Headlines

ಪವನ್ ಕಲ್ಯಾಣ್ ಬಗ್ಗೆ ಹಾಸ್ಯ: ಸ್ಟ್ಯಾಂಡ್-ಅಪ್ ಕಾಮಿಡಿಯನ್ ಪೊಲೀಸರ ವಶಕ್ಕೆ – Kannada News | Jokes on Pawan Kalyan and others stand up comedian detained by Andhra Police in UP

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಮತ್ತು ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ (Pawan Kalyan) ಅವರ ವೈಯಕ್ತಿಕ ಜೀವನದ ಬಗ್ಗೆ ಹಾಸ್ಯ ಮಾಡಿದ ಆರೋಪದ ಮೇಲೆ ಹೈದರಾಬಾದ್ ಮೂಲದ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಅನುದೀಪ್ ಕಾಟಿಕಾಲ ಅನ್ನು ಆಂಧ್ರ ಪೊಲೀಸರು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ವಶಕ್ಕೆ ಪಡೆದಿದ್ದಾರೆ. ಅನುದೀಪ್ ವಿರುದ್ಧ ಈಗಾಗಲೇ ಪವನ್ ಕಲ್ಯಾಣ್ ಅಭಿಮಾನಿಗಳು ಮತ್ತು ಜನಸೇನಾ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಸ್ಟಾಂಡಪ್ ಕಾಮಿಡಿ ನಡೆಯುತ್ತಿದ್ದ ಜಾಗಕ್ಕೆ ತೆರಳಿ ಗಲಾಟೆ ಸಹ ಮಾಡಿದ್ದರು. ಇದೀಗ ಆಂಧ್ರ ಪೊಲೀಸರು…

Read More

World Day Against Child Labour 2026: ಮಕ್ಕಳ ಸುಂದರ ಬಾಲ್ಯ, ಉಜ್ವಲ ಭವಿಷ್ಯವನ್ನು ಕಸಿಯುತ್ತಿದೆ ಬಾಲ ಕಾರ್ಮಿಕ ಪದ್ಧತಿ – Kannada News

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನImage Credit source: Getty Images ಬಾಲ್ಯವು ಜೀವನದ ಅತ್ಯಂತ ಸ್ಮರಣೀಯ ಘಟ್ಟವಾಗಿದ್ದು, ಪ್ರತಿಯೊಂದು ಮಗುವಿಗೂ ಈ ಬಾಲ್ಯವನ್ನು ಆನಂದಿಸುವ, ಶಾಲೆಗೆ ಹೋಗುವ, ಸ್ನೇಹಿತರ ಜೊತೆ ಸೇರಿ ಆಡುವ ಹಕ್ಕಿದೆ. ಆದರೆ ಬಾಲ ಕಾರ್ಮಿಕ (Child Labour)  ಪದ್ಧತಿ ಎಂದು ಅನಿಷ್ಠ ಪಿಡುಗಿನ ಕಾರಣ ಅದೆಷ್ಟೋ ಮಕ್ಕಳಿಗೆ ತಮ್ಮ ಸುಂದರ ಬಾಲ್ಯವನ್ನು ಸವಿಯುವ ಅವಕಾಶವೇ ಇಲ್ಲದಂತಾಗಿದೆ. ಹೌದು 14 ವರ್ಷದೊಳಗಿನ ಮಕ್ಕಳನ್ನು ಕೆಲಸದಲ್ಲಿ ತೊಡಗಿಸಬಾರದು, ಅವರನ್ನು ಶಾಲೆಗೆ ಕಳುಹಿಸಬೇಕು ಎಂಬ ಕಠಿಣ…

Read More

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ? – Kannada News

ಬೆಂಗಳೂರು(ಜೂ.04): ಕರ್ನಾಟಕ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಡಿಕೆ ಶಿವಕುಮಾರ್ ಸಚಿವ ಸಂಪುಟದ ಖಾತೆ ಹಂಚಿಕೆ ಕಗ್ಗಂಟು ಬಗೆಹರಿದಿದೆ. ಕೆಲ ಗೊಂದಲಗಳ ನಡುವೆಯೂ ಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. ಹಾಗಾದ್ರೆ, ಯಾರಿಗೆ ಯಾವ ಖಾತೆ ಹಂಚಿಕೆ ಮಾಡಲಾಗಿದೆ ಎನ್ನುವ ವಿವರ ಇಲ್ಲಿದೆ. ಯಾರಿಗೆ ಯಾವ ಖಾತೆ? ಡಿಕೆ ಶಿವಕುಮಾರ್ (ಮುಖ್ಯಮಂತ್ರಿ):- ಹಣಕಾಸು ಇಲಾಖೆ, DPAR ಮತ್ತು ಇತರೆ ಎಲ್ಲಾ ಖಾತೆಗಳು.ಡಾ.ಜಿ.ಪರಮೇಶ್ವರ್​ (ಉಪಮುಖ್ಯಮಂತ್ರಿ) :ಕಂದಾಯ…

Read More

1ರಿಂದ 12ನೇ ತರಗತಿ ಮಕ್ಕಳಿಗೆ ನಿಖರ ವಸ್ತ್ರ ಸಂಹಿತೆ: ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು – Kannada News | Education Minister Madhu Bangarappa Reacts Over Karnataka Governmnet Allows Hijab And Sacred Threads In Schools

ಬೆಂಗಳೂರು (ಮೇ 13): ರಾಜ್ಯದ ಶೈಕ್ಷಣಿಕ (Karnataka Education) ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ‘ಹಿಜಾಬ್’ ವಿವಾದಕ್ಕೆ ಕರ್ನಾಟಕ ಸರ್ಕಾರವು ಈಗ ಅಧಿಕೃತವಾಗಿ ತೆರೆ ಎಳೆದಿದೆ. 2022ರಲ್ಲಿ ಅಂದಿನ ಸರ್ಕಾರ ಜಾರಿಗೆ ತಂದಿದ್ದ ಹಿಜಾಬ್ ನಿಷೇಧಕ್ಕೆ ಪೂರಕವಾಗಿದ್ದ ಆದೇಶವನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈಗ ಹಿಂಪಡೆದಿದೆ. ಈ ಕುರಿತು ಇಂದು (ಮೇ 13) ಹೊಸ ಮಾರ್ಗಸೂಚಿಯನ್ನು ಹೊರಡಿಸಲಾಗಿದ್ದು, ವಿದ್ಯಾರ್ಥಿನಿಯರು ಸಮವಸ್ತ್ರದ ಜೊತೆಗೆ ‘ಹಿಜಾಬ್’ (ತಲೆವಸ್ತ್ರ) ಧರಿಸಲು ಈಗ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಇನ್ನು ಈ ಬಗ್ಗೆ ಶಿಕ್ಷಣ…

Read More

ಗೌತಮ್ ಗಂಭೀರ್ ತರಬೇತಿಯಲ್ಲಿ 43 ಬೇಡದ ದಾಖಲೆಗಳನ್ನು ನಿರ್ಮಿಸಿದ ಟೀಂ ಇಂಡಿಯಾ – Kannada News | Gautam Gambhir’s Coaching: Team India’s Triumphs and 43 Unwanted Records Set

ಗೌತಮ್ ಗಂಭೀರ್ (Gautam Gambhir) ಮುಖ್ಯ ಕೋಚ್ ಆದ ನಂತರ, ಟೀಂ ಇಂಡಿಯಾ (Team India) ಏಷ್ಯಾಕಪ್, ಚಾಂಪಿಯನ್ಸ್ ಟ್ರೋಫಿ ಮತ್ತು ಟಿ20 ವಿಶ್ವಕಪ್ ಅನ್ನು ಗೆದ್ದಿತು. ಆದಾಗ್ಯೂ, ಅವರ ಅವಧಿಯಲ್ಲಿ, ಟೀಂ ಇಂಡಿಯಾ ಕೆಲವು ಆನಗತ್ಯ ದಾಖಲೆಗಳನ್ನು ನಿರ್ಮಿಸಿದೆ. ಗಂಭೀರ್ ಕೋಚ್ ಆದ ಬಳಿಕ ಟೀಂ ಇಂಡಿಯಾ ಹಲವು ಬೇಡದ ಮೊದಲುಗಳಿಗೆ ಸಾಕ್ಷಿಯಾಗಿದೆ. ಇದಕ್ಕೆ ತಾಜಾ ಉದಾಹರಣೆ ಐರ್ಲೆಂಡ್‌ನಲ್ಲಿ ಟಿ20 ಸರಣಿ ಸೋಲು ಮತ್ತು 14 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಇಂಗ್ಲೆಂಡ್‌ ವಿರುದ್ಧ ಟಿ20…

Read More

200ಕ್ಕೂ ಹೆಚ್ಚು ಪ್ರಾಣಿಗಳಿಗೆ ಕ್ವಾರಂಟೈನ್: ಬಿಂಕದಟ್ಟಿ ಮೃಗಾಲಯದಲ್ಲಿ ಆಗಿದ್ದೇನು? – Kannada News | Gadag: Some Animals at Binkadakatti Zoo Quarantined After Nilgai Death from Hemorrhagic Septicemia

ಬಿಂಕದಕಟ್ಟಿ ಮೃಗಾಲಯImage Credit source: karnatakaexplore.com ಗದಗ, ಫೆಬ್ರವರಿ 18: ಬಿಂಕದಕಟ್ಟಿ ಮೃಗಾಲಯ (binkadakatti zoo) ಉತ್ತರ ಕರ್ನಾಟಕದ ಪ್ರಮುಖ ಮೃಗಾಲಯ. ಈ ಮೃಗಾಲಯದಲ್ಲಿ ಪ್ರಾಣಿಗಳಿಗೆ ರೋಗದ ಭೀತಿ ಎದುರಾಗಿದೆ‌‌. ಮಾರಣಾಂತಿಕ ಗಳಲೆ ರೋಗದಿಂದ ನೀಲಗಾಯ್ ಸಾವನ್ನಪ್ಪಿದ ಬಳಿಕ ಮತ್ತಷ್ಟು ಆತಂಕ ಮನೆ ಮಾಡಿದೆ. ಹೀಗಾಗಿ ಸಸ್ಯಹಾರಿ ಪ್ರಾಣಿಗಳನ್ನು ಕ್ವಾರಂಟೈನ್ ಮಾಡಲಾಗಿದ್ದು, ಪ್ರಾಣಿಗಳ ಮೇಲೆ ನಿಗಾವಹಿಸಲಾಗಿದೆ. ಮೃಗಾಲಯ ವೀಕ್ಷಣೆಗೆ ನಿರ್ಬಂಧ ಹೇರಲಾಗಿದ್ದು, ಪ್ರವಾಸಿಗರಿಗೆ ಭಾರೀ ನಿರಾಸೆ ಉಂಟಾಗಿದೆ. ಕ್ವಾರಂಟೈನ್ ಅಂದರೆ ಥಟ್ ಅಂತ ನೆನಪಾಗುವುದು ಕೊರೊನಾ ಎಮರ್ಜೆನ್ಸಿ….

Read More

Women’s T20 World Cup 2026: ಟಿ20 ವಿಶ್ವಕಪ್​ನಲ್ಲಿ ದಾಖಲೆ ಬರೆದ ಸ್ಮೃತಿ- ಶಫಾಲಿ ಜೋಡಿ – Kannada News | India Women’s T20 WC 2026: Mandhana Shafali Equal Fastest 50 Record vs Netherlands

2026 ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡ ಗೆಲುವಿನ ಶುಭಾರಂಭ ಮಾಡಿದೆ. ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನವನ್ನು ಏಕಪಕ್ಷೀಯವಾಗಿ ಮಣಿಸಿದ ಹರ್ಮನ್​ಪ್ರೀತ್ ಕೌರ್ ಪಡೆ ಇದೀಗ ತನ್ನ ಎರಡನೇ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ತಂಡವನ್ನು ಎದುರಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನೆದರ್ಲ್ಯಾಂಡ್ಸ್ ಬೌಲಿಂಗ್ ಆಯ್ದುಕೊಂಡಿದ್ದು, ಭಾರತ ತಂಡಕ್ಕೆ ಉತ್ತಮ ಆರಂಭ ಸಿಕ್ಕಿದೆ (PC-PTI). ಲೀಡ್ಸ್‌ನ ಹೆಡಿಂಗ್ಲಿಯಲ್ಲಿ ನಡೆಯುತ್ತಿರುವ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ, ಭಾರತದ ಆರಂಭಿಕ ಆಟಗಾರ್ತಿಯರಾದ ಸ್ಮೃತಿ ಮಂಧಾನ ಮತ್ತು ಶಫಾಲಿ ವರ್ಮಾ ಕೇವಲ 5.1…

Read More

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ರಸ್ತೆ ಅಪಘಾತ: ಒಂದೇ ದಿನ 8 ಜನ ಬಲಿ, ಹಲವರಿಗೆ ಗಾಯ – Kannada News | 8 death, several Injured In Road Accident at various districts In Karnataka On February 8th

ಬೀದರ್/ತಮಕೂರು, (ಫೆಬ್ರವರಿ 08): ಬ್ರಿಡ್ಜ್​​ಗೆ ಬೈಕ್​ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೀದರ್​  (Bidar) ಜಿಲ್ಲೆ ಹುಮನಾಬಾದ್ ತಾಲೂಕಿನ ಹಳ್ಳಿಖೇಡ-ಬಿ ಬಳಿಯ ನಾಗಣ್ಣ ಕ್ರಾಸ್ ಹತ್ತಿರ ನಡೆದಿದೆ. ರಾಜೇಶ್ವರ ಗ್ರಾಮದ ವೆಂಕಟ್ ಕರಟ್ಮಲ್(40) ಹಾಗೂ ಪತ್ನಿ ಶಿಲ್ಪಾ(35), ಪುತ್ರಿ ರಕ್ಷಿತಾ(12) ಸ್ಥಳದಲ್ಲೇ ಸಾವನ್ನಪ್ಪಿದ್ದು,ಮಗ ದಿಗಂಬರ್(15) ಎಂಬುವವನ ಸ್ಥಿತಿ ಚಿಂತಾಜನಕವಾಗಿದೆ. ನಾಲ್ವರೂ ಒಂದೇ ಬೈಕ್​​ನಲ್ಲಿ ಬೀದರ್‌ನಿಂದ ರಾಜೇಶ್ವರ ಗ್ರಾಮಕ್ಕೆ ತೆರಳುತ್ತಿರುವಾಗ ರಸ್ತೆ ಪಕ್ಕದ ಬ್ರಿಡ್ಜ್‌ಗೆ ಬೈಕ್ ಡಿಕ್ಕಿ ಹೊಡೆದಿದೆ. ತುಮಕೂರಿನಲ್ಲಿ ಸರಣಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 2ರ ದಿನಭವಿಷ್ಯ

ಈ ದಿನ ಮುಖ್ಯವಾದ ಕೆಲಸ ಕೈಗೊಳ್ಳುತ್ತಾ ಇದ್ದೀರಿ ಅಂತಾದಲ್ಲಿ ಇಷ್ಟದೈವ ಅಥವಾ ಕುಲದೈವವನ್ನು ಸ್ಮರಿಸುವುದರಿಂದ ದಿನವಿಡೀ ಮನಸ್ಸಿನಲ್ಲಿ ಸಕಾರಾತ್ಮಕ ಚಿಂತನೆಗಳು ಮೂಡುತ್ತವೆ. ಸಾಫಲ್ಯ ಕಾಣುತ್ತೀರಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಸಂಗಾತಿಯ ಹಠಮಾರಿತನದ ಕಾರಣಕ್ಕೆ ನಾಲ್ಕು ಜನರ ಮಧ್ಯೆ ನಿಮಗೆ ಅವಮಾನ ಆಗುವ ಸಾಧ್ಯತೆಗಳು ಇವೆ. ಈಚೆಗಷ್ಟೇ ಮನೆ ಕಟ್ಟಿದ್ದೀರಿ ಅಥವಾ ರಿನೊವೇಷನ್ ಮಾಡಿಸಿದ್ದೀರಿ, ಆ ಕಾರಣದಿಂದಾಗಿಯೇ ಹಣಕಾಸಿನ ವಿಚಾರಕ್ಕೆ ಬಹಳ ಒತ್ತಡದಲ್ಲಿ ಇದ್ದೀರಿ ಅಂತಾದಲ್ಲಿ…

Read More

60 ದಿನ ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರಕ್ಕೆ ಯಾವುದೇ ಸುಂಕವಿಲ್ಲ: ಟ್ರಂಪ್ – Kannada News | Trump: Hormuz Strait Tariff Free for 60 Days Amid Iran Tensions; Global Shipping Impact

ವಾಷಿಂಗ್ಟನ್, ಜೂನ್ 21: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಜಾಗತಿಕ ವ್ಯಾಪಾರ ವಲಯಕ್ಕೆ ದೊಡ್ಡ ಸಮಾಧಾನಕರ ಸುದ್ದಿ ನೀಡಿದ್ದಾರೆ. ಇರಾನ್ ಜೊತೆಗಿನ ಪ್ರಸ್ತುತ 60 ದಿನಗಳ ಕದನ ವಿರಾಮದ ಅವಧಿಯಲ್ಲಿ ಜಗತ್ತಿನ ಪ್ರಮುಖ ಸಮುದ್ರ ಮಾರ್ಗವಾದ ‘ಹಾರ್ಮುಜ್ ಜಲಸಂಧಿ’ಯನ್ನು ಬಳಸುವ ವಾಣಿಜ್ಯ ಹಡಗುಗಳಿಗೆ ಯಾವುದೇ ಹೆಚ್ಚುವರಿ ಸುಂಕ ಅಥವಾ ಟೋಲ್ ವಿಧಿಸುವುದಿಲ್ಲ ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಕದನ ವಿರಾಮದ 60 ದಿನಗಳ ಅವಧಿಯಲ್ಲಿ ಮತ್ತು ಆ ಅವಧಿ ಮುಗಿದ ನಂತರವೂ ಹಡಗುಗಳು ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ…

Read More