ಬೆಳಗಾವಿಯಲ್ಲಿ ಶ್ವಾನಗಳ ಅಟ್ಟಹಾಸ: ಒಂದೇ ವರ್ಷದಲ್ಲಿ 10 ಜನರನ್ನು ಬಲಿ ಪಡೆದ ಬೀದಿನಾಯಿಗಳು – Kannada News | Belagavi Dog Menace Escalates: 21K Bites, 10 Deaths in a Year, Public Outcry

ಬೆಳಗಾವಿ, ಜನವರಿ 14: ಗಡಿ ಜಿಲ್ಲೆ ಬೆಳಗಾವಿಯಲ್ಲಿ (Belagavi) ಬೀದಿ ನಾಯಿಗಳ (Stray Dog) ಅಟ್ಟಹಾಸ ಜೋರಾಗಿದೆ. ಮಕ್ಕಳ ಮೇಲೆ ನಾಯಿಗಳ ದಾಳಿ ಮುಂದುವರೆದಿದ್ದು, ಅಧಿಕಾರಿಗಳ ವಿರುದ್ಧ ಪೋಷಕರು ಆಕ್ರೋಶ ಹೊರ ಹಾಕುತ್ತಿದ್ದಾರೆ. ಇನ್ನೊಂದು ಕಡೆ ಒಂದು ವರ್ಷದ ಅವಧಿಯಲ್ಲಿ ನಾಯಿ ಕಡಿತಕ್ಕೆ 10 ಜನ ಬಲಿಯಾಗಿದ್ದು, ಎಲ್ಲರಲ್ಲಿ ಆತಂಕ ಮೂಡಿಸಿದೆ. ಇನ್ನೂ ಮಹಾನಗರ ಪಾಲಿಕೆಯಲ್ಲಿ ನಾಯಿ ಹಿಡಿಯುವ ಚರ್ಚೆ ಕೂಡ ನಡೆದಿದೆ. ಬೀದಿ ನಾಯಿಗೆ ನಲುಗಿದ ಜನರು  ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ…

Read More

ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್, ಬುಧವಾರದಿಂದ 2 ಹೆಚ್ಚುವರಿ ರೈಲು ಸೇರ್ಪಡೆ – Kannada News

ಬೆಂಗಳೂರು, (ಜೂನ್ 02): ಯೆಲ್ಲೋ ಲೈನ್ ಮೆಟ್ರೋ (Yellow Line Metro) ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ (BMRCL) ಗುಡ್‌ನ್ಯೂಸ್ ಕೊಟ್ಟಿದ್ದು, ನಾಳೆಯಿಂದ ಅಂದರೆ ಜೂನ್ 03ರಿಂದ ಹಳದಿ ಮಾರ್ಗದಲ್ಲಿ (ಯೆಲ್ಲೋ ಲೈನ್ ) ಹೆಚ್ಚುವರಿ 2 ರೈಲುಗಳು ಸೇರ್ಪಡೆಗೊಳ್ಳಲಿವೆ. ಹೀಗಾಗಿ ಪ್ರಯಾಣಿಕರು ರೈಲಿಗಾಗಿ ಕಾಯುವ ಸಮಯ ತಗ್ಗಲಿದೆ. ಹೌದು… ಹಳದಿ ಮಾರ್ಗದಲ್ಲಿ 10ನೇ ರೈಲು ಆರಂಭ ಆಗುವುದರಿಂದ 19.75 ಕಿಲೋ ಮೀಟರ್ ದೂರದ ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರ ಮೆಟ್ರೋ ಮಾರ್ಗದಲ್ಲಿ, ಅದರಲ್ಲೂ ಪೀಕ್‌ ಅವರ್ಸ್‌ನಲ್ಲಿ (Peak Hours) 7…

Read More

ಪೊಲೀಸರ ವರ್ಗಾವಣೆ ಲಂಚಾವತಾರ: ಡಿಜಿಗೆ ಲೋಕಾಯುಕ್ತ ಇನ್ಸ್​​ಪೆಕ್ಟರ್​ ಮಹತ್ವದ ಪತ್ರ – Kannada News | Digital Counselling for Police Transfers: Lokayukta Inspector Urges DG Amid Bribery Allegations

ಪ್ರಾತಿನಿಧಿಕ ಚಿತ್ರImage Credit source: varthabharati ಬೆಂಗಳೂರು, ಮಾರ್ಚ್​​ 01: ಇತ್ತೀಚಿಗೆ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ (Police transfers) ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಲಕ್ಷಾಂತರ, ಕೋಟ್ಯಂತರ ರೂ ಲಂಚ ಪಡೆದು ಅಥವಾ ರಾಜಕಾರಣಿಗಳಿಗೆ ಕೊಟ್ಟು ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಹೀಗಾಗಿ ಪೊಲೀಸ್ ಇಲಾಖೆಯಲ್ಲಿ ಡಿಜಿಟಲ್ ಕೌನ್ಸಿಲಿಂಗ್​​ ಮೂಲಕ ವರ್ಗಾವಣೆ ಮಾಡುವಂತೆ ರಾಜ್ಯ ಲೋಕಾಯುಕ್ತ ಇನ್ಸ್​ಪೆಕ್ಟರ್ ಬ್ಯಾಟರಾಯನ ಗೌಡ ಬಿ.ಪಿ ಎಂಬುವವರಿಂದ ಡಿಜಿಗೆ ಪತ್ರ ಬರೆಯಲಾಗಿದೆ. ಸದ್ಯ ಈ ಪತ್ರ ಎಲ್ಲೆಡೆ ವೈರಲ್​ ಆಗುತ್ತಿದೆ….

Read More

Video: ಮಾಡಿದ್ದುಣ್ಣೋ ಮಹಾರಾಯ, ಹೋಳಿ ಆಚರಿಸುತ್ತಿದ್ದವರ ಮೇಲೆ ಕಸ ಸುರಿಯಲು ಹೋಗಿ ಏನಾಯ್ತು ನೋಡಿ

ನವದೆಹಲಿ, ಮಾರ್ಚ್​ 08: ಮಾಡಿದ್ದುಣ್ಣೋ ಮಹಾರಾಯ ಎಂದು ಇಂಥವರನ್ನೇ ನೋಡಿ ಹೇಳಿರಬೇಕು,ಹೋಳಿ ಆಚರಣೆ ಮಾಡುತ್ತಿದ್ದ ಜನರ ಮೇಲೆ ತಾರಸಿ ಮೇಲಿಂದ ಕಸ ಸುರಿಯಲು ಹೋದ ವ್ಯಕ್ತಿಯೊಬ್ಬ ಕಸದ ಸಮೇತ ಕೆಳಗೆ ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಕಳೆದ ಎರಡು ದಿನಗಳ ಹಿಂದೆ ದೇಶಾದ್ಯಂತ ಹೋಳಿ ಹಬ್ಬವನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಗಿತ್ತು. ಹಾಗೆಯೇ ಒಬ್ಬರಿಗೊಬ್ಬರು ಬಣ್ಣ ಎರಚಿಕೊಳ್ಳುತ್ತಾ ಸಂತೋಷವಾಗಿದ್ದವರ ಮೇಲೆ ಕಸ, ಮಣ್ಣನ್ನು ಸುರಿಯಲು ಹೋಗಿದ್ದ ವ್ಯಕ್ತಿಯೊಬ್ಬ ಮನೆಯ ತಾರಸಿಯಿಂದ ಕೆಳಗೆ ಬಿದ್ದಿದ್ದಾರೆ. ಬೇರೆ ಯಾರಿಗೋ ಕೆಟ್ಟದ್ದನ್ನು ಬಯಸಿದರೆ…

Read More

IPL 2026: ಐಪಿಎಲ್ ವೇಳಾಪಟ್ಟಿ ಪ್ರಕಟ, ಬೆಂಗಳೂರಿನಲ್ಲೇ ಉದ್ಘಾಟನಾ ಪಂದ್ಯ

ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) 2026ರ ಸೀಸನ್‌ನ ಮೊದಲ ಹಂತದ 20 ಪಂದ್ಯಗಳ ವೇಳಾಪಟ್ಟಿ ಪ್ರಕಟವಾಗಿದೆ. ಇದೇ ಮಾರ್ಚ್ 28ರಿಂದ ಐಪಿಎಲ್ ಹಬ್ಬ ಶುರುವಾಗಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್‌ರೈಸರ್ಸ್ ಹೈದರಾಬಾದ್ (SRH) ನಡುವೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದೆ. Source link

Read More

RCB vs DC: W,W,W.. ಒಂದೇ ಓವರ್​ನಲ್ಲಿ 2 ವಿಕೆಟ್ ಉರುಳಿಸಿದ ಭುವಿ

ಐಪಿಎಲ್ 2026 ರ 26 ನೇ ಪಂದ್ಯ ಆರ್​ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆರ್​​ಸಿಬಿ 175 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್​ಗೆ ಆರ್​ಸಿಬಿ ವೇಗಿ ಭುವನೇಶ್ವರ್ ಕುಮಾರ್ ಮೊದಲ ಓವರ್​ನಲ್ಲೇ ಶಾಕ್ ನೀಡಿದರು. ಈ ಓವರ್​ನ ನಾಲ್ಕನೇ ಎಸೆತದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಪಾತುಮ್ ನಿಸ್ಸಾಂಕ ಅವರನ್ನು ಎಲ್‌ಬಿಡಬ್ಲ್ಯೂ ಬಲೆಗೆ ಬೀಳಿಸಿದರು. ಸಿಸ್ಸಾಂಕ ಕೇವಲ 1 ರನ್​ಗೆ ಸುಸ್ತಾದರು. ಆ ನಂತರ ಇನ್ನಿಂಗ್ಸ್​ನ…

Read More

‘ರಫೇಲ್ ಯುದ್ಧ ವಿಮಾನಗಳ ಬಗ್ಗೆ ಪಾಕಿಸ್ತಾನದ ಸುಳ್ಳು ಬಯಲು’; ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ – Kannada News | BJP hits back at Rahul Gandhi after Pakistan claim of downing Rafales discredited

ನವದೆಹಲಿ, ಜೂನ್ 24: ಭಾರತೀಯ ವಾಯುಪಡೆಯ (IAF) ಬಳಿ ಇರುವ ಎಲ್ಲಾ 36 ರಫೇಲ್ ಯುದ್ಧ ವಿಮಾನಗಳು ಸುರಕ್ಷಿತವಾಗಿದ್ದು, ಸಕ್ರಿಯ ಸೇವೆಯಲ್ಲಿವೆ ಎಂಬುದನ್ನು ಅಧಿಕೃತ ದಾಖಲೆಯೊಂದು ಖಚಿತಪಡಿಸಿದೆ. ಇದರ ಬೆನ್ನಲ್ಲೇ, ರಫೇಲ್ ವಿಮಾನಗಳ ಕುರಿತು ಪಾಕಿಸ್ತಾನ ಹರಡಿದ್ದ ಸುಳ್ಳು ಸುದ್ದಿ ಬಯಲಾಗಿದ್ದು, ಈ ಹಿಂದೆ ಪಾಕ್ ಪ್ರಚಾರಕ್ಕೆ ಬೆಂಬಲ ನೀಡುವಂತೆ ಮಾತನಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ದೇಶದ ಭದ್ರತೆ ಮತ್ತು ರಕ್ಷಣಾ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್…

Read More

Budget 2026: ಟ್ಯಾಕ್ಸ್ ಡಿಡಕ್ಷನ್, ಡೆವಲಪರ್ಸ್​ಗೆ ಕಡಿಮೆ ದರದಲ್ಲಿ ಭೂಮಿ ಇತ್ಯಾದಿ ಕ್ರಮಗಳ ನಿರೀಕ್ಷೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮ – Kannada News | Tax breaks, incentives, affordable land for developers, here are few expectations of Real Estate sector from Budget

ನವದೆಹಲಿ, ಜನವರಿ 30: ಕಳೆದ ಕೆಲ ವರ್ಷಗಳಿಂದ ಸರ್ಕಾರ ಇನ್​ಫ್ರಾಸ್ಟ್ರಕ್ಚರ್ ಕ್ಷೇತ್ರಕ್ಕೆ ಮುತುವರ್ಜಿ ತೋರುತ್ತಾ ಬರುತ್ತಿದೆ. ವಸತಿ ಪ್ರಾಜೆಕ್ಟ್​ಗಳು, ಕೈಗಾರಿಕಾ ಕಾರಿಡಾರ್​ಗಳು ಸಾಕಷ್ಟು ನಿರ್ಮಾಣ ಆಗಿವೆ, ಆಗುತ್ತಿವೆ. ಇನ್​ಫ್ರಾಸ್ಟ್ರಕ್ಚರ್ ಉತ್ತಮಗೊಂಡಂತೆ ರಿಯಲ್ ಎಸ್ಟೇಟ್ (Real Estate  sector) ಉದ್ಯಮವೂ ಗರಿಗೆದರುತ್ತಾ ಬಂದಿದೆ. ಸರ್ಕಾರದ ಈ ಸುಧಾರಣಾ ಕ್ರಮಗಳು ಸ್ಥಗಿತಗೊಳ್ಳದೆ ಮುಂದುವರಿಯುತ್ತಾ ಹೋಗಲಿ ಎಂಬುದು ಈ ಉದ್ಯಮವು ಬಜೆಟ್​ನಿಂದ ಮಾಡುತ್ತಿರುವ ನಿರೀಕ್ಷೆ. ಉದ್ಯೋಗ ಸೃಷ್ಟಿ, ಯೋಜಿತ ನಗರೀಕರಣ, ದೀರ್ಘಕಾಲೀನ ಆರ್ಥಿಕ ಕ್ಷಮತೆ ಇವುಗಳಿಗೆ ರಿಯಲ್ ಎಸ್ಟೇಟ್ ಸೆಕ್ಟರ್ ಶಕ್ತಿ…

Read More

ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು – Kannada News | Minister ramalinga reddy Talks about Transport Employees Salary Hike And other matter after Meeting With CM

ಬೆಂಗಳೂರು, ಫೆಬ್ರವರಿ 18): ವಿವಿಧ ಬೇಡಿಕೆ ಈಡೇರಿಸುವಂತೆ ನಾಲ್ಕು ನಿಮಗದ ಸಾರಿಗೆ ನೌಕರರು (Transport Employees) ನಾಳೆ ಬೆಂಗಳೂರು ಚಲೋ ಪ್ರತಿಭಟನೆ ಕೈಗೊಂಡಿದ್ದಾರೆ. ಪ್ರತಿಭಟನೆಯಿಂದ ರಾಜ್ಯದಲ್ಲಿ ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಇದರಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ಸಾರಿಗೆ ನೌಕರರ ಬೇಡಿಕೆಗಳನ್ನ ಕೊಂಚ ಈಡೇರಿಸಲು ಮುಂದಾಗಿದೆ. ಹೌದು..ಸಾರಿಗೆ ನೌಕರರ ಬಹುದಿನಗಳ ಬೇಡಿಕೆಗೆ ಸರ್ಕಾರ (Congress Government) ಸ್ವಲ್ಪ ಸಂದನೆ ಮಾಡಿದೆ. ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಹಣಕಾಸು ಇಲಾಖೆ ಅಧಿಕಾರಿಗಳ ಜತೆ…

Read More

ತೆಲುಗು ಚಿತ್ರರಂಗವನ್ನು ತುಳಿಯಲು ಯತ್ನಿಸುತ್ತಿದೆ ಬಾಲಿವುಡ್​: ಆರೋಪ – Kannada News | Telugu Director accused that Bollywood trying to kill Tollywood

ಒಂದು ಸಮಯವಿತ್ತು, ಭಾರತೀಯ ಚಿತ್ರರಂಗ ಎಂದರೆ ಬಾಲಿವುಡ್ (Bollywood) ಎನ್ನಲಾಗುತ್ತಿತ್ತು, ಆದರೆ ಇತ್ತೀಚೆಗಿನ ವರ್ಷಗಳಲ್ಲಿ ಅದು ಬದಲಾಗಿದೆ. ಭಾರತೀಯ ಚಿತ್ರರಂಗದ ಅತಿ ದೊಡ್ಡ ಉದ್ಯಮ ಎಂಬ ಹೆಸರು ಸಹ ಈಗ ಬಾಲಿವುಡ್​ ಕೈಯಲ್ಲಿಲ್ಲ. ತೆಲುಗು ಚಿತ್ರರಂಗ ಭಾರತದ ಅತ್ಯಂತ ಲಾಭದಾಯಕ ಚಿತ್ರೋದ್ಯಮವಾಗಿ ಬೆಳೆದು ನಿಂತಿದೆ. ರಾಜಮೌಳಿ, ಪ್ರಭಾಸ್, ಅಲ್ಲು ಅರ್ಜುನ್ ಇನ್ನೂ ಕೆಲವು ಸ್ಟಾರ್ ನಟ, ನಿರ್ದೇಶಕರುಗಳು ತೆಲುಗು ಚಿತ್ರರಂಗವನ್ನು ಬಾಲಿವುಡ್​​ಗಿಂತಲೂ ಎತ್ತರಕ್ಕೆ ಕೊಂಡೊಯ್ದು ನಿಲ್ಲಿಸಿದ್ದಾರೆ. ಆದರೆ ತೆಲುಗು ಚಿತ್ರರಂಗದ ಈ ಜಿಗಿತವನ್ನು ಬಾಲಿವುಡ್​ನ ಕೆಲವರಿಗೆ ಸಹಿಸಲಾಗುತ್ತಿಲ್ಲ,…

Read More