Headlines

ಎಐ ಕಲಿಯಿರಿ, ಇಲ್ಲವಾ ಕೆಲಸ ಬಿಟ್ಟುಹೋಗಿ; ಉದ್ಯೋಗಿಗಳಿಗೆ ಗೂಗಲ್​ನಿಂದ ವಾಲಂಟರಿ ಎಕ್ಸಿಟ್ ಪ್ಯಾಕೇಜ್​ಗಳ ಆಫರ್ – Kannada News | Learn AI, or leave the company, Google offers voluntary exit packages for its employees

ನವದೆಹಲಿ, ಫೆಬ್ರುವರಿ 13: ಜಗತ್ತು ಈಗ ಹೆಚ್ಚೆಚ್ಚು ಎಐಮಯವಾಗುತ್ತಿದೆ. ಬಹುತೇಕ ಎಲ್ಲಾ ಕ್ಷೇತ್ರಗಳಲ್ಲೂ ಎಐ ಅಳವಡಿಕೆ ಕ್ಷಿಪ್ರವಾಗಿ ನಡೆಯುತ್ತಿದೆ. ಬಹಳ ತಜ್ಞರ ಪ್ರಕಾರ ಎಐನಿಂದ ಎಲ್ಲಾ ಸೆಕ್ಟರ್ ಉದ್ಯೋಗಗಳು ಬಾಧಿತವಾಗಬಹುದು. ಅದರಲ್ಲೂ ಟೆಕ್ ಸೆಕ್ಟರ್ ಅಂತೂ ಎಐ ಜೊತೆ ನಿಕಟ ಸಂಬಂಧ ಹೊಂದಿದೆ. ಎಐ ಅಭಿವೃದ್ಧಿಯಲ್ಲಿ ತೊಡಗಿರುವ ಗೂಗಲ್​ನಂತಹ ಸಂಸ್ಥೆಯಲ್ಲಿ ಕೆಲಸ ಮಾಡುವವರಿಗೆ ಈಗ ಎಐ ಭೀತಿ ಶುರುವಾಗಿದೆ. ಗೂಗಲ್​ನಲ್ಲಿ ಭಾರೀ ಮಟ್ಟದಲ್ಲಿ ಲೇ ಆಫ್​ಗಳು ನಡೆಯುವ ತಯಾರಿಯಾಗಿದೆ. ಆದರೆ, ಉದ್ಯೋಗಿಗಳನ್ನು ಕೆಲಸದಿಂದ ಕಿತ್ತುಹಾಕುವ ಮೊದಲು ಅವರಿಗೆ…

Read More

ನಾನಿನ್ನೂ ಬದುಕಿದ್ದೇನೆ ಎಂಬುದು ನೆನಪಿರಲಿ; ಟಿಎಂಸಿ ಬಂಡಾಯ ನಾಯಕರಿಗೆ ಮಮತಾ ಬ್ಯಾನರ್ಜಿ ಎಚ್ಚರಿಕೆ – Kannada News | Remember, I Am Still Alive; Mamata Banerjee angry on Rebel TMC Leaders dares directly join BJP

ಕೊಲ್ಕತ್ತಾ, ಜುಲೈ 4: ಪಶ್ಚಿಮ ಬಂಗಾಳದ ರಾಜಕೀಯ ಬಿಕ್ಕಟ್ಟು ಇನ್ನೂ ಮುಂದುವರೆದಿದೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಧ್ಯಕ್ಷೆ ಮಮತಾ ಬ್ಯಾನರ್ಜಿ ಇಂದು ತಮ್ಮ ಪಕ್ಷದ ಬಂಡಾಯ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅವರನ್ನು “ದ್ರೋಹಿಗಳು” ಎಂದು ಕರೆದಿರುವ ಮಮತಾ ಬ್ಯಾನರ್ಜಿ (Mamata Banerjee), ಈ ನಾಯಕರು ಬಿಜೆಪಿಯ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ ಪಕ್ಷದೊಂದಿಗೆ ಉಳಿದಿರುವ ಕಾರ್ಯಕರ್ತರಿಗೆ ನಾನು ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ. ಟಿಎಂಸಿಯ ಬಂಡಾಯ…

Read More

Horoscope Today 07 January: ಇಂದು ಈ ರಾಶಿಯವರ ಜಾಣತನಕ್ಕೆ ಭಾರೀ ಮೆಚ್ಚುಗೆ ಸಿಗಲಿದೆ – Kannada News | Horoscope Today in Kannada on 07 January Wednesday; Dina Bhavishya Tithi Panchanga Details here

ಮೇಷ ರಾಶಿ : ಇಂದಿನ ಮುಖ್ಯ ಕಾರ್ಯವನ್ನು ಮುಂದೂಡುವುದು ಬೇಡ. ಪೋಷಕರನ್ನು ಕಡೆಗಣಿಸಿದ್ದು ನಿಮಗೆ ಪಾಪಪ್ರಜ್ಞೆ ಕಾಡಬಹುದು. ಕುಟುಂಬದಲ್ಲಿ ಸಂತಸದ ವಾತಾವರಣವಿರುವಂತೆ ಮಾಡುವಿರಿ. ವಾಹನವನ್ನು ಚಲಾಯಿಸುವಾಗ ಸ್ವಲ್ಪ ಎಚ್ಚರವಿರಲಿ. ಹೊಸ ವ್ಯಾಪಾರದಲ್ಲಿಯೂ ನಿಮಗೆ ಮನಸ್ಸಾಗಬಹುದು. ಯಂತ್ರಗಳಿಂದ ತೊಂದರೆಯಾಗಬಹುದು. ಬಹಳ ಎಚ್ಚರಿಕೆಯಿಂದ ಕಾರ್ಯವನ್ನು ಮಾಡಿ. ಇಂದು ನಿಮ್ಮದೇ ಸ್ವಂತ ಕಾರ್ಯಗಳು ಇರಲಿದ್ದು, ಬೇರೆ ಕೆಲಸಕ್ಕೆ ಮನಸ್ಸು ಕೊಡುವುದು ಕಷ್ಟವಾದೀತು‌. ಒತ್ತಾಯದಿಂದ ಕೆಲಸವನ್ನು ಮಾಡಬೇಕಾದೀತು. ಹಂಚಿಕೆಯ ಬಗ್ಗೆಯೂ ಸರಿಯಾದ ಆಲೋಚನೆ ಮಾಡುವಿರಿ. ವೃಷಭ ರಾಶಿ: ಸ್ನೇಹಿತರ ಜಗಳದಲ್ಲಿ ತಲೆ ಹಾಕಿ…

Read More

ವಿಶ್ವಕಪ್​ನಲ್ಲೂ ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ – Kannada News | Team india Creates New World Record in T20 World Cup 2026

T20 World Cup 2026: ಟಿ20 ವಿಶ್ವಕಪ್​ 2026ರ ಮೊದಲ ಪಂದ್ಯದಲ್ಲೇ ಟೀಮ್ ಇಂಡಿಯಾ (Team India) ವಿಶ್ವ ದಾಖಲೆ ನಿರ್ಮಿಸಿದೆ. ಅದು ಸಹ ಸತತ ಗೆಲುವಿನೊಂದಿಗೆ. ಅಂದರೆ ಟಿ20 ವಿಶ್ವಕಪ್​ ಇತಿಹಾಸದಲ್ಲೇ ಸತತವಾಗಿ ಅತೀ ಹೆಚ್ಚು ಪಂದ್ಯಗಳನ್ನು ಗೆದ್ದ ವರ್ಲ್ಡ್​ ರೆಕಾರ್ಡ್ ಟೀಮ್ ಇಂಡಿಯಾ ಪಾಲಾಗಿದೆ. Source link

Read More

Vastu Guidelines: ಮನೆಗೆ ಅತಿಥಿಗಳು ಬಂದರೆ ಅವರ ರೂಂ ಯಾವ ದಿಕ್ಕಿನಲ್ಲಿ ಇರಬೇಕು? ವಾಸ್ತು ಸಲಹೆ ಇಲ್ಲಿದೆ – Kannada News

ಅತಿಥಿಗಳು ಮನೆಗೆ ಬಂದಾಗ ಅವರಿಗೆ ಸೂಕ್ತವಾದ ಸ್ಥಳಾವಕಾಶ ಕಲ್ಪಿಸುವುದು ಭಾರತೀಯ ಸಂಸ್ಕೃತಿಯಲ್ಲಿ ಅತಿಥಿ ದೇವೋಭವ ಎಂಬ ನಂಬಿಕೆಯ ಭಾಗವಾಗಿದೆ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ, ಅತಿಥಿ ಕೋಣೆಯನ್ನು ಯಾವ ದಿಕ್ಕಿನಲ್ಲಿ ನಿರ್ಮಿಸಬೇಕು ಎಂಬುದು ಬಹಳ ಮುಖ್ಯವಾದ ಅಂಶವಾಗಿದೆ. ಇದು ಮನೆಯ ವಾತಾವರಣ ಮತ್ತು ಅಲ್ಲಿ ವಾಸಿಸುವವರ ಮೇಲೆ ನೇರ ಪರಿಣಾಮ ಬೀರುತ್ತದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ವಾಸ್ತು ತತ್ವಗಳ…

Read More

ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ: IAS ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಅನುಮತಿ ನೀಡಿ ಹೈಕೋರ್ಟ್ ಆದೇಶ

ಬೆಂಗಳೂರು, (ಮೇ 01): ಐಎಎಸ್ ಅಧಿಕಾರಿ ರೋಹಿಣಿ  ಸಿಂಧೂರಿ (Rohini Sindhuri) ವಿರುದ್ಧದ ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್​ (Karnataka High Court) ಮಹತ್ವದ ಆದೇಶ ಹೊರಡಿಸಿದೆ. ಸೆಕ್ಷನ್ 17ಎ ಅಡಿ ತನಿಖೆಗೆ ಅನುಮತಿ ನೀಡಲು ಅಧೀನ ಕಾರ್ಯದರ್ಶಿ, ಸಿಬ್ಬಂದಿ, ಆಡಳಿತ ಸುಧಾರಣಾ ಇಲಾಖೆಗೆ ನಿರ್ದೇಶಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಭ್ರಷ್ಟಾಚಾರ ಕ್ಯಾನ್ಸರ್, ಪ್ಲೇಗ್ ಇದ್ದಂತೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಹಾಗೇ ಬಿಟ್ಟರೆ ಪ್ರಜಾಸತ್ತಾತ್ಮಕ…

Read More

NLC Apprenticeship 2025: NLCಯಲ್ಲಿ ಅಪ್ರೆಂಟಿಸ್​ಗಳ ನೇಮಕಾತಿ, ಬಿ.ಟೆಕ್ ಮತ್ತು ಡಿಪ್ಲೊಮಾ ಆದವರು ಅರ್ಹರು! – Kannada News | NLC Apprenticeship 2025: 575 Engineering and Diploma Vacancies – Apply Now!

ಅಪ್ರೆಂಟಿಸ್‌ಶಿಪ್‌ಗಳನ್ನು ಹುಡುಕುತ್ತಿರುವ ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಅರ್ಜಿದಾರರಿಗೆ ಗುಡ್​ ನ್ಯೂಸ್​ ಇಲ್ಲಿದೆ. ನೆಯ್ವೇಲಿ ಲಿಗ್ನೈಟ್ ಕಾರ್ಪೊರೇಷನ್ (NLC) ಅಪ್ರೆಂಟಿಸ್‌ಶಿಪ್ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 2 ರೊಳಗೆ NLC ಯ ಅಧಿಕೃತ ವೆಬ್‌ಸೈಟ್ nlcindia.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿಗಳ ಹಾರ್ಡ್ ಪ್ರತಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಜನವರಿ 9 ಎಂದು ನಿಗದಿಪಡಿಸಲಾಗಿದೆ. ಕಂಪನಿಯು ಒಟ್ಟು 575 ಅಪ್ರೆಂಟಿಸ್ ಹುದ್ದೆಗಳನ್ನು ಪ್ರಕಟಿಸಿದೆ. ಇದರಲ್ಲಿ ವಿವಿಧ ಪದವೀಧರ ಮತ್ತು…

Read More

ಶ್ರೇಯಸ್ ಅಯ್ಯರ್​ಗೆ ಇಲ್ಲ ಚಾನ್ಸ್: 3ನೇ ಕ್ರಮಾಂಕಕ್ಕೆ ಎಡಗೈ ದಾಂಡಿಗ ಫಿಕ್ಸ್

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟಿ೨೦ ಸರಣಿ ಇಂದಿನಿಂದ (ಜ.21) ಶುರುವಾಗಲಿದೆ. ಈ ಪಂದ್ಯದಲ್ಲಿ ಟೀಮ್ ಪರ ಕಣಕ್ಕಿಳಿಯುವವರು ಯಾರು ಎಂಬುದೇ ಈಗ ಕುತೂಹಲ. ಏಕೆಂದರೆ ಭಾರತ ತಂಡದ ಕೊನೆಯ ಟಿ೨೦ ಪಂದ್ಯದಲ್ಲಿ ಕಾಣಿಸಿಕೊಂಡಿದ್ದ ತಿಲಕ್ ವರ್ಮಾ ಹಾಗೂ ಜಿತೇಶ್ ಶರ್ಮಾ ಈ ಸರಣಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಎರಡು ಬದಲಾವಣೆ ಕಂಡು ಬರುವುದು ಖಚಿತ. ಅದರಲ್ಲೂ ಎಡಗೈ ದಾಂಡಿಗ ತಿಲಕ್ ವರ್ಮಾ ಬದಲಿಗೆ ಕಣಕ್ಕಿಳಿಯುವವರು ಯಾರು ಎಂಬುದೇ ಪ್ರಶ್ನೆಯಾಗಿತ್ತು. ಈ ಪ್ರಶ್ನೆಗೆ…

Read More

ಮಲ್ಪೆಯಲ್ಲಿ ಮೀನಿನ ಬೆಲೆ ಪಾತಾಳಕ್ಕೆ! ಮಾಂಜಿ, ಅಂಜಲ್ ಬೆಲೆ ಎಷ್ಟಿದೆ ಗೊತ್ತಾ? : ಮೀನಿನ ದರ ಪಟ್ಟಿ ಇಲ್ಲಿದೆ ನೋಡಿ

ಉಡುಪಿ, ಮಾ.21: ಎಲ್ಲೋ ನಡೆಯುತ್ತಿರುವ ಯುದ್ಧವು ಕರಾವಳಿಯ ಮೀನುಗಾರರ ಬದುಕನ್ನು ಅಲ್ಲೋಲಕಲ್ಲೋಲಗೊಳಿಸಿದೆ. ಏಷ್ಯಾದ ಅತಿ ದೊಡ್ಡ ಮೀನುಗಾರಿಕಾ ಬಂದರು ಎನಿಸಿಕೊಂಡಿರುವ ಮಲ್ಪೆಯಲ್ಲಿ ಇಂದು ಮೀನುಗಾರಿಕೆ ಉದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಹೋಟೆಲ್‌ಗಳ ಮುಚ್ಚುಗಡೆ ಮತ್ತು ರಫ್ತು ಸ್ಥಗಿತದಿಂದಾಗಿ ಮೀನಿನ ದರ ಪಾತಾಳಕ್ಕೆ ಕುಸಿದಿದೆ. ಮಾರುಕಟ್ಟೆಯಲ್ಲಿ ಪ್ರತಿ ಮೀನಿನ ದರದಲ್ಲಿ ಸುಮಾರು 100 ರಿಂದ 200 ರೂಪಾಯಿ ಇಳಿಕೆಯಾಗಿದೆ. ಮೀನುಗಾರ ಮಹಿಳೆಯರಿಗೆ ಅಸಲು ಕೂಡ ಸಿಗದಂತಾಗಿದ್ದು, ವ್ಯಾಪಾರದಲ್ಲಿ ಭಾರೀ ನಷ್ಟ ಅನುಭವಿಸುತ್ತಿದ್ದಾರೆ.ಅಡುಗೆ ಅನಿಲದ (LPG) ವ್ಯತ್ಯಯ ಮತ್ತು ಯುದ್ಧದ…

Read More

ಗುಜರಾತ್: ಭೀಕರ ರಸ್ತೆ ಅಪಘಾತ, ಲಾರಿಗೆ ಡಿಕ್ಕಿ ಹೊಡೆದ ಸ್ಲೀಪರ್ ಬಸ್, ಆರು ಪ್ರಯಾಣಿಕರು ಸಾವು – Kannada News | Deadly Highway Collision in Vadodara Leaves Six Dead and Several Injured

ವಡೋದರಾ, ಜೂನ್ 17: ಗುಜರಾತ್‌ನ ವಡೋದರಾ-ಜರೋಡ್ ಹೆದ್ದಾರಿಯಲ್ಲಿ ಇಂದು ಮುಂಜಾನೆ ಅತ್ಯಂತ ಭೀಕರ ರಸ್ತೆ ಅಪಘಾತ(Accident)ವೊಂದು ಸಂಭವಿಸಿದೆ. ಚಲಿಸುತ್ತಿದ್ದ ಟ್ರಕ್‌ಗೆ (ಲಾರಿ) ಐಷಾರಾಮಿ ಸ್ಲೀಪರ್ ಬಸ್ಸೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಎಂಟಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಐಷಾರಾಮಿ ಖಾಸಗಿ ಬಸ್ ರಾಜಸ್ಥಾನದ ಬನ್ಸ್ವಾರಾದಿಂದ ಗುಜರಾತ್‌ನ ಸೂರತ್ ನಗರಕ್ಕೆ ಪ್ರಯಾಣಿಕರನ್ನು ಕರೆದೊಯ್ಯುತ್ತಿತ್ತು. ಜರೋಡ್ ಬಳಿಯ ಹೆದ್ದಾರಿಯಲ್ಲಿರುವ ಕೋಟಂಬಿ ಗ್ರಾಮದ ಹತ್ತಿರ ಬಸ್…

Read More