Gurus Guidance: ಒಬ್ಬ ವ್ಯಕ್ತಿಯ ಜೀವನದುದ್ದಕ್ಕೂ ಗುರುವಿನ ಅನುಗ್ರಹ ಏಕೆ ಮುಖ್ಯ? – Kannada News | Why a Gurus Guidance is Essential for Human Existence; Checkout the details here
ಮಾನವನ ಜೀವನದಲ್ಲಿ ದೈವಾನುಗ್ರಹ ಮತ್ತು ತಂದೆ-ತಾಯಿಗಳ ಆಶೀರ್ವಾದ ಎಷ್ಟು ಮುಖ್ಯವೋ, ಅಷ್ಟೇ ಪ್ರಮುಖವಾದದ್ದು ಗುರುವಿನ ಅನುಗ್ರಹ. ಹುಟ್ಟಿದಾಗಿನಿಂದ ಸಾವಿನ ತನಕ, ಅಂದರೆ ಉಸಿರು ಪ್ರಾರಂಭವಾದಾಗಿನಿಂದ ನಿಲ್ಲುವವರೆಗೂ ಗುರುವಿನ ಮಾರ್ಗದರ್ಶನ ಅನಿವಾರ್ಯ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, “ಹರ ಮುನಿದರೂ ಗುರು ಕಾಯುವನು” ಎಂಬ ಮಾತು ಗುರುವಿನ ಮಹತ್ವವನ್ನು ಸಾರುತ್ತದೆ. ದೇವರುಗಳ ಅನುಗ್ರಹ ಸಿಗದೆ ಇದ್ದರೂ, ಗುರುವು ನಮ್ಮನ್ನು…