Headlines

ಮೋದಿ ಮೈದಾನದಲ್ಲಿ ಟೀಂ ಇಂಡಿಯಾ ದಾಖಲೆ ಉತ್ತಮವಾಗಿದ್ದರೂ ಫ್ಯಾನ್ಸ್ ಆತಂಕಪಡುತ್ತಿರುವುದ್ಯಾಕೆ?

ದಾಖಲೆಯ ಮೂರನೇ ಬಾರಿಗೆ ಟಿ20 ವಿಶ್ವಕಪ್ (T20 World Cup Final 2026) ಗೆದ್ದು ಅತಿ ಹೆಚ್ಚು ಬಾರಿ ಚಾಂಪಿಯನ್ ಆದ ತಂಡವೆಂಬ ದಾಖಲೆ ಬರೆಯಲು ಟೀಂ ಇಂಡಿಯಾಗೆ (Team India) ಇನ್ನೊಂದು ಗೆಲುವು ಬೇಕಾಗಿದೆ. 2026 ರ ಟಿ20 ವಿಶ್ವಕಪ್​ನಲ್ಲಿ ಫೈನಲ್​ಗೇರಿರುವ ಟೀಂ ಇಂಡಿಯಾ, ನ್ಯೂಜಿಲೆಂಡ್ ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಲು ಸಜ್ಜಾಗಿದೆ ನಿಂತಿದೆ. ಉಭಯ ತಂಡಗಳ ನಡುವಿನ ಈ ಫೈನಲ್ ಕಾಳಗ ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾದ ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ…

Read More

“ನಿಮ್ಮ ಸಂಸ್ಥೆಗಾಗಿ ನನ್ನ ರಕ್ತ ಸುರಿಸಿದ್ದೇನೆ”: ಕಾರಣವಿಲ್ಲದೆ ವಜಾ ಮಾಡಿದ ಕಂಪನಿಗೆ ಹಿಗ್ಗಾಮುಗ್ಗಾ ಜಾಡಿಸಿದ ಬೆಂಗಳೂರಿನ ಯುವಕ – Kannada News | Employee Loyalty vs Startup Greed: The Human Cost of Toxic Workplaces in India

ಬೆಂಗಳೂರು, ಫೆ.4: ಒಂದು ಕಂಪನಿಯಲ್ಲಿ ದುಡಿಯುವಾಗ ಹಲವು ಕನಸುಗಳನ್ನು ಇಟ್ಟುಕೊಂಡಿರುತ್ತೇವೆ. ಒಳ್ಳೆಯ ವಾತಾವರಣದಲ್ಲಿ ಕೆಲಸ ಮಾಡುವ ಖುಷಿಯೇ ಬೇರೆ ಇರುತ್ತದೆ. ಆದರೆ ಕಂಪನಿ ಸೇರಿದಾಗ ಇರುವ ಉತ್ಸಾಹ, ನಂತರ ದಿನಗಳಲ್ಲಿ ಆ ಹುಮ್ಮಸ್ಸು, ಕೆಲಸದ ನಿಷ್ಠೆ ಇರುವುದಿಲ್ಲ. ಯಾಕೆಂದರೆ ಕಂಪನಿಯಲ್ಲಿ ನಡೆಯುವ ರಾಜಕೀಯ, ತಾರತಮ್ಯಗಳು, ಇದರಿಂದ ಬೇಸತ್ತು. ಇದು ನಮ್ಮ ಕಂಪನಿ ಅಲ್ಲ ಎಂಬ ಮನಸ್ಥಿತಿಗೆ ಬಂದಿರುತ್ತೇವೆ. ಇದರ ಜತೆಗೆ ನಿಷ್ಠೆಯಿಂದ ಕೆಲಸ ಮಾಡವರಿಗೆ ಇಲ್ಲಿ ಬೆಲೆ ಇರಲ್ಲ. ಇದೀಗ ಇಲ್ಲೊಂದು ಹಂಚಿಕೊಂಡಿರುವ ಪೋಸ್ಟ್​​ ಇಂತಹದೇ ವಿಚಾರದ…

Read More

ಆಸ್ಕರ್​ ಅವಾರ್ಡ್ಸ್​​​​ಗೆ ನೆನಪಾಗಿಲ್ಲ ಬಾಲಿವುಡ್​ ಲೆಜೆಂಡ್ ನಟ ಧರ್ಮೇಂದ್ರ

Oscars 2026 Updates:98ನೇ ಸಾಲಿ ಆಸ್ಕರ್ ಅವಾರ್ಟಡ್ ಕಾರ್ಯಕ್ರಮ ಭಾರತೀಯ ಕಾಲಮಾನದ ಪ್ರಕಾರ ಸೋಮವಾರ (ಮಾರ್ಚ್ 16) ಬೆಳಿಗ್ಗೆ ಆರಂಭ ಆಗಿದೆ. ಭಾರತ ಹಾಗೂ ಹಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ಕಾರ್ಯಕ್ರಮದಲ್ಲಿ ಮಿಂಚಿದರು. ಅಚ್ಚರಿಯೆಂದರೆ, ಬಾಲಿವುಡ್ ದಂತಕಥೆ ಧರ್ಮೇಂದ್ರ ಅವರನ್ನು ಆಸ್ಕರ್ 2026 ‘ಮೆಮೋರಿಯಮ್’ ವಿಭಾಗದಲ್ಲಿ ಸೇರಿಸಲಾಗಿಲ್ಲ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಭಾರತ ಮೂಲದ ಅಮೆರಿಕ ನಿರ್ದೇಶಕಿ ಗೀತಾ ಕೂಡ ಆಸ್ಕರ್ ಕಾರ್ಯಕ್ರಮದಲ್ಲಿ ಇದ್ದರು. ‘ದಿ ಪರ್ಫೆಕ್ಟ್ ನೇಬರ್’ (ಬೆಸ್ಟ್ ಡಾಕ್ಯುಮೆಂಟರಿ ಫೀಚರ್)…

Read More

ಕತ್ತರಿಸಿದರೂ ಸಾಯದೆ ಚಡಪಡಿಸುತ್ತಿರುವ ಮೀನು! ಮಲ್ಪೆ ಬಂದರಿನಲ್ಲಿ ಅಚ್ಚರಿ ಮೂಡಿಸಿದ ವಿಚಿತ್ರ ಘಟನೆ – Kannada News | Bangude Fish Still Alive After Being Cut at Malpe Harbour, Udupi, amazing Viral Video

ಉಡುಪಿ, ಜನವರಿ 27: ಗ್ರಾಹಕರಿಗೆ ನೀಡಲೆಂದು ಕತ್ತರಿಸಿದ ಬಂಗುಡೆ ಮೀನೊಂದು ಸಾಯದೆ ಮತ್ತೂ ಚಡಪಡಿಸಿದ ಅಚ್ಚರಿಯ ಘಟನೆ ಉಡುಪಿಯ ಮಲ್ಪೆ ಬಂದರಿನಲ್ಲಿ ನಡೆದಿದ್ದು, ಸ್ಥಳದಲ್ಲಿದ್ದವರನ್ನು ಬೆಚ್ಚಿಬೀಳಿಸಿದೆ. ಮಲ್ಪೆ ಬಂದರಿನಲ್ಲಿ ಮೀನು ಖರೀದಿಗೆ ಬಂದಿದ್ದ ಗ್ರಾಹಕರೊಬ್ಬರು, ಮೀನು ಮಾರಾಟ ಮಾಡುತ್ತಿದ್ದ ಮಹಿಳೆಯ ಬಳಿ ಬಂಗುಡೆ ಮೀನು ಖರೀದಿಸಿದ್ದಾರೆ. ಮೀನನ್ನು ಅಲ್ಲಿಯೇ ಕತ್ತರಿಸಿ ಕೊಡುವಂತೆ ಕೇಳಿಕೊಂಡಾಗ, ಮಹಿಳೆ ಮೀನನ್ನು ಕತ್ತರಿಸಿ ಟಬ್‌ಗೆ ಹಾಕಿದ್ದಾರೆ. ಆದರೆ, ಕತ್ತರಿಸಿದ ಬಳಿಕವೂ ಮೀನು ಜೀವಂತವಾಗಿ ಚಡಪಡಿಸುತ್ತಿರುವುದು ಗಮನಕ್ಕೆ ಬಂದಿದೆ. ಈ ವಿಚಿತ್ರ ದೃಶ್ಯವನ್ನು ಕಂಡು…

Read More

Toe Length Astrology: ಕಾಲಿನ ಹೆಬ್ಬೆರಳಿಗಿಂತ ಪಕ್ಕದ ಬೆರಳು ಉದ್ದ ಇದ್ರೆ ಏನರ್ಥ ಗೊತ್ತಾ? – Kannada News | Long Second Toe Meaning: Personality, Luck and Future in Samudrika Shastra

ಹಿಂದೂ ಧರ್ಮದಲ್ಲಿ ಜ್ಯೋತಿಷ್ಯ, ಶಕುನ, ವಾಸ್ತು ಮೊದಲಾದ ಅನೇಕ ವಿಜ್ಞಾನಗಳು ಅಡಗಿವೆ. ಅವುಗಳಲ್ಲಿ ಒಂದು ಪ್ರಮುಖವಾದುದು ಸಾಮುದ್ರಿಕ ಶಾಸ್ತ್ರ. ಇದು ದೇಹದ ರಚನೆಯ ಆಧಾರದಲ್ಲಿ ವ್ಯಕ್ತಿಯ ಸ್ವಭಾವ ಮತ್ತು ಜೀವನವನ್ನು ಊಹಿಸುವ ಶಾಸ್ತ್ರ. ಈ ವಿಜ್ಞಾನದ ಪ್ರಕಾರ, ದೇಹದ ವಿವಿಧ ಭಾಗಗಳ ಆಕಾರ ಮತ್ತು ಉದ್ದವು ವ್ಯಕ್ತಿಯ ಗುಣಲಕ್ಷಣಗಳ ಬಗ್ಗೆ ಸುಳಿವು ನೀಡುತ್ತದೆ. ಸಾಮಾನ್ಯವಾಗಿ ಬಹುತೇಕ ಜನರಿಗೆ ಸಮಾನ ಉದ್ದದ ಕಾಲ್ಬೆರಳುಗಳು ಇರುತ್ತವೆ. ಆದರೆ ಕೆಲವರಲ್ಲಿ ಹೆಬ್ಬೆರಳಿನ ಪಕ್ಕದಲ್ಲಿರುವ ಎರಡನೇ ಕಾಲ್ಬೆರಳು(ತೋರುಬೆರಳು) ಹೆಚ್ಚು ಉದ್ದವಾಗಿರುತ್ತದೆ. ಜ್ಯೋತಿಷ್ಯ ಶಾಸ್ತ್ರದ…

Read More

ಚರ್ಚ್​​ಗೆ ಹೋಗಿದ್ದಕ್ಕೆ ಟೀಕೆ: ಉತ್ತರಿಸಿದ ನಟ ಪ್ರಕಾಶ್ ರಾಜ್

ನಟ ಪ್ರಕಾಶ್ ರಾಜ್ (Prakash Raj) ಅವರ ತಾಯಿ ಸ್ವರ್ಣಲತಾ ಅವರು ತಮ್ಮ 89ನೇ ವಯಸ್ಸಿನಲ್ಲಿ ಇತ್ತೀಚೆಗಷ್ಟೆ ನಿಧನ ಹೊಂದಿದರು. ಸ್ವರ್ಣಲತಾ ಅವರ ಅಂತ್ಯಕ್ರಿಯೆ ಕ್ರಿಶ್ಚಿಯನ್ ಧರ್ಮದ ಅನ್ವಯ ನೆರವೇರಿತು. ಬೆಂಗಳೂರಿನ ಶಾಂತಿನಗರ ಚರ್ಚ್​​ನಲ್ಲಿ ಪ್ರಾರ್ಥನೆ, ಅಂತಿಮಕ್ರಿಯೆ ನಡೆಸಲಾಯ್ತು. ನಟ ಪ್ರಕಾಶ್ ರೈ ಸಹ ಶಾಂತಿನಗರ ಚರ್ಚ್​​ನಲ್ಲಿ ಹಾಜರಿದ್ದು, ಪ್ರಾರ್ಥನೆ, ಅಂತಿಮಕ್ರಿಯೆಯಲ್ಲಿ ಭಾಗಿ ಆಗಿದ್ದರು. ಆದರೆ ಇದೀಗ ಹಲವರು ಪ್ರಕಾಶ್ ರೈ ಚರ್ಚ್​​ಗೆ ಹೋಗಿದ್ದಕ್ಕೆ ಅವರನ್ನು ಟೀಕೆ ಮಾಡುತ್ತಿದ್ದಾರೆ. ಈ ಟೀಕೆಗಳಿಗೆ ನಟ ಪ್ರಕಾಶ್ ರೈ ಸಾಮಾಜಿಕ…

Read More

ಈ ವಾರ ಕನ್ನಡದ ಎರಡು ದೊಡ್ಡ ಸಿನಿಮಾಗಳು ರಿಲೀಸ್; ಎರಡರಲ್ಲೂ ರಚಿತಾ ನಟನೆ – Kannada News | Rachita Ram’s Double Treat: Cult and Landlord Hit Theaters Jan 23

ಸಂಕ್ರಾಂತಿ ಸಂದರ್ಭದಲ್ಲಿ ತೆಲುಗು ಸಿನಿಮಾಗಳು ರಿಲೀಸ್ ಆಗಿ ಅಬ್ಬರಿಸಿದವು. ಈಗ ಜನವರಿ 26 ಬರುತ್ತಿದೆ. ಇದರ ಲಾಭ ಪಡೆಯಲು ಕನ್ನಡದ ನಿರ್ಮಾಪಕರು ಮುಂದಾಗಿದ್ದಾರೆ. ಜನವರಿ 23ರಂದು ಕನ್ನಡದ ಎರಡು ಪ್ರಮುಖ ಸಿನಿಮಾಗಳು ರಿಲೀಸ್ ಆಗುತ್ತಿವೆ. ಒಂದು ಎ ಪ್ರಮಾಣ ಪತ್ರ ಪಡೆದ ಸಿನಿಮಾ (Cinema) ಆದರೆ ಮತ್ತೊಂದು ಯುಎ ಪ್ರಮಾಣ ಪತ್ರ ಪಡೆದ ಚಿತ್ರ. ಈ ಎರಡೂ ಸಿನಿಮಾಗಳು ಧೂಳೆಬ್ಬಿಸಲು ರೆಡಿ ಆಗಿದೆ. ಕಲ್ಟ್ ‘ಉಪಾಧ್ಯಕ್ಷ’ ಸಿನಿಮಾ ನಿರ್ದೇಶನ ಮಾಡಿ ಗಮನ ಸೆಳೆದ ಅನಿಲ್ ಕುಮಾರ್ ಅವರು…

Read More

ಎಂಎಸ್​ಎಂಇಗಳನ್ನು ಬಲಪಡಿಸುವ ರವಿಚಂದ್ರರ IND Classifieds; ಇದು ಹೈಪರ್​ಲೋಕಲ್ ಪವರ್​ಹೌಸ್ – Kannada News | Building a hyperlocal powerhouse: Founder Ravi Chandra’s vision for IND Classifieds and MSMEs

ಬೆಂಗಳೂರು: ಭಾರತದ ಆನ್ಲೈನ್ ಪ್ರಪಂಚ ವೇಗವಾಗಿ ಬದಲಾಗುತ್ತಿರುವ ಸಂದರ್ಭದಲ್ಲೇ ಸ್ಥಳೀಯ ಅಂಗಡಿಗಳು, ಸಣ್ಣ ಉದ್ಯಮಗಳು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಕಷ್ಟಪಡುತ್ತಿವೆ. ಗ್ರಾಹಕರನ್ನು ಆಕರ್ಷಿಸಲು, ತಂತ್ರಜ್ಞಾನ ವೆಚ್ಚ ನಿಭಾಯಿಸಲು ಪರದಾಡುತ್ತಿವೆ. ಈ ಸಂದರ್ಭದಲ್ಲಿ ಆನ್​ಲೈನ್ ಪ್ರಪಂಚದ ವಿಸ್ತಾರದ ಮಧ್ಯೆ ಸ್ಥಳೀಯ ಬ್ಯುಸಿನೆಸ್​ಗಳು ಎದ್ದು ಕಾಣುವ ರೀತಿಯಲ್ಲಿ ನೆರವಾಗುವಂತಹ ಕೆಲಸವನ್ನು ಮಾಡುತ್ತಿದೆ. ಇದರ ಸಂಸ್ಥಾಪಕರು ರವಿಚಂದ್ರ. ರವಿಚಂದ್ರ ಅವರು ಉದ್ದಿಮೆಗಾರಿಕೆಯ ಕ್ಷೇತ್ರಕ್ಕೆ ಕಾಲಿಟ್ಟ ಬಳಿಕ ಹೊಸ ದೃಷ್ಟಿಯಲ್ಲಿ ಯೋಚಿಸತೊಡಗಿದರು. ಅದರ ಪರಿಣಾಮವೇ IND Classifieds ಎನ್ನುವ ಪ್ಲಾಟ್​ಫಾರ್ಮ್ ರೂಪಿಸಿದ್ದು. ಜನರಿಗೆ ಆನ್​ಲೈನ್​ನಲ್ಲಿ…

Read More

ಆಸ್ಕರ್ ಅವಾರ್ಡ್​​​ಗೆ ಇರಾನ್ ಡ್ರೋನ್ ದಾಳಿ ಭೀತಿ; ಎಚ್ಚರಿಸಿದ ಪೊಲೀಸರು

ಆಸ್ಕರ್ ಅವಾರ್ಡ್ (Oscar Awards) ಕಾರ್ಯಕ್ರಮಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಅಮೆರಿಕದ ಲಾಸ್ ಎಂಜಲೀಸ್​​​ನಲ್ಲಿರುವ ಹಾಲಿವುಡ್ ಸ್ಟುಡಿಯೋದ ಡಾಲ್ಬಿ ಥಿಯೇಟರ್​​​ನಲ್ಲಿ ನಡೆಯಲಿದೆ. ಈಗ ಈ ಶೋಗೆ ಇರಾನ್ ದಾಳಿಯ ಭಯ ಕಾಡುತ್ತಿದೆ. ಅಮೆರಿಕ, ಇಸ್ರೇಲ್ vs ಇರಾನ್ ಎಂಬ ಪರಿಸ್ಥಿತಿ ನಿರ್ಮಾಣ ಆಗಿದೆ. ದಾಳಿ-ಪ್ರತಿದಾಳಿಗಳು ನಡೆಯುತ್ತಲೇ ಇವೆ. ಅಮೆರಿಕದ ಕ್ಯಾಲಿಫೋರ್ನಿಯಾ ಮೇಲೆ ದಾಳಿ ನಡೆಯುವ ಆತಂಕವೂ ಇದೆ. ಸದ್ಯ ಹಾಲಿವುಡ್ ಸ್ಟುಡಿಯೋದಲ್ಲಿ ಆಸ್ಕರ್​ ಅವಾರ್ಡ್​​ಗೆ ಸಿದ್ಧತೆಗಳು ನಡೆಯುತ್ತಿವೆ. ಸಿನಿಮಾ ಜಗತ್ತಿನ ದೊಡ್ಡ ಹಬ್ಬದ ಆಚರಣೆಗೆ ಎಲ್ಲರೂ ರೆಡಿ…

Read More

T20 World Cup: 40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ; ಹೇಳಿದ್ದೇನು? – Kannada News | PM Modi Praises Indian Origin T20 World Cup Players: Global Cricket Contribution

ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ನ 131ನೇ ಸಂಚಿಕೆಯಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್​ನಲ್ಲಿ ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದರು. ಈ ಪಂದ್ಯಾವಳಿಯಲ್ಲಿ ಭಾರತೀಯ ಮೂಲದ 40 ಆಟಗಾರರು ವಿವಿಧ ತಂಡಗಳನ್ನು ಪ್ರತಿನಿಧಿಸಿದರು. ಈ ಬಗ್ಗೆ ಮಾತನಾಡಿದ ಮೋದಿ, 2026 ರ ಟಿ20 ವಿಶ್ವಕಪ್​ನಲ್ಲಿ ಹಲವಾರು ಭಾರತೀಯ ಮೂಲದ ಆಟಗಾರರು ಪಂದ್ಯಾವಳಿಯಲ್ಲಿ ಭಾಗವಹಿಸುವುದನ್ನು ನೋಡುವುದು ತಮಗೆ ಹೆಮ್ಮೆ ತಂದಿದೆ ಎಂದರು. ನೀವೆಲ್ಲರೂ ಈ ದಿನಗಳಲ್ಲಿ ಟಿ20 ವಿಶ್ವಕಪ್…

Read More