Headlines

ಮತ್ತೆ ಮೆಟ್ರೋ ಟಿಕೆಟ್ ದರ ಏರಿಕೆ ಶಾಕ್ ನಿಶ್ಚಿತ! ಖರ್ಚು ವೆಚ್ಚಗಳ ಆಡಿಟ್ ಮುಕ್ತಾಯ, ಡಿಸಿಎಂಗೆ ವರದಿ ಸಲ್ಲಿಸಿದ ಬಳಿಕ ದರ ನಿಗದಿ – Kannada News | Metro Fare Hike Likely Again in Bengaluru: Ticket Price Revision Soon After Audit Report Submit to DCM

ನಮ್ಮ ಮೆಟ್ರೋ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಫೆಬ್ರವರಿ 24: ಕಳೆದ ಬಾರಿ ಮೆಟ್ರೋ ಟಿಕೆಟ್ ದರ (Metro Ticket Fare) ಶೇ 5 ರಷ್ಟು ಏರಿಕೆ ಮಾಡಿ ನಂತರ ತಾತ್ಕಾಲಿಕವಾಗಿ ತಡೆ ನೀಡಲಾಗಿತ್ತು. ನಂತರ, ಮೆಟ್ರೋ ಖರ್ಚು ವೆಚ್ಚಗಳ ಬಗ್ಗೆ ಆಡಿಟ್ ಮಾಡಿ ಎಂದು ಬಿಎಂಆರ್​ಸಿಎಲ್​​ಗೆ (BMRCL) ಡಿಸಿಎಂ ಡಿಕೆ ಶಿವಕುಮಾರ್ ಸೂಚಿಸಿದ್ದರು‌. ಅದರಂತೆ, ಬಿಎಂಆರ್​ಸಿಎ ಆಂತರಿಕ ಅಡಿಟ್ ಮಾಡಿದೆ. ಮೆಟ್ರೋ ನಿರ್ವಹಣೆ, ಖರ್ಚು ವೆಚ್ಚ, ಸಿಬ್ಬಂದಿ ಸಂಬಳ, ಇಂಧನ ವೆಚ್ಚ ಎಲ್ಲದರ…

Read More

ಇರಾನ್, ಇಸ್ರೇಲ್, ಅಮೆರಿಕ ಯುದ್ಧಕ್ಕೆ ಬ್ರೇಕ್? ಟ್ರಂಪ್ ಆ ಸಂದೇಶದಲ್ಲಿದೆ ಮಹತ್ವದ ಸುಳಿವು!

ನವದೆಹಲಿ, ಮಾರ್ಚ್ 21: ಕಳೆದ ಕೆಲವು ದಿನಗಳಿಂದ ಮಧ್ಯಪ್ರಾಚ್ಯದಲ್ಲಿ ಅಕ್ಷರಶಃ ಬೆಂಕಿಯುಗುಳುತ್ತಿದ್ದ ಇರಾನ್, ಇಸ್ರೇಲ್, ಅಮೆರಿಕ ಯುದ್ಧಕ್ಕೆ ಅಂತಿಮವಾಗಿ ತೆರೆ ಬೀಳುವ ಲಕ್ಷಣಗಳು ಗೋಚರಿಸುತ್ತಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ನೀಡಿರುವ ಇತ್ತೀಚಿನ ಅಧಿಕೃತ ಹೇಳಿಕೆಯು, ಇರಾನ್ ವಿರುದ್ಧದ ‘ಆಪರೇಷನ್ ಎಪಿಕ್ ಫ್ಯೂರಿ (Operation Epic Furry)’ ಶೀಘ್ರದಲ್ಲೇ ಅಂತ್ಯಗೊಳ್ಳಬಹುದು ಎಂಬ ಬಲವಾದ ಮುನ್ಸೂಚನೆ ನೀಡಿದೆ. ಅಲ್ಲದೆ, ಇರಾನ್ ವಿರುದ್ಧದ ಕಾರ್ಯಾಚರಣೆಯಲ್ಲಿ ಯಶಸ್ಸು ಸಾಧಿಸಿದ್ದೇವೆ ಎಂದು ಟ್ರಂಪ್ ಪ್ರತಿಪಾದಿಸಿದ್ದಾರೆ. ಡೊನಾಲ್​ಡ್ ಟ್ರಂಪ್ ಹೇಳಿದ್ದೇನು? ಇರಾನ್‌ನ…

Read More

ಚಿನ್ನದ ಮೇಲೆ ಯಾವತ್ತೂ ಹೂಡಿಕೆ ಮಾಡಲ್ಲ…! ವಿಶ್ವದ ಅತಿ ಚಾಣಾಕ್ಷ್ಯ ಹೂಡಿಕೆದಾರನ ನಿರ್ಧಾರ – Kannada News | Warren Buffett criticizes investing in the gold, despite its value soaring high

ಬೆಳ್ಳಿ ಮತ್ತು ಚಿನ್ನದ ಬೆಲೆ ಕಳೆದ ಒಂದು ವರ್ಷದಲ್ಲಿ ಸಿಕ್ಕಾಪಟ್ಟೆ ಏರಿದೆ. ವರ್ಷದ ಹಿಂದೆ ಚಿನ್ನ ಖರೀದಿಸಿದ್ದರೆ ಅದರ ಮೌಲ್ಯ 2-3 ಪಟ್ಟು ಹೆಚ್ಚಾಗುತ್ತಿತ್ತಲ್ಲ ಎಂದು ಯಾರಿಗಾದರೂ ಅನಿಸಿರುತ್ತದೆ. ಬಹಳಷ್ಟು ತಜ್ಞರು ಚಿನ್ನದ ಮೇಲೆ ಸ್ವಲ್ಪ ಭಾಗವಾದರೂ ಹೂಡಿಕೆ ಮಾಡಿ ಎಂದು ಸಲಹೆ ನೀಡುತ್ತಿದ್ದಾರೆ. ಆದರೆ, ವಿಶ್ವದ ಅಪ್ರತಿಮ ಹೂಡಿಕೆದಾರರೆನಿಸಿದ ಮತ್ತು ವಿಶ್ವದ ಅತಿ ಶ್ರೀಮಂತರ ಪೈಕಿ ಒಬ್ಬರೆನಿಸಿದ ವಾರನ್ ಬಫೆಟ್ ಅವರು ಚಿನ್ನದಂತಹ ಲೋಹಗಳ ಮೇಲೆ ಹೂಡಿಕೆ ಮಾಡಲು ಇದೂವರೆಗೆ ಮನಸ್ಸನ್ನೇ ಮಾಡಿಲ್ಲ. ಅವರು ಹೂಡಿಕೆ…

Read More

ಬೆಂಗಳೂರಲ್ಲಿದ್ದ ಅಮೆರಿಕಾ ಮೂಲದ ದಂಪತಿ ಮನೆಯಲ್ಲಿ ಕಳ್ಳತನ: ರಾಯಭಾರ ಕಚೇರಿಯಿಂದಲೇ ಬಂತು ದೂರು! – Kannada News | US Couple’s Bangalore Home Robbed: Police Act on Embassy Complaint

ಬೆಂಗಳೂರು, ಜನವರಿ 28: ಅಪರೂಪದ ಪ್ರಸಂಗವೊಂದಕ್ಕೆ ಸಿಲಿಕಾನ್​​ ಸಿಟಿ ಬೆಂಗಳೂರು ಸಾಕ್ಷಿಯಾಗಿದೆ. ನಗರದಲ್ಲಿ ನಡೆದ ಕಳ್ಳತನ ಪ್ರಕರಣ ಸಮಬಂಧ ಅಮೆರಿಕಾ ರಾಯಭಾರ ಕಚೇರಿ ಮಧ್ಯಪ್ರವೇಶ ಮಾಡಿದ್ದು, ಎಂಬಸಿಯಿಂದಲೇ ನೇರವಾಗಿ ಡಿಜಿ, ಐಜಿಪಿಗೆ ದೂರು ಹೋಗಿದೆ. ಅಮೆರಿಕಾ ಮೂಲದ ದಂಪತಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು, ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪಶ್ಚಿಮ ಬಂಗಾಳ ಮೂಲದ ಕೆಲಸಗಾರನೋರ್ವ ಮನೆಯಲ್ಲಿ ಕಳ್ಳತನ ನಡೆಸಿದ್ದು,ಈ ಬಗ್ಗೆ ರಾಯಭಾರ ಕಚೇರಿಗೆ ಅವರು ದೂರು ನೀಡಿದ್ದರು ಎನ್ನಲಾಗಿದೆ. ಸಾಫ್ಟ್ ವೇರ್ ಉದ್ಯೋಗಿಗಳಾಗಿದ್ದ ಪತ್ನಿ ಮೆರಿಯಲ್ ಮೊರೆನೋ, ಪತಿ…

Read More

ಧಾರವಾಡ ಬಸ್ ಡಿಪೋದಲ್ಲಿ ಹನುಮಾನ್ ಗುಡಿ ನಿರ್ಮಿಸಿದ ಮುಸ್ಲಿಂ ವ್ಯಕ್ತಿ! ಸಹೋದರತ್ವ, ಗೌರವದ ಸಂಕೇತ ಎಂದ ಲಾಲ್ ಸಾಬ್ – Kannada News | Muslim Man Builds Hanuman Temple at Dharwad Bus Depot, Symbol of Brotherhood and Mutual Respect

ಹನುಮಾನ್ ಗುಡಿ ಎದುರು ಲಾಲ್ ಸಾಬ್Image Credit source: The New Indian Express ಧಾರವಾಡ, ಜನವರಿ 5: ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (NWKSRTC) ಭದ್ರತಾ ವಿಭಾಗದಲ್ಲಿ ಕಾರ್ಯನಿರ್ವಹಿಸುವ ಮುಸ್ಲಿಂ ಕಾನ್‌ಸ್ಟೆಬಲ್ ಒಬ್ಬರು ಧಾರವಾಡದ ಬಸ್ ಡಿಪೋ ಆವರಣದಲ್ಲಿ ಹನುಮಂತನ ಗುಡಿ ನಿರ್ಮಾಣ ಮಾಡಿ ಗಮನ ಸೆಳೆದಿದ್ದಾರೆ. ಹನುಮಾನ ಗುಡಿ ನಿರ್ಮಾಣವು ಕಳೆದ ವರ್ಷ ಪೂರ್ಣಗೊಂಡಿದ್ದರೂ ಇತ್ತೀಚೆಗೆ ಬೆಳಕಿಗೆ ಬಂದಿದೆ. ಲಾಲ್ ಸಾಬ್ ರಸಲ್​ಸಾಬ್ ಬೂದಿಹಾಳ (60) ತಮ್ಮ ಸಮುದಾಯದ ಮುಖಂಡರು ಮತ್ತು…

Read More

Chanakya Niti: ಈ ಎರಡು ವೈಯಕ್ತಿಕ ವಿಚಾರಗಳನ್ನು ಸಹದ್ಯೋಗಿಗಳೊಂದಿಗೆ ತಪ್ಪಿಯೂ ಕೂಡ ಶೇರ್‌ ಮಾಡಬಾರದು

ವೃತ್ತಿ ಜೀವನದಲ್ಲಿ (career) ಯಶಸ್ಸನ್ನು ಸಾಧಿಸಬೇಕು, ಉನ್ನತ ಸ್ಥಾನವನ್ನು ಪಡೆಯಬೇಕು ಎಂಬ ಬಯಕೆ, ಆಸೆ ಪ್ರತಿಯೊಬ್ಬರಲ್ಲೂ ಇದ್ದೇ ಇರುತ್ತದೆ. ಇದಕ್ಕಾಗಿ ಕೆಲಸದ ಸ್ಥಳದಲ್ಲಿ ಕಠಿಣ ಪರಿಶ್ರಮವನ್ನೂ ಪಡುತ್ತಾರೆ. ಆದರೆ ಕೆಲವರು ಎಷ್ಟೇ ಶ್ರಮ ವಹಿಸಿ ಕೆಲಸ ಮಾಡಿದರೂ ವೃತ್ತಿ ಜೀವನದಲ್ಲಿ ಅಂದುಕೊಂಡ ಯಶಸ್ಸು ಲಭಿಸುವುದಿಲ್ಲ. ಇದಕ್ಕೆ ಕಾರಣ ನಮ್ಮ ತಪ್ಪುಗಳೇ ಕಾರಣ ಎಂದು ಹೇಳಿದ್ದಾರೆ ಆಚಾರ್ಯ ಚಾಣಕ್ಯರು. ಹೌದು ಆಚಾರ್ಯ ಚಾಣಕ್ಯರ ಪ್ರಕಾರ ನಾವು ನಮ್ಮ ಕೆಲವು ಸೀಕ್ರೆಟ್‌ ವಿಚಾರಗಳನ್ನು ಸಹದ್ಯೋಗಿಗಳೊಂದಿಗೆ ಹಂಚಿಕೊಳ್ಳುವುದರಿಂದಲೇ ಸಮಸ್ಯೆಗಳು ಉದ್ಭವಿಸುವುದು. ಆದ್ದರಿಂದ…

Read More

ತ್ರಿಷಾನ ರಾಜಕುಮಾರಿ ಎಂದು ಕರೆದಿದ್ದ ದಳಪತಿ ವಿಜಯ್

ದಳಪತಿ ವಿಜಯ್ ಹಾಗೂ ಸಂಗೀತಾ ಬೇರೆ ಆಗುವ ನಿರ್ಧಾರಕ್ಕೆ ಬಂದಿದ್ದಾರೆ. ಪತಿಗೆ ನಟಿಯ ಜೊತೆ ಅಕ್ರಮ ಸಂಬಂಧ ಇದೆ ಎಂದು ಆರೋಪಿಸಿ, ಸಂಗೀತಾ ಅವರು ಕೌಟುಂಬಿಕ ನ್ಯಾಯಾಲದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.ಈ ವಿಷಯ ಚರ್ಚೆ ಹುಟ್ಟುಹಾಕಿದೆ. ದಂಪತಿ ಬೇರೆ ಆಗಲು ತ್ರಿಷಾ ಕಾರಣ ಎಂಬ ಆರೋಪ ಕೇಳಿ ಬರುತ್ತಿದೆ. ಹೀಗಿರುವಾಗಲೇ ಇವರಿಬ್ಬರೂ ವಿವಾಹ ಕಾರ್ಯಕ್ರಮ ಒಂದರಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಈ ಬಳಿಕೆ ಅವರ ಹಳೆಯ ವಿಡಿಯೋಗಳು ವೈರಲ್ ಆಗುತ್ತಿವೆ. ತ್ರಿಷಾ ಹಾಗೂ ವಿಜಯ್ ಒಟ್ಟಾಗಿ ಕಾಣಿಸಿಕೊಂಡ…

Read More

‘ಧುರಂಧರ್ 2’ ಮೊದಲ ವಿಮರ್ಶೆ: ಹಾಲಿವುಡ್ ನಿರ್ದೇಶಕರು ನೋಡಬೇಕು ಎಂದ ಆರ್​ಜಿವಿ

ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್ 2’ (Dhurandhar 2) ಚಿತ್ರವನ್ನು ನೋಡಿ ದಂಗಾಗಿದ್ದಾರೆ. ಈ ಚಿತ್ರದ ದೃಶ್ಯ ವೈಭವ ಮತ್ತು ಪ್ರಭಾವಕ್ಕೆ ಮನಸೋತಿರುವ ಅವರು, ಇದು ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಒಂದು ಹೊಸ ಮೈಲಿಗಲ್ಲು ಎಂದು ಬಣ್ಣಿಸಿದ್ದಾರೆ. ಚಿತ್ರದ ಪ್ರಿವ್ಯೂ ನೋಡಿದ ನಂತರ ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ರಾಮ್ ಗೋಪಾಲ್ ವರ್ಮಾ (Ram Gopal Varma) ಅವರು, ‘ಧುರಂಧರ್ 2 ಚಿತ್ರದ ಪ್ರಭಾವವು ಶೋಲೆ ಚಿತ್ರಕ್ಕಿಂತ…

Read More

ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ, ವಿಡಿಯೋ ಇಲ್ಲಿದೆ – Kannada News | Shivalinga Found during Cleaning Oldest Kalyani at devanahalli

ದೇವನಹಳ್ಳಿ, (ಡಿಸೆಂಬರ್ 21): ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರ (Bengaluru Rural)   ಜಿಲ್ಲೆ ದೇವನಹಳ್ಳಿ  (Devanahalli) ಪಟ್ಟಣದ ಪುಟ್ಟಪನಗುಡಿ ಬೀದಿಯಲ್ಲಿರುವ ಪುರಾತನ ಕಾಲದ ಕಲ್ಯಾಣಿಯ ಆಳದಲ್ಲಿ ಶಿವಲಿಂಗ ಪತ್ತೆಯಾಗಿದೆ. ಸ್ಥಳೀಯರು ಸೇರಿಕೊಂಡು ಕಲ್ಯಾಣಿಯಲ್ಲಿ ತುಂಬಿಕೊಂಡಿದ್ದ ಹೂಳು ತೆಗೆದು ಸ್ವಚ್ಚತೆ ಮಾಡುತ್ತಿದ್ದು, ನೀರು ಖಾಲಿಯಾಗುತ್ತಿದ್ದಂತೆ ಕಲ್ಯಾಣಿ ಮಧ್ಯ ಭಾಗದಲ್ಲಿ ಶಿವಲಿಂಗ ಕಂಡುಬಂದಿದೆ. ಶಿವಲಿಂಗ ಕಣ್ಣಿಗೆ ಬೀಳುತ್ತಿದ್ದಂತೆಯೇ ಸ್ಥಳಿಯರು ಅಚ್ಚರಿಗೊಂಡು ಪೂಜೆ ಸಲ್ಲಿಸಿದರು. Source link

Read More

RCB vs CSK: ಗೆಲ್ಲೋರು ಯಾರು? ಹೀಗಿದೆ ಲೆಕ್ಕಾಚಾರ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಇಂದು (ಏ.5) ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ 11ನೇ ಪಂದ್ಯದಲ್ಲಿ ಬದ್ಧವೈರಿಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ಮುಖಾಮುಖಿಯಾಗಲಿದೆ. ಸೌತ್ ಡರ್ಬಿ ಪಂದ್ಯ ಎಂದೇ ಬಿಂಬಿತವಾಗಿರುವ ಈ ಮ್ಯಾಚ್​ನಲ್ಲಿ ಗೆಲ್ಲೋರು ಯಾರು ಎಂಬುದೇ ಈಗ ಕುತೂಹಲ. ಈ ಕುತೂಹಲವನ್ನು ತಣ್ಣಿಸುವಂತಹ ಲೆಕ್ಕಾಚಾರ ಇಲ್ಲಿದೆ… ಗೆಲುವಿನ ಮುನ್ಸೂಚನೆ: ಯಾರ ಕೈ ಮೇಲು? ಪ್ರಸ್ತುತ ಫಾರ್ಮ್ ಮತ್ತು…

Read More