Headlines

ಐತಿಹಾಸಿಕ ಲಕ್ಕುಂಡಿಯಲ್ಲಿ 6ನೇ ದಿನದ ಉತ್ಖನನದಲ್ಲಿ ಏನೇನು ಸಿಕ್ತು? ಇಲ್ಲಿದೆ ವಿವರ – Kannada News | Lakkundi Gold Treasure: Some old things Found during 6th day excavation

ಗದಗ, (ಜನವರಿ 21): ಲಕ್ಕುಂಡಿಯಲ್ಲಿ ಚಿನ್ನದ ನಿಧಿ (Lakkundi Gold Treasure) ಸಿಕ್ಕಿದ್ದೇ ಸಿಕ್ಕಿದ್ದು ಗ್ರಾಮದ ಹೆಸರು ಭಾರೀ ಸದ್ದು ಮಾಡತೊಡಗಿದೆ. ಗ್ರಾಮದ ಶ್ರೀಕೋಟೆ ವೀರಭದ್ರೇಶ್ವರ ದೇವಸ್ಥಾನದ ಅಂಗಳದಲ್ಲಿ ನಡೆಯುತ್ತಿರುವ ಉತ್ಖನನ ಕಾರ್ಯ (Lakkundi excavation) ಭರದಿಂದ ಸಾಗಿದ್ದು,  6ನೇ ದಿನದ ಉತ್ಖನನ ಕಾರ್ಯ ಅಂತ್ಯವಾಗಿದೆ. ಇಂದು (ಜನವರಿ 21) 6ನೇ ದಿನದ ಉತ್ಖನನ ಕಾರ್ಯ ವೇಳೆ ಐದಾರು ಬಿಲ್ಲೆ, ನಾಗರಹಾವಿನ ಚಿತ್ರದ ಶಿಲೆ ಜತೆಗೆ ಮೂಳೆ ತುಣುಕುಗಳು ಸಹ ಸಿಕ್ಕಿರುವುದು ಕುತೂಹಲಕ್ಕೆ ಕಾರಣವಾಗಿದೆ. 6ನೇ ದಿನ…

Read More

ಕಾಲು ನೋವಿಗೆ ಐಸ್ ವಾಟರ್ ಬಾಟಲ್ ರೋಲಿಂಗ್; ಇದು ನಿಜವಾಗಿಯೂ ಪರಿಹಾರ ನೀಡುತ್ತಾ? – Kannada News | Foot Pain Relief at Home: How Ice Bottle Rolling Works

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಒಂದು ವಿಡಿಯೋದಲ್ಲಿ, ಐಸ್ ನೀರಿನಿಂದ ತುಂಬಿದ ಬಾಟಲಿಯನ್ನು ಕಾಲಿನ ಕೆಳಗೆ ಇಟ್ಟು ರೋಲ್ ಮಾಡಿದರೆ ಕಾಲು ನೋವು ಅಥವಾ ಪಾದದ ನೋವು (Foot Pain) ಕಡಿಮೆಯಾಗುತ್ತದೆ ಎಂದು ಹೇಳಲಾಗುತ್ತಿದೆ. ವೈದ್ಯರು ಹೇಳುವ ಪ್ರಕಾರ, ಇದು “ಕೋಲ್ಡ್ ಥೆರಪಿ” ಮತ್ತು ಮಸಾಜ್‌, ಎರಡರ ಸಂಯೋಜನೆಯಂತೆ ಕೆಲಸ ಮಾಡುತ್ತದೆ. ಐಸ್‌ನ ತಂಪು ಕಾಲಿಗೆ ತಾಗಿದಾಗ ಆ ಭಾಗದ ರಕ್ತನಾಳಗಳು ತಾತ್ಕಾಲಿಕವಾಗಿ ಸಂಕೋಚಗೊಳ್ಳುತ್ತವೆ. ಇದರಿಂದ ಊತ ಮತ್ತು ಉರಿಯೂತ ಕಡಿಮೆಯಾಗಲು ಸಹಾಯವಾಗುತ್ತದೆ. ಜೊತೆಗೆ ತಂಪಿನಿಂದ…

Read More

ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ; ಯುವತಿಯರ ಗಾಯನಕ್ಕೆ ಮೆಚ್ಚುಗೆ – Kannada News | PM Narendra Modi visited Kali temple near Dehradun before inaugurating expressway

ಡೆಹ್ರಾಡೂನ್, ಏಪ್ರಿಲ್ 14: ದೆಹಲಿ, ಉತ್ತರಾಖಂಡ ಮತ್ತು ಉತ್ತರ ಪ್ರದೇಶಗಳನ್ನು ಸಂಪರ್ಕಿಸುವ ಪ್ರಮುಖ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ದೇಶದ ಸಮೃದ್ಧಿ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತಾ ಪ್ರಧಾನಿ ಮೋದಿ ಸುಮಾರು 15 ನಿಮಿಷಗಳ ಕಾಲ ದೇವಾಲಯದಲ್ಲಿ ಸಮಯ ಕಳೆದರು. ಪ್ರಧಾನಿ ಮೋದಿ ಭೇಟಿಗಾಗಿ ದೇವಾಲಯವನ್ನು ಹೂವುಗಳಿಂದ ಅಲಂಕರಿಸಲಾಗಿತ್ತು. ಪ್ರಧಾನಿ ಮೋದಿ ಆಗಮಿಸುತ್ತಿದ್ದಂತೆ ದೇವಾಲಯದ ಎದುರು ಯುವತಿಯರು ಅಯಿಗಿರಿ ನಂದಿನಿ ಭಕ್ತಿಗೀತೆಯನ್ನು ಹಾಡಿದರು….

Read More

ರಾಮನಗರ: ಪ್ರೀತಿ ಹೆಸರಲ್ಲಿ ದೈಹಿಕ ಸಂಪರ್ಕ ಸಾಧಿಸಿ ವಂಚನೆ, ಪೊಲೀಸ್ ಠಾಣೆ ಬಳಿಯೇ ಆತ್ಮಹತ್ಯೆಗೆ ಯತ್ನಿಸಿದ ಯುವತಿ – Kannada News | Love Fraud Case in Ramanagara: Woman Attempts self harm Near Police Station After Betrayal Allegations

ಪ್ರೀತಿ ಹೆಸರಲ್ಲಿ ದೈಹಿಕ ಸಂಪರ್ಕ ಸಾಧಿಸಿ ವಂಚನೆ, ಆತ್ಮಹತ್ಯೆಗೆ ಯತ್ನಿಸಿದ ಯುವತಿ ರಾಮನಗರ, ಜನವರಿ 15: ರಾಮನಗರದಲ್ಲಿ (Ramanagara) ಪ್ರೇಮ ವೈಫಲ್ಯದಿಂದ ಮನನೊಂದು ಯುವತಿಯೊಬ್ಬಳು ಡೆತ್ ನೋಟ್ ಬರೆದು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ರಾಮನಗರ ಮಹಿಳಾ ಪೊಲೀಸ್ ಠಾಣೆ ಸಮೀಪವೇ ಈ ಘಟನೆ ನಡೆದಿದ್ದು, ಸಮಯಕ್ಕೆ ಸರಿಯಾಗಿ ಗಮನಿಸಿದ ಪೊಲೀಸರು ಯುವತಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಯುವತಿ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲ್ಲೂಕಿನ ಗಟ್ಟಿಗುಂದ ಗ್ರಾಮದ ನಿವಾಸಿಯಾಗಿದ್ದಾರೆ….

Read More

ಕ್ಯೂಆರ್ ಕೋಡ್ ಮೆನು ಬಳಸಿ ಫುಡ್​ ಆರ್ಡರ್​ ಮಾಡಿದ ಯುವತಿ; ಮಧ್ಯರಾತ್ರಿ ರೆಸ್ಟೋರೆಂಟ್ ಸಿಬ್ಬಂದಿಯಿಂದ ಮೆಸೇಜ್​ ಮೂಲಕ ಕಿರುಕುಳ! – Kannada News | Customer Data Security: Pune QR Code Scam and Digital Menu Privacy Concerns

ಯುವತಿಗೆ ಕಂಟಕವಾದ ಕ್ಯೂಆರ್ ಕೋಡ್Image Credit source: Pinterest ಪುಣೆಯಲ್ಲಿ ನಡೆದ ಆಘಾತಕಾರಿ ಘಟನೆಯೊಂದು ಡಿಜಿಟಲ್ ಆರ್ಡರ್ ವ್ಯವಸ್ಥೆಯಲ್ಲಿ ಗ್ರಾಹಕರ ವೈಯಕ್ತಿಕ ಮಾಹಿತಿ (Data Privacy) ಎಷ್ಟು ಸುರಕ್ಷಿತವಾಗಿದೆ ಎಂಬ ಗಂಭೀರ ಪ್ರಶ್ನೆಯನ್ನು ಮೂಡಿಸಿದೆ. ರೆಸ್ಟೋರೆಂಟ್‌ನ ಕ್ಯೂಆರ್ ಕೋಡ್ ಆಧಾರಿತ ಮೆನು ಬಳಸಿ ಊಟ ಆರ್ಡರ್​​ ಮಾಡಿದ್ದ ಯುವತಿಯ ಫೋನ್ ನಂಬರ್ ಪಡೆದ ಸಿಬ್ಬಂದಿ, ಆಕೆಗೆ ಮಧ್ಯರಾತ್ರಿ ಅಸಭ್ಯವಾಗಿ ಮೆಸೇಜ್ ಮಾಡಿ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ…

Read More

ಇಂಗ್ಲಿಷ್ ಬರಲ್ಲ ಅಂತ ನನ್ನನ್ನು ಬಡವ ಅಂದುಕೊಂಡರು: ಪಂಕಜ್ ತ್ರಿಪಾಠಿ

ಬಾಲಿವುಡ್ ಚಿತ್ರರಂಗದಲ್ಲಿ ಇಂದು ಪಂಕಜ್ ತ್ರಿಪಾಠಿ ಅತ್ಯಂತ ಗೌರವಾನ್ವಿತ ಮತ್ತು ಅದ್ಭುತ ನಟರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ. ಆದರೆ, ಈ ಯಶಸ್ಸಿನ ಹಿಂದಿರುವುದು ಸುದೀರ್ಘ ವರ್ಷಗಳ ಕಠಿಣ ಹೋರಾಟ ಮತ್ತು ಅವಮಾನಗಳ ಕಥೆ. ತಮ್ಮ ನಟನಾ ಕನಸನ್ನು ಹೊತ್ತು 2001ರಲ್ಲಿ ದೆಹಲಿಯ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ (NSD) ಸೇರಿದಾಗ ತಾವು ಎದುರಿಸಿದ ಸಾಂಸ್ಕೃತಿಕ ಆಘಾತ ಮತ್ತು ಭಾಷಾ ತಾರತಮ್ಯದ ಬಗ್ಗೆ ಪಂಕಜ್ ಇತ್ತೀಚಿನ ಸಂದರ್ಶನವೊಂದರಲ್ಲಿ ಮುಕ್ತವಾಗಿ ಮಾತನಾಡಿದ್ದಾರೆ. ಯೂಟ್ಯೂಬ್ ಚಾನೆಲ್ ‘ಯುವಾ’ ಜೊತೆಗಿನ ಸಂದರ್ಶನದಲ್ಲಿ ಮಾತನಾಡಿದ ಪಂಕಜ್,…

Read More

ಅಣ್ಣಾಮಲೈ ರಾಜೀನಾಮೆಯಿಂದ ಪಕ್ಷಕ್ಕೇನೂ ನಷ್ಟವಿಲ್ಲ; ತಮಿಳುನಾಡು ಬಿಜೆಪಿ ಮುಖ್ಯಸ್ಥ ಲೇವಡಿ – Kannada News

ಚೆನ್ನೈ, ಜೂನ್ 5: ತಮಿಳುನಾಡು ಮಾಜಿ ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ (Annamalai) ಅವರು ಪಕ್ಷವನ್ನು ತೊರೆಯುವುದಾಗಿ ಘೋಷಿಸಿದ ಬೆನ್ನಲ್ಲೇ, ರಾಜ್ಯ ಬಿಜೆಪಿ ನಾಯಕತ್ವದಿಂದ ಅಚ್ಚರಿಯ ಮತ್ತು ತೀಕ್ಷ್ಣ ಪ್ರತಿಕ್ರಿಯೆಗಳು ವ್ಯಕ್ತವಾಗತೊಡಗಿವೆ. ಅಣ್ಣಾಮಲೈ ಅವರ ರಾಜೀನಾಮೆಯಿಂದ ತಮಿಳುನಾಡಿನಲ್ಲಿ ಬಿಜೆಪಿಗೆ ಯಾವುದೇ ನಷ್ಟವಿಲ್ಲ. ಪಕ್ಷವು ಎಂದಿನಂತೆ ಸದೃಢವಾಗಿ ಮುನ್ನಡೆಯಲಿದೆ ಎಂದು ತಮಿಳುನಾಡು ಬಿಜೆಪಿಯ ಮುಖ್ಯಸ್ಥ ನೈನಾರ್ ನಾಗೇಂದ್ರನ್ ಹೇಳಿಕೆ ನೀಡಿದ್ದಾರೆ. ಪ್ರಮುಖ ಮುಖ್ಯಾಂಶಗಳು ಬಿಜೆಪಿ ತೊರೆದು ಹೊಸ ಚಳವಳಿ ಶುರು ಮಾಡಿದ ಅಣ್ಣಾಮಲೈ ಅಣ್ಣಾಮಲೈ ರಾಜೀನಾಮೆಯಿಂದ ಪಕ್ಷಕ್ಕೆ ನಷ್ಟವಿಲ್ಲ…

Read More

ಸಲ್ಮಾನ್ ಖಾನ್ ಜನ್ಮದಿನದ ಪಾರ್ಟಿಯಲ್ಲಿ ಧೋನಿ ಸೇರಿದಂತೆ ಹಲವರು ಭಾಗಿ – Kannada News | Salman Khan Arrange Birthday Party At Panvel MS Dhoni And Other Attend party

ಸಲ್ಲು ಬರ್ತ್​ಡೇಗೆ ಬಂದ ಸೆಲೆಬ್ರಿಟಿಗಳು ನಟ ಸಲ್ಮಾನ್ ಖಾನ್ (Salman Khan) ಅವರು ಇಂದು (ಡಿಸೆಂಬರ್ 27) ತಮ್ಮ 60ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ಖುಷಿಯ ಸಂದರ್ಭದಲ್ಲಿ ಅವರು ತಮ್ಮ ಪನ್ವೇಲ್​ ಫಾರ್ಮ್​​ಹೌಸ್​​ನಲ್ಲಿ ಅದ್ದೂರಿ ಪಾರ್ಟಿ ಆಯೋಜನೆ ಮಾಡಿದ್ದರು ಎಂಬುದು ವಿಶೇಷ. ಇದನ್ನು ಸಲ್ಮಾನ್ ಖಾನ್ ಮೊದಲಿನಿಂದಲೂ ಮಾಡಿಕೊಂಡು ಬಂದಿದ್ದಾರೆ ಎಂಬ ವಿಷಯ ಅನೇಕರಿಗೆ ತಿಳಿದಿದೆ. ಅವರು ಪ್ರತಿವರ್ಷ ತಮ್ಮ ಫಾರ್ಮ್​​ಹೌಸ್​​ನ್ಲಿ ಈ ಪಾರ್ಟಿ ಆಯೋಜನೆ ಮಾಡಿ, ಸೆಲೆಬ್ರಿಟಿಗಳಿಗೆ ಆಹ್ವಾನ ನೀಡುತ್ತಾರೆ. ಈ ಬಾರಿಯೂ ಅದು ಮುಂದುವರಿದಿದೆ….

Read More

Numerology: ಈ ಮೂರು ದಿನಾಂಕಗಳಲ್ಲಿ ಹುಟ್ಟಿದವರಿಗೆ ಸಂಬಂಧದಲ್ಲಿ ಸವಾಲುಗಳು ಹೆಚ್ಚು ಯಾಕೆ ಗೊತ್ತಾ? – Kannada News | Numerology and Marriage: Root Numbers 4, 7, 8 Cause Relationship Challenges?

ಕೆಲವು ಜನರ ಜೀವನದಲ್ಲಿ ಎಷ್ಟೇ ಪ್ರಯತ್ನಿಸಿದರೂ ಸಂಬಂಧಗಳು ಹೆಚ್ಚು ಕಾಲ ಉಳಿಯುವುದಿಲ್ಲ ಅಥವಾ ದಾಂಪತ್ಯದಲ್ಲಿ ನಿರಂತರ ಮಾನಸಿಕ ಅಶಾಂತಿ ಕಾಡುತ್ತಿರುತ್ತದೆ. ಇದಕ್ಕೆ ಅವರ ಜಾತಕ ಮಾತ್ರವಲ್ಲ, ಜನ್ಮ ದಿನಾಂಕವೂ ಕಾರಣವಾಗಿರಬಹುದು ಎನ್ನುತ್ತದೆ ಸಂಖ್ಯಾಶಾಸ್ತ್ರ (Numerology). ನಾವು ಹುಟ್ಟಿದ ದಿನಾಂಕವು ನಮ್ಮ ಸ್ವಭಾವ, ವ್ಯಕ್ತಿತ್ವ ಮತ್ತು ಆಲೋಚನಾ ವಿಧಾನವನ್ನು ನಿರ್ಧರಿಸುತ್ತದೆ. ಸಂಖ್ಯಾಶಾಸ್ತ್ರದ ಪ್ರಕಾರ, ಮೂಲ ಸಂಖ್ಯೆ 4, 7 ಮತ್ತು 8 ಹೊಂದಿರುವವರು ತಮ್ಮ ವೈವಾಹಿಕ ಜೀವನದಲ್ಲಿ ಇತರರಿಗಿಂತ ಹೆಚ್ಚಿನ ಸವಾಲುಗಳನ್ನು ಎದುರಿಸುವ ಸಾಧ್ಯತೆ ಇರುತ್ತದೆ. ಮೂಲ ಸಂಖ್ಯೆ…

Read More

Daily Devotional: ತೆಂಗಿನ ಮರ ಕಡಿಯುವುದಕ್ಕೂ ಮುನ್ನ ಅನುಸರಿಸಬೇಕಾದ ವಿಧಾನ ಇಲ್ಲಿದೆ – Kannada News | Spiritual Rituals to Follow Before Cutting a Coconut Tree

ತೆಂಗಿನ ಮರ ಕಡಿಯುವುದಕ್ಕೂ ಮುನ್ನ ಅನುಸರಿಸಬೇಕಾದ ವಿಧಾನ ಇಲ್ಲಿದೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ನಮ್ಮ ಸನಾತನ ಸಂಪ್ರದಾಯದಲ್ಲಿ ಪ್ರಕೃತಿಯೇ ದೈವ. “ವೃಕ್ಷೋ ರಕ್ಷತಿ ರಕ್ಷಿತಃ” ಎಂಬ ನಾಣ್ಣುಡಿಯಂತೆ, ನಾವು ಮರಗಳನ್ನು ಪೋಷಿಸಿದರೆ ಅವು ನಮ್ಮನ್ನು ರಕ್ಷಿಸುತ್ತವೆ. ವಿಶೇಷವಾಗಿ ‘ಕಲ್ಪವೃಕ್ಷ’ ಎಂದು ಕರೆಯಲ್ಪಡುವ ತೆಂಗಿನ ಮರವು ಮಾನವನಿಗೆ ನೆರಳು, ಆಹಾರ, ಆರೋಗ್ಯ ಮತ್ತು ಆಶ್ರಯ ನೀಡುವ ದೈವಿಕ ಶಕ್ತಿಯ ಸಂಕೇತವಾಗಿದೆ. ಇತ್ತೀಚಿನ ದಿನಗಳಲ್ಲಿ ನಗರೀಕರಣ ಅಥವಾ ಅನಿವಾರ್ಯ ಕಾರಣಗಳಿಂದಾಗಿ ನಾವು…

Read More