Headlines

ಖ್ಯಾತ ಕಿರುತೆರೆ ಜೋಡಿಯ ದಾಂಪತ್ಯ ಜೀವನ ಅಂತ್ಯ; ರಿಯಾಲಿಟಿ ಶೋನಲ್ಲೇ ವಿಚ್ಛೇದನ ಘೋಷಿಸಿದ ನಟಿ – Kannada News | Gaurav Khanna and Akanksha Chamola Divorce: Lock Upp Revelation Shocks Fans

ಸೆಲೆಬ್ರಿಟಿ ಲೋಕದಲ್ಲಿ ಡಿವೋರ್ಸ್ ಸಾಮಾನ್ಯ ಎಂಬಂತಾಗಿದೆ. ಈಗ ಕಿರುತೆರೆ ಲೋಕದ ಪ್ರಸಿದ್ಧ ಜೋಡಿ ಗೌರವ್ ಖನ್ನಾ ಮತ್ತು ಆಕಾಂಕ್ಷಾ ಚಮೋಲಾ ತಮ್ಮ ದಾಂಪತ್ಯ ಜೀವನಕ್ಕೆ ಮುಕ್ತಾಯ ಹಾಡುತ್ತಿದ್ದಾರೆ. ಖ್ಯಾತ ರಿಯಾಲಿಟಿ ಶೋ ‘ಲಾಕ್ ಅಪ್ ಸೀಸನ್ 2’ ವೇದಿಕೆಯಲ್ಲಿ ಆಕಾಂಕ್ಷಾ ಈ ಆಘಾತಕಾರಿ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಸಾಕಷ್ಟು ಬೇಸರ ಮೂಡಿಸಿದೆ. ಲಾಕ್ ಅಪ್ ಶೋ ಜೂನ್ 27ರಂದು ನೆಟ್​ಫ್ಲಿಕ್ಸ್ ಒಟಿಟಿ ವೇದಿಕೆಯಲ್ಲಿ ಪ್ರಸಾರ ಆರಂಭಿಸಿದೆ. ಮೊದಲ ಸಂಚಿಕೆಯಲ್ಲಿ ಆಕಾಂಕ್ಷಾ ತಮ್ಮ ವೈಯಕ್ತಿಕ ಜೀವನದ…

Read More

ಹೇಗಿದ್ದಾರೆ ನೋಡಿ ರಶ್ಮಿಕಾ ತಂದೆ-ತಾಯಿ, ತಂಗಿ; ರಿಸೆಪ್ಶನ್​ ಅಲ್ಲಿ ಗಮನ ಸೆಳೆದ ಫ್ಯಾಮಿಲಿ ಫೋಟೋ

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಪರಸ್ಪರ ಪ್ರೀತಿಸಿ ಮದುವೆ ಆದವರು. ಇಬ್ಬರದ್ದೂ ಒಂದೇ ವೃತ್ತಿ. ಸಿನಿಮಾ ಸೆಟ್ ಅಲ್ಲೇ ಇವರಿಗೆ ಪ್ರೀತಿ ಮೂಡಿತು ಎಂದು ಹೇಳಲಾಗಿದೆ. ಈಗ ಇವರ ವಿವಾಹ ನಡೆದಿದೆ. ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ವಿವಾಹ ನಡೆಯಿತು. ಮಾರ್ಚ್ 4ರಂದು ಹೈದರಾಬಾದ್​​ನಲ್ಲಿ ಅದ್ದೂರಿ ಆರತಕ್ಷತೆಯನ್ನು ಆಯೋಜಿಸಲಾಗಿತ್ತು. ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ವಿವಾಹ ನಡೆಯಿತು. ಮಾರ್ಚ್ 4ರಂದು ಹೈದರಾಬಾದ್​​ನಲ್ಲಿ ಅದ್ದೂರಿ ಆರತಕ್ಷತೆಯನ್ನು…

Read More

ಎಸ್​ಐಆರ್​ ಬಂಗಾಳದ ಚುನಾವಣೆ ಫಲಿತಾಂಶವನ್ನೇ ಬದಲಾಯಿಸಿದೆ; ಸುಪ್ರೀಂ ಕೋರ್ಟ್​ನಲ್ಲಿ ಟಿಎಂಸಿ ಆರೋಪ – Kannada News | TMC Says West Bengal SIR Deleted Votes impacted Election Results Supreme Court Seeks Fresh Plea

ನವದೆಹಲಿ, ಮೇ 11: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಸಮಯದ ಹೆಸರುಗಳ ಡಿಲೀಟ್ ಮಾಡುವಿಕೆ ರಾಜ್ಯದ ಹಲವಾರು ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಫಲಿತಾಂಶಗಳ ಮೇಲೆ ಪರಿಣಾಮ ಬೀರಿದೆ ಎಂಬ ಹೇಳಿಕೆಗಳ ಕುರಿತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಇತರರು ಹೊಸ ಅರ್ಜಿಗಳನ್ನು ಸಲ್ಲಿಸಲು ಸ್ವತಂತ್ರರು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಎಸ್​ಐಆರ್ ವಿರುದ್ಧ ಮಮತಾ ಬ್ಯಾನರ್ಜಿಗೆ ಮತ್ತೊಮ್ಮೆ ಹೊಸ ಅರ್ಜಿ ಸಲ್ಲಿಸಲು ಅವಕಾಶ ಸಿಕ್ಕಂತಾಗಿದೆ. ಟಿಎಂಸಿ ಪರವಾಗಿ…

Read More

ಪ್ರಯಾಣಿಕರೇ ಇತ್ತ ಗಮನಿಸಿ: ಮೋದಿ ಆಗಮನ ಹಿನ್ನೆಲೆ ಇಂದು ಬೆಂಗಳೂರು-ಕನಕಪುರ ರಸ್ತೆಯಲ್ಲಿ ಸಂಚಾರ ಬದಲಾವಣೆ – Kannada News | PM Modi in Bengaluru: Traffic Diversions on Kanakapura Road Today; Check Alternate Routes and Timings

ಬೆಂಗಳೂರು, ಮೇ 9: ಆರ್ಟ್ ಆಫ್ ಲಿವಿಂಗ್ ಆಶ್ರಮದ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ 70ನೇ ಜನ್ಮೋತ್ಸವ ಹಾಗೂ ಆಶ್ರಮದ 45ನೇ ವರ್ಷದ ಸಂಭ್ರಮಾಚರಣೆಯಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಪ್ರಧಾನಿಯವರ ಭೇಟಿಯ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಬೆಂಗಳೂರು-ಕನಕಪುರ ಮುಖ್ಯರಸ್ತೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದ್ದು, ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ. ಮುಖ್ಯಾಂಶಗಳು ಪ್ರಧಾನಿ ಭೇಟಿ…

Read More

ಚಿಕ್ಕಬಳ್ಳಾಪುರ ಜನರಿಗೆ ಬಿಗ್​​ ಶಾಕ್: ಈ ನೀರು ಕುಡಿದ್ರೆ ಕಿಡ್ನಿ ಸಮಸ್ಯೆ ಬರುವುದು ಖಂಡಿತ! ಅಘಾತಕಾರಿ ವರದಿ ಬಯಲು – Kannada News | Contaminated Water Alert: Fluoride, Nitrate Risks in Villages and Solutions

ಚಿಕ್ಕಬಳ್ಳಾಪುರ, ಫೆ.26: ಜಿಲ್ಲೆಯ ಜನತೆಗೆ ಕುಡಿಯುವ ನೀರಿನ ಆತಂಕ ಎದುರಾಗಿದೆ. ಜಿಲ್ಲೆಯ 1,274 ಹಳ್ಳಿಗಳ ಪೈಕಿ ನೂರಾರು ಗ್ರಾಮಗಳಲ್ಲಿ ಕುಡಿಯುವ ನೀರು ಬಳಕೆಗೆ ಯೋಗ್ಯವಾಗಿಲ್ಲ ಎಂಬ ಆಘಾತಕಾರಿ ಮಾಹಿತಿ ಗುಣಮಟ್ಟ ಪರೀಕ್ಷಾ ವರದಿಯಿಂದ ಬಯಲಾಗಿದೆ. ನೀರಿನಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದ ಪ್ಲೋರೈಡ್ (Fluoride) ಮತ್ತು ನೈಟ್ರೇಟ್ (Nitrate) ಪತ್ತೆಯಾಗಿರುವುದು ಸಾರ್ವಜನಿಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಜಿಲ್ಲಾ ಆರೋಗ್ಯಾಧಿಕಾರಿ ಎಸ್.ಎಸ್. ಮಹೇಶಕುಮಾರ್ ನೀಡಿರುವ ಮಾಹಿತಿಯಂತೆ, ಅಶುದ್ಧ ನೀರಿನ ಸೇವನೆಯಿಂದ ಹಲ್ಲು ಮತ್ತು ಮೂಳೆಗಳ ಬೆಳವಣಿಗೆ ಕುಂಠಿತ,…

Read More

ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಸೇಲ್ ಆಗ್ತಿತ್ತು? ಹೊರ ದೇಶಕ್ಕೆ ಎಷ್ಟು ರಫ್ತು ಆಗ್ತಿತ್ತು?

ಬೆಂಗಳೂರು, (ಮಾರ್ಚ್ 17): ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಮೊಟ್ಟೆ ವ್ಯಾಪಾರಿಗಳಿಗೆ ಇದೀಗ ಸಂಕಷ್ಟ ಎದುರಾಗಿವೆ. ಯುದ್ಧದ ಪರಿಣಾಮ, ಗ್ಯಾಸ್ ದರ ಏರಿಕೆ, ಹಾಗೂ ರಂಜಾನ್ ಸಮಯದಲ್ಲಿ ಹೋಟೆಲ್‌ಗಳ ಕಾರ್ಯಾಚರಣೆ ಕಡಿಮೆಯಾಗಿರುವುದು ಮೊಟ್ಟೆ ಮಾರುಕಟ್ಟೆಗೆ ನೇರ ಹೊಡೆತ ನೀಡಿದೆ. ಇದರಿಂದ ಮೊಟ್ಟೆ ಬೇಡಿಕೆ ಕುಸಿತ ಕಂಡಿದ್ದು, ಮೊಟ್ಟೆಯ ದರ ಕುಸಿತವಾಗಿದೆ. ಇದರಿಂದ ವ್ಯಾಪಾರಸ್ಥರು ಆತಂಕದಲ್ಲಿ ಮುಳುಗಿದ್ದಾರೆ. ಇನ್ನು ಈ ಬಗ್ಗೆ ಪೌಲ್ಟ್ರಿ ಟ್ರೇಡರ್ಸ್ ಅಸೋಸಿಯೇಷನ್ ಅಧ್ಯಕ್ಷ ನಾಗರಾಜ್ ಅವರು ಟಿವಿ9 ಜೊತೆ ಮಾತನಾಡಿ, ಕೋಳಿ ಮೊಟ್ಟೆ ಬೆಳೆಯ…

Read More

Tech Tips: ವಾಟ್ಸ್ಆ್ಯಪ್​ನಲ್ಲಿ ಯಾರಾದರೂ ನಿಮ್ಮನ್ನು ಬ್ಲಾಕ್ ಮಾಡಿದ್ದಾರಾ? ಈಗ ಸುಲಭವಾಗಿ ಕಂಡುಹಿಡಿಯಿರಿ

ಬೆಣಗಳೂರು (ಏ. 06): ನಿಮಗೆ ತಿಳಿದಿರುವ ಯಾರಾದರೂ ನಿಮ್ಮನ್ನು ವಾಟ್ಸ್​​ಆ್ಯಪ್​​​ನಲ್ಲಿ (WhatsApp) ಬ್ಲಾಕ್ ಮಾಡಿದ್ದಾರಾ ಮತ್ತು ನಿಮಗೆ ಅದನ್ನು ಕಂಡುಹಿಡಿಯಲು ಸಾಧ್ಯವಾಗುತ್ತಿಲ್ಲವೇ?. ವಾಟ್ಸ್​​ಆ್ಯಪ್​​​ನಲ್ಲಿ ನಿರ್ಬಂಧಿಸಿದ ನಂತರ, ಅವರು ತಮ್ಮ ಮೆಸೇಜ್ ಪಕ್ಕದಲ್ಲಿ ಒಂದೇ ಒಂದು ಟಿಕ್ ಅನ್ನು ಮಾತ್ರ ನೋಡುತ್ತಾರೆ. ನೀವು ಸಂದೇಶವನ್ನು ಕಳುಹಿಸಿದ ವ್ಯಕ್ತಿಗೆ ಇಂಟರ್ನೆಟ್ ಸಂಪರ್ಕವಿಲ್ಲದಿದ್ದಾಗ ಅಥವಾ ಡೌನ್ ಆಗಿರುವಾಗಲೂ ಇದೇ ರೀತಿ ಸಂಭವಿಸುತ್ತದೆ. ನೀವು ಸಂದೇಶವನ್ನು ಕಳುಹಿಸಿದಾಗ ಒಂದೇ ಒಂದು ಟಿಕ್ ಅನ್ನು ನೋಡಿದರೆ, ಸ್ವೀಕರಿಸುವವರು ನಿಮ್ಮನ್ನು ಬ್ಲಾಕ್ ಮಾಡಿದ್ದಾರಾ ಅಥವಾ ಅವರ…

Read More

Daily Devotional: ಯಾರು ಬೇಕಾದರೂ ಸನ್ಯಾಸಿ ಆಗಬಹುದಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಯಾರು ಬೇಕಾದರೂ ಸನ್ಯಾಸಿ ಆಗಬಹುದಾ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಹಿಂದೂ ಸನಾತನ ಸಂಸ್ಕೃತಿಯಲ್ಲಿ ಸನ್ಯಾಸಿಯಾಗಲು ನಿರ್ದಿಷ್ಟ ವಿಧಿ ವಿಧಾನಗಳು ಮತ್ತು ಕಟ್ಟುಪಾಡುಗಳಿವೆ. ಸನ್ಯಾಸತ್ವವು ಕೇವಲ ಮಠಗಳಿಗೆ ಸೀಮಿತವಲ್ಲ. ಸನ್ಯಾಸಿಯಾಗಲು ಬಯಸುವ ವ್ಯಕ್ತಿಯು ಅರಿಷಡ್ವರ್ಗಗಳಾದ ಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರಗಳನ್ನು ಜಯಿಸಿರಬೇಕು. ಒಬ್ಬ ಸನ್ಯಾಸಿಯು ಕುಟುಂಬ ಸಂಬಂಧಗಳಿಂದ ಮುಕ್ತನಾಗಿರಬೇಕು, ಸುಖ-ದುಃಖಗಳನ್ನು ಸಮತೋಲನದಲ್ಲಿ ಸ್ವೀಕರಿಸುವ ಸಮದೃಷ್ಟಿಯುಳ್ಳವನಾಗಿರಬೇಕು. ಆಹಾರದ ವ್ಯಾಮೋಹವಿಲ್ಲದೆ, ಸಿಕ್ಕಿದ್ದನ್ನು ಪ್ರಸಾದ ರೂಪದಲ್ಲಿ ಸ್ವೀಕರಿಸಬೇಕು. ಚಳಿ, ಮಳೆ, ಬಿಸಿಲಿಗೆ ಆತಂಕ…

Read More

‘ಸತ್ಯಕ್ಕೆ ಜಯವಾಗಿದೆ’: ಮರು ಮತ ಎಣಿಕೆಯಲ್ಲಿ ಗೆಲುವು ಬೆನ್ನಲ್ಲೇ ಶಾಸಕ ಟಿಡಿ ರಾಜೇಗೌಡ ಹೇಳಿದ್ದಿಷ್ಟು – Kannada News | Sringeri Postal Ballot Recount: MLA TD Rajegowda Wins, Watch What He Said After Victory

ಚಿಕ್ಕಮಗಳೂರು, ಮೇ 02: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ‌ಎಣಿಕೆಯಲ್ಲಿ ಕಾಂಗ್ರೆಸ್​ ಶಾಸಕ ಟಿಡಿ ರಾಜೇಗೌಡಗೆ ಗೆಲುವು ಸಾಧಿಸಿದ್ದಾರೆ. ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಚಿಕ್ಕಮಗಳೂರಿನ ಐಡಿಎಸ್​ಜಿ ಕಾಲೇಜು ಮುಂಭಾಗ ಕಾರ್ಯಕರ್ತರಿಂದ ಸಂಭ್ರಮಾಚರಣೆ ಜೋರಾಗಿದೆ. ಗೆಲುವಿನ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಟಿಡಿ ರಾಜೇಗೌಡ, ಹೈಕೋರ್ಟ್ ಮರು ಮತ‌ಎಣಿಕೆಗೆ ಆದೇಶ ನೀಡಿತ್ತು. ನಾನು ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಬಹುದಿತ್ತು. ಆದರೆ ಸತ್ಯ ಹೊರಬರಲಿ ಎಂದು ನಾನು ಮೇಲ್ಮನವಿ ಸಲ್ಲಿಸಲಿಲ್ಲ. ಇಂದು ಮತ್ತೆ…

Read More

Bengaluru Air Quality: ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ಭಾರಿ ಸುಧಾರಣೆ! – Kannada News | Bangalore Air Pollution Crisis: Bengaluru Air quality is better today

ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ಭಾರಿ ಸುಧಾರಣೆ! ಬೆಂಗಳೂರು, ಜನವರಿ 27: ಕಳೆದ ವರ್ಷದಿಂದಲೂ ಬೆಂಗಳೂರಿನ ವಾಯು ಗುಣಮಟ್ಟ (Bengaluru Air Quality) ಅಪಯಕಾರಿ ಹಂತದಲ್ಲೇ ಇತ್ತು. ರಾಜ್ಯದೆಲ್ಲೆಡೆ ಏರ್ ಕ್ವಾಲಿಟಿ ಆತಂಕಕಾರಿ ಮಟ್ಟದಲ್ಲಿದ್ದರೂ ಇಂದಿನ ಮಟ್ಟಿಗೆ ಬೆಂಗಳೂರಿನ ವಾಯು ಗುಣಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಿಸಿದೆ.ಕೆಲ ತಿಂಗಳ ಹಿಂದೆಯೂ ಒಮ್ಮೆ ಬೆಂಗಳೂರಿನ ವಾಯ ಗುಣಮಟ್ಟ 200ಕ್ಕೇರಿತ್ತು. ನಂತರ ಕೆಲ ದಿನ ಸುಧಾರಿಸಿದಂತೆ ಕಂಡರೂ ಮತ್ತೊಮ್ಮೆ ಏರ್ ಕ್ವಾಲಿಟಿ ಕಳಪೆಯಾಗಿತ್ತು. ಆದರೆ ಇಂದು ಕಳೆದ 2-3 ತಿಂಗಳಿಗೆ ಹೋಲಿಸಿದರೆ ಬೆಂಗಳೂರಿನ…

Read More