Headlines

ಬೆಂಗಳೂರಿನಲ್ಲಿ ಕೋಟ್ಯಂತರ ರೂ ಮೌಲ್ಯದ ಬಿಡಿಎ ಸೈಟ್ ಕಬಳಿಕೆ ಪ್ರಕರಣ ಬೆಳಕಿಗೆ: ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು

ಬೆಂಗಳೂರು, ಮೇ 29: ನಕಲಿ ದಾಖಲೆ ಸೃಷ್ಟಿಸಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (BDA) ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಕಬಳಿಸಲು ಯತ್ನಿಸಿದ ಬೃಹತ್ ಭೂಗಳ್ಳತನ (Land)  ಹಗರಣವೊಂದು ಬೆಳಕಿಗೆ ಬಂದಿದೆ. ಈ ಸಂಬಂಧ ವಂಚಕ ಶಾಲೂಮ್ ಕುಮಾರ್ ಎಂಬಾತನನ್ನು ಪೊಲೀಸರು ತಡರಾತ್ರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಸದ್ಯ ಶೇಷಾದ್ರಿಪುರಂ ಠಾಣೆಯಲ್ಲಿ ಈ ಕುರಿತು ಎಫ್​​ಐಆರ್​ ದಾಖಲಾಗಿದೆ. ಮುಖ್ಯಾಂಶಗಳು ಕೋಟ್ಯಂತರ ರೂಪಾಯಿ ಮೌಲ್ಯದ ಭೂಗಳ್ಳತನ ಪ್ರಕರಣ ರಿವೀಲ್​​ ನಕಲಿ ದಾಖಲೆ ಸೃಷ್ಟಿಸಿ ಬಿಡಿಎ ಆಸ್ತಿ ಕಬಳಿಸಲು ಯತ್ನ ಶೇಷಾದ್ರಿಪುರಂ…

Read More

ಗೃಹಲಕ್ಷ್ಮಿ ಹಣ ಬಾಕಿ: ಮಹಿಳೆಯರ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್ ಮಹತ್ವದ ಆದೇಶ – Kannada News | Grihalakshmi Pending Payments: High Court Issues Key Order on Women’s Petition

ಗೃಹಲಕ್ಷ್ಮಿ, ಹೈಕೋರ್ಟ್ Image Credit source: google ಬೆಂಗಳೂರು, ಮೇ 21: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ (Gruhalakshmi) ಯೋಜನೆಯ ಎರಡು ತಿಂಗಳ ಬಾಕಿ ಹಣ ಬಿಡುಗಡೆಗೆ ನಿರ್ದೇಶನ ನೀಡುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಕೆಯಾಗಿದ್ದು, ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ಗುರುವಾರ ನೋಟಿಸ್ ಜಾರಿ ಮಾಡಿದೆ. ಮುಖ್ಯಾಂಶಗಳು ಗೃಹಲಕ್ಷ್ಮಿ ಬಾಕಿ ಹಣ ಬಿಡುಗಡೆಗೆ ನಿರ್ದೇಶನ ಕೋರಿ ಪಿಐಎಲ್​ 2 ತಿಂಗಳ ಬಾಕಿ ಗೃಹಲಕ್ಷ್ಮಿ ಹಣ ಪಾವತಿಗೆ ನಿರ್ದೇಶನ ಕೋರಿಕೆ ಪಿಐಎಲ್ ಸಂಬಂಧ…

Read More

ಕಾರ್ಖಾನೆಗಳಿಗೆ ಸಿಹಿ ಕೊಟ್ಟ ಅನ್ನದಾತರ ಬಾಯಿಗೆ ಕಹಿ: ಸಂಕಷ್ಟಕ್ಕೆ ಸಿಲುಕಿದ ಬೀದರ್ ಕಬ್ಬು ಬೆಳೆಗಾರರು

ಬೀದರ್​, ಮಾರ್ಚ್​ 06: ಕಬ್ಬು (Sugarcane) ಬೆಳೆದು ಖುಷಿಯಿಂದ ಸಕ್ಕರೆ ಕಾರ್ಖಾನೆಗೆ ರೈತರು (Farmers) ಕಬ್ಬು ಹಾಕುತ್ತಿದ್ದಾರೆ. ಆದರೆ ಸಕ್ಕರೆ ಕಾರ್ಖಾನೆಯಿಂದ ಬರಬೇಕಾದ ಹಣ ಮಾತ್ರ ರೈತರ ಕೈ ಸೇರುತ್ತಿಲ್ಲ. ವರ್ಷವಿಡೀ ಕಷ್ಟಪಟ್ಟು ಬೆಳೆದ ಕಬ್ಬನ್ನ ಕಾರ್ಖಾನೆಗೆ ಹಾಕಿದರೆ ಕಾರ್ಖಾನೆ ಮಾಲೀಕರು ಮಾತ್ರ ರೈತರಿಗೆ ಹಣ ಕೊಡದೆ ಸತಾಯಿಸುತ್ತಿದ್ದಾರೆ. ಕಬ್ಬು ಹಾಕಿದ ರೈತರಿಗೆ ಹಣ ಜಮೆ ಮಾಡಿ ಎಂದು ಜಿಲ್ಲಾಧಿಕಾರಿಗಳು ನೋಟಿಸ್​ ಕೊಟ್ಟರು ಸಕ್ಕರೆ ಕಾರ್ಖಾನೆಯವರು ಮಾತ್ರ ಹಣ ಹಾಕುತ್ತಿಲ್ಲ. ಹೀಗಾಗಿ ಅನ್ನದಾತರು ಹಣಕ್ಕಾಗಿ ಪರದಾಡುವಂತಾಗಿದೆ. ರೈತರ…

Read More

ಭಾರತದ ಅತಿವೇಗದ ಮೆಟ್ರೋ ಮತ್ತು ನಮೋ ಭಾರತ್ ಕಾರಿಡಾರ್ ಉದ್ಘಾಟಿಸಿದ ಪಿಎಂ ಮೋದಿ – Kannada News | PM Narendra Modi launches Meerut Metro and Namo Bharat rail corridor

ನವದೆಹಲಿ, ಫೆಬ್ರುವರಿ 22: ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಭಾನುವಾರ ಎರಡು ಮಹತ್ವದ ಇನ್​ಫ್ರಾಸ್ಟ್ರಕ್ಚರ್ ಸೇವೆಗಳನ್ನು ಲೋಕಾರ್ಪಣೆ ಮಾಡಿದ್ದಾರೆ. ಉತ್ತರಪ್ರದೇಶದ ಮೀರತ್ ನಗರದಲ್ಲಿ ಮೆಟ್ರೋ ಸರ್ವಿಸ್​ಗೆ (Meerut Metro) ಚಾಲನೆ ನೀಡಿದ್ದಾರೆ. ಹಾಗೆಯೇ, ದೆಹಲಿಯಿಂದ ಮೀರತ್​ವರೆಗಿನ ರಾಪಿಡ್ ರೈಲ್ ಕಾರಿಡಾರ್ (Delhi Meerut Rapid Rail Corridor) ಅನ್ನೂ ಆರಂಭಿಸಿದ್ದಾರೆ. ದೆಹಲಿ-ಮೀರತ್ ರೈಲು ಕಾರಿಡಾರ್​ನಲ್ಲಿರುವ ಶತಾಬ್ದಿ ನಗರ್ ನಿಲ್ದಾಣದಿಂದ ನಮೋ ಭಾರತ್ ಟ್ರೈನ್​ಗೆ ಪಿಎಂ ಚಾಲನೆ ಕೊಟ್ಟಿದ್ದಾರೆ. ಭಾರತದ ಅತಿವೇಗದ ಮೆಟ್ರೋ ಸಿಸ್ಟಂ ಮೀರತ್…

Read More

ಜೈಲುಗಳಲ್ಲಿ ಅಕ್ರಮ ಚಟುವಟಿಕೆ ತಡೆಗೆ ಅಲೋಕ್ ಕುಮಾರ್ ದಿಟ್ಟ ಕ್ರಮ: ಕೈದಿಗಳ ಭೇಟಿಗೆ ಹೊಸ ರೂಲ್ಸ್

ಬೆಂಗಳೂರು, (ಮಾರ್ಚ್ 09): ಕರ್ನಾಟಕದ ಜೈಲುಗಳಲ್ಲಿ ( Karnataka jail) ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ (Alok Kumar) ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ವರ್ಷಾನುಗಟ್ಟಲೆ ಒಂದೇ ಕಡೆ ಕೆಲಸ ಮಾಡುತ್ತಿರುವ ಜೈಲು ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ಪ್ಲಾನ್ ಮಾಡಲಾಗಿದೆ. ಇನ್ನು ಜೈಲಿನಲ್ಲಿ ಕೈದಿಗಳ ಉಟೋಪಚಾರದಲ್ಲೂ ಸಹ ಕೆಲ ಮಹತ್ವದ ಬದಲಾವಣೆ ತಂದಿದ್ದು, ಇದೀಗ ಜೈಲುಗಳಲ್ಲಿರುವ ಕೈದಿಗಳ ವಿಶೇಷ ಸಂದರ್ಶನಕ್ಕೆ ಹೊಸ ರೂಲ್ಸ್ ಮಾಡಿದ್ದಾರೆ. ಕೈದಿಗಳಿಗೆ ಗಂಭೀರ…

Read More

ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಹುಲಿ ಫ್ಯಾಮಿಲಿ ದರ್ಶನ, ಅಪರೂಪದ ವಿಡಿಯೋ

ಚಾಮರಾಹನಗರ, (ಏಪ್ರಿಲ್ 05): ದೇಶದ ಜನಪ್ರಿಯ ಹುಲಿ (Tiger) ರಕ್ಷಿತಾರಣ್ಯಗಳಲ್ಲಿ ಒಂದಾದ ಚಾಮರಾಜನಗರ ಜಿಲ್ಲೆಯ (chamarajanagar)  ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ (bandipur national park)  ಹುಲಿಗಳ ದರ್ಶನವಾಗಿದೆ. ತಾಯಿಯೊಂದಿಗೆ ಚಿನ್ನಾಟ ಆಡುತ್ತಿರುವ ಹುಲಿ ಮರಿಗಳ ಅಪರೂಪದ ದೃಶ್ಯ ಪ್ರವಾಸಿಗ ಸೆರೆಹಿಡಿದಿದ್ದು, ಸದ್ಯ ವಿಡಿಯೋ ವೈರಲ್ ಆಗಿದೆ. ಮತ್ತೊಂದೆಡೆ ಮಳೆಯಲ್ಲೂ ಅಂಜದೆ ತ್ ವ್ಯಾಘ್ರ ಕುಳಿತು ಕ್ಯಾಮೆರಾಕ್ಕೆ ಪೋಸ್ ಕೊಟ್ಟಿದೆ. ಸಫಾರಿ ರೀ ಓಪನ್ ಆದ ಬಳಿಕ ಮೊದಲ ಬಾರಿಗೆ ವ್ಯಾಘ್ರನ ಕುಟುಂಬವನ್ನ ಕಣ್ತುಂಬಿಕೊಂಡು ಪ್ರವಾಸಿಗರು ಪುಳಕಿತರಾಗಿದ್ದಾರೆ. ವಿಡಿಯೋ…

Read More

ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ದಾವಣಗೆರೆ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಗುಡುಗು!

ದಾವಣಗೆರೆ, ಮಾರ್ಚ್ 25: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿರುವ ನಡುವೆಯೇ ಕಾಂಗ್ರೆಸ್ ವಿರುದ್ಧ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಕೆಟ್ ಹಂಚಿಕೆಯಲ್ಲಿ ಮುಸ್ಲಿಂ ಹಾಗೂ ಅಹಿಂದ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ, ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಏಪ್ರಿಲ್ 9ರಂದು ನಡೆಯಲಿರುವ ಉಪಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾತನಾಡಿದ ಸಾದಿಕ್ ಪೈಲ್ವಾನ್, ‘ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಹಿಂದ ಶಕ್ತಿ ಪ್ರದರ್ಶನವಾಗಬೇಕು. ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಅಲ್ಪಸಂಖ್ಯಾತರು ಮತ್ತು…

Read More

ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಣಿಸಿಕೊಂಡ ಕಾಡಾನೆಗಳ ಹಿಂಡು: ರೈತರಲ್ಲಿ ಆತಂಕ

ರಾಮನಗರ, ಮಾರ್ಚ್​​ 22: ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ರೈತರಲ್ಲಿ ಆತಂಕ ಸೃಷ್ಟಿಸಿವೆ. ಈಗಾಗಲೇ ಚನ್ನಪಟ್ಟಣ ತಾಲೂಕಿನಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಇತ್ತೀಚೆಗೆ ಒಂದು  ಆನೆಯನ್ನ ಸೆರೆ ಹಿಡಿಯಲಾಗಿತ್ತು. ಇದರಿಂದ ಜನರು ಕೊಂಚ ನಿಟ್ಟುಸಿರು ಬಿಡುವ ನಡುವೆಯೇ ಇದೀಗ ಗ್ರಾಮದಲ್ಲಿ ಮತ್ತೆ ಮೂರು ಕಾಡಾನೆಗಳು ಕಾಣಿಸಿಕೊಂಡಿವೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಕಾಡಾನೆಗಳನ್ನು ಹಿಮ್ಮೆಟ್ಟಿಸುವ ಯತ್ನ ನಡೆಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ…

Read More

Free Bus Pass For All Students: ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ – Kannada News | Free Bus Pass Karnataka: Apply Now and Get Refund for Paid Student Passes

ಬೆಂಗಳೂರು, ಜೂನ್ 29: ಕರ್ನಾಟಕದಲ್ಲಿ ಪ್ರಸ್ತುತ ಸಾಲಿನ ಉಚಿತ ವಿದ್ಯಾರ್ಥಿ ಬಸ್ ಪಾಸ್‌ಗಾಗಿ ಇಂದಿನಿಂದಲೇ ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಶಾಲಾ ಕಾಲೇಜುಗಳು ಈಗಾಗಲೇ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ, ಉಚಿತ ಬಸ್ ಪಾಸ್ ಘೋಷಣೆಗೂ ಮುನ್ನ ಬಸ್ ಪಾಸ್ ಪಡೆದುಕೊಂಡು ಶುಲ್ಕ ಪಾವತಿಸಿದ್ದ ಸಾವಿರಾರು ವಿದ್ಯಾರ್ಥಿಗಳಿಗೆ ಸರ್ಕಾರವು ಹಣ ಮರುಪಾವತಿಸುವ ನಿರ್ಧಾರ ಕೈಗೊಂಡಿದೆ. ವಿದ್ಯಾರ್ಥಿಗಳು ಬಸ್ ಪಾಸ್ ಪಡೆಯುವಾಗ ಪಾವತಿಸಿದ್ದ ಶುಲ್ಕವನ್ನು ಮರಳಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ…

Read More

ಪಬ್ಬಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ; ಮಹಡಿಯಿಂದ ಬಿದ್ದು ಯುವಕ ಸಾವು! – Kannada News | Mysuru Pub Brawl: Software Engineer Nishanth Dies After Fall at Purple Haze

ಮೈಸೂರು, ಏಪ್ರಿಲ್ 19: ಜಿಲ್ಲೆಯ ಪಬ್ ಒಂದರಲ್ಲಿ ನಡೆದ ಗಲಾಟೆ ಒಬ್ಬನ ಸಾವಿನಲ್ಲಿ ಅಂತ್ಯಗೊಂಡಿದೆ. ಮೈಸೂರು (Mysuru) ನಗರದ ವಿಜಯನಗರ ಎರಡನೇ ಹಂತದಲ್ಲಿರುವ ಪರ್ಪಲ್ ಹೆಜ್ ರೆಸ್ಟೋರೆಂಟ್ನಲ್ಲಿ ತಡರಾತ್ರಿ ಈ ಘಟನೆ ಸಂಭವಿಸಿದೆ. ಗಲಾಟೆಯಲ್ಲಿ ಗೋಕುಲಂ ನಿವಾಸಿ 32 ವರ್ಷದ ನಿಶಾಂತ್ ಮೃತಪಟ್ಟಿದ್ದು, ಆತ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಎಂಬುದು ತಿಳಿದುಬಂದಿದೆ. ಪಾರ್ಟಿ ಮುಗಿಸಿ ಹೊರಬರುವ ವೇಳೆ ಘಟನೆ ನಿಶಾಂತ್ ತನ್ನ ಸ್ನೇಹಿತರಾದ ಸಂದೀಪ್ ಮತ್ತು ದೀಕ್ಷಿತ್ ಜೊತೆ ಪಬ್‌ನಲ್ಲಿ ಪಾರ್ಟಿ ಮುಗಿಸಿ…

Read More