ಗಾಜಿಯಾಬಾದ್‌ನಲ್ಲಿ 4 ವರ್ಷದ ಮಗುವನ್ನು ಕೊಂದಿದ್ದ ಆರೋಪಿಯ ಎನ್​ಕೌಂಟರ್; ಶವ ಬೇಡವೆಂದ ಕುಟುಂಬಸ್ಥರು – Kannada News | Accused who killed 4 year old girl in Ghaziabad encounter family refuses to claim body

ಗಾಜಿಯಾಬಾದ್, ಏಪ್ರಿಲ್ 22: ಮಾವ, ಮಾವ ಎಂದು ಮುದ್ದಾಗಿ ಕರೆಯುತ್ತಾ ಮನೆತುಂಬ ಓಡಾಡಿಕೊಂಡಿದ್ದ 4 ವರ್ಷದ ಹೆಣ್ಣುಮಗುವಿನ ಮೇಲೆ ಆ 55 ವರ್ಷದ ಮಾವನ ಕಣ್ಣು ಬಿದ್ದಿತ್ತು. ತನ್ನ ಸ್ವಂತ ತಂಗಿಯ 4 ವರ್ಷದ ಮಗುವನ್ನು ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದ ಆ ವ್ಯಕ್ತಿ ಆ ಮಗುವಿನ ಮೇಲೆ ಅತ್ಯಾಚಾರ (Child Abuse) ನಡೆಸಿದ್ದ. ಬಳಿಕ ಈ ವಿಷಯವನ್ನು ಆ ಮಗು ಮನೆಯವರಿಗೆ ಹೇಳಬಹುದು ಎಂಬ ಭಯದಿಂದ ಮಗುವನ್ನು ಕೊಲೆ ಮಾಡಿದ್ದ. ಬಳಿಕ ತನಗೇನೂ ಗೊತ್ತೇ ಇಲ್ಲವೆಂಬಂತೆ ಮಗುವಿನ…

Read More

Video: 12 ಲಕ್ಷ ರೂ ಸಾಲ ತೀರಿಸಲು ಹಣ ನೀಡಿದ ಮಗ, ಕಣ್ಣೀರು ಹಾಕಿದ ತಾಯಿ – Kannada News | Mother breaks down in tears after hearing son’s promise to pay off debt

ಸಾಲ ಮಾಡಿಯಾದ್ರು ಮಕ್ಕಳಿಗೆ ಒಂದೊಳ್ಳೆ ಬದುಕು ಕಟ್ಟಿಕೊಡಲು ಹೆತ್ತವರು ಶ್ರಮಿಸುತ್ತಾರೆ. ಕಷ್ಟ ಪಟ್ಟು ಓದಿ ಒಂದೊಳ್ಳೆ ಉದ್ಯೋಗ ಪಡೆದು ಕೊಂಡು ಹೆತ್ತವರಿಗೆ (Parents) ಹೆಗಲಾದರೆ ಅದಕ್ಕಿಂತ ಖುಷಿ ಬೇರೇನಿದೆ. ಆದರೆ ಇಲ್ಲೊಬ್ಬ 17 ವರ್ಷದ ಬಾಲಕನು (young man) ತನ್ನ ತಾಯಿಗೆ ಸರ್ಪ್ರೈಸ್ ನೀಡಿದ್ದಾನೆ. ಹೌದು, ತನ್ನ ತಾಯಿಯ 10,000 ಪೌಂಡ್ (ಸುಮಾರು 12 ಲಕ್ಷ ರೂ) ಸಾಲವನ್ನು ತೀರಿಸುವ ಮೂಲಕ ಅಚ್ಚರಿ ಮೂಡಿಸಿದ್ದಾನೆ. ಒಂದಿಷ್ಟು ಹಣವನ್ನು ತಾಯಿಯ ಕೈಯಲ್ಲಿಟ್ಟು ಸಾಲ ತೀರಿಸಲು ಹೇಳಿದ್ದಾನೆ. ಈ ವಿಡಿಯೋ…

Read More

Gold Rates: ಆಭರಣ ಚಿನ್ನದ ಬೆಲೆ 13,265 ರೂ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 27: ಚಿನ್ನದ ಬೆಲೆ ಏರಿಳಿತದ ಹಂತಕ್ಕೆ ಜಾರಿದೆ. ನಿನ್ನೆ ಒಂದೇ ದಿನದಲ್ಲಿ ಒಮ್ಮೆ ಹೆಚ್ಚಾಗಿ ನಂತರ ಕುಸಿದಿತ್ತು. ಇವತ್ತು ಶುಕ್ರವಾರ ಇದರ ಬೆಲೆಯಲ್ಲಿ ಅಲ್ಪ ಹೆಚ್ಚಳ ಆಗಿದೆ. ಗುರುವಾರ ಬೆಳಗ್ಗೆ ಆಭರಣ ಚಿನ್ನದ ಬೆಲೆ (Gold Rates) ಗ್ರಾಮ್ಗೆ 13,465 ರೂಗೆ ಏರಿತ್ತು. ನಂತರ 13,250 ರೂಗೆ ಕುಸಿದಿತ್ತು. ಇವತ್ತು 15 ರೂ ಹೆಚ್ಚಳಗೊಂಡಿದೆ. ಬೆಳ್ಳಿ ಬೆಲೆ ಶುಕ್ರವಾರ ಒಂದೇ ದಿನದಲ್ಲಿ 10-15 ರೂ ಕುಸಿತವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್…

Read More

ಉತ್ತರದವರಾದರೂ ಮೊನಾಲಿಸಾ ಕೇರಳದಲ್ಲಿ ಮದುವೆ ಆಗಿದ್ದೇಕೆ? ಮೊಹಮ್ಮದ್ ಫರ್ಮಾನ್ ಹಿನ್ನೆಲೆ ಏನು?

ಕುಂಭ ಮೇಳದಲ್ಲಿ ಮಿಂಚಿ ಆಲ್ಬಂ ವಿಡಿಯೋ ಸಾಂಗ್ ಹಾಗೂ ಸಿನಿಮಾ ಆಫರ್ ಪಡೆದ ಮೊನಾಲಿಸಾ ಭೋಸ್ಲೆ  (Monalisa) ಅವರು ಈಗ ಸುದ್ದಿಯಲ್ಲಿದ್ದಾರೆ. ಕುಟುಂಬದ ವಿರೋಧದ ನಡುವೆಯೂ ಅವರು ವೈವಾಹಿಕ ಜೀವನಕ್ಕೆ ಕಾಲಿಟಟಿದ್ದಾರೆ. ಮೊಹ್ಮದ್ ಫರ್ಮಾನ್ ಜೊತೆ ಅವರ ವಿವಾಹ ನಡೆದಿದೆ. ಈ ಮದುವೆಗೆ ಮೊನಾಲಿಸಾ ಕುಟುಂಬದವರು ಸಾಕಷ್ಟು ವಿರೋಧ ಹೊರ ಹಾಕಿದ್ದರು. ಮನೆಯವರನ್ನು ಧಿಕ್ಕರಿಸಿ ಮೊನಾಲಿಸಾ ದೇವಸ್ಥಾನದಲ್ಲಿ ವಿವಾಹ ಆಗಿದ್ದಾರೆ. ಅದು ಕೂಡ ಕೇರಳದ ತಿರುವನಂತಪುರದಲ್ಲಿ ಅನ್ನೋದು ವಿಶೇಷ. ಮೊನಾಲಿಸಾ ಇಂದೋರ್​​ ಅವರು. ಮೊಹಮ್ಮದ್ ಫರ್ಮಾನ್ ಅವರು…

Read More

Vastu for Office Bag: ಆಫೀಸ್ ಬ್ಯಾಗ್​​ನಲ್ಲಿ ಈ ವಸ್ತು ಇಡಲೇಬೇಡಿ; ವೃತ್ತಿಜೀವನದ ಅಡೆತಡೆಗೆ ಇದೇ ಮುಖ್ಯ ಕಾರಣ! – Kannada News | Vastu for Office Bag: Keep These to Boost Career and Success | Avoid Negative Energy

ಪ್ರತಿದಿನ ಮನೆಯಿಂದ ಕಚೇರಿಗೆ ಹೋಗುವಾಗ ತೆಗೆದುಕೊಂಡು ಹೋಗುವ ಬ್ಯಾಗ್​ ಕೇವಲ ವಸ್ತುಗಳನ್ನು ಸಾಗಿಸುವ ಸಾಧನವಲ್ಲ, ಅದು ನಿಮ್ಮ ವೃತ್ತಿಪರ ಶಕ್ತಿ, ಮನೋಭಾವ ಮತ್ತು ಕಾರ್ಯಶೈಲಿಯ ಪ್ರತಿಬಿಂಬವಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ದಿಕ್ಕುಗಳು ಎಷ್ಟು ಮುಖ್ಯವೋ, ಅಷ್ಟೇ ಮಹತ್ವವು ನಾವು ದಿನನಿತ್ಯ ಬಳಸುವ ವಸ್ತುಗಳ ಸ್ಥಿತಿಗೂ ಇದೆ. ವಿಶೇಷವಾಗಿ ಕಚೇರಿಗೆ ತೆಗೆದುಕೊಂಡು ಹೋಗುವ ಬ್ಯಾಗ್​ನಲ್ಲಿ ಇಡುವ ವಸ್ತುಗಳು ನಮ್ಮ ಕೆಲಸದ ಮೇಲೆ ನೇರ ಪರಿಣಾಮ ಬೀರುತ್ತವೆ. ಅನೇಕ ಬಾರಿ ಅದರಲ್ಲಿ ತಿಳಿಯದೆ ಇಡುವ ಕೆಲವು ವಸ್ತುಗಳು ನಮ್ಮ…

Read More

ರಾತ್ರಿ 11 ಆದ್ರೂ ನಿದ್ದೆ ಬರಲ್ವಾ? ಹಾಗಿದ್ರೆ ಡಯಟ್, ವ್ಯಾಯಾಮ ಏನು ಮಾಡ್ಬೇಡಿ ಎಲ್ಲಾ ವ್ಯರ್ಥ! – Kannada News | How Late Sleep Affects Your Weight

ತೂಕ ಇಳಿಸಿಕೊಳ್ಳುವುದೆಂದರೆ ಕೇವಲ ಕ್ಯಾಲೊರಿಗಳನ್ನು ಲೆಕ್ಕಹಾಕಿ, ಬೆವರು ಸುರಿಸಿ ವ್ಯಾಯಾಮ ಮಾಡುವುದು ಮಾತ್ರವಲ್ಲ. ನಮ್ಮ ದೇಹವು ಜೈವಿಕ ಗಡಿಯಾರವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳುವುದು. ಹೌದು, ಹಲವರಿಗೆ ಈ ಬಗ್ಗೆ ತಿಳಿದಿಲ್ಲ ಇದನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದೆಯೇ ನೀವು ಯಾವುದೇ ರೀತಿಯ ಡಯಟ್, ವ್ಯಾಯಾಮ ಮಾಡಿದರೂ ಕೂಡ ಪ್ರಯೋಜನಕ್ಕೆ ಬರುವುದಿಲ್ಲ. ಸಾಮಾನ್ಯವಾಗಿ ರಾತ್ರಿ 11 ಗಂಟೆಯವರೆಗೂ ಎಚ್ಚರವಾಗಿರುವುದು ಅಥವಾ ನಿದ್ರೆಯನ್ನು (Sleep) ಒಂದೇ ಸಮಯಕ್ಕೆ ಮಾಡದಿರುವುದು ನಮ್ಮ ಚಯಾಪಚಯ ಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ. ನಿದ್ರೆಯ ಸಮಯ ಮತ್ತು…

Read More

PM Modi in WITT Summit 2026: ಕಾಂಗ್ರೆಸ್​ನ ಪಾಪದ ಹೊರೆಯನ್ನು ನಾವು ಹೊತ್ತಿದ್ದೇವೆ; ವಿಟ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ

ನವದೆಹಲಿ, ಮಾರ್ಚ್ 23: ದೆಹಲಿಯಲ್ಲಿ ಇಂದಿನಿಂದ ಟಿವಿ9 ನೆಟ್​ವರ್ಕ್​ನ ವಾಟ್ ಇಂಡಿಯಾ ಥಿಂಕ್ಸ್ ಟುಡೇ (WITT Summit 2026) ಶೃಂಗಸಭೆ ಆರಂಭವಾಗಿದೆ. ಈ ಶೃಂಗಸಭೆಯಲ್ಲಿ ಮುಖ್ಯ ಭಾಷಣ ಮಾಡಿರುವ ಪ್ರಧಾನಿ ನರೇಂದ್ರ ಮೋದಿ (PM Modi in WITT Summit) ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ ಮಾಡಿದ ಪಾಪದ ಹೊರೆಗಳನ್ನು ನಾವು ಹೊತ್ತಿದ್ದೇವೆ ಎಂದು ಅಸಮಾಧಾನ ಹೊರಹಾಕಿದ್ದಾರೆ. “ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ ಬಿಕ್ಕಟ್ಟು ಉಂಟಾಗಿತ್ತು. ಆದರೆ ಕಾಂಗ್ರೆಸ್ ದೇಶದ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಮೇಲೆ ಮಾಡಿದ ಆರೋಪಕ್ಕೆ ಹುರುಳಿರದು – Kannada News | Horoscope April 15 Wednedday 2026; Dina Rashi Bhavishya Today, Checkout the details here

ಮೇಷ ರಾಶಿ: ಕಾರ್ಯದ ಶಿಸ್ತಿನಿಂದ ಸಾಗಲು ಸಹೋದ್ಯೋಗಿಗಳ ಸಹಾಯ ಪಡೆಯಿರಿ. ಮನೆಯ ಹಿರಿಯರ ಜೊತೆ ವಾಗ್ವಾದವನ್ನು ಮಾಡುವುದು ಸರಿ ಕಾಣದು. ಯಾವುದೇ ಕೆಲಸವು ತಪ್ಪಾಗಿದ್ದರೆ, ಅನಂತರ ನಿಧಾನವಾಗಿ ವಿವರಿಸಿ. ಉನ್ನತಸ್ಥಾನಕ್ಕೆ ಏರಲು ನಿಮಗೆ ಎಲ್ಲ ಮಾರ್ಗಗಳೂ ಮುಚ್ಚಿದಂತೆನಿಸುವುದು. ನಿಮ್ಮ ಮಾತಿನಿಂದ ನಿಮಗಾಗದವರು ಹುಟ್ಟಿಕೊಳ್ಳುವರು. ಕೆಲವು ಸಂದರ್ಭವು ನಿಮ್ಮ ನಿಯಂತ್ರಣವನ್ನು ಮೀರಿ ತಪ್ಪು ಆಗಬಹುದು. ಅದನ್ನು ಕ್ಷಮಾಪಣೆಯಿಂದ ಸರಿಮಾಡಿಕೊಳ್ಳಿ. ವೃಷಭ ರಾಶಿ: ರಾಜಕೀಯದಲ್ಲಿ ಆಸಕ್ತಿ ಹೊಂದಿರುವವರಿಗೆ ಈಗ ಅವಕಾಶಗಳು ಸಿಗುವ ಸಾಧ್ಯತೆ ಇದೆ, ಅವರು ಪ್ರಯತ್ನಿಸಬೇಕು. ಇತರರ ತಪ್ಪು…

Read More

ರನ್ನರ್ ಅಪ್ ಆದರೂ ಕಡಿಮೆಯಲ್ಲ ಕರಾವಳಿ ಚಿನಕುರಳಿಯ ಸಾಧನೆ – Kannada News | Bigg Boss Kannada 12: Rakshita Shetty became first Runner Up

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss) ಫಿನಾಲೆ ಮುಗಿದಿದೆ. ಸುದೀಪ್ ಅವರು ಈ ಸೀಸನ್​​ನ ವಿನ್ನರ್​ನ ಘೋಷಣೆ ಮಾಡಿದ್ದಾರೆ. ಬಹುತೇಕರು ಮೊದಲೇ ಊಹಿಸಿದ್ದಂತೆ ಗಿಲ್ಲಿ ನಟ ಅವರು 12ನೇ ಸೀಸನ್​​ನ ವಿನ್ನರ್ ಆಗಿದ್ದಾರೆ. ತಮ್ಮ ಹಾಸ್ಯದಿಂದ ಅವರು ಪ್ರೇಕ್ಷಕರ ಮನಸ್ಸು ಗೆದ್ದಿದ್ದರು. ಬಿಗ್​​ಬಾಸ್ 12ರ ಮನೆಗೆ ಒಟ್ಟು 24 ಮಂದಿ ಬಂದಿದ್ದರು. ಅವರಲ್ಲಿ ಬಹುತೇಕರು ನಟರು, ಆದರೆ ನಟನೆಯ ಸಣ್ಣ ಹಿನ್ನೆಲೆಯೂ ಇಲ್ಲದೆ, ಉಡುಪಿಯ ಹಳ್ಳಿಯೊಂದರಲ್ಲಿ ತಮಗೆ ತೋಚಿದಂತೆ ಅಡುಗೆ ವಿಡಿಯೋಗಳ ಮಾಡುತ್ತಿದ್ದ ಕನ್ನಡ ಭಾಷೆಯೂ…

Read More

ಆರ್​ಎಸ್​ಎಸ್​ ಕುರಿತ ‘ಆಖ್ರಿ ಸವಾಲ್’ ಸಿನಿಮಾ ಟೀಸರ್; ಈ ಚಿತ್ರದಲ್ಲಿದೆ ವಿವಾದಿತ ಕಥೆ

ಬಾಲಿವುಡ್ ನಟ ಸಂಜಯ್ ದತ್ (Sanjay Dutt) ಅಭಿನಯದ ಬಹುನಿರೀಕ್ಷಿತ ‘ಆಖ್ರಿ ಸವಾಲ್’ (Aakhri Sawal) ಚಿತ್ರದ ಟೀಸರ್ ಬಿಡುಗಡೆ ಆಗಿದೆ. ಹನುಮ ಜಯಂತಿ ಪಯುಕ್ತ (ಏಪ್ರಿಲ್ 2) ಈ ಟೀಸರ್ ಅನಾವರಣ ಮಾಡಲಾಗಿದೆ. ಸತ್ಯ, ಇತಿಹಾಸ ಮತ್ತು ಯುವಜನತೆಯ ದೃಷ್ಟಿಕೋನವನ್ನು ಪ್ರಶ್ನಿಸುವ ಈ ಚಿತ್ರದ ಸಣ್ಣ ಝಲಕ್ ಈಗ ಸಿನಿಪ್ರೇಮಿಗಳಲ್ಲಿ ಕುತೂಹಲ ಮೂಡಿಸಿದೆ. ಸಂಜಯ್ ದತ್ ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಆಖ್ರಿ ಸವಾಲ್’ ಸಿನಿಮಾ ಕೂಡ ಅವರಿಗೆ ಗೆಲುವು ತಂದುಕೊಡುವ ನಿರೀಕ್ಷೆ…

Read More