Headlines

ಉತ್ತರ ಪ್ರದೇಶದಲ್ಲಿ ಭಾರೀ ಮಳೆ, ಬಿರುಗಾಳಿ; ಒಂದೇ ದಿನದಲ್ಲಿ 111 ಜನ ಸಾವು, 72 ಮಂದಿಗೆ ಗಾಯ – Kannada News | 111 people died after Dust Storm and Heavy Rainfall in Uttar Pradesh

ಲಕ್ನೋ, ಮೇ 14: ಉತ್ತರ ಪ್ರದೇಶದಲ್ಲಿ ಮೇ 13ರಂದು ಉಂಟಾದ ತೀವ್ರ ಗುಡುಗು, ಆಲಿಕಲ್ಲು ಮಳೆ ಮತ್ತು ಮಿಂಚು ಭಾರೀ ಹಾನಿಯನ್ನುಂಟುಮಾಡಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದ 26 ಜಿಲ್ಲೆಗಳಲ್ಲಿ 111 ಜನರು ಸಾವನ್ನಪ್ಪಿದ್ದಾರೆ ಮತ್ತು 72 ಜನರು ಗಾಯಗೊಂಡಿದ್ದಾರೆ. ಇದಲ್ಲದೆ, 170 ಪ್ರಾಣಿಗಳು ಸಾವನ್ನಪ್ಪಿವೆ ಮತ್ತು 227 ಮನೆಗಳು ಹಾನಿಗೊಳಗಾಗಿವೆ. ಪ್ರಯಾಗ್‌ರಾಜ್‌ನಲ್ಲಿ ಅತಿ ಹೆಚ್ಚು ಸಾವುನೋವುಗಳು ದಾಖಲಾಗಿದ್ದು, ಅಲ್ಲಿ 21 ಜನರು ಸಾವನ್ನಪ್ಪಿದ್ದಾರೆ. ಇದರ ನಂತರ ಮಿರ್ಜಾಪುರದಲ್ಲಿ 19, ಭದೋಹಿ (ಸಂತ ರವಿದಾಸ್ ನಗರ)ಯಲ್ಲಿ 16…

Read More

Bakrid: ವಾಹನ ಸವಾರರೇ ಗಮನಿಸಿ! ಬಕ್ರೀದ್ ಹಿನ್ನೆಲೆ ಬೆಂಗಳೂರಿನ ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ

ಕ್ರೀದ್ ಹಿನ್ನೆಲೆ ಬೆಂಗಳೂರಿನ ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ ಬೆಂಗಳೂರು, ಮೇ 28: ನಗರದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆ ಹಲವೆಡೆ ಸಂಚಾರ ಮಾರ್ಗಗಳಲ್ಲಿ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ಬೆಂಗಳೂರಿನ (Bengaluru) ದಕ್ಷಿಣ ವಿಭಾಗದ ಸಂಚಾರ ಪೊಲೀಸ್ ಉಪ ಆಯುಕ್ತರು ತಮ್ಮ ಅಧಿಕೃತ X ಖಾತೆಯಲ್ಲಿ ನಗರದ ವಾಹನ ಸವಾರರಿಗಾಗಿ ಪ್ರಮುಖ ಸಂಚಾರ ಸಲಹೆಯೊಂದನ್ನು ಹಂಚಿಕೊಂಡಿದ್ದಾರೆ. ರಸ್ತೆ ಕಾಮಗಾರಿಗಳ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಕೋರಲಾಗಿದ್ದು, ಪರ್ಯಾಯ ಮಾರ್ಗಗಳ ಮಾಹಿತಿಯನ್ನೂ ಹಂಚಿಕೊಂಡಿದ್ದಾರೆ. ಮುಖ್ಯಾಂಶಗಳು ಬಕ್ರೀದ್ ಪ್ರಯುಕ್ತ ಬನ್ನೇರುಘಟ್ಟ…

Read More

Gold Rate: ಚಿನ್ನದ ಬೆಲೆ ಗ್ರಾಮ್​ಗೆ 85 ರೂ ಕಡಿಮೆ; ಬೆಳ್ಳಿ ಬದಲಾವಣೆ ಇಲ್ಲ – Kannada News | Gold Price Today on 29th June 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜೂನ್ 29: ಕಳೆದ ಎರಡು ಮೂರು ದಿನಗಳಲ್ಲಿ 300 ರೂಗೂ ಹೆಚ್ಚಿನ ಪ್ರಮಾಣದಲ್ಲಿ ಏರಿಕೆಯಾಗಿದ್ದ ಚಿನ್ನದ ಬೆಲೆ (Gold Prices) ಸೋಮವಾರ ಗ್ರಾಮ್​ಗೆ 85 ರೂ ಕಡಿಮೆ ಆಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ತುಸು ಇಳಿಕೆ ಆಗಿದೆ. ಇದೇ ವೇಳೆ, ಬೆಳ್ಳಿ ಬೆಲೆಯ ಯಥಾಸ್ಥಿತಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,31,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,43,020 ರುಪಾಯಿ ಆಗಿದೆ. 100…

Read More

ಜನವರಿ 21ರವರೆಗೆ ಜಸ್​ಪ್ರೀತ್ ಬುಮ್ರಾಗೆ ವಿಶ್ರಾಂತಿ – Kannada News | Jasprit Bumrah will rest till January 21.

ದೇಶೀಯ ಅಂಗಳದ ಏಕದಿನ ಟೂರ್ನಿ ವಿಜಯ ಹಝಾರೆ ಟೂರ್ನಿಗೆ ಚಾಲನೆ ದೊರೆತಿದೆ. ಈ ಟೂರ್ನಿಯಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಪ್ರಮುಖ ಕಣಕ್ಕಿಳಿದಿದ್ದಾರೆ. ಇದಾಗ್ಯೂ ಜಸ್​ಪ್ರೀತ್ ಬುಮ್ರಾ ಮಾತ್ರ ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ. ಅಂದರೆ ಬುಮ್ರಾ ಈ ಬಾರಿ ಕೂಡ ದೇಶೀಯ ಟೂರ್ನಿಯಲ್ಲಿ ಕಣಕ್ಕಿಳಿಯುವುದಿಲ್ಲ ಎಂಬುದು ಖಚಿತವಾಗಿದೆ. ವಿಜಯ ಹಝಾರೆ ಟೂರ್ನಿಯಿಂದ ಜಸ್​ಪ್ರೀತ್ ಬುಮ್ರಾ ಹೊರಗುಳಿದಿದ್ದಾರೆ. ಬಿಸಿಸಿಐ ಅವರಿಗೆ ವಿಶ್ರಾಂತಿ ನೀಡಿರುವ ಕಾರಣ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ ಎಂದು ಗುಜರಾತ್…

Read More

Weather Report: ಕರಾವಳಿ ಹಾಗೂ ಮಲೆನಾಡಿನಲ್ಲಿ ವರುಣನ ಆರ್ಭಟ; ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ! – Kannada News | Karnataka Weather Update: IMD Predicts Heavy Rain, Thunderstorms, Yellow Alert for Coastal and Malnad Regions

ಬೆಂಗಳೂರು, ಮೇ 21: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ, ಇಂದು ( ಮೇ.21) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇನ್ನು ಮುಂಗಾರು ಪೂರ್ವ ಮಾರುತಗಳ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳು ಹಾಗೂ ಶಿವಮೊಗ್ಗ, ಚಿಕ್ಕಮಗಳೂರು,…

Read More

IPL 2026: ಧೋನಿ ಅಭಿಮಾನಿಗಳಿಗೆ ಕೊನೆಗೂ ಸಿಕ್ತು ಸಿಹಿ ಸುದ್ದಿ – Kannada News | Dhoni Injury Status: Will Thala Play Next CSK Match or His Last IPL 2026 Game?

ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಐಪಿಎಲ್ 2026 (IPL 2026) ರಲ್ಲಿ ಇದುವರೆಗೆ 11 ಪಂದ್ಯಗಳನ್ನು ಆಡಿದೆ. ಅಂದರೆ ಲೀಗ್ ಹಂತದಲ್ಲಿ ಎಲ್ಲೋ ಆರ್ಮಿಗೆ ಇನ್ನು ಉಳಿದಿರುವುದು ಕೇವಲ ಮೂರೇ ಮೂರು ಪಂದ್ಯಗಳು. ಈ ಮೂರು ಪಂದ್ಯಗಳನ್ನು ಗೆದ್ದರೂ ಸಿಎಸ್​ಕೆ ಪ್ಲೇಆಫ್​ಗೇರಬೇಕೆಂದರೆ ಉಳಿದ ತಂಡಗಳ ಫಲಿತಾಂಶವನ್ನು ಅವಲಂಭಿಸಬೇಕಾಗಿದೆ. ಇದೆಲ್ಲದರ ನಡುವೆ ಕೋಟ್ಯಾಂತರ ಅಭಿಮಾನಿಗಳನ್ನು ಕಾಡುತ್ತಿರುವ ಪ್ರಶ್ನೆ ಎಂದರೆ, ಧೋನಿ (MS Dhoni) ಯಾವಾಗ ಆಡುತ್ತಾರೆ? ಎಂಬುದು. ಪ್ರಸ್ತುತ ಧೋನಿ, ಗಾಯದಿಂದಾಗಿ ತಂಡದಿಂದ ಹೊರಗುಳಿದಿದ್ದಾರೆ. ಹೀಗಾಗಿ ಧೋನಿ…

Read More

ಜಾಗರೂಕರಾಗಿರಿ ಇಲ್ಲದಿದ್ದರೆ ರಣಾಂಗಣದಲ್ಲಿ ನೀವು ಒಂಟಿಯಾಗ್ತೀರಿ, ನೆತನ್ಯಾಹುಗೆ ಟ್ರಂಪ್ ಎಚ್ಚರಿಕೆ

ಟೆಲ್ ಅವಿವ್, ಜೂನ್ 09: ಮಧ್ಯಪ್ರಾಚ್ಯದಲ್ಲಿ ಮತ್ತೊಂದು ಭೀಕರ ಯುದ್ಧದ ಮುನ್ಸೂಚನೆ ನೀಡಿದ್ದ ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆಯು, ಜಾಗತಿಕ ನಾಯಕರ ತತ್‌ಕ್ಷಣದ ರಾಜತಾಂತ್ರಿಕ ಹಸ್ತಕ್ಷೇಪದಿಂದಾಗಿ ಸದ್ಯಕ್ಕೆ ಶಾಂತಿಯುತ ನಿಯಂತ್ರಣಕ್ಕೆ ಬಂದಿದೆ. ಇರಾನ್ ವಿರುದ್ಧ ಇಸ್ರೇಲ್ ಸಿದ್ಧಪಡಿಸುತ್ತಿದ್ದ ಬೃಹತ್ ಮಟ್ಟದ ಪ್ರತೀಕಾರದ ದಾಳಿಯ ಅಲೆಯನ್ನು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರ ನೇರ ಹಾಗೂ ಪ್ರಭಾವಶಾಲಿ ಮಾತುಕತೆಯು ಯಶಸ್ವಿಯಾಗಿ ತಡೆದಿದೆ. ಯುದ್ಧದ ಹಾದಿಯನ್ನು ಬದಿಗಿಟ್ಟು ಪ್ರಾದೇಶಿಕ ಸ್ಥಿರತೆ ಮತ್ತು ಸೌಹಾರ್ದತೆಗೆ ಆದ್ಯತೆ ನೀಡುವಂತೆ ಟ್ರಂಪ್…

Read More

ಕಾಂಗ್ರೆಸ್ ಅಧಿಕಾರ ಹಂಚಿಕೆ ಬಿಕ್ಕಟ್ಟು: ಒಟ್ಟೊಟ್ಟಿಗೇ ಹಲವು ಮಹತ್ವದ ಬೆಳವಣಿಗೆ! ಮಂಗಳವಾರ ಏನೇನಾಯ್ತು ಗೊತ್ತೇ? – Kannada News | Karnataka Congress Power Sharing Row Intensifies: Key Developments on KPCC Chief Post and Dalit CM Demand

ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿಕೆ ಶಿವಕುಮಾರ್ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಫೆಬ್ರವರಿ 25: ಕರ್ನಾಟಕ ಕಾಂಗ್ರೆಸ್​ನಲ್ಲಿ (Congress) ಅಧಿಕಾರ ಹಂಚಿಕೆ ಜಟಾಪಟಿ ದಿನದಿಂದ ದಿನಕ್ಕೆ ಒಂದೊಂದು ಆಯಾಮ ಪಡೆದುಕೊಳ್ಳುತ್ತಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿಗರ ಬಣಗಳ ನಡುವಣ ವಾಕ್ಸಮರ ಒಂದು ಕಡೆಯಾದರೆ, ಮತ್ತೊಂದೆಡೆ ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್​ದಾರೆ. ಏತನ್ಮಧ್ಯೆ, ಹೊಸದಾಗಿ ಶಾಸಕರಾದವರು ಸಚಿವ ಸ್ಥಾನಕ್ಕಾಗಿ ಹೈಕಮಾಂಡ್​​ಗೆ ಪತ್ರ ಬರೆದಿದ್ದಾರೆ. ಈ ಎಲ್ಲ…

Read More

ಇರಾನ್​ ಮಧ್ಯಂತರ ಪರಮೋಚ್ಛ ನಾಯಕನ ಹೆಸರು ಘೋಷಣೆ, ಯಾರು ಈ ಅಲಿರೆಜಾ ಅರಾಫಿ? – Kannada News | Khamenei Confidant An Seminary Chief: Who Is Alireza Arafi of Iran Interim Supreme Leader?

ಟೆಹ್ರಾನ್, (ಮಾರ್ಚ್ 01):‌ ಅಮೆರಿಕ-ಇಸ್ರೇಲ್‌ ನಡೆಸಿದ ಜಂಟಿ ಕಾರ್ಯಚರಣೆಯಲ್ಲಿ (US-Israel Strikes On Iran )ಇರಾನ್‌ ನ ಸುಪ್ರೀಂ ಲೀಡರ್‌ ಆಯತೊಲ್ಲಾ ಅಲಿ ಖಮೇನಿ ಹತ್ಯೆಗೀಡಾಗಿದ್ದಾರೆ. ಈ ಬೆನ್ನಲ್ಲೇ ಮಧ್ಯಪ್ರಾಚ್ಯದಲ್ಲಿ ಯುದ್ದ ಆರಂಭವಾಗಿದ್ದು, ಈ ನಡುವೆ ಇರಾನ್, ಅಲಿ ಖಮೇನಿ (Ali Khamenei) ಸ್ಥಾನಕ್ಕೆ ಧರ್ಮಗುರು ಅಯತೊಲ್ಲಾ ಅಲಿರೆಜಾ ಅರಾಫಿ (Ayatollah Arafi) ಅವರನ್ನ ಮಧ್ಯಂತರ ಪರಮೋಚ್ಛ ನಾಯಕ ಎಂದು ಘೋಷಣೆ ಮಾಡಿದೆ. ಇರಾನ್​ನ ಗಾರ್ಡಿಯನ್ ಕೌನ್ಸಿಲ್​ ಸದಸ್ಯರಾಗಿರುವ ಅಲಿರೆಜಾ ಅರಾಫಿ, ಆಯತೊಲ್ಲಾ ಅಲಿ ಖಮನೈಗೆ ಆಪ್ತರಾಗಿದ್ದಾರೆ….

Read More

ಜಮ್ಮು ಮತ್ತು ಕಾಶ್ಮೀರ: ಉಗ್ರ ವಿರೋಧಿ ಕಾರ್ಯಾಚರಣೆ ವೇಳೆ ಕಂದಕಕ್ಕೆ ಬಿದ್ದು ಯೋಧ ಹುತಾತ್ಮ – Kannada News

ಲೆಫ್ಟಿನೆಂಟ್ ಬೀರೇಶ್ವರ್ ಗೋಸ್ವಾಮಿ ರಾಜೌರಿ, ಜೂನ್ 07: ಜಮ್ಮು ಮತ್ತು ಕಾಶ್ಮೀರ(Jammu and Kashmir)ದ ರಾಜೌರಿಯಲ್ಲಿ ಉಗ್ರ ವಿರೋಧಿ ಕಾರ್ಯಾಚರಣೆ ವೇಳೆ ಕಂದಕಕ್ಕೆ ಬಿದ್ದು ಸೈನಿಕರೊಬ್ಬರು ಹುತಾತ್ಮರಾಗಿರುವ ಘಟನೆ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಕಠಿಣ ಪರ್ವತ ಪ್ರದೇಶಗಳಲ್ಲಿ ದೇಶದ ಭದ್ರತೆಗಾಗಿ ಹಾಗೂ ಗಡಿಗಳನ್ನು ಭಯೋತ್ಪಾದಕರಿಂದ ಮುಕ್ತಗೊಳಿಸಲು ಅಪ್ರತಿಮ ಧೈರ್ಯದಿಂದ ಹೋರಾಡುತ್ತಿದ್ದ ಭಾರತೀಯ ಸೇನೆಯ ವೀರ ಅಧಿಕಾರಿ, ಲೆಫ್ಟಿನೆಂಟ್ ಬೀರೇಶ್ವರ್ ಗೋಸ್ವಾಮಿ ಅವರು ಶನಿವಾರ ಸಂಜೆ ಕರ್ತವ್ಯದ ಅವಧಿಯಲ್ಲಿ ಹುತಾತ್ಮರಾಗಿದ್ದಾರೆ. ರಾಜೌರಿಯ ದುರ್ಗಮ ಕಾಡುಗಳಲ್ಲಿ…

Read More