಯೋಜಿತ  ಕ್ರಿಕೆಟ್ ಕ್ರೀಡಾಂಗಣವನ್ನು ರಾಜಸ್ಥಾನದ (Rajasthan) ಉದಯಪುರದ  ನಾಥದ್ವಾರದಲ್ಲಿರುವ ಮದನ್ ಪಲಿವಾಲ್ ಸ್ಪೋರ್ಟ್ಸ್ ಸಿಟಿಯಲ್ಲಿ ಮಿರಾಜ್ ಗ್ರೂಪ್‌ನ ಉಪಕ್ರಮದಡಿಯಲ್ಲಿ ಮತ್ತು ರಾಡಿಸನ್ ಹೋಟೆಲ್ ಗ್ರೂಪ್‌ನ ಸಹಯೋಗದೊಂದಿಗೆ ನಿರ್ಮಿಸಲಾಗಿದ್ದು, ಅತ್ಯಾಧುನಿಕ ಸೌಲಭ್ಯಗಳು ಮತ್ತು ಉತ್ತಮ ಗುಣಮಟ್ಟದ ಮೂಲಸೌಕರ್ಯಗಳೊಂದಿಗೆ ನಿರ್ಮಿಸಲಾದ ಈ ʼರಾಡಿಸನ್‌ ಬ್ಲೂ ಮಿರಾಜ್‌ ಸ್ಟೇಡಿಯಂʼ ಹೋಟೆಲ್‌ ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ. ದೇಶದ ಅತಿದೊಡ್ಡ ಹೋಟೆಲ್‌ ಕ್ರೀಡಾಂಗಣದ ಸುಂದರ ವಿಡಿಯೋವನ್ನು…

Read More

ಹೊಸ ವರ್ಷ ಸಂಭ್ರಮದ ವೇಳೆ ಹುಡುಗಿಯರದ ಸುದ್ದಿಗೆ ಹೋದ್ರೆ ಜೋಕೆ: ಖಾಕಿ ಖಡಕ್​​ ಎಚ್ಚರಿಕೆ – Kannada News | New Years Eve in Belagavi: Police Commissioner Borase Outlines Security and Safety Directives.

ಬೆಳಗಾವಿ, ಡಿಸೆಂಬರ್​​ 31: ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲು ಬೆಳಗಾವಿ ನಗರ ಸಜ್ಜಾಗಿದೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬೆಳಗಾವಿ ಪೊಲೀಸರು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದ್ದಾರೆ. ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಅವರು ಹೊಸ ವರ್ಷಾಚರಣೆಯ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಡಿಸೆಂಬರ್ 26ರಂದೇ ಹೋಟೆಲ್, ಬಾರ್ ಹಾಗೂ ರೆಸಾರ್ಟ್ ಮಾಲೀಕರೊಂದಿಗೆ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸೂಚನೆ ನೀಡಲಾಗಿದೆ. ಅಪ್ರಾಪ್ತರಿಗೆ ಮದ್ಯ ಹಾಗೂ ಕೊಠಡಿಗಳನ್ನು ನೀಡದಂತೆ ಸೂಚಿಸಿದ್ದೇವೆ. ಅಗ್ನಿ…

Read More

Manipur Earthquake: ಮಣಿಪುರದಲ್ಲಿ 5.9 ತೀವ್ರತೆಯ ಭೂಕಂಪ – Kannada News | Manipur Earthquake: Tremors Felt in Manipur’s Kamjong, No Damage Reported

ಮಣಿಪುರ, ಏಪ್ರಿಲ್ 21: ಮಣಿಪುರ(Manipur)ದಲ್ಲಿ ಇಂದು ಬೆಳಗಿನ ಜಾವ ಭೂಮಿ ಕಂಪಿಸಿದೆ, ರಿಕ್ಟರ್ ಮಾಪಕದಲ್ಲಿ 5.9 ತೀವ್ರತೆ ದಾಖಲಾಗಿದೆ. ಸೋಮವಾರ ಮತ್ತು ಮಂಗಳವಾರದ ಅವಧಿಯಲ್ಲಿ ಭೂಮಿಯ ಅಂತರಾಳದಲ್ಲಿ ಉಂಟಾದ ಚಲನವಲನಗಳು ಏಷ್ಯಾದ ಎರಡು ಪ್ರಮುಖ ಭಾಗಗಳಲ್ಲಿ ಆತಂಕ ಮೂಡಿಸಿವೆ. ಮಣಿಪುರದ ಬೆಟ್ಟಗುಡ್ಡಗಳಲ್ಲಿ ಭೂಮಿ ನಡುಗಿದರೆ, ಜಪಾನ್‌ನ ಕರಾವಳಿಯಲ್ಲಿ ಅಬ್ಬರಿಸುತ್ತಿರುವ ಸಮುದ್ರ ಅಲೆಗಳು ಸುನಾಮಿಯ ಮುನ್ನೆಚ್ಚರಿಕೆ ನೀಡಿವೆ. ಮಂಗಳವಾರ ಬೆಳಗ್ಗೆ 5.59 ರ ಸುಮಾರಿಗೆ, ಮಣಿಪುರದ ಕಾಮ್ಜಾಂಗ್ ಜಿಲ್ಲೆಯ ನಿವಾಸಿಗಳು ಗಾಢ ನಿದ್ರೆಯಲ್ಲಿದ್ದಾಗ ಭೂಮಿ ಜೋರಾಗಿ ಕಂಪಿಸಿತು. ರಿಕ್ಟರ್…

Read More

ಹಾಲಿ ಚಾಂಪಿಯನ್ನರಿಗೆ ಸೋಲುಣಿಸಿದ ಶ್ರೀಲಂಕಾ..! – Kannada News | Women’s T20 World Cup 2026: Sri Lanka Beat New Zealand

ಇಂಗ್ಲೆಂಡ್‌ನ ರೋಸ್ ಬೌಲ್ ಮೈದಾನದಲ್ಲಿ ನಡೆದ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನ ಗ್ರೂಪ್ ಹಂತದ ಪಂದ್ಯದಲ್ಲಿ ಶ್ರೀಲಂಕಾ ತಂಡವು ಹಾಲಿ ಚಾಂಪಿಯನ್ ನ್ಯೂಝಿಲೆಂಡ್ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಇದು ಟಿ20 ವಿಶ್ವಕಪ್ ಇತಿಹಾಸದಲ್ಲೇ ಕಿವೀಸ್ ಪಡೆ ವಿರುದ್ಧ ಶ್ರೀಲಂಕಾ ಮಹಿಳಾ ತಂಡದ ಮೊದಲ ಗೆಲುವು ಎಂಬುದು ವಿಶೇಷ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ನ್ಯೂಝಿಲೆಂಡ್ ತಂಡಕ್ಕೆ ಆರಂಭದಲ್ಲೇ ರನ್ ಗಳಿಸಲು ಲಂಕಾ ಬೌಲರ್‌ಗಳು ಸುಲಭವಾಗಿ ಅವಕಾಶ ನೀಡಲಿಲ್ಲ. ಆದರೆ…

Read More