ಬಾಲಿವುಡ್​ನ ಸ್ಟಾರ್ ನಿರ್ದೇಶಕನ ಜೊತೆ ಅಲ್ಲು ಅರ್ಜುನ್ ಸಿನಿಮಾ? – Kannada News | Allu Arjun’s Bollywood Debut with Sanjay Leela Bhansali? Pan India Star’s Next Big Move

‘ಪುಷ್ಪ 2’ ಚಿತ್ರದ ಮೂಲಕ ಅಲ್ಲು ಅರ್ಜುನ್ (Allu Arjun) ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿದ್ದಾರೆ. ಈ ಸಿನಿಮಾ ಭಾರತದ ಬಾಕ್ಸ್ ಆಫೀಸ್​ ಬಳಿಕ ಜಪಾನಿನ ಬಾಕ್ಸ್ ಆಫೀಸ್‌ನಲ್ಲಿ ಈಗಾಗಲೇ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದೆ. ಈಗ ಭಾರತೀಯ ಚಿತ್ರರಂಗವನ್ನು ಸ್ಟಾರ್ ನಿರ್ದೇಶಕರೊಂದಿಗೆ ಅವರು ಕೈಜೋಡಿಸಲಿದ್ದಾರೆ ಎಂದು ವರದಿ ಆಗಿದೆ. ಅಲ್ಲು ಅರ್ಜುನ್ ಅವರು ತೆಲುಗು ನಿರ್ದೇಶಕರೊಂದಿಗೆ ಮಾತ್ರ ಕೆಲಸ ಮಾಡಿದ್ದಾರೆ. ಆದರೆ ಈಗ ಅವರು ನಿರ್ಧಾರಗಳನ್ನು ಬದಲಾಯಿಸುತ್ತಿದ್ದಾರೆ. ಈಗಾಗಲೇ ಅವರು ತಮಿಳು ನಿರ್ದೇಶಕ ಅಟ್ಲಿ ಜೊತೆ…

Read More

ಬೇಗಿಹಳ್ಳಿಯ ಬೇಗಳಮ್ಮ ಜಾತ್ರೆಯಲ್ಲಿ ಚಂಪಕಧಾಮ ಸ್ವಾಮಿ ರಥೋತ್ಸವ: ಮಂಗಳಮುಖಿಯರ ಹರಕೆ ವಿಶೇಷವೇನು ಗೊತ್ತಾ?

ಜಾತ್ರೆ ಅಂದರೆ ಅದೊಂದು ರೀತಿಯ ಸಂಭ್ರಮ ಸಡಗರ. ತಮ್ಮ ಊರಿನ ದೇವರಿಗೆ ವರ್ಷಕ್ಕೊಮ್ಮೆ ರಥೋತ್ಸವ, ಕರಗ, ಪಲ್ಲಕ್ಕಿ ನಡೆಸುವ ಮೂಲಕ ಗ್ರಾಮದ ಜನ ದೇವರ ಕೃಪೆಗೆ ಪಾತ್ರರಾಗುತ್ತಾರೆ. ಆದರೆ ಇಲ್ಲೊಂದು ಕಡೆ ಮಂಗಳಮುಖಿಯರ ವಿಶೇಷ ಜಾತ್ರೆ ನಡೆಯುತ್ತದೆ. ತಮ್ಮ ಆರಾಧ್ಯ ದೇವಿಗೆ ವರ್ಷಕ್ಕೊಂದು ಬಾರಿ ಮಂಗಳಮುಖಿಯರು ಹರಕೆ ತೀರಿಸುತ್ತಾರೆ. ಬೆಂಗಳೂರು ಹೊರವಲಯದ ಬನ್ನೇರುಘಟ್ಟದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಬನ್ನೇರುಘಟ್ಟದ ಚಂಪಕಧಾಮ ಸ್ವಾಮಿ ರಥೋತ್ಸವ ಮತ್ತು ಬೇಗಿಹಳ್ಳಿಯ ಬೇಗಳಮ್ಮ ಜಾತ್ರೆಯನ್ನ ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಪ್ರತಿ ವರ್ಷ…

Read More

Gold Rate: ಹತ್ತು ಗ್ರಾಮ್ ಚಿನ್ನದ ಬೆಲೆ 2,650 ರೂ ಇಳಿಕೆ; ಬೆಳ್ಳಿಯೂ ಕುಸಿತ – Kannada News | Gold Price Today on 30th June 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜೂನ್ 30: ಚಿನ್ನದ ಬೆಲೆ ಸತತ ಎರಡನೇ ದಿನ ಇಳಿದಿದೆ. ನಿನ್ನೆ 85 ರೂ ಇಳಿದಿದ್ದ ಬಂಗಾರದ ದರ (Gold Rates) ಇವತ್ತು ಮಂಗಳವಾರ ಬರೋಬ್ಬರಿ 265 ರೂಗಳಷ್ಟು ತಗ್ಗಿದೆ. ಈ ಮೂಲಕ ಆಭರಣ ಚಿನ್ನದ ಬೆಲೆ ಮತ್ತೊಮ್ಮೆ 13,000 ರೂ ಗಡಿಯೊಳಗೆ ಬಂದಿದೆ. ಅಪರಂಜಿ ಚಿನ್ನದ ಬೆಲೆ 14,000 ರೂ ಮಟ್ಟಕ್ಕಿಂತ ಕೆಳಗಿಳಿಯುವ ಸನ್ನಾಹದಲ್ಲಿದೆ. ವಿದೇಶಗಳಲ್ಲೂ ಹಲವೆಡೆ ಇದರ ಬೆಲೆ ಕಡಿಮೆ ಆಗಿದೆ. ಇನ್ನು, ಬೆಳ್ಳಿ ಬೆಲೆ ಐದು ರೂ ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ…

Read More

ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಔಷಧ ಕೊರತೆ: ರೋಗಿಗಳ ಪರದಾಟ – Kannada News | Medicine Shortage Plagues Governments Bowring Hospital in Bengaluru

ಬೆಂಗಳೂರು, ಫೆಬ್ರವರಿ 26: ಶಿವಾಜಿನಗರದಲ್ಲಿರುವ ಬೌರಿಂಗ್ ಸರ್ಕಾರಿ ಆಸ್ಪತ್ರೆಯಲ್ಲಿ ಅಗತ್ಯ ಔಷಧಿಗಳ ಕೊರತೆ ಎದುರಾಗಿದ್ದು, ರೋಗಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವೈದ್ಯರು ಬರೆದುಕೊಟ್ಟ ಮಾತ್ರೆಗಳು ಆಸ್ಪತ್ರೆಯ ಔಷಧಾಲಯದಲ್ಲಿ ಲಭ್ಯವಿಲ್ಲದೆ, ರೋಗಿಗಳು ಔಷಧಿಗಾಗಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಡ ರೋಗಿಗಳು ಹೊರಗಿನ ವೈದ್ಯಕೀಯ ಅಂಗಡಿಗಳಲ್ಲಿ ದುಬಾರಿ ಬೆಲೆ ನೀಡಿ ಔಷಧಿಗಳನ್ನು ಖರೀದಿಸಲು ಅನಿವಾರ್ಯವಾಗಿದೆ. ಹಲವು ರೋಗಿಗಳು ತಮ್ಮ ಅಳಲನ್ನು ತೋಡಿಕೊಂಡಿದ್ದು, ರಕ್ತದೊತ್ತಡ, ಮಧುಮೇಹ ಮತ್ತು ನೋವಿನ ಮಾತ್ರೆಗಳು ಆಸ್ಪತ್ರೆಯಲ್ಲಿ ಸಿಗುತ್ತಿಲ್ಲ ಎಂದು ತಿಳಿಸಿದ್ದಾರೆ. ಈ ಕುರಿತು ಬೌರಿಂಗ್ ಮತ್ತು…

Read More

ಅಜಿತ್ ಪವಾರ್ ಸಾವಿನಲ್ಲಿ ಷಡ್ಯಂತ್ರವಿಲ್ಲ, ಅದೊಂದು ಅಪಘಾತ; ಶರದ್ ಪವಾರ್ ಮೊದಲ ಪ್ರತಿಕ್ರಿಯೆ – Kannada News | Purely an accident Sharad Pawar first reaction on Ajit Pawardeath in plane crash

ನವದೆಹಲಿ, ಜನವರಿ 28: ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ (Ajit Pawar) ಅವರ ನಿಧನದ ನಂತರ ಅವರ ಚಿಕ್ಕಪ್ಪ, ಸಂಸದ ಶರದ್ ಪವಾರ್ ಕೂಡ ಬಾರಾಮತಿಗೆ ಆಗಮಿಸಿದ್ದಾರೆ. ಅವರು ಬಾರಾಮತಿಯ ಸರ್ಕಾರಿ ಆಸ್ಪತ್ರೆಗೆ ಹೋಗಿ ಅಜಿತ್ ಪವಾರ್ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಇದಾದ ನಂತರ, ಶರದ್ ಪವಾರ್ ಅವರು ಮೊದಲ ಬಾರಿಗೆ ಅಜಿತ್ ಪವಾರ್ ಅವರ ಆಕಸ್ಮಿಕ ಸಾವಿಗೆ ಪ್ರತಿಕ್ರಿಯಿಸಿದ್ದಾರೆ. ಅಜಿತ್ ಪವಾರ್ ಸಾವು ಆಕಸ್ಮಿಕ ಅಪಘಾತ. ಇದರಲ್ಲಿ ಯಾವುದೇ ರಾಜಕೀಯವಿಲ್ಲ, ಷಡ್ಯಂತ್ರವೂ ಇಲ್ಲ. ಈ…

Read More

ಕ್ಷೇತ್ರ ಪುನರ್ ವಿಂಗಡಣೆ ವಿರೋಧಿಸಿ ನಾಳೆ ತಮಿಳುನಾಡಿನಲ್ಲಿ ಕಪ್ಪು ಬಾವುಟ ಪ್ರದರ್ಶನ, ಪ್ರತಿಭಟನೆ – Kannada News | Tamil Nadu to hoist black flags tomorrow CM MK Stalin announces protests against delimitation

ಚೆನ್ನೈ, ಏಪ್ರಿಲ್ 15: ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ (MK Stalin) ಕ್ಷೇತ್ರಗಳ ಪುನರ್ವಿಂಗಡಣೆಯನ್ನು ವಿರೋಧಿಸಿ ತಮಿಳುನಾಡಿನಾದ್ಯಂತ ಮನೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ಕ್ಷೇತ್ರ ವಿಂಗಡಣೆ ಪ್ರಕ್ರಿಯೆಯನ್ನು ಟೀಕಿಸಿದ ಸಿಎಂ ಸ್ಟಾಲಿನ್, “ಒಂದು ಕಾಲದಲ್ಲಿ ನಮ್ಮ ತಲೆಯ ಮೇಲೆ ನೇತಾಡುತ್ತಿದ್ದ ಕತ್ತಿ ಈಗ ನಮ್ಮ ಗಂಟಲಿಗೆ ಇಳಿದಿದೆ” ಎಂದು ಹೇಳಿದ್ದಾರೆ. ಸಂವಿಧಾನಕ್ಕೆ ತಿದ್ದುಪಡಿ ತರುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮೂರು ಮಸೂದೆಗಳನ್ನು ಪ್ರಸ್ತಾಪಿಸಿದೆ. ಅವುಗಳೆಂದರೆ,…

Read More

Video: ತಾನು 15 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಬ್ಯಾಂಕ್​ನಲ್ಲೇ 8.70 ಕೋಟಿ ರೂ. ದರೋಡೆ ಮಾಡಿ ಸಿಕ್ಕಿಬಿದ್ದ – Kannada News | Bank Official Accused in Massive RBI Currency Chest Heist on Gandhi Road Ahmedabad

ಅಹಮದಾಬಾದ್, ಮೇ 25: ವ್ಯಕ್ತಿಯೊಬ್ಬ ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ ಆಫ್ ಬರೋಡಾ ಬ್ಯಾಂಕಿ(Bank)ನಲ್ಲಿ ದರೋಡೆ ಮಾಡಿ ಸಿಕ್ಕಿಬಿದ್ದಿದ್ದಾನೆ. ಅಹಮದಾಬಾದಿನ ಬ್ಯಾಂಕ್ ಆಫ್ ಬರೋಡಾದಲ್ಲಿ ದರೋಡೆಕೋರರ ಗ್ಯಾಂಗ್ ಒಂದು 8.70 ಕೋಟಿ ರೂ. ದರೋಡೆ ಮಾಡಿದೆ. ಗಾಂಧಿ ರಸ್ತೆಯಲ್ಲಿರುವ ಬ್ಯಾಂಕ್ ಆಫ್ ಬರೋಡಾದ ಆರ್‌ಬಿಐ ಕರೆನ್ಸಿ ಚೆಸ್ಟ್‌ನಿಂದ (RBI Currency Chest) ಬರೋಬ್ಬರಿ 8.70ಕೋಟಿ ರೂಪಾಯಿ ಹಣವನ್ನು ಅತ್ಯಂತ ಚಾಣಾಕ್ಷತನದಿಂದ ಕದ್ದು, ಯಾರಿಗೂ ಅನುಮಾನ ಬಾರದಂತೆ ಮೂರು ತಿಂಗಳ ಕಾಲ ಅದೇ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಜಾಯಿಂಟ್…

Read More

ರಾಯಗಢ ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್! – Kannada News | 3000 LPG cylinders floating in Raigad flood Water Video Goes Viral

ರಾಯಗಢ, ಜುಲೈ 9: ಒಂದೆಡೆ ದೇಶಾದ್ಯಂತ ಎಲ್​ಪಿಜಿ ಬಿಕ್ಕಟ್ಟು (LPG Crisis) ಎದುರಾಗಿದ್ದರೆ ಇನ್ನೊಂದೆಡೆ ಮಹಾರಾಷ್ಟ್ರದಲ್ಲಿ ನದಿಯಲ್ಲಿ ಸಾವಿರಾರು ಸಿಲಿಂಡರ್​ಗಳು ತೇಲಿ ಬರುತ್ತಿತ್ತು. ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯ ನಡುವೆ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ರಾಯಗಢದ ಹೆಚ್‌ಪಿಸಿಎಲ್ ಪಾತಳಗಂಗಾ ಎಲ್‌ಪಿಜಿ ಬಾಟ್ಲಿಂಗ್ ಪ್ಲಾಂಟ್‌ಗೆ ಪ್ರವಾಹದ ನೀರು ನುಗ್ಗಿದ ಪರಿಣಾಮದಿಂದ ಸುಮಾರು 3,000 ಎಲ್​ಪಿಜಿ ಗ್ಯಾಸ್ ಸಿಲಿಂಡರ್‌ಗಳು ನದಿಯ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿವೆ. ನದಿಯ ಕೆಳಭಾಗದ ಪ್ರದೇಶಗಳಲ್ಲಿ ಸಿಲಿಂಡರ್‌ಗಳು ಕಂಡುಬಂದರೆ ಸಾರ್ವಜನಿಕರು ಅವುಗಳನ್ನು ಮುಟ್ಟಬಾರದು…

Read More

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಎಸ್ಪಿ​ – Kannada News | Raichur: Pregnant daughter in law murdered by father in law case; SP revel Explosive cause

ರಾಯಚೂರು, ಜನವರಿ 29: ಜಿಲ್ಲೆಯ ಸಿರವಾರ ತಾಲೂಕಿನ ಚಿಕ್ಕಹಣಗಿ ಗ್ರಾಮದಲ್ಲಿ ಬುಧವಾರ ಗರ್ಭಿಣಿ ಸೊಸೆಯನ್ನು ಮಾವ ಕತ್ತು ಸೀಳಿ‌ ಕೊಲೆಗೈದಿದ್ದ ಘಟನೆ ನಡೆದಿತ್ತು. ಸದ್ಯ ಆರೋಪಿ ಮಾವ ಸಿದ್ದಪ್ಪನನ್ನು ಕವಿತಾಳ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ರಾಯಚೂರು ಎಸ್​​ಪಿ ಮಾತನಾಡಿದ್ದು, ಸೊಸೆ ರೇಖಾ ಮತ್ತು ಸಿದ್ದಪ್ಪ ನಡುವೆ ಹಿಂದಿನಿಂದಲೂ ಇಬ್ಬರ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು. ಗರ್ಭಿಣಿ ಹಿನ್ನೆಲೆ ರೇಖಾ ತಮ್ಮ ಪೋಷಕರ ಮನೆಗೆ ಬಂದಿದ್ದರು. ನಿನ್ನೆ ಸಿದ್ದಪ್ಪ, ರೇಖಾರ ಮನೆಗೆ ಬಂದು ಚಾಕುವಿನಿಂದ ಇರಿದು ರೇಖಾ…

Read More

ಸಿಹಿಯಾದ, ರಸಭರಿತ ಕಲ್ಲಂಗಡಿ ಹಣ್ಣನ್ನು ಆಯ್ಕೆ ಮಾಡೋದು ಹೇಗೆ?

ನೀರಿನಾಂಶದಿಂದ ಸಮೃದ್ಧವಾಗಿರುವ ಕಲ್ಲಂಗಡಿ ಹಣ್ಣನ್ನು (watermelon) ಬೇಸಿಗೆಯ ಸಮಯದ ಅಮೃತವೆಂದೇ ಹೇಳಬಹುದು. ಹೌದು ರುಚಿಕರ, ರಸಭರಿತವಾದ ಈ ಹಣ್ಣು ಬೇಸಿಗೆಯಲ್ಲಿ ದೇಹವನ್ನು ತಂಪಾಗಿರಿಸುವುದು ಮಾತ್ರವಲ್ಲದೆ, ನಿರ್ಜಲೀಕರಣವನ್ನೂ ತಡೆಯುತ್ತದೆ. ಅದಕ್ಕಾಗಿಯೇ ಈ ಸಮಯದಲ್ಲಿ ಕಲ್ಲಂಗಡಿ ಹಣ್ಣಿಗೆ ಎಲ್ಲಿಲ್ಲದ ಬೇಡಿಕೆ ಇರುತ್ತದೆ. ದೇಹವನ್ನು ತಂಪಾಗಿರಿಸಲು, ದೇಹವನ್ನು ಹೈಡ್ರೇಟ್‌ ಆಗಿರಿಸಲು ಜನ ಈ ಹಣ್ಣನ್ನೇ ಹೆಚ್ಚಾಗಿ ಖರೀದಿಸುತ್ತಾರೆ. ಆದ್ರೆ ಅನೇಕ ಸಂದರ್ಭದಲ್ಲಿ ನಾವು ಖರೀದಿಸುವಂತಹ ಕಲ್ಲಂಗಡಿ ಹಣ್ಣು ಅಷ್ಟೇನು ರುಚಿಕರವಾಗಿರುವುದಿಲ್ಲ, ಜೊತೆಗೆ ಅನೇಕರಿಗೆ ರಸಭರಿತ ಕಲ್ಲಂಗಡಿ ಹಣ್ಣನ್ನು ಹೇಗೆ ಆಯ್ಕೆ ಮಾಡೋದು…

Read More