Headlines

IND vs IRE: ಐರ್ಲೆಂಡ್ ವಿರುದ್ಧ ಸೋತು 5 ಅವಮಾನಕರ ದಾಖಲೆ ಬರೆದ ಟೀಂ ಇಂಡಿಯಾ

ಐರ್ಲೆಂಡ್ ವಿರುದ್ಧ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ ಹೀನಾಯ ಅನುಭವಿಸಿತು. 183 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಟೀಂ ಇಂಡಿಯಾ ಕೇವಲ 148 ರನ್‌ಗಳಿಗೆ ಕುಸಿದು 34 ರನ್‌ಗಳ ಸೋಲನ್ನು ಅನುಭವಿಸಿತು. ಆದಾಗ್ಯೂ, ಈ ಪಂದ್ಯದಲ್ಲಿ ಭಾರತ ಕೇವಲ ಪಂದ್ಯವನ್ನು ಸೋತಿಲ್ಲ, ಯಾರೂ ಬಯಸದ ಐದು ಅತ್ಯಂತ ಅವಮಾನಕರ ದಾಖಲೆಗಳನ್ನು ಸಹ ತಮ್ಮ ಖಾತೆಗೆ ಹಾಕಿಕೊಂಡಿದೆ. ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಟೀಂ ಇಂಡಿಯಾ ಐರ್ಲೆಂಡ್ ವಿರುದ್ಧ ಸೋತಿದ್ದು ಇದೇ ಮೊದಲು. ಈ ಎರಡೂ ದೇಶಗಳ…

Read More

ಗೃಹಲಕ್ಷ್ಮಿ- ವಿಧವಾ ವೇತನದ ಹಣ ಸಾಲದ ಖಾತೆಗೆ ಜಮೆ: ಬಡ ಮಹಿಳೆಯ ಹೊಟ್ಟೆ ಮೇಲೆ ಹೊಡೆದ ಬ್ಯಾಂಕ್

ಬ್ಯಾಂಕ್​​ ಎಡವಟ್ಟಿಗೆ ತಾಯಿ-ಮಗ ಪರದಾಟImage Credit source: tv9 kannada ಹಾವೇರಿ, ಮೇ 30: ಬಡವರಿಗೆ ಮತ್ತು ಮಹಿಳೆಯರಿಗೆ ಆಸರೆಯಾಗಲಿ ಎಂದು ಸರ್ಕಾರ ನೀಡುತ್ತಿರುವ ಗೃಹಲಕ್ಷ್ಮಿ ಯೋಜನೆ (Gruha Lakshmi Scheme) ಹಾಗೂ ವಿಧವಾ ವೇತನದ ಹಣಕ್ಕೆ ಬ್ಯಾಂಕೊಂದು ಕೈ ಹಾಕಿದೆ. ಹಾವೇರಿಯಲ್ಲಿ (haveri) ಬ್ಯಾಂಕ್ ಮ್ಯಾನೇಜರ್ ಮತ್ತು ಸಿಬ್ಬಂದಿ ದರ್ಪಕ್ಕೆ ತಾಯಿ ಮತ್ತು ಮಗ ಬೀದಿಗೆ ಬೀಳುವಂತಾಗಿದೆ. ನಿಯಮಗಳನ್ನು ಗಾಳಿಗೆ ತೂರಿ, ಮಹಿಳೆಯ ಖಾತೆಯಲ್ಲಿದ್ದ ಹಣವನ್ನು ಸಾಲದ ಖಾತೆಗೆ ಜಮೆ ಮಾಡಿಕೊಂಡಿರುವ ಕೆವಿಜಿ ಬ್ಯಾಂಕ್ ಸಿಬ್ಬಂದಿ…

Read More

ಲಿವಿಂಗ್​ಸ್ಟೋನ್ ನಾಯಕ, ಆ್ಯಂಡಿ ಫ್ಲವರ್, ದಿನೇಶ್ ಕಾರ್ತಿಕ್ ಕೋಚ್! – Kannada News

ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆಯೋಜಿಸುವ ದಿ ಹಂಡ್ರೆಡ್ ಲೀಗ್ ಕ್ರಿಕೆಟ್ ಟೂರ್ನಿಯ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಲಂಡನ್ ಸ್ಪಿರಿಟ್ ತಂಡವು ತನ್ನ ನಾಯಕನನ್ನು ಹೆಸರಿಸಿದೆ. ಅದರಂತೆ ಈ ಬಾರಿ ಲಂಡನ್ ಸ್ಪಿರಿಟ್ ತಂಡವನ್ನು ಲಿಯಾಮ್ ಲಿವಿಂಗ್​ಸ್ಟೋನ್ ಮುನ್ನಡೆಸಲಿದ್ದಾರೆ. ಕಳೆದ ಬಾರಿ (2025ರ ಸೀಸನ್‌ನಲ್ಲಿ) ನ್ಯೂಝಿಲೆಂಡ್ ತಂಡದ ಕೇನ್ ವಿಲಿಯಮ್ಸನ್ ಲಂಡನ್ ಸ್ಪಿರಿಟ್ ತಂಡವನ್ನು ಮುನ್ನಡೆಸಿದ್ದರು. ಇದೀಗ ಹೊಸ ತಂಡದೊಂದಿಗೆ ಹೊಸ ಪ್ರಯೋಗ ಮಾಡಲು ಲಂಡನ್ ಸ್ಪಿರಿಟ್ ಫ್ರಾಂಚೈಸಿ ಮುಂದಾಗಿದೆ. ಅದರಂತೆ ಆಲ್​ರೌಂಡರ್ ಆಟಗಾರ ಲಿಯಾಮ್…

Read More

Tejas Aircraft Crash: ತೇಜಸ್ ವಿಮಾನ ಇದ್ದಕ್ಕಿದ್ದಂತೆ ಪತನವಾಗಿದ್ಹೇಗೆ? 3 ವರ್ಷಗಳಲ್ಲಿ 3 ಪ್ರಮುಖ ಅಪಘಾತಗಳ ಬಗ್ಗೆ ಇಲ್ಲಿದೆ ಮಾಹಿತಿ – Kannada News | Tejas Fighter Jet Goes Down Mid Flight; Pilot Ejects Safely

ನವದೆಹಲಿ, ಫೆಬ್ರವರಿ 23: ಭಾರತೀಯ ವಾಯುಪಡೆ(IAF) ಮತ್ತೊಂದು ಹಿನ್ನಡೆ ಅನುಭವಿಸಿದೆ. ತೇಜಸ್ ಲೈಟ್ ಕಾಂಬ್ಯಾಟ್ ಏರ್​ಕ್ರಾಫ್ಟ್( Tejas Aircraft)​​ ವಿಮಾನ ಅಪಘಾತಕ್ಕೀಡಾಗಿದೆ. ಆದರೆ ಒಳ್ಳೆ ಸುದ್ದಿ ಎಂದರೆ ಪೈಲಟ್ ಸುರಕ್ಷಿತವಾಗಿ ಹೊರ ಜಿಗಿದಿದ್ದಾರೆ.  ತಿಂಗಳ ಆರಂಭದಲ್ಲಿ ಘಟನೆ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ವಿಮಾನವು ಲ್ಯಾಂಡಿಂಗ್ ಸಮಯದಲ್ಲಿ ಗಂಭೀರ ಹಾನಿಯನ್ನು ಅನುಭವಿಸಿತ್ತು. ಪರಿಣಾಮವು ತೀವ್ರವಾಗಿದ್ದರಿಂದ ವಿಮಾನವು ತುಸು ಹೆಚ್ಚಾಗಿಯೇ ಹಾನಿಗೊಳಗಾಗಿದೆ. ಪೈಲಟ್ ಸಕಾಲದಲ್ಲಿ ಜಿಗಿದ ಕಾರಣ ಅವರ ಜೀವ ಉಳಿದಿತ್ತು. ವಾಯುಪಡೆಯು ಸಮಸ್ಯೆಗಳನ್ನು ಕಂಡುಕೊಳ್ಳಲು ನೌಕಾಪಡೆಯಲ್ಲಿರುವ ಎಲ್ಲಾ…

Read More

III Recruitment 2026: ನಿವೃತ್ತಿಯ ನಂತರವೂ ಉದ್ಯೋಗ ಹುಡುಕುತ್ತಿದ್ದೀರಾ? ಇಲ್ಲಿದೆ ಸುವರ್ಣವಕಾಶ – Kannada News | Retired Professionals: III Faculty Jobs Re enter Insurance Sector Career!

ನಿವೃತ್ತಿಯ ನಂತರ ಮನೆಯಲ್ಲಿ ಸಮಯ ಕಳೆಯುವುದು ನಿಮಗೆ ಕಷ್ಟವಾಗಿದ್ದರೆ, ನೀವು ಮತ್ತೆ ಕೆಲಸ ಮಾಡಲು ಪ್ರಾರಂಭಿಸಬಹುದು. ಭಾರತೀಯ ವಿಮಾ ಸಂಸ್ಥೆ (III) ನಿಮಗೊಂದು ಅವಕಾಶವನ್ನು ನೀಡುತ್ತಿದೆ. ನಿವೃತ್ತ ಉದ್ಯೋಗಿಗಳಿಗಾಗಿ ವಿಮಾ ಸಂಸ್ಥೆಯು ಅಧ್ಯಾಪಕರ ಹುದ್ದೆಗಳನ್ನು ಪ್ರಕಟಿಸಿದೆ. ನೀವು ಅರ್ಹರಾಗಿದ್ದರೆ, ನೀವು ಈ ನೇಮಕಾತಿಗೆ ಸಹ ಅರ್ಜಿ ಸಲ್ಲಿಸಬಹುದು. ಭಾರತೀಯ ವಿಮಾ ಸಂಸ್ಥೆಯು ತನ್ನ ಕೋಲ್ಕತ್ತಾ ಕಚೇರಿಗೆ ಜನರಲ್ ವಿಮಾ ಫ್ಯಾಕಲ್ಟಿ ಹುದ್ದೆಯನ್ನು ಮತ್ತು ತನ್ನ ಮುಂಬೈ ಕಚೇರಿಗೆ ಸಹಾಯಕ ಪ್ರಾಧ್ಯಾಪಕ / ಫ್ಯಾಕಲ್ಟಿ ಹುದ್ದೆಯನ್ನು ಹುಡುಕುತ್ತಿದೆ ….

Read More

ಕುವೈತ್ ದೊರೆ ಜೊತೆ ಪ್ರಧಾನಿ ಮೋದಿ ಮಾತುಕತೆ; ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆ – Kannada News

ನವದೆಹಲಿ, ಜೂನ್ 9: ಪ್ರಧಾನಿ ನರೇಂದ್ರ ಮೋದಿ (PM Modi) ಇಂದು (ಜೂನ್ 9) ಕುವೈತ್ ರಾಜ್ಯದ ಅಮೀರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್ ಸಬಾ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. ಈ ಸಂದರ್ಭದಲ್ಲಿ ಇಬ್ಬರೂ ನಾಯಕರು ಪಶ್ಚಿಮ ಏಷ್ಯಾದಲ್ಲಿ ಬೆಳೆಯುತ್ತಿರುವ ಭದ್ರತಾ ಪರಿಸ್ಥಿತಿಯ ಕುರಿತು ಚರ್ಚಿಸಿದರು ಎಂದು ವಿದೇಶಾಂಗ ಸಚಿವಾಲಯ (MEA) ತಿಳಿಸಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಜೂನ್ 3ರಂದು ಕುವೈತ್ ವಿಮಾನ ನಿಲ್ದಾಣದ ಮೇಲೆ ಇರಾನಿನ ಡ್ರೋನ್ ದಾಳಿಯಲ್ಲಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 5ರ ದಿನಭವಿಷ್ಯ

ಮದುವೆಗಾಗಿ ಪ್ರಯತ್ನ ಮಾಡುತ್ತಾ ಇರುವವರು, ಅಥವಾ ಪ್ರಯತ್ನ ಮಾಡುವಾಗ ನಾನಾ ಕಾರಣಗಳಿಗೆ ಅಡೆತಡೆಗಳನ್ನು ಎದುರಿಸುತ್ತಾ ಇರುವವರು ಸ್ವಯಂವರ ಪಾರ್ವತಿ ಮಂತ್ರವನ್ನು ಹನ್ನೊಂದು ಬಾರಿ ಪಠಣ ಮಾಡಿ ಅಥವಾ ಶ್ರವಣ ಮಾಡಿ. ದಂಪತಿ ಅಥವಾ ಪ್ರೇಮಿಗಳ ಮಧ್ಯೆ ವಿರಸ ಏರ್ಪಟ್ಟಿದ್ದಲ್ಲಿ ಈ ದಿನ ಶಿರಡಿ ಸಾಯಿಬಾಬ ಮಂದಿರಕ್ಕೆ ತೆರಳಿ ದರ್ಶನ ಪಡೆಯಿರಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಈ ದಿನ ನೀವು ನಿರೀಕ್ಷೆಯೇ ಮಾಡದ ರೀತಿಯಲ್ಲಿ ವೃತ್ತಿಜೀವನದಲ್ಲಿ ತಿರುವು…

Read More

Delhi Capitals: ಏಳು ಸೋಲಿನ ಹೊರತಾಗಿಯೂ ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್ ತಲುಪಬಹುದೇ?: ಇಲ್ಲಿದೆ ಲೆಕ್ಕಾಚಾರ – Kannada News | DC IPL 2026 Can Delhi Capitals reach the playoffs despite seven losses?: Here’s the calculation

ಬೆಂಗಳೂರು (ಮೇ. 09): ಐಪಿಎಲ್ 2026 ರ 11 ನೇ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡದ ಮುಂದಿನ ಹಾದಿ ತುಂಬಾ ಕಷ್ಟಕರವಾಗಿದೆ. ಶುಕ್ರವಾರ ತಮ್ಮ ತವರು ಮೈದಾನವಾದ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಡೆಲ್ಲಿ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 8 ವಿಕೆಟ್‌ಗಳ ಹೀನಾಯ ಸೋಲನ್ನು ಅನುಭವಿಸಿತು. ಕೆಕೆಆರ್ ನಾಯಕ ಅಜಿಂಕ್ಯ ರಹಾನೆ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು, ಡೆಲ್ಲಿ ತಂಡವು ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 142…

Read More

ಕ್ಷಮೆ ಕೇಳಿದ ಬಳಿಕವೂ ಚೇತನ್ ವಿರುದ್ಧ ಹರಿಹಾಯ್ದ ಸಾರಾ ಗೋವಿಂದು – Kannada News | Sa Ra Govindu lashes out on Chetan Ahimsa watch video

ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ ಅವರು ಡಾ ರಾಜ್​ಕುಮಾರ್ (Dr Rajkumar) ಅವರ ಸಮಾಧಿಯ ಕುರಿತು ನೀಡಿದ್ದ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಬಹಳ ಟೀಕೆಗೆ ಗುರಿಯಾಗಿತ್ತು. ರಾಜ್​ಕುಮಾರ್ ಅವರಿಗೆ 2.50 ಎಕರೆ ಭೂಮಿಯನ್ನು ಸ್ಮಾರಕಕ್ಕಾಗಿ ಸರ್ಕಾರ ನೀಡಿತ್ತು ತಪ್ಪು ಎಂಬರ್ಥದ ಫೇಸ್​ಬುಕ್ ಪೋಸ್ಟ್ ಅನ್ನು ಚೇತನ್ ಹಂಚಿಕೊಂಡಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿ. ಇಂದು ಅಭಿಮಾನಿಗಳು ಚೇತನ್ ಮನೆಗೆ ಮುತ್ತಿಗೆ ಹಾಕಿದರು. ಬಳಿಕ ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಚೇತನ್ ಅಹಿಂಸ ಕ್ಷಮೆ ಕೇಳಿದರು. ಅದಾದ ಬಳಿಕವೂ…

Read More

ಮನೆಗೆ ಹೋಗ್ಬಿಡಿ; ಸ್ಟೇಡಿಯಂ ತೊರೆಯುವಂತೆ ಫ್ಯಾನ್ಸ್​ಗೆ ಸನ್ನೆ ಮಾಡಿದ ಆಕಾಶ್ ಅಂಬಾನಿ – Kannada News | Mumbai Indians’ Biggest IPL Loss: Akash Ambani Walks Out Mid Match, Video Viral

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಯಾರೂ ನಿರೀಕ್ಷಿಸದ ಪ್ರದರ್ಶನ ನೀಡಿತು. ಇದಕ್ಕೆ ಫಲವಾಗಿ ಐಪಿಎಲ್ ಇತಿಹಾಸದಲ್ಲೇ ಮುಂಬೈ ತಂಡ ಅತಿದೊಡ್ಡ ಸೋಲು ಅನುಭವಿಸಿತು. ತನ್ನ ಹಿಂದಿನ ಪಂದ್ಯದಲ್ಲಿ 99 ರನ್​ಗಳ ದಾಖಲೆಯ ಗೆಲುವು ದಾಖಲಿಸಿದ್ದ ಮುಂಬೈ, ಅದರ ನಂತರದ ಪಂದ್ಯದಲ್ಲೇ ಹೀನಾಯ ಸೋಲು ಅನುಭವಿಸಿತು. ತನ್ನ ತವರು ಮೈದಾನದಲ್ಲೇ ಮುಂಬೈ ತಂಡ ಈ ರೀತಿಯ ಪ್ರದರ್ಶನ ನೀಡಿದ್ದು, ತಂಡದ ಮಾಲೀಕ ಆಕಾಶ್ ಅಂಬಾನಿಯನ್ನು ಸಹ ಅಸಮಾಧಾನಗೊಳ್ಳುವಂತೆ ಮಾಡಿತು. ಹೀಗಾಗಿ ಪಂದ್ಯವನ್ನು ವೀಕ್ಷಿಸಲು…

Read More