Video: ಖಾಲಿ ರಸ್ತೆಯಲ್ಲೂ ಗ್ರೀನ್ ಸಿಗ್ನಲ್ ಬರುವವರೆಗೂ ಕಾದು ನಿಂತ ವ್ಯಕ್ತಿ – Kannada News

ಸಿಂಗಾಪುರ, ಜೂನ್ 04: ಸಂಚಾರಿ ನಿಯಮಗಳನ್ನು (Traffic Rules) ಪಾಲಿಸುವುದು ಪ್ರತಿಯೊಬ್ಬರ ಕರ್ತವ್ಯ. ಆದರೆ ಕೆಲವರು ಹೈಲ್ಮೆಟ್‌ ಧರಿಸದೆ, ಸೀಟ್‌ ಬೆಲ್ಟ್‌ ಧರಿಸುವುದಿಲ್ಲ, ಗ್ರೀನ್ ಸಿಗ್ನಲ್ ಬರುವವರೆಗೂ ಕಾಯುವುದೇ ಇಲ್ಲ ವಾಹನ ಚಲಾಯಿಸಿ ಟ್ರಾಫಿಕ್‌ ರೂಲ್ಸ್‌ಗಳನ್ನು ಬ್ರೇಕ್‌ ಮಾಡ್ತಾರೆ. ಇದಕ್ಕೆ ವ್ಯತಿರಿಕ್ತವಾಗಿದೆ ಈ ದೃಶ್ಯ. ಸಿಂಗಾಪುರದ (Singapore) ಖಾಲಿ ರಸ್ತೆಯಲ್ಲಿ ವ್ಯಕ್ತಿಯೊಬ್ಬರು ಟ್ರಾಫಿಕ್ ನಿಮಯ ಪಾಲಿಸಿದ್ದಾರೆ. ತಡರಾತ್ರಿ 1 ಗಂಟೆಯ ವೇಳೆ ವಾಹನಗಳಿಲ್ಲದ ರಸ್ತೆಯಲ್ಲಿ ಗ್ರೀನ್ ಸಿಗ್ನಲ್ ಬರುವವರೆಗೂ ಕಾದು, ಆ ಬಳಿಕ ರಸ್ತೆ ದಾಟಿದ್ದಾರೆ. ಈ…

Read More

ಮನಬಂದಂತೆ ಸುಂಕ ಹೇರಿದ ಟ್ರಂಪ್​ಗೆ ಶಾಕ್ ಕೊಟ್ಟ ಅಮೆರಿಕದ ಸುಪ್ರೀಂ ಕೋರ್ಟ್ – Kannada News | US Supreme Court strikes down Donald Trump’s global tariffs terms them illegal

ವಾಷಿಂಗ್ಟನ್, ಫೆಬ್ರವರಿ 20: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರಿಗೆ ಕ್ಯಾಬಿನೆಟ್​​ ಒಪ್ಪಿಗೆಯಿಲ್ಲದೆ ಸರ್ವಾಧಿಕಾರದಿಂದ ಜಾಗತಿಕ ಸುಂಕಗಳನ್ನು ವಿಧಿಸುವ ಅಧಿಕಾರವಿಲ್ಲ ಎನ್ನುವ ಮೂಲಕ ಅಮೆರಿಕದ ಸುಪ್ರೀಂ ಕೋರ್ಟ್​ ಟ್ರಂಪ್​ಗೆ ದೊಡ್ಡ ಶಾಕ್ ನೀಡಿದೆ. ಅಲ್ಲದೆ, ಟ್ರಂಪ್ ಅವರ ಸುಂಕ ನೀತಿ ಕಾನೂನುಬಾಹಿರ ಎಂದು ಕೂಡ ಹೇಳಿದೆ. ಈ ಮೂಲಕ ಟ್ರಂಪ್ ಅವರ ಜಾಗತಿಕ ಸುಂಕಗಳನ್ನು ಅಮೆರಿಕದ ಸುಪ್ರೀಂ ಕೋರ್ಟ್ 6-3 ಅಂತರದಿಂದ ರದ್ದುಗೊಳಿಸಿದೆ. ಹೀಗಾಗಿ, ಟ್ರಂಪ್ ಅವರ ಮುಂದಿನ ಕಾನೂನು ನಡೆಯ ಬಗ್ಗೆ ಕುತೂಹಲ…

Read More

ಯಾರನ್ನು ಕೇಳಿದ್ರೂ ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಅಂತಿದ್ದಾರೆ, ನಾವೂ ಅದ್ನೇ ಹೇಳ್ತೀವಿ: ಜಿ ಪರಮೇಶ್ವರ! – Kannada News | Everyone says BJP will win in Assam, we say the same: Karnataka Home Minister G Parameshwara

ಬೆಂಗಳೂರು, ಮೇ 1: ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಷ್ಟೇನೂ ಆಶಾವಾದಿಯಾಗಿಲ್ಲ. ಸಮೀಕ್ಷೆಗಳು ಮಾತ್ರವಲ್ಲ, ಜನರೂ ಎಲ್ಲರೂ ಅಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಹೇಳುತ್ತಿದ್ದಾರೆ. ನಾವೂ ಹಾಗೆಯೇ ಭಾವಿಸಿದ್ದೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಅಸ್ಸಾಂನಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಸಮೀಕ್ಷೆಗಳು ಹೇಳುತ್ತಿವೆ ಮತ್ತು ನಮ್ಮೊಂದಿಗೆ ಮಾತನಾಡಿದವರೂ ಇದನ್ನೇ ಹೇಳುತ್ತಿದ್ದಾರೆ ಎಂದು ಹೇಳಿದ್ದಾರೆ. ಕೇರಳದಲ್ಲಿ ಯುಡಿಎಫ್ ಸರ್ಕಾರ ಅಧಿಕಾರಕ್ಕೆ ಬರುವ ಬಗ್ಗೆ…

Read More

TV9 Kannada News Live: ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಬಿಗ್ ಶಾಕ್; ಬೆಳಗಾವಿಯಲ್ಲಿ ಪ್ರವಾಹದ ಭೀತಿ, ಇಲ್ಲಿದೆ ಇಂದಿನ ಪ್ರಮುಖ ಸುದ್ದಿಗಳು – Kannada News | Breaking News in TV9 Kannada Live 8 July Karnataka Rain Havoc, Bangalore Weather, School Holidys Mumbai Rains Latest News Updates

Breaking News Today Live Updates in Kannada: ರಾಜ್ಯದಲ್ಲಿ ಭ್ರಷ್ಟಾಚಾರ ನಿಗ್ರಹಕ್ಕೆ ಕಂಕಣ ಬದ್ಧವಾಗಿರುವ ಲೋಕಾಯುಕ್ತ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಭಾರಿ ಶಾಕ್ ನೀಡಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ಅಧಿಕಾರಿಗಳ ನಿವಾಸ, ಕಚೇರಿ ಹಾಗೂ ಸಂಬಂಧಿಕರ ಮನೆಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕಾರದಗಾ…

Read More

T20 World Cup 2026: ಭಾರತ ಎ ತಂಡ ಪ್ರಕಟ – Kannada News | India a squad for t20 world cup 2026 warm up match

ಟಿ20 ವಿಶ್ವಕಪ್​ನ ಅಭ್ಯಾಸ ಪಂದ್ಯಗಳಿಗಾಗಿ ಭಾರತ ಎ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ ಟೀಮ್ ಇಂಡಿಯಾ ಆಟಗಾರ ತಿಲಕ್ ವರ್ಮಾ ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ ತಿಲಕ್ ವರ್ಮಾ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ. ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದ ತಿಲಕ್ ವರ್ಮಾ ಇತ್ತೀಚೆಗೆ ಮುಗಿದ ನ್ಯೂಝಿಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದರು.ವಿಜಯ ಹಝಾರೆ ಪಂದ್ಯದ ವೇಳೆ ವೃಷಣ ತಿರುಚುವಿಕೆಯಿಂದಾಗಿ ತೀವ್ರ ಹೊಟ್ಟೆ ನೋವಿಗೆ ಒಳಗಾಗಿದ್ದ ತಿಲಕ್ ಕೆಲ ದಿನಗಳ ಹಿಂದೆಯಷ್ಟೇ ಸಣ್ಣ ಪ್ರಮಾಣದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು….

Read More

ಹಸುಗೂಸು ಸಾವು ಕೇಸ್​​ಗೆ ಟ್ವಿಸ್ಟ್: ಹೆಣ್ಣುಮಗು ಎಂದು ವಿಷವುಣಿಸಿದ್ದ ತಂದೆ ಅರೆಸ್ಟ್​​

ಬೆಳಗಾವಿ, ಮಾರ್ಚ್​ 20: 15 ದಿನದ ಹಿಂದೆಯಷ್ಟೇ ಜನಿಸಿದ್ದ ಹಸುಗೂಸು (baby death) ಏಕಾಏಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಣ್ಣುಮಗು ಎಂಬ ಕಾರಣಕ್ಕೆ ತಂದೆಯೇ ವಿಷವುಣಿಸಿದ್ದು, ಸದ್ಯ ಕಾಕತಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಭೀಮರಾಯ ಚಿಪ್ಪಾಡೆ ಬಂಧಿತ ತಂದೆ. ಮಾ.17ರಂದು ಬೆಳಗಾವಿ ತಾಲೂಕಿನ ಉಕ್ಕಡ ಗ್ರಾಮದಲ್ಲಿ ಘಟನೆ ನಡೆದಿತ್ತು. ಕಾಕತಿ ಪೊಲೀಸ್​ ಠಾಣೆಗೆ ಮಗುವಿನ ತಾಯಿ ಶೀಲಾ ದೂರು ನೀಡಿದ್ದರು. ನಡೆದಿದ್ದೇನು? ಇತ್ತೀಚೆಗೆ ಅಂದರೆ ಮಾರ್ಚ್​ 17ರಂದು 15 ದಿನಗಳ ಹಿಂದೆ ಜನಿಸಿದ್ದ ಹಸುಗೂಸು…

Read More

ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು – Kannada News | Permission to open bar within distance of government schools: Excise department fraud exposed

ಬೆಂಗಳೂರು, ಫೆಬ್ರವರಿ 04: ಯಲಹಂಕ ವಿಧಾನಸಭಾ ಕ್ಷೇತ್ರದ ದೊಂಬರಹಳ್ಳಿಯಲ್ಲಿರುವ ಸರ್ಕಾರಿ ಶಾಲೆಯ 50 ಮೀಟರ್ ದೂರದಲ್ಲೇ ಸಿಂಹಾದ್ರಿ ಬೋರ್ಡಿಂಗ್, ಲಾಡ್ಜಿಂಗ್, ಬಾರ್ ಆ್ಯಂಡ್​ ರೆಸ್ಟೋರೆಂಟ್​​ಗೆ ಅನುವತಿ ನೀಡಲಾಗಿದೆ. ಈ ಬಗ್ಗೆ ಟಿವಿ9 ಗ್ರೌಂಡ್ ರಿಪೋರ್ಟ್​ ಮೂಲಕ ಸಾಕ್ಷಿ ಸಮೇತ ಅಬಕಾರಿ ಇಲಾಖೆಯ ಕಳ್ಳಾಟ ಬಯಲು ಮಾಡಿದೆ. ಶಾಲಾ-ಕಾಲೇಜುಗಳ 100 ಮೀಟರ್ ವ್ಯಾಪ್ತಿಯೊಳಗೆ ಯಾವುದೇ ಮದ್ಯದಂಗಡಿಗಳಿಗೆ ಪರವಾನಗಿ ನೀಡುವಂತಿಲ್ಲ ಎಂಬ ನಿಯಮವಿದ್ದರೂ, ಅಬಕಾರಿ ಉಪ ಆಯುಕ್ತ ಮುರಳಿ ನಿಯಮವನ್ನು ಉಲ್ಲಂಘಿಸಿ ಲೈಸೆನ್ಸ್ ನೀಡಿರುವ ಆರೋಪ ಕೇಳಿಬಂದಿದೆ. ಮತ್ತಷ್ಟು ವಿಡಿಯೋ…

Read More

ವ್ಯಾಲೆಂಟೈನ್ಸ್‌ ಡೇಗೆ ಬೆಂಗಳೂರಿನ ಮಹಿಳೆಯರಿಗೆ ಗುಡ್​​​ ನ್ಯೂಸ್: ನಿಮ್ಮ ಸುರಕ್ಷತೆಗೆ ಬರಲಿದೆ ‘ಸಖಿ ಆಟೋ’ – Kannada News | Bengaluru’s Sakhi Auto: Empowering Women with Safe Transport and No Surge Pricing

ಬೆಂಗಳೂರು, ಫೆ. 9: ಪ್ರೇಮಿಗಳ ದಿನದಂದು ಮಹಿಳೆಯರಿಗೆ ಒಂದು ಗುಡ್​​​​ ನ್ಯೂಸ್​​ ಇದೆ. ಬೆಂಗಳೂರಿನಲ್ಲಿ ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ಮತ್ತು ಮಹಿಳಾ ಸಬಲೀಕರಣಕ್ಕಾಗಿ ಅತ್ಯಂತ ವಿನೂತನವಾದ ‘ಸಖಿ ಆಟೋ’ (Sakhi Auto) ಸೇವೆ ಶೀಘ್ರದಲ್ಲೇ ಆರಂಭವಾಗುತ್ತಿದೆ. ಈ ಸೇವೆಯು ಇದೇ ಫೆಬ್ರವರಿ 14, 2026 ರಂದು (ಪ್ರೇಮಿಗಳ ದಿನದಂದು) ಬೆಂಗಳೂರಿನಲ್ಲಿ ಅಧಿಕೃತವಾಗಿ ಕಾರ್ಯಾರಂಭ ಮಾಡಲಿದೆ.ಇದು ಮಹಿಳಾ ಪ್ರಯಾಣಿಕರಿಗಾಗಿ, ಮಹಿಳಾ ಚಾಲಕಿಯರೇ ನಡೆಸುವ ವಿಶೇಷ ಸಾರಿಗೆ ವ್ಯವಸ್ಥೆಯಾಗಿದೆ. ಆರಂಭದಲ್ಲಿ ಇದು ಬೆಳಿಗ್ಗೆ 6:00 ರಿಂದ ಮಧ್ಯರಾತ್ರಿ 12:00 ರವರೆಗೆ…

Read More

ಹಳ್ಳಿ ಪವರ್ ಶೋ ವಿನ್ನರ್ ಆದ ರಗಡ್ ರಶ್ಮಿ? ಸಿಕ್ಕ ಹಣ ಎಷ್ಟು? – Kannada News | Halli Power Winner: Ragad Rashmi Bags 10 Lakhs in Grand Finale

ಜೀ ಪವರ್​ನಲ್ಲಿ ಪ್ರಸಾರ ಕಾಣುತ್ತಾ ಇದ್ದ, ‘ಹಳ್ಳಿ ಪವರ್’ ಶೋ (Halli Power) ಈಗ ಪೂರ್ಣಗೊಂಡಿದೆ. ಡಿಸೆಂಬರ್ 28ರಂದು ಶೋನ ಫಿನಾಲೆ ಪ್ರಸಾರ ಆಗಿದೆ. ಈ ವೇಳೆ ಅಕುಲ್ ಬಾಲಾಜಿ ಅವರು ವಿನ್ನರ್​​ನ ಘೋಷಣೆ ಮಾಡಿದರು. ಬೆಂಗಳೂರಿನ ರಗಡ್ ರಶ್ಮಿ ಅವರು ವಿನ್ನರ್​ ಎಂದು ಘೋಷಿಸಲಾಯಿತು. ಟಾಸ್ಕ್​​ನಲ್ಲಿ ಮೊದಲಿನಿಂದಲೂ ಟಫ್ ಫೈಟ್ ಕೊಡುತ್ತಾ ಬರುತ್ತಿದ್ದ ಅವರು ಈಗ ಗೆಲುವು ಕಂಡಿದ್ದಾರೆ. ಆಕರ್ಷಕ ಟ್ರೋಫಿ, ಹಣ ಹಾಗೂ ಅಪಾರ ಜನಪ್ರಿಯತೆ ಮೂಲಕ ಅವರು ‘ಹಳ್ಳಿ ಪವರ್’ ಪ್ರಯಾಣವನ್ನು ಪೂರ್ಣಗೊಳಿಸಿದ್ದಾರೆ….

Read More

Swapna Shastra: ಕನಸಿನಲ್ಲಿ ಬಟ್ಟೆ ಒಗೆಯುವುದು ಕಂಡರೆ ಏನರ್ಥ? ಅದೃಷ್ಟದ ಸಂಕೇತವೇ, ಎಚ್ಚರಿಕೆಯೇ? – Kannada News | Dream of Washing Clothes: Swapanashastra Meanings and Future Signs

ಸ್ವಪ್ನಶಾಸ್ತ್ರದ ಪ್ರಕಾರ, ನಿದ್ರೆಯ ಸಮಯದಲ್ಲಿ ಬೀಳುವ ಪ್ರತಿಯೊಂದು ಕನಸು ಕೂಡ ಅರ್ಥಹೀನವಲ್ಲ. ಪ್ರತಿಯೊಂದು ದೃಶ್ಯದ ಹಿಂದೆ ಒಂದು ವಿಶೇಷ ಸಂದೇಶ ಹಾಗೂ ಭವಿಷ್ಯದ ಸುಳಿವು ಅಡಗಿರುತ್ತದೆ ಎಂದು ನಂಬಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ನಾವು ಕಾಣುವ ಕನಸುಗಳು ನಮ್ಮ ಜೀವನದಲ್ಲಿ ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ಒಳ್ಳೆಯ ಅಥವಾ ಕೆಟ್ಟ ಸನ್ನಿವೇಶಗಳನ್ನು ಮುನ್ಸೂಚನೆಯಾಗಿ ನೀಡುತ್ತವೆ. ಈ ಹಿನ್ನೆಲೆಯಲ್ಲಿ, ಕನಸಿನಲ್ಲಿ ಬಟ್ಟೆ ಒಗೆಯುವ ಕ್ರಿಯೆಯು ವಿಭಿನ್ನ ಅರ್ಥಗಳನ್ನು ಹೊಂದಿದೆ. ಸ್ವಚ್ಛವಾದ ಬಟ್ಟೆ ಒಗೆಯುತ್ತಿರುವುದು: ಒಂದು ವೇಳೆ ನಿಮ್ಮ ಕನಸಿನಲ್ಲಿ ನೀವು…

Read More