Headlines

ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ – Kannada News | Jailer Siddaramappa Dies In Dharwad, Wife alleges On DGP Alok Kumar

ಧಾರವಾಡ, (ಜೂನ್ 12): ಅಮಾನತುಗೊಂಡು ಬಳಿಕ ಧಾರವಾಡದಿಂದ ಮೈಸೂರಿಗೆ ವರ್ಗಾವಣೆಗೊಂಡಿದ್ದ ಜೈಲರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಹೊಸ ಬಸ್ ನಿಲ್ದಾಣ ಬಳಿ ಕಾರಾಗೃಹದ ಕ್ವಾರ್ಟರ್ಸ್​ ನಲ್ಲಿ ನಡೆದಿದೆ. ಸಿದ್ದರಾಮಪ್ಪ ವಡ್ಡರ್(37) ಆತ್ಮಹತ್ಯೆ ಮಾಡಿಕೊಂಡ ಜೈಲರ್. ಕರ್ತವ್ಯಲೋಪ ಹಿನ್ನೆಲೆಯಲ್ಲಿ 2 ತಿಂಗಳ ಹಿಂದೆ ಸಿದ್ದರಾಮಪ್ಪನನ್ನು ಅಮಾನತ್ತು ಮಾಡಲಾಗಿತ್​ತು. ಬಳಿಕ ಧಾರವಾಡದಿಂದ ಮೈಸೂರಿಗೆ ವರ್ಗಾವಣೆ ಮಾಡಲಾಗಿತ್ತು. ಆದರೂ ಸಹ ಮೈಸೂರಿನಲ್ಲಿ ವರದಿ ಮಾಡಿಕೊಂಡಿರಲಿಲ್ಲ. ಬದಲಿಗೆ ನೇಣಿಗೆ ಶರಣಾಗಿದ್ದಾನೆ. ಇನ್ನು ಈ ಆತ್ಮಹತ್ಯೆಗೆ ಕಾರಗೃಹ ಡಿಜಿಪಿ ಅಲೋಕ್ ಕುಮಾರ್ ಕಾರಣ…

Read More

‘ಧಮಾಲ್ 4’ ಟ್ರೇಲರ್ ರಿಲೀಸ್: ಅಜಯ್ ದೇವಗನ್ ಗ್ಯಾಂಗ್‌ನಿಂದ ಮತ್ತೆ ಕಾಮಿಡಿ ಹಂಗಾಮಾ – Kannada News | Ajay Devgn Arshad Warsi Dhamaal 4 Movie Trailer released

ಬಾಲಿವುಡ್‌ನ ಅತ್ಯಂತ ಯಶಸ್ವಿ ಕಾಮಿಡಿ ಫ್ರಾಂಚೈಸಿಗಳಲ್ಲಿ ಒಂದಾದ ‘ಧಮಾಲ್’ ಸರಣಿಯ ಬಹುನಿರೀಕ್ಷಿತ ‘ಧಮಾಲ್ 4’ ಚಿತ್ರದ ಟ್ರೇಲರ್ (Dhamaal 4 Trailer) ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಮುಂಬೈ ಹೊರವಲಯದ ಪ್ರಸಿದ್ಧ ಅಮ್ಯೂಸ್‌ಮೆಂಟ್ ಪಾರ್ಕ್ ‘ಇಮ್ಯಾಜಿಕಾ’ದಲ್ಲಿ ಚಿತ್ರತಂಡವು ವಿಭಿನ್ನವಾದ ಇಮರ್ಸಿವ್ ಶೈಲಿಯಲ್ಲಿ ಟ್ರೇಲರ್ ಲಾಂಚ್ ಮಾಡಿದ್ದು, ಸಿನಿಪ್ರೇಮಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ಈ ಬಹುನಿರೀಕ್ಷಿತ ಸಿನಿಮಾದ ಬಿಡುಗಡೆಗಾಗಿ ಅಭಿಮಾನಿಗಳು ಕಾದಿದ್ದಾರೆ. ಕಾಮಿಡಿ ಪ್ರಿಯರಿಗೆ ‘ಧಮಾಲ್ 4’ (Dhamaal 4) ಸಿನಿಮಾ ಮೇಲೆ ಸಖತ್ ನಿರೀಕ್ಷೆ ಇದೆ. ಚಿತ್ರದ ಟ್ರೇಲರ್ ಎಂದಿನಂತೆ…

Read More

ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾಗಿ ಡಿಕೆ ಶಿವಕುಮಾರ್ ಇಟ್ಟ 9 ಬೇಡಿಕೆಗಳು ಹೀಗಿವೆ

ನವದೆಹಲಿ, (ಜೂನ್ 12): ಡಿಕೆ ಶಿವಕುಮಾರ್ (DK Shivakumar)  ಅವರು ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ದೆಹಲಿಯಲ್ಲಿ (New Delhi) ನಡೆದ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಿದ್ದು, ತಮ್ಮ ಮೊದಲ ಸಭೆಯಲ್ಲಿ ಕೆಲ ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಹ ಭೇಟಿ ಮಾಡಿ ಕರ್ನಾಟಕದ (Karnataka) ಅಭಿವೃದ್ಧಿ ಕಾರ್ಯಗಳ ಬಗ್ಗೆ ಮನವಿ ಮಾಡಿದ್ದಾರೆ. ಇನ್ನು ಇಂದು (ಜೂನ್ 12) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನೂ ಸಹ ಭೇಟಿ ಮಾಡಿದ್ದು, ಪೊಲೀಸ್…

Read More

ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್: ಲೋಕಾಯುಕ್ತ ದಾಳಿಯಲ್ಲಿ ಬಯಲಾಯಿತು ಸತ್ಯ – Kannada News | Irregularities Uncovered: Lokayukta Investigation At Ramanagara RTO Highlights Proxy Employment And Broker Menace

ರಾಮನಗರ, ಜೂ.12: ಜಿಲ್ಲೆಯ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ (RTO) ನಡೆಯುತ್ತಿದ್ದ ಬ್ರಹ್ಮಾಂಡ ಭ್ರಷ್ಟಾಚಾರ ಹಾಗೂ ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಿಢೀರ್ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್​ಪಿ ಪಿ.ವಿ.ಸ್ನೇಹಾ ಅವರ ನೇತೃತ್ವದಲ್ಲಿ ನಡೆದ ಈ ದಾಳಿಯ ವೇಳೆ ಕಚೇರಿಯ ಇಂಚಿಂಚೂ ದಾಖಲೆಗಳನ್ನು ಪರಿಶೀಲಿಸಲಾಗಿದ್ದು, ಆರ್‌ಟಿಒ ಕಚೇರಿಯ ಕರಾಳ ಮುಖ ಬಯಲಾಗಿದೆ. ನಿಯಮದ ಪ್ರಕಾರ ಕೇವಲ 7 ದಿನಗಳಲ್ಲಿ ಸಾರ್ವಜನಿಕರ ಕೈ ಸೇರಬೇಕಾಗಿದ್ದ ಲೈಸೆನ್ಸ್ ಹಾಗೂ ಆರ್‌ಸಿ ಸ್ಮಾರ್ಟ್ ಕಾರ್ಡ್‌ಗಳು, ಮೂರು ತಿಂಗಳು ಕಳೆದರೂ…

Read More

ಪುಣೆಯಲ್ಲಿ ಟಿಸಿಎಸ್ ಉದ್ಯೋಗಿ ಆತ್ಮಹತ್ಯೆ; ಇಬ್ಬರು ಮಹಿಳಾ ಸಹೋದ್ಯೋಗಿಗಳ ವಿರುದ್ಧ ಕೇಸ್ ದಾಖಲು – Kannada News | TCS employee dies by suicide after Repeatedly Humiliating him FIR against 2 women colleagues

ಪುಣೆ, ಜೂನ್ 12: ಮಹಾರಾಷ್ಟ್ರದ ಪುಣೆಯಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಸಂಸ್ಥೆಯ 48 ವರ್ಷದ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸಹೋದ್ಯೋಗಿಗಳ ಕಿರುಕುಳವೇ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದ್ದು, ಈ ಕುರಿತು ತನಿಖೆ ನಡೆಸುವಂತೆ ಮಾಹಿತಿ ತಂತ್ರಜ್ಞಾನ ನೌಕರರ ಸಂಘಟನೆಯಾದ NITES ಮಹಾರಾಷ್ಟ್ರದ ಮುಖ್ಯಮಂತ್ರಿಗೆ ಪತ್ರ ಬರೆದಿದೆ. ಟಿಸಿಎಸ್ ಉದ್ಯೋಗಿಯಾದ ಪುಣೆಯ ಪಿಂಪ್ರಿ ಚಿಂಚಾವಡ್ ವ್ಯಾಪ್ತಿಯ ಭೋಸರಿ ನಿವಾಸಿಯಾದ ಅಮಿತ್ ಅಭಯ್ ಬ್ರಹ್ಮೆ ಎಂಬ 48 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಹಿಂಜೆವಾಡಿಯಲ್ಲಿರುವ…

Read More

‘ಕಾಲಾ ಹಿರಣ್’ ಟೀಸರ್: ವಿವಾದಿತ ಸಿನಿಮಾದಲ್ಲಿ ಸಲ್ಮಾನ್ ಖಾನ್ ರೀತಿಯೇ ಕಾಣುವ ನಟ – Kannada News | Salman Khan lookalike Blackbuck Case Kala Hiran movie Teaser Viral Case in Delhi High Court

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ ಜೀವನದ ಅತ್ಯಂತ ವಿವಾದಾತ್ಮಕ ಅಧ್ಯಾಯವಾಗಿದ್ದ 1998ರ ಕೃಷ್ಣಮೃಗ ಬೇಟೆ (Blackbuck Case) ಪ್ರಕರಣವನ್ನು ಆಧರಿಸಿ ಸಿದ್ಧವಾಗುತ್ತಿರುವ ಹೊಸ ಸಿನಿಮಾ ‘ಕಾಲಾ ಹಿರಣ್: ದಿ ಬ್ಯಾಟಲ್ ಫಾರ್ ಲೆಗಸಿ’ (Kala Hiran) ಚಿತ್ರದ ಮೊದಲ ಟೀಸರ್ ಬಿಡುಗಡೆಯಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಚಿತ್ರದ ಬಿಡುಗಡೆಗೆ ತಡೆ ನೀಡುವಂತೆ ಕೋರಿ ನಟ ಸಲ್ಮಾನ್ ಖಾನ್ (Salman Khan) ಅವರು ದೆಹಲಿ ಹೈಕೋರ್ಟ್ ಮೆಟ್ಟಿಲೇರಿರುವ ಬೆನ್ನಲ್ಲೇ ಚಿತ್ರತಂಡ ಟೀಸರ್…

Read More

ವೃತ್ತಿಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ: ರೋಹಿಣಿ ಸಿಂಧೂರಿ–ರೂಪಾ ಕಲಹಕ್ಕೆ ಸುಪ್ರೀಂಕೋರ್ಟ್ ಬ್ರೇಕ್ – Kannada News | Defamation Dispute: Supreme Court Appoints Justice Kurian Joseph As Mediator In Karnataka IAS Rohini Sindhuri And IPS Roopa Moudgil

ನವದೆಹಲಿ, (ಜೂನ್ 12): ಕರ್ನಾಟಕದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (IAS Officer Rohini Sindhuri) ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್(IPS Officer Roopa D Moudgil) ನಡುವಿನ ದೀರ್ಘಕಾಲದ ಕಾನೂನು ಸಮರಕ್ಕೆ ಸುಪ್ರೀಂ ಕೋರ್ಟ್ (Supreme Court) ಈಗ ಸಂಧಾನದ ಹಾದಿ ತೋರಿಸಿದೆ. ಇಬ್ಬರು ಅಧಿಕಾರಿಗಳ ನಡುವಿನ ಮಾನಹಾನಿ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಗೆ (Mediation) ವಹಿಸಿದ್ದು, ಇಬ್ಬರೂ ಉನ್ನತ ಹುದ್ದೆಯಲ್ಲಿದ್ದು, ಸಾರ್ವಜನಿಕವಾಗಿ ಜಗಳವಾಡುವುದು ಸರಿಯಲ್ಲ ಎಂದು ಹೇಳಿ ಸಂಧಾನ ಮಾಡಿಕೊಳ್ಳುವಂತೆ ಕಿವಿ…

Read More

ವಾರದ ಪ್ರೇಮ ಭವಿಷ್ಯ: ಜೂನ್ 14ರಿಂದ 20ರವರೆಗೆ ಪ್ರೀತಿಯ ಲೋಕದಲ್ಲಿ ಅಚ್ಚರಿಯ ಚಮತ್ಕಾರ!; ಈ ರಾಶಿಯವರಿಗೆ ಸಿಗಲಿದೆ ಸಂಗಾತಿಯ ಗಿಫ್ಟ್ – Kannada News | Love Horoscope June 14 20: Romantic Forecast and Surprising Turns for All Zodiacs

ಜೂನ್ 14ರಿಂದ ಜೂನ್ 20ರವರೆಗೆ ಪ್ರೇಮದಲ್ಲಿ ಅನೇಕ ಅಚ್ಚರಿಯ ಸಂಗತಿಗಳು ನಡೆಯಲಿವೆ. ಶುಕ್ರನು ಚಂದ್ರನ ರಾಶಿಯಲ್ಲಿ ಸ್ಥಿತನಾಗಿದ್ದಾನೆ. ಅನಿರೀಕ್ಷಿತವಾದ ರೋಮಾಂಚನದ ಕ್ಷಣಗಳು ನಿಮ್ಮದಾಗಲಿದೆ. ​ ಮೇಷ ರಾಶಿ : ಹೃದಯದ ಬಡಿತಕ್ಕೆ ಹೊಸ ಲಯ ಸಿಗಲಿದ್ದು, ಮಂಗಳನ ಪ್ರಭಾವದಿಂದ ಪ್ರೀತಿಯಲ್ಲಿ ರೋಮಾಂಚನ ಕಾದಿದೆ. ಕಣ್ಣಲ್ಲೇ ಸನ್ನೆ ಮಾಡಿ ಮನಸ್ಸು ಕದಿಯುವಿರಿ. ಸಂಗಾತಿಯೊಂದಿಗೆ ಸುಂದರ ಪಯಣಕ್ಕೆ ಸಕಾಲವಿದು. ​ವೃಷಭ ರಾಶಿ : ​ಮೌನ ಕರಗಿ, ಒಲವಿನ ಮಾತು ಚಿಗುರುವುದು. ನಿಮ್ಮ ಪ್ರೀತಿಯ ಆಳ ಸಂಗಾತಿಗೆ ಮನವರಿಕೆಯಾಗಲಿದೆ. ಮುನಿಸುಗಳೆಲ್ಲಾ ಮರೆಯಾಗಿ,…

Read More

IND vs AFG: ಮೊದಲ ಪಂದ್ಯಕ್ಕೆ ಹೇಗಿರಲಿದೆ ಪ್ಲೇಯಿಂಗ್ 11? ಕೊಹ್ಲಿ, ಪಾಂಡ್ಯ ಸ್ಥಾನ ತುಂಬುವವರು ಯಾರು? – Kannada News | India vs Afghanistan 1st ODI:Probable Playing XI, Kohli and Pandya Replacements

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ. Read More Source link

Read More

ಥಲಸ್ಸೆಮಿಯಾ ಅಪಾಯಕಾರಿಯೇ? ಮದುವೆ ಅಥವಾ ಗರ್ಭಧಾರಣೆಗೂ ಮುನ್ನ ತಪಾಸಣೆ ಮಾಡಿಸಿಕೊಳ್ಳುವುದು ಯಾಕೆ ಮುಖ್ಯ? – Kannada News | How Genetic Blood Disorder Thalassemia Affects Children’s Health

ಥಲಸ್ಸೆಮಿಯಾ (Thalassemia) ಒಂದು ಗಂಭೀರವಾದ ಜೆನೆಟಿಕ್ ರಕ್ತ ಸಂಬಂಧಿ ಕಾಯಿಲೆಯಾಗಿದೆ. ಇದು ಪೋಷಕರಿಂದ ಮಕ್ಕಳಿಗೆ ಜೀನ್ಸ್ ಮೂಲಕ ಬರಬಹುದು. ಭಾರತದಲ್ಲಿ ಪ್ರತಿವರ್ಷ ಸಾವಿರಾರು ಮಕ್ಕಳು ಥಲಸ್ಸೆಮಿಯಾ ಮೇಜರ್ ಸಮಸ್ಯೆಯೊಂದಿಗೆ ಜನಿಸುತ್ತಿದ್ದಾರೆ. ಆರಂಭಿಕ ಹಂತದಲ್ಲಿ ಲಕ್ಷಣಗಳು ಸ್ಪಷ್ಟವಾಗಿ ಕಾಣಿಸಿಕೊಳ್ಳದ ಕಾರಣ, ಹಲವರು ಇದನ್ನು ಸಾಮಾನ್ಯ ರಕ್ತಹೀನತೆ ಅಥವಾ ದೌರ್ಬಲ್ಯ ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಹಾಗಾದರೆ ಥಲಸ್ಸೆಮಿಯಾ ಎಂದರೇನು? ಇದರ ಲಕ್ಷಣಗಳು ಹೇಗಿರುತ್ತವೆ ಮತ್ತು ಇದು ಎಷ್ಟು ಅಪಾಯಕಾರಿ ಎಂಬುದರ ಬಗ್ಗೆ ತಿಳಿದುಕೊಳ್ಳಿ. ಈ ಬಗ್ಗೆ ಸ್ವಲ್ಪ ಮಟ್ಟಿನ ಅರಿವಿದ್ದಾಗ…

Read More