ಕಾಂಗ್ರೆಸ್ ಮಾತ್ರವಲ್ಲ ದಾವಣಗೆರೆ ಬಿಜೆಪಿಯಲ್ಲೂ ಮತ್ತೆ ಭಿನ್ನಮತ ಸ್ಫೋಟ, ಸಿಡಿದೆದ್ದ ರೇಣುಕಾಚಾರ್ಯ

ದಾವಣಗೆರೆ, (ಏಪ್ರಿಲ್ 12): ದಾವಣಗೆರೆ (Davanagere) ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿರುವ ದಕ್ಷಿಣ ಕ್ಷೇತ್ರದ ಟಿಕೆಟ್ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲೂ (BJP) ಸಹ ಭಾರೀ ಗೊಂದಲಗಳು ಏರ್ಪಟ್ಟಿದ್ದವು. ಒಂದೆಡೆ ಮಾಜಿ ಸಂಸದ ಜಿಎಂ ಸಿದ್ದೇಶ್ವರ್ ಇನ್ನೊಂದೆಡೆ ಎಂಪಿ ರೇಣುಕಾಚಾರ್ಯ ಬಣದ ನಡುವೆ ಟಿಕೆಟ್ ಫೈಟ್ ಜೋರಾಗಿತ್ತು. ಅಂತಿಮವಾಗಿ ಹೈಕಮಾಂಡ್ ಎರಡು ಬಣಗಳ ಕಿತ್ತಾಟ ನಡುವೆ ಮೂರನೇ ವ್ಯಕ್ತಿಗೆ ಮಣೆ ಹಾಕಿತ್ತು. ಇದೀಗ ಬೈ ಎಲೆಕ್ಷನ್ ಎಲ್ಲಾ ಮುಗಿದು ಫಲಿತಾಂಶಕ್ಕಾಗಿ ಕಾಯುವಂತಾಗಿದೆ. ಇದರ ನಡುವೆ ಇದೀಗ…

Read More

ಬಾಝ್​ ಬಾಲ್​ ಬೌಲ್ಡ್​… ಆ್ಯಶಸ್ ಗೆದ್ದ ಆಸ್ಟ್ರೇಲಿಯಾ – Kannada News | Australia retain the Ashes 4 1

ಬಾಝ್ ಬಾಲ್ ತಂತ್ರದೊಂದಿಗೆ 15 ವರ್ಷಗಳ ಬಳಿಕ ಆಸ್ಟ್ರೇಲಿಯಾದಲ್ಲಿ ಆ್ಯಶಸ್ ಸರಣಿ ಗೆಲ್ಲುವ ಧ್ಯೇಯದೊಂದಿಗೆ ಬಂದಿದ್ದ ಇಂಗ್ಲೆಂಡ್ ತಂಡವು 4 ಸೋಲುಗಳೊಂದಿಗೆ ಮತ್ತೊಮ್ಮೆ ಮಂಡಿಯೂರಿದೆ. ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದ್ದ ಆಸ್ಟ್ರೇಲಿಯಾ ತಂಡವು ಮೂರನೇ ಪಂದ್ಯದಲ್ಲಿ 82 ರನ್​ಗಳ ಜಯ ಸಾಧಿಸಿತ್ತು. ಈ ಮೂಲಕ ಆ್ಯಶಸ್ ಸರಣಿಯನ್ನು ವಶಪಡಿಸಿಕೊಂಡಿದ್ದರು. ಇದಾಗ್ಯೂ ನಾಲ್ಕನೇ ಮ್ಯಾಚ್​ನಲ್ಲಿ ಕಂಬ್ಯಾಕ್ ಮಾಡಿದ್ದ ಇಂಗ್ಲೆಂಡ್ ತಂಡವು ಆತಿಥೇಯರಿಗೆ 4 ವಿಕೆಟ್​ಗಳ ಸೋಲುಣಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ಐದನೇ ಟೆಸ್ಟ್…

Read More

ಎಲ್ಲರಿಗೂ ಸಿದ್ದರಾಮಯ್ಯ ಉತ್ತರ ಕೊಡುತ್ತಾರೆ: ಮತ್ತೆ ಕೊಟ್ಟ ಮಾತು ನೆನಪಿಸಿದ್ರಾ ಡಿಕೆ ಶಿವಕುಮಾರ್? – Kannada News | Power Sharing Row in Karnataka Congress: DK Shivakumar Reminds Promise, Says Siddaramaiah Will Respond

ಬೆಂಗಳೂರು, ಫೆಬ್ರವರಿ 18: ಶಾಸಕರ ವಿದೇಶ ಪ್ರವಾಸದೊಂದಿಗೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಮತ್ತೆ ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಡುವಣ ಮುಸುಕಿನ ರಾಜಕೀಯ ತಿಕ್ಕಾಟ ತೀವ್ರಗೊಂಡಿದೆ. ಡಿಕೆ ಶಿವಕುಮಾರ್ ಅವರು ಪದೇ ಪದೇ ಅಧಿಕಾರ ಹಂಚಿಕೆ ಕುರಿತು ಆದ ಒಪ್ಪಂದವನ್ನು ನೆನಪಿಸುತ್ತಿದ್ದು, ಸೂಕ್ತ ಸಮಯ ಬಂದಾಗ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಜನರಿಗೆ ಉತ್ತರ ನೀಡುತ್ತಾರೆ ಎಂದು ಹೇಳಿದ್ದಾರೆ. ಈ ನಡುವೆ, ಸಚಿವ ಹೆಚ್​ಸಿ ಮಹದೇವಪ್ಪ ‘ಬೀದಿ ನಾಯಿ’ ಪದ ಬಳಸಿದ್ದಕ್ಕೆ…

Read More

ಅಕ್ರಮ ಮರಳು ದಂಧೆ ವಿರುದ್ಧ ಸಮರ ಸಾರಿದ ಜೆಡಿಎಸ್​ ಶಾಸಕಿ ಮನೆಗೆ ನುಗ್ಗಿ ಧಮ್ಕಿ – Kannada News | Sand mafia In Raichur: A Gang threatens to Devadurga JDS MLA Karemma Nayak, case Book

ರಾಯಚೂರು, (ಜನವರಿ 20): ಅಕ್ರಮ ಮರಳು ದಂಧೆ (illegal sand mining )ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ದೇವದುರ್ಗ (Devadurga) ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಶಾಸಕಿ ಕರೆಮ್ಮ ನಾಯಕ್ (Karemma Nayak) ಮನೆಗೆ ನುಗ್ಗಿ ಧಮ್ಕಿ ಹಾಕಿರುವ ಆರೋಪ ಕೇಳಿಬಂದಿದೆ. ಕೃಷ್ಣಾ ನದಿ ತೀರದಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆಕೋರರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಪೊಲಿಸರಿಗೆ ಶಾಸಕಿ ಕರೆಮ್ಮ ಸೂಚನೆ ನೀಡಿದ್ದರು. ಈ ಸೂಚನೆ ಮೇರೆಗೆ ಪೊಲೀಸರು, ಅಕ್ರಮ ಮರಳು ದಂಧೆ ಮೇಲೆ ದಾಳಿ ಮಾಡಿದ್ದು, ಜೆಸಿಬಿ,ಟಿಪ್ಪರ್,…

Read More

ಶಾಲೆಯೋ, ಹಳ್ಳಿಯೋ! ಹೇಗಿತ್ತು ನೋಡಿ ಮಯೂರ ಗ್ಲೋಬಲ್ ಸ್ಕೂಲ್ ಸಂಕ್ರಾಂತಿ ಸಂಭ್ರಮ

ದಾವಣಗೆರೆಯ ಶಾಮನೂರು ಸಮೀಪ ಇರುವ ಮಯೂರ ಗ್ಲೋಬಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ವಿಶೇಷ ಸಂಕ್ರಾಂತಿ ಸಂಭ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಾಲಾ ಆವರಣವನ್ನೇ ಹಳ್ಳಿಯ ವಾತಾವರಣದಂತೆ ರೂಪಿಸಿ, ಗ್ರಾಮೀಣ ಬದುಕಿನ ಸೊಗಡು ಮತ್ತು ಸಂಸ್ಕೃತಿಯನ್ನು ಮಕ್ಕಳಿಗೆ ಪರಿಚಯಿಸುವ ಪ್ರಯತ್ನ ನಡೆಸಲಾಯಿತು. ಶಾಲೆಯನ್ನು ತಳಿರು ತೋರಣಗಳು, ಬಣ್ಣಬಣ್ಣದ ರಂಗೋಲಿಗಳು ಹಾಗೂ ದವಸ ಧಾನ್ಯಗಳ ರಾಶಿಯಿಂದ ಅಲಂಕರಿಸಲಾಗಿತ್ತು. ಗೋ ಪೂಜೆ ನೆರವೇರಿಸಿ ಸಂಕ್ರಾಂತಿ ಆಚರಣೆ ಆರಂಭಿಸಲಾಯಿತು. ಹಳ್ಳಿಸೊಗಡಿನ ಸಾಂಪ್ರದಾಯಿಕ ಉಡುಗೆ ತೊಟ್ಟ ವಿದ್ಯಾರ್ಥಿಗಳು ಸಂಭ್ರಮದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಬೀಸೋಕಲ್ಲು, ಒನಕೆ ಹಿಡಿದು…

Read More

Kalaburagi: ಓಪನ್​​ ಮೀಟಿಂಗ್​​ನಲ್ಲೇ ಹಣಕ್ಕೆ ತಹಶೀಲ್ದಾರ್​​ ಡಿಮ್ಯಾಂಡ್​​; ಆಡಿಯೋ ವೈರಲ್​​ – Kannada News | Jewargi Tehsildar Accused of Demanding Money from Staff; Audio Viral

ಕಲಬುರಗಿ, ಜನವರಿ 16: ಸಿಬ್ಬಂದಿ ಬಳಿ ತಹಶೀಲ್ದಾರ್​​ ಅವರೇ ಹಣಕ್ಕಾಗಿ ಬೇಡಿಕೆ ಇಟ್ಟು ಕಿರುಕುಳ ನೀಡಿರುವ ಆರೋಪ ಕಲಬುರಗಿಯಲ್ಲಿ ಕೇಳಿಬಂದಿದ್ದು, ಜೇವರ್ಗಿ ತಹಶೀಲ್ದಾರ್​​​ ಮತ್ತು ಸಿಬ್ಬಂದಿ ನಡುವಿನ ಆಡಿಯೋ ವೈರಲ್​ ಆಗಿದೆ. ತಹಶೀಲ್ದಾರ್ ಮಲ್ಲಣ್ಣ ಯಲಗೋಡ ಓಪನ್ ಮೀಟಿಂಗ್​ನಲ್ಲೇ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆಂದು ಹೇಳಲಾಗಿದ್ದು, ಕಿರುಕುಳದಿಂದ ಬೇಸತ್ತ ಸಿಬ್ಬಂದಿ ಈ ಬಗ್ಗೆ ಮೇಲಾಧಿಕಾರಿಗಳಿಗೆ ದೂರನ್ನೂ ನೀಡಿರುವ ಪ್ರಸಂಗ ನಡೆದಿದೆ. ಸಿಬ್ಬಂದಿಗೆ ತಹಶೀಲ್ದಾರ್​​ ಆವಾಜ್ ನನ್ನ ಹೆಸರಿನಲ್ಲಿ ನೀವು ಹಣ ಮಾಡ್ತೀರಿ, ಹಾಗಾಗಿ ನನಗೂ ಹಣ ನೀಡಿ ಎಂದು…

Read More

ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣ; ಯುವತಿಗೆ ಲವ್​ ಮ್ಯಾರೇಜ್ ಮಾಡಿಸಿದ್ದಕ್ಕೆ ನಡೀತಾ ಹಲ್ಲೆ? – Kannada News | Mandya Bommalapura: Man Brutally Attacked for Aiding Love Marriage, Leg Crushed

ಮಂಡ್ಯ, ಫೆಬ್ರವರಿ 24:  ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಕಾಲನ್ನು ಸೈಜ್​ ಕಲ್ಲಿನಿಂದ ಜಜ್ಜಿ ಹಲ್ಲೆ ಮಾಡಿದ ಘಟನೆ ನಡೆದಿತ್ತು. ಹುಡುಗಿ ವಿಚಾರವಾಗಿಯೇ ಈ ಹಲ್ಲೆ ನಡೆದಿದೆಯೆಂದು ಹೇಳಲಾಗಿದ್ದು, ಗ್ರಾಮದ ಹುಡುಗಿಯೊಬ್ಬಳು ಪ್ರೀತಿಸಿದ ಹುಡುಗನೊಂದಿಗೆ ಮದುವೆಯಾಗಲು ಸಂತ್ರಸ್ತ ಸಹಾಯ ಮಾಡಿದ್ದ ಎಂಬ ಕಾರಣಕ್ಕೆ ಆತನ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಲಾಗಿದೆ ಎಂಬುದು ತಿಳಿದು ಬಂದಿದೆ. ಸೇಡು ತೀರಿಸಿಕೊಂಡ್ರಾ ಯುವತಿಯ ತಂದೆ? ಬೊಮ್ಮಲಾಪುರ ಗ್ರಾಮದ ಪ್ರಕಾಶ್ ಹಾಗೂ ಆತನ ಬಾಮೈದ ನವೀನ್ ಮೇಲೆ ಗಿರೀಶ್,…

Read More

Mahashivratri Fasting: ಈ 5 ವರ್ಗದ ಜನರು ಹಬ್ಬದ ದಿನದಂದು ಉಪವಾಸ ಮಾಡಲೇಬೇಡಿ – Kannada News | Safe Fasting: Mahashivratri Health Guide and Precautions, Who Should Avoid Upavasa?

ಉಪವಾಸ ಎಂದರೆ ಕೇವಲ ಊಟ ತ್ಯಜಿಸುವುದಲ್ಲ, ಅದು ಮನಸ್ಸನ್ನು ಶುದ್ಧಗೊಳಿಸಿ ದೇವರ ಧ್ಯಾನದಲ್ಲಿ ತೊಡಗುವ ಒಂದು ಆಧ್ಯಾತ್ಮಿಕ ವಿಧಾನ. ವಿಶೇಷವಾಗಿ ಮಹಾಶಿವರಾತ್ರಿ ದಿನ ಉಪವಾಸವನ್ನು ಅನೇಕರು ಭಕ್ತಿಯಿಂದ ಆಚರಿಸುತ್ತಾರೆ. ಆದರೆ ಭಕ್ತಿಯ ಜೊತೆಗೆ ಆರೋಗ್ಯದ ಬಗ್ಗೆ ಜಾಗರೂಕತೆಯೂ ಅತ್ಯಗತ್ಯ. ದೇಹ ಸಹಕರಿಸದಿದ್ದರೆ ಕಠಿಣ ಉಪವಾಸ ಮಾಡುವುದು ಸೂಕ್ತವಲ್ಲ. ಮಧುಮೇಹಿಗಳು: ಮಧುಮೇಹಿಗಳು ಊಟ ಮಾಡದೇ ಇರುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಹಠಾತ್ ಕುಸಿಯುವ (ಹೈಪೊಗ್ಲೈಸಿಮಿಯಾ) ಅಪಾಯವಿದೆ. ಇದು ತಲೆ ಸುತ್ತು, ಅಸ್ವಸ್ಥತೆ, ಗಂಭೀರ ಪರಿಸ್ಥಿತಿಯಲ್ಲಿ ಕೋಮಾಗೆ ಕಾರಣವಾಗಬಹುದು. ಆದ್ದರಿಂದ…

Read More

ಸೋತ ಬಳಿಕ ಬಾಂಗ್ಲಾದೇಶ್ ವಿರುದ್ಧ ದೂರು ದಾಖಲಿಸಿದ ಪಾಕಿಸ್ತಾನ್

ಬಾಂಗ್ಲಾದೇಶ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಪಾಕಿಸ್ತಾನ್ ತಂಡ 1-2 ಅಂತರದಿಂದ ಸೋತಿದೆ. ಈ ಹೀನಾಯ ಸೋಲಿನ ಬೆನ್ನಲ್ಲೇ ಪಾಕ್ ತಂಡವು ಮ್ಯಾಚ್ ರೆಫರಿ ನೀಯಮೂರ್ ರಶೀದ್ ಅವರಿಗೆ ಅಧಿಕೃತ ದೂರು ನೀಡಿದ್ದಾರೆ. ಈ ದೂರಿನಲ್ಲಿ ಬಾಂಗ್ಲಾದೇಶ್ ತಂಡವು ರಿವ್ಯೂ ತೆಗೆದುಕೊಳ್ಳಲು ಈ ಮಿತಿಗಿಂತ ಹೆಚ್ಚು ಸಮಯ ತೆಗೆದುಕೊಂಡಿದೆ ಎಂದು ಆರೋಪಿಸಲಾಗಿದೆ. ಮಾರ್ಚ್ 15, 2026 ರಂದು ಢಾಕಾದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಪಂದ್ಯದ ಕೊನೆಯ ಓವರ್‌ನಲ್ಲಿ ಪಾಕಿಸ್ತಾನಕ್ಕೆ ಗೆಲ್ಲಲು 2 ಎಸೆತಗಳಲ್ಲಿ 12 ರನ್‌ಗಳ…

Read More

ಡಾ. ರಾಜ್​ಕುಮಾರ್ 20ನೇ ವರ್ಷದ ಪುಣ್ಯಸ್ಮರಣೆ: ಅಭಿಮಾನಿಗಳಿಗೆ ಅನ್ನದಾನ

ಕನ್ನಡ ಚಿತ್ರರಂಗದ ದಿಗ್ಗಜ ನಟ ಡಾ. ರಾಜ್​ಕುಮಾರ್ ಅವರು ನಿಧನರಾಗಿ ಇಂದಿಗೆ (ಏಪ್ರಿಲ್ 12) ಇಪ್ಪತ್ತು ವರ್ಷಗಳು ಕಳೆದಿವೆ. ಅವರ ಪುಣ್ಯಸ್ಮರಣೆ (Death Anniversary) ಅಂಗವಾಗಿ ಅಪಾರ ಸಂಖ್ಯೆಯ ಅಭಿಮಾನಿಗಳು ಬೆಂಗಳೂರಿನ ಕಂಠೀರವ ಸ್ಟುಡಿಯೋ ಆವರಣದಲ್ಲಿ ಇರುವ ಸಮಾಧಿಗೆ ನಮಿಸಿದ್ದಾರೆ. ಆಗಮಿಸಿದ ಎಲ್ಲರಿಗೂ ಅನ್ನದಾನದ ವ್ಯವಸ್ಥೆ ಮಾಡಲಾಗಿದೆ. ಅಣ್ಣಾವ್ರು ಇಲ್ಲವಾಗಿ 20 ವರ್ಷಗಳು ಕಳೆದರೂ ಕೂಡ ಜನರಿಗೆ ಅವರ ಮೇಲಿನ ಅಭಿಮಾನ ಕಡಿಮೆ ಆಗಿಲ್ಲ. ಮಕ್ಕಳು, ಮಹಿಳೆಯರು ಸೇರಿದಂತೆ ಅಪಾರ ಸಂಖ್ಯೆ ಅಭಿಮಾನಿಗಳು ಇಂದು ಅಣ್ಣಾವ್ರ ಸಮಾಧಿಗೆ…

Read More