Headlines

IPL 2026: ಆರ್​ಸಿಬಿ ಪರ ಆಡಲು ರಾಷ್ಟ್ರೀಯ ತಂಡ ತೊರೆಯಲು ನಿರ್ಧರಿಸಿದ ಸ್ಟಾರ್ ವೇಗಿ

2026 ರ ಐಪಿಎಲ್ (IPL 2026) ಉದ್ಘಾಟನಾ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ತಂಡವನ್ನು ಮಣಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಮುಂದಿನ ಪಂದ್ಯಕ್ಕಾಗಿ ತಯಾರಿ ನಡೆಸುತ್ತಿದೆ. ಆರ್​ಸಿಬಿಯ (RCB) ಮುಂದಿನ ಸಿಎಸ್​ಕೆ ವಿರುದ್ಧ ಏಪ್ರಿಲ್ 5 ರ ಭಾನುವಾರದಂದು ನಡೆಯಲಿದೆ. ಅಂದರೆ ಈ ಪಂದ್ಯಕ್ಕೆ ಇನ್ನು ಸಾಕಷ್ಟು ಸಮಯ ಉಳಿದಿದೆ. ಆದಾಗ್ಯೂ ಆರ್​ಸಿಬಿ ತಂಡವನ್ನು ಸೇರಲು ಪಣತೊಟ್ಟಿರುವ ಶ್ರೀಲಂಕಾದ ವೇಗದ ಬೌಲರ್ ನುವಾನ್ ತುಷಾರ (Nuwan Thushara), ಲಂಕಾ ಕ್ರಿಕೆಟ್ ಮಂಡಳಿಯ ಕೇಂದ್ರ ಒಪ್ಪಂದದಿಂದ ಹೊರಬರಲು…

Read More

ತೆಲಂಗಾಣದಲ್ಲಿ ‘ಪೆದ್ದಿ’ ಟಿಕೆಟ್ ಬೆಲೆ ಹೆಚ್ಚಳಕ್ಕೆ ಸಿಕ್ತು ಅನುಮತಿ: ಆದರೆ ಷರತ್ತು ಅನ್ವಯ

ರಾಮ್ ಚರಣ್ (Ram Charan) ನಟನೆಯ ದೊಡ್ಡ ಬಜೆಟ್ ಸಿನಿಮಾ ‘ಪೆದ್ದಿ’ ನಾಳೆ (ಜೂನ್ 4) ಬಿಡುಗಡೆ ಆಗುತ್ತಿದೆ. ಸಿನಿಮಾದ ಬಗ್ಗೆ ರಾಮ್ ಚರಣ್ ಅವರಿಗೆ ಭಾರಿ ನಿರೀಕ್ಷೆ ಇದೆ. ಸಿನಿಮಾ ಸಹ ಚೆನ್ನಾಗಿ ಮೂಡಿ ಬಂದಿದೆ ಎನ್ನಲಾಗುತ್ತಿದ್ದು, ಸಿನಿಮಾವನ್ನು ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡಲು ಹಾಗೂ ಸಿನಿಮಾದಿಂದ ಒಳ್ಳೆಯ ಲಾಭ ಪಡೆದುಕೊಳ್ಳಲು ನಿರ್ಮಾಪಕರು ಮುಂದಾಗಿದ್ದಾರೆ. ಆಂಧ್ರ, ಕರ್ನಾಟಕ, ಮಹಾರಾಷ್ಟ್ರ, ಅಮೆರಿಕ ಇನ್ನೂ ಹಲವೆಡೆ ಭರ್ಜರಿಯಾಗಿ ಪ್ರೀಮಿಯರ್ ಶೋ ಆಯೋಜಿಸಿದ್ದಾರೆ. ಆದರೆ ತೆಲುಗು ರಾಜ್ಯವಾದ ತೆಲಂಗಾಣದಲ್ಲಿ ‘ಪೆದ್ದಿ‘…

Read More

ಬೆಂಗಳೂರು Vs ಹೈದರಾಬಾದ್: 5 ತಿಂಗಳ ಅನುಭವ ಬಿಚ್ಚಿಟ್ಟ ಯುವಕ; ಕರೆಂಟ್ ಕಟ್, ಗುಂಡಿ ಬಿದ್ದ ರಸ್ತೆ, ಬಿರಿಯಾನಿ ಬಗ್ಗೆ ರೆಡ್ಡಿಟ್‌ನಲ್ಲಿ ಭಾರಿ ಚರ್ಚೆ – Kannada News | Hyderabad vs Bengaluru: A Deep Dive into Living, Infrastructure and Environment based on Reddit Post

, ಬೆಂಗಳೂರು ಹೈದರಾಬಾದ್ ಹೋಲಿಕೆImage Credit source: Tv9 kannada ಬೆಂಗಳೂರು, ಜೂ.22: ಭಾರತದ ಎರಡು ಪ್ರಮುಖ ಐಟಿ ಹಬ್‌ಗಳಾದ ಬೆಂಗಳೂರು ಮತ್ತು ಹೈದರಾಬಾದ್ ನಗರಗಳ ನಡುವೆ ಜೀವನಶೈಲಿ, ಮೂಲಸೌಕರ್ಯ ಹಾಗೂ ಪರಿಸರದ ಕುರಿತು ದಶಕಗಳಿಂದಲೂ ದೊಡ್ಡ ಹೋಲಿಕೆ ನಡೆಯುತ್ತಲೇ ಬಂದಿದೆ. ಇತ್ತೀಚೆಗೆ ಬೆಂಗಳೂರಿನಿಂದ ಭಾಗ್ಯನಗರಕ್ಕೆ (ಹೈದರಾಬಾದ್) ಶಿಫ್ಟ್ ಆದ ಯುವಕನೊಬ್ಬ ರೆಡ್ಡಿಟ್‌ನಲ್ಲಿ ಹಂಚಿಕೊಂಡಿರುವ ಎರಡೂ ನಗರಗಳ ಕರಾರುವಾಕ್ ಪ್ಲಸ್ ಮತ್ತು ಮೈನಸ್ ಅಂಶಗಳ ಪೋಸ್ಟ್ ಈಗ ಇಂಟರ್ನೆಟ್‌ನಲ್ಲಿ ಭಾರಿ ಸದ್ದು ಮಾಡುತ್ತಿದೆ. ವಿದ್ಯುತ್, ರಸ್ತೆ, ಹವಾಮಾನ,…

Read More

ಚಂದ್ರಚೂಡ್ ವಿವಾದ: ಸುದೀಪ್ ಬಗ್ಗೆ ನಾನು ಮಾತನಾಡಿದ್ದರಲ್ಲಿ ತಪ್ಪೇ ಇಲ್ಲ ಎಂದ ಕೆ. ಮಂಜು – Kannada News | Producer K Manju talks about Chakravarthy Chandrachud and Kichcha Sudeep

ಚಕ್ರವರ್ತಿ ಚಂದ್ರಚೂಡ್ (Chakravarthy Chandrachud) ಅವರು ಸಿನಿಮಾ ನಿರ್ಮಾಪಕರ ಬಗ್ಗೆ ನೀಡಿದ ಹೇಳಿಕೆಯಿಂದ ವಿವಾದ ಶುರುವಾಗಿದ್ದು, ಅದಕ್ಕೆ ನಿರ್ಮಾಪಕ ಕೆ. ಮಂಜು ಪ್ರತಿಕ್ರಿಯೆ ನೀಡಿದ್ದಾರೆ. ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ್ದಾರೆ. ಸುದೀಪ್ (Kichcha Sudeep) ಜೊತೆ ಚಂದ್ರಚೂಡ್ ಆಪ್ತವಾಗಿದ್ದಾರೆ. ಆ ಕುರಿತು ಕೂಡ ಕೆ. ಮಂಜು ಪ್ರತಿಕ್ರಿಯೆ ನೀಡಿದ್ದಾರೆ. ‘ಚಂದ್ರಚೂಡ್ ವೈಯಕ್ತಿಕ ವಿಷಯಗಳನ್ನು ನಾವು ಮಾತನಾಡಿಲ್ಲ. ಚಿತ್ರರಂಗದ ಬಗ್ಗೆ ಮಾತ್ರ ಮಾತನಾಡಿದ್ದೇವೆ. ಯಾವ ನಿರ್ಮಾಪಕರು ಕೂಡ ಮೋಸ ಮಾಡಿಲ್ಲ. ಚಿತ್ರರಂಗಕ್ಕೆ ನಿನ್ನ ಕೊಡುಗೆ ಏನಿದೆ? ಸುದೀಪ್…

Read More

ಗಿಲ್ಲಿ, ಕಾವ್ಯ ಒಪ್ಪಿದ್ರೆ ಮದುವೆ ಫಿಕ್ಸ್​​​, ಬಿಗ್​​​ಬಾಸ್​​​ ವಿನ್ನರ್ ತಂದೆ ಹೇಳಿದ್ದೇನು? – Kannada News | Bigg Boss Winner Gillis Father: “Well Marry Whichever Girl He Approves

ಬಿಗ್ ಬಾಸ್ ಕನ್ನಡ 12 ವಿಜೇತ ಗಿಲ್ಲಿಯ ತಂದೆ ಮಗನ ಗೆಲುವಿನ ಬಗ್ಗೆ ತಮ್ಮ ಸಂತಸ ಹಂಚಿಕೊಂಡಿದ್ದಾರೆ. ಮಗನ ಯಶಸ್ಸು ತನಗೆ ಕನಸಿನಂತೆ ಭಾಸವಾಗುತ್ತಿದೆ ಎಂದಿದ್ದಾರೆ. ಮಧ್ಯಾಹ್ನ ನಡೆಯಲಿರುವ ಮೆರವಣಿಗೆಯಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದು, ಆರು ತಿಂಗಳ ಹಿಂದೆ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರೂ, ಮಗನಿಗಾಗಿ ಬರುವುದಾಗಿ ಹೇಳಿದ್ದಾರೆ. ಗಿಲ್ಲಿಯ ಮದುವೆಯ ಬಗ್ಗೆ ಕೇಳಿದಾಗ, ಅದು ಗಿಲ್ಲಿಯ ವೈಯಕ್ತಿಕ ಆಯ್ಕೆ ಎಂದು ತಂದೆ ಸ್ಪಷ್ಟಪಡಿಸಿದ್ದಾರೆ. ಗಿಲ್ಲಿ ಇಷ್ಟಪಟ್ಟ ಹುಡುಗಿಯನ್ನೇ ಮದುವೆ ಮಾಡುತ್ತೇವೆ, ಅದಕ್ಕೆ ಬಲವಂತ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. ಬಿಗ್​​…

Read More

Viral: 45 ದಿನಕ್ಕೂ ಮುಂಚಿತವಾಗಿ ರಜೆ ಕೇಳಿದ್ರೂ ಕೊಡದ ಮ್ಯಾನೇಜರ್; ನೆಟ್ಟಿಗರಲ್ಲಿ ಸಲಹೆ ಕೇಳಿದ ಉದ್ಯೋಗಿ – Kannada News | The manager refused to grant leave even though it was requested more than 45 days in advance.

ಕಾರ್ಪೊರೇಟ್ ಕಂಪನಿಗಳಲ್ಲಿ (corporate company) ಕೆಲಸ ಮಾಡುವವರಿಗೆ ರಜೆ ಸಿಗೋದೇ ಇಲ್ಲ. ರಜೆ ಕೇಳಿದ್ರೆ ಸಾಕು ಆಕಾಶ ಭೂಮಿ ಒಂದು ಮಾಡ್ತಾರೆ. ಇದೀಗ ಉದ್ಯೋಗಿಯೊಬ್ಬರು 45 ದಿನಗಳ ಮುಂಚಿತವಾಗಿ ರಜೆಗೆ ಅರ್ಜಿ ಹಾಕಿದ್ದಾರೆ. ಆದರೆ ಮ್ಯಾನೇಜರ್ ರಜೆ ಕೊಡಲ್ಲ ಎಂದಿದ್ದಾರೆ. ರೆಡ್ಡಿಟ್ ನಲ್ಲಿ ಟೆಕ್ಕಿಯೊಬ್ಬರು ತನ್ನ ಪತ್ನಿ ಭಾರತದ ಟೆಕ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಮ್ಯಾನೇಜರ್ ಆಕೆಯ ರಜೆಗೆ ನಿರಾಕರಿಸಿದ್ದನ್ನು ಕಂಡು ಪತಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಮ್ಯಾನೇಜರ್ ವರ್ತನೆಗೆ ನೆಟ್ಟಿಗರು…

Read More

27 ಕ್ರೀಡೆಗಳು: ಕರ್ನಾಟಕದ ಹೊಸ ಕ್ರಿಕೆಟ್ ಸ್ಟೇಡಿಯಂ ವಿಶೇಷತೆಗಳೇನು ಗೊತ್ತಾ? – Kannada News | Karnataka’s New Cricket Stadium: 27 Disciplines Under One Roof

ಬೆಂಗಳೂರಿನ ಆನೇಕಲ್ ಬಳಿಯ ಸೂರ್ಯನಗರದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ (ಮೇ 23) ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಕರ್ನಾಟಕ ಗೃಹ ಮಂಡಳಿ (KHB) ವತಿಯಿಂದ ನಿರ್ಮಾಣವಾಗಲಿರುವ ಈ ಮಹತ್ವಾಕಾಂಕ್ಷಿ ಯೋಜನೆಯ ಪ್ರಮುಖ ಮುಖ್ಯಾಂಶಗಳು ಮತ್ತು ಉದ್ದೇಶಗಳು ಕೆಳಗಿನಂತಿವೆ… ಒಟ್ಟು ವಿಸ್ತೀರ್ಣ: ಒಟ್ಟು 75 ಎಕರೆ (ಸುಮಾರು 1,21,713 ಚದರ ಮೀಟರ್) ವಿಶಾಲವಾದ ಜಾಗದಲ್ಲಿ ಈ ಕ್ರೀಡಾಂಗಣ ತಲೆಯೆತ್ತಲಿದೆ. ಇದರಲ್ಲಿ ಕ್ರೀಡಾಂಗಣದ ಮುಖ್ಯ ಪೋಡಿಯಂ ವಲಯವೇ 12,750 ಚದರ ಮೀಟರ್ ವ್ಯಾಪ್ತಿಯನ್ನು ಹೊಂದಿರಲಿದೆ. ಆಸನ ಸಾಮರ್ಥ್ಯ: 80,000…

Read More

ಸಿಎಂ ವಿಜಯ್ ಹುಟ್ಟುಹಬ್ಬ: ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್

ನಟ ಮತ್ತು ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ (Vijay) ಅವರ ಜನ್ಮದಿನ ಹತ್ತಿರವಿದೆ. ಜೂನ್ 22 ರಂದು ವಿಜಯ್ ಹುಟ್ಟುಹಬ್ಬ ಇದ್ದು, ವಿಜಯ್ ಅವರ ಅಭಿಮಾನಿಗಳ ಪಾಲಿಗೆ ಈ ಹುಟ್ಟುಹಬ್ಬ ತುಸು ಭಿನ್ನ ಆಗಿರಲಿದೆ. ಈ ಹುಟ್ಟುಹಬ್ಬಕ್ಕೆ ವಿಜಯ್ ನಟನಾಗಿಲ್ಲ ಬದಲಿಗೆ ರಾಜ್ಯದ ಸಿಎಂ ಆಗಿದ್ದಾರೆ. ಆದರೆ ವಿಜಯ್ ಅವರ ಅಭಿಮಾನಿಗಳಿಗೆ, ವಿಜಯ್ ಹುಟ್ಟುಹಬ್ಬದಂದು ಸಂಭ್ರಮಿಸಲು ಕಾರಣವೊಂದು ದೊರೆತಿದೆ. ವಿಜಯ್ ಅವರ ಹಳೆಯ ಸೂಪರ್ ಹಿಟ್ ಸಿನಿಮಾ ಒಂದು ಅವರ ಹುಟ್ಟುಹಬ್ಬದಂದು ಬಿಡುಗಡೆ ಆಗಲಿದೆ. ಜೂನ್ 22 ರಂದು…

Read More

ಒಂದೊಂದು ಹನಿ ನೀರಿಗೂ ಪರಿತಪಿಸಲಿದೆ ಪಾಕಿಸ್ತಾನ, ರಾವಿ ನದಿ ನೀರು ಶೀಘ್ರದಲ್ಲೇ ನಿಲ್ಲಿಸಲಿದೆ ಭಾರತ – Kannada News | India Moves to Restrict Pakistan’s Share of Surplus Ravi Waters After Indus Treaty Review

ಸಚಿವ ಜಾವೇದ್ ಅಹ್ಮದ್Image Credit source: India & the World ನವದೆಹಲಿ, ಫೆಬ್ರವರಿ 18: ಈ ಬೇಸಿಗೆ ಪಾಕಿಸ್ತಾನ(Pakistan)ಕ್ಕೆ ಬರಗಾಲದ ದೊಡ್ಡ ಬಿಕ್ಕಟ್ಟನ್ನೇ ತಂದೊಡ್ಡಲಿದೆ. ಪಾಕಿಸ್ತಾನ ಒಂದು ಹನಿ ನೀರಿಗೂ ಹಾತೊರೆಯುವಂತಾಗಲಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತವು ಸಿಂಧೂ ಜಲ ಒಪ್ಪಂದವನ್ನು ರದ್ದುಗೊಳಿಸಿದ್ದರಿಂದ ಅದು ಈಗಾಗಲೇ ನೀರಿನ ಕೊರತೆಯನ್ನು ಎದುರಿಸುತ್ತಿದೆ. ಆದರೆ ಈಗ ಶಹಪುರ್ ಕಂಡಿ ಬ್ಯಾರೇಜ್ ಪೂರ್ಣಗೊಂಡ ನಂತರ, ಭಾರತವು ರಾವಿ ನದಿಯಿಂದ ಹೆಚ್ಚುವರಿ ನೀರಿನ ಹರಿವನ್ನು ನಿಲ್ಲಿಸಲಿದೆ. ಇದು ಪಾಕಿಸ್ತಾನದ ಸಮಸ್ಯೆಗಳನ್ನು…

Read More

ದಾವಣಗೆರೆ ಜಾತ್ರೆಯಲ್ಲಿ ಪ್ರಾಣಿ ಬಲಿ ನಿಷೇಧ: ಇಡೀ ರಾತ್ರಿ ದೇಗುಲದ ಆವರಣದಲ್ಲೇ ಕಾದು ಕುಳಿತ ಡಿಸಿ, ಎಸ್​​ಪಿ – Kannada News | Animal Sacrifice Banned at Davanagere Durgambika Jatre; DC and SP Camp Overnight to Ensure Strict Enforcement

ದಾವಣಗೆರೆ, ಫೆಬ್ರವರಿ 25: ದಾವಣಗೆರೆ ನಗರ ದೇವತೆ ಶ್ರೀ ದುರ್ಗಾಂಬಿಕಾ ಜಾತ್ರೋತ್ಸವವು ವಿಜೃಂಭಣೆಯಿಂದ ಜರುಗುತ್ತಿದೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಜಾತ್ರೆಯ ಸುಗಮ ನಿರ್ವಹಣೆಗೆ ಕ್ರಮ ಕೈಗೊಳ್ಳಲಾಗಿದೆ. ಜನಸಂದಣಿ ಹೆಚ್ಚಿರುವ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದು, ಡ್ರೋನ್ ಮೂಲಕವೂ ನಿಗಾ ವಹಿಸಲಾಗುತ್ತಿದೆ. ಪ್ರಾಣಿಬಲಿ ನಿಷೇಧದ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ದಾವಣಗೆರೆ ಜಿಲ್ಲಾಧಿಕಾರಿಗಳು, ಸಿಇಓ ಹಾಗೂ ಪೊಲೀಸ್ ಅಧೀಕ್ಷಕರು (ಎಸ್ಪಿ) ರಾತ್ರಿಯಿಡೀ ಜಾತ್ರಾ ಆವರಣದಲ್ಲಿ ಹಾಜರಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಿದ್ದಾರೆ. ಪ್ರಾಣಿ ಬಲಿಯಂಥ ಕೃತ್ಯಗಳು ನಡೆದಿಲ್ಲ. ಭಕ್ತರು…

Read More