Headlines

Daily Devotional: ನಿಮ್ಮ ಜೀವನದಲ್ಲಿ ಕೆಟ್ಟದ್ದು ಸಂಭವಿಸುವ ಮುನ್ನ ಗೋಚರಿಸುವ ಸೂಚನೆಗಳಿವು – Kannada News | Identifying Precursory Signs of Misfortune: A Daily Devotional Insight

ಪ್ರತಿಯೊಬ್ಬರ ಜೀವನದಲ್ಲಿಯೂ ಸುಖ, ದುಃಖ, ಲಾಭ ಮತ್ತು ನಷ್ಟಗಳು ಸಹಜ. ಯಾವುದೇ ಘಟನೆ ಸಂಭವಿಸುವ ಮೊದಲು, ನಮ್ಮ ಶಾಸ್ತ್ರಗಳು, ಧರ್ಮ ಮತ್ತು ಪರಂಪರೆಗಳು ಕೆಲವು ಸೂಚನೆಗಳನ್ನು ನೀಡುತ್ತವೆ ಎಂದು ಹೇಳಲಾಗುತ್ತದೆ. ಇವುಗಳನ್ನು ಶಕುನಗಳು ಎಂದು ಪರಿಗಣಿಸಲಾಗುತ್ತದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಚರ್ಚಿಸಿದ್ದಾರೆ. ಗುರೂಜಿಯವರು ಹೇಳಯವಂತೆ, ಕೆಟ್ಟದ್ದು ಸಂಭವಿಸುವ ಮುನ್ನ ಕಂಡುಬರುವ ಸೂಚನೆಗಳು ಸೂಕ್ಷ್ಮವಾಗಿರುತ್ತವೆ. ಉದಾಹರಣೆಗೆ, ಪರೀಕ್ಷೆ ಬರೆಯುವ ಮೊದಲು ವಿದ್ಯಾರ್ಥಿಗೆ ತನ್ನ ಮನಸ್ಸಿನಲ್ಲಿಯೇ…

Read More

Horoscope Today 31 January: ಇಂದು ಈ ರಾಶಿಯ ಮಹಿಳೆಯರಿಗೆ ಆಭರಣದ ಯೋಗ!

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 31 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಶನಿವಾರ, ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಘಮಾಸ, ಶಿಶಿರ ಋತು, ಶುಕ್ಲಪಕ್ಷ ತ್ರಯೋದಶಿ ಪುನರ್ವಸು ನಕ್ಷತ್ರದಲ್ಲಿ ಚಂದ್ರನ ಸಂಚಾರದ ಪರಿಣಾಮಗಳನ್ನು ವಿಶ್ಲೇಷಿಸಿದ್ದಾರೆ. ಈ ದಿನ ಮೇಷ ರಾಶಿಯವರಿಗೆ ಐದು ಗ್ರಹಗಳ ಶುಭಫಲದಿಂದ ಸಂಪತ್ತು ವೃದ್ಧಿ, ವ್ಯಾಪಾರದಲ್ಲಿ ಪ್ರಗತಿ ನಿರೀಕ್ಷಿಸಲಾಗಿದೆ. ವೃಷಭ ರಾಶಿಯವರಿಗೆ ಖರ್ಚು ಹೆಚ್ಚಾದರೂ ಸಂಕಲ್ಪಗಳು ಈಡೇರುತ್ತವೆ. ಮಿಥುನ ರಾಶಿಯವರಿಗೆ ನಾಲ್ಕು ಗ್ರಹಗಳ ಶುಭಫಲದಿಂದ ಕೆಲಸ…

Read More

ಕಿಡ್ನಿ ಸಮಸ್ಯೆಗಳಿಗೆ ರಾಮಬಾಣವಾಗಬಲ್ಲ ಮನೆಮದ್ದುಗಳು; ಬಾಬಾ ರಾಮದೇವ್ ಸಲಹೆ ಇದು – Kannada News | Kidney stones and other issues, Baba Ramdev suggests ayurvedic and home remedies

ಇತ್ತೀಚಿನ ದಿನಗಳಲ್ಲಿ ಕಿಡ್ನಿ ಕಲ್ಲುಗಳು, ಉರಿಯೂತ ಮತ್ತು ಕಿಡ್ನಿ ಹಾನಿಯಂತಹ ಮೂತ್ರಪಿಂಡದ ಸಮಸ್ಯೆಗಳು (Kidney problems) ಸಾಮಾನ್ಯವಾಗಿದೆ. ನೀರಿನ ಕೊರತೆ, ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಅತಿಯಾದ ಕಬ್ಬಿಣದ ಮಟ್ಟಗಳು ಮೂತ್ರಪಿಂಡದ ಸಮಸ್ಯೆಗಳಿಗೆ ಕಾರಣವಾಗಬಹುದು. ಮೂತ್ರಪಿಂಡದ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸದಿದ್ದರೆ, ಅವು ಗಂಭೀರ ಕಾಯಿಲೆಗಳಾಗಿ ಪರಿಣಮಿಸಬಹುದು. ಮೂತ್ರಪಿಂಡದ ಸಮಸ್ಯೆಗಳನ್ನು ನಿವಾರಿಸಲು ಹಲವು ಚಿಕಿತ್ಸೆಗಳು ಮತ್ತು ಔಷಧಿಗಳು ಲಭ್ಯವಿದ್ದರೂ, ಆಯುರ್ವೇದ ವಿಧಾನಗಳನ್ನು ಬಳಸಿಕೊಂಡು ಅವುಗಳಿಗೆ ಚಿಕಿತ್ಸೆ ನೀಡಬಹುದು. ಈ ಆಯುರ್ವೇದ ವಿಧಾನವು ಹೆಚ್ಚು ಪರಿಣಾಮಕಾರಿಯಾಗಿದ್ದು, ಯಾವುದೇ ಅಡ್ಡಪರಿಣಾಮಗಳನ್ನು ಹೊಂದಿಲ್ಲ…

Read More

ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು; ವಿವಾದಕ್ಕೀಡಾಯ್ತು ವಿಡಿಯೋ – Kannada News | Amroha School Sparks Outrage After Men dressed in burqas dancing to Dhurandhar Song Viral Video

ಅಮ್ರೋಹಾ, ಡಿಸೆಂಬರ್ 31: ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಬುರ್ಖಾ ಧರಿಸಿದ ಯುವಕರು ಧುರಂಧರ್ ಸಿನಿಮಾದ ಹಾಡಿಗೆ ನೃತ್ಯ ಮಾಡುತ್ತಿರುವ ವೈರಲ್ ವಿಡಿಯೋ (Viral Video) ಆನ್‌ಲೈನ್‌ನಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಮೆಸ್ಕೊ ಪಬ್ಲಿಕ್ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಬುರ್ಖಾ ಧರಿಸಿ ಅಪಹಾಸ್ಯ ಮಾಡುತ್ತಾ ಡ್ಯಾನ್ಸ್ ಮಾಡಿದ್ದಾರೆ. ವಿವಾದಾತ್ಮಕ ಸಿನಿಮಾ ಧುರಂಧರ್‌ನ ಹಾಡಿಗೆ ನೃತ್ಯ ಮಾಡುತ್ತಿರುವ ಈ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಆಕ್ರೋಶವನ್ನು ಹುಟ್ಟುಹಾಕಿದೆ. ಹಿಜಾಬ್ ಮತ್ತು ಮುಸ್ಲಿಂ ಧಾರ್ಮಿಕ ಗುರುತನ್ನು ಅಪಹಾಸ್ಯ…

Read More

ಅವರ ತಾಯಿಯ ಬಗ್ಗೆ ಹೇಗೆ ಮಾತನಾಡಿದಿರಿ: ಅಶ್ವಿನಿ ವಿರುದ್ಧ ಕಿಚ್ಚ ಗರಂ – Kannada News | Bigg Boss Kannada: Sudeep criticized Ahwini’s fight with Kavya

ಬಿಗ್​​ಬಾಸ್ (Bigg Boss) ಮನೆಯಲ್ಲಿ ಅಶ್ವಿನಿ ಅವರ ಅಬ್ಬರ ಜೋರಾಗಿದೆ. ಅದರಲ್ಲೂ ಬಿಗ್​​ಬಾಸ್ ಪ್ರಾರಂಭವಾದ ಮೊದಲ ಕೆಲ ವಾರಗಳಲ್ಲಿ ಅಶ್ವಿನಿ ಅವರು ಇಡೀ ಮನೆಯನ್ನು ನಿಯಂತ್ರಣದಲ್ಲಿ ಇಟ್ಟಿದ್ದರು. ಆದರೆ ತಮ್ಮ ಧಮನಕಾರಿ ಮಾತುಗಳಿಂದಾಗಿ ಸುದೀಪ್ ಅವರಿಂದ ಟೀಕೆಗೆ ಸಹ ಗುರಿಯಾದರು. ರಕ್ಷಿತಾರ ಸ್ಟೇಟಸ್ ಬಗ್ಗೆ ಆಡಿದ ಮಾತು, ಗೆಜ್ಜೆ ವಿಷಯದಲ್ಲಿ ರಕ್ಷಿತಾರನ್ನು ಸಿಕ್ಕಿ ಹಾಕಿಸಿ ಮಜಾ ತೆಗೆದುಕೊಂಡಿದ್ದು, ಕೆಲವರನ್ನು ವೈಯಕ್ತಿಕವಾಗಿ ನಿಂದನೆ ಮಾಡಿದ್ದು, ಹೀಗೆ ಹಲವು ವಿಷಯಗಳಿಗೆ ಸುದೀಪ್ ಅವರಿಂದ ಟೀಕೆಗೆ ಒಳಪಟ್ಟ ಬಳಿಕ ಅಶ್ವಿನಿ ತುಸು…

Read More

Video: ತಂದೆ ಮೇಲಿನ ದ್ವೇಷಕ್ಕೆ ಪುಟ್ಟ ಮಗನನ್ನು ದರದರನೆ ಎಳೆದು ತಲೆಕೆಳಗಾಗಿಸಿ ನೆಲಕ್ಕೆ ಬಡಿದ ವ್ಯಕ್ತಿ

ವಸಾಯಿ, ಮಾರ್ಚ್​ 31: ವ್ಯಕ್ತಿಯೊಬ್ಬ ತನ್ನ ಆಟೋದ ಮೇಲೆ ಕುಳಿತಿದ್ದ ಬೇರೆ ಮಕ್ಕಳನ್ನು ಓಡಿಸಿ ಓರ್ವ ಬಾಲಕನನ್ನು ದರ ದರನೆ ಎಳೆದು ತಲೆಕೆಳಗಾಗಿಸಿ ಬಟ್ಟೆ ಒಗೆದಂತೆ ನೆಲಕ್ಕೆ ಬಡಿದಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ನಾಲ್ಕು ವರ್ಷದ ವಿಘ್ನೇಶ್ ಎಂಬ ಬಾಲಕನನ್ನು ವ್ಯಕ್ತಿಯೊಬ್ಬ ನಿರ್ದಯವಾಗಿ ಥಳಿಸಿದ್ದು, ವಸಾಯಿ-ವಿರಾರ್ ಪ್ರದೇಶದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪೊಲೀಸರು ಮತ್ತು ಪ್ರತ್ಯಕ್ಷದರ್ಶಿಗಳ ಪ್ರಕಾರ, ಆರೋಪಿ ಮತ್ತು ಮಗುವಿನ ತಂದೆಯ ನಡುವಿನ ಸಣ್ಣ ಜಗಳ ನಡೆದಿತ್ತು. ಕೋಪದ ಭರದಲ್ಲಿ, ಸಂದೀಪ್ ಪವಾರ್ ಎಂದು…

Read More

IIT Madras Summer Internship 2026: IIT ಮದ್ರಾಸ್ ಸಮ್ಮರ್ ಇಂಟರ್ನ್‌ಶಿಪ್; ತರಬೇತಿಯ ಜೊತೆಗೆ 30,000 ರೂ. ಸ್ಟೈಫಂಡ್ – Kannada News | IIT Madras Summer Internship 2026: Apply Now for Rs 30,000 Stipend and Research Experience

ಭಾರತೀಯ ತಂತ್ರಜ್ಞಾನ ಸಂಸ್ಥೆ (IIT) ಮದ್ರಾಸ್ ತನ್ನ ಸಮ್ಮರ್​ ಫೆಲೋಶಿಪ್/ಇಂಟರ್ನ್‌ಶಿಪ್ ಕಾರ್ಯಕ್ರಮವನ್ನು ಘೋಷಿಸಿದ್ದು, ದೇಶದಾದ್ಯಂತದ ವಿದ್ಯಾರ್ಥಿಗಳಿಗೆ ಮಹತ್ವದ ಅವಕಾಶ ಒದಗಿಸಿದೆ. ವಿಶೇಷವಾಗಿ IIT ಹೊರಗಿನ ವಿದ್ಯಾರ್ಥಿಗಳಿಗೆ ಸಂಶೋಧನಾ ಅನುಭವ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದ್ದು, ಆಯ್ಕೆಯಾದವರಿಗೆ ಆಕರ್ಷಕ ಸ್ಟೈಫಂಡ್ ಕೂಡ ನೀಡಲಾಗುತ್ತದೆ. ಇಂಟರ್ನ್‌ಶಿಪ್ ಯಶಸ್ವಿಯಾಗಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಒಟ್ಟು 30,000 ರೂ. ಸ್ಟೈಫಂಡ್ ಪಡೆಯಲಿದ್ದಾರೆ. ಈ ಇಂಟರ್ನ್‌ಶಿಪ್ ಎರಡು ತಿಂಗಳ ಅವಧಿಯದ್ದಾಗಿದ್ದು, ಮೇ 18 ರಿಂದ ಜುಲೈ 17 ರವರೆಗೆ ನಡೆಯಲಿದೆ. ಆಯ್ಕೆಯಾದ ವಿದ್ಯಾರ್ಥಿಗಳು ಈ…

Read More

ವೆಸ್ಟ್ ನೈಲ್ ಜ್ವರ ಎಂದರೇನು? ಲಕ್ಷಣಗಳು ಹೇಗಿರುತ್ತದೆ? ಇದನ್ನು ತಡೆಗಟ್ಟುವುದು ಹೇಗೆ ತಿಳಿಯಿರಿ – Kannada News

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ (West Nile Virus) ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ರಾಜ್ಯಾದ್ಯಂತ ಹೆಚ್ಚಿನ ನಿಗಾವಹಿಸುತ್ತಿದೆ. ಅದಲ್ಲದೆ ರಾಜ್ಯದಲ್ಲಿ ಶಿಗೆಲ್ಲಾ ಸೋಂಕಿನ ಪ್ರಕರಣಗಳೂ ಹೆಚ್ಚುತ್ತಿರುವುದರಿಂದ ಆರೋಗ್ಯ ಅಧಿಕಾರಿಗಳು ಹೆಚ್ಚಿನ ಎಚ್ಚರಿಕೆ ವಹಿಸಿದ್ದಾರೆ. ಈ ಎರಡೂ ಕಾಯಿಲೆಗಳು ಪರಸ್ಪರ ಸಂಬಂಧ ಹೊಂದಿಲ್ಲದಿದ್ದರೂ, ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳ ಅಪಾಯ ಹೆಚ್ಚುತ್ತಿರುವುದರಿಂದ ಜನರು ಆದಷ್ಟು ಜಾಗರೂಕರಾಗಿರಬೇಕಾಗಿದೆ. ಹಾಗಾದರೆ ವೆಸ್ಟ್ ನೈಲ್ ಜ್ವರ ಯಾವ ರೀತಿ ಬರುತ್ತದೆ, ಲಕ್ಷಣಗಳು ಹೇಗಿರುತ್ತದೆ ಮತ್ತು ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ…

Read More

IND vs NAM: 6,6,6,6,4.. ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್

ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾದ ಪಾಕೆಟ್ ಡೈನಮೋ ಖ್ಯಾತಿಯ ಇಶಾನ್ ಕಿಶನ್ ಸಿಡಿಲಬ್ಬರದ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ ಕಿಶನ್ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಬಾರಿಸಿ, 24 ಎಸೆತಗಳಲ್ಲಿ 61 ರನ್ ಗಳಿಸಿ ಔಟಾದರು. ಇಶಾನ್ ಅವರ ಈ ಇನ್ನಿಂಗ್ಸ್‌ನಲ್ಲಿ ಆರು ಬೌಂಡರಿಗಳು ಮತ್ತು ಐದು ಸಿಕ್ಸರ್‌ಗಳು ಸೇರಿದ್ದವು. ಅದರಲ್ಲಿ ಒಂದೇ ಓವರ್​ನಲ್ಲಿ 4 ಸಿಕ್ಸರ್​ಗಳು ಸಿಡಿದಿದ್ದು ವಿಶೇಷವಾಗಿತ್ತು. ಜೆಜೆ ಸ್ಮಿತ್ ಬೌಲ್ ಮಾಡಿದ ಈ ಓವರ್​ನ ಮೊದಲ ಎಸೆತದಲ್ಲಿ ಕಿಶನ್​ಗೆ ಯಾವುದೇ ರನ್…

Read More

ಬಿಂಕದಕಟ್ಟಿ ಮೃಗಾಲಯದಲ್ಲಿ ಕೂಲ್-ಕೂಲ್ ವಾತಾವರಣ ಸೃಷ್ಟಿ: ಬಿಸಿಲಿನಿಂದ ತತ್ತರಿಸಿದ ಪ್ರಾಣಿಗಳಿಗೆ ವಿಶೇಷ ನಿಗಾ – Kannada News | Gadag Zoo Fights Heatwave: Special Care for Animals in Scorching Summer

ಹುಲಿ, ಸಿಂಹ, ಚಿರತೆ, ಕರಡಿ ಸೇರಿದಂತೆ ವಿವಿಧ ಪ್ರಭೇದದ ಪ್ರಾಣಿಗಳ ಆರೋಗ್ಯದ ಮೇಲೆ ಹಗಲು-ರಾತ್ರಿ ಕಣ್ಗಾವಲು ಇರಿಸಲಾಗಿದ್ದು, ಸಿಬ್ಬಂದಿ ವಿಶೇಷ ನಿಗಾವಹಿಸಿದ್ದಾರೆ. ತಜ್ಞರ ಸಲಹೆ ಮೇರೆಗೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. Source link

Read More