Headlines

ಥಲಸ್ಸೆಮಿಯಾ ಅಪಾಯಕಾರಿಯೇ? ಮದುವೆ ಅಥವಾ ಗರ್ಭಧಾರಣೆಗೂ ಮುನ್ನ ತಪಾಸಣೆ ಮಾಡಿಸಿಕೊಳ್ಳುವುದು ಯಾಕೆ ಮುಖ್ಯ? – Kannada News | How Genetic Blood Disorder Thalassemia Affects Children’s Health

ಥಲಸ್ಸೆಮಿಯಾ (Thalassemia) ಒಂದು ಗಂಭೀರವಾದ ಜೆನೆಟಿಕ್ ರಕ್ತ ಸಂಬಂಧಿ ಕಾಯಿಲೆಯಾಗಿದೆ. ಇದು ಪೋಷಕರಿಂದ ಮಕ್ಕಳಿಗೆ ಜೀನ್ಸ್ ಮೂಲಕ ಬರಬಹುದು. ಭಾರತದಲ್ಲಿ ಪ್ರತಿವರ್ಷ ಸಾವಿರಾರು ಮಕ್ಕಳು ಥಲಸ್ಸೆಮಿಯಾ ಮೇಜರ್ ಸಮಸ್ಯೆಯೊಂದಿಗೆ ಜನಿಸುತ್ತಿದ್ದಾರೆ. ಆರಂಭಿಕ ಹಂತದಲ್ಲಿ ಲಕ್ಷಣಗಳು ಸ್ಪಷ್ಟವಾಗಿ ಕಾಣಿಸಿಕೊಳ್ಳದ ಕಾರಣ, ಹಲವರು ಇದನ್ನು ಸಾಮಾನ್ಯ ರಕ್ತಹೀನತೆ ಅಥವಾ ದೌರ್ಬಲ್ಯ ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಹಾಗಾದರೆ ಥಲಸ್ಸೆಮಿಯಾ ಎಂದರೇನು? ಇದರ ಲಕ್ಷಣಗಳು ಹೇಗಿರುತ್ತವೆ ಮತ್ತು ಇದು ಎಷ್ಟು ಅಪಾಯಕಾರಿ ಎಂಬುದರ ಬಗ್ಗೆ ತಿಳಿದುಕೊಳ್ಳಿ. ಈ ಬಗ್ಗೆ ಸ್ವಲ್ಪ ಮಟ್ಟಿನ ಅರಿವಿದ್ದಾಗ…

Read More

ದೃಶ್ಯಂ 3: ಮೋಹನ್​ಲಾಲ್ ಕಾರ್ ನಂಬರ್​ನಿಂದ ರೈತನಿಗೆ ಮಾನಸಿಕ ಕಿರಿಕಿರಿ; ದಾಖಲಾಯ್ತು ದೂರು – Kannada News | Mohanlal Drishyam 3 movie Legal Trouble Car Registration Number Plate row

ಮಲಯಾಳಂ ಚಿತ್ರರಂಗದಲ್ಲಿ ಇತ್ತೀಚೆಗಷ್ಟೇ ತೆರೆಕಂಡು ಭರ್ಜರಿ ಕಲೆಕ್ಷನ್ ಮಾಡುತ್ತಿರುವ ಸೂಪರ್ ಸ್ಟಾರ್ ಮೋಹನ್‌ಲಾಲ್ ನಟನೆಯ ‘ದೃಶ್ಯಂ 3’ (Drishyam 3) ಸಿನಿಮಾ ಈಗ ಅನಿರೀಕ್ಷಿತ ಕಾನೂನು ಸಂಕಷ್ಟಕ್ಕೆ ಸಿಲುಕಿದೆ. ಚಿತ್ರದಲ್ಲಿ ಜಾರ್ಜ್‌ಕುಟ್ಟಿ (ಮೋಹನ್‌ಲಾಲ್) ಚಲಾಯಿಸುವ ಕಾರಿನ ನಂಬರ್ (Drishyam 3 Car Number) ಪ್ಲೇಟನ್ನು ತನ್ನ ಅನುಮತಿಯಿಲ್ಲದೆ ಬಳಸಲಾಗಿದೆ ಎಂದು ಇಡುಕ್ಕಿ ಜಿಲ್ಲೆಯ ರೈತರೊಬ್ಬರು ಪೊಲೀಸ್ ದೂರು ದಾಖಲಿಸಿದ್ದಾರೆ. ಕೇರಳದ ಇಡುಕ್ಕಿ ಜಿಲ್ಲೆಯ ಕುಂಚಿತ್ತಣ್ಣಿ ನಿವಾಸಿ, ರೈತ ಆರ್.ಡಿ. ರಾಜೀವ್ ಎಂಬುವರು ಮುನ್ನಾರ್ ಪೊಲೀಸರಿಗೆ ಚಿತ್ರದ ನಿರ್ಮಾಪಕ…

Read More

ಶನಿಯ ಮನೆಯಲ್ಲಿ ರಾಹುವಿನ ನಕ್ಷತ್ರದಲ್ಲಿಯೇ ರಾಹುವಿನ ಸಂಚಾರ .. ಆಗಲಿದೆ ಅನೇಕ ಚಮತ್ಕಾರ… – Kannada News | June Astrology Forecast 2026: Rahu, Shani, Guru, Shukra Effects on Your Zodiac

ಜೂನ್ ತಿಂಗಳಲ್ಲಿ ಕುಂಭ ರಾಶಿಯಲ್ಲಿ ರಾಹುವಿನ ಸಂಚಾರವಾಗಲಿದ್ದು ಶನಿ, ರವಿ, ಗುರು ಮತ್ತು ಶುಕ್ರರ ವಿವಿಧ ವರ್ಗ ಪ್ರಭಾವಗಳಲ್ಲಿ ಸಂಚರಿಸುವುದರಿಂದ, ಹನ್ನೆರಡು ರಾಶಿಗಳ ಮೇಲೆ ಮಿಶ್ರ ಫಲಗಳು ಉಂಟಾಗಲಿವೆ. ಶತಭಿಷಾ ನಕ್ಷತ್ರದಲ್ಲಿ ಇದ್ದು, ಇದರ ಅಧಿಪತಿ ರಾಹುವೇ ಆಗಿರುವುದು ವಿಶೇಷ. ​ಮೇಷ ರಾಶಿ ​ಆದಾಯದ ಮೂಲಗಳು ಹೆಚ್ಚಲಿವೆ. ಹಳೆಯ ಬಾಕಿ ವಸೂಲಾಗಲಿದೆ. ಸ್ನೇಹಿತರಿಂದ ಮತ್ತು ಹಿರಿಯರಿಂದ ಉತ್ತಮ ಬೆಂಬಲ ಸಿಗಲಿದೆ. ಆದರೆ, ಉದ್ಯೋಗದಲ್ಲಿ ಸ್ವಲ್ಪ ಒತ್ತಡವಿರುತ್ತದೆ. ಆರೋಗ್ಯದ ಕಡೆ ಗಮನವಿರಲಿ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ. ಒಟ್ಟಾರೆಯಾಗಿ…

Read More

ಹಾರ್ಮುಜ್‌ನಿಂದ ಹೊರಟ ಭಾರತೀಯ ಹಡಗುಗಳ ಮೇಲೆ ಇರಾನ್​ನಿಂದ ಡ್ರೋನ್ ದಾಳಿ; ಟ್ರಂಪ್ ಆರೋಪ – Kannada News | Totally Unacceptable Donald Trump blames Iran Drones attack on Indian Ships Leaving Hormuz

ವಾಷಿಂಗ್ಟನ್, ಜೂನ್ 12: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಹಾರ್ಮುಜ್ ಜಲಸಂಧಿಯಿಂದ ಹೊರಟಿದ್ದ ಭಾರತೀಯ ಹಡಗುಗಳನ್ನು ಗುರಿಯಾಗಿಸಿಕೊಂಡು ಇರಾನ್ (Iran) ಡ್ರೋನ್‌ಗಳು ದಾಳಿ ನಡೆಸಿವೆ ಎಂದು ಆರೋಪಿಸಿದ್ದಾರೆ. ತಮ್ಮ ‘ಟ್ರುತ್ ಸೋಷಿಯಲ್’ ಜಾಲತಾಣದಲ್ಲಿ ಹಂಚಿಕೊಂಡಿರುವ ಕಠಿಣ ಪದಗಳ ಪೋಸ್ಟ್‌ನಲ್ಲಿ ಅವರು ಈ ಆಪಾದಿತ ಘಟನೆಯನ್ನು ಖಂಡಿತವಾಗಿಯೂ ಒಪ್ಪಲು ಸಾಧ್ಯವಿಲ್ಲ ಎಂದು ಕರೆದಿದ್ದಾರೆ. ಈ ಬಗ್ಗೆ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿರುವ ಟ್ರಂಪ್, “ಹಾರ್ಮುಜ್ ಜಲಸಂಧಿಯಿಂದ ಹೊರಡುತ್ತಿದ್ದ ಭಾರತೀಯ ಹಡಗುಗಳ ಮೇಲೆ ನಿನ್ನೆ ರಾತ್ರಿ ನಡೆದ…

Read More

ಕೋರ್ಟ್ ತೀರ್ಪು ಬರೋ ಮುನ್ನವೇ ಮಡಿವಾಳ ಬಾಂಬ್ ಸ್ಫೋಟ ಕೇಸ್‌ನ ಶಂಕಿತ ಉಗ್ರ ಸಾವು – Kannada News | 2008 Madiwala bomb blast case accused And suspected terrorist Abdul Khader dies In Bengaluru Jail

ಬೆಂಗಳೂರು, (ಜೂನ್ 12): ಇನ್ನೇನು ಕೋರ್ಟ್​​​ ತೀರ್ಪು ನೀಡುವ ಮೊದಲೇ 2008ರ ಮಡಿವಾಳ ಬಾಂಬ್ ಸ್ಫೋಟ ಪ್ರಕರಣದ (Madiwala bomb blast case) ಆರೋಪಿ ಹಾಗೂ ಶಂಕಿತ ಉಗ್ರ (suspected terrorist)  ಸಾವನ್ನಪ್ಪಿದ್ದಾನೆ. ಅಬ್ದುಲ್ ಖಾದರ್ (60) ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. ಮಡಿವಾಳ ಬಾಂಬ್ ಸ್ಫೋಟ ಪ್ರಕರಣದ ಸಂಬಂಧ 2010ರಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ((Parappana Agrahara Central Jail) ನ್ಯಾಯಾಂಗ ಬಂಧನದಲ್ಲಿದ್ದ ಅಬ್ದುಲ್ ಖಾದರ್‌ಗೆ ಇಂದು (ಜೂನ್ 12) ಏಕಾಏಕಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ…

Read More

ಎಚ್​ಎಎಲ್​ಗೆಯೇ ಚಳ್ಳೆಹಣ್ಣು ತಿನಿಸಲು ಯತ್ನಿಸಿದ ಹೈದರಾಬಾದ್ ಕಂಪನಿ; ತೇಜಸ್ ಯುದ್ಧವಿಮಾನದ ಬಿಡಿಭಾಗ ಪೂರೈಕೆಯಲ್ಲಿ ವಂಚನೆ; ದೂರು ದಾಖಲು – Kannada News | HAL Exposes Tejas Mark 1A Fake Parts Scam: Tec Aero Devices Sued for Forgery

ಬೆಂಗಳೂರು, ಜೂನ್ 12: ಭಾರತದ ಲಘು ಯುದ್ಧ ವಿಮಾನ ‘ತೇಜಸ್ ಮಾರ್ಕ್-1ಎ’ (Tejas Mark-1A) ಯೋಜನೆಗೆ ಬಿಡಿಭಾಗಗಳನ್ನು ಪೂರೈಸುವ ಹೈದರಾಬಾದ್ ಮೂಲದ ‘ಟೆಕ್ ಏರೋ ಡಿವೈಸಸ್’ (Tec Aero Devices) ಕಂಪನಿಯು ನಕಲಿ ಗುಣಮಟ್ಟದ ವರದಿಗಳನ್ನು ನೀಡಿದೆ ಎಂದು ಆರೋಪಿಸಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಬೆಂಗಳೂರಿನಲ್ಲಿ ವಂಚನೆ ಮತ್ತು ನಕಲಿ ದಾಖಲೆ ಸೃಷ್ಟಿ (Cheating and Forgery) ಮೊಕದ್ದಮೆ ಹೂಡಿದೆ. ಹೆಚ್‌ಎಎಲ್‌ನ ಏರ್‌ಕ್ರಾಫ್ಟ್ ವಿಭಾಗದ ಡೆಪ್ಯುಟಿ ಜನರಲ್ ಮ್ಯಾನೇಜರ್ ರಾಣು ಗುಪ್ತಾ ಅವರು ನೀಡಿದ ದೂರಿನ…

Read More

IND vs AFG: ಆರಂಭಿಕನಾಗಿ 16 ಸಾವಿರ ರನ್; ರೋಹಿತ್ ಶರ್ಮಾಗೆ ಬೇಕು ಕೇವಲ 6 ರನ್

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವು ಜೂನ್ 13, 2026 ರಿಂದ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಆಡುವುದು ಖಚಿತವಾಗಿದೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಕೇವಲ 6 ರನ್ ಬಾರಿಸಿದರೆ, ಹೊಸ ದಾಖಲೆಯೊಂದು ಸೃಷ್ಟಿಯಾಗಿದೆ (PC-PTI). ಹಿಟ್‌ಮ್ಯಾನ್ ಎಂದೇ ಖ್ಯಾತಿ ಪಡೆದಿರುವ ರೋಹಿತ್ ಶರ್ಮಾ, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆರಂಭಿಕನಾಗಿ 16,000 ರನ್‌ಗಳನ್ನು ಪೂರ್ಣಗೊಳಿಸಲು ಈಗ…

Read More

ಉದ್ಯೋಗ ಭವಿಷ್ಯ: ಜೂನ್ 14ರಿಂದ 20ರವರೆಗೆ ಈ ರಾಶಿಯವರಿಗೆ ಸಿಗಲಿದೆ ಪ್ರಮೋಷನ್; ನಿಮ್ಮ ರಾಶಿಯ ಉದ್ಯೋಗ ಯೋಗ ಹೇಗಿದೆ? – Kannada News | June 3rd Week Job Predictions: Planetary Influences for Your Career Future

ಜೂನ್ 14ರಿಂದ ಜೂನ್‌ 20ರವರೆಗೆ ಜೂನ್ ತಿಂಗಳ ಮೂರನೇ ವಾರವಾಗಿದ್ದು ಕುಜನು ಬುಧನು ಸ್ವಕ್ಷೇತ್ರ, ಗುರುವು ಉಚ್ಚನಾಗಿ, ರಾಹುವೂ ಉನ್ನತಸ್ಥಾನದಲ್ಲಿ ಇದ್ದುದರ ಫಲವಾಗಿ ಔದ್ಯೋಗಿಕ ಶ್ರಮಕ್ಕೆ ತಕ್ಕಂತೆ ಲಾಭ, ಸ್ಥಾನಮಾನಗಳು ಬರಲಿವೆ. ಉತ್ಸಾಹದ ವಾರವಿದಾಗಲಿದೆ. ​ಮೇಷ ರಾಶಿ ​ಸ್ವಸ್ಥಾನದ ಮಂಗಳನಿಂದಾಗಿ ನಿಮ್ಮಲ್ಲಿ ಅದ್ಭುತ ಕಾರ್ಯಕ್ಷಮತೆ ಮತ್ತು ನಾಯಕತ್ವ ಗುಣಗಳು ಹೆಚ್ಚಲಿವೆ. ಹೊಸ ಜವಾಬ್ದಾರಿಗಳು ಹುಡುಕಿಕೊಂಡು ಬರುತ್ತವೆ. ಉದ್ಯೋಗದಲ್ಲಿ ನಿಮ್ಮ ನಿರ್ಧಾರಗಳಿಗೆ ಮನ್ನಣೆ ಸಿಗಲಿದೆ. ಸಹೋದ್ಯೋಗಿಗಳನ್ನು ಮುನ್ನಡೆಸಲು ಇದು ಸೂಕ್ತ ಸಮಯ. ವೃಷಭ ರಾಶಿ ​ಬುಧ ಮತ್ತು ಸೂರ್ಯನ…

Read More

ನಿಧಾನವಾಗಿ ನಡೆಯುವುದಕ್ಕೂ ಕಿವಿ ಸರಿಯಾಗಿ ಕೇಳಿಸದಿರುವುದಕ್ಕೂ ಸಂಬಂಧವಿದೆಯೇ? – Kannada News | Hearing Loss May Affect Balance And Walking Speed, Study Suggests

ಬಹಳ ಮಂದಿ ಕೇಳುವ ಶಕ್ತಿ ಕಡಿಮೆಯಾಗುವುದು ಅಥವಾ ಕಿವಿ ಸರಿಯಾಗಿ ಕೇಳಿಸದಿರುವುದು (Hearing Loss) ಕೇವಲ ಕಿವಿಗೆ ಸಂಬಂಧಿಸಿದ ಸಮಸ್ಯೆ ಎಂದು ಭಾವಿಸುತ್ತಾರೆ. ಆದರೆ ತಜ್ಞರ ಪ್ರಕಾರ, ಕೇಳುವ ಶಕ್ತಿ ಕಡಿಮೆಯಾಗುವುದು ದೇಹದ ಸಮತೋಲನ, ನಡೆಯುವ ವೇಗ ಮತ್ತು ದೈನಂದಿನ ಚಟುವಟಿಕೆಗಳ ಮೇಲೂ ಪರಿಣಾಮ ಬೀರುತ್ತದೆ. ವಿಶೇಷವಾಗಿ ವಯೋವೃದ್ಧರಲ್ಲಿ ಈ ಸಮಸ್ಯೆ ಹೆಚ್ಚು ಕಾಣಿಸಿಕೊಳ್ಳುತ್ತದೆ. ಹೈದರಾಬಾದ್‌ನ ಯಶೋದ ಆಸ್ಪತ್ರೆಯ ಎಂಡೋಸ್ಕೋಪಿಕ್ ಇ ಎನ್ ಟಿ ಸ್ಪೆಷಲಿಸ್ಟ್ ಡಾ. ಕೆವಿಎಸ್‌ಎಸ್‌ಆರ್‌ಕೆ ಶಾಸ್ತ್ರಿ ಅವರು ಹೇಳುವ ಪ್ರಕಾರ, ಕಿವಿಯ ಒಳಭಾಗದಲ್ಲಿರುವ…

Read More

ನನಗಿಂತ ಕೆಟ್ಟವರು ಯಾರೂ ಇರುವುದಿಲ್ಲ; ಬಂಗಾಳದಲ್ಲಿ ಹಿಂಸಾಚಾರ ನಡೆಸುವವರಿಗೆ ಸಿಎಂ ಸುವೇಂದು ಅಧಿಕಾರಿ ಎಚ್ಚರಿಕೆ – Kannada News | West Bengal CM Suvendu Adhikaris tough warning on violence and vandalism in state

ಕೊಲ್ಕತ್ತಾ, ಜೂನ್ 12: ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಉಂಟಾದ ಭಾರಿ ಹಿಂಸಾಚಾರ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ಧ್ವಂಸ ಕೃತ್ಯಗಳ ವಿರುದ್ಧ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ಬಿಜೆಪಿ ಹಿರಿಯ ನಾಯಕ ಸುವೇಂದು ಅಧಿಕಾರಿ (Suvendu Adhikari) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಅವರು ದುಷ್ಕರ್ಮಿಗಳಿಗೆ ಅತ್ಯಂತ ಕಠಿಣ ಎಚ್ಚರಿಕೆಯನ್ನು ನೀಡಿದ್ದಾರೆ. ‘ಬಂಗಾಳದಲ್ಲೂ ಕಾಶ್ಮೀರದಂತೆ ಕಲ್ಲು ತೂರಾಟ ಅಂತ್ಯವಾಗಲಿದೆ’ ಎಂದು ಹಿಂಸಾಚಾರ ನಡೆಸುವವರಿಗೆ ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬಂಗಾಳದಲ್ಲಿ ನಡೆದ…

Read More