ಬಿಗ್ ಬಾಸ್ ಫಿನಾಲೆ: ಅಶ್ವಿನಿ ಗೌಡ ಪರವಾಗಿ ಸುದೀಪ್ ಮನೆಗೆ ಕರವೇ ನಾರಾಯಣ ಗೌಡ ಹೋಗಿದ್ದು ನಿಜವೇ? – Kannada News | Bigg Boss Kannada 12 Finale This is why Karave Narayana Gowda visited Kichcha Sudeep house
ಈಗ ಎಲ್ಲೆಲ್ಲೂ ‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಬಗ್ಗೆಯೇ ಚರ್ಚೆ ನಡೆಯುತ್ತಿದೆ. ಯಾರು ವಿನ್ ಆಗುತ್ತಾರೆ ಎಂಬ ಕೌತುಕ ಹೆಚ್ಚಾಗಿದೆ. ಗಿಲ್ಲಿ ನಟ (Gilli Nata), ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿ, ಕಾವ್ಯಾ ಶೈವ, ಧನುಷ್, ಧ್ರುವಂತ್, ಮ್ಯೂಟೆಂಟ್ ರಘು ಅವರು ಫಿನಾಲೆ ವಾರದ ತನಕ ಸಾಗಿಬಂದಿದ್ದಾರೆ. ಫಿನಾಲೆ ಹತ್ತಿರ ಆಗುತ್ತಿದ್ದಂತೆಯೇ ಕರವೇ ಅಧ್ಯಕ್ಷ ನಾರಾಯಣ ಗೌಡ ಅವರ ಫೋಟೋ ವೈರಲ್ ಆಗಿದೆ. ಕಿಚ್ಚ ಸುದೀಪ್ ಮನೆಗೆ ನಾರಾಯಣ ಗೌಡ ಅವರು ಹೋಗಿರುವುದು…