Headlines

‘ರಾಜ್‌ಪಾಲ್ ಯಾದವ್ ಜೈಲಿಗೆ ಹೋಗ್ತಾರೆ’; ಹಿಂದೆಯೇ ಸೂಚನೆ ಕೊಟ್ಟಿದ್ದ ಪ್ರೇಮಾನಂದ ಮಹಾರಾಜ್‌ – Kannada News | Rajpal Yadav’s Crisis: Premanand Maharaj’s Viral Spiritual Advice Amidst Jail Term

ನಟ ರಾಜ್‌ಪಾಲ್ ಯಾದವ್ (Rajpal Yadav) ಕೆಲವು ವರ್ಷಗಳ ಹಿಂದಿನ ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ. 9 ಕೋಟಿ ರೂ. ಸಾಲ ಮರುಪಾವತಿಸಲು ವಿಫಲವಾದ ನಂತರ ಅವರು ಜೈಲಿಗೆ ಶರಣಾಗಬೇಕಾಯಿತು. ಈ ಕಷ್ಟದ ಸಮಯದಲ್ಲಿ, ಬಾಲಿವುಡ್ ಉದ್ಯಮದ ಅನೇಕ ಜನರು ಈಗ ಅವರಿಗೆ ಆರ್ಥಿಕವಾಗಿ ಸಹಾಯ ಮಾಡುತ್ತಿದ್ದಾರೆ. ಏತನ್ಮಧ್ಯೆ, ರಾಜ್‌ಪಾಲ್ ಅವರ ವೀಡಿಯೊ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಸುಮಾರು ಎರಡು ತಿಂಗಳ ಹಿಂದೆ ಅವರು ವೃಂದಾವನಕ್ಕೆ ಹೋಗಿದ್ದರು. ಅಲ್ಲಿ ಅವರು ಪ್ರೇಮಾನಂದ ಮಹಾರಾಜ್…

Read More

Video: ಮೊದಲ ಬಾರಿಗೆ ಅಜ್ಜ ಅಜ್ಜಿಯನ್ನು ಲಂಡನ್‌ಗೆ ಕರೆದೊಯ್ದ ಮೊಮ್ಮಗಳು – Kannada News | Delhi woman takes grandparents to London for the first time

ಚೆನ್ನಾಗಿ ಓದಿ, ಒಂದೊಳ್ಳೆ ಉದ್ಯೋಗ ಪಡೆದುಕೊಂಡು ತನ್ನ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಅಮ್ಮ ಅಪ್ಪ, ಅಜ್ಜ, ಅಜ್ಜಿಯನ್ನು (grandparents) ಊರು ಸುತ್ತಿಸಬೇಕು. ಅವರ ಆಸೆಗಳನ್ನು ಈಡೇರಿಸಬೇಕು ಹೀಗೆ ಸಾಕಷ್ಟು ಕನಸುಗಳಿರುತ್ತವೆ. ಅಂತಹ ಕ್ಷಣ ಬಂದರೆ ಅದನ್ನು ಪದಗಳಲ್ಲಿ ವಿವರಿಸಲು ಅಸಾಧ್ಯ. ಇದೀಗ ದೆಹಲಿ ಮಹಿಳೆಯೊಬ್ಬರು ಮೊದಲ ಲಂಡನ್ (London) ಪ್ರವಾಸದಲ್ಲೇ ತನ್ನ 90 ವರ್ಷದ ಅಜ್ಜ ಹಾಗೂ 80 ವರ್ಷದ ಅಜ್ಜಿಯನ್ನು ಕರೆದುಕೊಂಡು ಹೋಗಿದ್ದಾರೆ. ಈ ಹೃದಯಸ್ಪರ್ಶಿ ವಿಡಿಯೋ ವೈರಲ್ ಆಗಿದ್ದು ನೆಟ್ಟಿಗರು ಇದನ್ನು ಮೆಚ್ಚಿಕೊಂಡಿದ್ದಾರೆ. ದೆಹಲಿ…

Read More

Video: ರಾಜ್ಯಸಭಾ ಚುನಾವಣೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ – Kannada News | Bihar CM Nitish Kumar Enters Rajya Sabha Race With Fresh Nomination

ಪಾಟ್ನಾ, ಮಾರ್ಚ್​ 05: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಸಭಾ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. 2005ರಿಂದ ಮುಖ್ಯಮಂತ್ರಿಯಾಗಿರುವ ಅವರು, ರಚನೆಯಾಗಲಿರುವ ಹೊಸ ಸರ್ಕಾರಕ್ಕೆ ತಮ್ಮ ಸಂಪೂರ್ಣ ಸಹಕಾರ ಮತ್ತು ಮಾರ್ಗದರ್ಶನ ಇರುತ್ತದೆ ಎಂದು ಹೇಳಿದ್ದಾರೆ. ನವೆಂಬರ್ 20 ರಂದು ಪಾಟ್ನಾದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಕುಮಾರ್ ಪ್ರಮಾಣವಚನ ಸ್ವೀಕರಿಸಿದ ಕೇವಲ ನಾಲ್ಕು ತಿಂಗಳ ನಂತರ ಈ ಬೆಳವಣಿಗೆ ನಡೆದಿದೆ. ತಮ್ಮ ಸಂಸದೀಯ ಪ್ರಯಾಣದ ಆರಂಭದಿಂದಲೂ ಬಿಹಾರ ವಿಧಾನಸಭೆಯ ಎರಡೂ ಸದನಗಳ ಹಾಗೂ ಸಂಸತ್ತಿನ ಎರಡೂ ಸದನಗಳ…

Read More

PBKS vs LSG IPL 2026 Live Score: ಪಂಜಾಬ್ ಬ್ಯಾಟಿಂಗ್ ಆರಂಭ

ಎರಡನೇ ಡಬಲ್ ಹೆಡರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿವೆ. ಪಂಜಾಬ್ ಕಿಂಗ್ಸ್ ತಂಡವು ತಮ್ಮ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆದ್ದಿದ್ದು, ಒಂದು ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಪಂಜಾಬ್ ತಂಡವು ಒಂಬತ್ತು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಲಕ್ನೋ ಸೂಪರ್ ಜೈಂಟ್ಸ್ ಎಂಟನೇ ಸ್ಥಾನದಲ್ಲಿದೆ. Source link

Read More

ಹಬ್ಬದ ಮನೆಯಲ್ಲೀಗ ಸೂತಕ: ಮಗಳು ಮನೆಗೆ ಬರುವ ಖುಷಿಯಲ್ಲಿದ್ದವನ ಜೀವ ತೆಗೆದ ಮಾಂಜಾ ದಾರ! – Kannada News | Bike rider killed by manja thread in Bidar; SP vows strict action against illegal kite thread sales

ಬೀದರ್​​, ಜನವರಿ 14: ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ವ್ಯಕ್ತಿ ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಮಂಗಲಗಿ ಗ್ರಾಮದ ಬಳಿ ನಡೆದಿದೆ. ಬಂಬಳಗಿ ಗ್ರಾಮದ ಸಂಜುಕುಮಾರ್ ಹೊಸಮನಿ(48) ಮೃತ ದುರ್ದೈವಿಯಾಗಿದ್ದು, ಪೊಲೀಸ್ ವರದಿಯ ಪ್ರಕಾರ ಸಂಜುಕುಮಾರ್ ಸ್ಥಳೀಯ ಹಾಸ್ಟೆಲ್‌ನಿಂದ ತನ್ನ ಮಗಳನ್ನು ಕರೆತರಲು ತೆರಳುತ್ತಿದ್ದಾಗ ಅವಘಡ ನಡೆದಿದೆ. ಮೃತ ವ್ಯಕ್ತಿ ಲಾರಿ ಕ್ಲೀನರ್ ಆಗಿ ಉದ್ಯೋಗ ಮಾಡಿಕೊಂಡಿದ್ದರು ಎಂಬುದು ಗೊತ್ತಾಗಿದೆ. ಬೆಳಿಗ್ಗೆ ಸುಮಾರು 11 ಗಂಟೆ ಹೊತ್ತಿಗೆ ಮೋಟರ್ ಸೈಕಲ್‌ನಲ್ಲಿಪ್ರಯಾಣಿಸುತ್ತಿದ್ದ ವೇಳೆ ತಳಮಡಗಿ…

Read More

‘ಪ್ರತಿ ದಿನ ನಿನ್ನ ಮಿಸ್ ಮಾಡಿಕೊಳ್ತೀನಿ’; ದರ್ಶನ್ ಬರ್ತ್​​ಡೇಗೆ ರಕ್ಷಿತಾ ಭಾವುಕ ಪೋಸ್ಟ್

ನಟ ದರ್ಶನ್ (Darshan) ಅವರು ಇದೇ ಮೊದಲ ಬಾರಿಗೆ ಜೈಲಿನಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಅವರು ರೇಣುಕಾಸ್ವಾಮಿ ಕೊಲೆ ಕೇಸ್​​ನ ಆರೋಪಿ ಆಗಿದ್ದರೂ, ಜೈಲಿನಿಂದ ಹೊರಗೇ ಇದ್ದರು. ಕುಟುಂಬದ ಜೊತೆ ಅವರು ಈ ದಿನವನ್ನು ಸಂಭ್ರಮಿಸಿದ್ದರು. ಆದರೆ, ಈ ಬಾರಿ ಅವರು ಜೈಲಿನಲ್ಲಿರುವುದರಿಂದ ಅವರ ಕುಟುಂಬ ಹಾಗೂ ಅಭಿಮಾನಿ ವರ್ಗಕ್ಕೆ ಈ ಬಗ್ಗೆ ಬೇಸರ ಇದೆ. ಅವರಿಲ್ಲದೆ ಆಚರಿಸುತ್ತಿರುವ ಮೊದಲ ಬರ್ತ್​​​ಡೇ ಇದಾಗಿದೆ. ಈ ಸಂದರ್ಭದಲ್ಲಿ ನಟಿ ರಕ್ಷಿತಾ ಅವರು ಭಾವುಕರಾಗಿ ಪೋಸ್ಟ್ ಒಂದನ್ನು ಹಾಕಿದ್ದಾರೆ….

Read More

‘ಟಾಕ್ಸಿಕ್’ ಅಪ್​​ಡೇಟ್ ಬರ್ತಿದೆ ನಾಳೆ ಸ್ವಲ್ಪ ಬಿಡುವು ಮಾಡ್ಕೊಳಿ – Kannada News | Toxic movie to be release new update on June 21

ಯಶ್ (Yash) ನಟನೆಯ ‘ಟಾಕ್ಸಿಕ್’ ಪ್ರಸ್ತುತ ಭಾರತೀಯ ಚಿತ್ರರಂಗದ ಬಲು ನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ‘ಟಾಕ್ಸಿಕ್’ ಸಿನಿಮಾದ ಟೀಸರ್ ಈಗಾಗಲೇ ದೊಡ್ಡ ಹವಾ ಎಬ್ಬಿಸಿದ್ದು, ಹಲವು ರೀತಿಯ ಚರ್ಚೆಗಳನ್ನು ಸಹ ಹುಟ್ಟುಹಾಕಿದೆ. ಆದರೆ ಆ ಟೀಸರ್ ಬಿಡುಗಡೆ ಬಳಿಕ ಸಿನಿಮಾದ ಕತೆಯ ಬಗ್ಗೆ ಆ ಸಿನಿಮಾದ ಕೆಲ ನಟಿಯರು ಮಾತನಾಡಿರುವ ರೀತಿ ನೋಡಿದರೆ ಟೀಸರ್ ಮೂಲಕ ಪ್ರೇಕ್ಷಕರನ್ನು ದಿಕ್ಕು ತಪ್ಪಿಸುವ ಪ್ರಯತ್ನ ನಡೆದಿದೆಯೇ ಎಂಬ ಅನುಮಾನವೂ ಮೂಡುತ್ತಿದೆ. ಈಗಾಗಲೇ ಸಿನಿಮಾದ ಬಿಡುಗಡೆಯನ್ನು ಎರಡು ಬಾರಿ ಮುಂದೂಡಲಾಗಿದ್ದು, ಹೊಸ…

Read More

Video: ದೆಹಲಿಯ ಬೀದಿಯಲ್ಲಿ ವ್ಯಕ್ತಿಯನ್ನು ಬೆನ್ನಟ್ಟಿ ಚಾಕುವಿನಿಂದ ಇರಿದು ಕೊಲೆ ಮಾಡಿದ ಪುರುಷರ ಗುಂಪು – Kannada News | Daylight Killing on Delhi Street, Man Chased and Fatally Stabbed on Camera

ನವದೆಹಲಿ, ಜನವರಿ 22: ದೆಹಲಿಯ ಮಂಗೋಲ್​ಪುರಿಯಲ್ಲಿ ವ್ಯಕ್ತಿಯೊಬ್ಬನನ್ನು ಪುರುಷರ ಗುಂಪೊಂದು ಬೆನ್ನಟ್ಟಿ ರಸ್ತೆಯಲ್ಲೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ವಿಡಿಯೋ ವೈರಲ್ ಆಗಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ನಾಲ್ಕೈದು ಜನರ ಗುಂಪೊಂದು 25 ವರ್ಷದ ಯುವಕನನ್ನು ಇರಿದು ಕೊಂದಿದ್ದಾರೆ. ಆತ ಓಡಿ ಹೋಗಿ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಆದರೆ ಅವರು ಆತನನ್ನು ಹಿಂಬಾಲಿಸಿ ಬಂದು ಕೊಲೆ ಮಾಡಿದ್ದಾರೆ. ಪಕ್ಕದಲ್ಲಿದ್ದ ಜನರು ಹಲ್ಲೆ ನಡೆಯುತ್ತಿರುವುದನ್ನು ನೋಡುತ್ತಿದ್ದಾರೆಯೇ ವಿನಃ ಯಾರೂ ಕೂಡ ಅವರನ್ನು ಬದುಕಿಸುವ ಪ್ರಯತ್ನ ಮಾಡಲಿಲ್ಲ. ಮೃತರನ್ನು ಆಕಾಶ್…

Read More

ಸಿಎಂ ವಿಜಯ್ ಅನ್ನು ಭೇಟಿಯಾದ ಸಿನಿಮಾ ನಿರ್ದೇಶಕರ ತಂಡ: ಕಾರಣ? – Kannada News | Tamil Nadu movie industry directors association members meet CM Vijay

ವಿಜಯ್ (Vijay) ತಮಿಳುನಾಡಿನ ಸಿಎಂ ಆಗಿ ವಾರವಾಗುತ್ತಾ ಬಂದಿದೆ. ಸಿಎಂ ಆದ ಬಳಿಕ ಕೆಲವು ಪ್ರಮುಖ ನಿರ್ಧಾರಗಳನ್ನು ವಿಜಯ್ ಪ್ರಕಟಿಸಿರುವ ಜೊತೆಗೆ ಮಂತ್ರಿ ಮಂಡಲದ ರಚನೆಯನ್ನೂ ಮಾಡಿದ್ದಾರೆ. ಇತ್ತೀಚೆಗಷ್ಟೆ ತಮಿಳಿನ ಸ್ಟಾರ್ ನಟ ಕಮಲ್ ಹಾಸನ್, ಸಿಎಂ ವಿಜಯ್ ಅವರನ್ನು ಭೇಟಿಯಾಗಿ ಚಿತ್ರರಂಗಕ್ಕೆ ಸಂಬಂಧಿಸಿದಂತೆ ಕೆಲವು ಬೇಡಿಕೆಗಳನ್ನು, ಮನವಿಗಳನ್ನು ಮಾಡಿದ್ದರು. ಅದರ ಬೆನ್ನಲ್ಲೆ ಇದೀಗ ತಮಿಳುನಾಡು ಚಿತ್ರರಂಗದ ನಿರ್ದೇಶಕ ಸಂಘದ ಸದಸ್ಯರು ವಿಜಯ್ ಅವರನ್ನು ಭೇಟಿ ಆಗಿದ್ದಾರೆ. ಅದರಲ್ಲಿ ಕೆಲವಾರು ಮಂದಿ ಈಗಾಗಲೇ ವಿಜಯ್ ಜೊತೆಗೆ ಕೆಲಸ…

Read More

Akshaya Tritiya: ಅಕ್ಷಯ ತೃತೀಯಂದು ಚಿನ್ನವೇ ಖರೀದಿಸಬೇಕೆಂದಿಲ್ಲ, ಈ 5 ಅಗ್ಗದ ವಸ್ತು ಮನೆಗೆ ತಂದರೂ ಒಲಿಯಲಿದೆ ಲಕ್ಷ್ಮಿ ಕೃಪೆ!

ಭಾರತೀಯ ಸಂಸ್ಕೃತಿಯಲ್ಲಿ ‘ಅಕ್ಷಯ ತೃತೀಯ‘ಕ್ಕೆ ವಿಶೇಷ ಮಹತ್ವವಿದೆ. ಈ ದಿನ ಏನೇ ಮಾಡಿದರೂ ಅದು ‘ಅಕ್ಷಯ’ (ಅಳಿಯದ) ಫಲ ನೀಡುತ್ತದೆ ಎಂಬುದು ನಂಬಿಕೆ. ಅಕ್ಷಯ ತೃತೀಯ ಎಂದ ಕೂಡಲೇ ಎಲ್ಲರಿಗೂ ನೆನಪಾಗುವುದು ಚಿನ್ನ-ಬೆಳ್ಳಿಯ ಖರೀದಿ. ಆದರೆ, ಇಂದಿನ ಕಾಲದಲ್ಲಿ ಎಲ್ಲರಿಗೂ ಚಿನ್ನ ಖರೀದಿಸಲು ಸಾಧ್ಯವಾಗದಿರಬಹುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಕೇವಲ ಚಿನ್ನ ಮಾತ್ರವಲ್ಲ, ಅತಿ ಕಡಿಮೆ ಬೆಲೆಯಲ್ಲಿ ಸಿಗುವ ಕೆಲವು ಪವಿತ್ರ ವಸ್ತುಗಳನ್ನು ಮನೆಗೆ ತರುವುದರಿಂದಲೂ ಲಕ್ಷ್ಮಿ ದೇವಿಯ ಕೃಪೆಗೆ ಪಾತ್ರರಾಗಬಹುದು. ಸಂಪತ್ತು ಮತ್ತು ಸಮೃದ್ಧಿಯನ್ನು ಹೆಚ್ಚಿಸುವ…

Read More