Headlines

ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ – Kannada News | Meat Sale Banned in Bengaluru on Maha Shivaratri: Greater Bengaluru Authority Issues Order

ಬೆಂಗಳೂರು, ಫೆಬ್ರವರಿ 13: ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಫೆಬ್ರವರಿ 15 ರಂದು ಬೆಂಗಳೂರು ನಗರದಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿ ವಧೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಆದೇಶ ಹೊರಡಿಸಿದೆ. ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಈ ಆದೇಶವನ್ನು ಹೊರಡಿಸಿದ್ದು, ಫೆಬ್ರವರಿ 15 ರಂದು ಮಹಾಶಿವರಾತ್ರಿ ಹಬ್ಬವಿರುವ ಕಾರಣ ಮಾಂಸ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ. ಹಬ್ಬದ ದಿನದಂದು ಪ್ರಾಣಿ ವಧೆ ಮಾಡುವುದಾಗಲಿ ಅಥವಾ ಮಾಂಸ ಉತ್ಪನ್ನಗಳನ್ನು ಮಾರಾಟ ಮಾಡುವುದಾಗಲಿ ಸಂಪೂರ್ಣವಾಗಿ ನಿಷಿದ್ಧವಾಗಿದೆ. ನಾಗರಿಕರು…

Read More

6,6,6,4,6,6… ಬೈರ್​ಸ್ಟೋವ್ ಬಿರುಗಾಳಿ ಬ್ಯಾಟಿಂಗ್

ಸೌತ್ ಆಫ್ರಿಕಾ ಟಿ20 ಟೂರ್ನಿಯಲ್ಲಿ ಜಾನಿ ಬೈರ್​ಸ್ಟೋವ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಅದು ಕೂಡ ಒಂದೇ ಓವರ್​ನಲ್ಲಿ 34 ರನ್​ ಚಚ್ಚುವ ಮೂಲಕ. ಸೆಂಚುರಿಯನ್​ನ ಸೂಪರ್​ಸ್ಪೋರ್ಟ್ ಪಾರ್ಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ಹಾಗೂ ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 176 ರನ್ ಕಲೆಹಾಕಿತು. 177 ರನ್​ಗಳ ಗುರಿ ಪಡೆದ ಸನ್​ರೈಸರ್ಸ್ ಈಸ್ಟರ್ನ್​…

Read More

ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿಬಿದ್ದ ಯುವಕ ಬದುಕುಳಿದಿದ್ದು ಹೇಗೆ?

ನವದೆಹಲಿ, ಮಾರ್ಚ್ 18: ರೈಲ್ವೆ ಅಧಿಕಾರಿಗಳು ಪ್ರಯಾಣಿಕರಿಗೆ ಚಲಿಸುವ ರೈಲನ್ನು ಹತ್ತಲು ಅಥವಾ ಇಳಿಯಲು ಪ್ರಯತ್ನಿಸಬೇಡಿ ಎಂದು ಎಚ್ಚರಿಸುತ್ತಲೇ ಇರುತ್ತಾರೆ. ಆ ರೀತಿ ಮಾಡುವುದರಿಂದ ಜೀವಕ್ಕೇ ಅಪಾಯವಾಗಬಹುದು. ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಆಘಾತಕಾರಿ ವೀಡಿಯೊವೊಂದು ವೈರಲ್ (Viral Video) ಆಗುತ್ತಿದೆ. ಅದರಲ್ಲಿ, ಚಲಿಸುವ ರೈಲನ್ನು ಹತ್ತಲು ವ್ಯಕ್ತಿಯೊಬ್ಬ ಪ್ರಯತ್ನಿಸಿ ಕಾಲು ಜಾರಿ ಬೀಳುತ್ತಾನೆ. ತಕ್ಷಣ ಅಲ್ಲಿದ್ದ ಮಹಿಳಾ ಕಾನ್‌ಸ್ಟೆಬಲ್ ಆತನನ್ನು ಮೇಲೆತ್ತಿ ಪ್ರಾಣ ಉಳಿಸಿದ್ದಾರೆ. ಇದರಿಂದ ಆತ ಕೂದಲೆಳೆ ಅಂತರದಲ್ಲಿ ಸಾವಿನಿಂದ ಪಾರಾಗಿದ್ದಾನೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು…

Read More

ಕಿಂಗ್ ಕೊಹ್ಲಿಯ ವಿಶ್ವ ದಾಖಲೆ ಮುರಿದ ಬಾಬರ್ ಆಝಂ

ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯ ಲಾಹೋರ್‌ನ ಗಡಾಫಿ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಾಕಿಸ್ತಾನ 207 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಕೇವಲ 96 ರನ್​ಗಳಿಗೆ ಆಲೌಟ್ ಆಯಿತು. ಪಾಕ್ ತಂಡದ ಈ ಗೆಲುವಿನಲ್ಲಿ ಸ್ಟಾರ್ ಬ್ಯಾಟ್ಸ್‌ಮನ್ ಬಾಬರ್ ಆಝಂ ಬಾರಿಸಿದ ಅರ್ಧಶತಕ ಪ್ರಮುಖ ಪಾತ್ರವಹಿಸಿತು. ಕಳಪೆ ಫಾರ್ಮ್ ಮತ್ತು ಕಳಪೆ ಸ್ಟ್ರೈಕ್ ರೇಟ್‌ನಿಂದ ಬಳಲುತ್ತಿದ್ದ ಬಾಬರ್ ಈ ಪಂದ್ಯದಲ್ಲಿ ಅರ್ಧಶತಕ…

Read More

ಚಿಂತಿತರಾಗಬೇಡಿ, ಬೇಕಾದಷ್ಟು ಎಲ್​ಪಿಜಿ ಸಂಗ್ರಹವಿದೆ; ಸರ್ಕಾರದಿಂದ ಗ್ರಾಹಕರಿಗೆ ಮನವಿ

ನವದೆಹಲಿ, ಮಾರ್ಚ್ 13: ಭಾರತದ ಅನೇಕ ನಗರಗಳಲ್ಲಿ ಹೋಟೆಲ್, ರೆಸ್ಟೋರೆಂಟ್​​ಗಳಲ್ಲಿ ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್​ಗಳ ಅಭಾವ ಎದುರಾಗುತ್ತಿದ್ದಂತೆ ದಿನಬಳಕೆಯ ಎಲ್​ಪಿಜಿ ಸಿಲಿಂಡರ್​ಗಳನ್ನು ಬುಕ್ ಮಾಡುವ ಗ್ರಾಹಕರ ಸಂಖ್ಯೆ ವಿಪರೀತ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಗ್ರಾಗಕರಿಗೆ ಸ್ಪಷ್ಟನೆ ನೀಡಿದ್ದು, ಬೇಕಾದಷ್ಟು ಸಿಲಿಂಡರ್ ಸ್ಟಾಕ್ ಇರುವುದರಿಂದ ಯಾರೂ ಗೊಂದಲಕ್ಕೊಳಗಾಗಬೇಡಿ, ಚಿಂತಿತರಾಗಬೇಡಿ, ಆತುರದಿಂದ ಸಿಲಿಂಡರ್ ಬುಕ್ ಮಾಡಬೇಡಿ ಎಂದು ಸೂಚಿಸಿದೆ. Source link

Read More

ಧಾರವಾಡ ಗುಳೇದಕೊಪ್ಪ ಜಾತ್ರೆ 2026: ಐದು ದಿನಗಳ ಕಾಲ ನಡೆದ ಅದ್ಧೂರಿ ಜಾತ್ರೆಗೆ ತೆರೆ – Kannada News | Dharwad Guledakoppa Fair: Historic Shivaratotsava with Aerial Floral Tribute and Sandalwood Stars

ಧಾರವಾಡ, ಫೆ.17: ಗುಳೇದಕೊಪ್ಪ ಗ್ರಾಮದಲ್ಲಿ ಫೆಬ್ರವರಿ 12ರಿಂದ 16ರವರೆಗೆ ಐದು ದಿನಗಳ ಕಾಲ ನಡೆದ ಅದ್ಧೂರಿ ಜಾತ್ರೆಗೆ ಭಕ್ತಿಪೂರ್ವಕ ತೆರೆ ಬಿದ್ದಿದೆ. ದಶಕಗಳ ಸುದೀರ್ಘ ಕಾಯುವಿಕೆಯ ನಂತರ ಗ್ರಾಮದಲ್ಲಿ ಮೊದಲ ಬಾರಿಗೆ ನೂತನ ಶಿವರಥೋತ್ಸವ ನೆರವೇರಿತು.ರಥೋತ್ಸವದ ವಿಶೇಷ ಆಕರ್ಷಣೆಯಾಗಿ ಹೆಲಿಕಾಪ್ಟರ್ ಮೂಲಕ ರಥಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಶ್ರೀ ಅಭಿನವ ಸಿದ್ದಲಿಂಗ ಮಹಾಸ್ವಾಮಿ,ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಮುನವಳ್ಳಿಯ ಶಿವಪುತ್ರ ಮಹಾಸ್ವಾಮಿಗಳು, ಕಾದ್ರೋಳ್ಳಿಯ ಗುರುಪುತ್ರ ಮಹಾರಾಜರು ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ ನೆರವೇರಿಸಿದರು. ಸ್ಯಾಂಡಲ್‌ವುಡ್…

Read More

ನಮ್ಮ ಪ್ರಜೆಗಳ ರಕ್ಷಣೆಗಾಗಿ ಒಗ್ಗಟ್ಟಾಗಿ ನಿಲ್ಲುತ್ತೇವೆ; ಇರಾನ್‌ ವಿರುದ್ಧ ಅಮೆರಿಕ ಮುಂತಾದ 7 ದೇಶಗಳ ಜಂಟಿ ಹೇಳಿಕೆ – Kannada News | Joint Statement on Irans Missile and Drone Attacks in Qatar, UAE, Kuwait, Bahraine and Other States

ನವದೆಹಲಿ, ಮಾರ್ಚ್ 2: ಇಸ್ರೇಲ್ ಜೊತೆಗಿನ ವೈಷಮ್ಯದ ಬಳಿಕ ಇದೀಗ ಕತಾರ್, ಬಹ್ರೇನ್, ಯುಎಇ ಮುಂತಾದ ಅರಬ್ ದೇಶಗಳ ಮೇಲೆ ಇರಾನ್ ದಾಳಿ (Iran Attack) ನಡೆಸಿದೆ. ಇದರಿಂದ ಅಲ್ಲಿನ ಜನಜೀವನ ಅಸ್ತವ್ಯಸ್ತವಾಗಿದೆ. ಹೀಗಾಗಿ, ಅಮೆರಿಕ ಸೇರಿದಂತೆ ಈ 7 ದೇಶಗಳು ಜಂಟಿಯಾಗಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿವೆ. “ನಮ್ಮ ನಾಗರಿಕರು, ಸಾರ್ವಭೌಮತ್ವ ಮತ್ತು ಪ್ರದೇಶದ ರಕ್ಷಣೆಯಲ್ಲಿ ನಾವು ಒಗ್ಗಟ್ಟಿನಿಂದ ನಿಲ್ಲುತ್ತೇವೆ. ಈ ದಾಳಿಗಳ ಸಂದರ್ಭದಲ್ಲಿ ನಮ್ಮ ಆತ್ಮರಕ್ಷಣೆಯನ್ನು ಮಾಡಿಕೊಳ್ಳಲು ಬದ್ಧರಾಗಿದ್ದೇವೆ” ಎಂದು ಹೇಳಿಕೆಯಲ್ಲಿ ಇರಾನ್​ಗೆ ಖಡಕ್…

Read More

ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ – Kannada News | Udupi Family Happy after Son Shantanu Shettygar wins Rs 49 crore lottery in UAE’s Big Ticket lucky draw

ಉಡುಪಿ, (ಫೆಬ್ರವರಿ 05): ಓಮನ್​​ನಲ್ಲಿ ಉದ್ಯೋಗದಲ್ಲಿರುವ ಕರ್ನಾಟಕದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌ ಅಬುದಾಭಿಯಲ್ಲಿ ನಡೆದ ಬಿಗ್‌ ಟಿಕೆಟ್ ಡ್ರಾನಲ್ಲಿ 49 ಕೋಟಿ ರೂಪಾಯಿ (20 ಮಿಲಿಯನ್‌ ದಿರಮ್‌ ) ಮೊತ್ತದ ಲಾಟರಿ ಗೆದ್ದಿದ್ದಾರೆ. ಹೌದು…ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಾಂತನು‌ ಜ.20 ರಂದು ಬಿಗ್‌ ಟಿಕೆಟ್‌ನಲ್ಲಿ 305810 ಸಂಖ್ಯೆ ಲಾಟರಿ ಖರೀದಿಸಿದ್ದರು. ಫೆ.3ರಂದು ಡ್ರಾ ಫಲಿತಾಂಶ ಹೊರ ಬಿದ್ದಿದ್ದು ಇದರಲ್ಲಿ ಅವರಿಗೆ ಅದೃಷ್ಟ ಖುಲಾಯಿಸಿದೆ. ಆದರೆ ಶಂತನು ತನ್ನ ಸ್ನೇಹಿತರೊಬ್ಬರೊಂದಿಗೆ ಈ ಟಿಕೆಟನ್ನು ಜಂಟಿಯಾಗಿ ಖರೀದಿಸಿದ್ದರು….

Read More

ಇರಾನ್ ಹಾರ್ಮುಜ್ ಜಲಸಂಧಿ ಮುಚ್ಚಿದ ಪರಿಣಾಮ: ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿದ ಭಾರತದ 37 ಹಡಗು – Kannada News | Iran Closes Strait of Hormuz; 37 Indian Ships Stranded in Persian Gulf with 1109 Crew Onboard

ನವದೆಹಲಿ, ಮಾರ್ಚ್ 4: ಇಸ್ರೇಲ್, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಉಲ್ಬಣಗೊಳ್ಳುತ್ತಿರುವ ನಡುವೆಯೇ ಹಾರ್ಮುಜ್ ಜಲಸಂಧಿಯನ್ನು ಮುಚ್ಚಲಾಗಿದೆ. ಇರಾನ್​​ನ ಈ ನಿರ್ಧಾರದಿಂದಾಗಿ ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ಜಲಸಂಧಿಯಲ್ಲಿ ಭಾರತದ 37 ಹಡಗುಗಳು ಸಿಲುಕಿವೆ. ಈ ಹಡಗುಗಳಲ್ಲಿ 1,109 ಸಿಬ್ಬಂದಿ ಇದ್ದು, ಸುಮಾರು 10,000 ಕೋಟಿ ರೂ. ಮೌಲ್ಯದ ಸರಕು ಸಾಗಾಟವಾಗುತ್ತಿದೆ. ಭಾರತದ ಬಂದರು ಸಚಿವಾಲಯವು ಹಡಗುಗಳಿಗೆ ನಿರಂತರ ರಾಡಾರ್ ಸಂಪರ್ಕ ಕಾಯ್ದುಕೊಳ್ಳಲು ಮತ್ತು ದೆಹಲಿಯೊಂದಿಗೆ ಟೋಲ್ ಫ್ರೀ ಸಹಾಯವಾಣಿ ಮೂಲಕ ಸಂಪರ್ಕದಲ್ಲಿರಲು ಸೂಚನೆ ನೀಡಿದೆ….

Read More

SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಪರೀಕ್ಷೆ ಶುರುವಾಗುವ ಸಮಯ ವಿವರ – Kannada News | Minister Madhu Bangarappa Announces Karnataka SSLC And Second PUC Exams Time Table 2026

ಬೆಂಗಳೂರು, (ಫೆಬ್ರವರಿ 17): ಇದೇ ಫೆಬ್ರವರಿ 28ರಿಂದ ಮಾರ್ಚ್‌ 17ರ ವರೆಗೆ ದ್ವಿತೀಯ ಪಿಯುಸಿ (2nd PUC Exmas) ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು (SSLC Exams 2026) ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಫೆ.28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಾ. 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು…

Read More