Headlines

Video: ಹಿಮಗಟ್ಟಿದ ಪ್ಯಾಂಗಾಂಗ್ ತ್ಸೋ ಸರೋವರದಲ್ಲಿ ಮ್ಯಾರಥಾನ್ – Kannada News | Runners Conquer Icy Terrain as Pangong Frozen Lake Marathon 2026 Wraps Up

ಪ್ಯಾಂಗಾಂಗ್, ಫೆಬ್ರವರಿ 26: ಹಿಮಗಟ್ಟಿರುವ ಪ್ಯಾಂಗಾಂಗ್ ತ್ಸೊ ಸರೋವರದಲ್ಲಿ ಮ್ಯಾರಥಾನ್ ಆಯೋಜಿಸಲಾಗಿತ್ತು. ಲಡಾಖ್‌ನ ಲೇಹ್‌ನಲ್ಲಿದೆ. ನೀರಿನ ಮೇಲ್ಮೈ ಸಂಪೂರ್ಣವಾಗಿ ಹಿಮದಿಂದ ಆವೃತವಾಗಿರುತ್ತದೆ, ಭಾರತದ ಲಡಾಖ್‌ನ ಪ್ಯಾಂಗಾಂಗ್ ಸರೋವರ ಮತ್ತು ಸಿಕ್ಕಿಂನ ತ್ಸೊಂಗೊ ಸರೋವರ ಎರಡರಲ್ಲೂ ಇದೇ ರೀತಿಯ ಅನುಭವ ಕಾಣಬಹುದು.ಇವು ನೀಲಿ ಅಥವಾ ಬಿಳಿ ಬಣ್ಣದ ಐಸ್ ಶೀಟ್‌ನಂತೆ ಕಾಣುತ್ತವೆ.ಟಿಬೆಟ್‌ನಂತಹ ಎತ್ತರದ ಪ್ರದೇಶಗಳಲ್ಲಿ ಇವು ಸಾಮಾನ್ಯವಾಗಿ ಕಂಡುಬರುತ್ತವೆ.ಈ ಸರೋವರಗಳ ಮೇಲೆ ನಡೆಯುವುದು, ಸ್ಕೇಟಿಂಗ್ ಮಾಡುವುದು ಸಾಹಸೀ ಪ್ರವಾಸಿಗರಿಗೆ ರೋಮಾಂಚನವನ್ನು ನೀಡುತ್ತದೆ.ಹಿಮಗಟ್ಟಿದ ಸರೋವರಗಳ ಮೇಲೆ ನಡೆಯುವಾಗ ಸುರಕ್ಷತೆಯ ಬಗ್ಗೆ…

Read More

ಹಿಂದಿ ಗೊಂದಲ: SSLC ಫಲಿತಾಂಶ ವಿಳಂಬ, ಸಚಿವ ಮಧು ಬಂಗಾರಪ್ಪ ಹೇಳಿದ್ದೇನು? – Kannada News | SSLC Hindi Language Row: Madhu Bangarappa Reacts Over Karnataka High Court Halting Midway Grading Shift

ಬೆಂಗಳೂರು, (ಏಪ್ರಿಲ್ 21): ಎಸ್‌ಎಸ್‌ಎಲ್‌ಸಿ ಹಿಂದಿ (SSLC Hindi) ವಿಷಯಕ್ಕೆ ಗ್ರೇಡ್ ಬದಲಿಗೆ ಅಂಕ ನೀಡುವಂತೆ ಆದೇಶ ಸಂಬಂಧ ರಾಜ್ಯ ಸರ್ಕಾರದ ಮರುಪರಿಶೀಲನಾ ಅರ್ಜಿಯನ್ನು ಹೈಕೋರ್ಟ್​​ (Karnataka High Court) ಇತ್ಯರ್ಥಪಡಿಸಿದೆ. 2025-26ರಿಂದ ಹಿಂದಿ ವಿಷಯಕ್ಕೆ ಅಂಕ ನೀಡಬೇಕೆಂದು ಪೀಠ ಸ್ಪಷ್ಟಪಡಿಸಿದ್ದು, ನೀವು ಎಲ್ಲರನ್ನೂ ಪಾಸ್ ಮಾಡಬೇಕೆಂದಿದ್ದರೆ ಪರೀಕ್ಷೆಯನ್ನೇ ರದ್ದು ಮಾಡಿ. ನಿಯಮ ರೂಪಿಸುವ ಮುನ್ನ ಪರೀಕ್ಷಾ ಪದ್ಧತಿ ಬದಲಾವಣೆ ಸೂಕ್ತವಲ್ಲ ಎಂದು ತಿಳಿಸಿದೆ. ಇನ್ನು ಈ ಹೈಕೋರ್ಟ್ ಆದೇಶದ ಬಗ್ಗೆ ಸಿಎಂ ಜತೆ ಮಾತನಾಡುವುದಾಗಿ ಸಚಿವ…

Read More

TV9-Sensodyne Campaign | ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ? ಡೆಂಟಲ್ ಏಜಿಂಗ್‌ನ್ನು ಅರ್ಥಮಾಡಿಕೊಳ್ಳಿ

ದೇಹದ ಫಿಟ್‌ನೆಸ್ ಕಾಪಾಡಲು ನಾವು ಪ್ರತಿದಿನ ಸಾವಿರಾರು ಹೆಜ್ಜೆ ನಡೆಯುತ್ತೇವೆ, ಕ್ಯಾಲೋರಿಗಳನ್ನು ಲೆಕ್ಕ ಹಾಕುತ್ತೇವೆ ಮತ್ತು ನಿದ್ದೆಯನ್ನು ಟ್ರ್ಯಾಕ್ ಮಾಡುತ್ತೇವೆ. ಆದರೆ, ನಮ್ಮ ಹಲ್ಲುಗಳ ಆರೋಗ್ಯ ಮತ್ತು ವಯಸ್ಸಿನ ಬಗ್ಗೆ ನಾವು ಎಷ್ಟು ಗಮನ ಹರಿಸುತ್ತೇವೆ? ಅನೇಕ ಬಾರಿ, ನಮ್ಮ ಹಲ್ಲುಗಳ ವಯಸ್ಸು ನಮ್ಮ ದೇಹದ ವಯಸ್ಸಿಗಿಂತ ಹೆಚ್ಚಾಗಿರುತ್ತದೆ. ಇದನ್ನು ಡೆಂಟಲ್ ಏಜಿಂಗ್ ಎಂದು ಕರೆಯಲಾಗುತ್ತದೆ.ಡೆಂಟಲ್ ಏಜಿಂಗ್ ಎನ್ನುವುದು ಹಲ್ಲುಗಳು ತಮ್ಮ ಜೀವಿತಾವಧಿಗಿಂತ ವೇಗವಾಗಿ ಸವೆಯುವ ಅಥವಾ ದುರ್ಬಲಗೊಳ್ಳುವ ಪ್ರಕ್ರಿಯೆಯಾಗಿದೆ. ಹಲ್ಲಿನ ಸೂಕ್ಷ್ಮತೆ, ಹಲ್ಲಿನ ಸವೆತ, ದಂತಕವಚದ…

Read More

PSLV-C62: 16 ಉಪಗ್ರಹಗಳನ್ನು ಹೊತ್ತು ಹೊರಟಿದ್ದ ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ – Kannada News | ISRO PSLV C62 Launch: Anomaly Detected in Third Stage, Data Analysis Underway

ಶ್ರೀಹರಿಕೋಟ, ಜನವರಿ 12: ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ 16 ಉಪಗ್ರಹಗಳನ್ನು ಹೊತ್ತು ಹೊರಟಿದ್ದ PSLV-C62 ರಾಕೆಟ್​ನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಇಸ್ರೋದ ಮಹತ್ವಾಕಾಂಕ್ಷೆಯ ಪಿಎಸ್‌ಎಲ್‌ವಿ ಸಿ-62 ರಾಕೆಟ್ ಉಡಾವಣೆಯ ಮೂರನೇ ಹಂತದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ರಾಕೆಟ್ ಪಥ ಬದಲಾಯಿಸಿದೆ. 16 ಉಪಗ್ರಹಗಳನ್ನು ಹೊತ್ತೊಯ್ದಿದ್ದ ಈ ರಾಕೆಟ್‌ನ ದತ್ತಾಂಶವನ್ನು ಇಸ್ರೋ ವಿಶ್ಲೇಷಿಸುತ್ತಿದೆ. ಡಿಆರ್​ಡಿಒ ನಿರ್ಮಿತ ಅನ್ವೇಷ ಉಪಗ್ರಹ ಸೇರಿದಂತೆ ಈ ವರ್ಷದ ಇಸ್ರೋದ ಮೊದಲ ಉಡಾವಣೆ ಇದಾಗಿದೆ. ಬೆಳಗ್ಗೆ 10:17ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ…

Read More

Masala Dosa: ನಮ್ಮ ಮಸಾಲ ದೋಸೆಗೆ ವಿಶ್ವ ಮಟ್ಟದಲ್ಲಿ ಭಾರೀ ಡಿಮ್ಯಾಂಡ್​; ‘ಟಾಪ್ 10’ ಅತ್ಯುತ್ತಮ ಪ್ಯಾನ್‌ಕೇಕ್‌ಗಳ ಪಟ್ಟಿಯಲ್ಲಿ ಸ್ಥಾನ! – Kannada News | Masala Dosa Ranks 6th Globally: TasteAtlas Crowns It Among World’s Best Pancakes

ಮಸಾಲ ದೋಸೆಗೆ ವಿಶ್ವ ಮಟ್ಟದಲ್ಲಿ ಭಾರೀ ಡಿಮ್ಯಾಂಡ್Image Credit source: gemini ai ಭಾರತೀಯರ, ಅದರಲ್ಲೂ ವಿಶೇಷವಾಗಿ ದಕ್ಷಿಣ ಭಾರತದ ಹೆಮ್ಮೆಯ ಆಹಾರವಾದ ಮಸಾಲ ದೋಸೆ ಈಗ ಜಾಗತಿಕ ಮಟ್ಟದಲ್ಲಿ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದೆ. ಪ್ರಸಿದ್ಧ ಅಂತರಾಷ್ಟ್ರೀಯ ಆಹಾರ ಮಾರ್ಗದರ್ಶಿ ‘ಟೇಸ್ಟ್ ಅಟ್ಲಾಸ್’ (TasteAtlas) ಪ್ರಕಟಿಸಿರುವ ಮೇ 2026ರ ವಿಶ್ವದ ’50 ಅತ್ಯುತ್ತಮ ಪ್ಯಾನ್‌ಕೇಕ್‌ಗಳ’ ಪಟ್ಟಿಯಲ್ಲಿ ಮಸಾಲ ದೋಸೆಗೆ 6ನೇ ಸ್ಥಾನ ಲಭಿಸಿದೆ. ವಿಶ್ವದಾದ್ಯಂತ ಇರುವ ವಿವಿಧ ಬಗೆಯ ತಿಂಡಿಗಳನ್ನು ಹಿಂದಿಕ್ಕಿ, ಮಸಾಲ ದೋಸೆ ಈ…

Read More

Chanakya Niti: ಈ ಅಭ್ಯಾಸಗಳು ವ್ಯಕ್ತಿಯ ಗೌರವವನ್ನು ಸಂಪೂರ್ಣವಾಗಿ ಹಾಳು ಮಾಡುತ್ತದೆ ಎನ್ನುತ್ತಾರೆ ಚಾಣಕ್ಯ – Kannada News | Chanakya Niti: Chanakya says that these qualities completely destroy a person’s respect

ಶ್ರೀಮಂತಿಕೆ ಮಾತ್ರವಲ್ಲ ಸಮಾಜದಲ್ಲಿ ಗೌರವವೂ (reputation) ಬೇಕೆಂದು ಪ್ರತಿಯೊಬ್ಬರೂ ಬಯಸುತ್ತಾರೆ. ಈ ಗೌರವವನ್ನು ಗಳಿಸುವಲ್ಲಿ ವ್ಯಕ್ತಿಯ ನಡವಳಿಕೆ ಮತ್ತು ಅಭ್ಯಾಸಗಳು ಪ್ರಮುಖ ಪಾತ್ರ ವಹಿಸುತ್ತವೆ. ಹೌದು ಒಳ್ಳೆಯ ನಡವಳಿಕೆ, ಅಭ್ಯಾಸಗಳು ಸಮಾಜದಲ್ಲಿ ವ್ಯಕ್ತಿಯ ಗೌರವವನ್ನು ಹೆಚ್ಚಿಸುವಂತೆ ತಿಳಿದೋ ತಿಳಿಯದೆಯೋ ಮಾಡುವ ತಪ್ಪುಗಳು, ಕೆಲವೊಂದು ದೈನಂದಿನ ಕೆಟ್ಟ ಅಭ್ಯಾಸಗಳು ಕುಟುಂಬ, ಸಮಾಜ ಮತ್ತು ಕೆಲಸದ ಸ್ಥಳದಲ್ಲಿ ವ್ಯಕ್ತಿಯ ಗೌರವನ್ನು ಹಾಳು ಮಾಡುತ್ತದೆ ಮತ್ತು ಆ ವ್ಯಕ್ತಿ ಅಪಹಾಸ್ಯಕ್ಕೆ ಗುರಿಯಾಗುತ್ತಾನೆ. ನಿಮಗೂ ಈ ಅಭ್ಯಾಸಗಳಿದ್ದರೆ ತಕ್ಷಣ ಅದನ್ನು ಬದಲಿಸಿ ಎಂದು…

Read More

ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಮುಂದಾದ ಪುನೀತ್​​​ ಕೆರೆಹಳ್ಳಿ ಮತ್ತೆ ಬಂಧನ – Kannada News | Puneeth Kerehalli Arrested in Bengaluru While Tracking Illegal Bangladeshi Immigrants

ನೆಲಮಂಗಲ, ಜನವರಿ 23: ಅಕ್ರಮ ಬಾಂಗ್ಲಾದೇಶ ವಲಸಿಗರ ಪತ್ತೆ ಕಾರ್ಯಾಚರಣೆಗೆ ಮುಂದಾದ ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು (Puneeth Kerehalli) ಪೊಲೀಸರು ಬಂಧಿಸಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಾಪುರದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಇದ್ದಾರೆ ಎಂಬ ಆರೋಪದ ಹಿನ್ನೆಲೆ ಪುನೀತ್ ಕೆರೆಹಳ್ಳಿ ಅಲ್ಲಿಗೆ ತೆರಳಿದ್ದರು. ಹಸನ್ ಎಂಬಾತ ಅಕ್ರಮ ಬಾಂಗ್ಲಾ ವಲಸಿಗ ಎಂದು ಪುನೀತ್ ಕೆರೆಹಳ್ಳಿ ಆರೋಪಿಸಿದ್ದಲ್ಲದೆ, ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ನೀಡಿ ಠಾಣೆಯಿಂದ ಹೋಗುತ್ತಿದ್ದ…

Read More

ಕಿಂಗ್ ಕೊಹ್ಲಿ ವಿಕೆಟ್ ಕಿತ್ತ ಯುವ ವೇಗಿಗೆ ಭಾರತ ಟಿ20 ತಂಡದಲ್ಲಿ ಸ್ಥಾನ – Kannada News | IPL 2026 Star Prince Yadav to Replace Bumrah in India T20 Squad?

2026 ರ ಐಪಿಎಲ್‌ನಲ್ಲಿ (IPL 2026) ಲಕ್ನೋ ಸೂಪರ್‌ಜೈಂಟ್ಸ್ (LSG) ತಂಡದ ಪ್ರದರ್ಶನ ಅಷ್ಟೇನೂ ಉತ್ತಮವಾಗಿಲ್ಲ. ಆಡಿರುವ 10 ಪಂದ್ಯಗಳಲ್ಲಿ ತಂಡ 7 ಪಂದ್ಯಗಳನ್ನು ಸೋತು, ಪ್ಲೇಆಫ್ ರೇಸ್​​ನಿಂದ ಭಾಗಶಃ ಹೊರಬಿದ್ದಿದೆ. ಆದಾಗ್ಯೂ ತಂಡದ ಪರ ಯುವ ವೇಗದ ಬೌಲರ್ ಪ್ರಿನ್ಸ್ ಯಾದವ್ ಗಮನಾರ್ಹ ಪ್ರದರ್ಶನ ನೀಡಿದ್ದಾರೆ. ಆಡಿರುವ 10 ಪಂದ್ಯಗಳಲ್ಲಿ ಪ್ರಿನ್ಸ್ ಯಾದವ್ ಕಡಿಮೆ ಎಕಾನಮಿ ರೇಟ್​​ನಲ್ಲಿ ರನ್ ಬಿಟ್ಟುಕೊಡುವುದರ ಜೊತೆಗೆ ಅವಶ್ಯಕ ಸಮಯದಲ್ಲಿ ವಿಕೆಟ್​ಗಳನ್ನು ತೆಗೆದುಕೊಟ್ಟಿದ್ದಾರೆ. ಆರ್​​ಸಿಬಿ ವಿರುದ್ಧದ ಪಂದ್ಯದಲ್ಲಿ ಲಕ್ನೋ ತಂಡ ಗೆಲುವು…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿಂದು 14 ಡಿಗ್ರಿಗಿಳಿದ ತಾಪಮಾನ! ರಾಜ್ಯದೆಲ್ಲೆಡೆ ಒಣ ಹವೆ – Kannada News | Bengaluru temperature: cold and clear sky in Bengaluru, Dry weather all over Karnataka

ಬೆಂಗಳೂರಿನಲ್ಲಿಂದು 14 ಡಿಗ್ರಿಗಿಳಿದ ತಾಪಮಾನ! ಬೆಂಗಳೂರು, ಫೆಬ್ರುವರಿ 07: ರಾಜ್ಯದಲ್ಲಿ ಹಲವು ದಿನಗಳಿಂದ ಒಣ ಹವೆಯ (Weather Forecast) ವಾತಾವರಣವೇ ಕಂಡುಬರುತ್ತಿದ್ದು, ಇಂದೂ ಸಹ ಅದೇ ಹವಾಮಾನವಿರಲಿದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ…

Read More

IPL 2026: ರಾಜಸ್ಥಾನ್ ಟ್ರೋಫಿ ಗೆಲ್ಲುವುದು ಕಷ್ಟ ಎನ್ನುತ್ತಿವೆ ಅಂಕಿ ಅಂಶಗಳು

ಐಪಿಎಲ್ 2026 (IPL 2026) ರ ಫೈನಲ್​ನಲ್ಲಿ ಆರ್​ಸಿಬಿಯನ್ನು (RCB) ಯಾವ ತಂಡ ಎದುರಿಸಲಿದೆ ಎಂಬುದು ಕೆಲವೇ ಗಂಟೆಗಳಲ್ಲಿ ತಿಳಿಯಲಿದೆ. ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್‌ (RR) ಎರಡೂ ತಂಡಗಳು ಕ್ವಾಲಿಫೈಯರ್ 2 ರಲ್ಲಿ ಪರಸ್ಪರ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಗೆದ್ದ ತಂಡವು ಫೈನಲ್​ಗೇರಿದರೆ, ಸೋತ ತಂಡ ಐಪಿಎಲ್​ನಿಂದ ಹೊರಬೀಳಲಿದೆ. ಕ್ವಾಲಿಫೈಯರ್ 2 ಪಂದ್ಯವು ಮೇ 29 ರಂದು ನಡೆಯಲಿದೆ. ಇದಾದ ನಂತರ ಮೇ 31 ರಂದು ಫೈನಲ್ ಪಂದ್ಯ ನಡೆಯಲಿದೆ. ಈ ಆವೃತ್ತಿಯಲ್ಲಿ ರಾಜಸ್ಥಾನ್…

Read More