Headlines

ಭಾರತದ ಆಪರೇಷನ್ ಸಿಂಧೂರ್ ವೇಳೆ ನೂರ್ ಖಾನ್ ವಾಯುನೆಲೆಗೆ ಹಾನಿ; ಒಪ್ಪಿಕೊಂಡ ಪಾಕಿಸ್ತಾನ – Kannada News | Pakistan Minister Ishaq Dar Admits Indias Operation Sindoor Strikes Damaged Nur Khan Base

ನವದೆಹಲಿ, ಡಿಸೆಂಬರ್ 28: ಈ ವರ್ಷದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ್ (Operation Sindoor) ಸಮಯದಲ್ಲಿ ಭಾರತ ನಡೆಸಿದ ಕಾರ್ಯತಂತ್ರದ ಮತ್ತು ನಿಖರವಾದ ದಾಳಿಗಳ ಪರಿಣಾಮವನ್ನು ಪಾಕಿಸ್ತಾನ (Pakistan) ಸರ್ಕಾರ ಸಾರ್ವಜನಿಕವಾಗಿ ಒಪ್ಪಿಕೊಂಡಿದೆ. ಏಪ್ರಿಲ್‌ನಲ್ಲಿ ಪಹಲ್ಗಾಮ್‌ನಲ್ಲಿ (Pahalgam Attack) ನಡೆದ 26 ಭಾರತೀಯರ ಸಾವಿಗೆ ಪ್ರತಿಕ್ರಿಯೆಯಾಗಿ ಭಾರತ ಆಪರೇಷನ್ ಸಿಂಧೂರ್ ನಡೆಸಿದ ಹಲವು ತಿಂಗಳ ನಂತರ ಪಾಕಿಸ್ತಾನ ಈ ವಿಷಯವನ್ನು ಒಪ್ಪಿಕೊಂಡಿದೆ. ನೂರ್ ಖಾನ್ ವಾಯುನೆಲೆಗೆ ಹಾನಿಯನ್ನು ಪಾಕಿಸ್ತಾನ ಒಪ್ಪಿಕೊಂಡಿದೆ. ರಾವಲ್ಪಿಂಡಿಯ ಚಕ್ಲಾಲಾ ಪ್ರದೇಶದ ನೂರ್ ಖಾನ್…

Read More

ಲೋಕಾಯುಕ್ತ ದಾಳಿ ವೇಳೆ ಸಿಕ್ತು ಕಂತೆ ಕಂತೆ ನೋಟಿನ ಖಜಾನೆ! – Kannada News | Lokayukta Raids in Karnataka: Cash, Gold, and Disproportionate Assets Unearthed Across Bengaluru and Other Cities

ಬೆಂಗಳೂರು, ಫೆಬ್ರವರಿ 13: ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ನಾಲ್ವರು ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಹಲವು ಅಕ್ರಮಗಳನ್ನು ಪತ್ತೆ ಮಾಡಿದ್ದಾರೆ. ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧ್ಯಕ್ಷಕ ಎಂಜಿನಿಯರ್ ಎಚ್.ಎಂ. ಜನಾರ್ಧನ್ ಅವರಿಗೆ ಸೇರಿದ ಆರು ಸ್ಥಳಗಳಲ್ಲಿ ರೇಡ್ ಮಾಡಲಾಗಿದೆ. ಅಲ್ಲಿ ಆದಾಯ ಮೀರಿದ ಶೇಕಡ 216ರಷ್ಟು ಆಸ್ತಿ, ಅಂದರೆ 4.42 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳು ಪತ್ತೆಯಾಗಿವೆ. PWD ಮುಖ್ಯ ಎಂಜಿನಿಯರ್ ಪುರುಷೋತ್ತಮ್…

Read More

‘ಆ ವಿಷಯಕ್ಕೆ ಡಿವೋರ್ಸ್ ಆಯ್ತು’; ಕೊನೆಗೂ ಮೌನ ಮುರಿದ ಅಖಿಲಾ ಪಜಿಮಣ್ಣು – Kannada News | Akhila Pajimannu Reveals Why She took divorce from Dhananjay

ಅಖಿಲಾ ಪಜಿಮಣ್ಣು ಹಾಗೂ ಧನಂಜಯ್ ಶರ್ಮಾ ವಿವಾಹ ಆಗಿ ಕೆಲವು ವರ್ಷ ಒಟ್ಟಿಗೆ ಇದ್ದರು. ಆ ಬಳಿಕ ಇವರು ಬೇರೆ ಆಗುವ ನಿರ್ಧಾರಕ್ಕೆ ಬಂದರು. ಈ ವಿಷಯ ಸಾಕಷ್ಟು ಚರ್ಚೆ ಆಯಿತು. ಈ ವರೆಗೆ ಅವರು ಈ ಬಗ್ಗೆ ಮಾತನಾಡಿಯೇ ಇರಲಿಲ್ಲ ಎಂಬುದು ಎಲ್ಲರಿಗೂ ತಿಳಿದೇ ಇದೆ. ಈಗ ಅಖಿಲಾ ಅವರು ಈ ಬಗ್ಗೆ ಮಾತನಾಡಿದ್ದಾರೆ. ಅವರು ತಮ್ಮ ಬಗ್ಗೆ ಕೇಳಿ ಬಂದ ವದಂತಿಗೆ ಫುಲ್ ಸ್ಟಾಪ್ ಹಾಕಿದ್ದಾರೆ. ಆ ಬಗ್ಗೆ ಇಲ್ಲಿ ನೋಡೋಣ. ‘ಕೊರೊನಾ ಸಮಯದಲ್ಲಿ…

Read More

ಭಾರತದ ಕಾಂಡೋಮ್ ಉದ್ಯಮಕ್ಕೂ ತಟ್ಟಿದ ಯುದ್ಧದ ಬಿಸಿ: ಕಚ್ಚಾ ವಸ್ತುಗಳ ಕೊರತೆಯಿಂದ ಬೆಲೆ ಏರಿಕೆ ಸಾಧ್ಯತೆ

ನವದೆಹಲಿ, ಏಪ್ರಿಲ್​​ 01: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧವು ಜಾಗತಿಕವಾಗಿ ಹಲವು ವಲಯಗಳ ಮೇಲೆ ಪರಿಣಾಮ ಬೀರಿದ್ದು, ಭಾರತದ ಕಾಂಡೋಮ್ ಉತ್ಪಾದನಾ ಕ್ಷೇತ್ರಕ್ಕೂ ಅದರ ಬಿಸಿ ತಟ್ಟಿದೆ. ಕಚ್ಚಾ ವಸ್ತುಗಳ ಪೂರೈಕೆಯಲ್ಲಿನ ಗಂಭೀರ ಅಡಚಣೆಗಳಿಂದಾಗಿ ಕಾಂಡೋಮ್‌ಗಳ ಉತ್ಪಾದನಾ ವೆಚ್ಚದಲ್ಲಿ ಭಾರಿ ಏರಿಕೆಯಾಗಿದೆ. ಇದು ಮುಂಬರುವ ದಿನಗಳಲ್ಲಿ ಕಾಂಡೋಮ್‌ಗಳ ಬೆಲೆಯನ್ನು ಶೇ. 40 ರಿಂದ 50ರಷ್ಟು ಹೆಚ್ಚಿಸುವ ಸಾಧ್ಯತೆಯಿದೆ. ಭಾರತವು ಕಾಂಡೋಮ್ ತಯಾರಿಕೆಗೆ ಅಗತ್ಯವಾದ ಅಮೋನಿಯಾ ರಾಸಾಯನಿಕಕ್ಕೆ ಶೇ. 86ರಷ್ಟು ಬೇರೆ ದೇಶಗಳ ಮೇಲೆ ಅವಲಂಬಿತವಾಗಿದೆ. ಸೌದಿ ಅರೇಬಿಯಾ, ಕತಾರ್…

Read More

CNG Price Hike: ಹಾರ್ಮುಜ್ ಸಂಘರ್ಷದ ಎಫೆಕ್ಟ್, ಸಿಎನ್​ಜಿ ಕೆಜಿಗೆ 2 ರೂಪಾಯಿ ಹೆಚ್ಚಳ – Kannada News | CNG Price Hike: Rates Increased by Rs 2 per kg Amid Hormuz Blockade

ಹಾರ್ಮುಜ್ ಸಂಘರ್ಷದ ಎಫೆಕ್ಟ್, ಸಿಎನ್​ಜಿ ಕೆಜಿಗೆ 2 ರೂಪಾಯಿ ಹೆಚ್ಚಳ ಬೆಂಗಳೂರು, ಮೇ 15: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಬೆನ್ನಲ್ಲೇ ಈಗ ಸಾಮಾನ್ಯ ಜನರಿಗೆ ಮತ್ತೊಂದು ಆಘಾತ ಎದುರಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹಾರ್ಮುಜ್ ಜಲಸಂಧಿಯ ದಿಗ್ಬಂಧನದಿಂದಾಗಿ (Hormuz Blockade) ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ದೇಶಾದ್ಯಂತ ಸಿಎನ್‌ಜಿ (CNG) ದರದಲ್ಲಿ ಪ್ರತಿ ಕೆಜಿಗೆ 2 ರೂಪಾಯಿ ಏರಿಕೆ ಮಾಡಲಾಗಿದೆ. ಯಾವ ನಗರಗಳಲ್ಲಿ ಎಷ್ಟು ದರ ಏರಿಕೆ? ಇಂದು (ಮೇ 15) ಪೆಟ್ರೋಲ್ ಮತ್ತು ಡೀಸೆಲ್…

Read More

ವ್ಹೀಲ್‌ ಚೇರ್‌ನಲ್ಲಿದ್ದ ವೃದ್ಧ ಪತಿ ಎದುರೇ ಪತ್ನಿಯ ಕೊಲೆ: ಚಿನ್ನಾಭರಣ ದೋಚಿ ಎಸ್ಕೇಪ್​​ – Kannada News | Nelamangala Horror: Woman Murdered for Gold in Front of Paralyzed Husband

ನೆಲಮಂಗಲ, ಫೆಬ್ರವರಿ 19: ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ವ್ಹೀಲ್‌ ಚೇರ್‌ನಲ್ಲಿದ್ದ ವೃದ್ಧ ಪತಿ ಎದುರೇ ಮಹಿಳೆಯ ಕತ್ತು ಸೀಳಿ ಕೊಲೆ ಮಾಡಿ ಆಕೆಯ ಮೈಮೇಲಿದ್ದ ಚಿನ್ನಾಭರಣ ದೋಚಿರುವ ಆಘಾತಕಾರಿ ಘಟನೆ ನೆಲಮಂಗಲದ ಪೇಟೆ ಬೀದಿಯಲ್ಲಿ ನಡೆದಿದೆ. ಶೋಭಾ (60) ಮೃತ ಮಹಿಳೆಯಾಗಿದ್ದು, ಆರೋಪಿಗಾಗಿ ಪೊಲೀಸರ ಶೋಧ ಮುಂದುವರಿದಿದೆ. ಮೇಲಿಂದ ಮೇಲೆ ನಡೆಯುತ್ತಿರುವ ಚಿನ್ನಾಭರಣ ದರೋಡೆ ಪ್ರಕರಣ ಈಗ ಕೊಲೆ ಹಂತಕ್ಕೂ ಹೋಗಿರೋದು ಸ್ಥಳೀಯರ ನಿದ್ದೆಗೆಡಿಸಿದೆ. ಬರ್ಬರವಾಗಿ ಕೊಲೆಯಾಗಿರುವ ಮಹಿಳೆ ಶೋಭಾ ನೆಲಮಂಗಲದ ಪೇಟೆ ಬೀದಿಯಲ್ಲಿ…

Read More

ಕ್ರಿಕೆಟರ್ ಜೊತೆಗೆ ಶ್ರೀಲೀಲಾ ಹೆಸರು ಥಳುಕು: ಯಾರದು ಯುವಕ? – Kannada News | Sreeleela name linked with Cricketer Tilak Varma is the dating story true

ಕನ್ನಡದ ನಟಿ ಶ್ರೀಲೀಲಾ (Sreeleela) ಇದೀಗ ಸ್ಟಾರ್ ಪ್ಯಾನ್ ಇಂಡಿಯಾ ನಟಿ. ಮಲಯಾಳಂ ಹೊರತುಪಡಿಸಿ ಭಾರತದ ಇನ್ನುಳಿದ ಪ್ರಮುಖ ಸಿನಿಮಾ ರಂಗಗಳಲ್ಲಿ ಈಗಾಗಲೇ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇತ್ತೀಚೆಗೆ ಬಾಲಿವುಡ್​​ಗೆ ಕಾಲಿಟ್ಟಿರುವ ಶ್ರೀಲೀಲಾಗೆ ಅಲ್ಲಿಯೂ ಸಹ ಭರ್ಜರಿ ಬೇಡಿಕೆ ಶುರುವಾಗಿದೆ. ಅದ್ಭುತ ಸೌಂದರ್ಯ, ನೃತ್ಯ ಮತ್ತು ನಟನಾ ಪ್ರತಿಭೆ ಇರುವ ಶ್ರೀಲೀಲಾ ಜೊತೆಗೆ ಕೆಲಸ ಮಾಡಲು ನಿರ್ದೇಶಕರು, ನಟರು ಕಾಯುತ್ತಿದ್ದಾರೆ. ಅಂದಹಾಗೆ ಇದೀಗ ಶ್ರೀಲೀಲಾ ಹೆಸರು ಗಾಸಿಪ್​​ ಕಾಲಂನಲ್ಲಿ ಕೇಳಿ ಬಂದಿದೆ. ಕ್ರಿಕೆಟರ್ ಒಬ್ಬರ ಜೊತೆಗೆ ಶ್ರೀಲೀಲಾ…

Read More

ತಂದೆಯ ಶವ, ಪ್ರಜ್ಞೆ ತಪ್ಪಿದ ತಾಯಿ ಜತೆ ಕತ್ತಲೆಯ ಕಾಡಿನಲ್ಲಿ ರಾತ್ರಿ ಕಳೆದ ಐದು ವರ್ಷದ ಬಾಲಕ – Kannada News | Tragic Night in the Forest: Child Found Beside Dead Father and Injured Mother in Odisha

ಕಾಡು-ಸಾಂದರ್ಭಿಕ ಚಿತ್ರImage Credit source: Stockcake ಒಡಿಶಾ, ಜನವರಿ 01: ಅಂದು ಆ ಕತ್ತಲೆಯ ಕಾಡಿನಲ್ಲಿದ್ದಿದ್ದು ಮೂವರಷ್ಟೇ. ತಂದೆ ಶವವಾಗಿ ಬಿದ್ದಿದ್ದರೆ, ತಾಯಿ ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಯಾವುದೂ ಸಹಜವಾಗಿರಲಿಲ್ಲ. ಮಗನ ಎದುರೇ ಇಬ್ಬರೂ ವಿಷ ಸೇವಿಸಿದ್ದರು. ಈ ಘಟನೆ ಒಡಿಶಾದಲ್ಲಿ ನಡೆದಿದೆ. ಸತ್ತ ತಂದೆ ಮತ್ತು ವಿಷ ಸೇವಿಸಿ ಪ್ರಜ್ಞಾಹೀನಳಾಗಿ ಬಿದ್ದಿದ್ದ ತಾಯಿಯ ಪಕ್ಕದಲ್ಲಿ  ಐದು ವರ್ಷದ ಬಾಲಕ ಕುಳಿತು ಇಡೀ ರಾತ್ರಿ ಕಳೆದಿದ್ದ. ಇರಲು ಮನೆ ಇರಲಿಲ್ಲ, ಏನು ನಡೆಯುತ್ತಿದೆ ಎನ್ನುವ ಅರಿವು ಇರಲಿಲ್ಲ….

Read More

ದಲಿತ ಅತಿಥಿ ಉಪನ್ಯಾಸಕಿಗೆ ಪ್ರಾಂಶುಪಾಲನಿಂದ ಲೈಂಗಿಕ ಕಿರುಕುಳ ಆರೋಪ: ಸಂತ್ರಸ್ತೆ ಹೇಳಿದ್ದೇನು? – Kannada News | Police Complaint Filed Against Bhadravathi Principal Over Harassment of Dalit Guest Lecturer

ಶಿವಮೊಗ್ಗ, ಜನವರಿ 13: ಭದ್ರಾವತಿಯ ಎನ್​ಇಎಸ್ ಶಿಕ್ಷಣ ಸಂಸ್ಥೆಯಲ್ಲಿ ದಲಿತ ಅತಿಥಿ ಉಪನ್ಯಾಸಕಿಗೆ ಪ್ರಾಂಶುಪಾಲನೇ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಶ್ರೀಪಾದ್ ಹೆಗಡೆ ವಿರುದ್ಧ ಸಂತ್ರಸ್ತೆ ಜಾತಿ ನಿಂದನೆ ಆರೋಪವನ್ನೂ ಮಾಡಿದ್ದು, ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದ ಅನೇಕ ಮಹನೀಯರ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆಂದೇ ಸ್ಥಾಪಿಸಿರುವ ರಾಷ್ಟ್ರೀಯ ಶಿಕ್ಷಣ ಸಮಿತಿ ಶಿಕ್ಷಣ ಸಂಸ್ಥೆಯಲ್ಲೇ ಇಂತಹ ಆರೋಪ ಕೇಳಿಬಂದಿರೋದು ಜನ ಹುಬ್ಬೇರಿಸುವಂತೆ ಮಾಡಿದೆ. ಸಂತ್ರಸ್ತ ಉಪನ್ಯಾಸಕಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 4ರ ದಿನಭವಿಷ್ಯ

ಒಂದು ಸಣ್ಣ ಬಟ್ಟಲಿನಲ್ಲಿ ನೀರು ತೆಗೆದುಕೊಂಡು ಅದಕ್ಕೆ ಒಂದು ಚಿಟಿಕೆ ಅರಿಶಿನ ಹಾಕಿ ಮನೆಯ ಮೂಲೆ ಮೂಲೆಗೆ ಪ್ರೋಕ್ಷಣೆ ಮಾಡಿ. ಅರಿಶಿನವು ಗುರು ಬಲವನ್ನು ಹೆಚ್ಚಿಸಿ, ನಕಾರಾತ್ಮಕ ಶಕ್ತಿಯನ್ನು ದೂರ ಮಾಡುತ್ತದೆ. ಈ ದಿನ ಯಾರೊಂದಿಗೂ ವಾದಕ್ಕೆ ಇಳಿಯಬೇಡಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ತುಂಬ ಒತ್ತಡದಲ್ಲಿಯೂ ಅದ್ಭುತವಾದ ಫಲಿತಾಂಶವನ್ನು ಪಡೆಯಲಿದ್ದೀರಿ. ವೃತ್ತಿ ಅಥವಾ ವ್ಯವಹಾರದಲ್ಲಿ ಇರುವವರು ಜೊತೆಯಲ್ಲಿ ಕಾರ್ಯ ನಿರ್ವಹಿಸುವವರಿಗೆ ಅನುಕೂಲಗಳನ್ನು ಮಾಡಿಕೊಡಲಿದ್ದೀರಿ. ಬಹಳ…

Read More