Headlines

ಬೆಂಗಳೂರಿನ ಬಿಇಎಂಎಲ್​ ಘಟಕಕ್ಕೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಭೇಟಿ: ಮೆಟ್ರೋ ಬೋಗಿಗಳ ಪರಿಶೀಲನೆ​​​ – Kannada News | Bangaluru: Ashwini Vaishnaw Inspects BEML Metro Coaches for Pink Line

ಬಿಇಎಂಎಲ್​ ಘಟಕಕ್ಕೆ ಸಚಿವ ಅಶ್ವಿನಿ ವೈಷ್ಣವ್ ಭೇಟಿImage Credit source: pib twitter ಬೆಂಗಳೂರು, ಏಪ್ರಿಲ್​ 25: ನಗರದ ಭಾರತ ಅರ್ಥ್ ಮೂವರ್ಸ್ ಲಿಮಿಟೆಡ್ (BEML) ಘಟಕಕ್ಕೆ ಕೇಂದ್ರ ರೈಲ್ವೆ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw)  ಶನಿವಾರ ಭೇಟಿ ನೀಡಿದರು. ಅಲ್ಲಿ ಉತ್ಪಾದನೆಗೊಳ್ಳುತ್ತಿರುವ ಮೆಟ್ರೋ ಬೋಗಿಗಳನ್ನು ಪರಿಶೀಲಿಸಿದ ಸಚಿವರು, ಅಧಿಕಾರಿಗಳಿಂದ ಕಾರ್ಯಪ್ರಗತಿಯ ಕುರಿತು ಮಾಹಿತಿ ಪಡೆದುಕೊಂಡರು. ಜೊತೆಗೆ ಬಿಇಎಂಎಲ್​​ನ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದರು. ಇದೇ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 2ರ ದಿನಭವಿಷ್ಯ

ಈ ದಿನ ಮನೆಯಿಂದ ಹೊರಡುವ ಮುನ್ನ ಶಿವಾಷ್ಟಕವನ್ನು ಕೇಳಿಸಿಕೊಳ್ಳಿ. ಅದಕ್ಕೆ ಮುಂಚೆ ಈಶ್ವರನ ಪಟದ ಮುಂದೆ ದೀಪವನ್ನು ಹಚ್ಚಿಟ್ಟು, ಇದನ್ನು ಕೇಳಿಸಿಕೊಳ್ಳಿ. ಇನ್ನು ಮನೆಯಿಂದ ಹೊರಡುವ ವೇಳೆಗೆ ಹಸಿ ಹಾಲಿಗೆ (ಬಿಸಿ ಮಾಡಿರಬಾರದು) ಸ್ವಲ್ಪ ಸಕ್ಕರೆ ಮತ್ತು ಅರಿಶಿನ ಹಾಕಿಕೊಂಡು, ಕುಡಿದು ಆ ನಂತರ ಹೊರಡಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಹಲವು ಶುಭ ಫಲಗಳು ಅನುಭವ ಬರಲಿವೆ. ದೈವಿಕವಾದ ಅನುಗ್ರಹ ನಿಮ್ಮ ಮೇಲಿದೆ ಎಂಬ…

Read More

ಸಿಂಗಾಪುರದಲ್ಲಿ ಭಾರತೀಯ ಸಮುದಾಯದ ವಿರುದ್ಧದ 14 ದ್ವೇಷಪೂರಿತ ಪೋಸ್ಟ್‌ಗಳಿಗೆ ನಿರ್ಬಂಧ – Kannada News

ಸಿಂಗಾಪುರ, ಜೂನ್ 07: ಸಿಂಗಾಪುರ(Singapore)ದಲ್ಲಿ ಭಾರತೀಯ ಸಮುದಾಯದ ಬಗ್ಗೆ ವಿಷಬೀಜ ಬಿತ್ತುತ್ತಿದ್ದ 14 ಪೋಸ್ಟ್​ಗಳನ್ನು ಸರ್ಕಾರ ನಿರ್ಬಂಧಿಸಿದೆ. ಜಾಗತಿಕ ಮಟ್ಟದಲ್ಲಿ ಬಹುಸಂಸ್ಕೃತಿ ಹಾಗೂ ವಿವಿಧ ಜನಾಂಗಗಳ ಸೌಹಾರ್ದಯುತ ಸಹಬಾಳ್ವೆಗೆ ಹೆಸರಾಗಿರುವ ಸಿಂಗಾಪುರ ಸರ್ಕಾರವು ತನ್ನ ದೇಶದಲ್ಲಿರುವ ಭಾರತ ಮೂಲದ ನಾಗರಿಕರ ಹಿತರಕ್ಷಣೆಗಾಗಿ ಅತ್ಯಂತ ಶ್ಲಾಘನೀಯ ಹಾಗೂ ದೃಢವಾದ ಹೆಜ್ಜೆಯನ್ನಿಟ್ಟಿದೆ. ಸಿಂಗಾಪುರದಲ್ಲಿರುವ ಭಾರತೀಯ ಸಮುದಾಯವನ್ನು ನಕಾರಾತ್ಮಕವಾಗಿ ಚಿತ್ರಿಸಲು ಹಾಗೂ ಜನಾಂಗೀಯ ವಿಭಜನೆ ಸೃಷ್ಟಿಸಲು ವಿದೇಶಿ ಮೂಲಗಳಿಂದ ಹರಡಲಾಗುತ್ತಿದ್ದ 14 ದ್ವೇಷಪೂರಿತ ಆನ್‌ಲೈನ್ ಪೋಸ್ಟ್‌ಗಳನ್ನು ಅಲ್ಲಿನ ಸರ್ಕಾರ ತಕ್ಷಣವೇ ನಿರ್ಬಂಧಿಸಿ…

Read More

ಪ್ರತ್ಯೇಕ ಘಟನೆ: ಭೀಕರ ರಸ್ತೆ ಅಪಘಾತದಲ್ಲಿ ಒಟ್ಟು ನಾಲ್ವರು ಸಾವು – Kannada News | Separate incident: Four people dead in horrific road accidents

ತುಮಕೂರು, ಏಪ್ರಿಲ್​ 14: ಟೈರ್ ಬ್ಲಾಸ್ ಆಗಿ ನಿಂತ ಲಾರಿಗೆ ಕೆಎಸ್​​ಆರ್​ಟಿಸಿ ಬಸ್ ಡಿಕ್ಕಿ (KSRTC Bus Crashes) ಹೊಡೆದ ಪರಿಣಾಮ ಬಸ್ ಚಾಲಕ ಸೇರಿ ಇಬ್ಬರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಶಿರಾ ತಾಲೂಕಿನ ತಾವರೆಕೆರೆಯ ದ್ವಾರಾಳು ಬ್ರಿಡ್ಜ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಶ್ರೀಕಾಂತ್(35) ಮತ್ತು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಮೂಲದ ರೇಣುಕಮ್ಮ(59) ಮೃತರು. ಅಪಘಾತ ಸಂಬಂಧ ತಾವರೆಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ತಾವರೆಕೆರೆಯ ದ್ವಾರಾಳು…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಆಸ್ತಿಯನ್ನು ಪಡೆಯುವ ಸಂದರ್ಭ ಬರಲಿದೆ… – Kannada News | Daily Horoscope for July 01, 2026: Uttarayan Greeshma season, jyeshtha Masa Krishna Paksha Wednesday astrology prediction by Lohitha Hebbar

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಜ್ಯೇಷ್ಠ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಆರ್ದ್ರಾ, ವಾರ : ಬುಧ, ಪಕ್ಷ : ಕೃಷ್ಣ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಉತ್ತರಾಷಾಢಾ, ಯೋಗ : ಐಂದ್ರ, ಕರಣ : ಕೌಲವ, ಸೂರ್ಯೋದಯ – 05 – 58 am, ಸೂರ್ಯಾಸ್ತ – 06 – 48 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

ಪುಟಾಣಿ ಮಕ್ಕಳಲ್ಲೂ ಹೆಚ್ಚುತ್ತಿದೆ ಕ್ಯಾನ್ಸರ್: ಆಘಾತಕಾರಿ ಅಂಕಿಅಂಶ ಬಯಲು – Kannada News | Childhood Cancer Cases Rising in Karnataka: Data Reveals 1889 Children Affected, Experts Call for More Cancer Hospitals

ಬೆಂಗಳೂರು, ಫೆಬ್ರವರಿ 13: ಕರ್ನಾಟಕದಲ್ಲಿ (Karnataka) ಪುಟಾಣಿ ಮಕ್ಕಳನ್ನೂ ಸಹ ಮಾರಕ ಕ್ಯಾನ್ಸರ್‌ ಬೆಂಬಿಡದೆ ಕಾಡುತ್ತಿರುವ ಆಘಾತಕಾರಿ ವಿಚಾರ ಬಯಲಾಗಿದೆ. ಮಕ್ಕಳಲ್ಲಿ ಕ್ಯಾನ್ಸರ್ (Cancer) ಭೀತಿ ದಿನೇ ದಿನೇ ಹೆಚ್ಚುತ್ತಿದ್ದು, ವರ್ಷದಿಂದ ವರ್ಷಕ್ಕೆ ಮಕ್ಕಳಲ್ಲಿ ಪ್ರಕರಣಗಳು ದುಪ್ಪಟ್ಟಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕಳೆದ ಒಂದು ವರ್ಷದ ಅಂಕಿಅಂಶಗಳ ಪ್ರಕಾರ ರಾಜ್ಯದಲ್ಲಿ 1,889 ಮಕ್ಕಳಲ್ಲಿ ಕ್ಯಾನ್ಸರ್ ಪತ್ತೆಯಾಗಿದ್ದು, ಇವರಲ್ಲಿ 312 ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ರಾಜಧಾನಿ ಬೆಂಗಳೂರು ಒಂದರಲ್ಲೇ 349 ಮಕ್ಕಳಲ್ಲಿ ಕ್ಯಾನ್ಸರ್ ದೃಢಪಟ್ಟಿದೆ. ಮಕ್ಕಳಲ್ಲಿ ಹೆಚ್ಚುತ್ತಿರುವ ಈ ರೋಗದ…

Read More

ಎನ್​ಪಿಎಸ್ ಸ್ವಾಸ್ಥ್ಯ ಈಕ್ವಿಟಿ ಪ್ಲಸ್; ಇದು ರಿಟೈರ್ಮೆಂಟ್​ಗೂ ಸೈ, ಹೆಲ್ತ್​ಕೇರ್ ವೆಚ್ಚಕ್ಕೂ ಸೈ; ಹೇಗೆ ಕೆಲಸ ಮಾಡುತ್ತೆ ಈ ಹೈಬ್ರಿಡ್ ಸ್ಕೀಮ್? – Kannada News | NPS Swasthya Equity Plus scheme by PFRDA and ICICI PF Management Ltd

ಪೆನ್ಷನ್ ಫಂಡ್ ನಿಯಂತ್ರಕ ಪ್ರಾಧಿಕಾರವಾದ ಪಿಎಫ್​ಆರ್​ಡಿಎ ಪ್ರಾಯೋಗಿಕವಾಗಿ ಜಾರಿಗೆ ತಂದಿರುವ ಪಿಒಸಿ (ಪ್ರೂಫ್ ಆಫ್ ಕಾನ್ಸೆಕ್ಟ್) ಸ್ಕೀಮ್ ಅಡಿಯಲ್ಲಿ ಎನ್​ಪಿಎಸ್ ಸ್ವಾಸ್ಥ್ಯ ಈಕ್ವಿಟಿ ಪ್ಲಸ್ ಸ್ಕೀಮ್ (NPS Swasthya Equity Plus) ಅನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ. ಐಸಿಐಸಿಐ ಪೆನ್ಷನ್ ಫಂಡ್ ಮ್ಯಾನೇಜ್ಮೆಂಟ್ ಫಂಡ್ ಸಹಯೋಗದಲ್ಲಿ ಪಿಎಫ್​ಆರ್​ಡಿಎ ಈ ಸ್ಕೀಮ್ ಅನ್ನು ನಡೆಸುತ್ತದೆ. ಇದು ರಿಟೈರ್ಮೆಂಟ್​ಗೆ ಬೇಕಾದ ದೀರ್ಘಾವಧಿ ಹೂಡಿಕೆ ಮಾಡಲು ಹಾಗೂ ಆರೋಗ್ಯಪಾಲನೆ ವೆಚ್ಚ ಭರಿಸಲು ಅವಕಾಶ ಕೊಡುವ ಹೈಬ್ರಿಡ್ ರಿಟೈರ್ಮೆಂಟ್ ಸ್ಕೀಮ್ ಆಗಿದೆ. ಎನ್​ಪಿಎಸ್…

Read More

IPL 2026: ಎಂಎಸ್ ಧೋನಿ ಕಮ್​ಕ್ಯಾಕ್: ಸಿಎಸ್​ಕೆ ಅಭಿಮಾನಿಗಳಿಗೆ ಕೊನೆಗೂ ಸಿಕ್ಕಿತು ಗುಡ್​ ನ್ಯೂಸ್

ಬೆಂಗಳೂರು (ಏ. 02): ಇಂಡಿಯನ್ ಪ್ರೀಮಿಯರ್ ಲೀಗ್‌ (Indian Premier League) ಇತಿಹಾಸದಲ್ಲಿ ಐದು ಬಾರಿ ಚಾಂಪಿಯನ್ ಆಗಿರುವ ಚೆನ್ನೈ ಸೂಪರ್ ಕಿಂಗ್ಸ್, ಈ ಬಾರಿಯ 19ನೇ ಸೀಸನ್‌ನಲ್ಲಿ ಕಳಪೆ ಆರಂಭವನ್ನು ಪಡೆದುಕೊಂಡಿದೆ. ಸಿಎಸ್‌ಕೆ ತನ್ನ ಸೀಸನ್‌ನ ಆರಂಭಿಕ ಪಂದ್ಯದಲ್ಲೇ ರಾಜಸ್ಥಾನ ರಾಯಲ್ಸ್ ವಿರುದ್ಧ ಎಂಟು ವಿಕೆಟ್‌ಗಳ ಹೀನಾಯ ಸೋಲನ್ನು ಅನುಭವಿಸಿತು. ಸಿಎಸ್‌ಕೆ ಋತುವಿನ ಆರಂಭಿಕ ಪಂದ್ಯಗಳಲ್ಲಿ ಕೆಲವು ಪ್ರಮುಖ ಆಟಗಾರರಿಲ್ಲದೆ ಕಣಕ್ಕಿಳಿಯುತ್ತಿದೆ. ಮುಖ್ಯವಾಗಿ ತಂಡದ ಸ್ಟಾರ್ ಪ್ಲೇಯರ್, ಮಾಜಿ ನಾಯಕ ಎಂಎಸ್ ಧೋನಿ. ಧೋನಿ ಐಪಿಎಲ್…

Read More

ಡಿಕೆ ಶಿವಕುಮಾರ್ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ

ಬೆಂಗಳೂರು, (ಮೇ 30):  ವಿಧಾನಸೌಧದಲ್ಲಿ ಇಂದು (ಮೇ 30) ನಡೆದ ಸಿಎಲ್‌ಪಿ ಸಭೆಯಲ್ಲಿ (CLP Meeing) ಡಿ.ಕೆ.ಶಿವಕುಮಾರ್‌ (DK Shivakumar) ಅವರನ್ನು  ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ  ಆಯ್ಕೆ ಮಾಡಲಾಗಿದ್ದು, ಇದಾದ ಬಳಿಕ ಡಿ.ಕೆ.ಶಿವಕುಮಾರ್‌ ಅವರು ಕಾಂಗ್ರೆಸ್‌ ನಾಯಕರೊಂದಿಗೆ ಲೋಕಭವನಕ್ಕೆ ತೆರಳಿ, ಸರ್ಕಾರ ರಚಿಸಲು ರಾಜ್ಯಪಾಲರ ಬಳಿ ಹಕ್ಕು ಮಂಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಸರ್ಕಾರ ರಚನೆಗೆ ಗವರ್ನರ್‌ ಆಹ್ವಾನಿಸಿದ್ದಾರೆ. ಈ ಬಗ್ಗೆ ಡಿ.ಕೆ.ಶಿವಕುಮಾರ್‌ ಅವರಿಗೆ ರಾಜ್ಯಪಾಲರಿಂದ ಅಧಿಕೃತ ಪತ್ರ ಕಳುಹಿಸಲಾಗಿದೆ. ಲೋಕಭವನದಲ್ಲಿ ಜೂನ್‌ 3ರಂದು ಸಂಜೆ…

Read More

ಭೂಕಂಪ ಪೀಡಿತ ವೆನೆಜುವೆಲಾಗೆ ಭಾರತದ ನೆರವು; ‘ಆಪರೇಷನ್ ಅಮಿಸ್ಟಾಡ್’ ಅಡಿ ವಾಯುಪಡೆಯ 2 ವಿಮಾನ ರವಾನೆ – Kannada News | India sends Medical help to earthquake hit Venezuela under Operation Amistad 2 IAF Aircraft Dispatched

ನವದೆಹಲಿ, ಜೂನ್ 26: ನೈಸರ್ಗಿಕ ವಿಕೋಪಕ್ಕೆ ತುತ್ತಾಗಿ ಕಷ್ಟದಲ್ಲಿರುವ ದೇಶಗಳಿಗೆ ತಕ್ಷಣ ಸ್ಪಂದಿಸುವ ತನ್ನ ಜಾಗತಿಕ ಬದ್ಧತೆಯನ್ನು ಭಾರತ ಮತ್ತೊಮ್ಮೆ ಸಾಬೀತುಪಡಿಸಿದೆ. ಇತ್ತೀಚೆಗೆ ಸಂಭವಿಸಿದ ಭೀಕರ ಭೂಕಂಪದಿಂದಾಗಿ ತತ್ತರಿಸಿರುವ ದಕ್ಷಿಣ ಅಮೆರಿಕದ ರಾಷ್ಟ್ರವಾದ ವೆನೆಜುವೆಲಾಗೆ (Venezuela) ತುರ್ತು ವೈದ್ಯಕೀಯ ಮತ್ತು ರಕ್ಷಣಾ ಸಾಮಗ್ರಿಗಳನ್ನು ತಲುಪಿಸಲು ಭಾರತ ಸರ್ಕಾರವು ‘ಆಪರೇಷನ್ ಅಮಿಸ್ಟಾಡ್’ (Operation Amistad) ಅನ್ನು ಅಧಿಕೃತವಾಗಿ ಪ್ರಾರಂಭಿಸಿದೆ. ಸ್ಪ್ಯಾನಿಷ್ ಭಾಷೆಯಲ್ಲಿ ‘ಅಮಿಸ್ಟಾಡ್’ ಎಂದರೆ “ಸ್ನೇಹ” ಎಂದರ್ಥ. ಸಂಕಷ್ಟದ ಸಮಯದಲ್ಲಿ ವೆನೆಜುವೆಲಾ ಜೊತೆಗಿನ ಸ್ನೇಹ ಹಸ್ತವನ್ನು ಚಾಚುವ ಸಂಕೇತವಾಗಿ…

Read More