ಸರ್ಕಾರಿ ಶಾಲೆಗಳ ವಿಲೀನಕ್ಕೆ ಜನಾಕ್ರೋಶ: ರಾಯಚೂರಿನಲ್ಲಿ ಕೆಪಿಎಸ್ ಮ್ಯಾಗ್ನೆಟ್ ಯೋಜನೆಗೆ ತೀವ್ರ ವಿರೋಧ! – Kannada News

ರಾಯಚೂರು, ಜೂನ್​ 04: ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳನ್ನ ವಿಲೀನಗೊಳಿಸಿ, ಕೆಪಿಎಸ್ ಮ್ಯಾಗ್ನೆಟ್ ಶಾಲಾ ಯೋಜನೆಗೆ (KPS School Mergers) ಮುಂದಾಗಿದೆ. ಆದರೆ ಈ ಯೋಜನೆಗೆ ಭಾರೀ ವಿರೋಧದ ಜೊತೆ ಸರ್ಕಾರಿ ಶಾಲೆಗಳ ವಿಲೀನಕ್ಕೆ ಜನಾಕ್ರೋಶ ವ್ಯಕ್ತವಾಗಿದೆ. ಗಡಿ ಜಿಲ್ಲೆ ರಾಯಚೂರಿನಲ್ಲಿ (raichur) ಶೇಕಡ 50% ಖಾಯಂ ಶಿಕ್ಷಕರೇ ಇಲ್ಲಾ, ನೇಮಕ ಮಾಡುವುದನ್ನು ಬಿಟ್ಟು ಸರ್ಕಾರಿ ಶಾಲೆ ಮುಚ್ಚುವ ಹುನ್ನಾರ ನಡೆಯುತ್ತಿದೆ ಎಂದು ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನೆ ಮಾಡಿವೆ. ಮುಖ್ಯಾಂಶಗಳು ರಾಜ್ಯ ಸರ್ಕಾರ ಹಾಗೂ ಶಿಕ್ಷಣ…

Read More

Biryani and Watermelon: ಬಿರಿಯಾನಿ ತಿಂದ ನಂತರ ಕಲ್ಲಂಗಡಿ ಸೇವನೆ ಮಾರಕವೇ? ಮುಂಬೈ ಘಟನೆಯ ಬೆನ್ನಲ್ಲೇ ತಜ್ಞರು ನೀಡಿದ ಎಚ್ಚರಿಕೆ ಇಲ್ಲಿದೆ! – Kannada News | Biryani and Watermelon Death: Expert Debunks Myth, Points to Food Poisoning Risk

ಬಿರಿಯಾನಿ ತಿಂದ ನಂತರ ಕಲ್ಲಂಗಡಿ ಸೇವನೆ ಮಾರಕವೇ?Image Credit source: Pinterest ಇತ್ತೀಚೆಗೆ ಮುಂಬೈನಲ್ಲಿ ನಡೆದ ಒಂದು ದುರದೃಷ್ಟಕರ ಘಟನೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಬಿರಿಯಾನಿ ಸೇವಿಸಿದ ನಂತರ ಕಲ್ಲಂಗಡಿ ಹಣ್ಣನ್ನು ತಿಂದ ಒಂದೇ ಕುಟುಂಬದ ನಾಲ್ವರು ಸದಸ್ಯರು ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಭೀತಿ ಹುಟ್ಟಿಸಿದೆ. ಈ ಘಟನೆಯ ನಂತರ, “ಬಿರಿಯಾನಿ ಮತ್ತು ಕಲ್ಲಂಗಡಿ ಒಟ್ಟಿಗೆ ತಿಂದರೆ ಸಾವು ಸಂಭವಿಸುತ್ತದೆಯೇ?” ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ. ಈ ಕುರಿತು ವೈದ್ಯಕೀಯ ತಜ್ಞರು ನೀಡಿರುವ ಸ್ಪಷ್ಟನೆ ಇಲ್ಲಿದೆ….

Read More

ಇತಿಹಾಸ ನಿರ್ಮಿಸಿದ ಕರ್ನಲ್ ನೊರೀನ್; ಬೆಂಗಳೂರಿನ MEG ತರಬೇತಿ ಬೆಟಾಲಿಯನ್ ಮುನ್ನಡೆಸುತ್ತಿರುವ ಮೊದಲ ಮಹಿಳಾ ಅಧಿಕಾರಿ! – Kannada News | Colonel Noreen John: First Woman to Command Madras Sappers MEG Training Battalion

ಭಾರತೀಯ ಸಶಸ್ತ್ರ ಪಡೆಗಳಲ್ಲಿ ಮಹಿಳೆಯರು ಕೇವಲ ಭಾಗವಹಿಸುವುದು ಮಾತ್ರವಲ್ಲದೆ, ಪ್ರಮುಖ ವಿಭಾಗಗಳನ್ನು ಮುನ್ನಡೆಸುವ ಮೂಲಕ ಇತಿಹಾಸ ನಿರ್ಮಿಸುತ್ತಿದ್ದಾರೆ. ಈ ಹಾದಿಯಲ್ಲಿ ಬೆಂಗಳೂರಿನ ಪ್ರತಿಷ್ಠಿತ ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್ (MEG) ಕೇಂದ್ರದ ತರಬೇತಿ ಬೆಟಾಲಿಯನ್ ಅನ್ನು ಕಮಾಂಡ್ ಮಾಡಲು ಕರ್ನಲ್ ನೊರೀನ್ ಶಾನೆಟ್ ಜಾನ್ ಅವರನ್ನು ನೇಮಿಸಲಾಗಿದೆ. ಈ ಮೂಲಕ, ಸೈನ್ಯದ ಅತ್ಯಂತ ಹಳೆಯ ಮತ್ತು ಪ್ರತಿಷ್ಠಿತ ಎಂಜಿನಿಯರಿಂಗ್ ಘಟಕವಾದ ‘ಮದ್ರಾಸ್ ಸಪ್ಪರ್ಸ್’ನ ತರಬೇತಿ ಬೆಟಾಲಿಯನ್ ಅನ್ನು ಮುನ್ನಡೆಸುತ್ತಿರುವ ಮೊದಲ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ….

Read More

ಸಚಿವ ಎಚ್ ಕೆ ಪಾಟೀಲ್ ಅವರಿಗೆ ಜೀವ ಬೆದರಿಕೆ! ಸಚಿವರನ್ನು ನಿಲ್ಲಿಸಿ AK-47 ನಿಂದ ಗುಂಡಿನ ಮಳೆಗರೆಯಬೇಕು ಎಂದಿದ್ದ ಭೂಪ ಅಂದರ್ – Kannada News | Karnataka Minister H.K. Patil Receives Facebook Life Threat; Accused Held

ಸಚಿವ ಎಚ್ ಕೆ ಪಾಟೀಲ್ ಅವರಿಗೆ ಜೀವ ಬೆದರಿಕೆ! ಗದಗ, ಡಿಸೆಂಬರ್ 20: ಇತ್ತೀಚಿಗೆ ಸರ್ಕಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆಯ ಕರೆಗಳು, ಇ-ಮೇಲ್​ಗಳು ಹೆಚ್ಚುತ್ತಿರುವ ಸಂದರ್ಭದಲ್ಲಿಯೇ ಕರ್ನಾಟಕದ ಕಾನೂನು ಸಚಿವ ಸಚಿವ ಎಚ್.ಕೆ. ಪಾಟೀಲ್​ಗೆ (H K Patil) ಫೇಸ್​ಬುಕ್​ನಲ್ಲಿ ಜೀವ ಬೆದರಿಕೆ ಹಾಕಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. ಸಚಿವರಿಗೆ ಅವಹೇಳನಕಾರಿ ಪದಗಳಿಂದ ನಿಂದನೆ ಕೆಲ ದಿನಗಳ ಹಿಂದೆಯಷ್ಟೇ ಮಂಗಳೂರು, ಗದಗ ಸೇರಿದಂತೆ ಹಲವೆಡೆ ಸರ್ಕಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್​ಗಳು ಬಂದಿದ್ದವು. ಈ ನಡುವೆ…

Read More

RRB Recruitment 2026: ರೈಲ್ವೆಯಲ್ಲಿ 22,000 ಖಾಲಿ ಹುದ್ದೆಗಳಿಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು! – Kannada News | RRB Group D Recruitment 2026: 22,000 Posts, Apply Online! 10th Pass and ITI Eligible

ರೈಲ್ವೆ ಉದ್ಯೋಗಗಳಿಗೆ ತಯಾರಿ ನಡೆಸುತ್ತಿರುವವರಿಗೆ, ರೈಲ್ವೆ ನೇಮಕಾತಿ ಮಂಡಳಿ (RRB) ಗ್ರೂಪ್ D ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. RRB ಒಟ್ಟು 22,000 ಹುದ್ದೆಗಳಿಗೆ ಖಾಲಿ ಹುದ್ದೆಗಳನ್ನು ಪ್ರಕಟಿಸಿದೆ. ಹತ್ತನೇ ತರಗತಿ ಮತ್ತು ಐಟಿಐ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಈ ನೇಮಕಾತಿ ಪ್ರಕ್ರಿಯೆಯಲ್ಲಿ ಆಸಕ್ತಿ ಹೊಂದಿರುವವರು ಜನವರಿ 31 ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 2. ಅರ್ಜಿ ಪ್ರಕ್ರಿಯೆಯು ಮೊದಲು ಜನವರಿ 20 ರಿಂದ ಫೆಬ್ರವರಿ…

Read More

‘ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ’: ಮತ್ತೊಮ್ಮೆ ಜಾಮೀನು ಕನಸು ಭಗ್ನ – Kannada News | Darshan’s new application regarding bail has been rejected by Supreme Court Registrar

ನಟ ದರ್ಶನ್ (Darshan), ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ವರ್ಷಕ್ಕೂ ಹೆಚ್ಚು ಸಮಯವಾಯ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ದರ್ಶನ್​​ಗೆ ಈ ಹಿಂದೆ ವೈದ್ಯಕೀಯ ಆಧಾರದಲ್ಲಿ ಜಾಮೀನು ದೊರಕಿತ್ತು, ಕೆಲ ತಿಂಗಳುಗಳ ಕಾಲ ಜೈಲಿನಿಂದ ಹೊರಗಿದ್ದರು, ಆದರೆ ಸುಪ್ರೀಂಕೋರ್ಟ್, ಜಾಮೀನು ರದ್ದು ಮಾಡಿರುವುದು ಮಾತ್ರವೇ ಅಲ್ಲದೆ, ಇನ್ನೊಂದು ವರ್ಷ ಜಾಮೀನಿಗೆ ಅರ್ಜಿ ಸಲ್ಲಿಸದ ಹಾಗೆ ತಡೆದಿದೆ. ಆದರೆ ದರ್ಶನ್ ಅವರು ಜಾಮೀನು ಪಡೆಯಲು ಪ್ರಯತ್ನಗಳನ್ನು ನಿಲ್ಲಿಸಿಲ್ಲ, ಆದರೆ ಪ್ರತಿಬಾರಿ ಅವರಿಗೆ ನಿರಾಸೆಯೇ…

Read More

ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್? – Kannada News | Karnataka Transport Corporations Seeks Government about Bus Fare Hike

ಬೆಂಗಳೂರು, (ಜೂನ್ 19): ಪೆಟ್ರೋಲ್ ಡೀಸೆಲ್ ಹಾಗೂ ಗ್ಯಾಸ್ ಸಿಲೆಂಡರ್ ದರ ಏರಿಕೆ ಬೆನ್ನಲ್ಲೇ ಹಲವು ವಸ್ತುಗಳ ಬೆಲೆ ಏರಿಕೆಯಾಗಿದೆ. ಇದರಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ. ಇದರ ಮಧ್ಯೆ ಇದೀಗ ಕರ್ನಾಟಕದಲ್ಲಿ ಸಾರಿಗೆ ಬಸ್​ ಟಿಕೆಟ್ ದರ ಏರಿಕೆ ಚರ್ಚೆಗಳು ನಡೆದಿವೆ. ಹೀಗಾಗಿ ಸಾರ್ವಜನಿಕರಿಗೆ ಮತ್ತೊಂದು ಬೆಲೆ ಏರಿಕೆ ಆತಂಕ ಶುರುವಾಗಿದೆ. ಹೌದು…ಬಸ್ ಪ್ರಯಾಣ ದರ ಹೆಚ್ಚಳ ಮಾಡುವಂತೆ ಸಾರಿಗೆ ನಿಗಮಗಳು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿವೆ. ಇಮದು (ಜೂನ್ 19) ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ…

Read More

ಪಟ್ಟದ ಪಗಡೆಯಾಟಕ್ಕೆ ಹೊಸ ಟ್ವಿಸ್ಟ್​​: ರಾಹುಲ್​​ ಬಳಿ ಪರಮೇಶ್ವರ್​​ರನ್ನ ಸಿಎಂ ಮಾಡಿ ಎಂದರಾ ಸಿದ್ದರಾಮಯ್ಯ? – Kannada News | Siddaramaiahs Impending Resignation: Dr. G. Parameshwara Recommended for Karnataka Chief Minister.

ಬೆಂಗಳೂರು, ಮೇ 27: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಕುರಿತು ತೀವ್ರ ರಾಜಕೀಯ ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ (ಮೇ 28) ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದು, ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ ಎಂದು ವರದಿಯಾಗಿದೆ. ದೆಹಲಿಯಲ್ಲಿ ನಡೆದ ಮ್ಯಾರಥಾನ್ ಸಭೆಗಳ ನಂತರ ಈ ಬೆಳವಣಿಗೆಗಳು ನಡೆದಿವೆ. ಈ ಸಂದರ್ಭದಲ್ಲಿ, ಸಿದ್ದರಾಮಯ್ಯನವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮುಂದೆ ತೆರವಾಗುವ ಮುಖ್ಯಮಂತ್ರಿ ಸ್ಥಾನಕ್ಕೆ ಡಾ. ಜಿ. ಪರಮೇಶ್ವರ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರಂತೆ. ಪಕ್ಷ ಸಂಘಟನೆಯಲ್ಲಿನ…

Read More

ಕನ್ನಡ ಕಲಿತು ವೇದಿಕೆ ಮೇಲೆ ಮಾತನಾಡಿದ ಜಾನ್ವಿ ಕಪೂರ್ – Kannada News | Janhvi Kapoor Talks In Kannada Cute video goes viral

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ…

Read More

ಒಟಿಟಿಯಲ್ಲಿ ಕನ್ನಡದ ಚಿತ್ರಗಳಿಗೆ ಇದೆಂಥ ಸ್ಥಿತಿ; ಒಂದು ಸಿನಿಮಾಗೆ ಕೇವಲ 10 ರೂಪಾಯಿ – Kannada News | Kannada Small Films: OTT Payment Disparity and ‘Theertharoopa Tandeyavarige’ Struggle Revealed

ದೊಡ್ಡ ಬಜೆಟ್ ಸಿನಿಮಾಗಳು ರಿಲೀಸ್ ಆಗುತ್ತವೆ ಎಂದರೆ ಅದನ್ನು ಖರೀದಿಸಲು ಒಟಿಟಿ ಸಂಸ್ಥೆಗಳು ರೆಡಿ ಇರುತ್ತವೆ. ಆದರೆ, ಸಣ್ಣ ಬಜೆಟ್ ಚಿತ್ರಗಳು ಎಂದರೆ ಒಟಿಟಿ ಸಂಸ್ಥೆಗಳು ನಿರ್ಲಕ್ಷ್ಯ ತೋರಿಸುತ್ತವೆ. ‘ತೀರ್ಥ ರೂಪ ತಂದೆಯವರಿಗೆ’ (Theertharoopa Tandeyavarige) ಚಿತ್ರ ಥಿಯೇಟರ್​​ನಲ್ಲಿ ರಿಲೀಸ್ ಆಗಿ ವಿಮರ್ಶೆಯಲ್ಲಿ ಗೆದ್ದಿದೆ. ಹಾಗಂತ ದೊಡ್ಡ ಮೊತ್ತ ಕೊಟ್ಟು ಚಿತ್ರವನ್ನು ಒಟಿಟಿಯವರು ಖರೀದಿ ಮಾಡಿದರು ಎಂದುಕೊಳ್ಳಬೇಡಿ. ಈ ಚಿತ್ರಕ್ಕೆ ಸಿಗ್ತಿರೋದು ತುಂಬಾನೇ ಸಣ್ಣ ಮೊತ್ತ. ಈ ವಿಷಯವನ್ನು ಸ್ವತಃ ನಿರ್ದೇಶಕರೇ ರಿವೀಲ್ ಮಾಡಿದ್ದಾರೆ. ‘ತೀರ್ಥ ರೂಪ…

Read More