Headlines

‘ತ್ರಿಶಾ ಹೆಸರನ್ನೇ ಹೇಳಿಲ್ಲ’; ಉದಯನಿಧಿ ಬಂಧನದ ಬಳಿಕ ಟಿವಿಕೆ ಸರ್ಕಾರದ ವಿರುದ್ಧ ತಿರುಗಿಬಿದ್ದ ಡಿಎಂಕೆ – Kannada News | Never mentioned Trisha Name DMK hits back after Udhayanidhi stalin detained over offensive remarks

ಚೆನ್ನೈ, ಆಗಸ್ಟ್ 4: ನಟಿ ತ್ರಿಶಾ ಕೃಷ್ಣನ್ (Trisha Krishnan) ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡು ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ (Udhayanidhi Stalin) ಅವರನ್ನು ತಮಿಳುನಾಡು ಪೊಲೀಸರು ಇಂದು ಬೆಳಿಗ್ಗೆ ಅವರ ನಿವಾಸದಲ್ಲಿ ಬಂಧಿಸಿದ್ದಾರೆ. ಇದರಿಂದ ಚೆನ್ನೈನಲ್ಲಿ ಭಾರಿ ಹೈಡ್ರಾಮಾ ಸೃಷ್ಟಿಯಾಗಿದೆ. ಸೋಮವಾರ ನಡೆದ ರ‍್ಯಾಲಿಯಲ್ಲಿ ಉದಯನಿಧಿ ಸ್ಟಾಲಿನ್ ನಟಿ ತ್ರಿಶಾ ಕುರಿತು ನೀಡಿದ್ದ ಹೇಳಿಕೆಯು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಆಡಳಿತಾರೂಢ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವು…

Read More

ನಮ್ಮಲ್ಲಿ ಯಾರಿಗೂ ಅಸಮಾಧಾನವಿಲ್ಲ, ಯಾರು ರಾಜೀನಾಮೆ ನೀಡಿಲ್ಲ ಎಂದ ಬಿ‌ಕೆ ಹರಿಪ್ರಸಾದ್ – Kannada News | Karnataka Cabinet: B.K. Hariprasad Says No Minister Is Dissatisfied, No One Has Resigned

ಬೆಂಗಳೂರು, ಆಗಸ್ಟ್​​ 04: ಕಾಂಗ್ರೆಸ್​ ಮನೆಯಲ್ಲಿ ಬಂಡಾಯದ ಬಿರುಗಾಳಿ ಎದ್ದಿದೆ. ಮಿನಿಸ್ಟರ್ ಸ್ಥಾನ (Karnataka Cabinet) ಮಿಸ್​ ಆಗಿರುವುದು ಘಟನಾಘಟಿ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಕೆಲವರು ರಾಜೀನಾಮೆಯ ಹಾದಿ ಕೂಡ ಹಿಡಿದಿದ್ದಾರೆ. ಸದ್ಯ ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಬಿ‌.ಕೆ ಹರಿಪ್ರಸಾದ್ (B. K. Hariprasad)​​, ‘ಯಾವುದೇ ಶಾಸಕರಲ್ಲಿ ಅಸಮಾಧಾನವಿಲ್ಲ. ಯಾರೂ ಕೂಡ ರಾಜೀನಾಮೆ ನೀಡಿಲ್ಲ’ ಎಂದು ಹೇಳಿದ್ದಾರೆ. ನಾಯಕತ್ವದ ದಿವಾಳಿಯಿಲ್ಲ; ಎಲ್ಲ ಸಮುದಾಯಕ್ಕೂ ಅವಕಾಶ ಎಂದ ಬಿ‌.ಕೆ ಹರಿಪ್ರಸಾದ್ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ…

Read More

ನೂತನ ಸಚಿವರ ಪಟ್ಟಿಗೆ ಸಿದ್ದರಾಮಯ್ಯ ಅಸಮಾಧಾನ? ಮಾಜಿ ಸಿಎಂ ಬೇಸರಕ್ಕೆ ಕಾರಣವಾದ ಅಂಶಗಳು ಇಲ್ಲಿವೆ – Kannada News | Siddaramaiah Unhappy With Karnataka Cabinet List? 7 Reasons Behind Congress Debate

ಬೆಂಗಳೂರು, ಆಗಸ್ಟ್ 4: ಒಂದೆಡೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಶಾಸಕರು ಹಾಗೂ ಅವರ ಬೆಂಬಲಿಗರ ಅಸಮಾಧಾನ ಸ್ಫೋಟಗೊಂಡಿರುವ ಬೆನ್ನಲ್ಲೇ, ಮತ್ತೊಂದೆಡೆ ನೂತನ ಸಚಿವರ ಪಟ್ಟಿಯ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೂ ಅಸಮಾಧಾನ ಉಂಟಾಗಿದೆ ಎಂಬ ಚರ್ಚೆ ಕಾಂಗ್ರೆಸ್ ಪಾಳಯದಲ್ಲಿ ತೀವ್ರವಾಗಿದೆ. ತಮ್ಮ ಶಿಫಾರಸುಗಳಿಗೆ ಹೈಕಮಾಂಡ್ ಸೂಕ್ತ ಮನ್ನಣೆ ನೀಡಿಲ್ಲ ಎಂಬ ಬೇಸರ ಸಿದ್ದರಾಮಯ್ಯ ಅವರಿಗೆ ಇದೆ ಎನ್ನಲಾಗುತ್ತಿದ್ದು, ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಅವರು ಗೈರಾಗಿರುವುದು ಈ ಚರ್ಚೆಗೆ ಮತ್ತಷ್ಟು ಪುಷ್ಟಿ ನೀಡಿದೆ. ಸಿದ್ದರಾಮಯ್ಯ…

Read More

ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಶಾಸಕರ ಬೆಂಬಲಿಗರಿಂದ ಕೆಪಿಸಿಸಿ ಕಚೇರಿ ಬಳಿ ಪ್ರತಿಭಟನೆ – Kannada News | Dinesh Gundu Rao Supporters Protest at KPCC Office Over Cabinet Exclusion

ಬೆಂಗಳೂರು, ಆಗಸ್ಟ್​ 04: ದಿನೇಶ್ ಗುಂಡೂರಾವ್​ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಕೆಪಿಸಿಸಿ ಕಚೇರಿ ಸಭಾಂಗಣದಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಎದುರೇ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದು, ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಬ್ರಾಹ್ಮಣ ಸಮುದಾಯ ಕಡೆಗಣನೆ ಮಾಡಲಾಗಿದೆ. ಹೀಗಾಗಿ ಖಾಲಿಯಿರುವ ಒಂದು ಸ್ಥಾನವನ್ನು ದಿನೇಶ್​ಗೆ ನೀಡುವಂತೆ ಒತ್ತಡ ಹೇರುವಂತೆ ಆಗ್ರಹಿಸಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್​ಗೆ ಮನವಿಪತ್ರ ಸಲ್ಲಿಸಿದ್ದಾರೆ. ಮನವಿ ಸ್ವೀಕರಿಸಿದ ಹರಿಪ್ರಸಾದ್​​ ಆಗ್ರಹವನ್ನು ಹೈಕಮಾಂಡ್​ಗೆ ತಿಳಿಸುವ ಭರವಸೆ ನೀಡಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​…

Read More

ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆ ಶಿವಕುಮಾರ್ ಚರ್ಚೆ, ಕ್ರಮದ ಭರವಸೆ – Kannada News | AO, AAO Recruitment Row: DK Shivakumar Holds Talks with Students, Assures Action

ಬೆಂಗಳೂರು, ಆಗಸ್ಟ್​​ 04: ಕೃಷಿ ಅಧಿಕಾರಿ (AO) ಮತ್ತು ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿನ ಸಮಸ್ಯೆಗಳ ಕುರಿತು ವಿದ್ಯಾರ್ಥಿಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಕಳೆದ 20 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು, 101 ಸೀಟುಗಳ ಭರ್ತಿಯಲ್ಲಿನ ಅನ್ಯಾಯ ಮತ್ತು 15% ಕೋಟಾ ಸಂಬಂಧಿಸಿದಂತೆ ತಮ್ಮ ಅಹವಾಲುಗಳನ್ನು ಸಿಎಂ ಅವರ ಮುಂದಿಟ್ಟಿದ್ದು, ಕಳೆದ 10 ವರ್ಷಗಳಿಂದ ಯಾವುದೇ ನೇಮಕಾತಿ ನಡೆದಿಲ್ಲ ಎಂದು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಸಮಸ್ಯೆಯನ್ನು ಆಲಿಸಿದ ಮುಖ್ಯಮಂತ್ರಿ…

Read More

ಯುಎಎನ್​ಗಿಂತಲೂ ಮೊದಲು ಇದ್ದ ಹಳೆಯ ಪಿಎಫ್ ಖಾತೆ ಲಿಂಕ್ ಆಗಿಲ್ಲವಾ? ಇಲ್ಲಿದೆ ಮಾರ್ಗೋಪಾಯ – Kannada News | Had PF accounts before UAN, here’s how to retrieve it and link to universal account number

ಪ್ರಾವಿಡೆಂಟ್ ಫಂಡ್ ಸ್ಕೀಮ್​ನಲ್ಲಿ ಯೂನಿವರ್ಸಲ್ ಅಕೌಂಟ್ ನಂಬರ್ (UAN) ಸಿಸ್ಟಂ ಜಾರಿಗೆ ಬರುವ ಮೊದಲು ಕೆಲಸ ಪ್ರಾರಂಭಿಸಿದ ಹಾಗೂ ಆ ಬಳಿಕ ಉದ್ಯೋಗ ಬದಲಾಯಿಸಿದ ಲಕ್ಷಾಂತರ ಉದ್ಯೋಗಿಗಳಿಗೆ ಶುಭಸುದ್ದಿ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಾದ ಇಪಿಎಫ್​ಒ (EPFO) ತನ್ನ ನವೀಕರಿಸಿದ ಯೂನಿಫೈಡ್ ಮೆಂಬರ್ ಪೋರ್ಟಲ್ (EPFO 2.01) ನಲ್ಲಿ ‘ಸರ್ವಿಸ್ ಹಿಸ್ಟರಿ’ (Service History) ಎಂಬ ನೂತನ ಫೀಚರ್ ಹಾಗೂ ಆಧಾರ್ ಆಧಾರಿತ ಡಿಜಿಟಲ್ ಪೋರ್ಟಲ್ ಅನ್ನು ಪರಿಚಯಿಸಿದೆ. ಇದರ ಮೂಲಕ ಉದ್ಯೋಗಿಗಳು ತಮ್ಮ ಹಳೆಯ ಅಥವಾ…

Read More

ತಂಡ ಬದಲಿಸುವಂತೆ ಫಿನ್ ಅಲೆನ್​ಗೆ 3.37 ಕೋಟಿ ರೂ. ಆಫರ್! – Kannada News | KKR Star Finn Allen Set for Record Breaking BBL Deal

ನ್ಯೂಝಿಲೆಂಡ್ ತಂಡದ ಸ್ಫೋಟಕ ದಾಂಡಿಗ ಫಿನ್ ಅಲೆನ್ ಬಿಗ್ ಬ್ಯಾಷ್ ಲೀಗ್ (BBL) ಇತಿಹಾಸದಲ್ಲೇ ಅತ್ಯಂತ ದುಬಾರಿ ಆಟಗಾರನಾಗಿ ಹೊರಹೊಮ್ಮುವ ಸಾಧ್ಯತೆಯಿದೆ. ಏಕೆಂದರೆ ಮುಂಬರುವ ಸೀಸನ್‌ಗಾಗಿ ವಿವಿಧ ಫ್ರಾಂಚೈಸಿಗಳು ಅಲೆನ್ ಅವರಿಗೆ ಬರೋಬ್ಬರಿ 6,00,000 ಆಸ್ಟ್ರೇಲಿಯನ್ ಡಾಲರ್ (ಸುಮಾರು 3.37 ಕೋಟಿ ರೂಪಾಯಿ) ಆಫರ್ ನೀಡಿದೆ. ಕಳೆದ ಸೀಸನ್‌ನಲ್ಲಿ ಪರ್ತ್ ಸ್ಕಾರ್ಚರ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅಲೆನ್ ಅವರನ್ನು ತನ್ನಲ್ಲೇ ಉಳಿಸಿಕೊಳ್ಳಲು ಪರ್ತ್ ಸ್ಕಾರ್ಚರ್ಸ್ ಫ್ರಾಂಚೈಸಿ ಹರಸಾಹಸ ಪಡುತ್ತಿದೆ. ಏಕೆಂದರೆ ಅಲೆನ್​ಗಾಗಿ ಪ್ರಮುಖ…

Read More

Vidyasiri Scholarship 2026: ವಿದ್ಯಾಸಿರಿ ಸ್ಕಾಲರ್‌ಶಿಪ್​​​​; ತಿಂಗಳಿಗೆ 1,500ರೂ. ಆರ್ಥಿಕ ನೆರವು, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಪೂರ್ಣ ಮಾಹಿತಿ! – Kannada News | Vidyasiri Scholarship 2026 27: Get 1,500 Rs Monthly Financial Assistance; Apply Online by August 31

ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು (BCWD) ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಬೆಂಬಲ ನೀಡಲು ‘ವಿದ್ಯಾಸಿರಿ ಸ್ಕಾಲರ್‌ಶಿಪ್ 2026-27′ ಯೋಜನೆಗೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಸ್ವಂತ ಅಥವಾ ಖಾಸಗಿ ವಸತಿಯಲ್ಲಿದ್ದುಕೊಂಡು ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಆಹಾರ ಮತ್ತು ವಸತಿ ವೆಚ್ಚವನ್ನು ಭರಿಸಲು ಸರ್ಕಾರವು ತಿಂಗಳಿಗೆ 1,500 ರೂ. ಗಳಂತೆ (ಗರಿಷ್ಠ 10 ತಿಂಗಳಿಗೆ ಒಟ್ಟು ₹15,000) ಆರ್ಥಿಕ ಸಹಾಯಧನವನ್ನು ನೀಡುತ್ತದೆ. ಈ ಹಣವನ್ನು ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮೆ…

Read More

“22,000 ರೂ. ಖರ್ಚಾಗಿದೆ, ಕ್ಷಮಿಸಿ”: ಕದ್ದ ಚಿನ್ನ-ಹಣ ವಾಪಸ್ ತಂದು ಸಾರಿ ಪತ್ರವಿಟ್ಟ ಕಳ್ಳರು

ಕಾಕಿನಾಡ, ಆ.4: ದೋಚಿದ ಚಿನ್ನಾಭರಣ ಹಾಗೂ ನಗದನ್ನು ಎರಡು ವಾರಗಳ ಬಳಿಕ ಮಾಲೀಕರ ಮನೆ ಅಂಗಳಕ್ಕೇ ಎಸೆದು, “ಕ್ಷಮಿಸಿ, ಮಾಡಿದ ತಪ್ಪು ಒಪ್ಪಿಕೊಳ್ಳುತ್ತಿದ್ದೇವೆ” ಎಂದು ಕ್ಷಮಾಪಣಾ ಪತ್ರ ಬರೆದಿಟ್ಟು ಹೋದ ವಿಚಿತ್ರ ಹಾಗೂ ಅಪರೂಪದ ಘಟನೆಯೊಂದು ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಾಕಿನಾಡ ಜಿಲ್ಲೆಯ ಕರಪ ಮಂಡಲದ ರಾಮಕಂಚಿರಾಜು ನಗರದ ನಿವಾಸಿ ನಾಮಾಲ ಗಣೇಶ್ ಎಂಬುವವರು ತಮ್ಮ ಕುಟುಂಬದೊಂದಿಗೆ ಜುಲೈ 18 ರಂದು ಸ್ವಗ್ರಾಮಕ್ಕೆ ತೆರಳಿದ್ದರು. ಮನೆಗೆ ಬೀಗ ಹಾಕಿರುವುದನ್ನು ಗಮನಿಸಿದ ಕಳ್ಳರು, ಬೀಗ ಮುರಿದು…

Read More

ChatGPT ಬಳಸಿ ಪ್ರಾಂಕ್ ಮಾಡೋ ಮುನ್ನ ಎಚ್ಚರ! ಎಐ ಬಳಸಿ ನಕಲಿ ಫ್ಲೈಟ್ ಸೃಷ್ಟಿದಿದ ವ್ಯಕ್ತಿ ಮೇಲೆ ಎಫ್​ಐಆರ್ – Kannada News | Fake Flight Ticket Created Using ChatGPT: Police Book Forgery Case in Hyderabad

ಹೈದರಾಬಾದ್, ಆಗಸ್ಟ್ 04: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವಾದ ಚಾಟ್‌ಜಿಪಿಟಿ (ChatGPT) ತಮಾಷೆಗೆ ಅಥವಾ ದುರ್ಬಳಕೆಗೆ ಬಳಸಿಕೊಂಡರೆ ಎಂತಹ ಪರಿಣಾಮ ಎದುರಿಸಬೇಕಾಗುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಚಾಟ್‌ಜಿಪಿಟಿ ಬಳಸಿ ನಕಲಿ ವಿಮಾನ ಟಿಕೆಟ್ (Fake Flight Ticket) ಸೃಷ್ಟಿಸಿದ ಆರೋಪದ ಮೇಲೆ ಶಂಶಾಬಾದ್ ಪೊಲೀಸರು ಫೋರ್ಜರಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಏನಿದು ಘಟನೆ? ಅಸ್ಲಂ ಎಂಬ ವ್ಯಕ್ತಿ ಹೈದರಾಬಾದ್‌ನ ಶಂಶಾಬಾದ್ (ರಾಜೀವ್ ಗಾಂಧಿ ಇಂಟರ್ನ್ಯಾಷನಲ್) ವಿಮಾನ ನಿಲ್ದಾಣದಿಂದ ಗೋವಾಕ್ಕೆ ಪ್ರಯಾಣಿಸಲು ಆಗಮಿಸಿದ್ದ. ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ…

Read More