Headlines

ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಡ್ಯಾನ್ಸ್​​ ಮಾಡಿದ ಶಾಸಕ ಶರಣು ಸಲಗರ – Kannada News | Basavakalyan MLA Sharanu Salagar Dances With Wife at Aide’s Haldi; Video Goes Viral in Bidar

ಬೀದರ್​​, ಮೇ 08: ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದ ಕಾರ್ಯಕ್ರಮದಲ್ಲಿ ಬಸವಕಲ್ಯಾಣದ ಶಾಸಕ ಶರಣು ಸಲಗರ ತಮ್ಮ ಪತ್ನಿ ಜೊತೆಗೆ ಭರ್ಜರಿ ಡ್ಯಾನ್ಸ್​​ ಮಾಡಿ ಗಮನ ಸೆಳೆದಿದ್ದಾರೆ. ಬಸವಕಲ್ಯಾಣದ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶರಣು ಸಲಗರ ದಂಪತಿ ಹಿಂದಿ ಹಾಡಿಗೆ ಸಖತ್​​ ಹೆಜ್ಜೆ ಹಾಕಿದ್ದು ನೆರೆದಿದ್ದವರು ಇವರ ನೃತ್ಯ ಕಂಡು ಫುಲ್​​ ಖುಷ್​​ ಆಗಿದ್ದಾರೆ. ಶರಣು ಸಲಗಾರ ಮತ್ತು ಸಾವಿತ್ರಿ ಸಲಗರ ಅವರ ಈ ಡ್ಯಾನ್ಸ್​​ ಕಂಡು ಅಭಿಮಾನಿಗಳೂ ಸಂತಸಪಟ್ಟಿದ್ದಾರೆ. ಮತ್ತಷ್ಟು ವಿಡಿಯೋ…

Read More

IND vs ENG: ರೋಹಿತ್ ದಾಖಲೆಯ ಜೊತೆಗೆ 19 ವರ್ಷಗಳ ಹಳೆಯ ದಾಖಲೆ ಮುರಿದ ಕಿಶನ್ – Kannada News | Ishan Kishan T20 World Cup: Record Breaking Performance & Partnership with Sanju Samson

ಈ 263 ರನ್‌ಗಳೊಂದಿಗೆ, ಇಶಾನ್ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿದರು. ಕಳೆದ ಟಿ20 ವಿಶ್ವಕಪ್‌ನಲ್ಲಿ ರೋಹಿತ್ 257 ರನ್‌ ಬಾರಿಸಿದ್ದರು. ಇದೀಗ ರೋಹಿತ್ ದಾಖಲೆ ಮುರಿದಿರುವ ಕಿಶನ್, ಒಂದು ಆವೃತ್ತಿಯ ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ರನ್ ಗಳಿಸಿದ ಭಾರತದ ಎರಡನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಇನ್ನು ಈ ಪಟ್ಟಿಯಲ್ಲಿ (3 ಆವೃತ್ತಿಗಳಲ್ಲಿ 319, 296, 273 ರನ್) ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ Source link

Read More

Chanakya Niti: ಜೀವನದಲ್ಲಿ ಎದುರಾಗುವ ಕಷ್ಟಗಳನ್ನು ಸುಲಭವಾಗಿ ಎದುರಿಸಲು ಈ ತತ್ವಗಳನ್ನು ಅನುಸರಿಸಿ – Kannada News | Chanakya Niti: If you follow these tips from Chanakya, you can easily overcome difficulties

ಪ್ರತಿಯೊಬ್ಬರ ಜೀವನದಲ್ಲೂ ಸುಖ-ದುಃಖ, ನೋವು ನಲಿವು ಎಲ್ಲವೂ ಇದ್ದೇ ಇರುತ್ತದೆ. ಈ ಎಲ್ಲಾ ಕಷ್ಟಗಳನ್ನು (difficulties) ಸಮರ್ಥವಾಗಿ ನಿಭಾಯಿಸಿದಾಗ ಮಾತ್ರ ಜೀವನದಲ್ಲಿ ಜಯಿಸಲು ಸಾಧ್ಯ. ಹೆಚ್ಚಿನವರು ಕಷ್ಟ ಎದುರಾಯಿತೆಂದು ಭಯಪಟ್ಟು, ಬರೀ ಕಷ್ಟವೇ ಎಂದು ತಾಳ್ಮೆಯನ್ನು ಕಳೆದುಕೊಂಡು ಎಲ್ಲವನ್ನೂ ಕಳೆದುಕೊಂಡು ಬಿಡುತ್ತಾರೆ. ಆದ್ರೆ ಚಾಣಕ್ಯರು ಹೇಳಿರುವ ಈ ಕೆಲವು ಸಲಹೆಗಳನ್ನು ಪಾಲಿಸುವ ಮೂಲಕ ಜೀವನದಲ್ಲಿ ಎದುರಾಗವು ಯಾವುದೇ ಕಷ್ಟವನ್ನೂ ಸುಲಭವಾಗಿ ಎದುರಿಸಬಹುದು, ಜೊತೆಗೆ ಇದು ಕಠಿಣ ಸಂದರ್ಭಗಳನ್ನು ಎದುರಿಸಿಕೊಂಡು ಮುಂದಕ್ಕೆ ಸಾಗುವ ಧೈರ್ಯವನ್ನು ನೀಡುತ್ತದೆ. ಆ ಸಲಹೆಗಳು…

Read More

ಹುಬ್ಬಳ್ಳಿಯಲ್ಲಿ ರಣಜಿ ಟ್ರೋಫಿ ಫೈನಲ್: ಉತ್ತರ ಕರ್ನಾಟಕದ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬ, ಟಿಕೆಟ್ ದರ ಎಷ್ಟು? – Kannada News | Ranji Trophy final in Hubballi: A festival for North Karnataka cricket lovers; what are the ticket prices

ರಣಜಿ ಟ್ರೋಫಿ ಫೈನಲ್ ಪಂದ್ಯImage Credit source: tv9 kannada ಹುಬ್ಬಳ್ಳಿ, ಫೆಬ್ರವರಿ 23: ಒಂದಡೆ ಕರ್ನಾಟಕ ಕಳೆದ ಒಂದು ದಶಕದಿಂದ ರಣಜಿ ಕಪ್ (Ranji Trophy) ಗೆದ್ದಿಲ್ಲ. ಮತ್ತೊಂದಡೆ ಇಲ್ಲಿವರಗೆ ಒಮ್ಮೆಯೂ ಜಮ್ಮು-ಕಾಶ್ಮೀರ ತಂಡ ರಣಜಿ ಕಪ್ ಗೆದ್ದಿಲ್ಲ. ಇದೀಗ ಎರಡು ತಂಡಗಳಿಗೆ ಕಪ್ ಬರ ನೀಗಿಸಿಕೊಳ್ಳೋ ಸುವರ್ಣಾವಕಾಶ ದೊರತಿದೆ. ಇನ್ನೊಂದಡೆ ಉತ್ತರ ಕರ್ನಾಟಕ ಭಾಗದ ಕ್ರಿಕೆಟ್ ಪ್ರೇಮಿಗಳಿಗೆ ಕೂಡಾ ಹತ್ತಿರದಿಂದ ರಣಜಿ ಪಂದ್ಯ ನೋಡುವ ಸದಾವಕಾಶ ದೊರತಿದೆ. ಇದೇ ಮೊದಲ ಬಾರಿಗೆ ಹುಬ್ಬಳ್ಳಿಯಲ್ಲಿ ರಣಜಿ…

Read More

IND vs AFG: ಟೆಸ್ಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌; ದಿಗ್ಗಜರನ್ನು ಹಿಂದಿಕ್ಕಿದ ರಿಷಭ್ ಪಂತ್

2026 ರ ಐಪಿಎಲ್‌ನಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ್ದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್, ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್‌ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ತಂಡದ ಪರ ನಿರ್ಣಾಯಕ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ 81 ರನ್ ಬಾರಿಸಿದ ಪಂತ್ ಶತಕದಂಚಿನಲ್ಲಿ ಎಡವಿದರು. ಆದಾಗ್ಯೂ ಪಂತ್ ಈ ಇನ್ನಿಂಗ್ಸ್‌ ಮೂಲಕ ದಿಗ್ಗಜರ ದಾಖಲೆಗಳನ್ನು ಮುರಿದರು (PC- PTI). ಪಂತ್ ತಮ್ಮ ಇನ್ನಿಂಗ್ಸ್‌ನಲ್ಲಿ ಮೂರು ಸಿಕ್ಸರ್‌ಗಳು ಮತ್ತು ಆರು ಬೌಂಡರಿಗಳನ್ನು ಬಾರಿಸಿದರು. ಈ ಮೂರು ಸಿಕ್ಸರ್‌ಗಳ ಸಹಾಯದಿಂದ, ಪಂತ್ ಈಗ…

Read More

ವಿಜಯ್ ಕೊನೆಯ ಸಿನಿಮಾ ಆಗಬೇಕಿದ್ದು ‘ಜನ ನಾಯಗನ್’ ಅಲ್ಲ, ಮತ್ಯಾವುದು?

ದಳಪತಿ ವಿಜಯ್ (Thalapathy Vijay) ಈಗ ತಮಿಳುನಾಡಿನ ಸಿಎಂ ಆಗಿದ್ದಾರೆ. ಚುನಾವಣೆಗೆ ಮುಂಚೆ ಅವರ ನಟನೆಯ ಕೊನೆಯ ಸಿನಿಮಾ ‘ಜನ ನಾಯಗನ್’ ಬಿಡುಗಡೆ ಆಗಬೇಕಿತ್ತು, ಆದರೆ ಇನ್ನೂ ಅದೂ ಬಿಡುಗಡೆ ಆಗಿಲ್ಲ. ‘ಜನ ನಾಯಗನ್’ ಸಿನಿಮಾದ ಚಿತ್ರೀಕರಣಕ್ಕೆ ಮುಂಚೆಯೇ ವಿಜಯ್ ಅವರು, ‘ಇದು ನನ್ನ ಕೊನೆಯ ಸಿನಿಮಾ’ ಎಂದು ಘೋಷಿಸಿದ್ದರು. ಆದರೆ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿರುವ ತಮಿಳು ಚಿತ್ರರಂಗದ ನಿರ್ದೇಶಕ ಅಸಲಿಗೆ ‘ಜನ ನಾಯಗನ್’ ಅಲ್ಲ ವಿಜಯ್ ಅವರ ಕೊನೆಯ ಸಿನಿಮಾ ಆಗಬೇಕಿದ್ದಿದ್ದು ‘ಕರುಪ್ಪು’ ಎಂದಿದ್ದಾರೆ. ಸೂರ್ಯ…

Read More

‘ಧುರಂಧರ್ 2’ ಸಿನಿಮಾ ತಿರಸ್ಕರಿಸಿದ ಆ ಸ್ಟಾರ್ ನಟನಿಗೆ ಈಗ ಬೇಸರ

ಧುರಂಧರ್ 2 ಚಿತ್ರದ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ಮೊದಲ ಎರಡು ದಿನಗಳಲ್ಲಿ, ಈ ಚಿತ್ರವು ವಿಶ್ವಾದ್ಯಂತ 240 ಕೋಟಿ ಗಳಿಸಿದೆ. ಭಾರತದಲ್ಲಿ, ಈ ಚಿತ್ರವು 100 ಕೋಟಿ ಗಡಿ ದಾಟಿದೆ. ಮುಂದಿನ ಕೆಲವು ದಿನಗಳಲ್ಲಿ, ಧುರಂಧರ್ 2 ಭಾರತೀಯ ಚಿತ್ರರಂಗದಲ್ಲಿ ಹೊಸ ಗಳಿಕೆಯ ಇತಿಹಾಸವನ್ನು ಸೃಷ್ಟಿಸುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ. ಈ ಚಿತ್ರವನ್ನು ನೋಡಿದ ನಂತರ ಚಿತ್ರಮಂದಿರದಿಂದ ಹೊರಬರುವ ಪ್ರತಿಯೊಬ್ಬರೂ ಈ ಚಿತ್ರವನ್ನು ಹೊಗಳುತ್ತಿದ್ದಾರೆ. ಏಕೆಂದರೆ ಧುರಂಧರ್‌ನ ಮೊದಲ ಭಾಗವು ಕೊನೆಗೊಂಡ ತಿರುವು ಅನೇಕ ಪ್ರಶ್ನೆಗಳಿಗೆ ಉತ್ತರಿಸದೆ…

Read More

IPL 2026: ಐಪಿಎಲ್ ಇತಿಹಾಸದಲ್ಲೇ ಈ ರೀತಿಯ ಪ್ಲೇಆಫ್ ಇದೇ ಮೊದಲು..! – Kannada News | IPL 2026 Playoffs: Each of the four qualifying teams have won the IPL only once

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19ರ ಮೊದಲ ಸುತ್ತಿನ ಪಂದ್ಯಗಳು ಪೂರ್ಣಗೊಂಡಿವೆ. ಮೊದಲ ಸುತ್ತಿನಲ್ಲಿ ಕಣಕ್ಕಿಳಿದ 10 ತಂಡಗಳಲ್ಲಿ 4 ಟೀಮ್​ಗಳು ದ್ವಿತೀಯ ಸುತ್ತಿಗೆ ಪ್ರವೇಶಿಸಿದೆ. ಅದರಂತೆ ಪ್ಲೇಆಫ್ ಸುತ್ತಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗುಜರಾತ್ ಟೈಟಾನ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ಸನ್​ರೈಸರ್ಸ್ ತಂಡಗಳು ಕಣಕ್ಕಿಳಿಯಲಿವೆ. ವಿಶೇಷ ಎಂದರೆ ಈ ಬಾರಿಯ ಪ್ಲೇಆಫ್ ಹಂತವು ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಹಿಂದೆಂದೂ ಕಾಣದ ಅತ್ಯಂತ ಅಪರೂಪದ ಹಾಗೂ ಕುತೂಹಲಕಾರಿ ಮುಖಾಮುಖಿಗೆ ಸಾಕ್ಷಿಯಾಗಲಿದೆ. ಅಂದರೆ ಟೂರ್ನಿಯ ಇತಿಹಾಸದಲ್ಲೇ…

Read More

ಡಾ. ರಾಜ್ ಸಮಾಧಿ ಬಗ್ಗೆ ನಾನು ಹೇಳಿದ್ದರಲ್ಲಿ ಸತ್ಯ ಇದೆ ಅಂತ ಜನ ಒಪ್ಪಿದ್ದಾರೆ: ಚೇತನ್ ಅಹಿಂಸಾ – Kannada News | Chetan Ahimsa says Karnataka people approved his statement on Dr Rajkumar Samadhi

‘ಆ ದಿನಗಳು’ ಸಿನಿಮಾ ಖ್ಯಾತಿಯ ನಟ ಚೇತನ್ ಅಹಿಂಸಾ ಅವರು ಡಾ. ರಾಜ್​ಕುಮಾರ್ ಸಮಾಧಿ (Dr Rajkumar Samadhi) ಬಗ್ಗೆ ನೀಡಿದ್ದ ಹೇಳಿಕೆಯಿಂದ ಸಾಕಷ್ಟು ವಿವಾದ ಆಗಿತ್ತು. ರಾಜ್​ಕುಮಾರ್ ಸಮಾಧಿಗೆ ಸರ್ಕಾರ ಎಕರೆಗಟ್ಟಲೆ ಜಾಗ ನೀಡಿದ್ದನ್ನು ಚೇತನ್ ಪ್ರಶ್ನಿಸಿದ್ದರು. ಅವರ ಹೇಳಿಕೆಯನ್ನು ರಾಜ್​ಕುಮಾರ್ (Dr Rajkumar) ಅಭಿಮಾನಿಗಳು ವಿರೋಧಿಸಿದರು. ಹಾಗಿದ್ದರೂ ಕೂಡ ಚೇತನ್ ಅವರು ತಮ್ಮ ಹೇಳಿಕೆಗೆ ಬದ್ಧರಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅವರು ಈ ಬಗ್ಗೆ ಮತ್ತೆ ಪ್ರತಿಕ್ರಿಯೆ ನೀಡಿದ್ದಾರೆ. ‘ಸರ್ಕಾರದ ಪಾಲಿಸಿಗೆ ಸಂಬಂಧಪಟ್ಟಂತೆ ನಾನು ಪ್ರಸ್ತಾಪ ಮಾಡಿದ್ದು….

Read More

Bedroom Vastu: ಮಲಗುವ ಕೋಣೆಯಲ್ಲಿ ಈ ವಸ್ತು ಇಡಲೇಬೇಡಿ; ದಾಂಪತ್ಯದಲ್ಲಿ ಬಿರುಕಿಗೆ ಇದೇ ಮುಖ್ಯ ಕಾರಣ!

ಬದಲಾದ ಜೀವನಶೈಲಿಯಲ್ಲಿ ಮಲಗುವ ಕೋಣೆ (Bedroom) ನಮ್ಮ ಬದುಕಿನ ಅವಿಭಾಜ್ಯ ಅಂಗವಾಗಿದೆ. ಇಂದು ಪ್ರತಿಯೊಬ್ಬರಿಗೂ ವೈಯಕ್ತಿಕ ಸ್ಥಳದ (Privacy) ಅಗತ್ಯವಿರುವುದರಿಂದ, ಬೆಡ್‌ರೂಂ ವಿನ್ಯಾಸ ಮತ್ತು ಅಲ್ಲಿನ ಅಲಂಕಾರಿಕ, ಇತರ ವಸ್ತುಗಳ ಜೋಡಣೆಯನ್ನು ತಮ್ಮ ಇಷ್ಟದಂತೆ ಮಾಡಿಬಿಡುತ್ತಾರೆ. ಆದರೆ ವಾಸ್ತು ತಜ್ಞರ ಪ್ರಕಾರ, ಮಲಗುವ ಕೋಣೆಯಲ್ಲಿ ಕೆಲವು ವಸ್ತುಗಳನ್ನು ಇಡುವುದರಿಂದ ನಕಾರಾತ್ಮಕ ಶಕ್ತಿ ಹೆಚ್ಚಾಗಿ ದಾಂಪತ್ಯದಲ್ಲಿ ಬಿರುಕು ಅಥವಾ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ಬೆಡ್‌ರೂಂನಲ್ಲಿ ಈ 4 ವಸ್ತುಗಳಿದ್ದರೆ ಇಂದೇ ತೆಗೆಯಿರಿ: ಕನ್ನಡಿ ಮತ್ತು ಪ್ರತಿಬಿಂಬದ ಎಚ್ಚರ: ಮಲಗುವ…

Read More