Headlines

ಸ್ವೀಡನ್​​​​​ನಲ್ಲಿ ಮೋದಿಗೆ ‘ರಾಯಲ್ ಆರ್ಡರ್ ಆಫ್ ಪೋಲಾರ್ ಸ್ಟಾರ್, ಕಮಾಂಡರ್ ಗ್ರಾಂಡ್ ಕ್ರಾಸ್’ ಪ್ರಶಸ್ತಿ – Kannada News | PM Modi receives Sweden’s Royal Order of Polar Star, Commander Grand Cross; 31st global honour so far

ನವದೆಹಲಿ, (ಮೇ 17): ಪ್ರಧಾನಿ ನರೇಂದ್ರ ಮೋದಿ (PM Modi Modi) ಅವರು ಆರು ದಿನಗಳ ಐದು ರಾಷ್ಟ್ರಗಳ ಪ್ರವಾಸದಲ್ಲಿದ್ದು, ಯುಎಇ ಸೇರಿದಂತೆ ಐದು ದೇಶಗಳ ರಾಜತಾಂತ್ರಿಕ ಪ್ರವಾಸ ಕೈಗೊಂಡಿದ್ದಾರೆ. ಪಶ್ಚಿಮ ಏಷ್ಯಾದ ಯುದ್ಧದ ಭೀತಿಯ ನಡುವೆ ಇಂಧನ ಭದ್ರತೆ  ಹಾಗೂ ಯುರೋಪ್ ರಾಷ್ಟ್ರಗಳೊಂದಿಗೆ ರಕ್ಷಣೆ ಮತ್ತು ವ್ಯಾಪಾರ ಒಪ್ಪಂದಗಳನ್ನು ಬಲಪಡಿಸುವುದು ಈ ಭೇಟಿಯ ಮುಖ್ಯ ಗುರಿಯಾಗಿದೆ. ಯುಎಇ ಹಾಗೂ ನೆದರ್ಲ್ಯಾಂಡ್ ಭೇಟಿ ಬಳಿಕ ಇಂದು (ಮೇ 17) ಸ್ವೀಡನ್ ಗೆ (Sweden) ಭೇಟಿ ನೀಡಿದ ಪ್ರಧಾನಿ…

Read More

ಮೊದಲ ಬಾರಿಗೆ ಸೈಂಟ್ ಮೇರಿಸ್ ದ್ವೀಪದಲ್ಲಿ ಧ್ವಜಾರೋಹಣ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್! – Kannada News | 77th Republic Day: Lakshmi Hebbalkar Hoists flag on St. Marys Island by Boat

ಉಡುಪಿ, ಜನವರಿ 26: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಸೈಂಟ್ ಮೇರಿಸ್ ದ್ವೀಪದಲ್ಲಿ ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ (Republic Day 2026) ನೆರವೇರಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಧ್ವಜಾರೋಹಣ ಮಾಡಿದರು. ಅಧಿಕಾರಿಗಳು ಮತ್ತು ಗಣ್ಯರು ಬೋಟ್ ಮೂಲಕ ದ್ವೀಪಕ್ಕೆ ತೆರಳಿ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ಈ ವಿಶೇಷ ಸಂದರ್ಭದಲ್ಲಿ, ಸಶಸ್ತ್ರ ಪಡೆಗಳ ವತಿಯಿಂದ ರಾಷ್ಟ್ರೀಯ ವಂದನಾ ಪರೇಡ್ ಹಾಗೂ ಸಶಸ್ತ್ರ ಪರೇಡ್ ಜರುಗಿತು. ಇದು ಕಾರ್ಯಕ್ರಮಕ್ಕೆ ಸಾಂಪ್ರದಾಯಿಕ ಮತ್ತು ಗಾಂಭೀರ್ಯದ ಸ್ಪರ್ಶ ನೀಡಿತು. ಸೈಂಟ್…

Read More

ಎನ್​ಬಿಎಫ್​ಸಿಗಳಿಗೆ ಆರ್​ಬಿಐ ನಿಯಮಗಳು ಸಡಿಲ; ಪೂರ್ವಾನುಮತಿ ಇಲ್ಲದೇ ಹೊಸ ಶಾಖೆಗಳ ಸ್ಥಾಪನೆಗೆ ಅವಕಾಶ – Kannada News | RBI Eases NBFC Branch Rules: Boosting Financial Sector & Business Growth in India

ನವದೆಹಲಿ, ಏಪ್ರಿಲ್ 16: ಭಾರತೀಯ ರಿಸರ್ವ್ ಬ್ಯಾಂಕ್ (RBI) ಹಣಕಾಸು ವಲಯದಲ್ಲಿ ಮಹತ್ವದ ಸುಧಾರಣೆ ತಂದಿದ್ದು, ಬ್ಯಾಂಕೇತರ ಹಣಕಾಸು ಸಂಸ್ಥೆಗಳಿಗೆ (NBFC) ಶಾಖೆಗಳನ್ನು ತೆರೆಯುವ ನಿಯಮಗಳನ್ನು ಸಡಿಲಗೊಳಿಸಿದೆ. ರಿಸರ್ವ್ ಬ್ಯಾಂಕ್ ಈಗ NBFC ಸಂಸ್ಥೆಗಳಿಗೆ ತನ್ನ ಪೂರ್ವಾನುಮತಿ ಇಲ್ಲದೆಯೇ ಹೊಸ ಶಾಖೆಗಳನ್ನು ತೆರೆಯಲು ಮುಕ್ತ ಅವಕಾಶ ನೀಡಿದೆ. ಈ ಕ್ರಮವು ಈ ಸಂಸ್ಥೆಗಳ ಕಾರ್ಯನಿರ್ವಹಣಾ ಸ್ವಾತಂತ್ರ್ಯವನ್ನು ಹೆಚ್ಚಿಸಲು ಮತ್ತು ವ್ಯವಹಾರವನ್ನು ಸುಲಭಗೊಳಿಸಲು (Ease of Doing Business) ಸಹಕಾರಿಯಾಗಲಿದೆ. ಈ ಮುಂಚೆ ಕೆಲ ನಿರ್ದಿಷ್ಟ ವಿಭಾಗಗಳಿಗೆ ಶಾಖೆಗಳನ್ನು…

Read More

ಬಿಗ್ ಬಾಸ್: ಮಂಗಳವಾರ ಸಂಜೆವರೆಗೆ ಮಾತ್ರ ವೋಟ್ ಹಾಕಲು ಅವಕಾಶ – Kannada News | Bigg Boss Kannada Season 12 Voting Lines open for mid week elimination

‘ಬಿಗ್ ಬಾಸ್ ಕನ್ನಡ’ 12ನೇ (BBK 12) ಸೀಸನ್​ನ ಕೊನೆಯ ವಾರ ಬಂದಿದೆ. ಈಗ ದೊಡ್ಮನೆಯಲ್ಲಿ ಉಳಿದುಕೊಂಡಿರೋದು ಕೇವಲ ಏಳು ಜನರು ಮಾತ್ರ. ರಾಶಿಕಾ ಶೆಟ್ಟಿ ಅವರು ಎಲಿಮಿನೇಟ್ ಆಗಿ ಹೊರ ಹೋಗಿದ್ದಾರೆ.ಈಗ ಜಿಯೋ ಹಾಟ್​ಸ್ಟಾರ್​​ನಲ್ಲಿ ವೋಟ್ ಹಾಕಲು ಅವಕಾಶ ನಿಡಲಾಗಿದೆ. ಈ ವೋಟಿಂಗ್ ಲೈನ್ ಜನವರಿ 13ರ ಸಂಜೆವರೆಗೆ ತೆರೆದಿರಲಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಈಗ ರಕ್ಷಿತಾ ಶೆಟ್ಟಿ, ಗಿಲ್ಲಿ ನಟ, ಕಾವ್ಯಾ ಶೈವ, ಧನುಶ್, ಧ್ರುವಂತ್, ರಘು ಹಾಗೂ ಅಶ್ವಿನಿ ಗೌಡ…

Read More

ಚಂದ್ರ ಗ್ರಹಣದಂದು ಭಕ್ತರಿಗೆ ಮಂತ್ರಾಲಯ ರಾಯರ ದರ್ಶನ ಇರುತ್ತಾ? ಇಲ್ಲಿದೆ ಮಾಹಿತಿ – Kannada News | Lunar Eclipse: Mantralaya Raghavendra Swamy Mutt Open for Darshan to devotees

ರಾಯಚೂರು, ಮಾರ್ಚ್​ 02: ನಾಳೆ ಖಗ್ರಾಸ್ ಚಂದ್ರಗ್ರಹಣ ಹಿನ್ನೆಲೆ ದೇವಸ್ಥಾನಗಳ ಬಾಗಿಲು ಬಂದ್ ಆಗಲಿದ್ದು, ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಆದರೆ ಮಂತ್ರಾಲಯ ರಾಯರ ಮಠದಲ್ಲಿ (Mantralaya Raghavendra Swamy Mutt) ಮಾತ್ರ ಎಂದಿನಂತೆ ಗ್ರಹಣವದ ವೇಳೆಯೂ ಭಕ್ತರಿಗೆ ರಾಯರ ದರ್ಶನಕ್ಕೆ ಅವಕಾಶ ಇದೆ. ಧಾರ್ಮಿಕ ಸೇವೆಗಳು, ಪ್ರಸಾದ ಸೇವೆ ಇರಲ್ಲ. ಅಷ್ಟೇ ಅಲ್ಲ, ರಾಯರಿಗೂ ವಿಶೇಷ ಅಲಂಕಾರಗಳು ಇರಲ್ಲ, ಕೇವಲ ಜಲಾಭಿಷೇಕ ಮಾತ್ರ ಇರತ್ತೆ. ಧಾರ್ಮಿಕ ಸೇವೆಗಳು ಮಾತ್ರ ಸ್ಥಗಿತ ಸಾಮಾನ್ಯವಾಗಿ ಗ್ರಹಣಗಳು ಗೋಚರಿಸುವ…

Read More

Video: ವಿದೇಶಿ ಮಹಿಳೆಗೆ ಕಿವಿಯೋಲೆಯನ್ನು ಉಡುಗೊರೆಯಾಗಿ ನೀಡಿದ ಭಾರತೀಯ ಬೀದಿ ಬದಿ ವ್ಯಾಪಾರಿ – Kannada News | Indian street vendor gifts earrings to a foreign woman.

ಭಾರತೀಯರು (Indian) ವಿಶಾಲ ಹೃದಯದವರು. ಯಾರೇ ಬಂದರೂ ಅವರನ್ನು ಪ್ರೀತಿಯಿಂದ ಮಾತನಾಡಿಸಿ ಸತ್ಕರಿಸುವ ಗುಣ ನಮ್ಮದು. ಹೀಗಾಗಿ ಭಾರತೀಯರ ಒಳ್ಳೆಯ ಮನಸ್ಸಿಗೆ ಹಾಗೂ ಅತಿಥಿ ಸತ್ಕಾರಕ್ಕೆ ವಿದೇಶಿಗರು (foreigner) ಸಹಜವಾಗಿ ಮನಸೋಲುವುದಿದೆ. ಇದಕ್ಕೆ ಸಾಕ್ಷಿ ಎನ್ನುವಂತಿದೆ ಈ ದೃಶ್ಯ. ಭಾರತೀಯ ಬೀದಿ ಬದಿ ವ್ಯಾಪಾರಿಯೊಬ್ಬ ವಿದೇಶಿ ಮಹಿಳೆಗೆ ಕಿವಿಯೋಲೆಯನ್ನು ಉಡುಗೊರೆಯಾಗಿ ನೀಡಿದ್ದಾನೆ. ಈ ವ್ಯಾಪಾರಿ ಫ್ರೀಯಾಗಿ ಕಿವಿಯೋಲೆ ಕೊಡುತ್ತಿದ್ದಂತೆ ವಿದೇಶಿ ಮಹಿಳೆಯ ಖುಷಿಗೆ ಪಾರಾವೇ ಇಲ್ಲದಂತಾಗಿದೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಓಲಾ…

Read More

ಜನವರಿ 27ರಿಂದ 3 ದಿನ ವಿಶೇಷ ಅಧಿವೇಶನಕ್ಕೆ ಕ್ಯಾಬಿನೆಟ್​​ ನಿರ್ಧಾರ: ಕಾರಣ ಏನು? – Kannada News | Karnataka Cabinet Decides to Call 3 Day Special Session to Oppose MNREGA Renaming

ಸಚಿವ ಸಂಪುಟ ಸಭೆ. (ಫೈಲ್​​ ಫೋಟೋ) ಬೆಂಗಳೂರು, ಜನವರಿ 14: ಜನವರಿ 27ರಿಂದ ಮೂರು ದಿನ ವಿಶೇಷ ಅಧಿವೇಶನ ನಡೆಸಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ​​ ಸಭೆಯಲ್ಲಿ ನಿರ್ಧರಿಸಲಾಗಿದೆ. ಜನವರಿ 27ರಂದು ಉಭಯ ಸದನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದು, ಜ.28, 29ರಂದು  ಚರ್ಚೆ ನಡೆಸಲು ಕ್ಯಾಬಿನೆಟ್ ತೀರ್ಮಾನ ಮಾಡಿದೆ. ಕೇಂದ್ರ ಸರ್ಕಾರ ಮನರೇಗಾ ಯೋಜನೆ ಹೆಸರು ಬದಲಾವಣೆ ಮಾಡಿರುವ ಹಿನ್ನೆಲೆ ವಿಶೇಷ ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸಲು ನಿರ್ಧರಿಸಲಾಗಿದೆ. ಮನ್​ರೇಗಾ ಯೋಜನೆಗೆ ‘ವಿಬಿ…

Read More

ಸಿಇಟಿ ಅರ್ಜಿ ಸಲ್ಲಿಕೆಗೆ ಫೆ.27ರವರೆಗೆ ಗಡುವು ವಿಸ್ತರಣೆ; ಅಭ್ಯರ್ಥಿಗಳಿಗೆ ಕೆಇಎ ಕೊನೆಯ ಅವಕಾಶ! – Kannada News | Karnataka CET 2026: KEA Extends Application Date to Feb 27 – Don’t Miss Out!

ಬೆಂಗಳೂರು, ಫೆ.21: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಅರ್ಜಿ ಸಲ್ಲಿಕೆಯ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ. ಅಭ್ಯರ್ಥಿಗಳ ಕೋರಿಕೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಅರ್ಜಿ ಸಲ್ಲಿಸಲು ಫೆಬ್ರುವರಿ 27 ಕೊನೆಯ ದಿನಾಂಕವಾಗಿದೆ. ಕೆಇಎ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರ ಪ್ರಕಾರ, ಇದು ಅಭ್ಯರ್ಥಿಗಳಿಗೆ ನೀಡಲಾಗುತ್ತಿರುವ ಕೊನೆಯ ಅವಕಾಶವಾಗಿದೆ. ಈ ದಿನಾಂಕದ ನಂತರ ಯಾವುದೇ ಕಾರಣಕ್ಕೂ ಅವಧಿ ವಿಸ್ತರಣೆ ಇರುವುದಿಲ್ಲ. ಇದುವರೆಗೆ ಒಟ್ಟು…

Read More

Video: ಮಧ್ಯರಾತ್ರಿ ಬೆಡ್​ ರೂಮಿಗೆ ಪ್ರಿಯಕರನನ್ನು ಕರೆಸಿ ಅಮ್ಮನ ಕೈಯಲ್ಲಿ ಸಿಕ್ಕಿ ಬಿದ್ದ ಯುವತಿ – Kannada News | Man sneaked into his girlfriend’s roomPrivate Moment Turns Public as Family Steps In

ಬೆಡ್​ ರೂಮಿಗೆ ಪ್ರಿಯಕರನನ್ನು ಕರೆಸಿದ್ದ ಯುವತಿ ಅಮ್ಮನ ಕೈಗೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ವಿಡಿಯೋ ವೈರಲ್ ಆಗಿದೆ. ತಾಯಿಯ ಬಳಿ ಯಾರಿಗೂ ಹೇಳದಂತೆ ಆಕೆ ಮನವಿ ಮಾಡಿದರೂ ಕೂಡ ಆಕೆ ಮನೆಯವರನ್ನೆಲ್ಲಾ ಕರೆಸಿದ್ದಾಳೆ. ಎಲ್ಲರೂ ಇಬ್ಬರನ್ನು ಒಂದೇ ಕೋಣೆಯಲ್ಲಿ ನೋಡಿ ಬೆಚ್ಚಿಬಿದ್ದಿದ್ದಾರೆ. ಇಬ್ಬರೂ ಹಾಸಿಯ ಮೇಲೆ ಕುಳಿತಿರುವಾಗ ತಾಯಿ ಅಚಾನಕ್ಕಾಗಿ ಬಂದು ಲೈಟ್ ಆನ್ ಮಾಡಿದ್ದಾರೆ. ಆಗ ಇಬ್ಬರೂ ಸಿಕ್ಕಿಹಾಕಿಕೊಂಡಿದ್ದಾರೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಮಹಿಳೆಯೊಂದಿಗೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಮೇಲೆ ಹಲ್ಲೆ – Kannada News | A Gang assaults On BJP leader Anand for Stay With Woman In homestay at Chikkamagaluru

ಚಿಕ್ಕಮಗಳೂರು, (ಜನವರಿ 28): ವಿಧವೆ ಮಹಿಳೆ ಜೊತೆ ಖಾಸಗಿ ಹೋಂ ಸ್ಟೇನಲ್ಲಿ ತಂಗಿದ್ದನೆಂದು ಆರೋಪಿಸಿ ಬಿಜೆಪಿ ಮುಖಂಡ ಹಾಗೂ ಚಿಕ್ಕಮಗಳೂರು  ನಗರಾಭಿವೃದ್ಧಿ ಪ್ರಾಧಿಕಾರದ (ಸಿಡಿಎ) ಮಾಜಿ ಅಧ್ಯಕ್ಷ ಆನಂದ್ ಮೇಲೆ ಹತ್ತಾರು ಯುವಕರ ತಂಡವೊಂದು ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರಿನಲ್ಲಿ (Chikkamagaluru) ನಡೆದಿದೆ. ಆನಂದ್ ಮಹಿಳೆಯೊಬ್ಬರ ಜತೆ ಹೋಂಸ್ಟೇನಲ್ಲಿದ್ದಾರೆಂದು ವಿಷಯ ತಿಳಿಯುತ್ತಿದ್ದಂತೆಯೇ ಗಂಪೊಂದು ಏಕಾಏಕಿ ದಾಳಿ ಮಾಡಿದ್ದು, ಈ ವೇಳೆ ಆನಂದ್ ಮಹಿಳೆ ಜತೆ ಇರುವುದು ಕಂಡುಬಂದಿದೆ. ಆಗ ಆನಂದ ಮೇಲೆ ಹಲ್ಲೆ ನಡೆಸಿದ್ದಾರೆ.​ ಚಿಕ್ಕಮಗಳೂರು ತಾಲೂಕಿನ…

Read More