Chandra Gochar: ಚಂದ್ರ ಮಕರ ರಾಶಿಗೆ ಪ್ರವೇಶ; ಇಂದು ಈ 3 ರಾಶಿಗೆ ತೆರೆಯಲಿದೆ ಅದೃಷ್ಟದ ಬಾಗಿಲು, ಅನಿರೀಕ್ಷಿತ ಧನಲಾಭ! – Kannada News

ಚಂದ್ರ ಮಕರ ರಾಶಿ ಪ್ರವೇಶImage Credit source: Pinterest ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳು ಕಾಲಕಾಲಕ್ಕೆ ತಮ್ಮ ರಾಶಿ ಅಥವಾ ನಕ್ಷತ್ರಗಳನ್ನು ಬದಲಾಯಿಸುತ್ತಿರುತ್ತವೆ. ಕೆಲವು ಗ್ರಹಗಳು ಪ್ರತಿ ತಿಂಗಳು ರಾಶಿ ಬದಲಾಯಿಸಿದರೆ, ಇನ್ನು ಕೆಲವು ಗ್ರಹಗಳು ವರ್ಷಕ್ಕೊಮ್ಮೆ ಅಥವಾ ಆರು ತಿಂಗಳಿಗೊಮ್ಮೆ ಸ್ಥಾನ ಪಲ್ಲಟ ಮಾಡುತ್ತವೆ. ಗ್ರಹಗಳ ಈ ಸಂಚಾರವು ಎಲ್ಲಾ 12 ರಾಶಿಗಳ ಮೇಲೆ ಧನಾತ್ಮಕ ಅಥವಾ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಇದೀಗ ಮನಸ್ಸಿನ ಕಾರಕನಾದ ಚಂದ್ರನ ಸಂಚಾರದಲ್ಲಿ ಮಹತ್ವದ ಬದಲಾವಣೆಯಾಗಿದೆ. ತುಲಾ ರಾಶಿಯಿಂದ ಮಕರ…

Read More

ಟೊಮೆಟೋದಲ್ಲಿ ಈ ಎರಡು ವಸ್ತುಗಳನ್ನು ಬೆರೆಸಿ ಮನೆಯ ಮೂಲೆಗಳಲ್ಲಿಟ್ಟರೆ ಜಿರಳೆಗಳ ಕಾಟವೇ ಇರೋದಿಲ್ಲ – Kannada News | These simple home remedies are effective in getting rid of cockroach

ಮನೆಯನ್ನು ಎಷ್ಟೇ ಸ್ವಚ್ಛವಾಗಿ ಇಟ್ಟುಕೊಂಡರೂ ಜಿರಳೆಗಳ (cockroach) ಹಾವಳಿ ಇದ್ದೇ ಇರುತ್ತದೆ. ಅದರಲ್ಲೂ ಅಡುಗೆ ಮನೆಯಲ್ಲಿ ಇವುಗಳ ಕಾಟ ತುಸು ಹೆಚ್ಚೇ ಇರುತ್ತದೆ. ಆಹಾರ ಪದಾರ್ಥಗಳನ್ನಿಟ್ಟಿರುವ ಸ್ಥಳ, ಸಿಂಕ್‌, ಕಸದ ಬುಟ್ಟಿ ಇತ್ಯಾದಿ ಸ್ಥಳಗಳಲ್ಲಿ ಜಿರಳೆಗಳು ಹೆಚ್ಚಾಗಿ ಓಡಾಡುತ್ತಿರುತ್ತವೆ. ಹೀಗೆ ಸುಳಿದಾಡುವ ಇವು ಪಾತ್ರೆಗಳು, ಆಹಾರ ಪದಾರ್ಥಗಳನ್ನು ಸ್ಪರ್ಶಿಸುವ ಮೂಲಕ ನಮಗೆ ರೋಗಗಳನ್ನು ಹರಡುತ್ತವೆ. ಇದು ಅಲರ್ಜಿ, ಕೆಂಪು, ತುರಿಕೆ ಮತ್ತು ಉಸಿರಾಟದ ಸಮಸ್ಯೆಗಳು ಸೇರಿದಂತೆ ಹಲವು ಕಾಯಿಲೆಗಳನ್ನು ಉಂಟು ಮಾಡಬಹುದು. ಹಾಗಾಗಿ ಇವುಗಳ ಹಾವಳಿಯಿಂದ ಮುಕ್ತಿ…

Read More

ಜಾನ್ವಿ ಕಪೂರ್ ಕೈಯಲ್ಲಿ ‘ಶಿಖು’ ಹೆಸರಿನ ಮೆಹಂದಿ; ಪ್ರಿಯಕರನ ಮೇಲಿನ ಪ್ರೀತಿ ನೋಡಿ – Kannada News | Janhvi Kapoor Shikhu Mehndi Confirms Love for Shikhar Pahariya

ನಟಿ ಜಾನ್ವಿ ಕಪೂರ್ ಇತ್ತೀಚೆಗೆ ತಮ್ಮ ಸಹೋದರಿ ಅಂಶುಲಾ ಕಪೂರ್ ಅವರ ಮದುವೆಯ ರಿಸೆಪ್ಷನ್‌ನಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಅವರು ಮನೀಶ್ ಮಲ್ಹೋತ್ರಾ ವಿನ್ಯಾಸಗೊಳಿಸಿದ ರೇಷ್ಮೆ ಸೀರೆಯುಟ್ಟು ಮಿಂಚಿದ್ದಾರೆ. ಅವರ ಸುಂದರ ನೋಟದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿವೆ. ಆದರೆ, ಎಲ್ಲರ ಗಮನ ಸೆಳೆದದ್ದು ಜಾನ್ವಿ ಅವರ ಕೈಯಲ್ಲಿದ್ದ ಮೆಹಂದಿ ವಿನ್ಯಾಸ. ಜಾನ್ವಿ ಅವರ ಮೆಹಂದಿಯಲ್ಲಿ ‘ಶಿಖು’ ಎಂದು ಹಿಂದಿಯಲ್ಲಿ ಬರೆಯಲಾಗಿತ್ತು. ‘ಶಿಖು’ ಎಂಬುದು ಜಾನ್ವಿ ಅವರ ಪ್ರಿಯಕರ ಶಿಖರ್ ಪಹಾರಿಯಾ ಅವರ ಹೆಸರಾಗಿದೆ….

Read More

Inspiring- ದಿಶಾ ಸಾಧನೆಯ ಕಥೆ; ಮದುವೆ, ವೈದವ್ಯದ ಹಿನ್ನಡೆಯ ನಡುವೆಯೂ ಕನಸು ಬೆಂಬತ್ತಿದ ಛಲಗಾತಿ – Kannada News | Disha Garg’s inspiring journey from humble housewife to successful entrepreneurship

ಪರಿಸ್ಥಿತಿಯ ಒತ್ತಡದಿಂದ ಕೆಲ ಕನಸುಗಳು ಹಿನ್ನಡೆ ಕಂಡರೂ ಅವು ಎಂದಿಗೂ ಸಾಯುವುದಿಲ್ಲ. ದಿಶಾ ಗರ್ಗ್ (Disha Garg) ಎನ್ನುವ ಕೆಚ್ಚೆದೆಯ ಹೆಣ್ಮಗಳ ಜೀವನ ಇದಕ್ಕೆ ತಾಜಾ ನಿದರ್ಶನ. NIFT ನಲ್ಲಿ (ನ್ಯಾಷನಲ್ ಇನ್ಸ್​ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ) ತನ್ನ ಅಧ್ಯಯನವನ್ನು ಪೂರ್ಣಗೊಳಿಸಿದ ನಂತರ ದಿಶಾ ಅವರು ಫ್ಯಾಷನ್ ಜಗತ್ತಿನಲ್ಲಿ ದೊಡ್ಡ ಹೆಸರು ಮಾಡಬೇಕೆಂದು ಕನಸು ಕಂಡಿದ್ದರು. ಆದರೆ, ವಿಧಿ ಆಟವೋ ಎಂಬಂತೆ ಆಕೆ ಬೇಗನೇ ವಿವಾಹವಾಗಬೇಕಾಯಿತು. ದಿನಗಳೆದಂತೆ ಕೌಟುಂಬಿಕ ಜವಾಬ್ದಾರಿ ಮತ್ತು ಹೊರೆ ಹೆಚ್ಚತೊಡಗಿತು. ಇದರ ನಡುವೆ…

Read More

PUC ನಂತರ ಮುಂದೇನು? ನಿಮ್ಮ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುವ ಟಾಪ್ ಕೋರ್ಸ್‌ಗಳ ಮಾಹಿತಿ ಇಲ್ಲಿದೆ!

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಎನ್ನುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಬದುಕಿನ ಅತ್ಯಂತ ನಿರ್ಣಾಯಕ ಘಟ್ಟಗಳು. ಫಲಿತಾಂಶ ಬಂದ ನಂತರ “ಮುಂದೇನು ಓದಬೇಕು? ಯಾವ ಕೆಲಸಕ್ಕೆ ಬೇಡಿಕೆಯಿದೆ?” ಎಂಬ ಗೊಂದಲ ಸಹಜ. ನೀವು ಆಯ್ದುಕೊಳ್ಳುವ ಒಂದು ಕೋರ್ಸ್ ನಿಮ್ಮ ಇಡೀ ವೃತ್ತಿಜೀವನದ ದಿಕ್ಕನ್ನೇ ಬದಲಿಸಬಹುದು. ವಿಜ್ಞಾನ, ವಾಣಿಜ್ಯ ಅಥವಾ ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಪಿಯುಸಿ ನಂತರ ಲಭ್ಯವಿರುವ ಅತ್ಯುತ್ತಮ ಮತ್ತು ಉದ್ಯೋಗಾಧಾರಿತ ಕೋರ್ಸ್‌ಗಳ ವಿವರ ಇಲ್ಲಿದೆ: ವಿಜ್ಞಾನ ವಿಭಾಗ (Science): ವಿಜ್ಞಾನ ವಿಭಾಗದಲ್ಲಿ ಓದಿದವರಿಗೆ ಕೇವಲ ಇಂಜಿನಿಯರಿಂಗ್ ಅಥವಾ ವೈದ್ಯಕೀಯ…

Read More

ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್ – Kannada News | ‘Don’t Speak Kannada Here: AMC College Hostel Warden’s Remark Sparks Outrage at Prestigious College Near Bengaluru

ಆನೇಕಲ್, ಜನವರಿ 5: ಕರ್ನಾಟಕದಲ್ಲಿ ಕನ್ನಡ ಮಾತನಾಡುವಂತಿಲ್ಲವೇ? ಇಂಥದ್ದೊಂದು ಪ್ರಶ್ನೆ ಮೂಡಿಸುವಂತಹ ಘಟನೆ ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟ ರಸ್ತೆ ಸಮೀಪದ ಕಲ್ಕೆರೆ ಬಳಿ ಇರುವ ಪ್ರತಿಷ್ಠಿತ ಕಾಲೇಜಿನ ಹಾಸ್ಟೆಲ್‌ನಲ್ಲಿ ನಡೆದಿದೆ. ಹಾಸ್ಟೆಲ್ ವಾರ್ಡನ್‌ ಒಬ್ಬರು, ‘ಕನ್ನಡ ಮಾತನಾಡಬೇಡಿ’ ಎಂದು ವಿದ್ಯಾರ್ಥಿಗಳಿಗೆ ಧಮ್ಕಿ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬನ್ನೇರುಘಟ್ಟದಲ್ಲಿರುವ ಪ್ರತಿಷ್ಠಿತ ಕಾಲೇಜಿನ ಹಾಸ್ಟೆಲ್ ವಾರ್ಡನ್ ಸುರೇಶ್ ಎಂಬಾತ, ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳು ಪರಸ್ಪರ ಕನ್ನಡದಲ್ಲಿ ಮಾತನಾಡುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾನೆ. ‘ಕನ್ನಡ ಮಾತನಾಡುವುದು ಇಲ್ಲಿ ಸರಿಯಲ್ಲ, ಕನ್ನಡ ಮಾತನಾಡಬೇಕಾದರೆ ಮನೆಯಲ್ಲೇ…

Read More

Tech Tips: ಆಂಡ್ರಾಯ್ಡ್ ಬಳಕೆದಾರರು ಇನ್ಮುಂದೆ ಸ್ಟೋರೇಜ್ ಬಗ್ಗೆ ಚಿಂತಿಸಬೇಕಿಲ್ಲ, ಗೂಗಲ್ ಮಾಸ್ಟರ್ ಪ್ಲ್ಯಾನ್

ಬೆಂಗಳೂರು (ಏ. 13): ಸ್ಮಾರ್ಟ್‌ಫೋನ್ (Smartphone) ಸ್ಟೋರೇಜ್ ಖಾಲಿಯಾಗುವುದು ಸಾಮಾನ್ಯ ಸಮಸ್ಯೆ. ನೀವು 1TB ಸ್ಟೋರೇಜ್ ಹೊಂದಿರುವ ಮೊಬೈಲ್ ರೂಪಾಂತರವನ್ನು ಖರೀದಿಸಿದರೂ, ಸ್ವಲ್ಪ ಸಮಯದ ನಂತರ ಆ ಸ್ಟೋರೇಜ್ ಕೂಡ ಸಾಕಾಗುವುದಿಲ್ಲ. ನೀವು ಹಳೆಯ ಫೋನ್ ಹೊಂದಿದ್ದರೆ ಈ ಸಮಸ್ಯೆ ಬಗ್ಗೆ ಕೇಳೋದೇ ಬೇಡ. ಅನೇಕ ಜನರು ಇದರಿಂದ ನಿರಾಶೆಗೊಂಡು ಹೊಸ ಫೋನ್ ಖರೀದಿಸಬೇಕಾಗುತ್ತದೆ. ಈಗ, ಈ ಸಮಸ್ಯೆಯನ್ನು ಪರಿಹರಿಸಲು ಗೂಗಲ್ ಆಟೋಮ್ಯಾಟಿಕ್ ಬ್ಯಾಕಪ್ ಎಂಬ ಹೊಸ ವೈಶಿಷ್ಟ್ಯವನ್ನು ತರುತ್ತಿದೆ. ಈ ವೈಶಿಷ್ಟ್ಯವು ಸ್ಟೋರೇಜ್-ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸುತ್ತದೆ….

Read More

ಜೈಲಿಗೆ ಹೋಗಲಿರುವ ಪ್ರಭಾಸ್; ಆದರೆ ಅಭಿಮಾನಿಗಳಿಗೆ ಆತಂಕ ಬೇಡ – Kannada News | Prabhas starrer Spirit movie shooting to take place at Chanchalguda Jail

ಪ್ಯಾನ್-ಇಂಡಿಯಾ ಸ್ಟಾರ್ ನಟ ಪ್ರಭಾಸ್ (Prabhas) ಅವರು ಈಗ ‘ಸ್ಪಿರಿಟ್’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಸಿನಿಮಾಗೆ ಸ್ಟಾರ್ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ (Sandeep Reddy Vanga) ಅವರು ಆ್ಯಕ್ಷನ್-ಕಟ್ ಹೇಳಿರುವುದರಿಂದ ನಿರೀಕ್ಷೆ ಜಾಸ್ತಿ ಇದೆ. ಈ ನಡುವೆ ಪ್ರಭಾಸ್ ಅವರು ಜೈಲಿಗೆ ಹೋಗಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಅಂದರೆ, ಅವರು ಜೈಲಿನ ಒಳಗೆ ಕಾಲಿಟ್ಟಿರುವುದು ‘ಸ್ಪಿರಿಟ್’ (Spirit) ಸಿನಿಮಾದ ಶೂಟಿಂಗ್ ಸಲುವಾಗಿ! ಅದಕ್ಕಾಗಿ ಚಿತ್ರತಂಡ ಸಂಪೂರ್ಣ…

Read More

‘ಹ್ಯಾಟ್ರಿಕ್’ ಹೀರೋ ಸ್ಯಾಮ್ ಕರನ್

ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ಬೌಲರ್ ಸ್ಯಾಮ್ ಕರನ್ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ್ದಾರೆ. ಪಲ್ಲೆಕೆಲ್ಲೆ ಸ್ಟೇಡಿಯಂನಲ್ಲಿ ನಡೆದ ಮಳೆಬಾಧಿತ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು 16.2 ಓವರ್​ಗಳಲ್ಲಿ 133 ರನ್​ಗಳಿಸಿ ಆಲೌಟ್ ಆಯಿತು. ಹೀಗೆ ಲಂಕಾ ಬ್ಯಾಟರ್​ಗಳು ಬೇಗನೆ ಆಲೌಟ್ ಆಗಲು ಮುಖ್ಯ ಕಾರಣ ಸ್ಯಾಮ್ ಕರನ್. 16ನೇ ಓವರ್​ನ ಕೊನೆಯ ಮೂರು ಎಸೆತಗಳಲ್ಲಿ ದಸುನ್ ಶಾನಕ, ಮಹೀಶ್ ತೀಕ್ಷಣ ಹಾಗೂ ಮತೀಶ ಪತಿರಾಣ ವಿಕೆಟ್ ಕಬಳಿಸಿ ಸ್ಯಾಮ್ ಕರನ್ ಹ್ಯಾಟ್ರಿಕ್…

Read More

ಪ್ರೀತಿಸಿ ಮದುವೆಯಾಗಿ ನಾಲ್ಕೇ ನಾಲ್ಕು ತಿಂಗಳು, ಮೂವರು ಪುರುಷರೊಂದಿಗೆ ಸಿಕ್ಕಿಬಿದ್ದ ಪತ್ನಿಯ ಕೊಲೆಗೈದ ಪತಿ – Kannada News | Love Marriage Tragedy: Kanpur Husband Kills Wife After Finding Her With Other Men

ಕಾನ್ಪುರ, ಜನವರಿ 21: ಇಬ್ಬರದ್ದೂ ಪ್ರೇಮ ವಿವಾಹ(Love Marriage), ಪೋಷಕರ ವಿರೋಧ ಕಟ್ಟಿಕೊಂಡು ಮದುವೆಯಾಗಿದ್ದರು. ಹಾಲು,ಜೇನಿನಂತೆ ಸುಖವಾಗಿ ಸಂಸಾರ ಮಾಡಿಕೊಂಡಿರಬೇಕಾದ ಮಹಿಳೆ ಪರ ಪುರುಷರ ಸಂಗ ಮಾಡಿ ಕೊಲೆಯಾಗಿದ್ದಾಳೆ. ಮದುವೆಯಾಗಿ ನಾಲ್ಕೇ ನಾಲ್ಕು ತಿಂಗಳು ಕಳೆದಿತ್ತು, ಪತಿ ತನ್ನ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ತನ್ನ ಪತ್ನಿ ಮೂವರು ಪುರುಷರೊಂದಿಗೆ ಮಲಗಿದ್ದನ್ನು ನೋಡಿ ಆಘಾತಕ್ಕೊಳಗಾದ ಪತಿ ಬೇರೆ ಆಲೋಚನೆಯನ್ನೇ ಮಾಡದೆ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ…

Read More