Headlines

ಗೃಹ ಸಚಿವರಿಗೇ 50 ಲಕ್ಷ ಲಂಚ ಕೊಟ್ಟಿದ್ರಾ ಮೂಡಬಿದ್ರೆ ಇನ್ಸ್‌ಪೆಕ್ಟರ್?: ಸಂತ್ರಸ್ತೆ ಗಂಭೀರ ಆರೋಪ

ಮಂಗಳೂರು, ಮಾರ್ಚ್​​ 17: ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್‌ ವಿರುದ್ಧ ಸಂತ್ರಸ್ತೆಯೊಬ್ಬರು ಗಂಭೀರ  ಆರೋಪಗಳನ್ನು ಮಾಡಿದ್ದಾರೆ. ತಮ್ಮ ಪತಿಯ ಮೇಲೆ ರೌಡಿಶೀಟರ್ ಹಾಕಿ ಬಂಧಿಸುವ ಬೆದರಿಕೆ ಹಾಕಿ ಲಂಚ ಹಾಗೂ ಲೈಂಗಿಕ ಕಿರುಕುಳಕ್ಕೆ ಒತ್ತಾಯಿಸಿದ್ದಾರೆ ಎಂದು ದೂರಿರುವ ಮಹಿಳೆ, ಇನ್ಸ್‌ಪೆಕ್ಟರ್ ಸಂದೇಶ್‌ ಅವರು ತಮ್ಮ ಹುದ್ದೆಗೆ ಬರಲು ಗೃಹ ಸಚಿವರಿಗೆ 50 ಲಕ್ಷ ರೂಪಾಯಿ ಲಂಚ ನೀಡಿದ್ದಾರೆಂದು ಹೇಳಿಕೊಂಡಿದ್ದಾರೆ. ಹೀಗಾಗಿ 25 ಲಕ್ಷ ರೂಪಾಯಿ ನೀಡವ ಅಥವಾ ಲೈಂಗಿಕ ಸಂಪರ್ಕಕ್ಕೆ ಒಪ್ಪುವ ಆಯ್ಕೆಯನ್ನು ಅವರು ತನಗೆ ನೀಡಿದ್ದು, 50,000…

Read More

ಕೆಸಿಇಟಿ ಪರೀಕ್ಷೆಯಲ್ಲೂ ‘ನೀಟ್’ ಮಾದರಿ ಹಗರಣ? ಒಂದೇ ಸೆಂಟರ್‌ನ 74 ವಿದ್ಯಾರ್ಥಿಗಳಿಗೆ 200ಕ್ಕೆ 200 ಅಂಕ! – Kannada News | KCET Agricultural Practical Exam Scam: Outrage Over 74 Students Scoring 200 on 200 At Single Center

ಕೆಸಿಇಟಿ ಪರೀಕ್ಷೆಯಲ್ಲೂ ‘ನೀಟ್’ ಮಾದರಿ ಹಗರಣ? ಹುಬ್ಬಳ್ಳಿ, ಮೇ 16: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ಕೃಷಿ ವಿಜ್ಞಾನ ಕೋರ್ಸ್‌ಗಳ ಪ್ರಾಯೋಗಿಕ ಪರೀಕ್ಷೆಯಲ್ಲಿ ಭಾರಿ ಅಕ್ರಮ ನಡೆದಿರುವ ಗಂಭೀರ ಆರೋಪ ಕೇಳಿಬಂದಿದ್ದು, ಹುಬ್ಬಳ್ಳಿಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಮಟ್ಟದ ‘ನೀಟ್’ (NEET) ಪರೀಕ್ಷೆಯ ಹಗರಣದ ಮಾದರಿಯಲ್ಲೇ ರಾಜ್ಯದ ಕೆಸಿಇಟಿ (KCET) ಪ್ರಾಯೋಗಿಕ ಪರೀಕ್ಷೆಯಲ್ಲೂ ಬೃಹತ್ ಗೋಲ್‌ಮಾಲ್ ನಡೆದಿದೆ ಎಂದು ಆರೋಪಿಸಲಾಗಿದ್ದು, ಸಮಗ್ರ ತನಿಖೆಗೆ ಆಗ್ರಹಿಸಲಾಗಿದೆ. ಮುಖ್ಯಾಂಶಗಳು ಕೆಸಿಇಟಿ ಕೃಷಿ ವಿಜ್ಞಾನ ಪ್ರಾಯೋಗಿಕ…

Read More

ಭಾರತದ ಕಾಂಡೋಮ್ ಉದ್ಯಮಕ್ಕೂ ತಟ್ಟಿದ ಯುದ್ಧದ ಬಿಸಿ: ಕಚ್ಚಾ ವಸ್ತುಗಳ ಕೊರತೆಯಿಂದ ಬೆಲೆ ಏರಿಕೆ ಸಾಧ್ಯತೆ

ನವದೆಹಲಿ, ಏಪ್ರಿಲ್​​ 01: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧವು ಜಾಗತಿಕವಾಗಿ ಹಲವು ವಲಯಗಳ ಮೇಲೆ ಪರಿಣಾಮ ಬೀರಿದ್ದು, ಭಾರತದ ಕಾಂಡೋಮ್ ಉತ್ಪಾದನಾ ಕ್ಷೇತ್ರಕ್ಕೂ ಅದರ ಬಿಸಿ ತಟ್ಟಿದೆ. ಕಚ್ಚಾ ವಸ್ತುಗಳ ಪೂರೈಕೆಯಲ್ಲಿನ ಗಂಭೀರ ಅಡಚಣೆಗಳಿಂದಾಗಿ ಕಾಂಡೋಮ್‌ಗಳ ಉತ್ಪಾದನಾ ವೆಚ್ಚದಲ್ಲಿ ಭಾರಿ ಏರಿಕೆಯಾಗಿದೆ. ಇದು ಮುಂಬರುವ ದಿನಗಳಲ್ಲಿ ಕಾಂಡೋಮ್‌ಗಳ ಬೆಲೆಯನ್ನು ಶೇ. 40 ರಿಂದ 50ರಷ್ಟು ಹೆಚ್ಚಿಸುವ ಸಾಧ್ಯತೆಯಿದೆ. ಭಾರತವು ಕಾಂಡೋಮ್ ತಯಾರಿಕೆಗೆ ಅಗತ್ಯವಾದ ಅಮೋನಿಯಾ ರಾಸಾಯನಿಕಕ್ಕೆ ಶೇ. 86ರಷ್ಟು ಬೇರೆ ದೇಶಗಳ ಮೇಲೆ ಅವಲಂಬಿತವಾಗಿದೆ. ಸೌದಿ ಅರೇಬಿಯಾ, ಕತಾರ್…

Read More

‘ನನ್ನ ಸ್ಕ್ರಿಪ್ಟ್ ಕದ್ದು ಸಿನಿಮಾ ಮಾಡಿದ್ರು, ಅದು 100 ಕೋಟಿ ಕಲೆಕ್ಷ್ ಮಾಡಿತು’; ಆದಿತ್ಯ ಧಾರ್ ಆರೋಪ

ಆದಿತ್ಯ ಧಾರ್ ಅವರು ಇಂದು ಯಶಸ್ವಿ ನಿರ್ದೇಶಕರಲ್ಲಿ ಒಬ್ಬರು. ಅವರನ್ನು ಎಲ್ಲರೂ ಹಾಡಿ ಹೊಗಳುತ್ತಿದ್ದಾರೆ. ಆದರೆ, ಅವರು ಪಟ್ಟ ಕಷ್ಟದ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಕ್ರಿಕೆಟರ್ ಆಗಬೇಕು ಎಂದು ಆದಿತ್ಯ ಧಾರ್ ಕನಸು ಕಂಡಿದ್ದರು. ಟೀಂ ಇಂಡಿಯಾದ ಅಂಡರ್ 19 ತಂಡವನ್ನು ಪ್ರತಿನಿಧಿಸುವ ಕನಸನ್ನು ಅವರು ಕಂಡಿದ್ದರು. ಆದರೆ, ಕನಸು ಈಡೇರಲಿಲ್ಲ. ಈ ಹಿನ್ನೆಲೆಯಲ್ಲಿ ಆದಿತ್ಯ ಧಾರ್ ಅವರು ನಿರ್ದೇಶನಕ್ಕೆ ಬಂದರು. ಇಲ್ಲಿಯೂ ಅವರ ಜರ್ನಿ ಸುಲಭದಲ್ಲಿ ಇರಲಿಲ್ಲ. ಅವರ ಸ್ಕ್ರಿಪ್ಟ್​​ಗಳನ್ನು ಕದಿಯಲಾಗಿತ್ತಂತೆ. ಈ ಬಗ್ಗೆ ಅವರೇ…

Read More

ನಿರುದ್ಯೋಗಿ ಯುವಕರು ಜಿರಳೆಗಳಿದ್ದಂತೆ; ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಸಮಾಧಾನ – Kannada News | Unemployed youth like cockroaches CJI Surya Kant slams for attacking system

ನವದೆಹಲಿ, ಮೇ 15: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ (Justice Surya Kant) ಇಂದು ನಿರುದ್ಯೋಗಿ ಯುವಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಿರುದ್ಯೋಗಿ ಯುವಕರು ಸಾಮಾಜಿಕ ಮಾಧ್ಯಮದ ಮೂಲಕ ಎಲ್ಲರ ಮೇಲೆ ದಾಳಿ ಮಾಡುತ್ತಾರೆ ಎಂದು ಅವರು ಟೀಕಿಸಿದ್ದಾರೆ. ಸಿಜೆಐ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಹಿರಿಯ ವಕೀಲ ಹುದ್ದೆಯನ್ನು ಬಯಸುತ್ತಿರುವ ವಕೀಲರನ್ನು ತರಾಟೆಗೆ ತೆಗೆದುಕೊಂಡಾಗ ಈ ಹೇಳಿಕೆಗಳು ಬಂದವು. ಸಿಜೆಐ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ…

Read More

Video: ತನ್ನ ಸ್ನೇಹಿತೆಯ ಜತೆಗೆ ರಸ್ತೆ ದಾಟಲು ಹರಸಾಹಸ ಪಡುತ್ತಿರುವ ವಿದೇಶಿ ಮಹಿಳೆ – Kannada News | Foreign woman says you don’t cross the road in India, you negotiate with destiny 

ಬೆಂಗಳೂರು, ಜನವರಿ 13: ರಸ್ತೆಯ ತುಂಬಾ ಗಿಜಿಗುಟ್ಟುವ ವಾಹನಗಳು, ಒಂದರ ಹಿಂದೆ ಒಂದರಂತೆ ಸಾಲಾಗಿ ಬಂದು ಬಿಟ್ಟರೆ ಮುಗಿದೇ ಹೋಯ್ತು. ಎಷ್ಟೇ ಆರಾಮಾಗಿ ರಸ್ತೆ ದಾಟುವವರು ಒಂದು ಕ್ಷಣ ಕಸಿವಿಸಿಗೊಳ್ಳುತ್ತಾರೆ. ಇನ್ನು ಬೆಂಗಳೂರಿನ (Bengaluru) ಸಂಚಾರ ದಟ್ಟಣೆಯ ನಡುವೆ ರಸ್ತೆ ದಾಡುವ ಬಗ್ಗೆ ಕೇಳಬೇಕೇ. ಇಲ್ಲೊಬ್ಬ ವಿದೇಶಿ ಮಹಿಳೆಯದು (foreign woman) ಇದೇ ರೀತಿಯ ಪರಿಸ್ಥಿತಿ. ವಿದೇಶಿ ಮಹಿಳೆಯೂ ತನ್ನ ಸ್ನೇಹಿತೆಯ ಜತೆಗೆ ಬೆಂಗಳೂರಿನಲ್ಲಿ ಜನದಟ್ಟಣೆಯ ರಸ್ತೆಯನ್ನು ದಾಟಲು ಪ್ರಯತ್ನಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ವಿದೇಶಿ ಮಹಿಳೆಯ…

Read More

ತಮಿಳುನಾಡು ಚುನಾವಣೆಯಲ್ಲಿ ಪಿಎಂ ಮೋದಿಯ ಧುರಂಧರ್ ದಳಪತಿ ವಿಜಯ್? ಶುರುವಾಗಿದೆ ಚರ್ಚೆ – Kannada News | Tamil Nadu Election Results: TVK Leads! Is PM Modi Behind Actor Vijay’s Rise

ತಮಿಳುನಾಡು ಚುನಾವಣಾ ಫಲಿತಾಂಶ ಹೊರ ಬಂದಿದೆ. ಟಿವಿಕೆ ಮುನ್ನಡೆ ಸಾಧಿಸುವ ಮೂಲಕ ಡಿಎಂಕೆ ಹಾಗೂ ಎಐಎಡಿಎಂಕೆ ಪಕ್ಷವನ್ನು ಹಿಂದಿಕ್ಕಿದೆ. ಹೀಗಿರುವಾಗಲೇ ಸೋಶಿಯಲ್ ಮೀಡಿಯಾದಲ್ಲಿ ಒಂದು ದೊಡ್ಡ ಚರ್ಚೆ ಶುರುವಾಗಿದೆ. ‘ತಮಿಳುನಾಡಿನಲ್ಲಿ ದಳಪತಿ ವಿಜಯ್ ಕಣಕ್ಕಿಳಿಸಿದ್ದು ಪ್ರಧಾನಿ ನರೇಂದ್ರ ಮೋದಿಯೇ? ವಿಜಯ್ ಅವರು ಮೋದಿಯ ಧುರಂಧರ್’ ಎಂದೆಲ್ಲ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ‘ಧುರಂಧರ್’ ಸಿನಿಮಾದಲ್ಲಿ ಜಸ್ಕಿರತ್ ಸಿಂಗ್ ಅವರು ಹಮ್ಜಾ ಅಲಿ ಮಜಾರಿ ಎಂಬ ಹೆಸರಿನಲ್ಲಿ ಪಾಕಿಸ್ತಾನಕ್ಕೆ ತೆರಳಿ ಅಲ್ಲಿನ ಉಗ್ರ ಜಾಲವನ್ನು ನಾಶ ಮಾಡುತ್ತಾರೆ. ಅವರನ್ನು…

Read More

4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ – Kannada News | Ashes thrashing Ashes series decided the earliest in terms of balls

ಟೆಸ್ಟ್ ಕ್ರಿಕೆಟ್​ನ ಮದಗಜಗಳ ಕಾಳಗದಲ್ಲಿ ಮತ್ತೊಮ್ಮೆ ಇಂಗ್ಲೆಂಡ್ ತಂಡವನ್ನು ಬಗ್ಗು ಬಡಿಯುವಲ್ಲಿ ಆಸ್ಟ್ರೇಲಿಯಾ ತಂಡ ಯಶಸ್ವಿಯಾಗಿದೆ. ಈ ಬಾರಿ ಕೇವಲ 4719 ಎಸೆತಗಳಲ್ಲಿ ಆಂಗ್ಲರನ್ನು ಕಟ್ಟಿಹಾಕಲಾಗಿದೆ. ಅಂದರೆ 4719 ಎಸೆತಗಳಲ್ಲೇ ಈ ಬಾರಿಯ ಆ್ಯಶಸ್ ಸರಣಿಯ ಫಲಿತಾಂಶ ಹೊರಬಿದ್ದಿದೆ. ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ 8 ವಿಕೆಟ್​ಗಳ ಜಯ ಸಾಧಿಸಿದ್ದ ಆಸ್ಟ್ರೇಲಿಯಾ ತಂಡವು ಮೂರನೇ ಟೆಸ್ಟ್ ಪಂದ್ಯದಲ್ಲಿ 82 ರನ್​ಗಳ ಗೆಲುವು ದಾಖಲಿಸಿದೆ. ಈ ಮೂಲಕ 3-0 ಅಂತರದಿಂದ ಆ್ಯಶಸ್ ಸರಣಿಯನ್ನು ವಶಪಡಿಸಿಕೊಂಡಿದೆ. ಈ ಮೂರು ಪಂದ್ಯಗಳಲ್ಲಿ…

Read More

ರಾಮ ಮಂದಿರ ದೇಣಿಗೆ ಕಳ್ಳತನ​: ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ಅನಿಲ್ ಮಿಶ್ರಾ ದಿಢೀರ್ ರಾಜೀನಾಮೆ – Kannada News | Ram Mandir Donation Theft: Champat Rai and Anil Mishra Resign Amid Ayodhya Scam

ಲಕ್ನೋ, ಜೂನ್ 26: ಅಯೋಧ್ಯೆ(Ayodhya)ಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ದೇಣಿಗೆ ಮತ್ತು ಕಾಣಿಕೆ ಹಣದ ಕಳ್ಳತನ ಹಗರಣವು ಈಗ ದೇಶದ ಅತ್ಯಂತ ದೊಡ್ಡ ರಾಜಕೀಯ ಬಿರುಗಾಳಿಯಾಗಿ ಮಾರ್ಪಟ್ಟಿದೆ. ರಾಮ ಮಂದಿರ ಟ್ರಸ್ಟ್‌ನ  ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ಆಪ್ತ ಸಹಾಯಕ (PA) ಟಿನ್ನು ಯಾದವ್ ಸೇರಿದಂತೆ ಎಂಟು ಜನರನ್ನು ಪೊಲೀಸರು ಬಂಧಿಸಿದ…

Read More

ಆ ಉಯ್ಯಾಲೆಯಲ್ಲಿ ನಾನೇ ಕೂತಿದ್ದು: ದೈವದ ಕಾರ್ಣಿಕದ ಬಗ್ಗೆ ಅಚ್ಚರಿಯ ಹೇಳಿಕೆ – Kannada News | From Collapse to Grandeur: The Resurgence of Pilichandi Daiva Temple in Mangaluru

ಮಂಗಳೂರು, ಫೆ.17: ಮಂಗಳೂರಿನ ಇತಿಹಾಸ ಪ್ರಸಿದ್ಧ ಪಿಲಿಚಂಡಿ ದೈವಸ್ಥಾನದಲ್ಲಿ ವಿಚಿತ್ರ ಘಟನೆಯೊಂದು ನಡೆದಿತ್ತು. ಪಿಲಿಚಂಡಿ ದೈವದ ನೇಮೋತ್ಸವದ ವೇಳೆ ದೈವದ ಉಯ್ಯಾಲೆ ತನ್ನಿಂದ ತಾನೇ ತೂಗಿದೆ. ಇದೀಗ ಈ ದೇವಸ್ಥಾನದಲ್ಲಿ ಇಂತಹ ಹಲವು ಅಚ್ಚರಿಯ ಘಟನೆಗಳು ನಡೆದಿದೆ. ಒಂದು ಸಂದರ್ಭದಲ್ಲಿ, ಮಳೆಗಾಲದಲ್ಲಿ ದೈವದ ಆಶ್ರಯ ತಾಣವಾಗಿದ್ದ ಮನೆ ಕುಸಿಯುವ ಹಂತ ತಲುಪಿತ್ತು. ಆ ವೇಳೆ, ದೈವವನ್ನು ಹೊರಗೆ ತೆಗೆದುಕೊಂಡು ಹೋದ ಕೆಲವೇ ನಿಮಿಷಗಳಲ್ಲಿ ಸಂಪೂರ್ಣ ಮನೆ ನೆಲಕ್ಕುರುಳಿತು. ಈ ಘಟನೆಯ ನಂತರ, ದೈವಿಕ ಮಾರ್ಗದರ್ಶನ ಪಡೆದಾಗ, ಈ…

Read More