Headlines

ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ? ಯಾವಾಗ ವೈದ್ಯರ ಸಲಹೆ ಪಡೆಯಬೇಕು – Kannada News | Blood in Urine? When to Worry About Kidney Cancer

ಮೂತ್ರದಲ್ಲಿ (Urine) ರಕ್ತ ಕಾಣಿಸಿಕೊಳ್ಳುವುದು ಸಾಮಾನ್ಯ ವಿಷಯವಲ್ಲ. ಇದಕ್ಕೆ ಯೂರಿನರಿ ಇನ್ಫೆಕ್ಷನ್, ಕಿಡ್ನಿ ಸ್ಟೋನ್ ಅಥವಾ ಕೆಲವು ಔಷಧಿಗಳ ಸೇವನೆಯಿಂದ ಉಂಟಾಗುವ ಅಡ್ಡಪರಿಣಾಮಗಳು ಕೂಡ ಕಾರಣವಾಗಿರಬಹುದು. ಕೆಲವೊಮ್ಮೆ ಪ್ರೋಸ್ಟೇಟ್ ಸಮಸ್ಯೆಯೂ ಈ ಸಮಸ್ಯೆಗೆ ಕಾರಣವಾಗಬಹುದು. ಆದರೆ ಪ್ರತಿಯೊಂದು ಸಂದರ್ಭದಲ್ಲೂ ಇದು ಕ್ಯಾನ್ಸರ್‌ನ ಲಕ್ಷಣವೆಂದು ಅರ್ಥೈಸುವುದು ತಪ್ಪು. ಹಾಗಂತ ಈ ರೀತಿಯ ಈ ಲಕ್ಷಣವನ್ನು ನಿರ್ಲಕ್ಷ್ಯ ಮಾಡುವುದು ಕೂಡ ಬಹಳ ಅಪಾಯಕಾರಿ. ಒಂದು ಅಥವಾ ಎರಡು ಬಾರಿ ಈ ಸಮಸ್ಯೆ ಕಾಣಿಸಿಕೊಂಡರೆ ಆತಂಕ ಪಡುವ ಅವಶ್ಯಕತೆ ಇಲ್ಲ. ಆದರೆ…

Read More

ಬ್ಯಾಂಕ್ ಸರ್ವರ್ ಸಮಸ್ಯೆಯಿಂದ ಮೆಟ್ರೋ ಟಿಕೆಟ್​​ ತೆಗೆದುಕೊಳ್ಳಲು ಪ್ರಯಾಣಿಕರ ಪರದಾಟ – Kannada News | Bengaluru Metro Ticketing Woes: Bank Server Glitch Causes UPI/Card Payment Failure

ಬೆಂಗಳೂರು, ಫೆ.10: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಒಂದು ಕಹಿ ಅನುಭವ ಆಗಿದೆ. ಬ್ಯಾಂಕ್ ಸರ್ವರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಟಿಕೆಟ್ ಪಡೆಯಲು ಸಾಧ್ಯವಾಗದೆ ಸಾವಿರಾರು ಜನರು ಪರದಾಡುವಂತಾಗಿದೆ. ಇತ್ತೀಚೆಗಷ್ಟೇ ಮೆಟ್ರೋ ದರ ಏರಿಕೆ ಮಾಡಿ ಮೆಟ್ರೋ ಪ್ರಯಾಣಿಕರ ಅಕ್ರೋಶಕ್ಕೆ ಒಳಗಾಗಿತ್ತು, ಇದೀಗ ಇದರ ಬೆನ್ನಲ್ಲೇ ಬ್ಯಾಂಕ್ ಸರ್ವರ್‌ನಲ್ಲಿ ಡೌನ್​ ಆಗಿರುವುದು ಜನರಿಗೆ ಕಿರಿಕಿರಿ ಉಂಟು ಮಾಡಿದೆ. ಇಂದು (ಫೆ. 10) ಸಂಜೆ 6 ಗಂಟೆಯಿಂದ ಬ್ಯಾಂಕ್ ಸರ್ವರ್ ಸಮಸ್ಯೆ ಆರಂಭವಾಗಿದೆ. ಯುಪಿಐ (UPI) ಪೇಮೆಂಟ್ ಅಥವಾ…

Read More

ಬಿರಿಯಾನಿ ಪ್ರಿಯರಿಗೆ ಬಂಪರ್ ಆಫರ್: ಈ ಹೋಟೆಲ್​ಗೆ ಒಂದು ಸಿಲಿಂಡರ್ ತಂದ್ರೆ ಸಾಕು, ತಿಂಗಳು ಪೂರ್ತಿ ಉಚಿತ ಬಿರಿಯಾನಿ ಹಬ್ಬ!

ಬೆಂಗಳೂರು, ಮಾರ್ಚ್ 24: ವಾಣಿಜ್ಯ ಗ್ಯಾಸ್ ಸಿಲಿಂಡರ್ (Commercial LPG) ಕೊರತೆ ಹಿನ್ನೆಲೆ ಹೊಸೂರಿನಲ್ಲಿ ಒಂದು ಹೋಟೆಲ್ ವಿಭಿನ್ನ ಹಾಗೂ ಗಮನಸೆಳೆಯುವ ಆಫರ್ ಘೋಷಿಸಿದೆ. ‘Help Us Cook, We’ll Feed You’ ಎಂಬ ಅಭಿಯಾನವನ್ನು ಆರಂಭಿಸಿರುವ ಈ ಹೋಟೆಲ್, ಗ್ರಾಹಕರ ಸಹಕಾರ ಪಡೆಯಲು ಹೊಸ ರೀತಿಯ ಪ್ರಯತ್ನಕ್ಕೆ ಮುಂದಾಗಿದೆ. ಹೊಸೂರು ರಸ್ತೆಯ ಗ್ರ್ಯಾಂಡ್ ಸಿನೆಮಾಸ್ ಸಮೀಪದಲ್ಲಿರುವ ಈರೋಡ್ ಅಮ್ಮಾಯಿ ಮೆಸ್ ಹೋಟೆಲ್‌ನಲ್ಲಿ ಈ ವಿಶೇಷ ಆಫರ್ ಜಾರಿಗೆ ಬಂದಿದೆ. ಗ್ಯಾಸ್ ಕೊರತೆಯಿಂದ ಅಡುಗೆ ಕಾರ್ಯದಲ್ಲಿ ತೊಂದರೆ…

Read More

ಐಶಾರಾಮಿ ಕಾರು ಖರೀದಿಸಿದ ನಟಿ ರಾಧಿಕಾ, ಬೆಲೆ ಎಷ್ಟು ಲಕ್ಷ ಗೊತ್ತೆ? – Kannada News | Radhika Narayan purchased new Volvo Ex30 car see details

ಸಿನಿಮಾ (Cinema) ನಟ-ನಟಿಯರು ಐಶಾರಾಮಿ ಕಾರುಗಳು ಖರೀದಿಸುವುದು ಹೊಸದೇನೂ ಅಲ್ಲ. ಆದರೆ ಅವರ ಕಾರುಗಳ ಆಯ್ಕೆ ಅವರ ವ್ಯಕ್ತಿತ್ವವನ್ನು ಸೂಚಿಸುತ್ತವೆ. ಇದೀಗ ನಟಿ ರಾಧಿಕಾ ನಾರಾಯಣ್ ಅವರು ಹೊಸ ಕಾರೊಂದನ್ನು ಖರೀದಿ ಮಾಡಿದ್ದಾರೆ. ಇದು ಸಾಮಾನ್ಯವಾದ ಕಾರಲ್ಲ, ವಿಶ್ವದಲ್ಲೇ ಸುರಕ್ಷತೆಗೆ ಹೆಸರಾದ ಕಾರು ಬ್ರ್ಯಾಂಡ್ ಒಂದು ಬಿಡುಗಡೆ ಮಾಡಿರುವ ಐಶಾರಾಮಿ ಮತ್ತು ಸುರಕ್ಷಿತ ಇವಿ ಕಾರು. ಅದುವೇ ವೋಲ್ವೋ ಇಎಕ್ಸ್ 30. ಹಲವು ವೈಶಿಷ್ಟ್ಯತೆಗಳನ್ನು ಹೊಂದಿರುವ ಈ ಹೊಸ ಕಾರನ್ನು ನಟಿ ರಾಧಿಕಾ ಖರೀದಿ ಮಾಡಿದ್ದಾರೆ. ‘ರಂಗಿತರಂ’,…

Read More

ಸಂಜು ಸ್ಯಾಮ್ಸನ್ ಸ್ವಾರ್ಥಿನಾ? ಇಲ್ಲಿದೆ ಉತ್ತರ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 48ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್​ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಸಂಜು ಸ್ಯಾಮ್ಸನ್. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 155 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ಪರ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್ 52 ಎಸೆತಗಳಲ್ಲಿ 6 ಸಿಕ್ಸರ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 87 ರನ್ ಬಾರಿಸಿದರು. ಈ…

Read More

ಹವಾಲ ದಾಳಿ ಬೆನ್ನಲ್ಲೇ ನಡೆಯಿತಾ ಅಮಾನತು? ಇನ್‌ಸ್ಪೆಕ್ಟ‌ರ್ ರವಿ ಸಸ್ಪೆಂಡ್ ಹಿಂದಿನ ರಹಸ್ಯವೇನು? – Kannada News | Bengaluru Police Inspector Ravi Suspended: The reason behind the action is Hawala Seizure or Murder Case Negligence?

ಇನ್‌ಸ್ಪೆಕ್ಟ‌ರ್ ರವಿ ಸಸ್ಪೆಂಡ್ ಹಿಂದಿನ ರಹಸ್ಯವೇನು? ಬೆಂಗಳೂರು, ಜನವರಿ 21: ತನ್ನ ವ್ಯಾಪ್ತಿಯಲ್ಲಿದ್ದ ಕೊಲೆ ಪ್ರಕರಣವನ್ನು ನಿರ್ಲಕ್ಷಿಸಿದ್ದಕ್ಕೆ ಕರ್ತವ್ಯ ಲೋಪದ ಆರೋಪದ ಮೇಲೆ ಜ್ಞಾನಭಾರತಿ ಠಾಣೆ ಇನ್‌ಸ್ಪೆಕ್ಟ‌ರ್ ಎಂ.ಎಸ್.ರವಿ (Inspector Ravi suspended )ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಮಂಗಳವಾರ ಆದೇಶಿಸಿದ್ದರು. ಆದರೆ ಈ ಪ್ರಕರಣವೀಗ ಮಹತ್ವದ ತಿರುವು ಪಡೆದಿದ್ದು, ಹವಾಲ ದಂಧೆಯಲ್ಲಿ ತೊಡಗಿಕೊಂಡವ ಮೇಲೆ ದಾಳಿ ನಡೆಸಿದ ಕಾರಣಕ್ಕೆ ಅಧಿಕಾರಿಯನ್ನು ವಜಾಗೊಳಿಸಲಾಯಿತೇ ಎಂಬ ಶಂಕೆ ವ್ಯಕ್ತವಾಗಿದೆ. ಕಳೆದ ವರ್ಷದ ಪ್ರಕರಣವನ್ನು ಮುಂದಿಟ್ಟುಕೊಂಡು ಅಮಾನತು…

Read More

ಬೆಂಗಳೂರಲ್ಲಿ ತರಕಾರಿ ಮಾರುವ ಹುಡುಗನ ತಲೆಯಲ್ಲಿ ಎಐ ಟೂಲ್; ಗಂಟೆಗೆ 350 ರೂ ಎಕ್ಸ್​ಟ್ರಾ ಇನ್ಕಮ್; ಬೆರಗಾದ ನೆಟ್ಟಿಗರು – Kannada News | Bengaluru Veg Seller Uses AI Tool for Rs 350 per Hr Extra Income & Data Collection

ಬೆಂಗಳೂರಿನ ತರಕಾರಿ ವ್ಯಾಪಾರಿ ತಲೆಯಲ್ಲಿ ಎಐ ಪರಿಕರImage Credit source: Vai.bhaaavvv Insta account ಬೆಂಗಳೂರು, ಮೇ 21: ಜನರೇಟಿವ್ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (Artificial Intelligence) ಬೆಳೆಯುತ್ತಾ ಹೋದಂತೆ ಬ್ರಹ್ಮರಾಕ್ಷಸನಂತೆ ಡಾಟಾ ಆಹಾರ ಬಯಸುತ್ತಲೇ ಇರುತ್ತದೆ. ಎಲ್ಲಾ ರೀತಿಯ ದತ್ತಾಂಶಗಳನ್ನು ಅದು ಬಯಸುತ್ತದೆ. ಮನುಷ್ಯರ ವರ್ತನೆ, ಮಾತುಕತೆ, ನಗರಗಳ ವಾತಾವರಣ ಇವೆಲ್ಲವೂ ತುಂಬಾ ಸೂಕ್ಷ್ಮ ರೂಪದಲ್ಲಿ ಎಐಗೆ ಫೀಡ್ ಮಾಡಲಾಗುತ್ತದೆ. ಈ ರೀತಿ ಡಾಟಾ ಕಲೆಹಾಕಲೆಂದೇ ನಾನಾ ಏಜೆನ್ಸಿಗಳಿವೆ. ಇವು ಜನಸಾಮಾನ್ಯರ ಮೂಲಕ ದತ್ತಾಂಶ ಕಲೆಹಾಕುತ್ತವೆ. ಸೋಷಿಯಲ್…

Read More

Philippines Earthquake: ದಕ್ಷಿಣ ಫಿಲಿಪೈನ್ಸ್​​ನಲ್ಲಿ 7.8 ತೀವ್ರತೆಯ ಭೂಕಂಪ, ಓರ್ವ ಸಾವು, ಹಲವರಿಗೆ ಗಾಯ, ಸುನಾಮಿ ಎಚ್ಚರಿಕೆ – Kannada News

ಮನಿಲಾ, ಜೂನ್ 08: ದಕ್ಷಿಣ ಫಿಲಿಪೈನ್ಸ್​ನಲ್ಲಿ 7.8 ತೀವ್ರತೆಯ ಭೂಕಂಪ(Earthquake) ಸಂಭವಿಸಿದೆ. ಓರ್ವ ಸಾವನ್ನಪ್ಪಿದ್ದು ಹಲವರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಅಷ್ಟೇ ಅಲ್ಲದೆ ಸುನಾಮಿ ಎಚ್ಚರಿಕೆ ಕೂಡ ನೀಡಲಾಗಿದೆ. ಪ್ರಕೃತಿ ವಿಕೋಪಗಳ ಸವಾಲುಗಳ ನಡುವೆಯೂ ಮಾನವನ ಧೈರ್ಯ ಮತ್ತು ಆಡಳಿತ ವ್ಯವಸ್ಥೆಯ ತ್ವರಿತ ಮುನ್ನೆಚ್ಚರಿಕೆ ಕ್ರಮಗಳು ಹೇಗೆ ಜೀವಗಳನ್ನು ರಕ್ಷಿಸಬಲ್ಲವು ಎಂಬುದಕ್ಕೆ ಫಿಲಿಪೈನ್ಸ್‌ನ ಇಂದಿನ ಘಟನೆ ಸಾಕ್ಷಿಯಾಗಿದೆ. ದಕ್ಷಿಣ ಫಿಲಿಪೈನ್ಸ್‌ನ ಮಿಂಡಾನಾವೊ ಪ್ರದೇಶದಲ್ಲಿ ಸೋಮವಾರ ಬೆಳಗ್ಗೆ ಭೂಕಂಪ ಸಂಭವಿಸಿದ ಬೆನ್ನಲ್ಲೇ, ಅಲ್ಲಿನ ಸರ್ಕಾರ ಮತ್ತು ಅಂತರರಾಷ್ಟ್ರೀಯ ರಕ್ಷಣಾ…

Read More

ಆಧಾರ್ ಕಾರ್ಡ್​ಗೆ ನೀಡಿರುವ ಮೊಬೈಲ್ ನಂಬರ್ ಪರಿಶೀಲಿಸುವುದು ಹೇಗೆ? ಇಲ್ಲಿದೆ ವಿಧಾನ – Kannada News | Steps to verify mobile number and email linked to aadhaar

ಆಧಾರ್ ಕಾರ್ಡ್ (Aadhaar) ಭಾರತದಲ್ಲಿ ಈಗ ಬಹಳ ಮುಖ್ಯ ದಾಖಲೆಯಾಗಿದೆ. ಸಾಕಷ್ಟು ಸೇವೆಗಳಿಗೆ ಆಧಾರ್ ಪ್ರಮುಖ ದಾಖಲೆಯಾಗಿ ಪರಿಗಣಿತವಾಗುತ್ತದೆ. ಇದು ವ್ಯಕ್ತಿಯ ಗುರುತಿನ ದಾಖಲೆ. ಇದರಲ್ಲಿ ವ್ಯಕ್ತಿಯ ಫಿಂಗರ್ ಪ್ರಿಂಟ್, ಕಣ್ಣಿನ ಸ್ಕ್ಯಾನ್, ಭಾವಚಿತ್ರ, ಹೆಸರು, ಜನ್ಮದಿನಾಂಕ, ವಿಳಾಸ ಇತ್ಯಾದಿ ವಿವರ ಇರುತ್ತದೆ. ಬಯೋಮೆಟ್ರಿಕ್ ಮಾಹಿತಿಯಾದ ಫಿಂಗರ್ ಪ್​ರಿಂಟ್, ಐರಿಸ್ ಸ್ಕ್ಯಾನ್​ನ ಡಾಟಾ ಬಹಳ ಮುಖ್ಯವಾದುದು. ಇವು ಆಧಾರ್ ದೃಢೀಕರಣಕ್ಕೆ ಬಹಳ ಮುಖ್ಯ. ಹಾಗೆಯೇ, ಮೊಬೈಲ್ ನಂಬರ್ ಮೂಲಕ ಆಧಾರ್ ಅಥೆಂಟಿಕೇಶನ್ ಮಾಡಲಾಗುತ್ತದೆ. ಆಧಾರ್​ಗೆ ಮೊಬೈಲ್ ನಂಬರ್…

Read More

ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ – Kannada News | No Namma metro from MG Road to Majestic and beyond after technical snag in train at Cubbon Park, What Says Passengers

ಬೆಂಗಳೂರು, (ಜೂನ್ 23): ಸಿಲಿಕಾನ್ ಸಿಟಿಯ ಜೀವನಾಡಿಯಾಗಿರುವ ನಮ್ಮ ಮೆಟ್ರೋದ ನೇರಳೆ ಮಾರ್ಗದ (Purple Line) ಸಂಚಾರದಲ್ಲಿ ಇಂದು ತಾಂತ್ರಿಕ ದೋಷದಿಂದಾಗಿ ವ್ಯತ್ಯಯ ಉಂಟಾಗಿದೆ. ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಸಂಚರಿಸುತ್ತಿದ್ದ ರೈಲೊಂದರಲ್ಲಿ ಹಠಾತ್ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಈ ಮಾರ್ಗದ ಹಲವು ರೈಲುಗಳ ಸಂಚಾರದಲ್ಲಿ ಅಡಚಣೆ ಉಂಟಾಗಿದೆ. ಪರಿಣಾಮ ಸಾವಿರಾರು ಪ್ರಯಾಣಿಕರು ತೊಂದರೆ ಅನುಭವಿಸಿದ್ದು, ಬಿಎಂಆರ್‌ಸಿಎಲ್ ದೋಷ ಸರಿಪಡಿಸುವ ಕಾರ್ಯದಲ್ಲಿ ತೊಡಗಿದೆ. ಕಚೇರಿ ಮುಗಿಸಿ ಮನೆಗೆ ಮರಳುವ ಅವಸರದಲ್ಲಿದ್ದ ಸಾವಿರಾರು ಪ್ರಯಾಣಿಕರಿಗೆ ಈ ತಾಂತ್ರಿಕ…

Read More